Last Updated: 16 Aug 2026 8:05 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. Cauvery Wildlife Sanctuary: ಕಾವೇರಿ ವನ್ಯಧಾಮದಲ್ಲಿ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು ಘಟನೆಯಲ್ಲಿ ಮೂವರು ಬೇಟೆಗಾರರು ಬಲಿಯಾಗಿದ್ದಾರೆ.(22 hours ago)18
  2. Hanur incident: ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಸಾವು. ಶಾಗ್ಯ ಗ್ರಾಮದಲ್ಲಿ ಕಚೇರಿ ಧ್ವಂಸ ಮತ್ತು ಬಿಗುವಿನ ವಾತಾವರಣ ಹಿನ್ನೆಲೆ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.(20 hours ago)15
  3. ‘ಜನಗಣಮನ’ ಮಾತ್ರ ಹಾಡಬೇಕು ಎಂದು ಸೂಚಿಸಿದ್ದ ರಾಜ್ಯ ಸರ್ಕಾರ(11 hours ago)12
  4. Sonia Gandhi: ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ವೇಳೆ ವಂದೇ ಮಾತರಂ ಗೀತೆಯ ಪೂರ್ಣ ಚರಣಗಳನ್ನು ಹಾಡುವುದಕ್ಕೆ ಸೋನಿಯಾ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.(19 hours ago)11
  5. Minister Laxman Savadi: ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಮೊಬೈಲ್ ಟಾರ್ಚ್ ಬಳಸಿ ಭಾಷಣ ಓದಿದರು.(22 hours ago)11
  6. ಚಿಪ್‌ಗಳಿಲ್ಲದೆ ಇಡೀ ವ್ಯವಸ್ಥೆ ಸ್ಥಗಿತಗೊಳ್ಳುವ ಹಂತವನ್ನು ಜಗತ್ತು ತಲುಪಿದೆ: ಮೋದಿ(11 hours ago)10
  7. UT Khader defense: ಸಚಿವ ಜಮೀರ್ ಅಹ್ಮದ್ ಖಾನ್ ದೇಶಪ್ರೇಮ ಪ್ರಶ್ನಾತೀತವಾಗಿದೆ ಮತ್ತು ಅವರು ಅನಿವಾರ್ಯ ಕಾರಣದಿಂದ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದಿರುವುದನ್ನು ರಾಜಕೀಯಕ್ಕೆ ಬಳಸುವುದು ಸರಿಯಲ್ಲ ಎಂದು ಯು.ಟಿ.ಖಾದರ್ ಹೇಳಿದರು.(20 hours ago)10
  8. Flag hoisting: ಐತಿಹಾಸಿಕ ಗಡಾದ ಮರಡಿ ಮೇಲೆ ಶನಿವಾರ ನಡೆದ 80ನೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕಲಗೌಡ ಪಾಟೀಲ ಎರಡು ಬಾರಿ ಧ್ವಜಾರೋಹಣ ಮಾಡಿದ ಘಟನೆ ನಡೆಯಿತು.(23 hours ago)10
  9. Kashmir security transition: ಕಾಶ್ಮೀರದಲ್ಲಿ ಆಗಸ್ಟ್ 15ರಂದು ಹಿಂದೆ ಇದ್ದ ಸಂಚಾರ ನಿರ್ಬಂಧ ಮತ್ತು ಆತಂಕದ ವಾತಾವರಣ ಬದಲಾಗಿದ್ದು, ಈಗ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ.(17 hours ago)9
  10. HMT Watch Demand: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಡುಗಡೆಯಾದ ತ್ರಿವರ್ಣ ಧ್ವಜ ಮತ್ತು ಗಂಡಭೇರುಂಡ ಲಾಂಛನದ ಎಚ್‌ಎಂಟಿ ವಾಚ್‌ಗಳನ್ನು ಖರೀದಿಸಲು ಬೆಂಗಳೂರಿನಲ್ಲಿ ಜನರು ಮುಗಿಬಿದ್ದಿದ್ದಾರೆ.(8 hours ago)9

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Aug 16
Aug 15