Last Updated: 17 Jan 2026 6:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಸಂಕ್ರಾಂತಿಗೆ ಹೋಟೆಲ್ ಉದ್ಯಮ ಶುರು ಮಾಡಿದ ನಟ ದಿಲೀಪ್ ಶೆಟ್ಟಿ, ರಮಿಕಾ ಶಿವು ಜೋಡಿ
(14 hours ago)
39
Bollywood Career Decline: ಕಳೆದ 8 ವರ್ಷಗಳಲ್ಲಿ ಬಾಲಿವುಡ್ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು ಎಂದು ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಹೇಳಿದ್ದಾರೆ.
(10 hours ago)
28
Home Remedies: ರಿಂಗ್ವರ್ಮ್ ಅಥವಾ ಹುಳುಕಡ್ಡಿ. ಚರ್ಮದ ಮೇಲೆ ಆಗುವ ಫಂಗಲ್ ಸೋಂಕು ಇದಾಗಿದೆ. ಚರ್ಮದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದಂತೆ ಸೋಂಕುಗಳ ಬೆಳವಣಿಗೆಗೆ ಕಾರಣವಾಗುತ್ತದೆ.
(8 hours ago)
21
BJP Victory Mumbai: ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಶಿವಸೇನಾದ ಹಲವು ದಶಕಗಳ ಪ್ರಾಬಲ್ಯಕ್ಕೆ ಅರ್ಥದರ್ಶನ ತಂದಿದೆ.
(12 hours ago)
21
Veteran Leader Passes: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.
(19 hours ago)
20
ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆಯಲ್ಲಿ ಇರಾನ್ಗೆ ಎಚ್ಚರಿಕೆ
(23 hours ago)
18
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿ: ರವಿ ಬಿಷ್ಣೋಯಿ, ಶ್ರೇಯಸ್ ಅಯ್ಯರ್ ಆಯ್ಕೆ
(19 hours ago)
17
ಸರ್ಕಾರದ ನಿರ್ಲಕ್ಷ್ಯ: 78.54 ಎಕರೆ ಕಾಡಿನಲ್ಲಿ ಎಂಬೆಸಿಯಿಂದ ಐ.ಟಿ ಪಾರ್ಕ್
(20 hours ago)
15
Uttarakhand High Court: ಋಷಿಕೇಶದ ತ್ರಿವೇಣಿ ಘಾಟ್ನಲ್ಲಿ ನಡೆಯುವ ಗಂಗಾರತಿ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೆಲವು ಷರತ್ತುಗಳ ಅನ್ವಯ ಆಚರಣೆಯನ್ನು ಮುಂದುವರಿಸಲು ಶ್ರೀ ಗಂಗಾ ಸಭಾಕ್ಕೆ ಉತ್ತರಾಖಂಡ ಹೈಕೋರ್ಟ್ ಅನುಮತಿ ನೀಡಿದೆ.
(8 hours ago)
14
ಚುರುಮುರಿ: ಕುರ್ಚಿ ಜ್ವರ!
(23 hours ago)
14
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 17
Indian Railways: ದೇಶದ ಮೊದಲ 'ವಂದೇ ಭಾರತ್ ಸ್ಲೀಪರ್ ರೈಲಿ'ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಸಿರು ನಿಶಾನೆ ತೋರಿದರು. ಈ ರೈಲು ಪಶ್ಚಿಮ ಬಂಗಾಳದ ಹೌರಾ ಮತ್ತು ಗುವಾಹಟಿ (ಕಾಮಾಖ್ಯ) ನಡುವೆ ಸಂಚರಿಸಲಿದೆ.
7 mins ago
Arjun Janya Gift: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಡ್ಯಾನ್ಸರ್ ಪ್ರೀತಮ್ಗೆ ಸಂಗೀತ ಸಂಯೋಜಕ, ತೀರ್ಪುಗಾರರಾಗಿರುವ ಅರ್ಜುನ್ ಜನ್ಯ ಅವರು ಬಂಗಾರದ ಬ್ರಾಸ್ಲೆಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
68 mins ago
ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿರಾಟ್ ಕೊಹ್ಲಿ
97 mins ago
Rohith Vemula Act: ವಿಶ್ವವಿದ್ಯಾಲಯಗಳಲ್ಲಿ ದಲಿತ ಯುವಕರ ಸ್ಥಿತಿ ಇನ್ನೂ ಬದಲಾಗಿಲ್ಲ, ತಾರತಮ್ಯ ಜೀವಂತವಾಗಿದ್ದು ಇದಕ್ಕೆ ಕಾನೂನಿನ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
97 mins ago
Tiger Census: ಕರ್ನಾಟಕ ಹುಲಿಗಳ ನಾಡೆಂಬ ಶ್ರೇಯಕ್ಕೆ ಮತ್ತೆ ಪಾತ್ರವಾಗುವತ್ತ ಅರಣ್ಯ ಇಲಾಖೆಯು ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ನೇತೃತ್ವದಲ್ಲಿ ದೇಶದಾದ್ಯಂತ ಹುಲಿ ಗಣತಿ ಆರಂಭವಾಗಿದೆ.
97 mins ago
ಗೋವಾದಲ್ಲಿ ಇಂಡಿಯನ್ ರೇಸಿಂಗ್ ಫೆಸ್ಟಿವಲ್; ಕಿಚ್ಚಾಸ್ ಕಿಂಗ್ಸ್ ತಂಡ ಸ್ಪರ್ಧೆ
97 mins ago
Mahakaleshwar Temple: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
97 mins ago
WPL| ಬ್ಯಾಟಿಂಗ್ನಲ್ಲಿ ಮಿಂಚಿದ ಮೆಗ್ ಲ್ಯಾನಿಂಗ್: ಮುಂಬೈಗೆ 188 ರನ್ ಗುರಿ
97 mins ago
Lokayukta Raid: ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ₹ 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರು ₹ 80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.
2 hours ago
Iran Unrest: ಟೆಹರಾನಿನ ಬೀದಿಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡು, ಆರ್ಥಿಕ ಸಮಸ್ಯೆಗಳು ಇರಾನ್ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದರೆ, ಅದರಿಂದ ನಮಗೆ ಏನು ತೊಂದರೆಯಾದೀತು ಎಂದು ಬಹಳಷ್ಟು ಭಾರತೀಯರು ಯೋಚಿಸುವುದು ಸಹಜ.
3 hours ago
Republic Day: ಜನವರಿ 21 ರಿಂದ 29ರವರೆಗೆ ರಾಷ್ಟ್ರಪತಿ ಭವನಕ್ಕೆ (ಸರ್ಕ್ಯೂಟ್ 1) ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆ ತಿಳಿಸಿದೆ. ಗಣರಾಜ್ಯೋತ್ಸವ ಪರೇಡ್ ಹಾಗೂ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ಹಿನ್ನೆಲೆ
3 hours ago
Bigg Boss Kannada Finale Voting: ಕನ್ನಡದ ಬಿಗ್ಬಾಸ್ 12ನೇ ಆವೃತ್ತಿ ಅಂತಿಮ ಘಟ್ಟಕ್ಕೆ ತಲುಪಿದೆ. ಜ.18 ಭಾನುವಾರದ ಸಂಚಿಕೆಯಲ್ಲಿ ಈ ಬಾರಿಯ ಬಿಗ್ಬಾಸ್ ಟ್ರೋಫಿ ಯಾರ ಕೈಗೆ ಸೇರಲಿದೆ ಎಂದು ಗೊತ್ತಾಗಲಿದೆ.
4 hours ago
Congress Statement: ‘ರಾಜ್ಯದಲ್ಲಿ 2028ರವರೆಗೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ. ಹೈಕಮಾಂಡ್, ಬೀದಿ ದಾಸಯ್ಯನನ್ನು ಸಿಎಂ ಮಾಡಿದರೂ ಒಪ್ಪುತ್ತೇವೆ’ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು.
4 hours ago
ಜಿಬಿಡಿಎ ಕಚೇರಿ ಆವರಣದಲ್ಲಿ ರೈತರ ಪ್ರತಿಭಟನೆ
5 hours ago
Bigg Boss Kannada 12: ಬಿಗ್ಬಾಸ್ ಕನ್ನಡದ 12ನೇ ಆವೃತ್ತಿಯಲ್ಲಿ ‘ಜೈ ಮಹಾಕಾಲ್’ ಎನ್ನುವ ಸಾಲಿನಿಂದಲೇ ಖ್ಯಾತಿಗಳಿಸಿದ್ದ ಧ್ರುವಂತ್, 108ನೇ ದಿನ ನಡೆದ ಮಿಡ್ ವೀಕ್ ಎಲಿಮಿನೇಷನ್ನಲ್ಲಿ ಬಿಗ್ಬಾಸ್ ಮನೆಯಿಂದ ಹೊರಬಂದಿದ್ದಾರೆ.
5 hours ago
Indore Water Crisis: ಮಧ್ಯಪ್ರದೇಶದ ಇಂದೋರ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಕುಟುಂಬ ಸದಸ್ಯರನ್ನೂ ಭೇಟಿಯಾದರು.
5 hours ago
Menstrual Hygiene: ಮುಟ್ಟು ಗುಟ್ಟಲ್ಲ. ಹೆಣ್ಣುಮಕ್ಕಳಲ್ಲಿ ಮುಟ್ಟು ಸಹಜವಾದ ಜೈವಿಕ ಪ್ರಕ್ರಿಯೆಯಾಗಿದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹೆಣ್ತನದ ಪರಿಭಾಷೆಯೂ ಬದಲಾಗುತ್ತಿದೆ. ‘ಆ ದಿನಗಳು’ ಎಂಬ ಶಬ್ದಗಳು ‘ಮುಟ್ಟು.. ಪಿರಿಯಡ್..’ಗೆ ಬದಲಾಗಿವೆ.
6 hours ago
ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ
6 hours ago
Omar Bin Hadi: ಬಾಂಗ್ಲಾದೇಶದಲ್ಲಿ ಹತ್ಯೆಯಾದ ವಿದ್ಯಾರ್ಥಿ ನಾಯಕ ಒಸ್ಮಾನ್ ಹಾದಿ ಅವರ ಅಣ್ಣನನ್ನು ಬ್ರಿಟನ್ನ ಬಾಂಗ್ಲಾದೇಶದ ರಾಜತಾಂತ್ರಿಕ ಮಿಷನ್ನ 2ನೇ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ಕ್ವಿಲಾಬ್ ಮೊಂಚೊ ಸಂಘಟನೆ ವಕ್ತಾರರಾಗಿದ್ದ ಒಸ್ಮಾನ್ ಡಿಸೆಂಬರ್ನಲ್ಲಿ ಮೃತಪಟ್ಟಿದ್ದರು.
6 hours ago
India Rice Output: ಚೀನಾವನ್ನು ಹಿಂದಿಕ್ಕುವ ಮೂಲಕ ಭಾರತವು, ಜಗತ್ತಿನಲ್ಲೇ ಅತಿ ಹೆಚ್ಚು ಅಕ್ಕಿ ಉತ್ಪಾದಿಸುವ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಗಿದೆ. ಇದು, ದೇಶದ ಆರ್ಥಿಕತೆಗೆ ಕೃಷಿ ನೀಡುತ್ತಿರುವ ಕೊಡುಗೆಯನ್ನು ಒತ್ತಿ ಹೇಳುತ್ತದೆ.
7 hours ago
Uttarakhand High Court: ಋಷಿಕೇಶದ ತ್ರಿವೇಣಿ ಘಾಟ್ನಲ್ಲಿ ನಡೆಯುವ ಗಂಗಾರತಿ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೆಲವು ಷರತ್ತುಗಳ ಅನ್ವಯ ಆಚರಣೆಯನ್ನು ಮುಂದುವರಿಸಲು ಶ್ರೀ ಗಂಗಾ ಸಭಾಕ್ಕೆ ಉತ್ತರಾಖಂಡ ಹೈಕೋರ್ಟ್ ಅನುಮತಿ ನೀಡಿದೆ.
8 hours ago
Home Remedies: ರಿಂಗ್ವರ್ಮ್ ಅಥವಾ ಹುಳುಕಡ್ಡಿ. ಚರ್ಮದ ಮೇಲೆ ಆಗುವ ಫಂಗಲ್ ಸೋಂಕು ಇದಾಗಿದೆ. ಚರ್ಮದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದಂತೆ ಸೋಂಕುಗಳ ಬೆಳವಣಿಗೆಗೆ ಕಾರಣವಾಗುತ್ತದೆ.
8 hours ago
Daily News Highlights: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಕಳೆದ 8 ವರ್ಷಗಳಲ್ಲಿ ಬಾಲಿವುಡ್ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು
9 hours ago
Self Confidence: ದೇವರಿಲ್ಲ ಅಂತಲ್ಲ. ಅವನ ಮೇಲಿನ ನಂಬಿಕೆ ಬೇಡ ಅಂತಲೂ ಅಲ್ಲ. ಇಲ್ಲಿ ಆಸ್ತಿಕತೆ ಮತ್ತು ನಾಸ್ತಿಕತೆಯ ಬಗ್ಗೆ ಚರ್ಚೆ ಮಾಡಲು ಹೊರಟಿರುವುದೂ ಅಲ್ಲ. ಇಂಥವು ನಮಗೆ ಬೇಕಾಗುವುದು ನಮ್ಮ ವಿಶ್ವಾಸವನ್ನು ಹೆಚ್ಚಿಸಲು.
10 hours ago
WPL: ಶ್ರೇಯಾಂಕಾ ಕೈಚಳಕ, ರಾಧಾ ಅರ್ಧಶತಕ; ಆರ್ಸಿಬಿಗೆ ಹ್ಯಾಟ್ರಿಕ್ ಜಯ
10 hours ago
Bollywood Career Decline: ಕಳೆದ 8 ವರ್ಷಗಳಲ್ಲಿ ಬಾಲಿವುಡ್ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು ಎಂದು ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಹೇಳಿದ್ದಾರೆ.
10 hours ago
District Science Centre: ಗುಲಬರ್ಗಾ (ಕಲಬುರಗಿ) ಎಂದಾಕ್ಷಣ ಮನದ ಸ್ಮೃತಿಪಟಲದಲ್ಲಿ ಬಹುತೇಕರಿಗೆ ಮೂಡುವ ಚಿತ್ರ; ಅದೊಂದು ಬರಪೀಡಿತ, ಹಿಂದುಳಿದ ಪ್ರದೇಶ. ಅಲ್ಲಿ ನೆತ್ತಿ ಬಿಡುವ ಬಿಸಿಲು. ನೀರಿನ ಸಮಸ್ಯೆ ಎದುರಿಸುತ್ತಿರುವ ಊರು ಎಂದೇ ಅಲ್ಲವೇ?
11 hours ago
GBA Polls Alliance: ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೂ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರೆಯಲಿದ್ದು, ಈ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
11 hours ago
Rabies Deaths: ಮನುಷ್ಯ ಮತ್ತು ನಾಯಿ ನಡುವಿನ ಸಂಬಂಧವು ಮಾನವ ನಾಗರಿಕತೆಯಷ್ಟೇ ಹಳೆಯದು. ಪೆಟ್ ಸಂಸ್ಕೃತಿ ಬರುವುದಕ್ಕೆ ಬಹಳ ಹಿಂದೆಯೇ, ನಾಯಿ ಮನುಷ್ಯನ ನಿಷ್ಠಾವಂತ ಸಂಗಾತಿಯಾಗಿ ರೂಪುಗೊಂಡಿತ್ತು. ಇತಿಹಾಸ ಹೇಳುವಂತೆ ನಾಯಿ ಮನುಷ್ಯನ ಮೊದಲ ಸಾಕು ಪ್ರಾಣಿ.
11 hours ago
Bengaluru Metro: ಬಿಎಂಆರ್ಸಿಎಲ್ ಪ್ರತಿ ವರ್ಷ ಶೇ 5ರಷ್ಟು ಪ್ರಯಾಣದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ ಶಿಫಾರಸು ಮಾಡಿದ್ದರೂ ಸದ್ಯಕ್ಕೆ ಮೆಟ್ರೊ ಪ್ರಯಾಣ ದರ ಏರಿಸುವ ಚಿಂತನೆ ಇಲ್ಲ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
11 hours ago
Whitefield Skywalk: ಪಟ್ಟಂದೂರು ಅಗ್ರಹಾರದಲ್ಲಿ ನಮ್ಮ ಮೆಟ್ರೊ ನಿಲ್ದಾಣದಿಂದ ನೇರವಾಗಿ ಐಟಿಪಿಬಿ ಕಚೇರಿಗೆ ಸಂಪರ್ಕ ಕಲ್ಪಿಸುವ ಪಾದಚಾರಿ ಮೇಲ್ಸೇತುವೆಗೆ ಚಾಲನೆ ನೀಡಲಾಗಿದ್ದು, ವೈಟ್ಫೀಲ್ಡ್ ಸುತ್ತಮುತ್ತ 55 ಸಾವಿರಕ್ಕೂ ಹೆಚ್ಚು ಟೆಕಿಗಳಿಗೆ ಸಂಚಾರದ ಅನುಕೂಲ ಒದಗಲಿದೆ.
11 hours ago
Quick Commerce Reform: ಬೇಡಿಕೆ ಸಲ್ಲಿಸಿದ ಹತ್ತು ನಿಮಿಷಗಳಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಉತ್ಪನ್ನವನ್ನು ತಲಪಿಸುತ್ತೇವೆ ಎನ್ನುವ ಬದ್ಧತೆಯಿಂದ ಹೊರಬರುವ ಕ್ವಿಕ್–ಕಾಮರ್ಸ್ ವಲಯದ ನಿರ್ಧಾರ, ಗಿಗ್ ಕಾರ್ಮಿಕರ ಮೇಲೆ ಉಂಟಾಗುತ್ತಿದ್ದ ಅತೀವ ಒತ್ತಡವನ್ನು ಕಡಿಮೆ ಮಾಡಬೇಕೆಂದು
11 hours ago
ಸಾರ್ವಜನಿಕ ಸ್ಥಳಗಳಲ್ಲಿ ಬೀದಿನಾಯಿ ಹಾವಳಿ ತಡೆಗೆ ಸುಪ್ರೀಂ ಕೋರ್ಟ್ ನೀಡಿರುವ ಸೂಚನೆ ಬಗ್ಗೆ ಎರಡು ಭಿನ್ನ ಅಭಿಪ್ರಾಯಗಳು
11 hours ago
BJP Victory Mumbai: ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಶಿವಸೇನಾದ ಹಲವು ದಶಕಗಳ ಪ್ರಾಬಲ್ಯಕ್ಕೆ ಅರ್ಥದರ್ಶನ ತಂದಿದೆ.
12 hours ago
ಟಿ20 ವಿಶ್ವಕಪ್: ಬಾಂಗ್ಲಾದೇಶಕ್ಕೆ ಇಂದು ಐಸಿಸಿ ತಂಡ
13 hours ago
ಸಂಕ್ರಾಂತಿಗೆ ಹೋಟೆಲ್ ಉದ್ಯಮ ಶುರು ಮಾಡಿದ ನಟ ದಿಲೀಪ್ ಶೆಟ್ಟಿ, ರಮಿಕಾ ಶಿವು ಜೋಡಿ
14 hours ago
Jan 16
WPL| ಶ್ರೇಯಾಂಕಾಗೆ ಐದು ವಿಕೆಟ್, ರಾಧಾ ಅರ್ಧಶತಕ: RCBಗೆ ಹ್ಯಾಟ್ರಿಕ್ ಗೆಲುವು
18 hours ago
Veteran Leader Passes: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.
19 hours ago
Veteran Leader Passes: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಸೋಮವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.
19 hours ago
ತುಮಕೂರು: ಕರ್ನಾಟಕ ಒಲಿಂಪಿಕ್ಸ್ಗೆ ಚಾಲನೆ
19 hours ago
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿ: ರವಿ ಬಿಷ್ಣೋಯಿ, ಶ್ರೇಯಸ್ ಅಯ್ಯರ್ ಆಯ್ಕೆ
19 hours ago
ವಿಜಯ್ ಹಜಾರೆ ಕ್ರಿಕೆಟ್ | ವಿಶ್ವರಾಜ್ ಜಡೇಜ ಶತಕ: ಫೈನಲ್ಗೆ ಸೌರಾಷ್ಟ್ರ
19 hours ago
ಸರ್ಕಾರದ ನಿರ್ಲಕ್ಷ್ಯ: 78.54 ಎಕರೆ ಕಾಡಿನಲ್ಲಿ ಎಂಬೆಸಿಯಿಂದ ಐ.ಟಿ ಪಾರ್ಕ್
20 hours ago
ಪುಣೆಯಲ್ಲಿ ಎನ್ಸಿಪಿ ಬಣಗಳ ಮೈತ್ರಿಯನ್ನೂ ಮಣಿಸಿದ ಕೇಸರಿ ಪಕ್ಷ
20 hours ago
ಇಂಡಿಯಾ ಓಪನ್ ಟೂರ್ನಿಯಿಂದ ಹೊರಬಿದ್ದ ಲಕ್ಷ್ಯ ಸೇನ್
21 hours ago
BJP Karnataka Strategy: ಮಹಾರಾಷ್ಟ್ರದಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ನಾಯಕ ಆರ್. ಅಶೋಕ ಭವಿಷ್ಯ ನುಡಿದರು.
21 hours ago
ಹ್ಯಾಮರ್ ಥ್ರೋ: ತಾನ್ಯಾ ರಾಷ್ಟ್ರೀಯ ದಾಖಲೆ ಮಾನ್ಯತೆ ಹಾದಿ ಕಠಿಣ?
21 hours ago
Family Milestone : ತರಳು ಗ್ರಾಮದ ಒಂದೇ ಕುಟುಂಬದ ಏಳು ದಂಪತಿಗಳು ಒಂದೇ ದಿನ ಷಷ್ಟ್ಯಬ್ದಿ ಆಚರಿಸಿದ್ದು, ಈ ಅಪರೂಪದ ಕ್ಷಣಕ್ಕೆ 14 ಸದಸ್ಯರು ಸೇರಿ ಕುಟುಂಬ ಸಮೇತವಾಗಿ ಸ್ಮರಣೀಯ ಆಚರಣೆ ನಡೆಸಿದರು.
21 hours ago
ರಣಜಿ ಟ್ರೋಫಿ: ಸ್ಮರಣ್ಗೆ ಗಾಯ, ಮರಳಿದ ನಿಕಿನ್
21 hours ago
Historical Heritage: ಗದಗ: ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಉತ್ಖನನ ಕಾರ್ಯ ಆರಂಭವಾಯಿತು. ಕಳೆದ ವರ್ಷ ಜೂನ್ನಲ್ಲಿ ಮುಖ್ಯಮಂತ್ರಿಯವರು ಉತ್ಖನನಕ್ಕೆ ಚಾಲನೆ ನೀಡಿದ್ದರು. ಆದರೆ, ಮಳೆಗಾಲ ಕಾರಣಕ್ಕೆ ಮುಂದೂಡಲಾಗಿತ್ತು.
21 hours ago
Pahalgam Terror Attack:ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿತ್ತು ಎಂದು ಲಷ್ಕರ್–ಎ–ತಯಬಾ (ಎಲ್ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ.
21 hours ago
Siddaramaiah on Vote Fraud: ಬಿಎಂಸಿ ಚುನಾವಣೆಯಲ್ಲಿ ಶಾಯಿಯು ಸುಲಭವಾಗಿ ಅಳಿಸಬಹುದೆಂಬ ಮಾಧ್ಯಮ ವರದಿ ಮತದಾನದ ವಿಶ್ವಾಸಾರ್ಹತೆಗೆ ಗಂಭೀರ ಚಿಂತೆ ಹುಟ್ಟಿಸಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
21 hours ago
WPL| ಆರ್ಸಿಬಿಗೆ ಆಸರೆಯಾದ ಮಧ್ಯಮ ಕ್ರಮಾಂಕ: ಗುಜರಾತ್ ಜೈಂಟ್ಸ್ಗೆ 183 ರನ್ ಗುರಿ
21 hours ago
DK Shivakumar Statement: ಮುಖ್ಯಮಂತ್ರಿ ಸ್ಥಾನ ಸಂಬಂಧಿತ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಷಯವಾಗಿದೆ. ಇದನ್ನು ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
21 hours ago
Stock Market Update: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1ರಂದು ಬಜೆಟ್ ಮಂಡಿಸಲಿರುವ ಹಿನ್ನೆಲೆಯಲ್ಲಿ ಅಂದು ಬಿಎಸ್ಇ ಮತ್ತು ಎನ್ಎಸ್ಇಯಲ್ಲಿ ಷೇರುಪೇಟೆ ವಹಿವಾಟು ನಡೆಯಲಿದೆ ಎಂದು ಪ್ರಕಟಿಸಲಾಗಿದೆ.
21 hours ago
Lalitha Jewellery Honour: ಲಲಿತಾ ಜ್ಯುವೆಲ್ಲರಿ ಅಧ್ಯಕ್ಷ ಎಂ.ಕಿರಣ್ ಕುಮಾರ್ ಅವರು ಚೆನ್ನೈ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಪದ್ಮಾ ಅವರನ್ನು ಗೌರವಿಸಿ ಸನ್ಮಾನಿಸಿದ್ದಾರೆ.
21 hours ago
ಅಂತರ ವಿವಿ ಅಥ್ಲೆಟಿಕ್ | ರಿಲೆಯಲ್ಲಿ ದಾಖಲೆ; ಮಂಗಳೂರು ವಿವಿ ರನ್ನರ್ಸ್
22 hours ago
Donald Trump: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾರ್ಚ್ನಲ್ಲಿ ಗ್ರೀನ್ಲ್ಯಾಂಡ್ಗೆ ಭೇಟಿ ನೀಡಲು ಯೋಜಿಸಿದ್ದಾರೆ ಎಂದು ಟ್ರಂಪ್ ಅವರ ವಿಶೇಷ ನಿಯೋಗದ ಸದಸ್ಯರೊಬ್ಬರು ಹೇಳಿದ್ದಾರೆ.
22 hours ago
ಚಿನ್ನಸ್ವಾಮಿ ಮೈದಾನಕ್ಕೆ ಎ.ಐ.ಕ್ಯಾಮೆರಾ ಅಳವಡಿಕೆ: ಪ್ರಸ್ತಾವ ಸಲ್ಲಿಸಿದ ಆರ್ಸಿಬಿ
22 hours ago
ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆಯಲ್ಲಿ ಇರಾನ್ಗೆ ಎಚ್ಚರಿಕೆ
23 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ