Last Updated: 20 Mar 2026 9:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15ಕಿ.ಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿ ಬಂಧನ
(17 hours ago)
49
Hippopotamus Attack: ಇಲ್ಲಿನ ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ನಿಧನರಾಗಿದ್ದಾರೆ.
(11 hours ago)
33
Ranveer Singh: ರಣವೀರರ್ ಸಿಂಗ್ ನಟನೆಯ ಧುರಂಧರ್: ದಿ ರಿವೆಂಜ್ ಸಿನಿಮಾವು ಬಿಡುಗಡೆಯಾಗಿದೆ. ಈಗ, ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಈ ಚಿತ್ರ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.
(7 hours ago)
23
ಮಹಾಯುದ್ಧದ ಸ್ಮಾರಕದೆದುರು ನೃತ್ಯ ಮಾಡಿದ ಭಾರತ ಮೂಲದ ಟೆಕ್ಕಿಯ ಗಡೀಪಾರಿಗೆ ಆಗ್ರಹ
(11 hours ago)
23
International maritime security: ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಆರು ರಾಷ್ಟ್ರಗಳು ಇರಾನ್ ನಡೆಸಿದ ವಾಣಿಜ್ಯ ಹಡಗುಗಳ ದಾಳಿಯನ್ನು ಖಂಡಿಸಿವೆ.
(24 hours ago)
22
K Kavitha: ನನ್ನ ಹೋರಾಟ ಏನಿದ್ದರೂ ಡ್ಯಾಡಿ, ಮೋದಿ ಮತ್ತು ಚಿನ್ನ(ಜ್ಯೂನಿಯರ್) ಮೋದಿ ವಿರುದ್ಧ ಇರಲಿದೆ ಎಂದು ಬಿಆರ್ಎಸ್ ಮಾಜಿ ಸಂಸದೆ ಕೆ.ಕವಿತಾ ಹೇಳಿದ್ದಾರೆ.
(9 hours ago)
15
ವಿಡಿಯೊ: ₹10.75 ಕೋಟಿ ಆಟಗಾರನ ಯಾರ್ಕರ್ಗೆ ಕ್ಲೀನ್ ಬೌಲ್ಡ್ ಆದ ವಿರಾಟ್ ಕೊಹ್ಲಿ
(3 hours ago)
13
Dhurandhar 2: ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಪಾಕಿಸ್ತಾನದಲ್ಲಿ ಸಿನಿಮಾ ನಿಷೇಧದ ನಡುವೆಯೂ ಪೈರೇಟೆಡ್ ಆವೃತ್ತಿಯನ್ನು ವೀಕ್ಷಿಸಲಾಗುತ್ತಿದೆ.
(9 hours ago)
11
LNG supply risk: ಕತಾರ್ನ ರಾಸ್ ಲಫಾನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ನಡೆದ ಕ್ಷಿಪಣಿ ದಾಳಿಯಿಂದಾಗಿ ಜಾಗತಿಕ ಇಂಧನ ಪೂರೈಕೆಯಲ್ಲಿ ಗಣನೀಯವಾಗಿ ವ್ಯತ್ಯಯ ಉಂಟಾಗಿದೆ.
(9 hours ago)
11
Florida Viral Video: ಜೆಫ್ರಿ ಎಪ್ಸ್ಟೈನ್ ಅವರನ್ನು ಹೋಲುವ ವ್ಯಕ್ತಿಯ ವಿಡಿಯೊ ವೈರಲ್ ಆದ ಬಳಿಕ, ಪಾಮ್ ಬೀಚ್ ಪೀಟ್ ನಾನು ಅವನಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
(4 hours ago)
10
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
Zee News ಕನ್ನಡ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 20
CM Siddaramaiah Allegation: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ತನ್ನ ಆಸ್ತಿ ಕಬಳಿಸುವ ಉದ್ದೇಶದಿಂದ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಕಾರ ಮಾಡಿದೆ.
55 mins ago
Sharavathi Pumped Storage: 2000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಘಟಕದ ಬಗ್ಗೆ ಹೆಚ್ಚುವರಿ ಮಾಹಿತಿ ಹಾಗೂ ವಿವರಣೆ ಒದಗಿಸುವಂತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿಯು ನಿರ್ದೇಶನ ನೀಡಿದೆ.
55 mins ago
Disproportionate Assets Case: ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.
55 mins ago
Racism in Cricket: ತಮ್ಮ ‘ಎಕ್ಸ್’ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ತಮ್ಮನ್ನು ‘ವರ್ಣ ತಾರತಮ್ಯ’ಕ್ಕೆ ಗುರಿಪಡಿಸಲಾಗಿದೆ ಎಂದು ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
55 mins ago
Petrol Price Hike: ಪ್ರೀಮಿಯಂ ಪೆಟ್ರೋಲ್ ದರದಲ್ಲಿ ಏರಿಕೆಯಾಗಿದ್ದು ಇಂದು ಬೆಳಗಿನಿಂದಲೇ ಜಾರಿಯಾಗಿದೆ. ರಾಜ್ಯ ರಾಷ್ಟ್ರೀಯ ವಿದೇಶ ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.
55 mins ago
Global Fuel Crisis: ಕೊಲ್ಲಿ ರಾಷ್ಟ್ರಗಳಿಂದ ಕಚ್ಚಾತೈಲ ಹಾಗೂ ಗ್ಯಾಸ್ ಸಾಗಣೆ ಮತ್ತೆ ಮರುಸ್ಥಾಪನೆಯಾಗಲು ಆರು ತಿಂಗಳು ಬೇಕಾಗಬಹುದು ಎಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆಯ ಮುಖ್ಯಸ್ಥ ಫತೀಹ್ ಬಿರೋಲ್ ಹೇಳಿದ್ದಾರೆ.
55 mins ago
North Korea Successor: ಸೋಲ್: ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಅವರ ಮೇಲ್ವಿಚಾರಣೆಯಲ್ಲಿ ನಡೆದ ಸೇನಾ ತರಬೇತಿಯಲ್ಲಿ ಅವರ ಅಪ್ರಾಪ್ತ ವಯಸ್ಸಿನ ಪುತ್ರಿ ಯುದ್ಧ ಟ್ಯಾಂಕ್ ಚಲಾಯಿಸಿದ್ದಾರೆ.
86 mins ago
BCCI ವೀಕ್ಷಕ ವಿವರಣೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಲಕ್ಷ್ಮಣ್ ಶಿವರಾಮಕೃಷ್ಣನ್!
86 mins ago
Tamil Nadu Elections: ಎಐಎಡಿಎಂಕೆಯು ಬಿಜೆಪಿ ಮತ್ತು ಎನ್ಡಿಎ ಇತರ ಪಕ್ಷಗಳೊಂದಿಗಿನ ಸೀಟು ಹಂಚಿಕೆ ಬಗ್ಗೆ ಶೀಘ್ರವೇ ಅಂತಿಮ ತೀರ್ಮಾನಕ್ಕೆ ಬರಲಿದೆ ಎಂದು ಪಳನಿಸ್ವಾಮಿ ಶುಕ್ರವಾರ ಹೇಳಿದರು.
86 mins ago
Iran Missile Attack: ಎಫ್-35 ವಿಮಾನವು ಹಾರಾಡುವಾಗ ಇರಾನ್ ಮಿಸೈಲ್ ದಾಳಿ ಮಾಡಿದೆ. ದಾಳಿಗೆ ತತ್ತರಿಸಿದ ಈ ವಿಮಾನ ಗಲ್ಫ್ ರಾಷ್ಟ್ರಗಳ ತನ್ನ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
116 mins ago
Diabetes Management: ಈಗಷ್ಟೇ ಯುಗಾದಿ ಮುಗಿಸಿದ್ದೇವೆ. ಹಬ್ಬದ ಒಬ್ಬಟ್ಟು, ಪಾಯಸ ಸೇರಿದಂತೆ ಮನೆಯಲ್ಲಿ ಮಾಡಿದ ಸ್ಟೀಟ್ಗಳನ್ನು ತಿನ್ನಲು ಸಿಕ್ಕಾಪಟ್ಟೆ ಆಸೆ, ಆದರೆ ವೆಯ್ಟ್ ಜಾಸ್ತಿ ಆಗಿಬಿಡುತ್ತೆ ಅನ್ನೋ ಭಯ. ಜತೆಗೆ ಡಯಾಬಿಟೀಸ್ ಬೇರೆ ಇದೆ.
116 mins ago
West Bengal Census: ಮುಂಬರುವ ವಿಧಾನಸಭಾ ಚುನಾವಣೆಯ ಬಳಿಕ ಕೇಂದ್ರ ಸರ್ಕಾರ ಎನ್ಆರ್ಸಿ ಮತ್ತು ಜನಗಣತಿಯ ಹೆಸರಿನಲ್ಲಿ ಜನರ ಪೌರತ್ವ ಕಸಿದುಕೊಳ್ಳಲು ಯೋಜಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ
116 mins ago
Enuresis Treatment: ಮಕ್ಕಳು ತಮ್ಮ ಬಾಲ್ಯದಲ್ಲಿ ಹಾಸಿಗೆಯಲ್ಲೇ ಮೂತ್ರ ಮಾಡುವುದು ಅಥವಾ ತೋಯಿಸುವಿಕೆ ಮಾಡುತ್ತಿರುತ್ತಾರೆ. ಮಕ್ಕಳ ಈ ಬೆಳವಣಿಗೆಗೆ ಪೋಷಕರಲ್ಲಿ ಆತಂಕ ಮೂಡುವುದು ಸಹಜ.
2 hours ago
ವಿಡಿಯೊ: ₹10.75 ಕೋಟಿ ಆಟಗಾರನ ಯಾರ್ಕರ್ಗೆ ಕ್ಲೀನ್ ಬೌಲ್ಡ್ ಆದ ವಿರಾಟ್ ಕೊಹ್ಲಿ
3 hours ago
SBI Fraud Case: ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ ₹2,929 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅನಿಲ್ ಅಂಬಾನಿ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ
3 hours ago
IPL Records: ಇದೇ ಮಾರ್ಚ್ 29ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಮಾಜಿ ಚಾಂಪಿಯನ್ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನಲ್ಲಿ ಸನ್ರೈಸರ್ಸ್ ಹೈದರಾಬಾದ್.
3 hours ago
IPLನಲ್ಲಿ ಬ್ಯಾಟರ್ಗಳ ಅಬ್ಬರ: ಚುಟುಕು ಸಮರದಲ್ಲಿ ಹೆಚ್ಚು ಶತಕ ಸಿಡಿಸಿದವರು ಇವರೆ
3 hours ago
Fuel Price Hike: ಪ್ರೀಮಿಯಂ ಪೆಟ್ರೋಲ್ ದರ ಸುಮಾರು ₹2ರಿಂದ 2.35ರವರೆಗೆ ಏರಿಕೆಯಾಗಿದೆ. ಬಿಪಿಸಿಎಲ್ನ ಸ್ಪೀಡ್, ಎಚ್ಪಿಸಿಎಲ್ನ ಪವರ್ ಮತ್ತು ಐಒಸಿಎಲ್ನ ಎಕ್ಸ್ಪಿ 95 ಪ್ರೀಮಿಯಂ ಪೆಟ್ರೋಲ್ ಮಾದರಿಯಗಳಲ್ಲಿ ದರ ಏರಿಕೆಯಾಗಿದೆ.
4 hours ago
Amazon Prime Video: ನಾಲ್ಕು ಆವೃತಿಗಳನ್ನು ಪೂರೈಸಿರುವ ಪಂಚಾಯತ್ ವೆಬ್ ಸರಣಿಯ 5 ಆವೃತಿ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೊ ದೃಢಪಡಿಸಿದೆ.
4 hours ago
Bike collides with KSRTC bus ಶಿರಾ ತಾಲ್ಲೂಕಿನ ಬರಗೂರು ಸಮೀಪದ ಬರಗೂರು– ದಾಸರಹಳ್ಳಿ ರಸ್ತೆಯಲ್ಲಿ ಶುಕ್ರವಾರ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
4 hours ago
Black Magic Investigation: ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತಿ ಅಜಿತ್ ಪವಾರ್ ನಿವಾಸದ ಬಳಿ ನಡೆದಿದೆ ಎನ್ನಲಾದ ವಾಮಾಚಾರ ಘಟನೆ ಕುರಿತು ಸಂಪೂರ್ಣವಾಗಿ ತನಿಖೆ ನಡೆಸಬೇಕೆಂದು ಎನ್ಸಿಪಿ ನಾಯಕ ಒತ್ತಾಯಿಸಿದ್ದಾರೆ.
4 hours ago
Florida Viral Video: ಜೆಫ್ರಿ ಎಪ್ಸ್ಟೈನ್ ಅವರನ್ನು ಹೋಲುವ ವ್ಯಕ್ತಿಯ ವಿಡಿಯೊ ವೈರಲ್ ಆದ ಬಳಿಕ, ಪಾಮ್ ಬೀಚ್ ಪೀಟ್ ನಾನು ಅವನಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
4 hours ago
BJP Candidate: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರು ಶುಕ್ರವಾರ ಉಮೇದುವಾರಿಕೆ ಸಲ್ಲಿಸಿದರು. ಬಿಜೆಪಿ ನಾಯಕರ ಜೊತೆಗೆ ಚುನಾವಣಾ ಕಚೇರಿಗೆ ಧಾವಿಸಿ ನಾಮಪತ್ರ ನೀಡಿದರು.
5 hours ago
Ali Mohammad Naeini: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ವಕ್ತಾರ ಅಲಿ ಮೊಹಮ್ಮದ್ ನೈನಿ ಹತ್ಯೆಗೀಡಾಗಿದ್ದಾರೆ.
5 hours ago
Electric Bus: ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್ ಮುಂದಕ್ಕೆ ಚಲಿಸಿ ಬಿಎಂಟಿಸಿ ಸಂಚಾರ ನಿಯಂತ್ರಕರ ಕಚೇರಿಗೆ ಡಿಕ್ಕಿ ಹೊಡೆದಿದ್ದು, ಕಚೇರಿಗೆ ಮತ್ತು ಅಲ್ಲೇ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ.
6 hours ago
ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಚುನಾವಣಾ ಕಣಕ್ಕೆ ಧುಮುಕಿದ ಶಾಮನೂರು ಕುಟುಂಬ
6 hours ago
RSS Chief: ಜಗತ್ತಿನಾದ್ಯಂತ ನಡೆಯುತ್ತಿರುವ ಸಂಘರ್ಷಗಳಿಗೆ ಜನರ ಸ್ವಾರ್ಥ ಹಿತಾಸಕ್ತಿ ಹಾಗೂ ಇತರರ ಮೇಲೆ ಅಧಿಪತ್ಯ ಸಾಧಿಸುವ ಹಂಬಲವೇ ಮೂಲ ಕಾರಣ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಹೇಳಿದ್ದಾರೆ.
6 hours ago
Persian New Year Nowruz: ಯುದ್ಧದ ಪರಿಸ್ಥಿತಿಯಲ್ಲೂ ಇರಾನ್ನಲ್ಲಿ ನೌರುಜ್ ಹಬ್ಬವನ್ನು ವಸಂತದ ಆಗಮನ ಮತ್ತು ಝೋರಾಸ್ಟ್ರಿಯನ್ ಪರಂಪರೆಯ ಸಂಕೇತವಾಗಿ ಆಚರಿಸಲಾಗುತ್ತಿದೆ.
6 hours ago
IPL 2026: CSK, RR ತಂಡಗಳಿಗೆ ಆಘಾತ: ಪ್ರಮುಖ ಆಟಗಾರರು ಟೂರ್ನಿಯಿಂದಲೇ ಹೊರಕ್ಕೆ
6 hours ago
Indian Premier League: ಐಪಿಎಲ್ 2026 ಆರಂಭಕ್ಕೂ ಮುನ್ನ ಸ್ಯಾಮ್ ಕರನ್ ಮತ್ತು ನಾಥನ್ ಎಲ್ಲಿಸ್ ಗಾಯದಿಂದ ಹೊರಗುಳಿದಿದ್ದು, ಸಿಎಸ್ಕೆ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳಿಗೆ ಆಘಾತವಾಗಿದೆ.
6 hours ago
Ranveer Singh: ರಣವೀರರ್ ಸಿಂಗ್ ನಟನೆಯ ಧುರಂಧರ್: ದಿ ರಿವೆಂಜ್ ಸಿನಿಮಾವು ಬಿಡುಗಡೆಯಾಗಿದೆ. ಈಗ, ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಈ ಚಿತ್ರ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.
7 hours ago
Iran Israel War: ಕಳೆದ ಮೂರ್ನಾಲ್ಕು ದಿನಗಳಲ್ಲಿ ಇರಾನ್ನ ಇಬ್ಬರು ಪ್ರಮುಖ ನಾಯಕರನ್ನು ಹತ್ಯೆ ಮಾಡಿರುವ ಅಮೆರಿಕವು, ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಸೇರಿ ತನ್ನ ಪಟ್ಟಿಯಲ್ಲಿರುವ ಉಳಿದ ನಾಲ್ವರ ಹತ್ಯೆಗಾಗಿ ಶತಾಯಗತಾಯ ಪ್ರಯತ್ನಿಸುತ್ತಿದೆ
7 hours ago
Dhurandhar Sequel: ಕಳೆದ ಡಿಸೆಂಬರ್ನಲ್ಲಿ ತೆರೆಕಂಡ ‘ಧುರಂಧರ್’ ಸಿನಿಮಾದ ಮುಂದುವರಿದ ಭಾಗ(ಸೀಕ್ವೆಲ್) ಇದಾಗಿದೆ. ನೈಜ ಘಟನೆಗಳಿಗೆ ಕಾಲ್ಪನಿಕ ಕಥೆಯ ಸ್ಪರ್ಶ ನೀಡಿ ಭಾವನಾತ್ಮಕವಾಗಿ ತೆರೆ ಮೇಲೆ ತಂದಿದ್ದಾರೆ.
7 hours ago
Oral Health: ಇಂದು (ಮಾರ್ಚ್ 20) ರಂದು ವಿಶ್ವ ಬಾಯಿಯ ಆರೋಗ್ಯ ದಿನ (World Oral Health Day) ಅನ್ನು ಆಚರಿಸಲಾಗಿತ್ತದೆ. ಈ ದಿನ ನೆನಪಿಸುವುದೇನೆಂದರೆ, ಆರೋಗ್ಯಕರ ನಗು, ಕೇವಲ ಬಾಹ್ಯ ಸೌಂದರ್ಯಕ್ಕೆ ಸೀಮಿತವಲ್ಲ.
8 hours ago
World Happiness Report: ವಿಶ್ವ ಸಂತೋಷ ಸೂಚ್ಯಂಕ ) ಗುರುವಾರ ಪ್ರಕಟವಾಗಿದ್ದು, ಫಿನ್ಲೆಂಡ್ ಸತತ ಒಂಬತ್ತನೇ ವರ್ಷವೂ ಅಗ್ರಸ್ಥಾನದಲ್ಲಿದೆ.
8 hours ago
Congress ticket dispute: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದೆ. ಇದರಿಂದಾಗಿ ನಾಯಕರಲ್ಲಿ ಅಸಮಾಧಾನ ಉಂಟಾಗಿರುವ ಬಗ್ಗೆ ವರದಿಯಾಗಿದೆ.
8 hours ago
ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಮಾ. 21ರಂದು ಈದ್ ಉಲ್ ಫಿತ್ರ್
9 hours ago
Dhurandhar 2: ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಪಾಕಿಸ್ತಾನದಲ್ಲಿ ಸಿನಿಮಾ ನಿಷೇಧದ ನಡುವೆಯೂ ಪೈರೇಟೆಡ್ ಆವೃತ್ತಿಯನ್ನು ವೀಕ್ಷಿಸಲಾಗುತ್ತಿದೆ.
9 hours ago
Extra Marital Affair: ಮಹಿಳೆಯೊಬ್ಬರು ವ್ಯಕ್ತಿಯೊಂದಿಗೆ ಆಕ್ರಮ ಸಂಬಂಧ ಇಟ್ಟುಕೊಂಡಿದ್ದು, ಇದನ್ನು ಪಶ್ನಿಸಿದ್ದಕ್ಕೆ ಪತಿಯನ್ನೇ ಕೊಲ್ಲುವುದಾಗಿ ಬೆದರಿಕೆ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.
9 hours ago
OnePlus Nord 6 specifications: ಜಾಗತಿಕ ಮೊಬೈಲ್ ತಯಾರಕಾ ಸಂಸ್ಥೆ ಒನ್ಪ್ಲಸ್, ಗ್ರಾಹಕರಿಗಾಗಿ ಹೊಸ 'ಒನ್ಪ್ಲಸ್ ನಾರ್ಡ್ 6' ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಸಂಬಂಧ ಟೀಸರ್ ಚಿತ್ರವನ್ನು ಈಗಾಗಲೇ ಬಿಡುಗಡೆಗೊಳಿಸಿದ್ದು, ಕುತೂಹಲ ಕೆರಳಿಸಿದೆ.
9 hours ago
Bike Thief Arrested: ಬೀದರ್ ನಗರದ ಗಾಂಧಿ ಗಂಜ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 15 ಬೈಕ್ಗಳ ಸಮೇತ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನಿಂದ 9.78 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ.
9 hours ago
K Kavitha: ನನ್ನ ಹೋರಾಟ ಏನಿದ್ದರೂ ಡ್ಯಾಡಿ, ಮೋದಿ ಮತ್ತು ಚಿನ್ನ(ಜ್ಯೂನಿಯರ್) ಮೋದಿ ವಿರುದ್ಧ ಇರಲಿದೆ ಎಂದು ಬಿಆರ್ಎಸ್ ಮಾಜಿ ಸಂಸದೆ ಕೆ.ಕವಿತಾ ಹೇಳಿದ್ದಾರೆ.
9 hours ago
LNG supply risk: ಕತಾರ್ನ ರಾಸ್ ಲಫಾನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ನಡೆದ ಕ್ಷಿಪಣಿ ದಾಳಿಯಿಂದಾಗಿ ಜಾಗತಿಕ ಇಂಧನ ಪೂರೈಕೆಯಲ್ಲಿ ಗಣನೀಯವಾಗಿ ವ್ಯತ್ಯಯ ಉಂಟಾಗಿದೆ.
9 hours ago
Rishab Shetty: ಯುಗಾದಿ ಹಬ್ಬದ ಸಂಭ್ರಮದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರು ಸಿನಿ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
10 hours ago
Stock Market Recovery: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಷೇರುಪೇಟೆಯಲ್ಲಿ ಭಾರಿ ತಲ್ಲಣ ಉಂಟಾಗಿತ್ತು. ಈ ಮಧ್ಯೆ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಅಲ್ಪ ಚೇತರಿಕೆ ಕಂಡಿವೆ.
11 hours ago
Hippopotamus Attack: ಇಲ್ಲಿನ ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ನಿಧನರಾಗಿದ್ದಾರೆ.
11 hours ago
ಮಹಾಯುದ್ಧದ ಸ್ಮಾರಕದೆದುರು ನೃತ್ಯ ಮಾಡಿದ ಭಾರತ ಮೂಲದ ಟೆಕ್ಕಿಯ ಗಡೀಪಾರಿಗೆ ಆಗ್ರಹ
11 hours ago
Stock Market Recovery: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದಿಂದಾಗಿ ಷೇರುಪೇಟೆಯಲ್ಲಿ ಭಾರಿ ತಲ್ಲಣ ಉಂಟಾಗಿತ್ತು. ಈ ಮಧ್ಯೆ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಅಲ್ಪ ಚೇತರಿಕೆ ಕಂಡಿವೆ.
11 hours ago
West Asia conflict: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕವಾಗಿ ತೀವ್ರ ಬಿಕ್ಕಟ್ಟು ತಲೆದೋರಿದ್ದು, ಇದು ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಅತ್ಯಂತ ಕಠಿಣ ಸಮಯ ಎದುರಾಗಿದೆ ಎಂದು ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದೆ.
12 hours ago
Commercial LPG: ರಾಜ್ಯದಲ್ಲಿ ಹೆಚ್ಚುತ್ತಿರುವ ಎಲ್ಪಿಜಿ ಕೊರತೆಯ ಬಿಕ್ಕಟ್ಟು ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂಸಚಿವ ಹರದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ
12 hours ago
Netanyahu clarification: 'ನೀವೆಲ್ಲರೂ ಸಾಕ್ಷಿಯಾಗಿರುವಂತೆ ನಾನು ಜೀಂವತವಾಗಿದ್ದೇನೆ' ಎಂದು ಸಾವಿನ ಕುರಿತು ವದಂತಿಗಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಕ್ರಿಯಿಸಿದ್ದಾರೆ.
13 hours ago
Congress Candidate List: ಮುಂಬರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 37 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಕಣ್ಣೂರಿನಿಂದ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣಕ್ಕಿಳಿಸಲಾಗಿದೆ.
13 hours ago
Chikkanayakanahalli: ಯಳನಡು ಗ್ರಾಮದಲ್ಲಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ ವ್ಯಕ್ತಿಗಳನ್ನು ಕರೆತಂದಿದ್ದವರ ಪೈಕಿ ಕಾಂತರಾಜು ಎಂಬುವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಪ್ರತಿಭಟನೆ
13 hours ago
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15ಕಿ.ಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿ ಬಂಧನ
17 hours ago
ದಾವಣಗೆರೆ ವಿಧಾನಸಭಾ ಕ್ಷೇತ್ರ: 11 ಬಾರಿ ಗೆದ್ದು ಬೀಗಿದ ಕಾಂಗ್ರೆಸ್
18 hours ago
Mar 19
ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್
21 hours ago
US military operations: ಅಮೆರಿಕ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರ ಪ್ರಕಾರ ಇರಾನ್ನಲ್ಲಿ 7,000 ಗುರಿಗಳನ್ನು ನಾಶಗೊಳಿಸಲಾಗಿದೆ.
23 hours ago
ಗುಂಡಣ್ಣ: ಗುರುವಾರ, 19 ಮಾರ್ಚ್ 2026
24 hours ago
International maritime security: ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಆರು ರಾಷ್ಟ್ರಗಳು ಇರಾನ್ ನಡೆಸಿದ ವಾಣಿಜ್ಯ ಹಡಗುಗಳ ದಾಳಿಯನ್ನು ಖಂಡಿಸಿವೆ.
24 hours ago
Ramzan celebration: ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಈದ್ ಉಲ್ ಫಿತ್ರ್ (ರಂಜಾನ್) ಹಬ್ಬವನ್ನು ಮಾರ್ಚ್ 21ರಂದು ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ.
24 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ