Last Updated: 4 Aug 2026 9:35 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Congress Cabinet: ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
(18 hours ago)
30
ಕಬಿನಿ, ಆಲಮಟ್ಟಿ, ಹಾರಂಗಿ, ತುಂಗಾ, ನಾರಾಯಣಪುರ ಜಲಾಶಯಗಳಲ್ಲಿ ಹೊರ ಹರಿವು ಹೆಚ್ಚಳ
(17 hours ago)
28
Karnataka Politics: ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
(14 hours ago)
23
ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಿಂದ ಹೆಚ್ಚಿನ ನೀರು ಹೊರಕ್ಕೆ, ತಮಿಳುನಾಡು– ಕರ್ನಾಟಕ ಸಂಕಷ್ಟಕ್ಕೆ ಪರಿಹಾರ
(20 hours ago)
22
Bihar Politics: ಬಿಹಾರದಲ್ಲಿ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿತವಾಗಿದ್ದ ‘ಬಾಂಕೀಪುರ’ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಹಾಗೂ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಗೆಲುವು ಸಾಧಿಸಿದ್ದಾರೆ.
(15 hours ago)
21
Karnataka Ministers List: ಸೋಮವಾರ ಸಂಜೆ 4.05 ಗಂಟೆಗೆ ರಾಜಭವನದಲ್ಲಿ ಸಂಪುಟ ವಿಸ್ತರಣೆ ನಡೆಯಲಿದ್ದು, ಮಧು ಬಂಗಾರಪ್ಪ ಹಾಗೂ ಲಕ್ಷ್ಮಣ ಸವದಿ ಸೇರಿದಂತೆ ಒಟ್ಟು 20 ಶಾಸಕರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
(22 hours ago)
20
Karnataka Politics: ದಿನೇಶ್ ಗುಂಡೂರಾವ್ ಮತ್ತು ಎಚ್.ಕೆ. ಪಾಟೀಲ್ ಸೇರಿದಂತೆ ಸಿದ್ದರಾಮಯ್ಯ ಆಪ್ತ ಎಚ್.ಸಿ. ಮಹಾದೇವಪ್ಪ ಅವರಿಗೂ ಸಚಿವ ಸ್ಥಾನ ಕೈತಪ್ಪಿದೆ. ಶರಣಬಸಪ್ಪ ದರ್ಶನಾಪುರ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.
(20 hours ago)
19
Photos: ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಸಚಿವರಿವರು
(12 hours ago)
18
Karnataka Politics: ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರು ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
(12 hours ago)
18
91 ಎಸೆತಗಳಲ್ಲಿ 233 ರನ್: 25 ಸಿಕ್ಸರ್,13 ಬೌಂಡರಿ ಬಾರಿಸಿ ಅಭಿಷೇಕ್ ಶರ್ಮಾ ಅಬ್ಬರ
(17 hours ago)
17
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 4
Karnataka Politics: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಅಳೆದು ತೂಗಿದ ಕಾಂಗ್ರೆಸ್ ಹೈಕಮಾಂಡ್, 2028ರ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನೂತನ ಸಚಿವರ ಪಟ್ಟಿಗೆ ಕೊನೆಗೂ ಅಂಕಿತ ಹಾಕಿದೆ.
22 mins ago
Agra Police: ಶ್ರಾವಣ ಮಾಸದ ಮೊದಲ ಸೋಮವಾರದಂದು ಇತಿಹಾಸ ಪ್ರಸಿದ್ಧ ತಾಜ್ ಮಹಲ್ನಲ್ಲಿ ‘ಗಂಗಾ ಜಲಾಭಿಷೇಕ’ ಮಾಡಲು ಮುಂದಾಗಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ಪದಾಧಿಕಾರಿಗಳ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
52 mins ago
BJP Election Strategy: ಬಿಹಾರದ ಬಾಂಕೀಪುರದಲ್ಲಿ ಬಿಜೆಪಿ 1995ರ ನಂತರ ಮೊದಲ ಬಾರಿಗೆ ಸೋಲನುಭವಿಸಿದೆ. ಪ್ರಶಾಂತ್ ಕಿಶೋರ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಸಾಮ್ರಾಟ್ ಚೌಧರಿ ನೇತೃತ್ವಕ್ಕೆ ಹಿನ್ನಡೆಯಾಗಿದೆ.
82 mins ago
KEA Exam Results: ಆಗಸ್ಟ್ 2ರಂದು ನಡೆದ ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ನೇಮಕ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
112 mins ago
Donald Trump News: ಇರಾನ್ ಜೊತೆ ನಡೆಯಲಿರುವ ಮಾತುಕತೆಯ ಮೊದಲ ಹಂತದ ಭಾಗವಾಗಿ 'ಹೊರ್ಮುಜ್ ಜಲಸಂಧಿ'ಯನ್ನು ನಾಳೆಯೊಳಗೆ ಸಂಪೂರ್ಣವಾಗಿ ತೆರೆಯುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
112 mins ago
Kangana Ranaut Fake News: ಕಾರಿನಿಂದ ಇಳಿಯುತ್ತಿರುವ ಮಾಸ್ಕ್ ತೊಟ್ಟ ಮಹಿಳೆಯೊಬ್ಬರನ್ನು ಉದ್ರಿಕ್ತ ಮಹಿಳೆಯರ ಗುಂಪು ಎಳೆದಾಡುತ್ತಾ ಅವರ ಮೇಲೆ ಹಲ್ಲೆ ನಡೆಸುವ, ಪೊಲೀಸರು ಆ ಮಹಿಳೆಯನ್ನು ರಕ್ಷಿಸಿ ಕರೆದೊಯ್ಯುವ ದೃಶ್ಯಗಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
2 hours ago
Karnataka Ministry: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೆ, ‘ಕೈ’ ಪಾಳಯದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರ, ಅವರ ಬೆಂಬಲಿಗರ ಆಕ್ರೋಶ ಸ್ಫೋಟಗೊಂಡಿದೆ.
2 hours ago
ಉದ್ಯೋಗದ ಅವಕಾಶಗಳು ತಾಯಂದಿರನ್ನು ದೂರವಿಡದೆ, ಒಳಗೊಳ್ಳುವಂತೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ತಾಯಂದಿರಿಗೆ ವಿಶೇಷ ಸವಲತ್ತುಗಳು ಅಗತ್ಯ.
2 hours ago
ಪ್ರಿ–ವೆಡ್ಡಿಂಗ್ ಶೂಟ್, ಜನುಮ ದಿನ ಆಚರಣೆಯನ್ನು ಮಾಡುತ್ತಲೇ ನಗರ ಸುತ್ತಲು ಅವಕಾಶ
2 hours ago
ಮತಬ್ಯಾಂಕ್ ಉಳಿಸಿಕೊಳ್ಳಲು ‘ಕೈ’ಕಮಾಂಡ್ ಗಮನ | ಸಾಮಾಜಿಕ ನ್ಯಾಯಕ್ಕೆ ಆದ್ಯತೆ
2 hours ago
Karnataka Congress: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಸ್ಥಾನಕ್ಕೆ ರೋಣ ಶಾಸಕ ಜಿ.ಎಸ್.ಪಾಟೀಲ ಮತ್ತು ಸಭಾಪತಿ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್ ಅವರನ್ನು ನೇಮಕ ಮಾಡಲು ಎಐಸಿಸಿ ಸೂಚಿಸಿದೆ.
2 hours ago
DK Shivakumar Cabinet: ‘ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ತೀರ್ಮಾನವೇ ಅಂತಿಮ. ಅವರ ಮಾರ್ಗದರ್ಶನದಂತೆಯೇ ನಡೆದುಕೊಂಡಿದ್ದು, ಆ ಪ್ರಕಾರವೇ ಪ್ರಮಾಣವಚನ ನಡೆದಿದೆ’
2 hours ago
Cauvery Management Formula: ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ರಾಜ್ಯದ ಹಿತ ಕಾಯುವ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆದಿದ್ದ ಸಭೆಯಲ್ಲಿ ಎಲ್ಲ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಿರುವುದು ಒಂದು ಸ್ವಾಗತಾರ್ಹ ಬೆಳವಣಿಗೆ.
2 hours ago
Siddaramaiah: ಪ್ರಮಾಣ ವಚನ ಸಮಾರಂಭಕ್ಕೆ ಗೈರಾದ ಬಗ್ಗೆ ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್, ಸಂಪುಟ ವಿಸ್ತರಣೆ ಬಗ್ಗೆ 5 ಬಾರಿ ಚರ್ಚಿಸಿದ್ದು ಇಂದು ಅವರ ಜನ್ಮದಿನದ ಅಂಗವಾಗಿ ಶುಭ ಕೋರಿದ್ದಾರೆಂದು ತಿಳಿಸಿದರು.
2 hours ago
Cauvery River Water: ಕಾವೇರಿ ನ್ಯಾಯಮಂಡಳಿ ತೀರ್ಪಿನ ಪ್ರಕಾರ ಕಾವೇರಿ ನೀರನ್ನು ಸಕಾಲದಲ್ಲಿ ಹರಿಸಲು ಕರ್ನಾಟಕಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ಗೆ ಸೋಮವಾರ ಅರ್ಜಿ ಸಲ್ಲಿಸಿದೆ.
2 hours ago
ಪಶ್ಚಿಮ ಘಟ್ಟ ಇಎಸ್ಎ: 7ನೇ ಬಾರಿಗೆ ಕರಡು ಅಧಿಸೂಚನೆ
2 hours ago
ಚನ್ನಪಟ್ಟಣ ಒಕ್ಕಲಿಗರ ವಿದ್ಯಾರ್ಥಿ ನಿಲಯಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
3 hours ago
ಹಗರಿಬೊಮ್ಮನಹಳ್ಳಿ, ಮರಿಯಮ್ಮನಹಳ್ಳಿಯಲ್ಲಿ ಇಬ್ಬರ ನಿಧನ ವಾರ್ತೆ
3 hours ago
ಲಿಫ್ಟರ್ಗಳಿಗೆ ಮಾಂಡವೀಯ ಶ್ಲಾಘನೆ
3 hours ago
ಕಲಾವಿದರು ಸಮಕಾಲೀನ ಸಾಮಾಜಿಕ ವಿಷಯಗಳ ಕಲಾಕೃತಿ ರಚಿಸಿ- ಅಶೋಕ್ ಶೆಟಗಾರ
3 hours ago
ಬ್ಯಾಡಗಿ ಬಿಸಲಹಳ್ಳಿ ಶಾಲೆಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ
3 hours ago
ಅದೃಷ್ಟವಲ್ಲ, ನಿರ್ಧಾರಗಳು ಕೈಯಲ್ಲಿವೆ: ಹೊಸ ಮನೆ ನಿರ್ಮಾಣ ಸಂಭ್ರಮದಲ್ಲಿ ನಟಿ ತಾರಾ
3 hours ago
ಲಂಚ: ಕೆಎಎಸ್ ಅಧಿಕಾರಿ ಕಾವ್ಯರಾಣಿ ಲೋಕಾಯುಕ್ತ ಬಲೆಗೆ
4 hours ago
ಸಿಎಂ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಅವಕಾಶ ವಂಚಿತ ಸಿದ್ದರಾಮಯ್ಯ ಸಂಪುಟದ ಸಚಿವರು
5 hours ago
Aug 3
ಸುದ್ದಿ ಗುದ್ದು | ತಿಂಗಳೇಶ: ಸೋಮವಾರ, 03 ಆಗಸ್ಟ್ 2026
11 hours ago
Photos: ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಸಚಿವರಿವರು
12 hours ago
Karnataka Politics: ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರು ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
12 hours ago
Karnataka Cabinet: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನದ ಕಿಡಿ ಹೊತ್ತಿಕೊಂಡಿದೆ.
12 hours ago
ಕೊರಿಯಾ ಮಾಸ್ಟರ್ಸ್ ಸೂಪರ್ ಬ್ಯಾಡ್ಮಿಂಟನ್ : ತನ್ವಿ, ಶ್ರೀಕಾಂತ್ ಮೇಲೆ ನಿರೀಕ್ಷೆ
13 hours ago
ಜಮ್ಷೆಡ್ಪುರ ತಂಡದ ವಿಸರ್ಜನೆ: ಮರುಪರಿಶೀಲನೆಗೆ ಆಟಗಾರರ ಮನವಿ
13 hours ago
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ: ಬ್ರಿಜ್ಭೂಷಣ್ ಖುಲಾಸೆ
13 hours ago
ಬೂಮ್ರಾ ಸ್ಥಾನಕ್ಕೆ ಅಖಿಬ್ ನಬಿ: ಸೀನಿಯರ್ ತಂಡಕ್ಕೆ ಚೊಚ್ಚಲ ಕರೆ
13 hours ago
Karnataka Politics: ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
14 hours ago
Karnataka Ministry: ಸುಭದ್ರ, ಜನಪರ ಹಾಗೂ ಪ್ರಗತಿಪರ ಆಡಳಿತದೊಂದಿಗೆ ಕರುನಾಡನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸೋಣ ಎಂದು ನೂತನ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
14 hours ago
ಗುಂಡಣ್ಣ ಕಾರ್ಟೂನು: ಸೋಮವಾರ, ಆಗಸ್ಟ್ 3, 2026
14 hours ago
Karnataka Cabinet: ಕರ್ನಾಟಕದ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಮಂದಿ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿತ್ತಾದರೂ 19 ಮಂದಿ ಮಾತ್ರ ಸಚಿವರಾಗಿ ಇಂದು (ಸೋಮವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.
14 hours ago
Karnataka Ministers Oath: ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮವು ಲೋಕಭವನದ ಗಾಜಿನ ಮನೆಯಲ್ಲಿ ಸೋಮವಾರ ಸಂಜೆ ನೆರವೇರಿತು. ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು 19 ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.
14 hours ago
Karnataka Cabinet: ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್ ಖಾನ್, ಎಸ್.ಎಸ್. ಮಲ್ಲಿಕಾರ್ಜುನ, ಪುಟ್ಟರಂಗಶೆಟ್ಟಿ, ಡಾ. ಅಜಯ್ ಸಿಂಗ್ ಸೇರಿದಂತೆ 19 ಮಂದಿ ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
15 hours ago
Understanding Vedas: ವೇದಗಳು ಅಪೌರುಷೇಯ ಮತ್ತು ಸ್ವಯಂಭೂತ ಜ್ಞಾನವೆಂದು ಡಿವಿಜಿ ವಿವರಿಸಿದ್ದಾರೆ. ಇದರಲ್ಲಿ ಸಂಹಿತಾ, ಬ್ರಾಹ್ಮಣ, ಆರಣ್ಯಕ ಹಾಗೂ ಉಪನಿಷತ್ ಎಂಬ ನಾಲ್ಕು ವಿಭಾಗಗಳಿರುವುದನ್ನು ಲೇಖನವು ಸ್ಪಷ್ಟಪಡಿಸುತ್ತದೆ.
15 hours ago
Bihar Politics: ಬಿಹಾರದಲ್ಲಿ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿತವಾಗಿದ್ದ ‘ಬಾಂಕೀಪುರ’ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಹಾಗೂ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಗೆಲುವು ಸಾಧಿಸಿದ್ದಾರೆ.
15 hours ago
ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಟೂರ್ನಿ ಆ.10ರಿಂದ: ಕುಮಾರ ಬಂಗಾರಪ್ಪ
15 hours ago
ಚುರುಮುರಿ: ಕಳ್ಳರ ನಾಡಿನಲ್ಲಿ
15 hours ago
Income Tax: ಪೋಷಕರನ್ನು ನೋಡಿಕೊಳ್ಳಲು ಅಮೆರಿಕದ ಕೆಲಸದ ಆಫರ್ ತಿರಸ್ಕರಿಸಿದ ವ್ಯಕ್ತಿಯೊಬ್ಬರು, ಎಕ್ಸ್ ನಲ್ಲಿ ಪಾವತಿಸಿದ ತೆರಿಗೆಯ ಸ್ಕ್ರೀನ್ಶಾಟ್ ಹಂಚಿಕೊಳ್ಳುವ ಮೂಲಕ ಮೂಲಸೌಕರ್ಯಗಳ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
15 hours ago
ಚಿನಕುರುಳಿ ಕಾರ್ಟೂನು: ಸೋಮವಾರ, ಆಗಸ್ಟ್ 3, 2026
15 hours ago
ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಲ್ಲಿ ವೀಕ್ಷಿಸಿ..
16 hours ago
Bagepalli MLA Subba Reddy: ಸಚಿವ ಸ್ಥಾನ ದೊರೆಯದಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಬಾಗೇಪಲ್ಲಿ ಶಾಸಕ ಎಸ್.ಎಸ್.ಸುಬ್ಬಾರೆಡ್ಡಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಬಾಗೇಪಲ್ಲಿಯಲ್ಲಿ ಪ್ರತಿಭಟನೆ ನಡೆಸಲು ಸುಬ್ಬಾರೆಡ್ಡಿ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ.
16 hours ago
ಜಲಾಶಯ ನೀರಿನ ಮಟ್ಟ (ಸಮುದ್ರ ಮಟ್ಟದಿಂದ)
16 hours ago
S Suresh Kumar BJP: ಸಾಂವಿಧಾನಿಕ ಹುದ್ದೆಗಳ ಆಯ್ಕೆಗೆ ಕಾಂಗ್ರೆಸ್ ಲೆಟರ್ಹೆಡ್ ಬಳಸಿ ದೆಹಲಿಯಿಂದ ಪಟ್ಟಿ ರವಾನಿಸಿರುವುದನ್ನು ಶಾಸಕ ಸುರೇಶ್ ಕುಮಾರ್ ಟೀಕಿಸಿದ್ದಾರೆ. ಈ ಕ್ರಮವು ಸಂಸದೀಯ ಮೌಲ್ಯಗಳ ಉಲ್ಲಂಘನೆ ಎಂದು ಅವರು ದೂರಿದ್ದಾರೆ.
16 hours ago
Abhishek Sharma Double Century: ಟಿ–20 ಕ್ರಿಕೆಟ್ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಚ್ಚರಿ ಮೂಡಿಸಿದ್ದ ಯುವ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ ಅವರು ಇದೀಗ ಏಕದಿನ ಮಾದರಿಯಲ್ಲಿ 250ಕ್ಕೂ ಹೆಚ್ಚು ಸರಾಸರಿಯಲ್ಲಿ ಬ್ಯಾಟ್ ಬೀಸುವ ಮೂಲಕ ದ್ವಿಶತಕ ದಾಖಲಿಸಿದ್ದಾರೆ.
17 hours ago
91 ಎಸೆತಗಳಲ್ಲಿ 233 ರನ್: 25 ಸಿಕ್ಸರ್,13 ಬೌಂಡರಿ ಬಾರಿಸಿ ಅಭಿಷೇಕ್ ಶರ್ಮಾ ಅಬ್ಬರ
17 hours ago
ಕಬಿನಿ, ಆಲಮಟ್ಟಿ, ಹಾರಂಗಿ, ತುಂಗಾ, ನಾರಾಯಣಪುರ ಜಲಾಶಯಗಳಲ್ಲಿ ಹೊರ ಹರಿವು ಹೆಚ್ಚಳ
17 hours ago
Abhijit Dipke Education: ‘ನಾನು ಅಮೆರಿಕದಲ್ಲಿ ವ್ಯಾಸಂಗ ಮಾಡುವುದಕ್ಕಾಗಿ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ಸಾಲವನ್ನು ಪಡೆದಿದ್ದೇನೆ’ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿಕೊಂಡಿದ್ದಾರೆ.
18 hours ago
Cabinet Swearing-in: ನೂತನ ಸಂಪುಟ ಸದಸ್ಯರ ಪ್ರಮಾಣ ಸ್ವೀಕಾರ ಸಮಾರಂಭ ಇಂದು ಸಂಜೆ 5.00ಕ್ಕೆ ಲೋಕಭವನದ ಆವರಣದಲ್ಲಿ ನಡೆಯಲಿದೆ.
18 hours ago
Congress Cabinet: ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
18 hours ago
ನೂತನ ಸಚಿವರ ಪ್ರಮಾಣವಚನ ಸಲಾರಂಭ ಇಲ್ಲಿ ವೀಕ್ಷಿಸಿ..
19 hours ago
Karnataka Cabinet Expansion: ಭಟ್ಕಳ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಕೈಬಿಟ್ಟು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಿಗೆ ಸ್ಥಾನ ನೀಡಲಾಗಿದ್ದು, ಇವರು ನಾಲ್ಕನೇ ಬಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
19 hours ago
ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಖುಲಾಸೆ
19 hours ago
Byadagi MLA: ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪಿದೆ. ಇದೇ ವಿಚಾರವಾಗಿ ಕ್ಷೇತ್ರದ ಕೆಲ ಮತದಾರರು, ‘ಸಚಿವ ಸ್ಥಾನ ಗೋವಿಂದ’ ಎಂದು ತಮ್ಮ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಬರೆದುಕೊಂಡಿದ್ದಾರೆ.
19 hours ago
Karnataka Cabinet: ಕಲಘಟಗಿ ಕ್ಷೇತ್ರದ ಶಾಸಕ ಸಂತೋಷ್ ಎಸ್.ಲಾಡ್ ಅವರಿಗೆ ಮತ್ತೆ ಸಚಿವ ಸ್ಥಾನ ಒಲಿದಿದೆ. ಮೂರನೇ ಬಾರಿಗೆ ಅವರಿಗೆ ಸಚಿವರಾಗುವ ಅವಕಾಶ ಲಭಿಸಿದೆ. ಲಾಡ್ ಅವರು ಮರಾಠ ಸಮುದಾಯದವರು.
19 hours ago
ತನ್ವೀರ್ ಸೇಠ್ಗೆ ಸಚಿವ ಸ್ಥಾನ ಕೈತಪ್ಪಿದ್ದನ್ನು ಖಂಡಿಸಿ ಅವರ ಅಭಿಮಾನಿಗಳು ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ