Last Updated: 7 Aug 2026 6:06 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Renukaswamy Murder Trial: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಗುರುವಾರ (ಆಗಸ್ಟ್ 6) ಮತ್ತೊಂದು ತಿರುವು ಪಡೆದುಕೊಂಡಿದೆ.
(20 hours ago)
23
ರಾಜಭೋಗ ತೊರೆದು ಸೇನೆಗೆ ಸೇರಿದ ಡೆನ್ಮಾರ್ಕ್ ರಾಜಕುಮಾರಿ: ಇತಿಹಾಸ ಸೃಷ್ಟಿ
(23 hours ago)
21
IAS Transfer: ಮತ್ತೆ 6 ಐಎಎಸ್ ಅಧಿಕಾರಿಗಳ ವರ್ಗ, ಮಂಜುಶ್ರೀಗೆ ಹೊಸ ಹುದ್ದೆ
(11 hours ago)
20
ಅನ್ನ ಕೇಳಿದ ಮಗುವನ್ನು ಹೊಡೆದು ಕೊಂದ ತಾಯಿಗೆ ಜಾಮೀನು; ಸಮಾಜದ ವೈಫಲ್ಯ ಎಂದ ಕೋರ್ಟ್
(2 hours ago)
19
Rahul Gandhi: ಸಂಸತ್ ಭವನದ ಆವರಣದಲ್ಲಿ ಭಾರಿ ಮಳೆಯ ನಡುವೆಯೂ ಛತ್ರಿ ಹಿಡಿದುಕೊಳ್ಳದೆ ನಿಂತು ಮಾತುಕತೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
(5 hours ago)
15
Russian tourist in Delhi: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ರಷ್ಯಾದ ಮಹಿಳೆಯೊಬ್ಬರಿಗೆ ತಡರಾತ್ರಿ ಅನುಭವಕ್ಕೆ ಬಂದ ಕ್ಯಾಬ್ ಚಾಲಕನ ಆತಿಥ್ಯ ಮತ್ತು ಮಾನವೀಯತೆ ದೇಶದ ‘ಅತಿಥಿ ದೇವೋ ಭವ’ ಸಂಸ್ಕೃತಿಗೆ ಹಿಡಿದ ಕನ್ನಡಿಯಾಗಿದೆ..
(2 hours ago)
14
Nirmala Sitharaman: ಯುಪಿಐ ಪಾವತಿಗಳಿಗೆ ಎಂಡಿಆರ್ ಶುಲ್ಕ ವಿಧಿಸುವ ಬಗ್ಗೆ ‘ಯುಪಿಐ ಸೇವೆಗಳ ಕುರಿತ ಸಮಿತಿ’ಯು ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
(7 hours ago)
14
ದಕ್ಷಿಣ ಆಫ್ರಿಕಾ ಪ್ರವಾಸ: ಟಿ20 ಸರಣಿ ಆಡಲಿರುವ ಭಾರತ ಮಹಿಳಾ ತಂಡ
(19 hours ago)
14
Karnataka Council: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
(4 hours ago)
13
‘ಮಾಫಿ ಸಾಕ್ಷಿ’ಗೆ ಪ್ರಾಸಿಕ್ಯೂಷನ್ ಷರತ್ತುಬದ್ಧ ಒಪ್ಪಿಗೆ* ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ
(11 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 7
ಚಿನಕುರುಳಿ ಕಾರ್ಟೂನ್: ಆಗಸ್ಟ್ 07 ಶುಕ್ರವಾರ 2026
12 mins ago
Political Alliance: ಮೈತ್ರಿಕೂಟದಲ್ಲಿ ಬಿರುಕು ಮೂಡಿಸುವಂತಹ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಬೇಡಿ ಎಂದು ಮಹಾರಾಷ್ಟ್ರದ ಕಂದಾಯ ಸಚಿವ ಹಾಗೂ ಬಿಜೆಪಿ ನಾಯಕ ಚಂದ್ರಶೇಖರ್ ಬಾವನ್ಕುಳೆ ಅವರು ಸುನೇತ್ರಾ ಪವಾರ್ ಅವರಿಗೆ ಸಲಹೆ ನೀಡಿದ್ದಾರೆ.
42 mins ago
Pregnant daughter killed: 'ಸಾಮಾಜಿಕ ನಿಂದನೆಗೆ' ಹೆದರಿ ತನ್ನ 18 ವರ್ಷದ ಅವಿವಾಹಿತ ಗರ್ಭಿಣಿ ಮಗಳನ್ನು ಆಗ್ರಾದ ಚಂಬಲ್ ನದಿಯಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
42 mins ago
Railway Safety Budget: ಭಾರತೀಯ ರೈಲ್ವೆ ಇಲಾಖೆಯು ಕಳೆದ ಹನ್ನೆರಡು ವರ್ಷಗಳಲ್ಲಿ ಅನಾಹುತಕಾರಿ ರೈಲು ಅಪಘಾತಗಳನ್ನು ಶೇಕಡ 88ರಷ್ಟು ತಗ್ಗಿಸಿದೆ ಎಂದು ವರದಿಯಾಗಿದೆ.
42 mins ago
Mohan Bhagwat: ಸರ್ಕಾರವನ್ನು ವಿರೋಧಿಸುವುದು ಮತ್ತು ದೇಶದ ವಿರುದ್ಧ ಕಾರ್ಯಾಚರಿಸುವುದರ ನಡುವಿನ ವ್ಯತ್ಯಾಸವನ್ನು ಆರ್ಎಸ್ಎಸ್ ಮುಖ್ಯಸ್ಥರು ಗುರುತಿಸಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.
102 mins ago
Tamil Nadu CM Vijay: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.
102 mins ago
ಭೂಗರ್ಭಶಾಸ್ತ್ರ ತಜ್ಞರ ಅಭಿಪ್ರಾಯ ಪಡೆದು ಕ್ರಮ ವಹಿಸಿ, ಬತ್ತಿಹೋದ ಕೊಳವೆ ಬಾವಿಗಳ ಮರುಪೂರಣಕ್ಕೆ ವಿಬಿಜಿ ರಾಮ್ ಜಿ ನೆರವು: ಸಚಿವ ಖಂಡ್ರೆ
102 mins ago
ಮುಂದಿನ ಎರಡು ದಿನಗಳ ಹವಾಮಾನ ವರದಿ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆ
102 mins ago
Russian tourist in Delhi: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ರಷ್ಯಾದ ಮಹಿಳೆಯೊಬ್ಬರಿಗೆ ತಡರಾತ್ರಿ ಅನುಭವಕ್ಕೆ ಬಂದ ಕ್ಯಾಬ್ ಚಾಲಕನ ಆತಿಥ್ಯ ಮತ್ತು ಮಾನವೀಯತೆ ದೇಶದ ‘ಅತಿಥಿ ದೇವೋ ಭವ’ ಸಂಸ್ಕೃತಿಗೆ ಹಿಡಿದ ಕನ್ನಡಿಯಾಗಿದೆ..
2 hours ago
ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ಸಮಿತಿ ಸಭೆಯಲ್ಲಿ ವಿಸ್ತೃತ ಚರ್ಚೆ
2 hours ago
ಅನ್ನ ಕೇಳಿದ ಮಗುವನ್ನು ಹೊಡೆದು ಕೊಂದ ತಾಯಿಗೆ ಜಾಮೀನು; ಸಮಾಜದ ವೈಫಲ್ಯ ಎಂದ ಕೋರ್ಟ್
2 hours ago
Karnataka Assembly dominance: 1957ರಿಂದ 2023ರವರೆಗೆ ಶೇ 50ರಷ್ಟು ಶಾಸಕರು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರೇ ಆಗಿದ್ದು, ರಾಜಕೀಯದಲ್ಲಿ ಈ ಎರಡು ಜಾತಿಗಳ ಪ್ರಾಬಲ್ಯ ಮುಂದುವರಿದಿದೆ ಎಂದು ದತ್ತಾಂಶಗಳು ತಿಳಿಸಿವೆ.
2 hours ago
Political Row:ದೇಶದಲ್ಲೇ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ನಡೆದುಕೊಂಡಿರುವ ರೀತಿ ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ.
3 hours ago
Pratap Simha criticism: ಮಗ ಯತೀಂದ್ರನ ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಅವರು ಎಚ್.ಸಿ. ಮಹದೇವಪ್ಪ ಮತ್ತು ಕೆ. ವೆಂಕಟೇಶ್ ಸೇರಿದಂತೆ ಮೈಸೂರು ಭಾಗದ ಕಾಂಗ್ರೆಸ್ ನಾಯಕರ ರಾಜಕೀಯ ಜೀವನ ಮುಗಿಸಿದ್ದಾರೆ ಎಂದು ಪ್ರತಾಪ ಸಿಂಹ ಟೀಕಿಸಿದ್ದಾರೆ.
3 hours ago
India Hindu Rashtra: ಸೂರ್ಯ ಮತ್ತು ಚಂದ್ರ ಇರುವವರೆಗೂ ಭಾರತವು ಹಿಂದೂ ರಾಷ್ಟ್ರವಾಗಿಯೇ ಇರುತ್ತದೆ ಎಂದು ಕೆ.ಎಸ್. ಈಶ್ವರಪ್ಪ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
3 hours ago
Religious identity: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಧರ್ಮದ ಬಗ್ಗೆ ತಾಯಿಯ ಬಳಿ ಕೇಳಿ ತಿಳಿದುಕೊಳ್ಳಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೈಸೂರಿನಲ್ಲಿ ಹೇಳಿದರು.
3 hours ago
ರೇಣುಕಸ್ವಾಮಿ ಕೊಲೆ ಪ್ರಕರಣ: ‘ಮಾಫಿ ಸಾಕ್ಷಿ’ಗೆ ಏಕೆ ಅಷ್ಟು ಮಹತ್ವ?
3 hours ago
Sangeetha Madhavan Nair: ಶಾಂತಿ ಕ್ರಾಂತಿ ಸಿನಿಮಾದಲ್ಲಿ ‘ಬರಿ ಬೆತ್ತಲೆ ಜನರ ನಡುವೆ’ ಹಾಡಿನ ಮೊದಲ ಸಾಲಿನಲ್ಲೇ ಕಮಲಿಯಾಗಿ ಬರುವ ಬಾಲ ಕಲಾವಿದೆ ಯಾರೆಂಬುದನ್ನು ನಟ ಮಾಸ್ಟರ್ ಆನಂದ್ ರಿವೀಲ್ ಮಾಡಿದ್ದಾರೆ.
4 hours ago
Tamil Nadu Assembly: ಮೇಕೆದಾಟು ಯೋಜನೆಯು ತಮಿಳುನಾಡು ವಿಧಾನಸಭೆಯಲ್ಲಿ ಮಾತಿನ ಚಕಮಕಿಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಜೋಸೆಫ್ ವಿಜಯ್ ಮತ್ತು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ನಡುವೆ ಸದನದಲ್ಲಿ ತೀವ್ರ ವಾಗ್ವಾದ ನಡೆಯಿತು.
4 hours ago
Karnataka Council: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
4 hours ago
Agriculture Department Jobs: ಕೃಷಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಹೊರಡಿಸಿದ್ದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕ ಅಧಿಸೂಚನೆಯನ್ನು ಹಿಂಪಡೆದಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
5 hours ago
Election Commission ASDDO classification: ರಾಜ್ಯದ 1.10 ಕೋಟಿ ಮತದಾರರ ಕರಡು ಪಟ್ಟಿಯಲ್ಲಿನ ಲೋಪ ಸರಿಪಡಿಸಲು ಕೇವಲ ಎರಡು ದಿನಗಳ ಅವಕಾಶ ನೀಡಲಾಗಿದ್ದು, ಈವರೆಗೆ 69,524 ಮತದಾರರನ್ನು ಮರು ಸೇರ್ಪಡೆ ಮಾಡಲಾಗಿದೆ.
5 hours ago
Rahul Gandhi: ಸಂಸತ್ ಭವನದ ಆವರಣದಲ್ಲಿ ಭಾರಿ ಮಳೆಯ ನಡುವೆಯೂ ಛತ್ರಿ ಹಿಡಿದುಕೊಳ್ಳದೆ ನಿಂತು ಮಾತುಕತೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
5 hours ago
ಆಗಸ್ಟ್ 5 ಮತ್ತು 6ರಂದು ಒಟ್ಟು 69,524 ಮತದಾರರನ್ನು ಎಎಸ್ಡಿಡಿಒ ವರ್ಗೀಕರಣದಿಂದ ಹೊರಗೆ ತೆಗೆದು (ರೋಲ್ಬ್ಯಾಕ್), ಅವರ ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದೆ. ಇದೇ ಅವಧಿಯಲ್ಲಿ 12,175 ಮತದಾರರನ್ನು ಹೊಸದಾಗಿ ಎಎಸ್ಡಿಡಿಒ ಪಟ್ಟಿಗೆ ಸೇರಿಸಲಾಗಿದೆ.
5 hours ago
Priyanka Gandhi Vadra: ಜೆನ್-ಝೀಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
5 hours ago
ಈಗಂತೂ ಅತ್ಯಂತ ಸ್ಪರ್ಧಾತ್ಕಕ ಯುಗ.. ವೃತ್ತಿ ಜೀವನದಲ್ಲಿ ಒಂದೆರಡು ಪ್ರಯತ್ನಗಳಲ್ಲಿ ಸೋಲುಂಡರೂ ಧೃತಿಗೆಡದೆ ಮರಳಿ ಯತ್ನವ ಮಾಡುವವರು ಯಶಸ್ಸನ್ನು ಗಳಿಸುತ್ತಾರೆ. ಆ ಸಾಲಿಗೆ ಬೆಂಗಳೂರಿನ 24 ವರ್ಷದ ಸ್ಟಾರ್ಟ್ಅಪ್ ಸಂಸ್ಥಾಪಕ ಆಕಾಶ್ ನಾರಾಯಣ್ ಸೇರುತ್ತಾರೆ.
5 hours ago
Nagendra Sai Success Story: ತೆಲಂಗಾಣದ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC) ಕೆಲಸ ಮಾಡುತ್ತಿರುವ ನಾಗೇಂದ್ರ ಸಾಯಿ ಅವರು ತಮ್ಮ 29ನೇ ವಯಸ್ಸಿನಲ್ಲಿ ಬರೋಬ್ಬರಿ 14 ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ.
6 hours ago
ಶಾಲಾ ಶಿಕ್ಷಣ ಇಲಾಖೆಯ ಸಮುದಾಯ ಹಾಗೂ ಸಾಮಾಜಿಕ ಹೊಣೆಗಾರಿಕೆಗೆ ನೋಡಲ್ ಅಧಿಕಾರಿ.
6 hours ago
ಮಲೆನಾಡು ಜಿಲ್ಲೆಗಳಲ್ಲೂ ಸಾಧಾರಣ ಮಳೆ
6 hours ago
Bengaluru Voters: ರಾಜಧಾನಿ ಬೆಂಗಳೂರಿನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಡಿ ತಮ್ಮ ವಿವರಗಳನ್ನು ದೃಢೀಕರಿಸದಿದ್ದರೆ, ನಗರದ ಸುಮಾರು ಅರ್ಧದಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆಯಿದೆ.
6 hours ago
Rishab Shetty Family: ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಸದ್ಯ ಕುಟುಂಬದ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ರಿಷಬ್, ಪತ್ನಿ ಹಾಗೂ ಮಕ್ಕಳೊಂದಿಗೆ ನಿಸರ್ಗದ ಮಡಿಲಲ್ಲಿ ಪ್ರವಾಸ ಕೈಗೊಂಡಿದ್ದಾರೆ.
6 hours ago
Nirmala Sitharaman: ಯುಪಿಐ ಪಾವತಿಗಳಿಗೆ ಎಂಡಿಆರ್ ಶುಲ್ಕ ವಿಧಿಸುವ ಬಗ್ಗೆ ‘ಯುಪಿಐ ಸೇವೆಗಳ ಕುರಿತ ಸಮಿತಿ’ಯು ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
7 hours ago
Saudi Arabia attack: ಯೆಮೆನ್ನ ಹೂಥಿ ಬಂಡುಕೋರರು ನಡೆಸಿದ ಸರಣಿ ದಾಳಿಯಲ್ಲಿ 4 ವರ್ಷದ ಮಗು ಸೇರಿ 10ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದಾರೆ ಎಂದು ಸೌದಿ ಅರೇಬಿಯಾದ ಸೇನೆ ತಿಳಿಸಿದೆ.
7 hours ago
ayogya-2: ಕನ್ನಡದ ನಟ ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಅಯೋಗ್ಯ 2 ಇಂದು ರಾಜ್ಯದಾದ್ಯಂತ ಬಿಡುಗಡೆಯಾಗಿದೆ. ‘ಅಯೋಗ್ಯ’, ‘ಮದಗಜ’ ಸಿನಿಮಾ ಖ್ಯಾತಿಯ ಎಸ್.ಮಹೇಶ್ ಕುಮಾರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ.
7 hours ago
Jharkhand Recruitment Protests: ಜಾರ್ಖಂಡ್ನ ಉದ್ಯೋಗ ನೇಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟ ಶುಕ್ರವಾರ 14ನೇ ದಿನಕ್ಕೆ ಕಾಲಿಟ್ಟಿದೆ.
8 hours ago
ಜನನ ಪ್ರವಾಸೋದ್ಯಮ ಮತ್ತು ಜನ್ಮಸಿದ್ಧ ಪೌರತ್ವಕ್ಕೆ ಅರ್ಹರನ್ನು ಮಿತಿಗೊಳಿಸುವ ಎರಡು ಪ್ರಮುಖ ಕಾರ್ಯಕಾರಿ ಆದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.
8 hours ago
ದಶಕಗಳ ಹಿಂದಿನ ಪ್ರಕರಣದ ತನಿಖೆಗೆ ಮರುಜೀವ ಕೊಡುವ ಉದ್ದೇಶದಿಂದ ಅಡ್ವೊಕೇಟ್ ಅಜಯ್ ಕೆ ಅಗರ್ವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜಸ್ಟೀಸ್ ಜೆ.ಬಿ. ಪರದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ ವಜಾ ಮಾಡಿದೆ.
8 hours ago
Pakistan Press Freedom: ಪಾಕಿಸ್ತಾನ ಸರ್ಕಾರವು, ದೇಶದ ಮೂರು ಪ್ರಮುಖ ನಗರಗಳನ್ನು ಹೊರತುಪಡಿಸಿ ಇತರೆಡೆಗಳಲ್ಲಿ ವರದಿ ಮಾಡಲು ಬಯಸುವ ಅಂತರರಾಷ್ಟ್ರೀಯ ಮಾಧ್ಯಮಗಳಿಗೆ ನೋಂದಣಿ ಹಾಗೂ ಸರ್ಕಾರದ ಪೂರ್ವಾನುಮತಿಯನ್ನು ಕಡ್ಡಾಯಗೊಳಿಸಿದೆ.
8 hours ago
PM Modi Travel Cost: ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಂಸದರು ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರ ನೀಡಿರುವ ಅಧಿಕೃತ ದತ್ತಾಂಶ ಪ್ರಕಾರ, 2025ರ ಸಾಲಿನಲ್ಲಿ ಪ್ರಧಾನಿ ಮೋದಿ ಅವರ ವಿದೇಶ ಪ್ರವಾಸಗಳಿಗೆ ಬರೋಬ್ಬರಿ ₹187 ಕೋಟಿ ವೆಚ್ಚವಾಗಿದೆ.
9 hours ago
Top News Today: ರಾಜ್ಯ, ದೇಶ, ವಿದೇಶ, ಸಿನಿಮಾ ಹಾಗೂ ಕ್ರೀಡೆಗಳಿಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ....
9 hours ago
GRWM Trend: ರಾಷ್ಟ್ರೀಯ ಕೈಮಗ್ಗ ದಿನವಾದ ಇಂದು ಕೈಮಗ್ಗದ ಉಡುಪು ಧರಿಸಿ ‘ಗೆಟ್ ರೆಡಿ ವಿತ್ ಮಿ’(ಜಿಆರ್ಡಬ್ಲ್ಯೂಎಮ್) ವಿಡಿಯೊಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಯುವಜನತೆಗೆ ಕರೆ ನೀಡಿದ್ದಾರೆ.
9 hours ago
Anthropic AI: ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ಎರಡು ಲಕ್ಷ ಜನರಿಗೆ ತರಬೇತಿ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
10 hours ago
Trump vs Hegseth: ಪ್ರಮುಖ ಯುದ್ಧ ಸಾಮಗ್ರಿಗಳ ಕೊರತೆ ವಿಚಾರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು 'ವಾಷಿಂಗ್ಟನ್ ಪೋಸ್ಟ್' ವರದಿ ಮಾಡಿದೆ.
10 hours ago
ಆಂಥ್ರೋಪಿಕ್ ಜತೆ ಮುಖ್ಯಮಂತ್ರಿ ಶಿವಕುಮಾರ್ ಸಮಾಲೋಚನೆ
11 hours ago
Bengaluru Event: ಲಾಲ್ಬಾಗ್ನ ಗಾಜಿನ ಮನೆಯಲ್ಲಿ 36 ಲಕ್ಷ ಹೂಗಳು ಗಂಗ ಸಾಮ್ರಾಜ್ಯದ ವೈಭವ ಅನಾವರಣಗೊಳಿಸಿದವು. ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
11 hours ago
ಬ್ಯಾಂಕ್ಗಳಿಂದ ದಾಖಲೆಯ ಮೊತ್ತದ ದಂಡ ಸಂಗ್ರಹ, ಖಾಸಗಿ ಬ್ಯಾಂಕ್ಗಳು ಮುಂದು
11 hours ago
US Iran Conflict: ಇರಾನ್ ವಿರುದ್ಧದ ಯುದ್ಧ ಶೀಘ್ರದಲ್ಲೇ ಅಂತ್ಯ ಕಾಣಲಿದೆ. ಇರಾನ್ಗೆ ಹೆಚ್ಚು ಕಾಲ ಮುಂದುವರಿಯಲು ಸಾಧ್ಯವಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
11 hours ago
ಜಲಮಂಡಳಿ; ನೀರು, ಒಳಚರಂಡಿ ಪೈಪ್ಲೈನ್ ಅಳವಡಿಕೆ ವಿಳಂಬ, ಕೆಲವೆಡೆ ಸ್ಥಗಿತ
11 hours ago
Politics: ಬಾಗಲಕೋಟೆ: ಸಚಿವ ಸ್ಥಾನಕ್ಕೆ ಪೇಮೆಂಟ್ ಮಾಡಲಾಗಿದೆ ಎಂದು ಸ್ವತಃ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ, ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹಿಸಿತು.
11 hours ago
‘ಮಾಫಿ ಸಾಕ್ಷಿ’ಗೆ ಪ್ರಾಸಿಕ್ಯೂಷನ್ ಷರತ್ತುಬದ್ಧ ಒಪ್ಪಿಗೆ* ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ
11 hours ago
ಎಎಸ್ಡಿಡಿಒ: ರಾಜ್ಯದ 1.10 ಕೋಟಿಗೂ ಹೆಚ್ಚು ಮತದಾರರು ಮತದಾರರ ಕರಡು ಪಟ್ಟಿಯಿಂದ ಹೊರಕ್ಕೆ * ವರ್ಗೀಕರಣ ಲೋಪ ಸರಿಪಡಿಸುವಿಕೆ– 69,524 ಮತದಾರರು ನಿರಾಳ
11 hours ago
Wrestlers Protest Verdict: ಲೈಂಗಿಕ ಕಿರುಕುಳ ಕೇಸಿನಲ್ಲಿ ಬ್ರಿಜ್ ಭೂಷಣ್ ಅವರನ್ನು ದೆಹಲಿ ಕೋರ್ಟ್ ಖುಲಾಸೆಗೊಳಿಸಿದೆ. 2023ರಲ್ಲಿ ಜಂತರ್ ಮಂತರ್ ಪ್ರತಿಭಟನೆ ಮತ್ತು ಸುಪ್ರೀಂ ಸೂಚನೆಯ ಎಫ್ಐಆರ್ ಬಳಿಕವೂ ಸಾಕ್ಷ್ಯಾಧಾರ ಕೊರತೆಯಿಂದ ಈ ತೀರ್ಪು ಬಂದಿದೆ.
11 hours ago
ಜೆನ್-ಜಿ ಶಕ್ತಿ ಕುಂದಿಸಲು ಮೀಸಲಾತಿ ಹಠಾವೋ ಪ್ರಯೋಗ
11 hours ago
ಯುವ ಸಬಲೀಕರಣ–ಕ್ರೀಡಾ ಇಲಾಖೆಯಿಂದ ಸನ್ಮಾನ
11 hours ago
Bengaluru News: ಬೈಕ್ ಟ್ಯಾಕ್ಸಿಗಳಿಗೆ ಹಳದಿ ನೋಂದಣಿ ಫಲಕ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲು ಸಿದ್ಧರಿರುವುದಾಗಿ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮನವಿ ಮಾಡಿದೆ.
11 hours ago
ತರಬೇತುದಾರರ ಸವಾಲು ಹೆಚ್ಚುತ್ತಿವೆ: ಪಟೇಲ್
11 hours ago
IAS Transfer: ಮತ್ತೆ 6 ಐಎಎಸ್ ಅಧಿಕಾರಿಗಳ ವರ್ಗ, ಮಂಜುಶ್ರೀಗೆ ಹೊಸ ಹುದ್ದೆ
11 hours ago
ಕ್ವಾರ್ಟರ್ ಫೈನಲ್ಗೆ ತನ್ವಿ, ರಕ್ಷಿತಾಶ್ರೀ
11 hours ago
ಗಯಾನಾದಲ್ಲಿ ಕನ್ನಡಿಗನ ಕೃಷಿ ಸಾಧನೆ: ನಿಪ್ಪಾಣಿಯ ಅಭಿಲಾಷ್ ಯಶೋಗಾಥೆ
14 hours ago
Aug 6
ಪ್ಯಾರಾ ಅಥ್ಲೀಟ್ ಶಿಲ್ಪಾಗೆ ₹ 15 ಲಕ್ಷ , ನೌಕರಿ
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ