Last Updated: 9 Feb 2026 1:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಕೆಲಸವಿಲ್ಲದೇ ಆಟೊ, ಗಾರೆ, ಹೋಟೆಲ್, ಸೆಕ್ಯುರಿಟಿ ಕೆಲಸಕ್ಕೆ ಮೊರೆ
(17 hours ago)
21
T20 World Cup: ಐಸಿಸಿ–ಪಾಕ್ ಮಾತುಕತೆ: ಲಾಹೋರ್ಗೆ ತೆರಳಿದ ಬಿಸಿಬಿ ಮುಖ್ಯಸ್ಥ
(9 hours ago)
18
ಅಮೆರಿಕದಿಂದ ಆಮದಾಗುವ, ಭಾರತದಿಂದ ರಫ್ತಾಗುವ ಶೂನ್ಯ ಸುಂಕದ ಉತ್ಪನ್ನಗಳು ಇಂತಿವೆ
(15 hours ago)
17
T20 WC 2026: ಮೊದಲ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ RCB ಆಲ್ರೌಂಡರ್
(15 hours ago)
16
ರುಕ್ಕು ಆದ ಚಾರು: ಹೊಸ ಧಾರಾವಾಹಿಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಮೌನ ಗುಡ್ಡೆಮನೆ
(17 hours ago)
16
ರಣಜಿ ಕ್ವಾರ್ಟರ್ಫೈನಲ್: ರಾಹುಲ್, ಕರುಣ್ ಮೇಲೆ ನಿರೀಕ್ಷೆಯ ನೋಟ
(5 hours ago)
14
ರಾತ್ರಿ 11ಕ್ಕೆ ಕರೆ, ಇಂದು ಆತನೇ ಟೀಂ ಇಂಡಿಯಾ ಹೀರೊ: ದೇವರ ನಿರ್ಧಾರ ಎಂದ ಮಿಯಾ
(12 hours ago)
14
ಆರ್ಸಿಬಿ ಖರೀದಿ: ಬಿಡ್ ರೇಸ್ನಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್
(22 hours ago)
14
Congress Protest: ಬಿಹಾರದಲ್ಲಿ ಪಪ್ಪು ಯಾದವ್ ಅವರನ್ನು ಬಂಧಿಸಿದ ಘಟನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷವು ಬೃಹತ್ ಪ್ರತಿಭಟನೆ ನಡೆಸಿದ್ದು, ಎನ್ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
(6 hours ago)
11
T20 WC| ಭಾರತ ತಂಡಕ್ಕೆ ಸಿಹಿ ಸುದ್ದಿ; ಗಾಯಗೊಂಡಿದ್ದ ಆಲ್ರೌಂಡರ್ ತಂಡಕ್ಕೆ ವಾಪಸ್
(14 hours ago)
11
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
Zee News ಕನ್ನಡ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಉದಯವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 8
T20 World Cup: ಶ್ರೀಲಂಕಾಕ್ಕೆ ಮಣಿದ ಐರ್ಲೆಂಡ್
51 mins ago
Chief Minister Helicopter: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ ಬದಲಾಗಿ ಮತ್ತೊಂದು ಹೆಲಿಪ್ಯಾಡ್ನಲ್ಲಿ ಭಾನುವಾರ ಇಳಿದಿದ್ದು, ಗೊಂದಲಕ್ಕೆ ಕಾರಣವಾಯಿತು.
111 mins ago
Youth Empowerment: ‘ಇತರರು ನಿಮ್ಮ ಬಗ್ಗೆ ನಿರ್ಣಯಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಆತಂಕಗೊಳ್ಳಬೇಡಿ, ಸರಿಯಾದ ಕೆಲಸ ಮಾಡಬೇಕು ಎಂಬುದಷ್ಟೇ ನಿಮ್ಮ ಆಲೋಚನೆಯಾಗಿರಲಿ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಯುವ ಸಮುದಾಯಕ್ಕೆ ಕಿವಿಮಾತು ಹೇಳಿದರು.
3 hours ago
Post Metric Incentive: ಎಸ್ಎಸ್ಎಲ್ಸಿ ಹಾಗೂ ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಎಕ್ಸ್ನಲ್ಲಿ ಮಾಹಿತಿ ನೀಡಿದೆ.
3 hours ago
Koppal News: ಕೊಪ್ಪಳ ತಾಲ್ಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ವಿಷಪೂರಿತ ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಕುಡಿಯಲು ಯೋಗ್ಯವಲ್ಲದ ಸ್ಪಿರಿಟ್ ತಂದುಕೊಟ್ಟವರ ವಿರುದ್ಧ ಮುನಿರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.
3 hours ago
Daily News Headlines: ಮೆಟ್ರೊ ದರ ಏರಿಕೆ ಸ್ಥಗಿತ, ಪರಮೇಶ್ವರ ಹೇಳಿಕೆ, ಭಾರತ-ಮಲೇಷ್ಯಾ ಒಪ್ಪಂದ ಮತ್ತು ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ಜಯ ಸೇರಿದಂತೆ ಇಂದಿನ ಹತ್ತು ಪ್ರಮುಖ ಸುದ್ದಿಗಳ ಹೈಲೈಟ್ಸ್ ಇಲ್ಲಿದೆ.
3 hours ago
Shivraj Singh Chouhan: ಬೆಂಗಳೂರು: ವಿವಿಧ ಬೆಳೆಗಳ ವಿಚಾರದಲ್ಲಿ ಕರ್ನಾಟಕವು ದೇಶದಲ್ಲಿಯೇ ಮೊದಲ ಸ್ಥಾನ ಕಾಯ್ದುಕೊಂಡಿದೆ. ರಾಜ್ಯದಲ್ಲಿ ಕೃಷಿ ವಲಯವನ್ನು ಇನ್ನಷ್ಟು ಅಭಿವೃದ್ಧಿಪಡಿಸುವಲ್ಲಿ ಮೌಲ್ಯವರ್ಧನೆಗೆ ಒತ್ತು ನೀಡಬೇಕಿದ್ದು, ಕೇಂದ್ರ ಸರ್ಕಾರವು ಬೆಂಬಲ ನೀಡಲಿದೆ.
3 hours ago
Agricultural Protection: ಭೋಪಾಲ್: ‘ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು ರಚನಾತ್ಮಕ ಮಾತುಕತೆಯಿಂದ ನಡೆದಿದೆಯೋ ಹೊರತು ಚೌಕಾಶಿಯಿಂದ ಅಲ್ಲ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
4 hours ago
ಏಷ್ಯನ್ ಒಳಾಂಗಣ ಅಥ್ಲೆಟಿಕ್ಸ್: ತೇಜಸ್ವಿನ್ ಶಂಕರ್ಗೆ ಚಿನ್ನ
4 hours ago
Piyush Goyal: ಮುಂದಿನ ಐದು ವರ್ಷಗಳಲ್ಲಿ ಅಮೆರಿಕದಿಂದ 500 ಬಿಲಿಯನ್ ಡಾಲರ್ ಮೌಲ್ಯದ ಸರಕುಗಳನ್ನು ಖರೀದಿಸುವುದು ಭಾರತಕ್ಕೆ ಕಷ್ಟವಾಗದು ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ. ಇದು ವ್ಯಾಪಾರ ಒಪ್ಪಂದದ ಭಾಗವಾಗಿದೆ.
4 hours ago
ವಿಕಸಿತ ಭಾರತಕ್ಕೆ ಅಗತ್ಯವಿರುವ ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಸಮಿತಿಯಿಂದ ಪರಿಶೀಲನೆ
4 hours ago
Gym Trainer Suicide: ಪ್ರೀತಿಸಿದ ಯುವತಿ ಬೇರೊಬ್ಬನ ಜತೆ ಮದುವೆ ನಿಶ್ಚಯಮಾಡಿಕೊಂಡ ಕಾರಣ ಮನನೊಂದ ಜಿಮ್ ತರಬೇತುದಾರ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೆಳೆಯರ ಬಳಗ ಬಡಾವಣೆಯ ನಿವಾಸಿ ಕಿರಣ್ (26) ಆತ್ಮಹತ್ಯೆ ಮಾಡಿಕೊಂಡವರು.
4 hours ago
Islam and Peace: ಇಸ್ಲಾಂ ಅನ್ನು ಶಾಂತಿ ಬೋಧಿಸುವ ಧರ್ಮ ಎನ್ನಲಾಗುತ್ತಿದೆ. ಆದರೆ ಶಾಂತಿ ಕಂಡುಬರುತ್ತಿಲ್ಲ. ಆಧ್ಯಾತ್ಮಿಕತೆ ಇಲ್ಲದ ಧರ್ಮವು ಆಕ್ರಮಣಕಾರಿಯಾಗುತ್ತದೆ ಎಂದು ಮೋಹನ್ ಭಾಗವತ್ ಹೇಳಿದರು.
4 hours ago
India Malaysia Relations: ವ್ಯಾಪಾರ, ಹೂಡಿಕೆ, ರಕ್ಷಣೆ, ಇಂಧನ, ಉತ್ಪಾದನೆ ಮತ್ತು ಸೆಮಿಕಂಡಕ್ಟರ್ನಂತಹ ಆದ್ಯತಾ ವಲಯಗಳಲ್ಲಿನ ಸಂಬಂಧ ವಿಸ್ತರಿಸಲು ಭಾರತ ಮತ್ತು ಮಲೇಷ್ಯಾ ಭಾನುವಾರ ಒಪ್ಪಿಗೆ ಸೂಚಿಸಿವೆ. ಒಟ್ಟು 11 ಒಪ್ಪಂದಗಳಿಗೆ ಸಹಿ ಹಾಕಲಾಯಿತು.
4 hours ago
ಸ್ಪೇನ್ಗೆ ಹೊರಟಿದ್ದ ಸಿರಾಜ್ಗೆ ಸೂರ್ಯ ಕರೆ: ಮತ್ತೆ ನಡೆದಿದ್ದು ಮಿಯಾ ಮ್ಯಾಜಿಕ್
5 hours ago
Extortion Attempt: ಹಣ ಕೊಡದಿದ್ದಾಗ ಮೂವರನ್ನು ಅವಾಚ್ಯ ಪದಗಳಿಂದ ನಿಂದಿಸಿ ಬಳಿಕ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಗಾಯಗೊಳಿಸಿದ ನಾಲ್ಕು ಜನರನ್ನು ಇಲ್ಲಿನ ಗಾಂಧಿ ಗಂಜ್ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತರು ವಿದ್ಯಾನಗರ ಕಾಲೊನಿಯ ನಿವಾಸಿಗಳು.
5 hours ago
UCC Implementation: ‘ದೇಶದ ಎಲ್ಲ ಭಾಗೀದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ರೂಪಿಸಬೇಕು. ಹಾಗೆಯೇ, ಯುಸಿಸಿ ಜನರಲ್ಲಿ ಒಡಕು ಮೂಡಿಸುವಂತಿರಬಾರದು’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಪ್ರತಿಪಾದಿಸಿದರು.
5 hours ago
Suryakumar Yadav: ಮೊಹಮ್ಮದ್ ಸಿರಾಜ್ ಅವರು ರಿಯಲ್ ಮ್ಯಾಡ್ರಿಡ್ ಮತ್ತು ರಿಯಲ್ ಸೊಸಿಡಾಡ್ ನಡುವಣ ಫುಟ್ಬಾಲ್ ಪಂದ್ಯ ವೀಕ್ಷಿಸಲು ಈ ವಾರ ಸ್ಪೇನ್ಗೆ ಹೋಗಲು ಸಿದ್ಧರಾಗಿದ್ದರು. ಆದರೆ ಸೂರ್ಯಕುಮಾರ್ ಯಾದವ್ ಕರೆ ಮಾಡಿ ತಂಡಕ್ಕೆ ಆಹ್ವಾನ ನೀಡಿದರು.
5 hours ago
ರಣಜಿ ಕ್ವಾರ್ಟರ್ಫೈನಲ್: ರಾಹುಲ್, ಕರುಣ್ ಮೇಲೆ ನಿರೀಕ್ಷೆಯ ನೋಟ
5 hours ago
Haryana accident: ಹರಿಯಾಣದ ಸೂರಜ್ಕುಂಡ್ನಲ್ಲಿ ನಡೆಯುತ್ತಿದ್ದ ಕರಕುಶಲ ಮೇಳದಲ್ಲಿ ತಿರುಗುವ ಯಾಂತ್ರಿಕ ಉಯ್ಯಾಲೆ ಮುರಿದು ಬಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ.
5 hours ago
ಬಾಕ್ಸಿಂಗ್: 9 ಚಿನ್ನ ಬಾಚಿದ ಭಾರತ
5 hours ago
Humnabad Accident: ಹುಮನಾಬಾದ್ (ಬೀದರ್ ಜಿಲ್ಲೆ): ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಹಳ್ಳಿಖೇಡ್ ಪಟ್ಟಣ ಸಮೀಪ ಭಾನುವಾರ ನಡೆದಿದೆ.
5 hours ago
Congress Protest: ಬಿಹಾರದಲ್ಲಿ ಪಪ್ಪು ಯಾದವ್ ಅವರನ್ನು ಬಂಧಿಸಿದ ಘಟನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷವು ಬೃಹತ್ ಪ್ರತಿಭಟನೆ ನಡೆಸಿದ್ದು, ಎನ್ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
6 hours ago
T–20 World Cup: ನೇಪಾಳ ವಿರುದ್ಧ ಸೋಲಿನ ದವಡೆಯಿಂದ ತಪ್ಪಿಸಿಕೊಂಡ ಇಂಗ್ಲೆಂಡ್
6 hours ago
ದಿನ ಭವಿಷ್ಯ: ಈ ರಾಶಿಯವರಿಗೆ ಬಂಧುಗಳ ಮಾತಿನಿಂದ ನೋವಾಗಬಹುದು
7 hours ago
AIMIM Internal Rift: ಅಮರಾವತಿಯ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿದ ಕಾರಣ ಎಐಎಂಐಎಂ ಪಕ್ಷದ ಪಾಲಿಕೆ ಸದಸ್ಯೆ ಮೀರಾ ಕಾಂಬ್ಳೆ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
8 hours ago
Bengaluru Metro: ಮೆಟ್ರೊ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಕಿಡಿಕಾರಿದೆ.
8 hours ago
Aircraft Crash: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ತರಬೇತಿ ನಿರತ ವಿಮಾನವೊಂದು ಪತನವಾಗಿದೆ. ಅದರಲ್ಲಿದ್ದ ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
8 hours ago
Russia Oil Import: ಭಾರತದ ತೈಲ ಸಂಸ್ಕರಣಾ ಘಟಕಗಳು ರಷ್ಯಾದಿಂದ ತೈಲ ಖರೀದಿಯನ್ನು ತಪ್ಪಿಸುತ್ತಿದ್ದು, ದೀರ್ಘ ಕಾಲ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲಿದ್ದಾರೆ ಎಂದು ಸಂಸ್ಕರಣೆ ಮತ್ತು ವ್ಯಾಪಾರ ಮೂಲಗಳು ಹೇಳಿವೆ.
8 hours ago
ಬೆಳಗಾವಿ: ಕಬ್ಬಿನ ಟ್ರ್ಯಾಕ್ಟರ್ಗಳಿಂದಾಗಿ ಒಂದೇ ದಿನ ಇಬ್ಬರು ಮಹಿಳೆಯರ ಸಾವು
9 hours ago
Shariah law: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ ಪತ್ನಿಯ ಮೂಲಕ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಹಂಚಿಕೆಯ ಗಂಭೀರ ಆರೋಪಮಾಡಿದ್ದು, ತನಿಖೆ ಮುಂದುವರೆದಿದೆ.
9 hours ago
T20 World Cup: ಐಸಿಸಿ–ಪಾಕ್ ಮಾತುಕತೆ: ಲಾಹೋರ್ಗೆ ತೆರಳಿದ ಬಿಸಿಬಿ ಮುಖ್ಯಸ್ಥ
9 hours ago
ಚಿನಕುರುಳಿ: 2026ರ ಫೆಬ್ರುವರಿ 8, ಭಾನುವಾರ
9 hours ago
Sabarimala Investigation: ಶಬರಿಮಲೆ ಚಿನ್ನ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಯ ಕೆಲ ಅಧಿಕಾರಿಗಳು ಎಲ್ಡಿಎಫ್ ಸರ್ಕಾರದ ಆದೇಶದ ಮೇರೆಗೆ ತನಿಖೆಯ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ ಎಂದು ಯುಡಿಎಫ್ ಸಂಚಾಲಕರೂ ಆಗಿರುವ ಸಂಸದ ಅಡೂರ್ ಪ್ರಕಾಶ್ ಆರೋಪಿಸಿದ್ದಾರೆ.
10 hours ago
Mohan Bhagwat: ಸಾವರ್ಕರ್ ಅವರಿಗೆ ಭಾರತ ರತ್ನ ನೀಡಿದರೆ ಅದರ (ಪ್ರಶಸ್ತಿ) ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ.
10 hours ago
T–20 World Cup: ಅಫ್ಗಾನಿಸ್ತಾನ ವಿರುದ್ಧ ಗೆಲುವಿನ ನಗೆ ಬೀರಿದ ಕಿವೀಸ್
10 hours ago
G Parameshwara: ‘ಏನು ನಡೆದಿದೆ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಹೈಕಮಾಂಡ್ಗೆ ಮಾತ್ರ ಗೊತ್ತಿದೆ. ಹೈಕಮಾಂಡ್ ಸುಮ್ಮನೆ ಇದ್ದರೆ ನಾವು ಏನೆಂದು ಅರ್ಥ ಮಾಡಿಕೊಳ್ಳುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
11 hours ago
HD Kumaraswamy: ಮಂಡ್ಯದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾದ ( ಎಆರ್ ಎಐ) ಸಂಶೋಧನಾ ಕೇಂದ್ರ ತೆರೆಯಲು ಉದ್ದೇಶಿಸಿದ್ದು, ಇದಕ್ಕೆ 100 ಎಕರೆ ಭೂಮಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.
11 hours ago
PM Modi Malaysia: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಭಾರತದಲ್ಲಿರುವ ನಮ್ಮ ನಿಮ್ಮೆಲ್ಲರಂತೆ ತಮಿಳಿನ ದಂತಕಥೆ ಎಂಜಿಆರ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಅಲ್ಲದೆ, ಭೋಜನಕೂಟದಲ್ಲಿ ‘ನಾಲೈ ನಮತೇ’ ಚಿತ್ರದ ಹಾಡನ್ನು ಹಾಡಿದರು.
11 hours ago
Azad Hind Fauj: ಕೌಲಾಲಂಪುರ: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಇಲ್ಲಿರುವ ಭಾರತೀಯ ರಾಷ್ಟ್ರೀಯ ಸೇನೆಯ (ಆಜಾದ್ ಹಿಂದ್ ಫೌಜ್) ನಿವೃತ್ತ ಯೋಧ ಜಯರಾಜ್ ರಾಜಾ ರಾವ್ ಅವರನ್ನು ಭೇಟಿ ಮಾಡಿದ್ದಾರೆ.
11 hours ago
ರಾತ್ರಿ 11ಕ್ಕೆ ಕರೆ, ಇಂದು ಆತನೇ ಟೀಂ ಇಂಡಿಯಾ ಹೀರೊ: ದೇವರ ನಿರ್ಧಾರ ಎಂದ ಮಿಯಾ
12 hours ago
Mohammed Siraj Heroics: ಮುಂಬೈ: ಟಿ20 ವಿಶ್ವಕಪ್ 2026ರ ಎ ಗುಂಪಿನ ಮೊದಲ ಪಂದ್ಯದಲ್ಲಿ ಅಮೆರಿಕ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟೀಂ ಇಂಡಿಯಾ 29 ರನ್ಗಳ ಗೆಲುವು ದಾಖಲಿಸಿದೆ.
12 hours ago
Daily Headlines: ಪ್ರಧಾನಿ ನರೇಂದ್ರ ಮೋದಿ ಮಲೇಷ್ಯಾ ಭೇಟಿ, ವಾಷಿಂಗ್ಟನ್ ಸುಂದರ್ ಭಾರತ ತಂಡಕ್ಕೆ ಮರಳಿದ್ದು ಸೇರಿ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
13 hours ago
Maharashtra Election Controversy: ಪುಣೆ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ 14 ವರ್ಷದ ಬಾಲಕನೊಬ್ಬ ಅಭ್ಯರ್ಥಿ ಹಾಗೂ ಆತನ ತಂದೆಯ ಜೊತೆ ಮತ ಚಲಾಯಿಸುತ್ತಿರುವಂತೆ ತೋರಿಸುವ ವಿಡಿಯೊ ಹರಿದಾಡುತ್ತಿದೆ.
13 hours ago
ವಾಷಿಂಗ್ ಮಷಿನ್ ಸ್ವಚ್ಛಗೊಳಿಸಲು ಇಲ್ಲಿದೆ ಸಿಂಪಲ್ ಟಿಪ್ಸ್
14 hours ago
Indian Cricket Team: ಟಿ20 ವಿಶ್ವಕಪ್ 2026ಕ್ಕೂ ಮೊದಲು ಭಾರತ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿತ್ತು. ವಿಶೇಷವಾಗಿ, ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದರು. ಆದರೆ, ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
14 hours ago
T20 WC| ಭಾರತ ತಂಡಕ್ಕೆ ಸಿಹಿ ಸುದ್ದಿ; ಗಾಯಗೊಂಡಿದ್ದ ಆಲ್ರೌಂಡರ್ ತಂಡಕ್ಕೆ ವಾಪಸ್
14 hours ago
RCB All-Rounder: ಐಸಿಸಿ ಟಿ20 ವಿಶ್ವಕಪ್ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವ ವೆಸ್ಟ್ ಇಂಡೀಸ್ ಅಲ್ರೌಂಡರ್ ರೊಮಾರಿಯೊ ಶೆಫರ್ಡ್ ಹ್ಯಾಟ್ರಿಕ್ ಸಹಿತ ಒಂದೇ ಓವರ್ನಲ್ಲಿ 4 ವಿಕೆಟ್ ತೆಗೆಯುವ ಮೂಲಕ ಗಮನಸೆಳೆದರು.
15 hours ago
ಅಮೆರಿಕದಿಂದ ಆಮದಾಗುವ, ಭಾರತದಿಂದ ರಫ್ತಾಗುವ ಶೂನ್ಯ ಸುಂಕದ ಉತ್ಪನ್ನಗಳು ಇಂತಿವೆ
15 hours ago
T20 WC 2026: ಮೊದಲ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ RCB ಆಲ್ರೌಂಡರ್
15 hours ago
ರುಕ್ಕು ಆದ ಚಾರು: ಹೊಸ ಧಾರಾವಾಹಿಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಮೌನ ಗುಡ್ಡೆಮನೆ
17 hours ago
ಅಕ್ರಮವಾಗಿ ಮರಳು ಸಾಗಣೆಗೆ ಬಳಸುತ್ತಿದ್ದ ವಾಹನಗಳನ್ನು ಬಿಟ್ಟು ಕಳುಹಿಸಿದ ಆರೋಪದಡಿ ಸುರಪುರ ಠಾಣೆಯ ಇಬ್ಬರು ಎಎಸ್ಐ ಸೇರಿ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
17 hours ago
ಡ್ರಗ್ಸ್ ಪತ್ತೆ ಕುರಿತು ಎನ್ಸಿಬಿ ದ್ವಂದ್ವ ಹೇಳಿಕೆ
17 hours ago
Modi on Trade Deal: ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಜಾಗತಿಕ ಬೆಳವಣಿಗೆಗೆ ನಾಂದಿ ಹಾಕುತ್ತದೆ ಮತ್ತು ವಿಶ್ವಾಸಾರ್ಹ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
17 hours ago
ಕೆಲಸವಿಲ್ಲದೇ ಆಟೊ, ಗಾರೆ, ಹೋಟೆಲ್, ಸೆಕ್ಯುರಿಟಿ ಕೆಲಸಕ್ಕೆ ಮೊರೆ
17 hours ago
ಎರಡು ದಿನಗಳ ಮಲೇಷ್ಯಾ ಭೇಟಿ
17 hours ago
Child Trafficking: ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಜನಿಸಿದ ಏಳೇ ದಿನಕ್ಕೆ ಗಂಡು ಮಗುವನ್ನು ಹಣದ ಆಸೆಗಾಗಿ ಮಾರಾಟ ಮಾಡಲಾಗಿದೆ.
17 hours ago
Manchester United: ಬೆಂಗಳೂರು: ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರ್ಯಾಂಚೈಸಿ ಖರೀದಿಸಲು ಸೀರಂ ಇನ್ಸ್ಟಿಟ್ಯೂಟ್ನ ಅದಾರ್ ಪೂನಾವಾಲಾ ಇತ್ತೀಚೆಗೆ ಬಿಡ್ ಸಲ್ಲಿಸಿ ಪೈಪೋಟಿಗೆ ಕಾವು ಏರಿಸಿದ್ದರು.
17 hours ago
ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್ಎಸ್ಎಸ್) ಯಾರ ವಿರುದ್ಧವೂ ಇಲ್ಲ. ಅದು ಅಧಿಕಾರವನ್ನೂ ಬಯಸುವುದಿಲ್ಲ. ಸಮಾಜವನ್ನು ಒಗ್ಗೂಡಿಸುವುದು ಸಂಘದ ಉದ್ದೇಶವಾಗಿದೆ ಎಂದು ಅದರ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.
17 hours ago
Tyavarekoppa Leopard: ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ (15) ಚಿಕಿತ್ಸೆಯ ಭಾಗವಾಗಿ ಶುಕ್ರವಾರ ತಡರಾತ್ರಿ ಇಲ್ಲಿನ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಯಿತು.
17 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ