Last Updated: 6 Sep 2026 5:03 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಕೊಳಕು ನದಿಗಿಳಿದು ಸ್ವಚ್ಛಗೊಳಿಸಿದ್ದ ಯುವಕನಿಗೆ ಡಚ್ CEOಯಿಂದ ಭರ್ಜರಿ ಆಫರ್(7 hours ago)26
  2. ಕಂತು 3: ESA ಬಂದರೆ ಮನೆ, ಕೃಷಿ, ರಸ್ತೆ, ಶಾಲೆ, ಜಮೀನಿಗೆ ಏನಾಗುತ್ತದೆ?(21 hours ago)20
  3. Monsoon Alert: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಶಾನ್ಯ ಹಾಗೂ ಉತ್ತರ ಭಾರತದ ಹಲವು ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.(7 hours ago)15
  4. Sanjay Raut: ಜೈಲಿನಲ್ಲಿದ್ದಾಗ ತಮಗೆ ಕ್ಯಾನ್ಸರ್ ಬಂದಿರುವ ಬಗ್ಗೆ ಸಂಜಯ್ ರಾವುತ್ ಅನುಮಾನ ವ್ಯಕ್ತಪಡಿಸಿದ್ದು, ವಿಷಕಾರಿ ಅಂಶದ ಪರೀಕ್ಷೆ ಮಾಡಿಸಿಕೊಳ್ಳುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದರು ಎಂದು ತಿಳಿಸಿದ್ದಾರೆ.(6 hours ago)14
  5. Miss World 2026: ವಿಯೆಟ್ನಾಂನಲ್ಲಿ ನಡೆದ 73ನೇ ವಿಶ್ವ ಸುಂದರಿ ಸ್ಪರ್ಧೆಯ 2026ರ ಗ್ರ್ಯಾಂಡ್ ಫಿನಾಲೆಯಲ್ಲಿ ಡೊಮಿನಿಕಾ ಗಣರಾಜ್ಯದ 'ಜೋಹೈರಿ ಮೊಲಾ '(Joheirry Mola) ಅವರು 'ವಿಶ್ವ ಸುಂದರಿ' ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.‌(7 hours ago)14
  6. Adani Defense: ಭಾರತದಲ್ಲಿ ತಯಾರಾಗುತ್ತಿರುವ ಎಕೆ-203 ಆಸಾಲ್ಟ್ ರೈಫಲ್‌ಗಳಿಗೆ ದೇಶೀಯವಾಗಿ ತಯಾರಿಸಿದ 7.62x39 ಮಿಮೀ ಮದ್ದುಗುಂಡುಗಳನ್ನು ಪೂರೈಸಲು ಅದಾನಿ ಡಿಫೆನ್ಸ್ ಮತ್ತು ಏರೊಸ್ಪೇಸ್‌ ಸಂಸ್ಥೆಯು ಇಂಡೋ-ರಷ್ಯನ್ ರೈಫಲ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಐದು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದೆ.(21 hours ago)14
  7. Saharanpur Mosque Demolition: ಉತ್ತರ ಪ್ರದೇಶದ ಸಹರಾನ್‌ಪುರ ನಗರದಲ್ಲಿದ್ದ 115 ವರ್ಷ ಹಳೆಯ ಮಸೀದಿಯೊಂದನ್ನು ನ್ಯಾಯಾಲಯದ ಆದೇಶದಂತೆ ಶನಿವಾರ ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.(22 hours ago)14
  8. Real State Businessman: ರಿಯಲ್‌ ಎಸ್ಟೇಟ್ ಉದ್ಯಮಿ ಕೇತನ್‌ ಅಗರ್ವಾಲ್‌ ಹತ್ಯೆಗೆ ಪಿತೂರಿ ನಡೆಸಿದ ಆರೋಪದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿನಕ್ಕೊಳಗಾದ ಮೂರನೇ ಆರೋಪಿಯಾಗಿದ್ದಾನೆ.(19 hours ago)13
  9. Sexual assault attempt: ತಮಿಳುನಾಡಿನ ಕೊಯಮತ್ತೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.(22 hours ago)12
  10. Drought relief: ರಾಜ್ಯದಲ್ಲಿ ಶೀಘ್ರವೇ 24 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಮತ್ತು 101 ತಾಲ್ಲೂಕುಗಳಿಗೆ 2,600 ಕೋಟಿ ರೂಪಾಯಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಬೇಡಿಕೆ ಇಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.(21 hours ago)11

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Sep 6
Sep 5