Last Updated: 10 Mar 2026 12:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಟೀಂ ಇಂಡಿಯಾ ಗೆಲುವಿನೊಂದಿಗೆ ದ್ರಾವಿಡ್, ಲಕ್ಷಣ್ಗೆ ಕೃತಜ್ಞತೆ ಸಲ್ಲಿಸಿದ ಗಂಭೀರ್
(24 hours ago)
27
ಕೋಚ್ ಸಾಹೇಬರೇ ನಕ್ಕರೆ ಚೆಂದ ಕಾಣ್ತೀರಿ..: ಗಂಭೀರ್ಗೆ ಧೋನಿ ಅಭಿನಂದನೆ
(16 hours ago)
21
T20WC | ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಕ್ರಿಕೆಟ್ ದೇವರನ್ನು ಸ್ಮರಿಸಿದ ಸಂಜು
(23 hours ago)
17
Iran Naval Ships: ಭಾರತದ ಬಂದರುಗಳಲ್ಲಿ ತನ್ನ ಮೂರು ನೌಕೆಗಳನ್ನು ನಿಲ್ಲಿಸಲು ಇರಾನ್ ಅನುಮತಿ ಕೋರಿತ್ತು. ಮರುದಿನವೇ ಭಾರತ ಅನುಮೋದನೆ ನೀಡಿದೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ಹೇಳಿದ್ದಾರೆ.
(14 hours ago)
17
Real Estate Murder: ಆನೇಕಲ್: ತಾಲ್ಲೂಕಿನ ಕರ್ಪೂರು ಬಳಿ ಭಾನುವಾರ ಅಪಹರಣವಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಡೆಂಕಣಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಗೆ ಸುಪಾರಿ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
(4 hours ago)
16
Hyderabad vs Bengaluru: ಹೈದರಾಬಾದ್ ನಗರವನ್ನು ಕೊಂಡಾಡುವ ಸಲುವಾಗಿ ಐಟಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಮುಂಬೈ, ಚೆನ್ನೈ, ಕೋಲ್ಕತ್ತ ನಗರಗಳನ್ನು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೀಯಾಳಿಸಿದ್ದಾರೆ. ಮಹಿಳಾ ದಿನಾಚರಣೆ ಪ್ರಯುಕ್ತ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದರು.
(24 hours ago)
16
ಚುರುಮುರಿ: ಸಾಲದ ಹೊರೆ
(17 hours ago)
16
T20 World Cup Celebration: 2026ರ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 96 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿನ ಬಳಿಕ ತಂಡದ ಆಟಗಾರರು ಕ್ರೀಡಾಂಗಣದಲ್ಲೇ ಕುಟುಂಬದೊಂದಿಗೆ ಸಂಭ್ರಮ ಆಚರಿಸಿದ್ದಾರೆ.
(18 hours ago)
13
ಕೊಲ್ಲಿ ಸಂಘರ್ಷ | ಹೇಳಿಕೆ ಓದಬೇಡಿ, ನಮ್ಮೊಂದಿಗೆ ಚರ್ಚಿಸಿ: ಜೈಶಂಕರ್ಗೆ ತರೂರ್
(3 hours ago)
12
ಚಿನಕುರುಳಿ Cartoon: 9 ಮಾರ್ಚ್ 2026
(18 hours ago)
12
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
Zee News ಕನ್ನಡ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 10
T20 World Cup Best XI: ಐಸಿಸಿ ಪ್ರಕಟಿಸಿದ ಟೂರ್ನಿ ತಂಡಕ್ಕೆ ಏಡನ್ ಮಾರ್ಕರಂ ನಾಯಕತ್ವ; ಸಂಜು ಸ್ಯಾಮ್ಸನ್ ಸೇರಿ ನಾಲ್ವರು ಭಾರತೀಯರು ಸ್ಥಾನ ಪಡೆದಿದ್ದಾರೆ.
5 mins ago
T20 ವಿಶ್ವಕಪ್ ಅತ್ಯುತ್ತಮ ತಂಡಕ್ಕೆ ಮಾರ್ಕರಂ ನಾಯಕ; ನಾಲ್ವರು ಭಾರತೀಯರಿಗೆ ಸ್ಥಾನ
5 mins ago
NCERT Apology: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ ) ಇತ್ತೀಚೆಗೆ 8ನೇ ತರಗತಿಗೆ ಪರಿಚಯಿಸಿದ್ದ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕವನ್ನು ವಾಪಸ್ ಪಡೆದುಕೊಂಡು ಬಹಿರಂಗವಾಗಿ ಕ್ಷಮೆಯಾಚಿಸಿದೆ. ಇತ್ತೀಚೆಗೆ ಈ ಪುಸ್ತಕದಲ್ಲಿ
5 mins ago
Rashmika Vijay Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ನಟಿ ರಶ್ಮಿಕಾ ಮಂದಣ್ಣ ಅವರು ‘ನಿಮ್ಮನ್ನು ಸ್ವಾತಂತ್ರ್ಯವಾಗಿರಿಸುವ ಪ್ರೀತಿಯನ್ನು ಆಯ್ಕೆ ಮಾಡಿಕೊಳ್ಳಿ‘ ಎಂದು ಬರೆದಿರುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
5 mins ago
Construction Accident: ಹರಿಯಾಣ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
35 mins ago
Russia US Talks: ಟ್ರಂಪ್ ಜೊತೆ ದೂರವಾಣಿ ಮಾತುಕತೆಯಲ್ಲಿ ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಉಕ್ರೇನ್ ಯುದ್ಧ ಶೀಘ್ರ ಅಂತ್ಯಗೊಳಿಸಲು ಪುಟಿನ್ ರಾಜತಾಂತ್ರಿಕ ಪ್ರಸ್ತಾವನೆಗಳನ್ನು ಮುಂದಿಟ್ಟಿದ್ದಾರೆ.
35 mins ago
Gemini Zodiac: ಬೆರೆಲ್ಲಾ ರಾಶಿಗಳಿಗಿಂತ ಮಿಥುನ ರಾಶಿಯವರ ಗುಣ ಸ್ವಲ್ಪ ವಿಭಿನ್ನವಾಗಿರುತ್ತದೆ. ಅವರಿಗೆ ಸರಿ ಯಾವುದು ಎಂದು ತಿಳಿದಿದೆ. ಆದರೂ ಅವರ ಕಾಮನೆಗಳು ಬೇರೆಯೇ ಬಯಸುತ್ತವೆ. ಬುದ್ದಿ ಭೇದವನ್ನು ಬಹಳ ನಿಖರವಾಗಿ ತೋರುತ್ತದೆ. ಆದರೇ ಮನುಸ್ಸು ನಿಶ್ಚಲತೆ.
35 mins ago
US Iran Conflict: ಹೊರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆ ತಡೆದರೆ ಇರಾನ್ ಮೇಲೆ ಇಪ್ಪತ್ತು ಪಟ್ಟು ಹೆಚ್ಚು ಕಠಿಣ ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.
95 mins ago
Ajit Pawar Death: ಪುಣೆ: ‘ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ದುರಂತ ಸಂಬಂಧ ಲಿಯರ್ಜೆಟ್ ವಿಮಾನದ ಪೈಲಟ್ ಮೇಲೆ ಆರೋಪ ಹೊರಿಸಲು ವಿಎಸ್ಆರ್ ವೆಂಚರ್ಸ್ ಮಾಲೀಕ ವಿ.ಕೆ.ಸಿಂಗ್ ಪ್ರಯತ್ನಿಸುತ್ತಿದ್ದಾರೆಯೇ’
95 mins ago
Indian Citizens Repatriation: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಪರಿಸ್ಥಿತಿ ಉಂಟಾಗಿದ್ದು, ಕಳೆದ ಮೂರು ದಿನಗಳಲ್ಲಿ ದೋಹಾದಲ್ಲಿ ಸಿಲುಕಿದ್ದ 1,000ಕ್ಕೂ ಹೆಚ್ಚು ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ
2 hours ago
ಕೊಲ್ಲಿ ಸಂಘರ್ಷ | ಹೇಳಿಕೆ ಓದಬೇಡಿ, ನಮ್ಮೊಂದಿಗೆ ಚರ್ಚಿಸಿ: ಜೈಶಂಕರ್ಗೆ ತರೂರ್
3 hours ago
LPG Supply Update: ಭೌಗೋಳಿಕ ಉದ್ವಿಗ್ನತೆಯಿಂದ ಅನಿಲ ವ್ಯತ್ಯಯ ಉಂಟಾದ ಹಿನ್ನೆಲೆ ಹೋಟೆಲ್ ಹಾಗೂ ಗೃಹಬಳಕೆ ಎಲ್ಪಿಜಿ ಸರಬರಾಜು ಸುಗಮಗೊಳಿಸಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ.
3 hours ago
Bathroom Camping Trend: ಇಂದಿನ ಯುವಜನತೆ ಅಥವಾ ಜನರೇಷನ್ ಜೆಡ್ ಬಾತ್ರೂಮ್ ಅನ್ನು ಕೇವಲ ಶೌಚಕ್ಕಾಗಿ ಬಳಸದೆ 'ಬಾತ್ರೂಮ್ ಕ್ಯಾಂಪಿಂಗ್' ಹೆಸರಿನಲ್ಲಿ ಗಂಟೆಗಟ್ಟಲೆ ಸಮಯ ಕಳೆಯುತ್ತಿದ್ದಾರೆ. ಇದರ ಸಾಧಕ-ಬಾಧಕಗಳ ಕುರಿತ ವಿಶೇಷ ಲೇಖನ ಇಲ್ಲಿದೆ.
4 hours ago
Ranveer Singh: ರಣ್ವೀರ್ ಸಿಂಗ್ ನಟನೆಯ ಧುರಂಧರ್–ದಿ ರಿವೇಂಜ್ ಸಿನಿಮಾ ಮಾರ್ಚ್ ರಂದು ತೆರೆಕಾಣುತ್ತಿದ್ದು ಮಾರ್ಚ್ ಕ್ಕೆ ಸಿನಿಮಾದ ಪ್ರೀಮಿಯರ್ ಪ್ರದರ್ಶನ ಆರಂಭವಾಗಲಿವೆ
4 hours ago
PM Surya Ghar: ನಗರದಲ್ಲಿನ ಅಪಾರ್ಟ್ಮೆಂಟ್ ನಿವಾಸಿಗಳು ಪಿಎಮ್ ಸೂರ್ಯಘರ್ ಯೋಜನೆಯಡಿ ಮೇಲ್ಛಾವಣಿ ಸೌರ ವಿದ್ಯುತ್ ಉತ್ಪಾದನೆಗೆ ಬೆಸ್ಕಾಂ ಜತೆ ಕೈ ಜೋಡಿಸಬೇಕು ಎಂದು ಎಂ.ಡಿ. ಎನ್.ಶಿವಶಂಕರ್ ತಿಳಿಸಿದ್ದಾರೆ.
4 hours ago
Promotion Training: ಬೆಂಗಳೂರು: ಕರ್ನಾಟಕ ಆಡಳಿತ ಸೇವೆಯಿಂದ (ಕೆಎಎಸ್) ಪದೋನ್ನತಿ ಪಡೆದಿದ್ದ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿಗಳು ತಾವಿರುವ ಹುದ್ದೆ ಬದಲಾಗಬಹುದು ಎನ್ನುವ ಆತಂಕದಿಂದ, ಉತ್ತರಾಖಂಡದ ಮಸೂರಿಯಲ್ಲಿ ನಡೆಯುತ್ತಿರುವ ತರಬೇತಿಗೆ ಗೈರಾಗಿದ್ದಾರೆ
4 hours ago
Real Estate Murder: ಆನೇಕಲ್: ತಾಲ್ಲೂಕಿನ ಕರ್ಪೂರು ಬಳಿ ಭಾನುವಾರ ಅಪಹರಣವಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಡೆಂಕಣಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಗೆ ಸುಪಾರಿ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
4 hours ago
Bullion Market: ನವದೆಹಲಿ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ಬೆಲೆ ₹200 ಏರಿಕೆಯಾಗಿದ್ದರೆ, ಬೆಳ್ಳಿ ಬೆಲೆ ₹3,400 ರಷ್ಟು ಭಾರೀ ಇಳಿಕೆ ಕಂಡಿದೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಇಂದಿನ ದರಗಳ ವಿವರ ಇಲ್ಲಿದೆ.
4 hours ago
Commercial LPG Shortage: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಅಡುಗೆ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಕೇಂದ್ರ ಸರ್ಕಾರ ಈಚೆಗೆ ಸಿಲಿಂಡರ್ ದರ ಹೆಚ್ಚಳ ಮಾಡಿದೆ. ಈಗ ದಿಢೀರನೇ ಸರಬರಾಜು ಮಾಡುವುದನ್ನೇ ನಿಲ್ಲಿಸಿರುವುದರಿಂದ ಹೋಟೆಲ್ಗಳನ್ನು ನಡೆಸುವುದೇ ಕಷ್ಟವಾಗಿದೆ.
4 hours ago
Chitradurga Tourism: ಐತಿಹಾಸಿಕ ಕಲ್ಲಿನಕೋಟೆ ಸೇರಿ ನಗರದ ಸುತ್ತಮುತ್ತಲಿನ ಸ್ಮಾರಕಗಳ ವೀಕ್ಷಣೆಗೆ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ರೂಪಿಸಿರುವ 1 ದಿನದ ಪ್ರವಾಸಿ ಪ್ಯಾಕೇಜ್ಗೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
4 hours ago
Summer Health Tips for Children: ಬೇಸಿಗೆಯ ತಾಪಮಾನದಿಂದ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಹೀಟ್ ಸ್ಟ್ರೋಕ್, ಚರ್ಮದ ಸಮಸ್ಯೆಗಳು ಮತ್ತು ನಿರ್ಜಲೀಕರಣವನ್ನು ತಡೆಗಟ್ಟಲು ಪೋಷಕರು ಅನುಸರಿಸಬೇಕಾದ ಕ್ರಮಗಳು ಹಾಗೂ ಆಹಾರ ಪದ್ಧತಿಯ ಮಾಹಿತಿ ಇಲ್ಲಿದೆ.
4 hours ago
PV Vibes Sahane: ಸರಿ ತಪ್ಪುಗಳ ವಿಮರ್ಶೆಯಲ್ಲೇ ಕಾಲ ಕಳೆಯುವ ಬದಲು ಬದುಕನ್ನು ಬಂದಂತೆ ಸ್ವೀಕರಿಸಿ ಧೈರ್ಯವಾಗಿ ಮುನ್ನಡೆಯುವುದರಲ್ಲೇ ನಿಜವಾದ ನೆಮ್ಮದಿ ಅಡಗಿದೆ ಎನ್ನುತ್ತಾರೆ ಲೇಖಕಿ ಸಹನೆ.
4 hours ago
Duniya Vijay Landlord: ಕಳೆದ ಜ.23ರಂದು ತೆರೆಕಂಡ ಜಡೇಶ ಕೆ ಹಂಪಿ ನಿರ್ದೇಶನದ ದುನಿಯಾ ವಿಜಯ್ ನಟನೆಯ ಲ್ಯಾಂಡ್ಲಾರ್ಡ್ ಸಿನಿಮಾ ಶೀಘ್ರದಲ್ಲೇ ಜೀ5ನಲ್ಲಿ ಸ್ಟ್ರೀಮ್ ಆಗಲಿದೆ ಈ ಚಿತ್ರವು ಗ್ರಾಮೀಣ ಸೊಗಡಿನ ಆಕ್ಷನ್ ಡ್ರಾಮಾ ಕಥಾಹಂದರವನ್ನು ಹೊಂದಿದೆ
4 hours ago
US Iran War: ಇರಾನ್ ಮೇಲೆ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ‘ವಿಹಾರ’ ಎಂದು ಕರೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಹೇಳಿದ್ದಾರೆ.
4 hours ago
Sandalwood Actress: ಲವ್ ಮಾಕ್ಟೇಲ್ ಸಿನಿಮಾದಲ್ಲಿ ಜೋ ಎಂಬ ಪಾತ್ರದ ಮೂಲಕ ಪ್ರೇಕ್ಷಕರನ್ನು ತಲುಪಿದ ಅಮೃತಾ ಅಯ್ಯಂಗಾರ್ ಸದ್ಯ ಚಂದನವನದಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿದ್ದಾರೆ ಲವ್ ಮಾಕ್ಟೇಲ್ 3 ಮತ್ತು ಫಾದರ್ ಚಿತ್ರಗಳಲ್ಲಿ ಇವರು ನಟಿಸುತ್ತಿದ್ದಾರೆ
4 hours ago
Investment Strategy: ಯುದ್ಧ ಮತ್ತು ಕಚ್ಚಾತೈಲ ಬೆಲೆ ಏರಿಕೆಯ ನಡುವೆ ಷೇರುಪೇಟೆ ಕುಸಿತ ಕಂಡಿದೆ. ಲಾರ್ಜ್ ಕ್ಯಾಪ್, ಬ್ಯಾಂಕಿಂಗ್, ಫಾರ್ಮಾ, ಚಿನ್ನ-ಬೆಳ್ಳಿ ಹಾಗೂ ಮೆಟಲ್ ಷೇರುಗಳ ಬಗ್ಗೆ ತಜ್ಞರ ಹೂಡಿಕೆ ಸಲಹೆಗಳು ಇಲ್ಲಿವೆ.
4 hours ago
ಎಫ್ಐಎಚ್ ಹಾಕಿ ವಿಶ್ವಕಪ್: ಸ್ಕಾಟ್ಲೆಂಡ್ ಜೊತೆ ಡ್ರಾ ಸಾಧಿಸಿದ ಭಾರತ
6 hours ago
ವಿಶ್ವ ಬೀಚ್ ವಾಲಿಬಾಲ್: ಬೆಲ್ಜಿಯಂ, ಅಮೆರಿಕ ಚಾಂಪಿಯನ್
6 hours ago
ಎಎಫ್ಸಿ ಮಹಿಳಾ ಏಷ್ಯನ್ ಕಪ್: ಭಾರತಕ್ಕೆ ಇಂದು ತೈವಾನ್ ಸವಾಲು
7 hours ago
ಕೆ.ಆರ್.ಪೇಟೆಯಲ್ಲಿ ನೇಣಿಗೆ ಶರಣಾದ ದಂಪತಿ: 2 ವರ್ಷದ ಮಗು ಪಾರು
8 hours ago
ದೇಶದಲ್ಲಿ ಹೈದರಾಬಾದ್ ಬೆಸ್ಟ್ ಸಿಟಿ; ಬೆಂಗಳೂರಿಗೆ ಮೂಗು ಮುರಿದ ತೆಲಂಗಾಣ ಸಿಎಂ!
9 hours ago
Mar 9
ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಮೆಚ್ಚುಗೆಯ ಮಹಾಪೂರ
11 hours ago
ಐಸಿಸಿ ಟಿ20 ವಿಶ್ವಕಪ್ ತಂಡದಲ್ಲಿ ಸಂಜು ಸ್ಯಾಮ್ಸನ್, ಜಸ್ಪ್ರೀತ್ ಬೂಮ್ರಾ
11 hours ago
Hostel Food Issues: ಇಲ್ಲಿನ ಹಮಾಲರ ಕಾಲೊನಿಯಲ್ಲಿರುವ ಎಸ್.ಸಿ.-3 ವಸತಿ ನಿಲಯದಲ್ಲಿ ಸಮಸ್ಯೆಗಳು ತಾಂಡವಾಡುತ್ತಿದ್ದು ವಿದ್ಯಾರ್ಥಿಗಳಿಗೆ ಕೊಳೆತ ತರಕಾರಿಯಲ್ಲಿ ಅಡುಗೆ ಮಾಡಲಾಗುತ್ತಿದೆ, ಊಟ ಅವ್ಯವಸ್ಥೆಯಿಂದ ಕೂಡಿರುತ್ತದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
12 hours ago
ಇರಾನ್ ನೂತನ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಾಬಾ ನೇಮಕ
12 hours ago
Iran Naval Ships: ಭಾರತದ ಬಂದರುಗಳಲ್ಲಿ ತನ್ನ ಮೂರು ನೌಕೆಗಳನ್ನು ನಿಲ್ಲಿಸಲು ಇರಾನ್ ಅನುಮತಿ ಕೋರಿತ್ತು. ಮರುದಿನವೇ ಭಾರತ ಅನುಮೋದನೆ ನೀಡಿದೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ಹೇಳಿದ್ದಾರೆ.
14 hours ago
Karnataka Education Department: ಎಸ್ಎಸ್ಎಲ್ಸಿ ನಂತರ ಶಿಕ್ಷಕರ ವರ್ಗಾವಣೆಯ ಕೌನ್ಸೆಲಿಂಗ್ ಆರಂಭಿಸಿ ಜೂನ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. 15 ಸಾವಿರ ಹುದ್ದೆಗಳ ಭರ್ತಿ ಪ್ರಕ್ರಿಯೆಯೂ ಶೀಘ್ರ ಆರಂಭವಾಗಲಿದೆ.
14 hours ago
Karnataka Energy Department: ಮೂರು ತಿಂಗಳೊಳಗೆ ಸಕ್ರಮಗೊಳಿಸದ ಅಕ್ರಮ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಪರಿವರ್ತಕಗಳ ಮೇಲಿನ ಒತ್ತಡ ಕಡಿಸಲು ಕ್ರಮ ಕೈಗೊಳ್ಳಲಾಗಿದೆ.
14 hours ago
Sensex Nifty Fall: ಮುಂಬೈ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿದ್ದರಿಂದ ದೇಶದ ಷೇರುಪೇಟೆಗಳಲ್ಲಿ ಸೋಮವಾರ ಭೀತಿ ಸೃಷ್ಟಿಯಾಯಿತು. ಈ ಭೀತಿಯು ‘ಕರಡಿ ಕುಣಿತ’ಕ್ಕೆ ಅನುವು ಮಾಡಿಕೊಟ್ಟಿತು.
14 hours ago
KSIC Factory: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಕಾರ್ಖಾನೆ ಮುಚ್ಚುವುದಿಲ್ಲ. ಅಲ್ಲಿರುವ ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವವನ್ನೂ ಕೈಬಿಡಲಾಗಿದೆ’ ಎಂದು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
14 hours ago
ಸ್ವಿಸ್ ಓಪನ್ ಬ್ಯಾಡ್ಮಿಂಟನ್: ಪ್ರಣಯ್, ಶ್ರೀಕಾಂತ್ ಮೇಲೆ ನಿರೀಕ್ಷೆಯ ಭಾರ
14 hours ago
Karnataka Congress: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನಿಸುತ್ತಿರುವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ಕಸರತ್ತು ನಡೆಸಿದರು. ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಂಡ ಹಿನ್ನೆಲೆ ಭೋಜನಕೂಟ ಆಯೋಜನೆ ಮಾಡಿದರು.
14 hours ago
MUDA Case: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ಬಂಧಿಸಿದೆ.
14 hours ago
Crude Oil Price:ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಸಾರಿರುವ ಸಮರವು ತೀವ್ರಗೊಂಡಿರುವ ಪರಿಣಾಮವಾಗಿ ಕಚ್ಚಾ ತೈಲದ ಬೆಲೆಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರಿ ಜಿಗಿತ ಕಂಡಿದೆ. ಸೋಮವಾರ ಒಮ್ಮೆಗೇ ಸರಿಸುಮಾರು ಶೇಕಡ 30ರವರೆಗೆ ಏರಿಕೆ ಕಂಡಿತ್ತು.
14 hours ago
ಆಕ್ಷೇಪಣೆ ಸಲ್ಲಿಸಲು ಮಾರ್ಚ್ 16ರವರೆಗೆ ಅವಕಾಶ
14 hours ago
HD Deve Gowda: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ದೂರಿದರು.
14 hours ago
ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಗ್ಯಾರಿ ಕರ್ಸ್ಟೆನ್ ಕೋಚ್
14 hours ago
Rajya Sabha Election: ತಮಿಳುನಾಡು ಮತ್ತು ತೆಲಂಗಾಣದಿಂದ ರಾಜ್ಯಸಭೆಗೆ ಎಂಟು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಿರುಚಿ ಶಿವ, ಎಂ. ತಂಬಿದೊರೈ ಹಾಗೂ ಅಭಿಷೇಕ್ ಮನು ಸಿಂಘ್ವಿ ಪುನರಾಯ್ಕೆಯಾಗಿದ್ದಾರೆ.
14 hours ago
Mysuru Railway Update: ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ಕೆಳಸೇತುವೆ (ಆರ್ಯುಬಿ) ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.
14 hours ago
ಕೊಲ್ಲಿ ಸಂಘರ್ಷ: ಅಫ್ಗಾನಿಸ್ತಾನ ವಿರುದ್ಧ ಲಂಕಾ ಸರಣಿ ರದ್ದು
15 hours ago
Mojtaba Khamenei: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾದ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಸ್ಥಾನಕ್ಕೆ ಅವರ ಪುತ್ರ ಮೊಜ್ತಬಾ ಖಮೇನಿ (56) ನೇಮಕಗೊಂಡಿದ್ದಾರೆ ಎಂದು ಇರಾನ್ ಸೋಮವಾರ ಘೋಷಿಸಿದೆ.
15 hours ago
MS Dhoni Instagram Post: ‘ಕೋಚ್ ಸಾಹೇಬರೇ ನಗುವಾಗ ನೀವು ಚೆಂದ ಕಾಣುತ್ತೀರಿ..’ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು ಪ್ರಸ್ತುತ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಅಭಿನಂದಿಸಿದ್ದು ಹೀಗೆ.
15 hours ago
Basanagouda Patil Yatnal: ನಾನೇ ಪ್ರಾದೇಶಿಕ ಪಕ್ಷ ಸ್ಥಾಪಿಸುತ್ತೇನೆ. ಬೇರೆಯವರ ಆಹ್ವಾನಕ್ಕಾಗಿ ಕಾದು ಕೂರಲು ನಾನು ಹುಚ್ಚನಲ್ಲ. 2028ರಲ್ಲಿ ನನ್ನ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಖ್ಯಮಂತ್ರಿ ಆಗುತ್ತೇನೆ’ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
15 hours ago
Corporate Affairs: ಕಳೆದ ಐದು ವರ್ಷಗಳಲ್ಲಿ 629 ಕಂಪನಿಗಳು ತಮ್ಮ ನೋಂದಾಯಿತ ಕಚೇರಿಯನ್ನು ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಸ್ಥಳಾಂತರಿಸಿವೆ ಎಂದು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ್ ಮಲ್ಹೊತ್ರಾ ತಿಳಿಸಿದ್ದಾರೆ.
15 hours ago
PSI Scam: ಪಿಎಸ್ಐ ಸೇರಿದಂತೆ ಹಲವು ನೇಮಕಾತಿ ಅಕ್ರಮಗಳ ಹಿಂದಿನ ರೂವಾರಿ ಎನ್ನಲಾದ ಆರ್.ಡಿ.ಪಾಟೀಲ್ ಎಂದು ಹೆಸರಾದ ರುದ್ರಗೌಡ ಪಾಟೀಲ್ಗೆ ಅಕ್ರಮ ಎಸಗುವುದೇ ಚಟವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ.
15 hours ago
Lok Sabha: ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಪರಿಸ್ಥಿತಿಗಳ ಕುರಿತು ವ್ಯಾಪಕ ಚರ್ಚೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಸೋಮವಾರ ಲೋಕಸಭೆಯಲ್ಲಿ ಪ್ರತಿಭಟಿಸಿದ ಪರಿಣಾಮ ಕಲಾಪ ಪದೇ ಪದೇ ಮುಂದೂಡಿಕೆಯಾಯಿತು.
15 hours ago
West Bengal Election: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕುರಿತು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೇರಿದಂತೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ವಿವಿಧ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೋಮವಾರ ಮಾತುಕತೆ ನಡೆಸಿದರು.
15 hours ago
ಗುಂಡಣ್ಣ: ಸೋಮವಾರ, 09 ಮಾರ್ಚ್ 2026
15 hours ago
Madhu Bangarappa: ಬೆಂಗಳೂರು: ಸರ್ಕಾರಿ ಶಾಲೆಗಳಿಗೇ ತಮ್ಮ ಮಕ್ಕಳನ್ನು ಸೇರಿಸಲು ಪೋಷಕರ ಮನವೊಲಿಸುವಂತೆ ರಾಜ್ಯದ ಎಲ್ಲ ಶಾಸಕರು, ಎಸ್ಡಿಎಂಸಿ ಅಧ್ಯಕ್ಷರು–ಸದಸ್ಯರು, ಶಿಕ್ಷಕರು ಪ್ರಯತ್ನಿಸಬೇಕು ಎಂದು ಕೋರಿ ಪತ್ರ ಬರೆಯಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದಾರೆ.
15 hours ago
Agricultural Loan: ನಬಾರ್ಡ್ನ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಕೃಷಿಕರು ಮಾಡಿರುವ ಸಾಲ ₹2.10 ಲಕ್ಷ ಕೋಟಿ ಆಗಿದೆ.
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ