Last Updated: 20 Mar 2026 2:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Indian Techie: ಅಮೆರಿಕದ ವಾಷಿಂಗ್ಟನ್ನಲ್ಲಿರುವ ಎರಡನೇ ಮಹಾಯುದ್ಧ ಸ್ಮಾರಕದ ಎದುರು ಯುವತಿಯೊಂದಿಗೆ ನೃತ್ಯ ಮಾಡಿ ವಿವಾದ ಸೃಷ್ಟಿಸಿರುವವ ಭಾರತ ಮೂಲದ ಟೆಕ್ಕಿಯೊಬ್ಬರು ಕೆಲಸ ಕಳೆದುಕೊಂಡಿದ್ದಾರೆ.
(21 hours ago)
45
Justice for Daughter: ನಗರದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೀಡಾಗಿ, ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ತಾಯಿ, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
(22 hours ago)
30
2027ರ ವಿಶ್ವಕಪ್ ವರೆಗೆ ನನ್ನನ್ನೇ ಮುಂದುವರೆಸಿ: ಬಿಸಿಸಿಐಗೆ ಅಗರ್ಕರ್ ಮನವಿ
(21 hours ago)
29
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15ಕಿ.ಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿ ಬಂಧನ
(11 hours ago)
27
ಐಪಿಎಲ್ 2026: ಆಟಗಾರರಿಗೆ ಮಾತ್ರವಲ್ಲ, ಅಂಪೈರ್ಗಳಿಗೂ ಸಿಗುತ್ತೆ ಭಾರಿ ಹಣ
(23 hours ago)
24
Hippopotamus Attack: ಇಲ್ಲಿನ ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ನಿಧನರಾಗಿದ್ದಾರೆ.
(5 hours ago)
22
International maritime security: ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಆರು ರಾಷ್ಟ್ರಗಳು ಇರಾನ್ ನಡೆಸಿದ ವಾಣಿಜ್ಯ ಹಡಗುಗಳ ದಾಳಿಯನ್ನು ಖಂಡಿಸಿವೆ.
(17 hours ago)
22
Former Cricketer Dinesh Karthik: ಭಾರತದ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಪತ್ನಿ, ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
(19 hours ago)
21
ಯುಗಾದಿ ದಿನವೇ ಹೆಣ್ಣು ಮಗುವನ್ನು ಸ್ವಾಗತಿಸಿದ ದಿನೇಶ್ ಕಾರ್ತಿಕ್ ದಂಪತಿ
(20 hours ago)
18
Ramzan celebration: ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಈದ್ ಉಲ್ ಫಿತ್ರ್ (ರಂಜಾನ್) ಹಬ್ಬವನ್ನು ಮಾರ್ಚ್ 21ರಂದು ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ.
(18 hours ago)
16
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
Zee News ಕನ್ನಡ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 20
Ranveer Singh: ರಣವೀರರ್ ಸಿಂಗ್ ನಟನೆಯ ಧುರಂಧರ್: ದಿ ರಿವೆಂಜ್ ಸಿನಿಮಾವು ಬಿಡುಗಡೆಯಾಗಿದೆ. ಈಗ, ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಈ ಚಿತ್ರ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.
22 mins ago
Iran Israel War: ಕಳೆದ ಮೂರ್ನಾಲ್ಕು ದಿನಗಳಲ್ಲಿ ಇರಾನ್ನ ಇಬ್ಬರು ಪ್ರಮುಖ ನಾಯಕರನ್ನು ಹತ್ಯೆ ಮಾಡಿರುವ ಅಮೆರಿಕವು, ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಸೇರಿ ತನ್ನ ಪಟ್ಟಿಯಲ್ಲಿರುವ ಉಳಿದ ನಾಲ್ವರ ಹತ್ಯೆಗಾಗಿ ಶತಾಯಗತಾಯ ಪ್ರಯತ್ನಿಸುತ್ತಿದೆ
52 mins ago
Dhurandhar Sequel: ಕಳೆದ ಡಿಸೆಂಬರ್ನಲ್ಲಿ ತೆರೆಕಂಡ ‘ಧುರಂಧರ್’ ಸಿನಿಮಾದ ಮುಂದುವರಿದ ಭಾಗ(ಸೀಕ್ವೆಲ್) ಇದಾಗಿದೆ. ನೈಜ ಘಟನೆಗಳಿಗೆ ಕಾಲ್ಪನಿಕ ಕಥೆಯ ಸ್ಪರ್ಶ ನೀಡಿ ಭಾವನಾತ್ಮಕವಾಗಿ ತೆರೆ ಮೇಲೆ ತಂದಿದ್ದಾರೆ.
52 mins ago
Oral Health: ಇಂದು (ಮಾರ್ಚ್ 20) ರಂದು ವಿಶ್ವ ಬಾಯಿಯ ಆರೋಗ್ಯ ದಿನ (World Oral Health Day) ಅನ್ನು ಆಚರಿಸಲಾಗಿತ್ತದೆ. ಈ ದಿನ ನೆನಪಿಸುವುದೇನೆಂದರೆ, ಆರೋಗ್ಯಕರ ನಗು, ಕೇವಲ ಬಾಹ್ಯ ಸೌಂದರ್ಯಕ್ಕೆ ಸೀಮಿತವಲ್ಲ.
82 mins ago
World Happiness Report: ವಿಶ್ವ ಸಂತೋಷ ಸೂಚ್ಯಂಕ ) ಗುರುವಾರ ಪ್ರಕಟವಾಗಿದ್ದು, ಫಿನ್ಲೆಂಡ್ ಸತತ ಒಂಬತ್ತನೇ ವರ್ಷವೂ ಅಗ್ರಸ್ಥಾನದಲ್ಲಿದೆ.
82 mins ago
Congress ticket dispute: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದೆ. ಇದರಿಂದಾಗಿ ನಾಯಕರಲ್ಲಿ ಅಸಮಾಧಾನ ಉಂಟಾಗಿರುವ ಬಗ್ಗೆ ವರದಿಯಾಗಿದೆ.
82 mins ago
ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಮಾ. 21ರಂದು ಈದ್ ಉಲ್ ಫಿತ್ರ್
2 hours ago
Dhurandhar 2: ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಪಾಕಿಸ್ತಾನದಲ್ಲಿ ಸಿನಿಮಾ ನಿಷೇಧದ ನಡುವೆಯೂ ಪೈರೇಟೆಡ್ ಆವೃತ್ತಿಯನ್ನು ವೀಕ್ಷಿಸಲಾಗುತ್ತಿದೆ.
2 hours ago
Extra Marital Affair: ಮಹಿಳೆಯೊಬ್ಬರು ವ್ಯಕ್ತಿಯೊಂದಿಗೆ ಆಕ್ರಮ ಸಂಬಂಧ ಇಟ್ಟುಕೊಂಡಿದ್ದು, ಇದನ್ನು ಪಶ್ನಿಸಿದ್ದಕ್ಕೆ ಪತಿಯನ್ನೇ ಕೊಲ್ಲುವುದಾಗಿ ಬೆದರಿಕೆ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.
2 hours ago
OnePlus Nord 6 specifications: ಜಾಗತಿಕ ಮೊಬೈಲ್ ತಯಾರಕಾ ಸಂಸ್ಥೆ ಒನ್ಪ್ಲಸ್, ಗ್ರಾಹಕರಿಗಾಗಿ ಹೊಸ 'ಒನ್ಪ್ಲಸ್ ನಾರ್ಡ್ 6' ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಸಂಬಂಧ ಟೀಸರ್ ಚಿತ್ರವನ್ನು ಈಗಾಗಲೇ ಬಿಡುಗಡೆಗೊಳಿಸಿದ್ದು, ಕುತೂಹಲ ಕೆರಳಿಸಿದೆ.
2 hours ago
Bike Thief Arrested: ಬೀದರ್ ನಗರದ ಗಾಂಧಿ ಗಂಜ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 15 ಬೈಕ್ಗಳ ಸಮೇತ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನಿಂದ 9.78 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ.
3 hours ago
K Kavitha: ನನ್ನ ಹೋರಾಟ ಏನಿದ್ದರೂ ಡ್ಯಾಡಿ, ಮೋದಿ ಮತ್ತು ಚಿನ್ನ(ಜ್ಯೂನಿಯರ್) ಮೋದಿ ವಿರುದ್ಧ ಇರಲಿದೆ ಎಂದು ಬಿಆರ್ಎಸ್ ಮಾಜಿ ಸಂಸದೆ ಕೆ.ಕವಿತಾ ಹೇಳಿದ್ದಾರೆ.
3 hours ago
LNG supply risk: ಕತಾರ್ನ ರಾಸ್ ಲಫಾನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ನಡೆದ ಕ್ಷಿಪಣಿ ದಾಳಿಯಿಂದಾಗಿ ಜಾಗತಿಕ ಇಂಧನ ಪೂರೈಕೆಯಲ್ಲಿ ಗಣನೀಯವಾಗಿ ವ್ಯತ್ಯಯ ಉಂಟಾಗಿದೆ.
3 hours ago
Rishab Shetty: ಯುಗಾದಿ ಹಬ್ಬದ ಸಂಭ್ರಮದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರು ಸಿನಿ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
3 hours ago
Stock Market Recovery: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಷೇರುಪೇಟೆಯಲ್ಲಿ ಭಾರಿ ತಲ್ಲಣ ಉಂಟಾಗಿತ್ತು. ಈ ಮಧ್ಯೆ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಅಲ್ಪ ಚೇತರಿಕೆ ಕಂಡಿವೆ.
4 hours ago
Hippopotamus Attack: ಇಲ್ಲಿನ ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ನಿಧನರಾಗಿದ್ದಾರೆ.
5 hours ago
ಮಹಾಯುದ್ಧದ ಸ್ಮಾರಕದೆದುರು ನೃತ್ಯ ಮಾಡಿದ ಭಾರತ ಮೂಲದ ಟೆಕ್ಕಿಯ ಗಡೀಪಾರಿಗೆ ಆಗ್ರಹ
5 hours ago
Stock Market Recovery: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದಿಂದಾಗಿ ಷೇರುಪೇಟೆಯಲ್ಲಿ ಭಾರಿ ತಲ್ಲಣ ಉಂಟಾಗಿತ್ತು. ಈ ಮಧ್ಯೆ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಅಲ್ಪ ಚೇತರಿಕೆ ಕಂಡಿವೆ.
5 hours ago
West Asia conflict: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕವಾಗಿ ತೀವ್ರ ಬಿಕ್ಕಟ್ಟು ತಲೆದೋರಿದ್ದು, ಇದು ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಅತ್ಯಂತ ಕಠಿಣ ಸಮಯ ಎದುರಾಗಿದೆ ಎಂದು ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದೆ.
6 hours ago
Commercial LPG: ರಾಜ್ಯದಲ್ಲಿ ಹೆಚ್ಚುತ್ತಿರುವ ಎಲ್ಪಿಜಿ ಕೊರತೆಯ ಬಿಕ್ಕಟ್ಟು ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂಸಚಿವ ಹರದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ
6 hours ago
Netanyahu clarification: 'ನೀವೆಲ್ಲರೂ ಸಾಕ್ಷಿಯಾಗಿರುವಂತೆ ನಾನು ಜೀಂವತವಾಗಿದ್ದೇನೆ' ಎಂದು ಸಾವಿನ ಕುರಿತು ವದಂತಿಗಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಕ್ರಿಯಿಸಿದ್ದಾರೆ.
6 hours ago
Congress Candidate List: ಮುಂಬರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 37 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಕಣ್ಣೂರಿನಿಂದ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣಕ್ಕಿಳಿಸಲಾಗಿದೆ.
7 hours ago
Chikkanayakanahalli: ಯಳನಡು ಗ್ರಾಮದಲ್ಲಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ ವ್ಯಕ್ತಿಗಳನ್ನು ಕರೆತಂದಿದ್ದವರ ಪೈಕಿ ಕಾಂತರಾಜು ಎಂಬುವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಪ್ರತಿಭಟನೆ
7 hours ago
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15ಕಿ.ಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿ ಬಂಧನ
11 hours ago
ದಾವಣಗೆರೆ ವಿಧಾನಸಭಾ ಕ್ಷೇತ್ರ: 11 ಬಾರಿ ಗೆದ್ದು ಬೀಗಿದ ಕಾಂಗ್ರೆಸ್
12 hours ago
Mar 19
ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್
14 hours ago
US military operations: ಅಮೆರಿಕ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರ ಪ್ರಕಾರ ಇರಾನ್ನಲ್ಲಿ 7,000 ಗುರಿಗಳನ್ನು ನಾಶಗೊಳಿಸಲಾಗಿದೆ.
16 hours ago
ಗುಂಡಣ್ಣ: ಗುರುವಾರ, 19 ಮಾರ್ಚ್ 2026
17 hours ago
International maritime security: ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಆರು ರಾಷ್ಟ್ರಗಳು ಇರಾನ್ ನಡೆಸಿದ ವಾಣಿಜ್ಯ ಹಡಗುಗಳ ದಾಳಿಯನ್ನು ಖಂಡಿಸಿವೆ.
17 hours ago
Ramzan celebration: ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಈದ್ ಉಲ್ ಫಿತ್ರ್ (ರಂಜಾನ್) ಹಬ್ಬವನ್ನು ಮಾರ್ಚ್ 21ರಂದು ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ.
18 hours ago
ದಿನ ಭವಿಷ್ಯ: ಈ ರಾಶಿಯ ರೈತಾಪಿ ವರ್ಗದವರಿಗೆ ಶುಭವಾಗಲಿದೆ
18 hours ago
Former Cricketer Dinesh Karthik: ಭಾರತದ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಪತ್ನಿ, ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
19 hours ago
ಚುರುಮುರಿ: ಫ್ಯಾಮಿಲಿಗೆ ಟಿಕೆಟ್
20 hours ago
ಯುಗಾದಿ ದಿನವೇ ಹೆಣ್ಣು ಮಗುವನ್ನು ಸ್ವಾಗತಿಸಿದ ದಿನೇಶ್ ಕಾರ್ತಿಕ್ ದಂಪತಿ
20 hours ago
Indian Techie: ಅಮೆರಿಕದ ವಾಷಿಂಗ್ಟನ್ನಲ್ಲಿರುವ ಎರಡನೇ ಮಹಾಯುದ್ಧ ಸ್ಮಾರಕದ ಎದುರು ಯುವತಿಯೊಂದಿಗೆ ನೃತ್ಯ ಮಾಡಿ ವಿವಾದ ಸೃಷ್ಟಿಸಿರುವವ ಭಾರತ ಮೂಲದ ಟೆಕ್ಕಿಯೊಬ್ಬರು ಕೆಲಸ ಕಳೆದುಕೊಂಡಿದ್ದಾರೆ.
21 hours ago
ಚಿನಕುರುಳಿ ಕಾರ್ಟೂನು: ಗುರುವಾರ, ಮಾರ್ಚ್ 19, 2026
21 hours ago
2027ರ ವಿಶ್ವಕಪ್ ವರೆಗೆ ನನ್ನನ್ನೇ ಮುಂದುವರೆಸಿ: ಬಿಸಿಸಿಐಗೆ ಅಗರ್ಕರ್ ಮನವಿ
21 hours ago
Former Cricketer Dinesh Karthik: ಟೀಂ ಇಂಡಿಯಾ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಮತ್ತು ಸ್ಕ್ವಾಷ್ ತಾರೆ ದೀಪಿಕಾ ಪಲ್ಲಿಕಲ್ ದಂಪತಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ಮಗುವಿಗೆ 'ರಾಹಾ' ಎಂದು ಹೆಸರಿಟ್ಟಿದ್ದಾರೆ.
21 hours ago
ಯುಗಾದಿ ದಿನವೆ ಹೆಣ್ಣು ಮಗುವಿಗೆ ಜನ್ಮ ನೀಡಿದ ದಿನೇಶ್ ಕಾರ್ತಿಕ್ ದಂಪತಿ
21 hours ago
Ajit Agarkar: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ತಮ್ಮ ಅಧಿಕಾರಾವಧಿಯನ್ನು 2027ರ ಏಕದಿನ ವಿಶ್ವಕಪ್ವರೆಗೆ ವಿಸ್ತರಿಸುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಅವರ ಅವಧಿಯ ಸಾಧನೆಗಳ ವಿವರ ಇಲ್ಲಿದೆ.
21 hours ago
Justice for Daughter: ನಗರದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೀಡಾಗಿ, ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ತಾಯಿ, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
22 hours ago
RGV on Dhurandhar: 'ಧುರಂಧರ್: ದಿ ರಿವೆಂಜ್' ಸಿನಿಮಾ ವೀಕ್ಷಿಸಿದ ರಾಮ್ ಗೋಪಾಲ್ ವರ್ಮಾ, ಇದು ಶೋಲೆಗಿಂತಲೂ 100 ಪಟ್ಟು ಶ್ರೇಷ್ಠ ಚಿತ್ರ ಎಂದು ಹೊಗಳಿದ್ದಾರೆ. ಆದಿತ್ಯ ಧರ್ ನಿರ್ದೇಶನಕ್ಕೆ ವರ್ಮಾ ಮೆಚ್ಚುಗೆ.
22 hours ago
Indian Ambassador: ಅನುಭವಿ ರಾಜತಾಂತ್ರಿಕ ಅಧಿಕಾರಿ ವಿಕ್ರಮ್ ದೊರೈಸ್ವಾಮಿ ಅವರನ್ನು ಚೀನಾಗೆ ಭಾರತದ ನೂತನ ರಾಯಭಾರಿಯನ್ನಾಗಿ ಗುರುವಾರ ನೇಮಕ ಮಾಡಲಾಗಿದೆ.
22 hours ago
Ugadi Day: Significant drop in price- ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ಕಾರಣಗಳಿಂದ ಇಂದು ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ. ಇದರಿಂದ ಭಾರತದಲ್ಲೂ ಚಿನ್ನದ ದರ ಗಣನೀಯ ಇಳಿಕೆ ಕಂಡಿದೆ.
22 hours ago
BJP Candidates: ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ.
23 hours ago
ಐಪಿಎಲ್ 2026: ಆಟಗಾರರಿಗೆ ಮಾತ್ರವಲ್ಲ, ಅಂಪೈರ್ಗಳಿಗೂ ಸಿಗುತ್ತೆ ಭಾರಿ ಹಣ
23 hours ago
IPL 2026 Salary: ಐಪಿಎಲ್ನಲ್ಲಿ ಅಂಪೈರ್ಗಳಿಗೆ ಸಿಗುವ ವೇತನ ಎಷ್ಟು? ಅಂತರರಾಷ್ಟ್ರೀಯ ಮತ್ತು ದೇಶೀಯ ಅಂಪೈರ್ಗಳ ಸಂಬಳದ ಪಟ್ಟಿ ಹಾಗೂ ಬಿಸಿಸಿಐನ ಗ್ರೇಡಿಂಗ್ ವ್ಯವಸ್ಥೆಯ ಸಂಪೂರ್ಣ ವಿವರ ಇಲ್ಲಿದೆ.
23 hours ago
Ranveer Singh Dhurandhar: ರಣವೀರ್ ಸಿಂಗ್ ನಟನೆಯ 'ಧುರಂಧರ್: ದಿ ರಿವೆಂಜ್' ಸಿನಿಮಾ ಇಂದು ಬಿಡುಗಡೆಯಾಗಿದ್ದು, ಅಲ್ಲು ಅರ್ಜುನ್, ಕಾರ್ತಿಕ್ ಆರ್ಯನ್ ಮತ್ತು ಪ್ರೀತಿ ಜಿಂಟಾ ಸೇರಿದಂತೆ ಹಲವು ತಾರೆಯರು ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
24 hours ago
BJP Candidates: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ 88 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸ್ಪರ್ಧಿಸಲಿದ್ದಾರೆ.
24 hours ago
IPL 2026: ರಾಜಸ್ಥಾನ ರಾಯಲ್ಸ್ ತಂಡದ ಅಭ್ಯಾಸದ ವೇಳೆ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರು ಅನುಭವಿ ರವೀಂದ್ರ ಜಡೇಜಾ ಅವರ ಬೌಲಿಂಗ್ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.
25 hours ago
Video| ನೀವು ಬೌಲ್ ಮಾಡಿ, ನಾನು ಹೊಡೆಯುತ್ತೇನೆ! ಜಡ್ಡು ಬೆವರಿಳಿಸಿದ ವೈಭವ್
25 hours ago
Anil Ambani CBI: ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ ₹2,929 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅನಿಲ್ ಅಂಬಾನಿ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ.
26 hours ago
Golden Star Ganesh: 'ಕೃಷ್ಣಂ ಪ್ರಣಯ ಸಖಿ' ಯಶಸ್ಸಿನ ಬಳಿಕ ನಟ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸ್ ರಾಜು ಜೋಡಿಯಿಂದ ಹೊಸ ಸಿನಿಮಾ 'ಬೃಂದಾವಿಹಾರಿ' ಘೋಷಣೆಯಾಗಿದೆ. ಮಾಳವಿಕಾ ಶರ್ಮಾ ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ.
26 hours ago
Shashi Tharoor: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಸೀಮಿತವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.
26 hours ago
Bagalkot Politics: ಬಾಗಲಕೋಟೆಯಲ್ಲಿ ನನ್ನ ಗೆಲುವಲ್ಲ. ಬಿಜೆಪಿ, ಹಿಂದುತ್ವದ ಗೆಲುವಾಗಬೇಕು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
27 hours ago
Ugadi Festival: ಯುಗಾದಿ ಎಂದರೆ ಕೇವಲ ಹೊಸ ವರ್ಷದ ಪ್ರಾರಂಭವಲ್ಲ; ಅದು ಪ್ರಕೃತಿ ಮತ್ತು ಮಾನವ ಜೀವನದ ನಡುವಿನ ಸಂಬಂಧ. ಬೇವು-ಬೆಲ್ಲ ಸೇವನೆ ಮತ್ತು ತೈಲಾಭ್ಯಂಗದ ಹಿಂದಿರುವ ಆಯುರ್ವೇದದ ವೈಜ್ಞಾನಿಕ ದೃಷ್ಟಿಕೋನ ಇಲ್ಲಿದೆ.
27 hours ago
Karnataka Politics: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಎದುರಾಳಿಯೇ ಹೊರತು ಶಾಮನೂರು ಕುಟುಂಬ ಅಥವಾ ಬೇರೆ ಯಾವುದೇ ಅಭ್ಯರ್ಥಿ ಅಲ್ಲ ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದರು.
27 hours ago
Vasant Ritu: ಯುಗಾದಿ ಎಂದರೆ ಕೇವಲ ಹೊಸ ವರ್ಷದ ಪ್ರಾರಂಭವಲ್ಲ; ಅದು ಪ್ರಕೃತಿ ಮತ್ತು ಮಾನವ ಜೀವನದ ನಡುವಿನ ಆಳವಾದ ಸಂಬಂಧವನ್ನು ನೆನಪಿಸುವ ಮಹತ್ವದ ಕ್ಷಣ. ಆಯುರ್ವೇದದ ದೃಷ್ಟಿಯಿಂದ, ಯುಗಾದಿ ವಸಂತ
27 hours ago
Donald Trump: ಕತಾರ್ ಅನಿಲ ಘಟಕದ ಮೇಲೆ ಮಗದೊಮ್ಮೆ ದಾಳಿ ನಡೆಸಿದರೆ ಇರಾನ್ನ ಪ್ರಮುಖ ಅನಿಲ ಘಟಕವನ್ನು ಸ್ಫೋಟಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಒಡ್ಡಿದ್ದಾರೆ.
27 hours ago
Prem Clarification: ಧ್ರುವ ಸರ್ಜಾ ನಟನೆಯ 'KD' ಚಿತ್ರದ 'ಸರ್ಸೆ ನಿನ್ನ ಸೆರಗ ಸರ್ಸೆ' ಹಾಡಿನ ಸಾಹಿತ್ಯ ವಿವಾದಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಪ್ರೇಮ್ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನೋರಾ ಫತೇಹಿ ಹೇಳಿಕೆಗೂ ಪ್ರತಿಕ್ರಿಯಿಸಿದ್ದಾರೆ.
27 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ