Last Updated: 11 May 2026 8:36 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಜನಗಣತಿಯ ನಂತರ ಭಾರತದಲ್ಲಿನ ಮುಸ್ಲಿಮರ ಜನಸಂಖ್ಯೆ ಇಂಡೋನೇಷ್ಯಾದಷ್ಟಾಗಲಿದೆ: ರಿಜಿಜು(18 hours ago)23
  2. Bengaluru security alert: ಪ್ರಧಾನಿ ಮೋದಿ ಸಾಗಬೇಕಿದ್ದ ಮಾರ್ಗದ ಕಗ್ಗಲೀಪುರದ ತಾತಗುಣಿ ಬಳಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋರಮಂಗಲದಲ್ಲಿ ಅಡಗಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.(19 hours ago)20
  3. ಪಶ್ಚಿಮ ಬಂಗಾಳ ಬಿಜೆಪಿ ಸರ್ಕಾರ ರಚನೆ: ಸುವೇಂದು ಸಂಪುಟ ಸೇರಿದವರು ಇವರೇ(24 hours ago)18
  4. Congress CM Race: ಯುಡಿಎಫ್ 102 ಸ್ಥಾನಗಳನ್ನು ಗೆದ್ದರೂ, ಮುಖ್ಯಮಂತ್ರಿ ಆಯ್ಕೆಯಲ್ಲಿ ಎಐಸಿಸಿ ವಿಳಂಬ ಮಾಡುತ್ತಿದೆ. ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತಲ ನಡುವಿನ ಪೈಪೋಟಿಯೇ ಈ ಬಿಕ್ಕಟ್ಟಿಗೆ ಕಾರಣವಾಗಿದೆ.(14 hours ago)17
  5. TMC leadership appointments: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಸೋಭಾಂದೇಬ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡಿದೆ(22 hours ago)16
  6. Karnataka Minister Passes Away: ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ (62) ಅವರು ಶ್ವಾಸಕೋಶದ ಸೋಂಕಿನಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.(24 hours ago)16
  7. ಪ.ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಸೋಭಾಂದೇಬ್ ಚಟ್ಟೋಪಾಧ್ಯಾಯ ನೇಮಕ(8 hours ago)15
  8. Himachal Pradesh ಹಿಮಾಚಲ ಪ್ರದೇಶದ ಶಿಲ್ಲಾಂಗ್‌ನ ಗರಿಖಾನಾದಲ್ಲಿ, ಹನುಮಂತ ದೇವಸ್ಥಾನವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಿರುವ ದರೋಡೆಕೋರರು ದೇವರ ವಿಗ್ರಹಗಳು, ಬೆಳ್ಳಿ ಆಭರಣಗಳು ಹಾಗೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ(11 hours ago)13
  9. Assam new government: ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವಾ ಶರ್ಮಾ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ. ಮೇ 12 ರಂದು ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಎನ್‌ಡಿಎ ಮೈತ್ರಿಕೂಟ 102 ಸ್ಥಾನಗಳನ್ನು ಗೆದ್ದಿದೆ.(15 hours ago)13
  10. Police Department Reshuffle: ಭಾನುವಾರ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಹಾಗೂ 293 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾಯಿಸಿದೆ. ಸ್ಥಳ ನಿಯುಕ್ತಿಯಾಗದ ಸಿಬ್ಬಂದಿ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.(11 hours ago)12

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
May 11
May 10