Last Updated: 7 May 2026 1:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ
(19 hours ago)
28
ರಾಯಚೂರಿಗೆ ಹೊಸ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್. ನೇಮಕ
(15 hours ago)
22
ಮತ್ತೊಂದು IPL ಫೈನಲ್ ಪಂದ್ಯವೂ ‘ಮೋದಿ ಮೈದಾನ’ದಲ್ಲಿ: ಅಲ್ಲಿಗೆ ಯಾಕಿಷ್ಟು ಆದ್ಯತೆ?
(8 hours ago)
21
ಶಾಸಕರ ಟಿಕೆಟ್ ದಾಹ: ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ಗೆ ಶಿಫ್ಟ್
(12 hours ago)
21
Karnataka School Guarantees: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ನೇಮಕ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 78.72 ರಷ್ಟು ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಎಂಟು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ.
(18 hours ago)
20
Tamil Nadu Politics: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಇಂದು(ಬುಧವಾರ) ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಡಿಎಂಕೆಯೊಂದಿಗಿನ ದೀರ್ಘಕಾಲದ ಮೈತ್ರಿಯನ್ನು ಕಡಿದುಕೊಂಡಿದೆ.
(10 hours ago)
19
ಶಾಸಕರ IPL ಟಿಕೆಟ್ ಬೇಡಿಕೆಯಿಂದಾಗಿ ಫೈನಲ್ ಆತಿಥ್ಯ ಬೆಂಗಳೂರಿಗೆ ಕೈತಪ್ಪುವ ಭೀತಿ
(13 hours ago)
19
Viral Video Fact Check: ಬಾಂಗ್ಲಾದೇಶದ ಬರಿಸಾಲ್ ಜಿಲ್ಲೆಯ ಚಾರ್ಮೊನಾಯೀ ಮಹಫಿಲ್ ಸಮಾವೇಶದ ಹಳೆಯ ದೃಶ್ಯಗಳನ್ನು ಪಶ್ಚಿಮ ಬಂಗಾಳದ ಚುನಾವಣೆ ಹೆಸರಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ವರದಿಯು ಸ್ಪಷ್ಟಪಡಿಸಿದೆ.
(18 hours ago)
19
IPL Venue Change: ಮೇ 31 ರಂದು ನಡೆಯಬೇಕಿದ್ದ ಐಪಿಎಲ್ ಫೈನಲ್, ಅಹಮದಾಬಾದ್ಗೆ ಸ್ಥಳಾಂತರಗೊಂಡಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಟಿಕೆಟ್ ಬೇಡಿಕೆ ಸೇರಿದಂತೆ ಹಲವು ಕಾರಣಗಳಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
(12 hours ago)
18
Vijay TVK Alliance: ತಮಿಳುನಾಡು ವಿಧಾಸನಭಾ ಚುನಾವಣಾ ಫಲಿತಾಂಶದ ನಂತರದ ಬೆಳವಣಿಗೆಗಳು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದ್ದು, ಮೈತ್ರಿಕೂಟ ಅಂತ್ಯಗೊಳ್ಳಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
(16 hours ago)
17
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ವಿಶ್ವವಾಣಿ
ಈ ಸಂಜೆ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 6
West Bengal Murder Case: ಮಧ್ಯಮಗ್ರಾಮದ ದೋಹಾರಿಯಾದಲ್ಲಿ ಚಂದ್ರನಾಥ್ ರಥ್ ಅವರನ್ನು ಹತ್ತಿರದಿಂದ ಗುಂಡಿಕ್ಕಿ ಕೊಲ್ಲಲಾಗಿದ್ದು, ಉದ್ವಿಗ್ನತೆ ಹಿನ್ನೆಲೆ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
7 mins ago
Sunrisers Hyderabad: ಸನ್ರೈಸರ್ಸ್ ತಂಡ ವಿಕೆಟ್ ನಷ್ಟಕ್ಕೆ 235 ರನ್ ಪೇರಿಸಿ ಪಂಜಾಬ್ ಕಿಂಗ್ಸ್ ವಿರುದ್ಧ 33 ರನ್ಗಳ ಜಯ ಸಾಧಿಸಿತು. ಉಪ್ಪಳದ ಸ್ಟೇಡಿಯಂನಲ್ಲಿ ಕ್ಲಾಸೆನ್ 69 ರನ್ ಮತ್ತು ಇಶಾನ್ 55 ರನ್ ಗಳಿಸಿದರು.
66 mins ago
ಇಶಾನ್ ಕಿಶನ್–ಕ್ಲಾಸೆನ್ ಅಬ್ಬರದ ಆಟ: ಪಂಜಾಬ್ ವಿರುದ್ಧ ಗೆದ್ದ ಹೈದರಾಬಾದ್
66 mins ago
Mysuru Bengaluru train: ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ 'ರಾಜ-ರಾಣಿ' ರೈಲಿನಲ್ಲಿ ಸೀಟಿಗಾಗಿ ಜಗಳ ನಡೆದಿದೆ. ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿಯಲು ಹೋದ ಗೇಟ್ ಕೀಪರ್ ಕುಮಾರ್ ಅವರಿಗೂ ಚಾಕು ಇರಿಯಲಾಗಿದೆ.
66 mins ago
Bangalore Tumkur Highway: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ದಾಬಸ್ಪೇಟೆ ಬಳಿ ಸಂಭವಿಸಿದ ಈ ದುರ್ಘಟನೆಯಲ್ಲಿ ಬೈಕ್, ಕಾರು, ಲಾರಿ, ಬಸ್ ಸೇರಿದಂತೆ ಆರು ವಾಹನಗಳು ಜಖಂಗೊಂಡಿವೆ. ಬಣ್ಣದ ಡಬ್ಬಿಗಳನ್ನು ಹೊತ್ತಿದ್ದ ಬುಲೆರೊ ಪಲ್ಟಿಯಾಗಿದೆ.
66 mins ago
TVK Party: ಚುನಾವಣೆಯಲ್ಲಿ 108 ಸ್ಥಾನ ಗೆದ್ದಿರುವ ವಿಜಯ್ ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲವಿದ್ದು 113 ಬಲವಿದೆ. ಆದರೆ 117 ಶಾಸಕರ ದಾಖಲೆ ನೀಡಲು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಸೂಚಿಸಿದ್ದಾರೆ.
66 mins ago
ವೇಣುಗೋಪಾಲ್ ಚೆನ್ನಿತ್ತಲ ಪರವಾಗಿ ಲಾಬಿ, ಶಾಸಕರೊಂದಿಗೆ ವೀಕ್ಷಕರ ಸಭೆ ಇಂದು
66 mins ago
ಗುಂಡಣ್ಣ ಕಾರ್ಟೂನು: ಬುಧವಾರ 06 ಮೇ 2026
2 hours ago
IPS Officer Reinstatement: ಐಪಿಎಸ್ ಅಧಿಕಾರಿ ಕೆ.ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಜನವರಿ 19ರಂದು ಅಮಾನತುಗೊಂಡಿದ್ದ ಅವರನ್ನು ಪೊಲೀಸ್ ಮ್ಯಾನುಯಲ್ ವಿಭಾಗದ ಡಿಜಿಪಿಯಾಗಿ ನೇಮಿಸಲಾಗಿದೆ.
4 hours ago
TVK Coalition: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ಬೆಂಬಲ ನೀಡುವ ಬಗ್ಗೆ ಎಡಪಕ್ಷಗಳು ಮತ್ತು ನಮ್ಮ ಪಕ್ಷ ವಿಸಿಕೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ವಿಸಿಕೆ ನಾಯಕ ತೋಲ್ ತಿರುಮಾವಳವನ್ ತಿಳಿಸಿದ್ದಾರೆ.
4 hours ago
IPL 2026| ಕಿಶನ್, ಕ್ಲಾಸೆನ್ ಅರ್ಧಶತಕ: ಪಂಜಾಬ್ಗೆ ಬೃಹತ್ ಗುರಿ
4 hours ago
Tamil Nadu election results: ತಮಿಳುನಾಡು ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದಿರುವ ವಿಜಯ್ ನೇತೃತ್ವದ ಟಿವಿಕೆಗೆ ಸರ್ಕಾರ ರಚಿಸಲು ಬೆಂಬಲ ನೀಡುವುದಿಲ್ಲ ಎಂದು ಎಐಎಡಿಎಂಕೆ ಸ್ಪಷ್ಟಪಡಿಸಿದೆ. ಎಐಎಡಿಎಂಕೆ ಪಕ್ಷವು 47 ಸ್ಥಾನಗಳಲ್ಲಿ ಜಯಗಳಿಸಿದೆ.
4 hours ago
West Asia Peace: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆದಿದ್ದು, ಅಮೆರಿಕವು ಪ್ರಾಜೆಕ್ಟ್ ಫ್ರೀಡಂ ಯೋಜನೆಯನ್ನು ಸ್ಥಗಿತಗೊಳಿಸಿದೆ. ಒಂದು ಪುಟದ ಒಪ್ಪಂದಕ್ಕೆ ಇಸ್ಲಾಮಾಬಾದ್ ಅಥವಾ ಜಿನೀವಾದಲ್ಲಿ ಸಹಿ ಬೀಳುವ ಸಾಧ್ಯತೆಯಿದೆ.
4 hours ago
Amritsar and Jalandhar: ಜಲಂಧರ್ ಬಿಎಸ್ಎಫ್ ಕಚೇರಿ ಹಾಗೂ ಅಮೃತಸರ ಸೇನಾ ದಂಡು ಪ್ರದೇಶದ ಬಳಿ ಮಂಗಳವಾರ ರಾತ್ರಿ ಸ್ಫೋಟ ಸಂಭವಿಸಿದ್ದು ಸ್ಕೂಟರ್ ಛಿದ್ರವಾಗಿದೆ. ಡಿಜಿಪಿ ಗೌರವ್ ಯಾದವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
5 hours ago
Top Ten News: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
5 hours ago
Chikkaballapura Chain Snatching: ಕದ್ದ ಚಿನ್ನದ ಸರವನ್ನು ಕಳ್ಳರು ಮಾಲೀಕರ ಮನೆಯ ಮುಂದೆಯೇ ಇಟ್ಟು ಹೋಗಿರುವ ಪ್ರಸಂಗ ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದಿದೆ.
5 hours ago
Nitish Kumar Son entry: ಎನ್ಡಿಎ ಕೂಟದ ಒಟ್ಟು 27 ಮಂದಿ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಸಂಪುಟವು 16:16:2:1:1 ಅನುಪಾತದ ಹಂಚಿಕೆ ಸೂತ್ರವನ್ನು ಅನುಸರಿಸಲಿದೆ.
5 hours ago
Legal Dress Code: ರಜಾಕಾಲದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ನಿರೀಕ್ಷಣಾ ಜಾಮೀನು ಅರ್ಜಿಯ ಮೆಮೊ ಸಲ್ಲಿಕೆ ವೇಳೆ ಅಶಿಸ್ತು ತೋರಿದ ವಕೀಲರ ಸನ್ನದು ರದ್ದುಗೊಳಿಸಲು ಸೂಚಿಸಿ, ಮೇ 7ಕ್ಕೆ ವಿಚಾರಣೆಯನ್ನು ಮುಂದೂಡಿದರು.
5 hours ago
Tamil Nadu politics: ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ತಮಿಳುನಾಡಿನಲ್ಲಿ ಚುನಾವಣೋತ್ತರ ಮೈತ್ರಿ ಕುರಿತಾದ ಗೊಂದಲಗಳ ನಡುವೆ, ಕಾಂಗ್ರೆಸ್ ಬುಧವಾರ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಅಧಿಕೃತವಾಗಿ ಬೆಂಬಲ ಸೂಚಿಸಿದೆ.
5 hours ago
Tamil Nadu Government Formation: ಟಿವಿಕೆ ಅಧ್ಯಕ್ಷ ವಿಜಯ್, ಬುಧವಾರ ತಮಿಳುನಾಡಿನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಿದ್ದಾರೆ. ಆದರೆ ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲದ ಕೊರತೆಯಿಂದಾಗಿ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದು ಅನುಮಾನವೆನಿಸಿದೆ
5 hours ago
ರಾಜ್ಯಸಭೆಯ ಆರು ಸಂಸದರ ಸದಸ್ಯತ್ವ ರದ್ದತಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಮಾನ್
5 hours ago
IPL 2026: ಎಸ್ಆರ್ಎಚ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಪಂಜಾಬ್
6 hours ago
AIADMK Vs TVK: ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ಬೆಂಬಲ ಸೂಚಿಸುವ ವಿಚಾರವಾಗಿ ಎಐಎಡಿಎಂಕೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಯಾಗಿದೆ ಎಂದು ವರದಿಯಾಗಿದೆ.
6 hours ago
Kerala Congress Politics: ಕೇರಳಂ ಮುಖ್ಯಮಂತ್ರಿ ಗಾದಿಗಾಗಿ ಸ್ಪರ್ಧೆ ತೀವ್ರಗೊಂಡಿದೆ. ಪ್ರಮುಖವಾಗಿ ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ನಡುವೆ ಸ್ಪರ್ಧೆ ಏರ್ಪಟ್ಟಿದೆ.
6 hours ago
BJP Criticizes Rahul: ಇಂಡಿಯಾ ಮೈತ್ರಿಕೂಟ ಶೀಘ್ರದಲ್ಲೇ ಪತನಗೊಳ್ಳಲಿದೆ, ಅದಕ್ಕೆ ರಾಹುಲ್ ಗಾಂಧಿಯೇ ಹೊಣೆಯಾಗಲಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
7 hours ago
Project Freedom: ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಆರಂಭಿಸಿದ್ದ ‘ಪ್ರಾಜೆಕ್ಟ್ ಫ್ರೀಡಂ’ ಅನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸ್ವಾಗತಿಸಿದ್ದು, ಟ್ರಂಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
7 hours ago
ಚಿನಕುರುಳಿ ಕಾರ್ಟೂನು: 06 ಮೇ 2026
7 hours ago
Palakkad Politics: ಈ ಬಾರಿಯ ಕೇರಳ ವಿಧಾನಸಭೆ ಚುನಾವಣೆ ಹಲವಾರು ಕಾರಣಗಳಿಗಾಗಿ ಗಮನ ಸೆಳೆದಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಒಂದೇ ಮನೆಯ ಇಬ್ಬರು ಜನಪ್ರತಿನಿಧಿಗಳು ಒಂದೇ ಪ್ರದೇಶವನ್ನು ಪ್ರತಿನಿಧಿಸುತ್ತಿರುವ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ.
8 hours ago
ಸುದ್ದಿ ಗುದ್ದು | ತಿಂಗಳೇಶ: ಬುಧವಾರ, 06 ಮೇ 2026
8 hours ago
Narendra Modi Stadium: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 19ನೇ ಆವೃತ್ತಿಯ ಫೈನಲ್ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೇ 6ರಂದು ಘೋಷಿಸಿದೆ.
8 hours ago
ಮತ್ತೊಂದು IPL ಫೈನಲ್ ಪಂದ್ಯವೂ ‘ಮೋದಿ ಮೈದಾನ’ದಲ್ಲಿ: ಅಲ್ಲಿಗೆ ಯಾಕಿಷ್ಟು ಆದ್ಯತೆ?
8 hours ago
Jammu and Kashmir Security: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷ. 2018ರಲ್ಲಿ ಸರ್ಕಾರ 14,000 ಬಂಕರ್ಗಳಿಗೆ ಅನುದಾನ ನೀಡಿದ್ದರೂ, ಪೂಂಚ್-ರಜೌರಿಯಂತಹ ಗಡಿ ಪ್ರದೇಶಗಳಲ್ಲಿ ನಾಗರಿಕರಿಗೆ ಇಂದಿಗೂ ಸುರಕ್ಷತೆಯ ಕೊರತೆ ಇದೆ.
9 hours ago
Vijay TVK: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚಿಸಲು ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷವು ಹಕ್ಕು ಪತ್ರವನ್ನು ಮಂಡಿಸಿದೆ.
9 hours ago
Tamil Nadu Politics: ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸ್ ನಿರ್ಧಾರಕ್ಕೆ ಡಿಎಂಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನ್ನ ಈ ನಿರ್ಧಾರದ ಬಗ್ಗೆ ಕಾಂಗ್ರೆಸ್ ಪಶ್ಚಾತ್ತಾಪ ಪಡಲಿದೆ ಎಂದು ಹೇಳಿದೆ.
9 hours ago
Tamil Nadu Politics: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಇಂದು(ಬುಧವಾರ) ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಡಿಎಂಕೆಯೊಂದಿಗಿನ ದೀರ್ಘಕಾಲದ ಮೈತ್ರಿಯನ್ನು ಕಡಿದುಕೊಂಡಿದೆ.
10 hours ago
Kerala Karnataka Connection: ತಾಲ್ಲೂಕಿನ ತುಮರಿ ಗ್ರಾಮದ ಹಾ.ಮ.ಭಟ್ಟ ಅವರ ಅಳಿಯ, ಕವಯತ್ರಿ ಹಾ.ಮ.ಕನಕ ಅವರ ಪತಿ ಪಿ.ಸಿ.ವಿಷ್ಣುನಾಥ್ ಕೇರಳ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ 4ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
10 hours ago
Assam Government Formation: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
12 hours ago
Karnataka CM: ‘ನಾನು ಹೈಕಮಾಂಡ್ ಮಾತನ್ನು ಮಾತ್ರವೇ ಕೇಳುವುದು, ಅವರು ಹೇಳಿದರೆ ಐದು ವರ್ಷವೂ ಮುಖ್ಯಮಂತ್ರಿ ಆಗಿರುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದರು.
12 hours ago
IPL Venue Change: ಮೇ 31 ರಂದು ನಡೆಯಬೇಕಿದ್ದ ಐಪಿಎಲ್ ಫೈನಲ್, ಅಹಮದಾಬಾದ್ಗೆ ಸ್ಥಳಾಂತರಗೊಂಡಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಟಿಕೆಟ್ ಬೇಡಿಕೆ ಸೇರಿದಂತೆ ಹಲವು ಕಾರಣಗಳಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
12 hours ago
ಶಾಸಕರ ಟಿಕೆಟ್ ದಾಹ: ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ಗೆ ಶಿಫ್ಟ್
12 hours ago
West Bengal Election: ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಲ್ಲಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ. ಈ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ.
12 hours ago
ಶಾಸಕರ IPL ಟಿಕೆಟ್ ಬೇಡಿಕೆಯಿಂದಾಗಿ ಫೈನಲ್ ಆತಿಥ್ಯ ಬೆಂಗಳೂರಿಗೆ ಕೈತಪ್ಪುವ ಭೀತಿ
13 hours ago
ಒಂದೇ ಆವೃತ್ತಿಯಲ್ಲಿ ತಂಡವೊಂದರ ವಿರುದ್ಧ ಹೆಚ್ಚು ರನ್: ದಾಖಲೆ ಬರೆದ ಸಂಜು
13 hours ago
Biocon Claire Mazumdar: ಜೈವಿಕ ತಂತ್ರಜ್ಞಾನ ವಲಯದ ಪ್ರಮುಖ ಕಂಪನಿಯಾದ ಬಯೊಕಾನ್ಗೆ ಉತ್ತರಾಧಿಕಾರಿಯಾಗಿ ಸೋದರನ ಮಗಳು ‘ಕ್ಲೇರ್ ಮಜುಂದಾರ್’ ಅವರನ್ನು ಆಯ್ಕೆ ಮಾಡಿರುವುದಾಗಿ ಕಿರಣ್ ಮಜುಂದಾರ್ ಷಾ ಘೋಷಿಸಿದ್ದಾರೆ.
13 hours ago
Digital Arrest: ಡಿಜಿಟಲ್ ಕಣ್ಗಾವಲು ಮತ್ತು ಸೈಬರ್ ವಂಚನೆ ಕುರಿತ ವರದಿಗಾಗಿ ಭಾರತದ ಇಬ್ಬರು ಪತ್ರಕರ್ತರು ಪ್ರತಿಷ್ಟಿತ ಪುಲಿಟ್ಜರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
13 hours ago
Tamil Nadu Politics: ತಮಿಳುನಾಡಿನ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆಯ ಬಹುಪಾಲು ನೂತನ ಶಾಸಕರು ಮುಂದಿನ ಸರ್ಕಾರ ರಚಿಸಲು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಬೆಂಬಲ ನೀಡುವಂತೆ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
14 hours ago
Vijay Political Win: ದಳಪತಿ ವಿಜಯ್ ಅವರು ಗೆಲುವಿನ ಸಂಭ್ರಮದಲ್ಲಿದ್ದಾರೆ. ಮೊದಲ ಚುನಾವಣೆಯಲ್ಲಿಯೇ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷವು ಯಶಸ್ವಿಯಾಗಿ ಆರಿಸಿ ಬಂದಿದೆ.
14 hours ago
ದಾವಣಗೆರೆಯಲ್ಲಿ SDPIಗೆ ಮತ: ಪಕ್ಷ ಮಟ್ಟದಲ್ಲಿ ಪರಿಶೀಲನೆ ಎಂದ ಸಿ.ಎಂ ಸಿದ್ದರಾಮಯ್ಯ
14 hours ago
National and State News:ಈ ದಿನದ ಟಾಪ್ 10 ಸುದ್ದಿಗಳು: ಬುಧವಾರ,06 ಮೇ 2026
14 hours ago
ರಾಯಚೂರಿಗೆ ಹೊಸ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್. ನೇಮಕ
15 hours ago
Indian Space Startup: ಸ್ಪೇಸ್ಎಕ್ಸ್ನ ಫಾಲ್ಕನ್ 9 ರಾಕೆಟ್ ಮೂಲಕ ಕ್ಯಾಲಿಫೋರ್ನಿಯಾದಿಂದ 'ಮಿಷನ್ ದೃಷ್ಟಿ' ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಇದು ವಿಶ್ವದ ಮೊದಲ ಆಪ್ಟೋಸಾರ್ ಮತ್ತು ಭಾರತದಲ್ಲಿ ಖಾಸಗಿಯಾಗಿ ನಿರ್ಮಿಸಲಾದ ಅತಿದೊಡ್ಡ ಉಪಗ್ರಹವಾಗಿದೆ.
15 hours ago
IPL Match Highlights: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ, ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ ಅಜೇಯ 87 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು. ಈ ಜಯದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ.
15 hours ago
Karnataka 1976 Flashback: 1976ರ ಮೇ 6ರ ಪ್ರಮುಖ ಸುದ್ದಿಗಳಲ್ಲಿ, ಮೇಲುಕೋಟೆಯಲ್ಲಿ ತೋಳ ರಕ್ಷಣಾ ಧಾಮ ಸ್ಥಾಪನೆಗೆ ಕೇಂದ್ರ ₹6 ಲಕ್ಷ ಅನುಮೋದಿಸಿತ್ತು ಹಾಗೂ ಭಾರತೀಯ ರೈಲ್ವೆಯು ಐತಿಹಾಸಿಕ ಎಂಜಿನ್ಗಳ ವಿಶೇಷ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿತ್ತು.
15 hours ago
IPL 2026: ವೈಯಕ್ತಿಕ ಮೈಲುಗಲ್ಲಿಗಿಂತ ತಂಡದ ಗೆಲುವು ಮುಖ್ಯ ಎಂದ ಸಂಜು ಸ್ಯಾಮ್ಸನ್
15 hours ago
Vijay TVK Alliance: ತಮಿಳುನಾಡು ವಿಧಾಸನಭಾ ಚುನಾವಣಾ ಫಲಿತಾಂಶದ ನಂತರದ ಬೆಳವಣಿಗೆಗಳು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದ್ದು, ಮೈತ್ರಿಕೂಟ ಅಂತ್ಯಗೊಳ್ಳಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
16 hours ago
South India Real Estate: ದಕ್ಷಿಣ ಭಾರತದ ಪ್ರಮುಖ ನಗರಗಳಾದ ಹೈದರಾಬಾದ್, ಬೆಂಗಳೂರು, ಚೆನ್ನೈಯಲ್ಲಿ 2025-26ನೇ ಸಾಲಿನಲ್ಲಿ 800ಕ್ಕೂ ಹೆಚ್ಚು ಐಷಾರಾಮಿ ಮನೆಗಳು ಮಾರಾಟವಾಗಿವೆ ಎಂದು ಸಮೀಕ್ಷೆ ವರದಿ ತಿಳಿಸಿದೆ.
17 hours ago
Trump Project Freedom: ಇರಾನ್ನ ಹಿಡಿತದಲ್ಲಿರುವ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಹಡಗುಗಳ ಸುಗಮ ಸಂಚಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲು ಉದ್ದೇಶಿಸಿದ್ದ ‘ಪ್ರಾಜೆಕ್ಟ್ ಫ್ರೀಡಂ’ ಉಪಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
18 hours ago
3ನೇ ಸ್ಥಾನದಲ್ಲಿ ಭಾರತ ತಂಡ
18 hours ago
ಭಾರತದ ಆಟಗಾರ್ತಿಯರ ಮುನ್ನಡೆ
18 hours ago
ಪರಿಷ್ಕೃತ ನಿಯಮ ಹೆಚ್ಚು ವ್ಯತ್ಯಾಸವಿಲ್ಲ: ಚಿರಾಗ್ ಶೆಟ್ಟಿ
18 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ