Last Updated: 12 Jan 2026 1:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Iran Protest: ಆರ್ಥಿಕ ಕುಸಿತದ ನಡುವೆ ದೇಶದೆಲ್ಲೆಡೆ ಪ್ರತಿಭಟನೆ ವ್ಯಾಪಿಸಿರುವಂತೆಯೇ ಇಸ್ಲಾಮಿಕ್ ರಾಷ್ಟ್ರದ ಮೇಲೆ ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ ನಡೆವುದಾಗಿ ಇರಾನ್ ಎಚ್ಚರಿಸಿದೆ.
(10 hours ago)
22
ಶತಾಯುಷಿ ಭೀಮಣ್ಣಾ ಖಂಡ್ರೆ ಆರೋಗ್ಯ ಕ್ಷೀಣ: ಆಸ್ಪತ್ರೆಗೆ ದಾಖಲು
(14 hours ago)
16
Former Minister Hospitalized: ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ಯೋಗಕ್ಷೇಮ ವಿಚಾರಿಸಲು ಗಣ್ಯರ ದಂಡೇ ಆಸ್ಪತ್ರೆಗೆ ಭೇಟಿ ನೀಡುತ್ತಿದೆ.
(6 hours ago)
13
Prashant Tamang Death: ಹಿಂದಿಯ ಪ್ರಮುಖ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಮೂರನೇ ಆವೃತಿಯಲ್ಲಿ ಗೆದ್ದು ಮನೆಮಾತಾಗಿದ್ದ ಗಾಯಕ ಹಾಗೂ ನಟ ಪ್ರಶಾಂತ್ ತಮಾಂಗ್ ಭಾನುವಾರ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಪಾರ್ಶ್ವವಾಯುವಿನಿಂದ ಅವರು ಮೃತಪಟ್ಟಿದ್ದಾರೆ.
(9 hours ago)
12
ಹಿರಿಯೂರು ಬಳಿ ಲಾರಿ–ಕಾರು ಮುಖಾಮುಖಿ ಡಿಕ್ಕಿ: ಚಿತ್ರದುರ್ಗದ ನಾಲ್ವರು ಯುವಕರ ಸಾವು
(13 hours ago)
12
Owaisi PM Remark: ಮುಂಬೈ: ಹಿಜಾಬ್ ಧರಿಸಿದ ಮಹಿಳೆಯು ಮುಂದೊಂದು ದಿನ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಎಐಎಂಐಎಂ ಮುಖಸ್ಥ ಒವೈಸಿ ಹೇಳಿದರು. ಈ ಹೇಳಿಕೆಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
(14 hours ago)
12
Virat Kohli Record: ಸಂಗಕ್ಕರ ದಾಖಲೆ ಮುರಿದು ಸಚಿನ್ ಸನಿಹಕ್ಕೆ ಕೊಹ್ಲಿ
(5 hours ago)
11
ಮಲೇಷ್ಯಾದಲ್ಲಿ ಲಕ್ಷ್ಮೀ ನಿವಾಸ ಧಾರಾವಾಹಿಯ ನಟಿ ವಿಜಯಲಕ್ಷ್ಮೀ ಸುತ್ತಾಟ
(21 hours ago)
11
ಚಿನಕುರುಳಿ ಕಾರ್ಟೂನ್: ಜನವರಿ 11 ಭಾನುವಾರ 2026
(9 hours ago)
10
Narendra Modi Somnath Temple: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
(16 hours ago)
9
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
Zee News ಕನ್ನಡ
ಮುಖ್ಯ ವಾರ್ತೆಗಳು
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
News18 ಕನ್ನಡ
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 11
WPL 2026 | ಸೋಫಿ ಡಿವೈನ್ ಆಲ್ರೌಂಡ್ ಆಟ: ಗುಜರಾತ್ ಜೈಂಟ್ಸ್ಗೆ ಜಯ
81 mins ago
IND vs NZ | ವಿರಾಟ್ ಆರ್ಭಟ, ಭಾರತ ಶುಭಾರಂಭ
81 mins ago
Archaeology Department: ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಅವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವಾಗ ಸಿಕ್ಕಿದ್ದು ನಿಧಿಯಲ್ಲ. ಅವು ಹಿಂದಿನ ಕಾಲದಲ್ಲಿ ಜನರು ಸುರಕ್ಷತೆ ದೃಷ್ಟಿಯಿಂದ ಅಡುಗೆ ಮನೆಯಲ್ಲಿ ಹುಗಿದು ಇಟ್ಟಿದ್ದ ಆಭರಣಗಳಾಗಿವೆ.
2 hours ago
Karnataka Budget Prep: ಸಿದ್ದರಾಮಯ್ಯ ಇದೇ 14ರಿಂದ ಬಜೆಟ್ ಪೂರ್ವ ಸಿದ್ಧತಾ ಸಭೆಗಳನ್ನು ಆರಂಭಿಸಲಿದ್ದು, ಅಧಿಕಾರಿಗಳು, ರೈತರು, ಉದ್ಯಮಿಗಳು, ಕಾರ್ಮಿಕರ ಜತೆ ಬಜೆಟ್ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
3 hours ago
ಎರಡನೇ ಆವೃತ್ತಿಯ ಮಹಿಳಾ ಹಾಕಿ ಇಂಡಿಯಾ ಲೀಗ್: ಎಸ್ಜಿ ಪೈಪರ್ಸ್ ಮುಡಿಗೆ ಕಿರೀಟ
3 hours ago
Employment Fraud: ಹೈಕೋರ್ಟ್ನಲ್ಲಿ ಉದ್ಯೋಗ ಕೊಡಿಸುವ ನಂಬಿಕೆ ಹುಟ್ಟಿಸಿ ₹55 ಲಕ್ಷ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಏಳು ಮಂದಿ ವಿರುದ್ಧ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
3 hours ago
Karnataka Politics: ಯಾವ ಪಕ್ಷದಿಂದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರ್ತಾರೆ? ಅವರ ನಿವೇಶನದಲ್ಲಿ ಬಿಜೆಪಿ ಈಗಾಗಲೇ ಬಹುಮಹಡಿ ಕಟ್ಟಡ ಕಟ್ಟಿಕೊಂಡಿದೆ. ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
3 hours ago
Former Corporator Death: ದಾವಣಗೆರೆ: ತಾಲ್ಲೂಕಿನ ಬಿಸ್ಲೇರಿ ಗ್ರಾಮದ ಜಮೀನಿನಲ್ಲಿ ಸುಟ್ಟು ಭಸ್ಮವಾದ ಕಾರಿನಲ್ಲಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ಚಂದ್ರಶೇಖರ ಸಂಕೋಳ್ (56) ಅವರ ಮೃತದೇಹದ ಅವಶೇಷ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
3 hours ago
Iran Protests: ಇರಾನ್ನಲ್ಲಿ ಎರಡು ವಾರದಿಂದ ಮುಂದುವರಿದಿರುವ ಪ್ರತಿಭಟನೆಯಲ್ಲಿ ಭಾನುವಾರದ ವೇಳೆಗೆ 203 ಮಂದಿ ಮೃತಪಟ್ಟಿದ್ದಾರೆ. ಇರಾನ್, ಅಮೆರಿಕ ದಾಳಿ ಮಾಡಿದರೆ ತಕ್ಕ ಪ್ರತೀಕಾರ ತೀರಿಸಲಿದೆ ಎಂದು ಎಚ್ಚರಿಕೆ ನೀಡಿದೆ.
3 hours ago
Hindu Farmer Murder: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಜಮೀನ್ದಾರನ ಭೂಮಿಯಲ್ಲಿ ಮನೆ ನಿರ್ಮಿಸಿದ್ದ ಆರೋಪಕ್ಕೆ ಹಿಂದೂ ರೈತ ಕಲೇಶ್ ಕೊಹ್ಲಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಘಟನೆಗೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿದೆ.
3 hours ago
India Wins ODI: ಆತಿಥೇಯ ಭಾರತ ವಿರುದ್ಧ ಇಲ್ಲಿನ ಬಿಸಿಎ ಮೈದಾನದಲ್ಲಿ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ಸಾಧಿಸಿದೆ.
3 hours ago
IND vs NZ 1st ODI: ರೋಚಕ ಪಂದ್ಯದಲ್ಲಿ ಗೆಲುವಿನ ಗಡಿ ದಾಟಿದ ಭಾರತ
3 hours ago
ಗುಂಡಣ್ಣ: ಭಾನುವಾರ, 11 ಜನವರಿ 2026
3 hours ago
WPL 2026: ಸೋಫಿ ಡಿವೈನ್ ಮಿಂಚು; 209 ರನ್ ಪೇರಿಸಿದ ಗುಜರಾತ್
4 hours ago
Cricket Milestones: 'ರನ್ ಮೆಶಿನ್' ಖ್ಯಾತಿಯ ಭಾರತ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ, ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 28 ಸಾವಿರ ರನ್ಗಳ ಮೈಲಿಗಲ್ಲು ತಲುಪಿದ್ದಾರೆ.
5 hours ago
Mohan Bhagwat Statement: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾಲಕ್ಕೆ ತಕ್ಕಂತೆ ವಿಕಾಸಗೊಳ್ಳುತ್ತಿದೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ‘ಶತಕ್’ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
5 hours ago
Virat Kohli Record: ಸಂಗಕ್ಕರ ದಾಖಲೆ ಮುರಿದು ಸಚಿನ್ ಸನಿಹಕ್ಕೆ ಕೊಹ್ಲಿ
5 hours ago
Modi Somnath Visit: ಸೋಮನಾಥ ದೇವಾಲಯದ ಆವರಣದಲ್ಲಿ ನಡೆದ ಶೌರ್ಯಯಾತ್ರೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಅಶ್ವಾರೋಹಿಗಳು ಮತ್ತು ಡಮರು ಬಾರಿಸಿದ ಕಲಾವಿದರೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.
5 hours ago
Winter Nutrition: ಚಳಿಗಾಲ ಆರಂಭವಾಗುತ್ತಿದ್ದಂತೆ ದೇಹಕ್ಕೆ ಶಾಖ ಮತ್ತು ಶಕ್ತಿಯ ಅಗತ್ಯ ಹೆಚ್ಚಾಗುತ್ತದೆ. ಪೋಷಣಾ ಶಾಸ್ತ್ರದ ಪ್ರಕಾರ ಎಳ್ಳು ದೇಹಕ್ಕೆ ಅಗತ್ಯವಾದ ಫ್ಯಾಟಿ ಆಸಿಡ್ಸ್, ಕ್ಯಾಲ್ಸಿಯಂ ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುವ ಶ್ರೇಷ್ಠ ಆಹಾರವಾಗಿದೆ.
5 hours ago
Sonu Sood Charity: ಬಹುಭಾಷಾ ನಟ ಸೋನು ಸೂದ್ ಅವರು ಗುಜರಾತ್ನ ವಾರಾಹಿ ಗ್ರಾಮದಲ್ಲಿರುವ ಗೋಶಾಲೆಗೆ ₹22 ಲಕ್ಷ ಹಣಕಾಸು ನೆರವು ನೀಡಿದ್ದು, ಗಾಯಗೊಂಡ, ವಯಸ್ಸಾದ ಹಾಗೂ ರಕ್ಷಿತ ಹಸುಗಳ ಆರೈಕೆಗೆ ಈ ಸಹಾಯ ಬಳಸಲಾಗುತ್ತಿದೆ.
6 hours ago
Former Minister Hospitalized: ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ಯೋಗಕ್ಷೇಮ ವಿಚಾರಿಸಲು ಗಣ್ಯರ ದಂಡೇ ಆಸ್ಪತ್ರೆಗೆ ಭೇಟಿ ನೀಡುತ್ತಿದೆ.
6 hours ago
WPL 2026: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್
6 hours ago
ವಾರ ಭವಿಷ್ಯ: ಸರ್ಕಾರಿ ಕಚೇರಿ ಕೆಲಸಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆಯಾಗುವುದು
6 hours ago
ಕೇಂದ್ರದ ಬಿಜೆಪಿ ಸರ್ಕಾರಕ್ಕೆ ವಿಪರೀತ ಬುದ್ಧಿ ವಿನಾಶ ಕಾಲೇ: ಸಚಿವ ಖಂಡ್ರೆ
6 hours ago
ಚನ್ನಪಟ್ಟಣಕ್ಕೆ ಅಗಮನ, ನಿರ್ಗಮನ ರಸ್ತೆ: ಸಂಸದ ಮಂಜುನಾಥ್ ಸ್ಥಳ ಪರಿಶೀಲನೆ
7 hours ago
Karnataka Ration Card: ಯಾವುದೇ ರಾಜ್ಯದಲ್ಲಿ ಜನಸಂಖ್ಯೆಯ ಶೇ 50ಕ್ಕಿಂತ ಅಧಿಕ ಬಿಪಿಎಲ್ ಕಾರ್ಡ್ಗಳು ಇರಬಾರದು ಎಂಬ ನಿಯಮವಿದೆ. ಆದರೂ ಕರ್ನಾಟಕದಲ್ಲಿ ಶೇ 75ರಷ್ಟು ಕಾರ್ಡ್ಗಳಿವೆ ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.
7 hours ago
Namadhari Gowda: ‘ಅತ್ಯಂತ ಸಣ್ಣ ಪ್ರಮಾಣದಲ್ಲಿರುವ ನಾಮಧಾರಿಗೌಡ ಒಕ್ಕಲಿಗ ಸಮುದಾಯವನ್ನು ‘2ಎ ಪ್ರವರ್ಗ’ಕ್ಕೆ ಸೇರಿಸುವ ಪ್ರಯತ್ನಕ್ಕೆ ನಾನು ಪ್ರಾಮಾಣಿಕವಾಗಿ ಬೆಂಬಲ ನೀಡುತ್ತೇನೆ’ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
7 hours ago
DMK Alliance: ದಿಂಡಿಗಲ್ನಲ್ಲಿ ಕಾಂಗ್ರೆಸ್ ಅಧಿಕಾರ ಹಂಚಿಕೆಗೆ ಒತ್ತಾಯಿಸಿರುವುದನ್ನು ಡಿಎಂಕೆ ತಿರಸ್ಕರಿಸಿದೆ. ತಮಿಳುನಾಡಿನಲ್ಲಿ ಮೈತ್ರಿ ಸರ್ಕಾರಕ್ಕೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
7 hours ago
India Wins Toss: ಆತಿಥೇಯ ಭಾರತ ವಿರುದ್ಧ ಇಲ್ಲಿನ ಬಿಸಿಎ ಮೈದಾನದಲ್ಲಿ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿರುವ ನ್ಯೂಜಿಲೆಂಡ್ ನಿಗದಿತ 50 ಓವರ್ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 300 ರನ್ ಗಳಿಸಿದೆ.
8 hours ago
Karnataka State Bar Council: ವಕೀಲರ ಪರಿಷತ್ನ ಹಣ ದುರುಪಯೋಗದ ಆರೋಪದಡಿ, ‘ಕರ್ನಾಟಕ ರಾಜ್ಯ ವಕೀಲರ ಪರಿಷತ್’ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಸ್.ಎಸ್.ಮಿಟ್ಟಲಕೋಡ್ ಅವರ ವಕೀಲಿಕೆಯ ಸನ್ನದು ಮತ್ತು ಸದಸ್ಯತ್ವವನ್ನು ಅಮಾನತಿನಲ್ಲಿ ಇರಿಸಿ ಆದೇಶಿಸಲಾಗಿದೆ.
8 hours ago
IND vs NZ 1st ODI: ಭಾರತಕ್ಕೆ 301 ರನ್ ಗೆಲುವಿನ ಗುರಿ ಒಡ್ಡಿದ ನ್ಯೂಜಿಲೆಂಡ್
8 hours ago
ದಿನ ಭವಿಷ್ಯ: ಜನವರಿ 11 ಭಾನುವಾರ 2026– ದೂರದ ಊರಿಗೆ ಪ್ರಯಾಣ ಮಾಡುವ ಅವಕಾಶ
8 hours ago
Work Pressure: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಯೊಬ್ಬರು (ಬಿಎಲ್ಒ) ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
8 hours ago
Prashant Tamang Death: ಹಿಂದಿಯ ಪ್ರಮುಖ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಮೂರನೇ ಆವೃತಿಯಲ್ಲಿ ಗೆದ್ದು ಮನೆಮಾತಾಗಿದ್ದ ಗಾಯಕ ಹಾಗೂ ನಟ ಪ್ರಶಾಂತ್ ತಮಾಂಗ್ ಭಾನುವಾರ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಪಾರ್ಶ್ವವಾಯುವಿನಿಂದ ಅವರು ಮೃತಪಟ್ಟಿದ್ದಾರೆ.
9 hours ago
Amit Shah Kerala Visit: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಟಸ್ಥ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿದ್ದಾರೆ.
9 hours ago
Indian Army Major UNO Award: ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನೀಡುವ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ–2025ಕ್ಕೆ ಭಾಜನರಾಗಿದ್ದಾರೆ.
9 hours ago
Maharashtra Politics: ಅಕ್ರಮ ವ್ಯವಹಾರ ಮತ್ತು ಭ್ರಷ್ಟಾಚಾರದ ಮೂಲಕ ಉಪಮುಖ್ಯಮಂತ್ರಿ ಏಕನಾಥ ಶಿಂದೆ ವ್ಯಾಪಕ ಹಣ ಸಂಪಾದಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಾಲ್ ಆರೋಪಿಸಿದ್ದಾರೆ.
9 hours ago
ಚಿನಕುರುಳಿ ಕಾರ್ಟೂನ್: ಜನವರಿ 11 ಭಾನುವಾರ 2026
9 hours ago
IND vs NZ: ನ್ಯೂಜಿಲೆಂಡ್ ತಂಡದಲ್ಲಿ ಸ್ಥಾನ ಪಡೆದ ಭಾರತ ಮೂಲದ ಆದಿತ್ಯ ಅಶೋಕ್
10 hours ago
Iran Protest: ಆರ್ಥಿಕ ಕುಸಿತದ ನಡುವೆ ದೇಶದೆಲ್ಲೆಡೆ ಪ್ರತಿಭಟನೆ ವ್ಯಾಪಿಸಿರುವಂತೆಯೇ ಇಸ್ಲಾಮಿಕ್ ರಾಷ್ಟ್ರದ ಮೇಲೆ ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ ನಡೆವುದಾಗಿ ಇರಾನ್ ಎಚ್ಚರಿಸಿದೆ.
10 hours ago
ದ್ವೇಷ ಭಾಷಣ ಮಸೂದೆ | ರಾಜ್ಯಪಾಲರು ಬಯಸಿದರೆ ವಿವರಣೆ ಕೊಡುವೆ: ಸಿದ್ದರಾಮಯ್ಯ
10 hours ago
ಜನ್ಮದಿನದ ಶುಭಾಶಯಗಳು ದ್ರಾವಿಡ್: ‘ದಿ ವಾಲ್’ ಆಡಿದ ಅವಿಸ್ಮರಣೀಯ ಇನಿಂಗ್ಸ್ಗಳಿವು
11 hours ago
Ayodhya Ram Mandir: ದೇವಾಲಯಗಳಿಗೆ ಪಾದಯಾತ್ರೆ ಸಾಮಾನ್ಯವಾದರೆ, ಫಿರೋಜಾಬಾದ್ನ 9 ವರ್ಷದ ವಂಶಿಕಾ ಭಗವಾನ್ ಸ್ಕೇಟಿಂಗ್ ಮೂಲಕ 450 ಕಿಲೋಮೀಟರ್ ಪ್ರಯಾಣಿಸಿ ಆಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನ ಪಡೆದಿದ್ದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಮೆಚ್ಚುಗೆ ಪಡೆದಿದೆ.
11 hours ago
India Wins Toss: ವಡೋದರದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ನಾಯಕ ಶುಭಮನ್ ಗಿಲ್ ವಿಭಿನ್ನ ತಂಡ ಸಂಯೋಜನೆಯೊಂದಿಗೆ ಕಣಕ್ಕಿಳಿದಿದ್ದಾರೆ.
11 hours ago
Rahul Dravid Records: 53ನೇ ವರ್ಷಕ್ಕೆ ಕಾಲಿಟ್ಟ ರಾಹುಲ್ ದ್ರಾವಿಡ್ ಅವರು ಭಾರತ ಕ್ರಿಕೆಟ್ನ ದಿ ವಾಲ್ ಎಂಬ ಬಿರುದಿಗೆ ತಕ್ಕಂತೆ ಅನೇಕ ಅವಿಸ್ಮರಣೀಯ ಇನಿಂಗ್ಸ್ಗಳನ್ನು ಆಡಿದವರು. ಅವರ ಆ ದಾಖಲೆಗಳನ್ನು ಈ ದಿನ ಮತ್ತೆ ಸ್ಮರಿಸೋಣ.
11 hours ago
IND vs NZ | ಟಾಸ್ ಗೆದ್ದ ಭಾರತ: ವಿಭಿನ್ನ ಸಂಯೋಜನೆಯೊಂದಿಗೆ ಕಣಕ್ಕೆ
11 hours ago
Global Conflicts Reason: ಕೆಲವು ದೇಶಗಳು ತಮ್ಮ ಇಚ್ಛೆಯನ್ನು ಇತರರ ಮೇಲೆ ಹೇರಲು ಪ್ರಯತ್ನಿಸುತ್ತಿರುವುದೇ ಯುದ್ಧಗಳಿಗೆ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ದೋಬಾಲ್ ಶನಿವಾರ ಹೇಳಿದ್ದಾರೆ.
12 hours ago
ಹಿರಿಯೂರು ಬಳಿ ಲಾರಿ–ಕಾರು ಮುಖಾಮುಖಿ ಡಿಕ್ಕಿ: ಚಿತ್ರದುರ್ಗದ ನಾಲ್ವರು ಯುವಕರ ಸಾವು
13 hours ago
ಗಾಯಾಳು ಪಂತ್ ನ್ಯೂಜಿಲೆಂಡ್ ಸರಣಿಯಿಂದ ಔಟ್: ಯುವ ಆಟಗಾರನಿಗೆ ಒಲಿದ ಅದೃಷ್ಟ
13 hours ago
qDhruv Jurel Replacement: ಗಾಯಗೊಂಡಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಧ್ರುವ್ ಜುರೇಲ್ ಆಯ್ಕೆಯಾಗಿದ್ದಾರೆ.
13 hours ago
Women Peacekeeper Award: ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರಿಗೆ ವಿಶ್ವಸಂಸ್ಥೆಯು ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ ಲಭಿಸಿದೆ.
13 hours ago
‘ಮುಂಬೈ ಮಹಾರಾಷ್ಟ್ರದ ನಗರವಲ್ಲ. ಬದಲಾಗಿ, ಅಂತರರಾಷ್ಟ್ರೀಯ ನಗರ’ ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಸೇರಿದಂತೆ ಇತರೆ ರಾಜಕೀಯ ಪಕ್ಷಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿವೆ.
14 hours ago
Owaisi PM Remark: ಮುಂಬೈ: ಹಿಜಾಬ್ ಧರಿಸಿದ ಮಹಿಳೆಯು ಮುಂದೊಂದು ದಿನ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಎಐಎಂಐಎಂ ಮುಖಸ್ಥ ಒವೈಸಿ ಹೇಳಿದರು. ಈ ಹೇಳಿಕೆಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
14 hours ago
ಶತಾಯುಷಿ ಭೀಮಣ್ಣಾ ಖಂಡ್ರೆ ಆರೋಗ್ಯ ಕ್ಷೀಣ: ಆಸ್ಪತ್ರೆಗೆ ದಾಖಲು
14 hours ago
ಮುಂದಿನ 24 ಗಂಟೆ ಹುಷಾರು, ಭಾರೀ ಚಳಿ ಕಾಡಬಹುದು: ಐಎಂಡಿ ಮುನ್ಸೂಚನೆ
15 hours ago
US Military Operation: ಸಿರಿಯಾದಲ್ಲಿರುವ ಇಸ್ಲಾಮಿಕ್ ಸ್ಟೇಟ್ ವಿರುದ್ಧ ಅಮೆರಿಕ ಸೇನೆ ‘ಆಪರೇಷನ್ ಹಾಕೈ’ ಹೆಸರಿನಲ್ಲಿ 35ಕ್ಕೂ ಹೆಚ್ಚು ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಭದ್ರತಾ ಕಾಯಕವಾಗಿ ಬಣ್ಣಿಸಲಾಗಿದೆ.
15 hours ago
Narendra Modi Somnath Temple: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
16 hours ago
ಲಕ್ಕುಂಡಿಯಲ್ಲಿ ಮನೆ ಪಾಯ ತೋಡುವಾಗ ಮಹಿಳೆಗೆ ಸಿಕ್ಕ ಭಾರೀ ನಿಧಿ
17 hours ago
Congress MLA Arrest: ಪತನಂತಿಟ್ಟ: ಕೇರಳದ ಪಾಲಕ್ಕಾಡ್ನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
17 hours ago
ಟ್ರಂಪ್ ಇಷ್ಟೆಲ್ಲ ಮಾಡ್ತಿರೋದು ಭಾರತಕ್ಕೆ ವೆನೆಜುವೆಲಾ ತೈಲ ಮಾರಾಟಕ್ಕಾಗಿ: ವರದಿ
18 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ