Last Updated: 15 Feb 2026 5:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಹೋಟೆಲ್ಗೆ ಹಣ ಪಾವತಿಸಲಾಗದೆ ಗಂಟೆಗಟ್ಟಲೆ ರಸ್ತೆ ಬದಿಯಲ್ಲಿ ಉಳಿದ ಪಾಕಿಸ್ತಾನ ತಂಡ!
(21 hours ago)
130
Chinnaswamy Stadium: ‘ಚಿನ್ನ’ದ ನೆನಪಲ್ಲಿ ತೇಲಿದ ದಿಗ್ಗಜರು
(23 hours ago)
20
Bangladesh Politics: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಹೊರಹೊಮ್ಮಿದ ತಾರಿಕ್ ರೆಹಮಾನ್ ಅವರ ಜೀವನ, ಕುಟುಂಬ ಹಿನ್ನೆಲೆ, ಬಿಎನ್ಪಿ ರಾಜಕೀಯ ಪಯಣ, ವಿದೇಶ ವಾಸ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಸಂಕ್ಷಿಪ್ತ ಪರಿಚಯ.
(22 hours ago)
19
BNP Leaders Acquitted: ಶೇಖ್ ಹಸೀನಾ ಪದಚ್ಯುತಿ ಬಳಿಕ ನಡೆದ ಚುನಾವಣೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಬಿಎನ್ಪಿ ಮತ್ತು ಜಮಾತ್ ನಾಯಕರು ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ. ಭಾರತದ ದೃಷ್ಟಿಯಲ್ಲಿ ಬೆಳವಣಿಗೆ ಗಮನಾರ್ಹ.
(16 hours ago)
14
Youngest Organ Donor: ಕೊಚ್ಚಿ: ಕೇರಳದಲ್ಲಿ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರೀಯವಾಗಿದ್ದ 10 ತಿಂಗಳ ಹೆಣ್ಣು ಮಗು ಅಲಿನ್ ಅಬ್ರಾಹಂಳ ಅಂಗಾಂಗಳನ್ನು ದಾನ ಮಾಡಲಾಗಿದೆ.
(21 hours ago)
14
BNP India Relations: ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್ಪಿ)ಯು 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ದಶಕಗಳ ನಂತರ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಹಸೀನಾ ಹಸ್ತಾಂತರಕ್ಕೆ ಒತ್ತಾಯಿಸಿದೆ.
(22 hours ago)
13
ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಕ್ ‘ಔಟ್ ಆಫ್ ಸಿಲಬಸ್ ಕೊಶ್ಚನ್’: ಸೂರ್ಯಕುಮಾರ್
(9 hours ago)
12
ಒಂದೇ ವೇದಿಕೆಯಲ್ಲಿದ್ದರೂ ಮಾತನಾಡದ ಸಿ.ಎಂ –ಡಿಸಿಎಂ
(22 hours ago)
12
Karnataka Politics: ಹಾವೇರಿಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 141 ಸ್ಥಾನಗಳು ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
(12 hours ago)
10
Banjara Community Protest: ಸಂತ ಸೇವಾಲಾಲ್ ಜಯಂತಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಒಳಮೀಸಲಾತಿ ನೀತಿಗೆ ಆಕ್ರೋಶ ವ್ಯಕ್ತವಾಗಿ ಬಂಜಾರ ಸಮುದಾಯ ಕಪ್ಪು ಬಟ್ಟೆ ಪ್ರದರ್ಶಿಸಿತು.
(12 hours ago)
10
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಈ ಸಂಜೆ
ಉದಯವಾಣಿ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 15
ಬಾಂಗ್ಲಾದೇಶ ಚುನಾವಣೆ: ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತ ವಿರೋಧಿಗಳು ಈಗ ಸಂಸದರು
45 mins ago
Feb 14
ಪ್ರೊ ಲೀಗ್: ಭಾರತಕ್ಕೆ ಹ್ಯಾಟ್ರಿಕ್ ಸೋಲು
3 hours ago
T20 World Cup: ದಕ್ಷಿಣ ಆಫ್ರಿಕಾಕ್ಕೆ ಹ್ಯಾಟ್ರಿಕ್ ಜಯ; ನ್ಯೂಜಿಲೆಂಡ್ಗೆ ನಿರಾಸೆ
5 hours ago
ಅಜೇಯ 86 ರನ್ ಬಾರಿಸಿದ ಏಡನ್ ಮರ್ಕರಂ* ಯಾನ್ಸೆನ್ಗೆ 4 ವಿಕೆಟ್
6 hours ago
VIDEO: ಭಾರತ-ಪಾಕ್ ಕ್ರಿಕೆಟ್ ಕತೆ; ಕಣ ಕಣದಲ್ಲೂ ರೋಚಕತೆ
7 hours ago
T20 World Cup: ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಗಳಲ್ಲಿ ಭಾರತ ತಂಡವು ಹಲವು ವರ್ಷಗಳಿಂದ ಪಾಕಿಸ್ತಾನದ ವಿರುದ್ಧ ಪಾರಮ್ಯ ಮೆರೆಯುತ್ತಲೇ ಇದೆ.
7 hours ago
BY Vijayendra: ಬೆಂಗಳೂರು: ‘ರಾಜ್ಯದ ವಿವಿಧ ನೀರಾವರಿ ನಿಗಮಗಳಿಗೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದ ₹1,324 ಕೋಟಿ ವಿಶೇಷ ಅನುದಾನದ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು, ನಕಲಿ ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಸಿದೆ’ ಎಂದು ಬಿವೈವಿ ಆರೋಪಿಸಿದರು.
7 hours ago
ನೆಟ್ಸ್ನಲ್ಲಿ ಅಭ್ಯಾಸ ಮಾಡಿದ ಅಭಿಷೇಕ್ ಶರ್ಮಾ; ಪಾಕ್ ವಿರುದ್ಧದ ಪಂದ್ಯಕ್ಕೆ ಲಭ್ಯ
7 hours ago
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ವಿರೋಧ ಪಕ್ಷಗಳು ಮುಂದಾಗಿವೆ. ಎಸ್ಐಆರ್ ವಿಚಾರ ಮುಂದಿಟ್ಟುಕೊಂಡು, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನೋಟಿಸ್ ನೀಡಲು ಸಿದ್ಧತೆ.
7 hours ago
Road Accident Statistics: ಕಳೆದ ಐದು ವರ್ಷಗಳಲ್ಲಿ ರಸ್ತೆ ಗುಂಡಿಗಳಿಂದಾಗಿ ಸಂಭವಿಸಿದ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಶೇ 53ರಷ್ಟು ಹೆಚ್ಚಾಗಿದೆ. 2020ರಿಂದ 2024ರ ನಡುವೆ ದೇಶದಾದ್ಯಂತ 9,438 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರವು ಸಂಸತ್ಗೆ ತಿಳಿಸಿದೆ.
8 hours ago
Gudibande Incident: ಗುಡಿಬಂಡೆಯಲ್ಲಿ ಬೆಸ್ಕಾಂ ಸಿಬ್ಬಂದಿ ಡಾಬಾದಲ್ಲಿ ಮದ್ಯಪಾನ ಮಾಡುತ್ತ ಕಡತ ಪರಿಶೀಲಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ..
8 hours ago
ISL: ಕೇರಳ ಬ್ಲಾಸ್ಟರ್ಸ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿದ ಮೋಹನ್ ಬಾಗನ್
8 hours ago
T20 World Cup: ಸ್ಕಾಟ್ಲೆಂಡ್ ವಿರುದ್ಧ ಗೆಲುವು ದಾಖಲಿಸಿದ ಇಂಗ್ಲೆಂಡ್
8 hours ago
Midday Meal News: ಲಖನೌ: ಹಾಲಿಗೆ ನೀರು ಬೆರೆಸಿ ಮಾರಾಟ ಮಾಡಿರುವುದರ ಬಗ್ಗೆ ಕೇಳಿರುತ್ತೀರಿ. ಉತ್ತರ ಪ್ರದೇಶದ ಶಾಲೆಯೊಂದರಲ್ಲಿ, ಅಡುಗೆ ಸಿಬ್ಬಂದಿ 1 ಲೀಟರ್ ಹಾಲನ್ನು ಒಂದು ಬಕೆಟ್ ನೀರಿಗೆ ಬೆರೆಸಿ, ಅದನ್ನು 50 ಮಕ್ಕಳಿಗೆ ವಿತರಿಸಿದ್ದಾರೆ.
8 hours ago
Infrastructure Projects: ನವದೆಹಲಿ: ಮೂಲಸೌಕರ್ಯ, ನಗರಾಭಿವೃದ್ಧಿ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿ ₹1.6 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸೌತ್ ಬ್ಲಾಕ್ನಲ್ಲಿ ನಡೆದ ಕೊನೆಯ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
8 hours ago
Bank Gold Theft: ಗಿರಿನಗರದ ಬ್ಯಾಂಕ್ವೊಂದರಲ್ಲಿ ಗ್ರಾಹಕರು ಅಡಮಾನ ಇರಿಸಿದ್ದ ₹4 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಸಹಾಯಕ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆನ್ಲೈನ್ ಗೇಮಿಂಗ್ ಹಾಗೂ ಕ್ಯಾಸಿನೊ ಸಾಲ ತೀರಿಸಲು ಈ ಕೃತ್ಯ ಎಸಗಿದ್ದಾರೆ.
8 hours ago
US Student Saketh: ಬೆಂಗಳೂರು: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿರುವ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಪತ್ತೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನೆರವು ಕೋರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪತ್ರ ಬರೆದಿದ್ದಾರೆ.
8 hours ago
Twin Tube Tunnel: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿ ಮೂಲಕ ಹಾಯ್ದುಹೋಗುವ ದೇಶದ ಮೊದಲ ರಸ್ತೆ ಮತ್ತು ರೈಲು ಮಾರ್ಗ ಒಳಗೊಂಡ ‘ಟ್ವಿನ್ ಟ್ಯೂಬ್ ಸುರಂಗ’ ನಿರ್ಮಾಣಕ್ಕೆ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಶನಿವಾರ ಅನುಮೋದನೆ ನೀಡಿದೆ.
8 hours ago
Narendra Modi: ಗುವಾಹಟಿ: ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಗೆ ನಿರ್ಮಿಸಿರುವ 6 ಪಥಗಳ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ‘ಕುಮಾರ ಭಾಸ್ಕರ ವರ್ಮ ಸೇತು’ ಎಂದು ಇದನ್ನು ಕರೆಯಲಾಗುತ್ತದೆ.
8 hours ago
CM Letter Forged: ವಿಧಾನಸೌಧ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮಂಡ್ಯದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಮೈಸೂರಿನ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಮುಖ್ಯಮಂತ್ರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿ ವೈರಲ್ ಮಾಡಲಾಗಿತ್ತು.
9 hours ago
ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಕ್ ‘ಔಟ್ ಆಫ್ ಸಿಲಬಸ್ ಕೊಶ್ಚನ್’: ಸೂರ್ಯಕುಮಾರ್
9 hours ago
Karnataka Politics: ಹಕ್ಕುಪತ್ರ ವಿತರಣಾ ಸಮಾವೇಶ ಹೆಸರಿನಲ್ಲಿ ಸರ್ಕಾರಿ ಜಮೀನು ನೋಂದಣಿ ಮಾಡಿ ಜನರ ಮೇಲೆ ಹೊರೆ ಹಾಕಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
9 hours ago
Nothing Phone: ಇದು ಕಂಪನಿಯು ದೇಶದಲ್ಲಿ ಆರಂಭಿಸಿದ ಮೊದಲ ಮಳಿಗೆ ಸಹ ಆಗಿದೆ. ಲಂಡನ್ ಮೂಲದ ಟೆಕ್ ಕಂಪನಿ 'ನಥಿಂಗ್' ಭಾರತದಲ್ಲಿ ತನ್ನ ಮೊದಲ ಫ್ಲ್ಯಾಗ್ಶಿಪ್ ಸ್ಟೋರ್ ಅನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಇಂದಿರಾನಗರದಲ್ಲಿ ಉದ್ಘಾಟಿಸಿದೆ.
9 hours ago
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
9 hours ago
Railway Infrastructure: ಬಳ್ಳಾರಿ–ಹೊಸಪೇಟೆ ನಡುವೆ ಮೂರನೇ ಹಾಗೂ ನಾಲ್ಕನೇ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಂಪುಟ ₹2,372 ಕೋಟಿ ವೆಚ್ಚದ ಅನುಮೋದನೆ ನೀಡಿದೆ.
9 hours ago
TTP Terrorists Arrested: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಾದ್ಯಂತ ವಿವಿಧ ಭಾಗಗಳಲ್ಲಿ ಪ್ರಮುಖ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯೋಜಿಸಿದ್ದ ನಿಷೇಧಿತ ಟಿಟಿಪಿ ಮತ್ತು ಅಲ್-ಖೈದಾ ಸಂಘಟನೆಗೆ ಸೇರಿದ ಕನಿಷ್ಠ 26 ಭಯೋತ್ಪಾದಕರನ್ನು ಬಂಧಿಸಲಾಗಿದೆ.
10 hours ago
Tarique Rahman: ಬಿಎನ್ಪಿ ಪಕ್ಷದ ಮುಖ್ಯಸ್ಥ ತಾರಿಕ್ ರೆಹಮಾನ್ ಅವರು ಒಗ್ಗಟ್ಟಿನಿಂದ ಇರುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ. ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್ಪಿ ಭರ್ಜರಿ ಜಯಗಳಿಸಿದ ನಂತರ ಅವರು ಮೊದಲ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.
10 hours ago
T20 World Cup: ಸ್ಕಾಟ್ಲೆಂಡ್ ವಿರುದ್ಧ ಪ್ರಯಾಸದ ಗೆಲುವು ದಾಖಲಿಸಿದ ಇಂಗ್ಲೆಂಡ್
10 hours ago
US Iran Conflict: ಇರಾನ್ನಲ್ಲಿ ಆಡಳಿತ ಬದಲಾವಣೆ ಒಳ್ಳೆಯದು ಎಂದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಮೇಲೆ ಮಿಲಿಟರಿ ಒತ್ತಡವನ್ನು ಹೆಚ್ಚಿಸಲು ಪಶ್ಚಿಮ ಏಷ್ಯಾಕ್ಕೆ ಎರಡನೆಯ ವಿಮಾನವಾಹಕ ನೌಕೆಯನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ.
10 hours ago
Sevalal Jayanti: ದಾವಣಗೆರೆಯ ಸಂತ ಸೇವಾಲಾಲ್ ಜಯಂತಿಯಲ್ಲಿ ಡಿ.ಕೆ. ಶಿವಕುಮಾರ್ ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದು ಹೇಳಿ, ಬಂಜಾರ ಸಮುದಾಯದ ಪರ ನಿಂತಿರುವುದಾಗಿ ಹೇಳಿದರು.
10 hours ago
World Cup: ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ ಜರ್ಸಿಗೆ ಬಂತು ಭಾರಿ ಬೇಡಿಕೆ
11 hours ago
ಚುರುಮುರಿ: ಹಳೆ ಟ್ರಂಕು...
11 hours ago
ದಿನ ಭವಿಷ್ಯ: ಉತ್ತಮ ಅವಕಾಶಗಳು ಎದುರಾಗಲಿವೆ
11 hours ago
Karnataka Politics: ಮಂಗಳೂರಿನಲ್ಲಿ ಸಿ.ಟಿ. ರವಿ ರಾಜ್ಯ ಸರ್ಕಾರದ ಸಾವಿರ ದಿನಗಳ ಸಂಭ್ರಮವನ್ನು ಟೀಕಿ, ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯಿಂದ ಜನ ಕಷ್ಟದಲ್ಲಿದ್ದಾರೆ ಎಂದು ಆರೋಪಿಸಿದರು.
12 hours ago
Karnataka Politics: ಸಾವಿರ ದಿನಗಳಲ್ಲಿ ಸಾವಿರ ಸುಳ್ಳು ಹೇಳಿ ನಾಡಿನ ಬಡವರಿಗೆ, ರೈತರಿಗೆ, ಮಹಿಳೆಯರಿಗೆ ಮತ್ತು ಯುವಜನತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
12 hours ago
Amit shah vs Rahul Gandhi: ಎಫ್ಟಿಎ ಮತ್ತು ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಕುರಿತು ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.
12 hours ago
Karnataka Politics: ಹಾವೇರಿಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 141 ಸ್ಥಾನಗಳು ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
12 hours ago
ಚಿನಕುರುಳಿ: ಶನಿವಾರ, 14 ಫೆಬ್ರುವರಿ 2026
12 hours ago
Banjara Community Protest: ಸಂತ ಸೇವಾಲಾಲ್ ಜಯಂತಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಒಳಮೀಸಲಾತಿ ನೀತಿಗೆ ಆಕ್ರೋಶ ವ್ಯಕ್ತವಾಗಿ ಬಂಜಾರ ಸಮುದಾಯ ಕಪ್ಪು ಬಟ್ಟೆ ಪ್ರದರ್ಶಿಸಿತು.
12 hours ago
BLO Arrested: ವಿವಾಹೇತರ ಸಂಬಂಧದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪದಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಸೇರಿ ಇಬ್ಬರನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
12 hours ago
ಗುಂಡಣ್ಣ: ಶನಿವಾರ, 14 ಫೆಬ್ರುವರಿ 2026
12 hours ago
Bangladesh Politics: ಬಾಂಗ್ಲಾದೇಶದ 13ನೇ ಸಾಮಾನ್ಯ ಚುನಾವಣೆಯಲ್ಲಿ ಎ.ಆರ್. ಪಾರ್ಥೊ, ಭೋಲಾ–1 ಕ್ಷೇತ್ರದಲ್ಲಿ ಜಯ ಸಾಧಿಸಿ, ಬಾಂಗ್ಲಾದೇಶ ಜಾತಿಯ ಪಕ್ಷಕ್ಕೆ ಮೊದಲ ಗೆಲುವು ತಂದುಕೊಟ್ಟರು.
13 hours ago
MBBS Admission: ನೀಟ್ ಪಾಸಾದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ಅಥರ್ವ ಚತುರ್ವೇದಿ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ವಾದಿಸಿ ಎಂಬಿಬಿಎಸ್ ಸೀಟು ಪಡೆದ ಘಟನೆ ನಡೆದಿದೆ.
13 hours ago
'ವೀರ ರಾಜ ವೀರ’ ಹಾಡಿನ ವಿವಾದ: ರೆಹಮಾನ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
13 hours ago
Bike Washing Guide: ವಾರಪೂರ್ತಿ ಹೊತ್ತು ತಿರುಗುವ ಬೈಕ್ಗೆ ವಾರಾಂತ್ಯದಲ್ಲಿ ಮಜ್ಜನ ಅಗತ್ಯವಾಗಿರುತ್ತದೆ. ಕಚೇರಿಗೆ, ಕಾಲೇಜಿಗೆ ಅಥವಾ ಬೇರೆ ಯಾವುದೋ ಕೆಲಸಕ್ಕೆ ಹೋಗಬೇಕೆಂದರೆ ಹೆಚ್ಚಿನವರು ಆಯ್ಕೆ ಮಾಡಿಕೊಳ್ಳುವುದು ಬೈಕ್ಗಳನ್ನೇ.
13 hours ago
DMK Congress Alliance: ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಸೋತ ಕ್ಷೇತ್ರಗಳನ್ನಷ್ಟೇ ಕೇಳುತ್ತಿದ್ದೇವೆ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟಾಗೋರ್ ಹೇಳಿದ್ದಾರೆ. ಅಧಿಕಾರ ಹಂಚಿಕೆ ಅಗತ್ಯವೆಂದು ಅವರು ಸ್ಪಷ್ಟಪಡಿಸಿದ್ದಾರೆ.
14 hours ago
California Student: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರ್ಕ್ಲಿಯ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ.
14 hours ago
Metro Pillar Collapse: ಮುಂಬೈ: ಈಶಾನ್ಯ ದೆಹಲಿಯ ಮುಲಂದ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಮೆಟ್ರೊ ಮಾರ್ಗದ ಕಂಬ (ಪಿಲ್ಲರ್) ಕುಸಿದಿದ್ದು, 3–4 ಮಂದಿ ಗಾಗಯೊಂಡಿರುವ ಶಂಕೆ ಇದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
14 hours ago
World Cup 2026: ಐರ್ಲೆಂಡ್ಗೆ ಭರ್ಜರಿ ಜಯ; ಟೂರ್ನಿಯಿಂದ ಹೊರಬಿದ್ದ ಒಮಾನ್
14 hours ago
Haryana Political Controversy: ಹರಿಯಾಣದಲ್ಲಿ ಸಬ್ ಇನ್ಸ್ಪೆಕ್ಟರ್ ಅಮಾನತು ವಿಚಾರವಾಗಿ ಸಚಿವ ಅನಿಲ್ ವಿಜ್ ಮತ್ತು ಎಸ್ಪಿ ಉಪಾಸನಾ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಸಭೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
15 hours ago
Pulwama Martyrs: ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಫೆಬ್ರವರಿ 14ರಂದು ಪುಲ್ವಾಮಾ ದಾಳಿಯಲ್ಲಿ ವೀರಮರಣ ಅಪ್ಪಿದ ಸಿಆರ್ಪಿಎಫ್ ಸಿಬ್ಬಂದಿಯ ತ್ಯಾಗವನ್ನು ದೇಶದ ನಾಯಕರು ಸ್ಮರಿಸಿದ್ದಾರೆ.
15 hours ago
Fasting Health Tips: ಶಿವರಾತ್ರಿಯಲ್ಲಿ ಉಪವಾಸ ಪ್ರಮುಖ ಆಚರಣೆಗಳಲ್ಲಿ ಒಂದಾಗಿದೆ. ಮೊದಲ ಬಾರಿ ಉಪವಾಸ ಮಾಡುತ್ತಿರುವವರು ಆರೋಗ್ಯದ ಬಗ್ಗೆಯೂ ಗಮನ ನೀಡುವ ಅಗತ್ಯ ಇರುತ್ತದೆ. ಉಪವಾಸವಿದ್ದರೆ ಗ್ಯಾಸ್ಟ್ರಿಕ್, ಅಸಿಡಿಟಿ, ಸುಸ್ತು ಕಾಡದಂತೆ ಎಚ್ಚರವಹಿಸಿ.
16 hours ago
BNP Leaders Acquitted: ಶೇಖ್ ಹಸೀನಾ ಪದಚ್ಯುತಿ ಬಳಿಕ ನಡೆದ ಚುನಾವಣೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಬಿಎನ್ಪಿ ಮತ್ತು ಜಮಾತ್ ನಾಯಕರು ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ. ಭಾರತದ ದೃಷ್ಟಿಯಲ್ಲಿ ಬೆಳವಣಿಗೆ ಗಮನಾರ್ಹ.
16 hours ago
Voter Bribery Case: ಹೈದರಾಬಾದ್: ಚುನಾವಣೆಯಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮತದಾರರಿಗೆ ಹಂಚಿದ್ದ ಹಣ ಮತ್ತು ಪ್ರೆಷರ್ ಕುಕ್ಕರ್ಗಳನ್ನು ವಾಪಸ್ ಕೇಳಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ತೆಲಂಗಾಣದ ಅಶ್ವರಾವ್ ಪೇಟ
16 hours ago
Valentine Day Nandi Hills: ಈ ಬಾರಿ ನಂದಿ ಗಿರಿಧಾಮಕ್ಕೆ ಫೆ.14ರ ಪ್ರೇಮಿಗಳ ದಿನ ಪ್ರವೇಶ ನಿರ್ಬಂಧಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು, ಪ್ರವಾಸಿಗರು ಗಿರಿಧಾಮಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಧಿಕಾರಿ ಈ ಆದೇಶ ನೀಡಿದ್ದಾರೆ.
16 hours ago
Maha Shivaratri: ಇದೇ ಫೆಬ್ರುವರಿ 15ರ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.
19 hours ago
Weather Update: ಉತ್ತರಕನ್ನಡ ಜಿಲ್ಲೆಯಲ್ಲಿ ಫೆ.14–15ರಂದು ಶಾಖ ಅಲೆ ಮುಂದುವರಿಯಲಿದೆ. ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಮಧ್ಯಾಹ್ನ ಸಮಯದಲ್ಲಿ ಹೊರಗಡೆ ಹೋಗುವುದನ್ನು ತಪ್ಪಿಸುವಂತೆ ಸೂಚನೆ ನೀಡಲಾಗಿದೆ.
19 hours ago
Daily News Highlights: ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
19 hours ago
Youngest Organ Donor: ಕೊಚ್ಚಿ: ಕೇರಳದಲ್ಲಿ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರೀಯವಾಗಿದ್ದ 10 ತಿಂಗಳ ಹೆಣ್ಣು ಮಗು ಅಲಿನ್ ಅಬ್ರಾಹಂಳ ಅಂಗಾಂಗಳನ್ನು ದಾನ ಮಾಡಲಾಗಿದೆ.
21 hours ago
ಹೋಟೆಲ್ಗೆ ಹಣ ಪಾವತಿಸಲಾಗದೆ ಗಂಟೆಗಟ್ಟಲೆ ರಸ್ತೆ ಬದಿಯಲ್ಲಿ ಉಳಿದ ಪಾಕಿಸ್ತಾನ ತಂಡ!
130
21 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ