Last Updated: 26 Aug 2026 3:05 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಒಂದೇ ವಾರದಲ್ಲಿ ಕ್ವಿಂಟಲ್‌ಗೆ ₹1,600 ಹೆಚ್ಚಳ : ಮಳೆ ಕೊರತೆ ದರ ಏರಿಕೆಗೆ ಕಾರಣ(19 hours ago)774
  2. Triveni Sangama: ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನದಿ ನೀರು ಗದ್ದೆಗಳಿಗೆ ನುಗ್ಗಿದ್ದು, ಮಡಿಕೇರಿ ಮತ್ತು ವಿರಾಜಪೇಟೆ ಭಾಗದಲ್ಲಿ ಮಳೆ ಬಿರುಸಾಗಿದೆ.(19 hours ago)41
  3. ಅಮೆಜಾನ್, ಸ್ವಿಗ್ಗಿ, ಇನ್‌ಸ್ಟಾಮಾರ್ಟ್, ಬಿಗ್‌ಬಾಸ್ಕೆಟ್ ವಿರುದ್ಧ ಕ್ರಮಕ್ಕೆ ನಿರ್ದೇಶನ(18 hours ago)23
  4. Yash Dharmasthala visit: ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನ ನಟ ಯಶ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.(11 hours ago)15
  5. BRICS Summit: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ದೊಡ್ಡ ನಿಯೋಗದೊಂದಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.(19 hours ago)14
  6. Yash on politics: ದಳಪತಿ ವಿಜಯ್ ರಾಜಕೀಯ ಪ್ರವೇಶವನ್ನು ಶ್ಲಾಘಿಸಿದ ಯಶ್, ತಾವು ರಾಜಕೀಯಕ್ಕೆ ಬರುವ ಬಗ್ಗೆ ಜನರು ನಿರ್ಧರಿಸಲಿ ಎಂದು ಟಾಕ್ಸಿಕ್ ಸಿನಿಮಾದ ಸಮಾರಂಭದಲ್ಲಿ ತಿಳಿಸಿದ್ದಾರೆ.(14 hours ago)13
  7. Rustomjee Crown demolition: ಮುಂಬೈನ ರುಸ್ತುಂಜಿ ಕ್ರೌನ್ ಐಷಾರಾಮಿ ಅಪಾರ್ಟ್‌ಮೆಂಟ್‌ನ 128 ಅಕ್ರಮ ಫ್ಲಾಟ್‌ಗಳ ವಿರುದ್ಧ ಬಿಎಂಸಿ ತೆರವು ಕಾರ್ಯಾಚರಣೆ ನಡೆಸುತ್ತಿದೆ.(19 hours ago)13
  8. ‘ಜೈ ಜವಾನ್ ಜೈ ಕಿಸಾನ್’ ಶತಕದ ಬಳಿಕ ಕುಟುಂಬದ ಬೇರುಗಳನ್ನು ನೆನೆದ ಧ್ರುವ್ ಜುರೆಲ್(15 hours ago)12
  9. Punjab BJP Strategy: ಪಂಜಾಬ್‌ನ ಎಲ್ಲಾ 117 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಬಿ.ಎಲ್. ಸಂತೋಷ್ ಅವರು ಪಕ್ಷದ ಸಂಘಟನೆ ಮತ್ತು ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಎರಡು ದಿನಗಳ ಭೇಟಿ ನೀಡಿದ್ದಾರೆ.(18 hours ago)12
  10. ಬಿ.ಸಿ.ರಾಯ್‌ ಟ್ರೋಫಿ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನ ಮೊದಲ ಹಂತ ಇಂದಿನಿಂದ(17 hours ago)11

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Aug 25