Last Updated: 27 Dec 2025 2:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
14ಕ್ಕೆ ಮದುವೆ, 18ಕ್ಕೆ ಎರಡು ಮಕ್ಕಳ ತಾಯಿ: ‘ಲೇಡಿ ಸಿಂಗಂ’ ಅಂಬಿಕಾ IPS ಯಶೋಗಾಥೆ
(10 hours ago)
32
ಕಾಲು ಜಾರಿ ಬಿದ್ದಿದ್ದ ಪ್ರಾನ್ಸ್ ಪ್ರಜೆ–2 ದಿನದ ಬಳಿಕ ರಕ್ಷಣೆ
(19 hours ago)
19
ಚುರುಮುರಿ: ಹೊಸ ಸಿಎಂ!
(20 hours ago)
17
Drunk Driving: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಎಸ್ಯುವಿ ಕಾರಿನ ಚಾಲಕ ಅಡ್ಡಾದಿಡ್ಡಿ ಚಾಲನೆ ಮಾಡಿದ್ದರಿಂದ ಬುಲೆಟ್ ಬೈಕ್ ಸಿಲುಕಿಕೊಂಡಿತ್ತು. ರಸ್ತೆ ಉದ್ದಕ್ಕೂ ಬೈಕ್ ಎಳೆದುಕೊಂಡು ಹೋಗಿದ್ದು ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
(16 hours ago)
16
Local Polls Politics: ಜಿಲ್ಲಾ, ತಾಲ್ಲೂಕು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಕಷ್ಟವಿದೆ ಎಂದರು.
(6 hours ago)
16
Government School Closure: ವರ್ತಮಾನದಲ್ಲಿ ಪ್ರಭುತ್ವವೊಂದು ನಡೆಸಬಹುದಾದ ಅತಿದೊಡ್ಡ ಹಿಂಸೆ ಯಾವುದಾದರೂ ಇದ್ದರೆ, ಅದು ಶಾಲೆಗಳೇ ಇಲ್ಲದ ಗ್ರಾಮಗಳನ್ನು ಸೃಜಿಸುವುದು! ದುರದೃಷ್ಟವಶಾತ್, ಇಂಥ ಹಿಂಸೆಯಲ್ಲಿ ಸರ್ಕಾರಗಳು ಸ್ಪರ್ಧೆ ನಡೆಸುತ್ತಿರುವಂತಿದೆ.
(7 hours ago)
15
Murder Case Bail: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಲು ಸಿಐಡಿಗೆ ಸೂಚನೆ ನೀಡಿದೆ.
(16 hours ago)
12
Helium Gas Cylinder Blast: ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ, ಬಲೂನ್ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಗಾಯಾಳುವಾಗಿದ್ದ ನಂಜನಗೂಡಿನ ಮಂಜುಳಾ ಶುಕ್ರವಾರ ಮೃತಪಟ್ಟಿದ್ದಾರೆ
(21 hours ago)
12
Natural Nutrition for Kids: ಇಂದು ಬಹುತೇಕ ಮಕ್ಕಳು ಹಾರ್ಲಿಕ್ಸ್ ಮತ್ತು ಬೂಸ್ಟ್ ಸೇವಿಸುತ್ತಾರೆ. ಅವು ದೇಹದ ಬೆಳವಣಿಗೆ ಮತ್ತು ರೋಗನಿರೋಧ ಶಕ್ತಿಯನ್ನು ಬೆಂಬಲಿಸುವ ಕಾರ್ಬೋಹೈಡ್ರೇಟ್, ಪ್ರೋಟೀನ್, ವಿಟಮಿನ್ ಮತ್ತು ಖನಿಜಗಳ ಮಿಶ್ರಣದಿಂದ ಕೂಡಿರುತ್ತವೆ.
(22 hours ago)
12
Hindu Minority Attack: ದೀಪು ಚಂದ್ರದಾಸ್ ಅವರ ಬರ್ಬರ ಹತ್ಯೆಯಾದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜನರು ಥಳಿಸಿ ಕೊಂದಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಅಮೃತ್ ಮೊಂಡಲ್ ಎಂದು ಗುರುತಿಸಲಾಗಿದೆ.
(22 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಉದಯವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
News18 ಕನ್ನಡ
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Dec 27
ಕೊಪ್ಪಳದ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳು ಹಾಗೂ 12 ಶಿಕ್ಷಕರನ್ನು ವಿಮಾನದ ಮೂಲಕ ಬೆಂಗಳೂರು ಪ್ರವಾಸಕ್ಕೆ ಕರೆದೊಯ್ದು ಮಾದರಿಯಾಗಿದ್ದಾರೆ.
4 mins ago
ಹೆಜ್ಜಾಲ–ಚಾಮರಾಜನಗರ ಯೋಜನೆ ಪ್ರಸ್ತಾಪಿಸಿ ರೈಲ್ವೆ ಸಚಿವ ಸೋಮಣ್ಣ ಬೇಸರ
4 mins ago
Tragic Death: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಸಂಭವಿಸಿದ ಬಸ್ ದುರಂತದಲ್ಲಿ ಮೃತಪಟ್ಟ ಗೆಳತಿಯರಾದ ಮಾನಸ ಹಾಗೂ ನವ್ಯಾ ಅವರ ಕುಟುಂಬಗಳು ತೀವ್ರ ಶೋಕದಲ್ಲಿ ಮುಳುಗಿವೆ. ಇಬ್ಬರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಒಟ್ಟೊಟ್ಟಿಗೇ ಜೀವ ಬಿಟ್ಟಿದ್ದಾರೆ.
4 mins ago
James Concert Cancelled: ಫರೀದ್ಪುರದಲ್ಲಿ ಜನಪ್ರಿಯ ರಾಕ್ ಗಾಯಕ ಜೇಮ್ಸ್ ಅವರ ಕಾರ್ಯಕ್ರಮಕ್ಕೆ ವೇದಿಕೆಗೆ ದಾಳಿ ನಡೆಸಿದ ಗುಂಪು, ವಿದ್ಯಾರ್ಥಿಗಳ ಜೊತೆ ಗಲಾಟೆ ನಡೆಸಿದ ಪರಿಣಾಮ 20 ಮಂದಿ ಗಾಯಗೊಂಡಿದ್ದು, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
34 mins ago
ಹಾಕಿ ಇಂಡಿಯಾ ಲೀಗ್: ಎಚ್ಐಎಲ್ ಆಡಳಿತ ಮಂಡಳಿ ತಂಡದ ನಾಯಕನಾಗಿ ಹಾರ್ದಿಕ್ ನೇಮಕ
34 mins ago
HIL 2026 News: ನವದೆಹಲಿ: ಪುರುಷರ ಹಾಕಿ ಇಂಡಿಯಾ ಲೀಗ್ನಲ್ಲಿ ಎಚ್ಐಎಲ್ ಆಡಳಿತ ಮಂಡಳಿ ತಂಡದ ನಾಯಕನಾಗಿ ಭಾರತ ತಂಡದ ತಾರಾ ಮಿಡ್ಫೀಲ್ಡರ್ ಹಾರ್ದಿಕ್ ಸಿಂಗ್ ಅವರನ್ನು ನೇಮಕ ಮಾಡಲಾಗಿದ್ದು, ಟೂರ್ನಿ ಜನವರಿ 3ರಿಂದ ಚೆನ್ನೈನಲ್ಲಿ ಆರಂಭವಾಗಲಿದೆ.
34 mins ago
Ashes Test | 2 ದಿನ, 36 ವಿಕೆಟ್: ಆಸೀಸ್ ವಿರುದ್ಧ ಕೊನೆಗೂ ಗೆದ್ದ ಆಂಗ್ಲರು
64 mins ago
ಪುರುಷರಿಂದಲೂ ಆಗದ್ದನ್ನು ಸಾಧಿಸಿದ ದೀಪ್ತಿ ಶರ್ಮಾ: T20 ಕ್ರಿಕೆಟ್ನ ವಿಶ್ವದಾಖಲೆ
2 hours ago
Minority Attacks Bangladesh: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.
2 hours ago
ವರ್ಷದ ಹಿನ್ನೋಟ – 2025: ಟ್ರಂಪ್ ಸುಂಕದ ‘ಸುಳಿ’; ಹಳಸಿದ ದ್ವಿಪಕ್ಷೀಯ ಸಂಬಂಧ
3 hours ago
ಪ್ಯಾರಾ ಥ್ರೋಬಾಲ್ ಚಾಂಪಿಯನ್ಶಿಪ್: ಶ್ರೀಲಂಕಾದಲ್ಲಿ ಮೋಡಿ ಮಾಡಿದ ಮಾಲತಿ ತಂಡ
4 hours ago
Bangladeshi Arrest: ಉತ್ತರಾಖಂಡದ ಮೂರು ಜಿಲ್ಲೆಗಳಲ್ಲಿ ನಡೆದ ಆಪರೇಷನ್ ಕಾಲನೇಮಿ ಕಾರ್ಯಾಚರಣೆ ಅಡಿಯಲ್ಲಿ 19 ಮಂದಿ ಬಾಂಗ್ಲಾ ಪ್ರಜೆಗಳು ಸೇರಿದಂತೆ ಒಟ್ಟು 511 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
5 hours ago
Bird Habitat Impact: ಅಂಕಸಮುದ್ರ ಪಕ್ಷಿಧಾಮಕ್ಕೆ ಹಳ್ಳದ ನೀರು ಹೆಚ್ಚು ಹರಿದುಬರುವ ಪರಿಣಾಮವಾಗಿ ಕೆಲ ವಲಸೆ ಹಕ್ಕಿಗಳ ಸಂಖ್ಯೆ ಕಡಿಮೆಯಾಗಿದ್ದು, ಸ್ಥಳೀಯ ಪರಿಸರದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವರದಿಯಾಗಿದೆ.
6 hours ago
Kuldeep Sengar Bail Challenge: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ ಸೆಂಗರ್ಗೆ ನೀಡಿರುವ ಜಾಮೀನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ತೀರ್ಪು ವಿರುದ್ಧ ಸಂತ್ರಸ್ತೆ ಪ್ರತಿಭಟನೆ ನಡೆಸಿದ್ದಾರೆ.
6 hours ago
Local Polls Politics: ಜಿಲ್ಲಾ, ತಾಲ್ಲೂಕು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಕಷ್ಟವಿದೆ ಎಂದರು.
6 hours ago
Women’s Chess Victory: ಚೆಸ್ನಲ್ಲಿ ಭಾರತ ಈ ವರ್ಷ ಮಿಶ್ರಫಲ ಉಂಡಿತು. ಜುಲೈ 28ರಂದು ದಿವ್ಯಾ ದೇಶಮುಖ್ ಅವರು ಮಹಿಳಾ ವಿಶ್ವಕಪ್ ಗೆದ್ದಿರುವುದು ಭಾರತ ಕಂಡ ಪ್ರಮುಖ ಯಶಸ್ಸು.
7 hours ago
Government School Closure: ವರ್ತಮಾನದಲ್ಲಿ ಪ್ರಭುತ್ವವೊಂದು ನಡೆಸಬಹುದಾದ ಅತಿದೊಡ್ಡ ಹಿಂಸೆ ಯಾವುದಾದರೂ ಇದ್ದರೆ, ಅದು ಶಾಲೆಗಳೇ ಇಲ್ಲದ ಗ್ರಾಮಗಳನ್ನು ಸೃಜಿಸುವುದು! ದುರದೃಷ್ಟವಶಾತ್, ಇಂಥ ಹಿಂಸೆಯಲ್ಲಿ ಸರ್ಕಾರಗಳು ಸ್ಪರ್ಧೆ ನಡೆಸುತ್ತಿರುವಂತಿದೆ.
7 hours ago
Neeraj Chopra Highlights: ನೀರಾಜ್ ಚೋಪ್ರಾ ಅವರು ದೋಹಾ ಡೈಮಂಡ್ ಲೀಗ್ನಲ್ಲಿ 90.23 ಮೀಟರ್ ಎಸೆದು ವೈಯಕ್ತಿಕ ಶ್ರೇಷ್ಠತೆ ಸಾಧಿಸಿದರು. ಆದರೆ ವಿಶ್ವ ಚಾಂಪಿಯನ್ಷಿಪ್ನಲ್ಲಿ ಎಂಟನೇ ಸ್ಥಾನಕ್ಕೆ ತೃಪ್ತಿ ಪಟ್ಟರು.
7 hours ago
Key Judicial Rulings: 2025ರಲ್ಲಿ ಸುಪ್ರೀಂ ಕೋರ್ಟ್ ಸಿವಿಲ್, ಸೇವಾ ವಲಯ ಮತ್ತು ಆಡಳಿತಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ತೀರ್ಪುಗಳನ್ನು ನೀಡಿದೆ. ರಾಜ್ಯಪಾಲರ ಅಧಿಕಾರದಿಂದ ಹಿಡಿದು ಬೀದಿ ನಾಯಿಗಳ ತನಕ ತೀರ್ಪುಗಳು ಗಮನಸೆಳೆದವು.
7 hours ago
Minority Attacks: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಾಂಗ್ಲಾದೇಶ ಸರ್ಕಾರವನ್ನು ವಿದೇಶಾಂಗ ಇಲಾಖೆ ಮೂಲಕ ಒತ್ತಾಯಿಸಿದೆ.
7 hours ago
Biodiversity Hub: ಉಡುಪಿ ಜಿಲ್ಲೆಯ ಕುಂದಾಪುರ ನಗರದ ಸನಿಹದಲ್ಲೇ ವಿಶಾಲವಾಗಿ ಹರಡಿರುವ ಪಂಚಗಂಗಾವಳಿ ನದಿ ಮತ್ತು ಅದರ ಹಿನ್ನೀರು ಪ್ರದೇಶಗಳು ಜೀವ ವೈವಿಧ್ಯಗಳ ತಾಣವಾಗಿದ್ದು, ಪ್ರವಾಸಿಗರನ್ನು ತನ್ನತ್ತ ಸೂಜಿಗಲ್ಲಿನಂತೆ ಸೆಳೆಯುತ್ತಿದೆ.
7 hours ago
ಜನರ ಚಳವಳಿಯಾಗಿ ಬೆಳೆದ ಸೌಹಾರ್ದ ಸಹಕಾರಿ ಕಾಯ್ದೆಗೆ 25 ವರ್ಷದ ಸಂಭ್ರಮ
7 hours ago
ನದಿಗಳ ನೀರು ಸಮುದ್ರ ಸೇರುವುದನ್ನು ‘ವ್ಯರ್ಥ’ ಎಂದು ಭಾವಿಸುವವರಿಗೆ ಪರಿಸರದ ಸೂಕ್ಷ್ಮಗಳ ಅರಿವಿಲ್ಲ. ಲಾಭ–ನಷ್ಟದ ಲೆಕ್ಕಾಚಾರ ಪರಿಸರಕ್ಕೆ ಹಾನಿಕರ.
7 hours ago
Cricket Highlights: ಭಾರತದ ಕ್ರಿಕೆಟ್ ರಂಗವು ಈ ವರ್ಷ ವಿಜಯ, ವಿದಾಯ, ವಿಪತ್ತು ಮತ್ತು ವಿಷಾದಗಳನ್ನು ಏಕಕಾಲಕ್ಕೇ ಅನುಭವಿಸಿದೆ. ಅತ್ಯಮೋಘ ವಿಜಯಗಳ ಸಂಭ್ರಮದ ಕ್ಷಣಗಳು ಅಭಿಮಾನಿಗಳನ್ನು ರಂಜಿಸಿದವು.
7 hours ago
Bus Fire Accident: ಹಿರಿಯೂರು ತಾಲ್ಲೂಕು ಗೊರ್ಲಡುಕು ಕ್ರಾಸ್ ಬಳಿ ಸೀಬರ್ಡ್ ಸ್ಲೀಪರ್ ಬಸ್ ಹಾಗೂ ಕಂಟೇನರ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಏಳು ಮಂದಿ ಸಾವಿಗೀಡಾಗಿರುವ ದುರ್ಘಟನೆ ಗಾಬರಿ ಹುಟ್ಟಿಸುವಂತಿದೆ.
7 hours ago
ISL Crisis: ಪುರುಷರ ತಂಡ ಸತತ ಸೋಲುಗಳ ಬಳಿಕ ಫಿಫಾ ರ್ಯಾಂಕ್ನಲ್ಲಿ 142ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಇದಕ್ಕೂ மேலಾಗಿ ಐಎಸ್ಎಲ್ನ ಮೇಲಿನ ಆರೋಪಗಳ ನೆರಳು 2025ರ ಸಂಪೂರ್ಣ ಫುಟ್ಬಾಲ್ ವಾತಾವರಣವನ್ನು ಹತ್ತಿಕ್ಕಿತು.
7 hours ago
ವಿಜಯ್ ಹಜಾರೆ ಟ್ರೋಫಿ: ಬೆಂಗಳೂರಿನಲ್ಲಿ ಕೊಹ್ಲಿ ಆಟದ ಗತ್ತು
8 hours ago
ವಿಶ್ವ ರ್ಯಾಪಿಡ್ ಚೆಸ್: ಅರ್ಜುನ್, ಕಾರ್ಲ್ಸನ್ ಮುನ್ನಡೆ
9 hours ago
ರೇಣುಕಾ, ದೀಪ್ತಿ ಮಿಂಚು, ಶಫಾಲಿ ಬಿರುಗಾಳಿ: ಟಿ20 ಸರಣಿ ಭಾರತದ ಕೈವಶ
9 hours ago
ತಮೋರೆ ಮಿಂಚು: ಮುಂಬೈಗೆ ಜಯ
9 hours ago
2025ರ ಹಿನ್ನೋಟ | ಫುಟ್ಬಾಲ್: ಐಎಸ್ಎಲ್ಗೆ ಗ್ರಹಣ
9 hours ago
ಕ್ರಿಕೆಟ್ ಕಣದಲ್ಲಿ 2025ರ ಹಿನ್ನೋಟ | ವಿಜಯ, ವಿದಾಯ, ವಿಪತ್ತು, ವಿಷಾದ...
10 hours ago
2025ರ ಹಿನ್ನೋಟ | ಅಥ್ಲೆಟಿಕ್ಸ್, ಕಬಡ್ಡಿ, ಸ್ಕ್ವಾಷ್, ಕೊಕ್ಕೊ, ಬಾಕ್ಸಿಂಗ್
10 hours ago
2025ರ ಹಿನ್ನೋಟ | ಚೆಸ್ನಲ್ಲಿ ಗಮನಸೆಳೆದ ದಿವ್ಯಾ ಸಾಧನೆ
10 hours ago
14ಕ್ಕೆ ಮದುವೆ, 18ಕ್ಕೆ ಎರಡು ಮಕ್ಕಳ ತಾಯಿ: ‘ಲೇಡಿ ಸಿಂಗಂ’ ಅಂಬಿಕಾ IPS ಯಶೋಗಾಥೆ
10 hours ago
ಟೆನಿಸ್: ಅವ್ಯಾನ್, ಲಾವಣ್ಯಗೆ ಕಿರೀಟ
10 hours ago
Dec 26
ಚಿತ್ರದುರ್ಗ ಬಸ್ ದುರಂತ: ಬಸ್ ಚಾಲಕ ಮೊಹಮ್ಮದ್ ರಫೀಕ್ ಸಾವು
15 hours ago
Agarbatti Quality Standards: ಗ್ರಾಹಕರ ಸುರಕ್ಷತೆಗಾಗಿ ಅಗರಬತ್ತಿಗಳಿಗೆ ಮೀಸಲಾದ ‘ಐಎಸ್ 19412:2025’ ಅನ್ನು ಭಾರತೀಯ ಮಾನಕ ಬ್ಯೂರೊ (ಬಿಐಎಸ್) ರೂಪಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ತಿಳಿಸಿದೆ.
16 hours ago
Drunk Driving: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಎಸ್ಯುವಿ ಕಾರಿನ ಚಾಲಕ ಅಡ್ಡಾದಿಡ್ಡಿ ಚಾಲನೆ ಮಾಡಿದ್ದರಿಂದ ಬುಲೆಟ್ ಬೈಕ್ ಸಿಲುಕಿಕೊಂಡಿತ್ತು. ರಸ್ತೆ ಉದ್ದಕ್ಕೂ ಬೈಕ್ ಎಳೆದುಕೊಂಡು ಹೋಗಿದ್ದು ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
16 hours ago
Murder Case Bail: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಲು ಸಿಐಡಿಗೆ ಸೂಚನೆ ನೀಡಿದೆ.
16 hours ago
ಮಾರ್ಗಸೂಚಿ ಪಾಲಿಸಲು ಮಾಲೀಕರಿಗೆ ಸೂಚನೆ
16 hours ago
ಆ್ಯಷಸ್ ಸರಣಿಯ ನಾಲ್ಕನೇ ಟೆಸ್ಟ್: ಮೊದಲ ದಿನವೇ 20 ವಿಕೆಟ್ಗಳ ಪತನ
16 hours ago
ಬ್ಯಾಡ್ಮಿಂಟನ್: ಉನ್ನತಿ, ಅನುಪಮಾಗೆ ಆಘಾತ
16 hours ago
20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ: ವೈಭವ್, ಪ್ರಗ್ನಿಕಾ, ಧಿನಿಧಿಗೆ ಗೌರವ
16 hours ago
ಕರ್ನಾಟಕ ಬಾಲಕ–ಬಾಲಕಿಯರಿಗೆ ಜಯ
16 hours ago
ದೇವದತ್ತ–ಕರುಣ್ ಜೊತೆಯಾಟಕ್ಕೆ ಕೇರಳ ಸುಸ್ತು
17 hours ago
Raghav Chadha: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ, ಇದೀಗ ಬ್ಲಿಂಕಿಟ್ ಕಂಪನಿಯಲ್ಲಿ ವಿತರಣಾ ಕೆಲಸ ಮಾಡುತ್ತಿದ್ದ ಯುವಕನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
17 hours ago
Civil Services Rule: ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಸಕಾಲದಲ್ಲಿ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಬಡ್ತಿ ನಿರಾಕರಣೆ ಸೇರಿದಂತೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
18 hours ago
ಗುಂಡಣ್ಣ: ಶುಕ್ರವಾರ, 26 ಡಿಸೆಂಬರ್ 2025
18 hours ago
ಬೆಂಗಳೂರಿನ 'ಚಿನ್ನದ ಮೀನು' ಧಿನಿಧಿಗೆ ಪಿಎಂ ರಾಷ್ಟ್ರೀಯ ಬಾಲ ಪುರಸ್ಕಾರ
18 hours ago
Gold Bracelet Returned: ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕೆಆರ್ಎಸ್ ಬೃಂದಾವನಕ್ಕೆ ಪ್ರವಾಸಕ್ಕೆ ಬಂದು ಚಿನ್ನದ ಬ್ರಾಸ್ಲೆಟ್ ಕಳೆದುಕೊಂಡಿದ್ದ ತಮಿಳುನಾಡಿನ ವ್ಯಕ್ತಿಗೆ ಕೈಗಾರಿಕಾ ಭದ್ರತಾ ಪಡೆಯ ಎಎಸ್ಐ ಬ್ರಾಸ್ಲೆಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ
19 hours ago
ಪಿಯುವಿದ್ಯಾರ್ಥಿಗಳ ರಾಷ್ಟ್ರೀಯ ನೆಟ್ಬಾಲ್ ಟೂರ್ನಿ:ಕರ್ನಾಟಕ ಬಾಲಕ–ಬಾಲಕಿಯರಿಗೆ ಜಯ
19 hours ago
ದಿನ ಭವಿಷ್ಯ: ಸದಾಕಾಲ ಪಕ್ಕದಲ್ಲಿಯೇ ಇರುವ ಪರಿಚಿತರಿಂದ ವಂಚನೆ
19 hours ago
Gold Rate Today: ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಆಗಿವೆ.
19 hours ago
ವಿಜಯ್ ಹಜಾರೆ: ಕ್ಯಾಚ್ ಹಿಡಿಯುವ ವೇಳೆ ಮುಂಬೈ ಆಟಗಾರ ರಘುವಂಶಿಗೆ ಗಂಭೀರ ಗಾಯ
19 hours ago
India Condemns: ಬಾಂಗ್ಲಾದೇಶದಲ್ಲಿ ನಡೆದಿರುವ ಮತ್ತೊಬ್ಬ ಹಿಂದೂ ಯುವಕನ ಹತ್ಯೆಯನ್ನು ಖಂಡಿಸಿರುವ ಭಾರತ, ‘ಆರೋಪಿಗಳಿಗೆ ಬಾಂಗ್ಲಾದೇಶ ಶಿಕ್ಷೆ ನೀಡಲಿದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
19 hours ago
Caesarean Delivery Incident: ಹಾವೇರಿ: ಇಲ್ಲಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡುವ ಸಂದರ್ಭದಲ್ಲಿ ಶಿಶುವಿನ ತಲೆಗೆ ಕತ್ತರಿ ತಾಗಿ ಗಾಯವಾಗಿದ್ದು, ವೈದ್ಯರ ನಿರ್ಲಕ್ಷ್ಯವೇ ಘಟನೆಗ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ
19 hours ago
Stock Market Update: ಮುಂಬೈ: ಸತತ ಮೂರನೇ ದಿನವೂ ದೇಶೀಯ ಷೇರುಪೇಟೆ ಸೂಚ್ಯಂಕಗಳಲ್ಲಿ ಕುಸಿತ ಕಂಡುಬಂದಿದೆ. ವಿದೇಶಿ ಬಂಡವಾಳದ ಹೊರ ಹರಿವು ಮತ್ತು ದೇಶೀಯವಾಗಿ ಯಾವುದೇ ಉತ್ತೇಜನ ಇಲ್ಲದ್ದು ಈ ಕುಸಿತಕ್ಕೆ ಕಾರಣವಾಗಿದೆ.
19 hours ago
Young Cricketer Award: ಭಾರತದ ಉದಯೋನ್ಮುಖ ಕ್ರಿಕೆಟಿಗ, 14 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಪ್ರಧಾನ ಮಂತ್ರಿ ಬಾಲ ಪುರಸ್ಕಾರ (ಪಿಎಂಆರ್ಬಿಪಿ) ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
19 hours ago
Child Bravery Honoured: ಶೌರ್ಯ, ಸಮಾಜ ಸೇವೆ, ಪರಿಸರ, ಕ್ರೀಡೆ, ಕಲೆ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ತೋರಿದ 20 ಮಕ್ಕಳಿಗೆ ಇಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಿ ಗೌರವಿಸಲಾಗಿದೆ.
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ