Last Updated: 9 May 2026 11:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಪಳನಿಸ್ವಾಮಿ ಸಿಎಂ ಮಾಡಿ ಬಾಹ್ಯ ಬೆಂಬಲ: ಡಿಎಂಕೆ ಯೋಜನೆಗೆ ಬೆಚ್ಚಿಬಿದ್ದ ಟಿವಿಕೆ
(22 hours ago)
30
10000 ಟಿಕೆಟ್! ಕೆಎಸ್ಸಿಎ, ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
(23 hours ago)
22
Crime News: ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ 26 ವರ್ಷದ ಯುವತಿಯನ್ನು ಪ್ರೀತಿಸಿದ 15 ವರ್ಷದ ಬಾಲಕ ಪೋಷಕರ ವಿರೋಧದಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
(24 hours ago)
21
Staged accident murder: ಬೆಂಗಳೂರಿನಲ್ಲಿ ಹಣ ಮತ್ತು ಚಿನ್ನಾಭರಣ ದೋಚುವ ಉದ್ದೇಶದಿಂದ, ಏಪ್ರಿಲ್ 21 ರಂದು ವಿಜಯಲಕ್ಷ್ಮಿ ಎಂಬ ಮಹಿಳೆಗೆ ಬೈಕ್ನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
(4 hours ago)
19
China Pakistan relations: ಕಳೆದ ವರ್ಷ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ನೆರವು ನೀಡಿರುವುದನ್ನು ಮೊದಲ ಬಾರಿಗೆ ಚೀನಾ ಬಹಿರಂಗವಾಗಿ ಒಪ್ಪಿಕೊಂಡಿದೆ.
(14 hours ago)
18
ನಾವು ನಿಮ್ಮೊಂದಿಗಿದ್ದೇವೆ.. ಟಿಎಂಸಿ, ಡಿಎಂಕೆಗೆ ಬೆಂಬಲ ಸೂಚಿಸಿದ ಮಾಜಿ ಸಿಎಂ
(18 hours ago)
18
ಹುಷಾರಾಗಿ ಹೆಜ್ಜೆ ಇಡಿ: ವಿಜಯೇಂದ್ರಗೆ ಸಚಿವ ಸತೀಶ ಜಾರಕಿಹೊಳಿ ಸಲಹೆ
(3 hours ago)
17
Tamil Nadu Politics: 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ ಪಕ್ಷಕ್ಕೆ, ಕಾಂಗ್ರೆಸ್ ಹಾಗೂ ಎಡಪಕ್ಷಗಳು ಬೆಂಬಲ ಘೋಷಿಸಿವೆ. ಆದರೂ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಸರ್ಕಾರ ರಚನೆಗೆ ಆಹ್ವಾನಿಸದ ಕಾರಣ ಪಕ್ಷವು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
(15 hours ago)
14
Indian election analysis: ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿರುವ ಮತ್ತು ಅಸ್ಸಾಂನಲ್ಲಿ ಕ್ಷೇತ್ರಗಳನ್ನು ಪುನರ್ವಿಂಗಡಿಸಿರುವಂತಹ ಕಹಿ ಸತ್ಯಗಳನ್ನು ವಿಪಕ್ಷಗಳು ಎದುರಿಸಬೇಕಾದ ಸಮಯವಿದು.
(4 hours ago)
14
Puducherry Assembly Election: ಎನ್. ರಂಗಸಾಮಿ ಅವರು ಐದನೇ ಬಾರಿಗೆ ಪುದುಚೇರಿಯನ್ನು ಮುನ್ನಡೆಸಲಿದ್ದಾರೆ. ಎನ್.ಡಿ.ಎ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎ. ನಮಸ್ಸಿವಾಯಂ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
(17 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ವಿಶ್ವವಾಣಿ
ಈ ಸಂಜೆ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 9
Kanimozhi Clarification: ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆಯನ್ನು ಅಧಿಕಾರದಿಂದ ದೂರವಿಡಲು ಬದ್ಧ ವೈರಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಡಿಎಂಕೆ ಪ್ರಧಾನ ಕಾರ್ಯದರ್ಶಿ ಕನಿಮೋಳಿ ಸ್ಪಷ್ಟಪಡಿಸಿದ್ದಾರೆ.
51 mins ago
ತಮಿಳುನಾಡು: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ AIADMK ಸಂಸದ ಷಣ್ಮುಗಂ
82 mins ago
IFS Topper Basavaraj: ಅಥಣಿಯ ಕೃಷಿ ಕುಟುಂಬದ ಬಸವರಾಜ ಕೆಂಪವಾಡ 2025ರ ಐಎಫ್ಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಮೂರೂವರೆ ಎಕರೆ ಜಮೀನಿರುವ ಇವರ ಹಿರಿಯ ಸಹೋದರ ಸಿದ್ದು ಕೆಂಪವಾಡ ಮೈಸೂರಿನಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿದ್ದಾರೆ.
82 mins ago
ಭಾರತ ವನಿತೆಯರು ಕ್ವಾರ್ಟರ್ಗೆ
112 mins ago
NCRB Data: ನಾಗರಿಕ ಸಂಸ್ಥೆಗಳ ನಿರ್ಲಕ್ಷ್ಯದಿಂದಾಗಿ ಸತತ ಆರನೇ ವರ್ಷವೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಸಾವು ಸಂಭವಿಸಿವೆ ಎಂದು ಈ ವಾರ ಬಿಡುಗಡೆಯಾದ 2024ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ದತ್ತಾಂಶ ತಿಳಿಸಿದೆ.
2 hours ago
Bengaluru fire incident: ಬೆಂಗಳೂರಿನ ನಾಗರಬಾವಿಯ ಶ್ರೀದುರ್ಗಾ ಗ್ರ್ಯಾಂಡ್ ಹೋಟೆಲ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ, ಸಿಬ್ಬಂದಿಯಾದ ರಾಜಕುಮಾರ್ (45) ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಭೀಮ, ಶಿವಾನಂದ ಸೇರಿದಂತೆ ಇತರರ ಸ್ಥಿತಿ ಗಂಭೀರವಾಗಿದೆ.
2 hours ago
ಹುಷಾರಾಗಿ ಹೆಜ್ಜೆ ಇಡಿ: ವಿಜಯೇಂದ್ರಗೆ ಸಚಿವ ಸತೀಶ ಜಾರಕಿಹೊಳಿ ಸಲಹೆ
3 hours ago
ಜಮ್ಶೆಡ್ಪುರಕ್ಕೆ ಬಿಎಫ್ಸಿ ಸವಾಲು
3 hours ago
ಗಿಲ್ ಪಡೆಗೆ ಪರಾಗ್ ಬಳಗದ ಸವಾಲು
3 hours ago
ಕೀಳುಮಟ್ಟದ ರಾಜಕೀಯ: ಟಿವಿಕೆ–ಕಾಂಗ್ರೆಸ್ ಮೈತ್ರಿಗೆ ಮಣಿಶಂಕರ್ ಅಯ್ಯರ್ ವಿರೋಧ
3 hours ago
ಐಪಿಎಲ್ ‘ಹನಿಟ್ರ್ಯಾಪ್’ ತಡೆಗೆ ಬಿಸಿಸಿಐ ನಿಯಮ
3 hours ago
ಅಂತರರಾಷ್ಟ್ರೀಯ ಸೈಕ್ಲಿಸ್ಟ್ಗಳಿಗೆ ನೆರವು ಇಂದು
3 hours ago
‘ಬಿಸಿಸಿಐ, ಕೆಎಸ್ಸಿಎ, ಆರ್ಸಿಬಿ ಒಪ್ಪಂದದ ಮಾಹಿತಿ ಇಲ್ಲ’
4 hours ago
Indian election analysis: ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿರುವ ಮತ್ತು ಅಸ್ಸಾಂನಲ್ಲಿ ಕ್ಷೇತ್ರಗಳನ್ನು ಪುನರ್ವಿಂಗಡಿಸಿರುವಂತಹ ಕಹಿ ಸತ್ಯಗಳನ್ನು ವಿಪಕ್ಷಗಳು ಎದುರಿಸಬೇಕಾದ ಸಮಯವಿದು.
4 hours ago
Former CM's achievements: 1981-82ರಲ್ಲಿ ಜೀತ ಪದ್ಧತಿಯ ವಿರುದ್ಧ ಹೋರಾಟ ಆರಂಭಿಸಿದ ಯಡಿಯೂರಪ್ಪ, ನಂತರ ಮುಖ್ಯಮಂತ್ರಿಯಾಗಿ ದೇಶದ ಮೊದಲ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದರು ಮತ್ತು ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದರು.
4 hours ago
Karnataka Politics Profile: ಯಡಿಯೂರಪ್ಪನವರು ಉಪಮುಖ್ಯಮಂತ್ರಿಯಾಗಿದ್ದಾಗ ಸಾರಾಯಿ ಹಾಗೂ ಲಾಟರಿಯನ್ನು ಸಂಪೂರ್ಣ ನಿಷೇಧಿಸಿದರು. ಅವರು ಭಾಗ್ಯಲಕ್ಷ್ಮಿ ಬಾಂಡ್ ಮತ್ತು ಮಕ್ಕಳಿಗೆ ಬೈಸಿಕಲ್ ನೀಡುವಂತಹ ಜನಪರ ಯೋಜನೆಗಳಿಂದ ಗುರುತಿಸಿಕೊಂಡಿದ್ದಾರೆ.
4 hours ago
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಣತಿ ಕಾರ್ಯ l ವಿವಿಧ ಪ್ರಭೇದದ ರಣಹದ್ದು ರಕ್ಷಣೆಗೆ ಪೂರಕ ಪರಿಸರ
4 hours ago
ಕೇಬಲ್ ಬದಲಾವಣೆ: ಮೇಲ್ಸೇತುವೆಯ ಸಾಮರ್ಥ್ಯ ಪರೀಕ್ಷೆ ಯಶಸ್ವಿ
4 hours ago
Digital Well-being: ಟೆಕ್ ಥೆರಪಿ: ರಿಲ್ಯಾಕ್ಸ್ ಆಗುವ ನೆಪದಲ್ಲಿ ನಾವೇಕೆ ಸುಸ್ತಾಗುತ್ತಿದ್ದೇವೆ ?
4 hours ago
Staged accident murder: ಬೆಂಗಳೂರಿನಲ್ಲಿ ಹಣ ಮತ್ತು ಚಿನ್ನಾಭರಣ ದೋಚುವ ಉದ್ದೇಶದಿಂದ, ಏಪ್ರಿಲ್ 21 ರಂದು ವಿಜಯಲಕ್ಷ್ಮಿ ಎಂಬ ಮಹಿಳೆಗೆ ಬೈಕ್ನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
4 hours ago
May 8
ಗುಂಡಣ್ಣ ಕಾರ್ಟೂನು: ಶುಕ್ರವಾರ 08 ಮೇ 2026
11 hours ago
IPL Match Summary: ಕೋಲ್ಕತ್ತಾದ ಸ್ಪಿನ್ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 142 ರನ್ಗಳಿಗೆ ಕುಸಿಯಿತು. ಬಳಿಕ ಫಿನ್ ಅಲೆನ್ ಅವರ ಅಜೇಯ ಶತಕದ (100*) ನೆರವಿನಿಂದ ಕೆಕೆಆರ್ 14.2 ಓವರ್ಗಳಲ್ಲೇ ಗುರಿ ತಲುಪಿ ಜಯಗಳಿಸಿತು.
12 hours ago
IPL 2026| ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ: ಕೆಕೆಆರ್ಗೆ ಸುಲಭ ಜಯ
12 hours ago
Karnataka election dates: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳಿಗೆ ಜೂನ್ ೩೦ ರೊಳಗೆ ಚುನಾವಣೆ ಮುಗಿಸಲು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಆಯುಕ್ತ ಸಿ.ಎಸ್. ಸಂಗ್ರೇಶಿ ಅವರು ಮತಪತ್ರಗಳನ್ನು ಬಳಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
13 hours ago
IPL 2026| ಉತ್ತಮ ಆರಂಭದ ನಂತರ ಕುಸಿತ ಕಂಡ ಡೆಲ್ಲಿ: ಕೆಕೆಆರ್ಗೆ ಸುಲಭ ಗುರಿ
14 hours ago
China Pakistan relations: ಕಳೆದ ವರ್ಷ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ನೆರವು ನೀಡಿರುವುದನ್ನು ಮೊದಲ ಬಾರಿಗೆ ಚೀನಾ ಬಹಿರಂಗವಾಗಿ ಒಪ್ಪಿಕೊಂಡಿದೆ.
14 hours ago
Tamil Nadu Government Formation: ತಮಿಳುನಾಡಿನಲ್ಲಿ ಹತ್ತಾರು ತಿರುವುಗಳನ್ನು ಪಡೆದುಕೊಂಡಿದ್ದ ರಾಜಕೀಯ ನಾಟಕ ಅಂತ್ಯದತ್ತ ಸಾಗಿದ್ದು ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
14 hours ago
Suvendu Adhikari CM: ನಿಯೋಜಿತ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಶನಿವಾರ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
14 hours ago
Tamil Nadu Government Formation: ತಮಿಳುನಾಡು ರಾಜಕೀಯದಲ್ಲಿ, ನಟ ವಿಜಯ್ 118 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
14 hours ago
Kerala Congress Politics: ಮುಖ್ಯಮಂತ್ರಿ ಸ್ಥಾನಕ್ಕೆ ಕೆ.ಸಿ. ವೇಣುಗೋಪಾಲ್ ಜೊತೆಗೆ ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಕೂಡ ಆಕಾಂಕ್ಷಿಗಳಾಗಿದ್ದು, ಅಂತಿಮ ನಿರ್ಧಾರಕ್ಕೂ ಮುನ್ನ ಮೂವರನ್ನು ಮಲ್ಲಿಕಾರ್ಜುನ ಖರ್ಗೆ ಮಾತುಕತೆಗೆ ಕರೆದಿದ್ದಾರೆ.
15 hours ago
NCRB crime data: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಮಕ್ಕಳ ಮೇಲಿನ ಅಪರಾಧಗಳು ಶೇ 46ರಷ್ಟು ಹೆಚ್ಚಾಗಿದೆ. 2024ರಲ್ಲಿ ಪೋಕ್ಸೋ ಕಾಯ್ದೆಯಡಿ 69,191 ಪ್ರಕರಣಗಳು ದಾಖಲಾಗಿವೆ.
15 hours ago
Tamil Nadu Politics: 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ ಪಕ್ಷಕ್ಕೆ, ಕಾಂಗ್ರೆಸ್ ಹಾಗೂ ಎಡಪಕ್ಷಗಳು ಬೆಂಬಲ ಘೋಷಿಸಿವೆ. ಆದರೂ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಸರ್ಕಾರ ರಚನೆಗೆ ಆಹ್ವಾನಿಸದ ಕಾರಣ ಪಕ್ಷವು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
15 hours ago
West Bengal Politics: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಶಾಸಕಾಂಗ ಪಕ್ಷದ ನಾಯಕನಾಗಿ ಘೋಷಿಸಲ್ಪಟ್ಟ ಸುವೇन्दु ಅಧಿಕಾರಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
16 hours ago
New AirPods Technology: ಐಫೋನ್ನಷ್ಟೇ ಆ್ಯಪಲ್ನ ಏರ್ಪಾಡ್ ಜನಪ್ರಿಯತೆಯನ್ನು ಕಾಪಾಡಿಕೊಂಡಿದೆ. 'ಬ್ಲೂಮ್ಬರ್ಗ್' ವರದಿಯ ಪ್ರಕಾರ ನೂತನ ಆ್ಯಪಲ್ ಏರ್ಪಾಡ್, ಕ್ಯಾಮೆರಾವನ್ನು ಹೊಂದಿರಲಿದೆ.
16 hours ago
IPL 2026: ಡೆಲ್ಲಿ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೆಕೆಆರ್
16 hours ago
ಸುದ್ದಿ ಗುದ್ದು | ತಿಂಗಳೇಶ: ಶುಕ್ರವಾರ, 08 ಮೇ 2026
16 hours ago
West Bengal Politics: ಕೋಲ್ಕತ್ತದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುವೇಂದು ಅಧಿಕಾರಿಯನ್ನು ಬಿಜೆಪಿ ಶಾಸಕಾಂಗ ನಾಯಕರಾಗಿ ಘೋಷಿಸಿದ್ದಾರೆ. ಅವರು ಶನಿವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
16 hours ago
Basanagouda Patil Yatnal: ರಾಜ್ಯದ ಬಿಜೆಪಿಯಲ್ಲಿ ಮೊದಲಿನ ಹಾಗೆ ಯಾವ ಸಿದ್ಧಾಂತಗಳು ಉಳಿದುಕೊಂಡಿಲ್ಲ. ಹಿಂದೂತ್ವದ ಬಗ್ಗೆ ಚಿಂತನೆ ಹೊಂದಿರುವವರೇ ಪಕ್ಷದ ರಾಜ್ಯಾಧ್ಯಕ್ಷರಾಗಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
17 hours ago
Suvendu Adhikari: 15 ವರ್ಷಗಳಿಂದ ತೃಣಮೂಲ ಕಾಂಗ್ರೆಸ್ ಅಧಿಕಾರ ನಡೆಸುತ್ತಿದ್ದ ಪಶ್ಚಿಮ ಬಂಗಾಳದಲ್ಲಿ ಇನ್ನು ಬಿಜೆಪಿ ಆಡಳಿತ. ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಎದುರು ಗೆದ್ದ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
17 hours ago
ಮೊದಲ ‘ಗ್ಲೈಡ್ ಅಸ್ತ್ರ’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
17 hours ago
Puducherry Assembly Election: ಎನ್. ರಂಗಸಾಮಿ ಅವರು ಐದನೇ ಬಾರಿಗೆ ಪುದುಚೇರಿಯನ್ನು ಮುನ್ನಡೆಸಲಿದ್ದಾರೆ. ಎನ್.ಡಿ.ಎ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎ. ನಮಸ್ಸಿವಾಯಂ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
17 hours ago
Mani Shankar Aiyar: ತಮಿಳಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವ ತಮ್ಮ ಪಕ್ಷದ ನಿರ್ಧಾರವನ್ನು ‘ಭೀಕರ’ ಎಂದು ಕರೆದಿರುವ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್, ಇದು ಕೀಳುಮಟ್ಟದ ರಾಜಕೀಯ ಎಂದು ಟೀಕಿಸಿದ್ದಾರೆ.
18 hours ago
Calcutta High Court News: ಮತದಾರರ ಪಟ್ಟಿ ಪರಿಷ್ಕರಣೆ ಮೇಲ್ಮನವಿ ನ್ಯಾಯಮಂಡಳಿಗೆ ನ್ಯಾ. ಟಿ.ಎಸ್. ಶಿವಜ್ಞಾನಂ ರಾಜೀನಾಮೆ ನೀಡಿದ್ದಾರೆ. ಇವರು ಆಯೋಗ ನೇಮಿಸಿದ್ದ 19 ನ್ಯಾಯಾಧೀಶರಲ್ಲಿ ಒಬ್ಬರಾಗಿದ್ದು, ಮೋತಾಬ್ ಶೇಖ್ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದ್ದರು.
18 hours ago
West Bengal government formation: ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
18 hours ago
TVK Alliance: ಅಂತೂ ಇಂತೂ ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಎಡಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚನೆಗೆ ಸಿದ್ಧರಾಗಿದ್ದಾರೆ. ಕಾಂಗ್ರೆಸ್ನ ಐವರು ಶಾಸಕರು ಈಗಾಗಲೇ ಬೆಂಬಲ ಘೋಷಿಸಿದ್ದಾರೆ.
18 hours ago
ನಾವು ನಿಮ್ಮೊಂದಿಗಿದ್ದೇವೆ.. ಟಿಎಂಸಿ, ಡಿಎಂಕೆಗೆ ಬೆಂಬಲ ಸೂಚಿಸಿದ ಮಾಜಿ ಸಿಎಂ
18 hours ago
Female Voters: ಪಂಚರಾಜ್ಯ ಚುನಾವಣೆಯಲ್ಲಿ ಎಲ್ಲಾ ಕಡೆಯಲ್ಲೂ ಕಳೆದ ಬಾರಿಗಿಂತ ಹೆಚ್ಚಿನ ಮತದಾನವಾಗಿದ್ದು, ಮಹಿಳಾ ಮತದಾರರ ಸಂಖ್ಯೆ ಕೂಡ ಜಾಸ್ತಿಯಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.
18 hours ago
Karnataka Politics: ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲಿ ಬದಲಾವಣೆ ಆಗಬಹುದು ಎಂಬ ಚರ್ಚೆ ಜನಸಾಮಾನ್ಯರಲ್ಲಿದೆ. ಆದರೆ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳು ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ಇಲ್ಲ
18 hours ago
ಚಿನಕುರುಳಿ ಕಾರ್ಟೂನು: 08 ಮೇ 2026
18 hours ago
Namma Metro: ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಮೇ 10ರಂದು ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸೆಂಟ್ರಲ್ ಕಾಲೇಜಿನ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೊ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ
19 hours ago
Vijay Political Update: ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನೂತನ ಸರ್ಕಾರ ರಚಿಸಲು, ಎಡಪಕ್ಷಗಳು ಬೆಂಬಲ ನೀಡಿವೆ.
19 hours ago
ರಾಜೀನಾಮೆ ಕೊಡದೆ ಮಮತಾ ಹಠ: ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲರು
19 hours ago
Kerala Congress Leadership: ಕೇರಳದ ಮುಖ್ಯಮಂತ್ರಿ ಹುದ್ದೆಗೆ ವಿ.ಡಿ.ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಕೆ.ಸಿ. ವೇಣುಗೋಪಾಲ್ ನಡುವೆ ಪೈಪೋಟಿ ನಡೆದಿದೆ. ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಶಾಸಕರ ಅಭಿಪ್ರಾಯ ಪಡೆದಿದ್ದಾರೆ.
19 hours ago
Indian Defence Tech: ಭಾರತದ ಸ್ವದೇಶಿ ಗ್ಲೈಡ್ ಶಸ್ತ್ರಾಸ್ತ್ರ 'ತಾರಾ' ಯಶಸ್ವಿಯಾಗಿ ಪರೀಕ್ಷಿಸಲ್ಪಟ್ಟಿದೆ. ಡಿಆರ್ಡಿಒ ಮತ್ತು ಭಾರತೀಯ ವಾಯುಪಡೆಗಳು ಜಂಟಿಯಾಗಿ ಒಡಿಶಾ ಕರಾವಳಿಯಲ್ಲಿ ಈ ಹಾರಾಟ ಪರೀಕ್ಷೆಯನ್ನು ನಡೆಸಿದವು.
19 hours ago
Rocking Star Yash: ಹಾಲಿವುಡ್ ವೈರಟಿ ಎಂಬ ಮ್ಯಾಗ್ಜಿನ್ ಮುಖಪುಟದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಮುಂಬರುವ ಟಾಕ್ಸಿಕ್ ಚಿತ್ರಕ್ಕೆ ಸಂಬಂಧಿಸಿದಂತೆ ವರದಿ ಮಾಡಿರುವುದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
19 hours ago
Sri Lanka Trip: ನಟಿ ಅಮೃತಾ ಅಯ್ಯಂಗಾರ್ ಅವರು ಡಾರ್ಲಿಂಗ್ ಕೃಷ್ಣ ಮಿಲನಾ ನಾಗರಾಜ್ ದಂಪತಿ ಜೊತೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಮೋಜು ಮಸ್ತಿಯ ಚಿತ್ರಗಳನ್ನು ಅಮೃತಾ ಹಂಚಿಕೊಂಡಿದ್ದಾರೆ.
19 hours ago
BJP Bengal government: ಪಶ್ಚಿಮ ಬಂಗಾಳದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ಶುಕ್ರವಾರ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೋಲ್ಕತ್ತಕ್ಕೆ ಆಗಮಿಸಿದ್ದು, ಸಭೆಯಲ್ಲಿ ಭಾಗಿಯಾಗಲಿದ್ದಾರೆ.
19 hours ago
Sanjay Raut Letter: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಪಡೆದಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದರು. ಇದನ್ನು ಆಕ್ಷೇಪಿಸಿ ಶಿವಸೇನಾ ನಾಯಕ ಪತ್ರ ಬರೆದಿದ್ದಾರೆ.
20 hours ago
ಕಾನೂನು ಆಯ್ಕೆಗಳು: ರಾಜ್ಯಪಾಲ ಆರ್.ಎನ್. ರವಿ ಅವರು ಸಂವಿಧಾನದ 174(2) ವಿಧಿಯನ್ವಯ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಕಾನೂನು ತಜ್ಞ ಸ್ವಪ್ನಿಲ್ ತ್ರಿಪಾಠಿ ಅವರ ಪ್ರಕಾರ, ಮಮತಾ ಹೈಕೋರ್ಟ್ನಲ್ಲಿ ಮಾತ್ರ ಚುನಾವಣಾ ಅರ್ಜಿ ಸಲ್ಲಿಸಬಹುದು.
20 hours ago
Sunflower MSP: ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್ಗೆ ₹7,721 ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶಿಸಿದ್ದಾರೆ.
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ