Last Updated: 6 Mar 2026 5:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
T20 World Cup: ಹೋರಾಡಿ ಸೋತ ಇಂಗ್ಲೆಂಡ್; ಸತತ ಎರಡನೇ ಸಲ ಫೈನಲ್ ತಲುಪಿದ ಭಾರತ
(18 hours ago)
31
ಹಿಂದೂಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಧ್ವಂಸ ಉಲ್ಲೇಖಿಸಿ ಮೋದಿ ವಿರುದ್ಧ ವಾಗ್ದಾಳಿ
(21 hours ago)
26
ಈ ಪ್ರಶಸ್ತಿ ನನಗಲ್ಲ, ಅವರಿಗೆ ಸಲ್ಲಬೇಕಿತ್ತು: ಪಂದ್ಯಶ್ರೇಷ್ಠ ಪಡೆದ ಸಂಜು ಹೇಳಿಕೆ
(6 hours ago)
25
ಬೆಥೆಲ್ ಬೆನ್ನತ್ತಿದರೂ ಬಗ್ಗದ ಭಾರತ; ರನ್ ಹೊಳೆ ಹರಿದ ಪಂದ್ಯದಲ್ಲಿ ಮಿಂಚಿದ ಸಂಜು
(17 hours ago)
25
Karnataka Budget 2026-27 Live Updates in English & Kannada – ಮುಖ್ಯ ಘೋಷಣೆಗಳು, ಅನುದಾನ ವಿವರಗಳು, ಬೆಂಗಳೂರು ಹಾಗೂ ಜಿಲ್ಲಾವಾರು ಯೋಜನೆಗಳು, ವಿಶ್ಲೇಷಣೆ ಮತ್ತು ಪ್ರತಿಕ್ರಿಯೆಗಳು.
(7 hours ago)
18
ಅಮೆರಿಕ, ಇಸ್ರೇಲ್ಗೆ ಇರಾನ್ನಿಂದ ಪ್ರಬಲ ಉತ್ತರ; ಸಾವಿರ ಡ್ರೋನ್ಗಳು, 650ಕ್ಕೂ ಗುರಿ ನಿರ್ದೇಶಿತ ಕ್ಷಿಪಣಿಗಳ ಪ್ರಯೋಗ
(10 hours ago)
18
ಹಿರಿಯಣ್ಣನ ರಕ್ಷಣೆಯ ನೆಪ: 80 ದೇಶಗಳಲ್ಲಿ ಅಮೆರಿಕದ 750ಕ್ಕೂ ಹೆಚ್ಚು ಸೇನಾನೆಲೆಗಳು
(6 hours ago)
17
Congress Candidates: ಐದು ರಾಜ್ಯಗಳ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ತಮಿಳುನಾಡು, ಹರಿಯಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ಅಚ್ಚರಿ ಆಯ್ಕೆಗಳು ಗಮನಸೆಳೆದಿವೆ.
(21 hours ago)
16
IISC Professor Murder: ಐಐಎಸ್ಸಿ ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಲಾಲ್ ಸಚ್ದೇವ್ ಕುಟುಂಬದ ತ್ರಿವಳಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
(21 hours ago)
16
Siddaramaiah 17th Budget: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ.
(7 hours ago)
14
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
Zee News ಕನ್ನಡ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 6
ಲೋಕಾಯುಕ್ತ ದಾಳಿ: ಕಾರ್ಯನಿರ್ವಾಹಕ ಎಂಜಿನಿಯರ್ ಖಲೀಲ್ ಬಳಿ 7 ಮನೆ, 5 ನಿವೇಶನ
21 mins ago
Siddaramaiah Budget: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿದ್ದು, ಬಜೆಟ್ ಗಾತ್ರ ₹4.48 ಲಕ್ಷ ಕೋಟಿಯಾಗಿದೆ. ಆದರೆ, ಈ ಬಾರಿ ₹1.32 ಲಕ್ಷ ಕೋಟಿ ಸಾಲ ಮಾಡುವುದಾಗಿ ಅವರು ಹೇಳಿದ್ದಾರೆ.
51 mins ago
Tejasvi Surya on Budget: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದು, ಇದು ‘ಸರ್ವರಿಗೂ ಸಮಪಾಲು’ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
51 mins ago
Karnataka Budget 2026: ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಮಡಿವಾಳ ಸಮುದಾಯ ಮತ್ತು ಸವಿತಾ ಸಮಾಜದವರನ್ನು ಪರಿಗಣಿಸಿ ಕೆಲ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
51 mins ago
Karnataka Budget 2026: 17ನೇ ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ರಾಜ್ಯ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಮತ್ತು ಸುಧೀರ್ಘ 3 ಗಂಟೆ 31 ನಿಮಿಷಗಳ ಭಾಷಣದ ಮೂಲಕ ದಾಖಲೆ ನಿರ್ಮಿಸಿದರು.
51 mins ago
Bengaluru Development: 2026ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿದ್ಧರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದಾರೆ. ಬೆಂಗಳೂರಿಗೆ ಏನೆಲ್ಲಾ ಸಿಕ್ಕಿದೆ ಎಂಬುದನ್ನು ನೋಡುವುದಾದರೆ;
51 mins ago
Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಮೃದ್ಧ ಕರ್ನಾಟಕದ ನಿರ್ಮಾಣಕ್ಕಾಗಿ ಬಜೆಟ್ ಮಂಡಿಸಲಾಗಿದೆ ಎಂದಿದ್ದಾರೆ.
51 mins ago
Excise Duty Karnataka: ರಾಜ್ಯದಲ್ಲಿ ಮದ್ಯದಲ್ಲಿನ ಆಲ್ಕೋಹಾಲ್ ಆಧರಿಸಿ ಅಬಕಾರಿ ಸುಂಕ ಜಾರಿಯಾಗಲಿದೆ. ತೆರಿಗೆ ಸೋರಿಕೆಯನ್ನು ತಡೆಯಲು ಬ್ಲಾಕ್ಚೈನ್ ಡಿಜಿಟಲ್ ಟ್ರ್ಯಾಕಿಂಗ್ ಜಾರಿಗೊಳಿಸಲಾಗುವುದು.
111 mins ago
Bengaluru Urban Development: ರಾಜ್ಯ ಬಜೆಟ್ನಲ್ಲಿ ಬೆಂಗಳೂರು ರಸ್ತೆ, ಮೆಟ್ರೋ, ಸುರಂಗ ಮಾರ್ಗ, ಕಾವೇರಿ ನೀರು ಯೋಜನೆಗಳಿಗೆ ಸಾವಿರಾರು ಕೋಟಿ ಅನುದಾನ ಹಾಗೂ ನಗರಾಭಿವೃದ್ಧಿಗೆ ಹೆಚ್ಚುವರಿ ಹಣ ಮೀಸಲು.
111 mins ago
Karnataka Budget 2026: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
111 mins ago
Gazetted Probationary Jobs: ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಮಾರ್ಚ್ 23ರಿಂದ ಮೇ 4ವರೆಗೆ ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ) ನಡೆಸಲು ಕೆಪಿಎಸ್ಸಿ ನಿರ್ಧರಿಸಿದೆ. ಮುಖ್ಯ ಪರೀಕ್ಷೆಯಿಂದ 1:3 ಅನುಪಾತದಲ್ಲಿ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.
111 mins ago
Government Jobs: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ. ಸದ್ಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಕ್ರಮ.
111 mins ago
Gen Z Jobs: ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್ನಲ್ಲಿ ಜೆನ್–ಝೀ ಪೀಳಿಗೆಗೆ ಉಪಯೋಗವಾಗುವ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಜೆನ್–ಝೀಗಳ ಉದ್ಯೋಗಾವಕಾಶ ಹೆಚ್ಚಳ, ಕೌಶಲಾಭಿವೃದ್ಧಿ, ಶಿಕ್ಷಣ ಹಾಗೂ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಘೋಷಣೆಗಳು ಮಾಡಲಾಗಿದೆ.
111 mins ago
ಚಿನಕುರುಳಿ: 2026ರ ಮಾರ್ಚ್ 6, ಶುಕ್ರವಾರ
2 hours ago
Karnataka Budget 2026: ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ ಅನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
4 hours ago
Teacher Recruitment: ದಾಖಲೆಯ 17ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
4 hours ago
Karnataka Budget 2026: ಬೀದಿ ನಾಯಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಅವುಗಳ ಸಂತಾನ ನಿಯಂತ್ರಣಕ್ಕೆ ಬೆಂಗಳೂರು ಹಾಗೂ ಬೀದರ್ನಲ್ಲಿ ʻಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರʼವನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದೆ.
4 hours ago
America First Policy: ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಅಮೆರಿಕ ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ ನೀಡುತ್ತದೆ. ಎರಡು ದಶಕಗಳ ಹಿಂದೆ ಚೀನಾದೊಂದಿಗೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲಾಗದು ಎಂದು ಅಮೆರಿಕದ ಉಪ ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.
4 hours ago
Rural Development Budget: ರಾಜ್ಯ ಬಜೆಟ್ನಲ್ಲಿ ಕಲ್ಯಾಣ ಪಥ ಯೋಜನೆಡಿ 1,125 ಕಿ.ಮೀ ರಸ್ತೆ ಅಭಿವೃದ್ಧಿಗೆ ₹1,000 ಕೋಟಿ, ಪ್ರಗತಿ ಪಥ ಮತ್ತು ಜಲ ಜೀವನ್ ಮಿಷನ್ಗೆ ಹೆಚ್ಚುವರಿ ಅನುದಾನ ಘೋಷಣೆ.
4 hours ago
Karnataka Budget 2024: ರೇಷ್ಮೆ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ. ರೇಷ್ಮೆಗೂಡು ಸಾಗಾಣಿಕೆ ವೆಚ್ಚ ಹೆಚ್ಚಳ ಹಾಗೂ ರಾಮನಗರ ಸೇರಿದಂತೆ 5 ಜಿಲ್ಲೆಗಳಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆಗೆ ನಿರ್ಧರಿಸಲಾಗಿದೆ.
4 hours ago
Housing development Karnataka: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದು, ವಸತಿ ಇಲಾಖೆಗೆ ಸಂಬಂಧಿಸಿ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
4 hours ago
America First Policy: ಭಾರತದೊಂದಿಗಿನ ವ್ಯಾಪರ ಒಪ್ಪಂದದಲ್ಲಿ ಅಮೆರಿಕ ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಮೊದಲು ಆದ್ಯತೆ ನೀಡುತ್ತದೆ. ಎರಡು ದಶಕಗಳ ಹಿಂದೆ ಚೀನಾದೊಂದಿಗೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲಾಗದು ಎಂದು ಅಮೆರಿಕದ ಉಪ ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.
4 hours ago
Science Centers: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27 ನೇ ಸಾಲಿನಲ್ಲಿ ವಿಜ್ಞಾನ ಮತ್ತು ತಾರಾಲಯ ಸ್ಥಾಪನೆಗೆ ಬಜೆಟ್ ಘೊಷಣೆ ಮಾಡಿದ್ದಾರೆ.
4 hours ago
Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿಗೆ ಈ ಬಾರಿಯ ಬಜೆಟ್ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
4 hours ago
Karnataka IT Growth: ಕರ್ನಾಟಕ 2026 ಬಜೆಟ್ನಲ್ಲಿ ಮೈಸೂರಿನ ಐಟಿ ಅಭಿವೃದ್ಧಿ ಮತ್ತು AI ಪ್ರೋತ್ಸಾಹ, 2029ರವರೆಗೆ 1000 ಜಿಸಿಸಿಗಳ ಗುರಿಯನ್ನು ಮುಖ್ಯವಾಗಿ ಹೊಂದಿದೆ.
5 hours ago
Education Budget: ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.
5 hours ago
Youth Sports Budget: ರಾಜ್ಯ ಬಜೆಟ್ 2026ರಲ್ಲಿ ಹೆಸರಘಟ್ಟದಲ್ಲಿ ಕಾಯಾಕಿಂಗ್ ಕೇಂದ್ರ, ಮೈಸೂರಿನಲ್ಲಿ ಸೈಕ್ಲಿಂಗ್ ವೆಲೋಡ್ರೋಮ್, ಹಲವು ತಾಲ್ಲೂಕು ಕ್ರೀಡಾಂಗಣಗಳ ನಿರ್ಮಾಣ ಸೇರಿದಂತೆ ಯುವಜನ ಮತ್ತು ಕ್ರೀಡೆ ಅಭಿವೃದ್ಧಿಗೆ ಯೋಜನೆಗಳು ಘೋಷಿಸಲಾಗಿದೆ.
5 hours ago
Minority Welfare Schemes: ರಾಜ್ಯ ಬಜೆಟ್ 2026ರಲ್ಲಿ ಉರ್ದು ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಹೆಚ್ಚುವರಿ ಅನುದಾನ ಮತ್ತು ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಹಲವು ಯೋಜನೆಗಳು ಘೋಷಣೆ.
5 hours ago
Karnataka Budget 2026: ಈ ಬಾರಿಯ ಬಜೆಟ್ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹಲವು ಪ್ರಮುಖ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
5 hours ago
Kannada Culture Budget: ರಾಜ್ಯ ಬಜೆಟ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಅಭಿವೃದ್ಧಿಗೆ ಬೆಂಗಳೂರು ಹಬ್ಬ, ಜಾನಪದ ಸಂಗಮ, ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸವ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ಘೋಷಿಸಲಾಗಿದೆ.
5 hours ago
Karnataka Budget 2026: ಶತಮಾನ ಕಂಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ ಮಾಡುವುದಾಗಿ ಮತ್ತು ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
5 hours ago
Social Media Ban: ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಗೆ ನಿಷೇಧ ಹೇರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ.
5 hours ago
ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ 10 ಜಿಟಿಟಿಸಿ ಕೇಂದ್ರಗಳ ಸ್ಥಾಪನೆ
5 hours ago
Karnataka Budget 2024: ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು ದಾಖಲೆಯ 17ನೇ ಬಜೆಟ್ ಮಂಡಿಸಿದರು.
5 hours ago
Fisheries Schemes Karnataka: ರಾಜ್ಯ ಬಜೆಟ್ 2026ರಲ್ಲಿ ಮೀನುಗಾರರಿಗೆ ಉಚಿತ ಕಿಟ್ ದರ ಹೆಚ್ಚಳ, ಮಂಗಳೂರು ಕಾಲೇಜಿನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಹಾಗೂ ವಿವಿಧ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆ ಘೋಷಣೆ.
6 hours ago
Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ
6 hours ago
Karnataka Water Projects: ಬೆಂಗಳೂರು: ಮೇಕೆದಾಟು ಯೋಜನೆಗೆ ಹೊಸದಾಗಿ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
6 hours ago
ಹೋಳಿ ಬಣ್ಣ ಎರಚಿದ 4 ವರ್ಷದ ಬಾಲಕನ ಮೇಲೆ 60ರ ಮಹಿಳೆಯಿಂದ ನೀಚ ಕೃತ್ಯ
6 hours ago
India vs England Semifinal: ಇಂಗ್ಲೆಂಡ್ ವಿರುದ್ಧ ಸ್ಫೋಟಕ 89 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸಂಜು ಸ್ಯಾಮ್ಸನ್, ಗೆಲುವಿನ ಶ್ರೇಯಸ್ಸು ಜಸ್ಪ್ರೀತ್ ಬುಮ್ರಾಗೆ ಸಲ್ಲಬೇಕು ಎಂದು ಹೇಳಿದರು.
6 hours ago
Russia Oil Purchase: ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವರೆಗೆ ವಿನಾಯಿತಿ ನೀಡಿಲಾಗಿದೆ ಎಂದು ಅಮೆರಿಕದ ಹಣಕಾಸು ಸಚಿವ ಸ್ಕಾಟ್ ಬೆಸೆಂಟ್ ತಿಳಿಸಿದ್ದಾರೆ.
6 hours ago
ಹಿರಿಯಣ್ಣನ ರಕ್ಷಣೆಯ ನೆಪ: 80 ದೇಶಗಳಲ್ಲಿ ಅಮೆರಿಕದ 750ಕ್ಕೂ ಹೆಚ್ಚು ಸೇನಾನೆಲೆಗಳು
6 hours ago
ಈ ಪ್ರಶಸ್ತಿ ನನಗಲ್ಲ, ಅವರಿಗೆ ಸಲ್ಲಬೇಕಿತ್ತು: ಪಂದ್ಯಶ್ರೇಷ್ಠ ಪಡೆದ ಸಂಜು ಹೇಳಿಕೆ
6 hours ago
Karnataka Budget 2026-27 Live Updates in English & Kannada – ಮುಖ್ಯ ಘೋಷಣೆಗಳು, ಅನುದಾನ ವಿವರಗಳು, ಬೆಂಗಳೂರು ಹಾಗೂ ಜಿಲ್ಲಾವಾರು ಯೋಜನೆಗಳು, ವಿಶ್ಲೇಷಣೆ ಮತ್ತು ಪ್ರತಿಕ್ರಿಯೆಗಳು.
7 hours ago
Siddaramaiah 17th Budget: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ.
7 hours ago
Su-30 MKI Crash: ಐಎಎಫ್ನ Su -30 ಎಂಕೆಐ ಯುದ್ಧ ವಿಮಾನ ಪತನಗೊಂಡಿದ್ದು, ವಾಯುಪಡೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಗುರುವಾಋ ನಡೆದಿದೆ.
7 hours ago
State Budget 2025: ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
7 hours ago
ಲಂಕಾದತ್ತ ಮತ್ತೊಂದು ಇರಾನ್ ಯುದ್ಧನೌಕೆ.. ಇದನ್ನೂ ಹೊಡೆದುರುಳಿಸುತ್ತಾ ಅಮೆರಿಕ?
7 hours ago
Karnataka Budget Live: ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ನ ನೇರ ಪ್ರಸಾರವನ್ನು ಇಲ್ಲಿ ವೀಕ್ಷಣೆ ಮಾಡಿ
7 hours ago
ಬೆಂಗಳೂರಿನಲ್ಲಿ ಮಾರ್ಚ್ 7ರಂದು ರಸ್ತೆ ಸುರಕ್ಷತೆ ಜಾಗೃತಿಗಾಗಿ '5-ಕೆ ಸೇಫ್ ಎ ಥಾನ್' ಓಟ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಬಾ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್ ಬದಲಾವಣೆ ಮಾಡಲಾಗಿದೆ.
10 hours ago
Donald Trump: ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ಆರು ದಿನಗಳಿಂದ ನಡೆಯುತ್ತಿರುವ ಯುದ್ಧವು ಪಶ್ಚಿಮ ಏಷ್ಯಾದ ಗಡಿಯಾಚೆಗೂ ವಿಸ್ತರಿಸಿದೆ. ಭಾರತದಲ್ಲಿ ಸೇನಾ ಸಮರಾಭ್ಯಾಸ ಮುಗಿಸಿಕೊಂಡು ವಾಪಸಾಗುತ್ತಿದ್ದ ಇರಾನ್ನ ಯುದ್ಧ ನೌಕೆಯ ಮೇಲೆ ದಾಳಿ ನಡೆದಿದೆ.
10 hours ago
Prajavani Cine Sammana 2026: ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನದ ನಾಲ್ಕನೇ ಆವೃತ್ತಿಗೆ ಚಾಲನೆ ಸಿಕ್ಕಿದ್ದು, 2025ರಲ್ಲಿ ಬಿಡುಗಡೆಯಾದ ಕನ್ನಡ ಸಿನಿಮಾಗಳ ನೋಂದಣಿಗೆ ಆಹ್ವಾನ ನೀಡಲಾಗಿದೆ.
10 hours ago
ನಿತೀಶ್ ನಿರ್ಗಮನ ಬಳಿಕ ಮೊದಲ ಮುಖ್ಯಮಂತ್ರಿ ಹೊಂದುವ ತವಕದಲ್ಲಿ ಬಿಜೆಪಿ
10 hours ago
Gender Equality: ಮಹಿಳಾಹಕ್ಕುಗಳನ್ನು ರಕ್ಷಿಸುವ ಕಾನೂನುಗಳನ್ನು ಜಾರಿಗೆ ತರುವಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದ್ದರೂ, ಆ ಪ್ರಗತಿಯ ಬೆನ್ನುಮೂಳೆ ದುರ್ಬಲವಾಗಿದೆ ಹಾಗೂ ಅಸಮಾನತೆಯಿಂದ ಕೂಡಿದೆ. ಭಾರತೀಯ ಹೆಣ್ಣುಮಕ್ಕಳು ಸವಾಲುಗಳನ್ನು ಎದುರಿಸುತ್ತಿದ್ದಾರೆ.
10 hours ago
Nagalakshmi Chowdhary: ಧರ್ಮಸ್ಥಳ ಗ್ರಾಮದಿಂದ ಕಾಣೆಯಾಗಿದ್ದಾರೆ ಎಂದು ಹೇಳಲಾಗುವ ಯುವತಿಯರು ಮತ್ತು ಮಹಿಳೆಯರ ಬಗ್ಗೆ ಮಾಹಿತಿ ಸಿಗಲೇಬೇಕು. ಆ ನಿಟ್ಟಿನಲ್ಲಿ ತನಿಖೆ ಆಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದರು.
10 hours ago
Generation Gap: ಇಂದು ಎಲ್ಲಾ ರಂಗಗಳಲ್ಲೂ ಕಾಣೆಯಾಗಿರುವ ಅಥವಾ ಗೌಣವಾಗಿರುವ ಕ್ರಿಯೆ ಎಂದರೆ ‘ಕೇಳುವಿಕೆ’. ಕೇಳುವಿಕೆ ಪದದ ಧ್ವನಿಯಲ್ಲಿ ‘ಪ್ರಶ್ನಿಸುವಿಕೆ’ ಮತ್ತು ‘ಆಲಿಸುವಿಕೆ’ ಎಂಬ ಎರಡೂ ಅರ್ಥಗಳು ಅಡಕವಾಗಿವೆ ಹಾಗೂ ಇವೆರಡೂ ಅಭಾವಕ್ಕೆ ಈಡಾಗಿವೆ.
10 hours ago
Communal Harmony: ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡುವುದರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇತರ ಎಲ್ಲ ಹಿಂದುತ್ವ ರಾಜಕಾರಣಿಗಳಿಗಿಂತ ಮುಂದಿದ್ದಾರೆ. 2021ರಲ್ಲಿ ಮುಖ್ಯಮಂತ್ರಿ ಆದಾಗಿನಿಂದ ಅವರು ಮುಸ್ಲಿಮರ ವಿರುದ್ಧ ದ್ವೇಷ ಕಾರಿದ್ದಾರೆ.
10 hours ago
ಅಮೆರಿಕ, ಇಸ್ರೇಲ್ಗೆ ಇರಾನ್ನಿಂದ ಪ್ರಬಲ ಉತ್ತರ; ಸಾವಿರ ಡ್ರೋನ್ಗಳು, 650ಕ್ಕೂ ಗುರಿ ನಿರ್ದೇಶಿತ ಕ್ಷಿಪಣಿಗಳ ಪ್ರಯೋಗ
10 hours ago
Karnataka Budget Session: ಮುಖ್ಯಮಂತ್ರಿ ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳು ಮತ್ತು ಆದಾಯ ಹೆಚ್ಚಳಕ್ಕೆ ಒತ್ತು ನೀಡುವ ನಿರೀಕ್ಷೆಯಿದೆ.
10 hours ago
ಕಲಬುರಗಿ ಓಪನ್ ಮಹಿಳಾ ಟೆನಿಸ್ ಟೂರ್ನಿ: ಮುಂದುವರಿದ ಅಂಕಿತಾ, ವೈಷ್ಣವಿ ಪಾರಮ್ಯ
11 hours ago
ನವೀಕರಣ ಕಾಮಗಾರಿಯಲ್ಲಿ ಕೆಎಸ್ಸಿಎ ಹಿನ್ನಡೆ
11 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ