Last Updated: 1 Feb 2026 2:04 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು(9 hours ago)24
  2. ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ.ಕೇಶವ ನಿಧನ(5 hours ago)17
  3. Supreme Court: ಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಈ ವೇಳೆ ಸಿಜೆಐ ಸೂರ್ಯ ಕಾಂತ್‌ ಅವರು ಕಾರ್ಮಿಕ ಸಂಘಟನೆಗಳ ಕುರಿತು ನೀಡಿದ ಹೇಳಿಕೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.(17 hours ago)14
  4. Legal News: ಕ್ರಿಮಿನಲ್ ಪ್ರಕರಣಗಳ ವಕೀಲರನ್ನು ಬೆದರಿಸಲು ಅವರ ವಿರುದ್ಧವೇ ಸುಳ್ಳು ದೂರು ನೀಡುವ ಅಪಾಯಕಾರಿ ಪ್ರವೃತ್ತಿಯ ಬಗ್ಗೆ ಕರ್ನಾಟಕ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.(17 hours ago)13
  5. Super Specialty Medical Courses: ‘ಸರ್ಕಾರಿ ಕಡ್ಡಾಯ ಸೇವಾ ಬಾಂಡ್‌ ಅವಧಿಯನ್ನು ಮುಂದೂಡುವ ಮೂಲಕ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸೂಪರ್‌ ಸ್ಪೆಷಾಲಿಟಿ ಕೋರ್ಸ್‌ ತೆಗೆದುಕೊಳ್ಳಲು ಅನುವು ಮಾಡಿಕೊಡುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು’ ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ.(17 hours ago)13
  6. Congo Mining Disaster: ಕಾಂಗೊದ ಕೊಲ್ಟನ್‌ ಗಣಿಗಾರಿಕೆ ಪ್ರದೇಶದಲ್ಲಿ ಭೂಕಂಪ ಸಂಭವಿಸಿ, ಹಲವು ಗಣಿಗಳು ಕುಸಿದು 200 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಗಣಿಗಾರಿಕೆ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.(16 hours ago)11
  7. Entertainment News: ಸಣ್ಣ ಪುಟ್ಟ ವಿಚಾರಗಳಿಗೆ ಉಂಟಾಗುವ ಮನಸ್ತಾಪದಿಂದ ಅನೇಕ ಜೋಡಿಗಳು ದಾಂಪತ್ಯ ಜೀವನ ಕೊನೆಗೊಳಿಸಿ ವಿಚ್ಛೇದನ ಪಡೆಯಲು ಮುಂದಾಗುತ್ತಾರೆ. ಆದರೆ ಸಿನಿಮಾವೊಂದರಿಂದ ಪ್ರೇರಿತರಾಗಿ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ 38 ದಂಪತಿ ವಿಚ್ಛೇದನ ಪಡೆಯುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.(22 hours ago)11
  8. Confident Group Chief: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಅವರಿಗೆ ಶತ್ರುಗಳು ಅಥವಾ ಬೆದರಿಕೆಗಳಿರಲಿಲ್ಲ. ಐಟಿ ದಾಳಿಯಿಂದ ಉಂಟಾದ ಒತ್ತಡದಿಂದ ಅವರು ಬಳಲುತ್ತಿದ್ದರು ಎಂದು ಸಹೋದರ ಬಾಬು ಹೇಳಿದ್ದಾರೆ.(23 hours ago)11
  9. ಒಳನೋಟ | ಕುಸಿದ ಬೆಲೆ: ರಬ್ಬರ್‌ ಉಳಿಯುವುದೇ?(9 hours ago)11
  10. Kottur Triple Murder: ಮೂವರ ನಾಪತ್ತೆ ಪ್ರಕರಣದ ನಿಗೂಢತೆ ಶನಿವಾರ ಬಯಲಾಗಿದೆ. ಇಲ್ಲಿನ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಬಡಾವಣೆಯ ವಾಸವಿದ್ದ ಬಾಡಿಗೆ ಮನೆಯಲ್ಲಿ ತೋಡಿದ್ದ ಗುಂಡಿಯಲ್ಲಿ ದಂಪತಿ, ಅವರ ಪುತ್ರಿಯ ಶವಗಳು ಪತ್ತೆಯಾದವು.(14 hours ago)11

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Feb 1
Jan 31