Last Updated: 6 Jun 2026 12:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ರಾಹುಲ್ ಆರಂಭಿಕ, 4ರಲ್ಲಿ ಗಿಲ್: ಅಫ್ಗಾನಿಸ್ತಾನ ವಿರುದ್ಧ ಭಾರತ ಆಡುವ XIರ ಬಳಗ
(22 hours ago)
26
ಭಾರತದಲ್ಲಿಯೇ ಉತ್ಪಾದಿಸಲು ರಷ್ಯಾ ಅಧ್ಯಕ್ಷ ಪುಟಿನ್ ಒಲವು
(16 hours ago)
25
Anand Megalingam: ಕುಟುಂಬ ನಡೆಸಲು ಟ್ರಾಕ್ಟರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ತಂದೆ, ಕಡುಬಡತನ, ಅವಕಾಶಗಳ ಕೊರತೆ... ಇಂತಹ ಪರಿಸ್ಥಿತಿಯನ್ನೂ ಎದುರಿಸಿ ವಿದ್ಯೆ ಕಲಿಯಬೇಕೆಂಬ ಹಂಬಲದಿಂದ 6 ಕಿ.ಮೀ ನಡೆದು ಸಾಗುತ್ತಿದ್ದ ಹುಡುಗ ಈಗ ದೇಶಕ್ಕಾಗಿ ರಾಕೆಟ್ ನಿರ್ಮಿಸುತ್ತಿದ್ದಾನೆ.
(21 hours ago)
22
Karnataka MLC Election: ಡಿ.ಕೆ.ಶಿವಕುಮಾರ್ ಆಪ್ತ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಕೆ. ಒಬ್ಬ ಅಭ್ಯರ್ಥಿಯ ಗೆಲುವಿಗೆ 32 ಮತಗಳ ಅಗತ್ಯವಿದ್ದು, ಪ್ರತಿಪಕ್ಷ ಜೆಡಿಎಸ್ ಶಾಸಕರ ಬೆಂಬಲ ಪಡೆಯಲು ಕಾಂಗ್ರೆಸ್ ಸಜ್ಜಾಗಿದೆ.
(14 hours ago)
22
ಪಡಿಕ್ಕಲ್, ಸಾಯಿ 3ನೇ ಕ್ರಮಾಂಕಕ್ಕೆ ಯಾರು? ಗೊಂದಲಕ್ಕೆ ತೆರೆ ಎಳೆದ ಕೋಚ್ ಗಂಭೀರ್
(21 hours ago)
20
PM Modi Gujarat Visit: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾದ ಕೆಲವೇ ದಿನಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
(15 hours ago)
18
Konanakatte Estate: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಕೋಣನಕಟ್ಟೆ ತೋಟದಲ್ಲಿ ಶುಕ್ರವಾರ ನಡೆದ ಕಾಡಾನೆ ದಾಳಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ(51) ಮೃತಪಟ್ಟಿದ್ದಾರೆ.
(16 hours ago)
17
Rajya Sabha Election: ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ವಿಧಾನಸಭೆಯಿಂದ ಆಯ್ಕೆಯಾಗಲು ಉಮೇದುವಾರಿಕೆ ಸಲ್ಲಿಸಿದರು.
(22 hours ago)
15
Karnataka Politics: ರಾಜ್ಯದ ಶೇ 84 ರಷ್ಟು ಇರುವ ಹಿಂದೂ ಮತದಾರರ ಮನಗೆಲ್ಲಲು ಕಾಂಗ್ರೆಸ್ ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬೇಕು. ತಮಿಳುನಾಡಿನ 32,000 ದೇವಸ್ಥಾನಗಳ ಮಾದರಿಯಂತೆ ಧರ್ಮ ಮತ್ತು ಕೋಮುವಾದದ ವ್ಯತ್ಯಾಸ ತಿಳಿಯುವುದು ಅಗತ್ಯ.
(5 hours ago)
13
Mamata Banerjee: ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಹಲವು ಶಾಸಕರು ಪಕ್ಷದೊಳಗೆ ಬಂಡಾಯ ಎದ್ದಿರುವ ಬೆನ್ನಲ್ಲೇ ಇದೀಗ 20ರಿಂದ 23 ಸಂಸದರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಕೂಡ ಪಕ್ಷಾಂತರ ಮಾಡಲು ಯೋಚನೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
(19 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jun 6
Cockroach Janata Party: ಸ್ಥಾಪಕ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಯಿತು. ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ವಕ್ತಾರರಾಗಿ ಸೇರಿದ್ದಾರೆ.
30 mins ago
Abhijeet Dipke Protest: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹೆಸರಿನ ಖಾತೆಯ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿರುವ ಅಭಿಜೀತ್ ದೀಪ್ಕೆ ಅವರು ಶನಿವಾರ ಭಾರತಕ್ಕೆ ಬಂದಿದ್ದು, ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
30 mins ago
Just Maath Maathalli: ಕನ್ನಡ ಚಿತ್ರರಂಗದಲ್ಲಿ ಯಾವುದೇ ಜಗಳ ನಡೆದರೂ ಪಾರ್ವತಮ್ಮ ರಾಜ್ ಕುಮಾರ್ ಅಗಲಿಕೆಯ ನಂತರ ಬಗೆಹರಿಸುತ್ತಿದ್ದುದು ಅಂಬರೀಶ್. ಒಮ್ಮೆ ರಮ್ಯಾ ವಿಪರೀತ ರಚ್ಚೆ ಹಿಡಿದ ಪ್ರಸಂಗ ನಡೆದಿತ್ತು.
60 mins ago
Russia India Relations: ಸಾರ್ವಭೌಮ ರಾಷ್ಟ್ರದ ರಕ್ಷಣಾ ಆಯ್ಕೆಗಳ ಮೇಲೆ ಬಾಹ್ಯ ಒತ್ತಡ ಹೇರಬಾರದೆಂದು ಎಚ್ಚರಿಸಿದ ಪುಟಿನ್, ಭಾರತವು ರಾಷ್ಟ್ರೀಯ ಹಿತಾಸಕ್ತಿಗಾಗಿ ಎಸ್ಯು-57 ಅಥವಾ ಎಸ್-500 ರಕ್ಷಣಾ ವ್ಯವಸ್ಥೆಗಳನ್ನು ಖರೀದಿಸಲು ಮುಕ್ತವಾಗಿದೆ ಎಂದಿದ್ದಾರೆ.
60 mins ago
Innovative Farming: ಚಿಕ್ಕಬಳ್ಳಾಪುರದ ಅಡ್ಡಗಲ್ ಗ್ರಾಮದ ಅನಿಲ್ ಐದಾರು ಲಕ್ಷ ಖರ್ಚು ಮಾಡಿ ಒಂದು ಎಕರೆಯಲ್ಲಿ ಹರಿಮನ್-99 ಸೇರಿದಂತೆ ಮೂರು ತಳಿಯ 400 ಸೇಬಿನ ಗಿಡಗಳನ್ನು ಬೆಳೆದು ಯಶಸ್ಸು ಕಂಡಿದ್ದಾರೆ.
60 mins ago
ಪ್ರಜಾವಾಣಿ ಸಿನಿಸಿಪ್ ಪಾಡ್ಕಾಸ್ಟ್: ನಟಿ ರಮ್ಯಾ ವಿಪರೀತ ರಚ್ಚೆ ಹಿಡಿದ ಪ್ರಸಂಗ...
60 mins ago
Kannada Actor Rakshit Shetty: ನಟ, ನಿರ್ದೇಶಕ, ನಿರ್ಮಾಪಕ, ರಕ್ಷಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಪರಂವಃ ಸ್ಟುಡಿಯೋಸ್ ಅವರಿಗೆ ಶುಭಕೋರಿದೆ.
89 mins ago
ಕೆಡಿ, ದಿ ರೈಸ್ ಆಫ್ ಅಶೋಕ ಸೇರಿ ಈ ವಾರ OTTಯಲ್ಲಿ ಕನ್ನಡದ ಈ ಸಿನಿಮಾಗಳನ್ನು ನೋಡಿ
89 mins ago
ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ ವಾಗ್ದಾಳಿ
119 mins ago
Ramalinga Reddy: ಸಚಿವ ರಾಮಲಿಂಗಾರೆಡ್ಡಿ ಅವರ ಅಸಮಾಧಾನ ಕುರಿತು ಬೆಂಗಳುರಿನ ಖಾಸಗಿ ಹೋಟೆಲ್ನಲ್ಲಿ ತಡರಾತ್ರಿವರೆಗೆ ಸಭೆ ನಡೆಸಿದ ಸಿಎಂ, ಸಂವಹನ ಕೊರತೆಯಿಂದಾದ ಗೊಂದಲಗಳನ್ನು ಶೀಘ್ರದಲ್ಲೇ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.
119 mins ago
Abhijeet Dipke Protest: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹೆಸರಿನ ಖಾತೆಯ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿರುವ ಅಭಿಜೀತ್ ದೀಪ್ಕೆ ಅವರು ಶನಿವಾರ ಭಾರತಕ್ಕೆ ಬಂದಿದ್ದಾರೆ.
2 hours ago
South India Weather Update: ಬೆಂಗಳೂರಿನಲ್ಲಿ ಗರಿಷ್ಠ 31 ಡಿಗ್ರಿ ತಾಪಮಾನ ದಾಖಲಾಗಲಿದ್ದು ಹೈದರಾಬಾದ್ ಮತ್ತು ಅಮರಾವತಿಯಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
2 hours ago
KCET Results 2026: ಜೂನ್ 6ರಂದು ಸಿಇಟಿ ಫಲಿತಾಂಶ ಪ್ರಕಟ
2 hours ago
ಅಫ್ಗಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್; ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
3 hours ago
IND vs AFG clash: ಮುಲ್ಲನಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮಾನವ್ ಸುತಾರ್ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದು, ಸಾಯಿ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ರಿಷಭ್ ಪಂತ್ ತಂಡಕ್ಕೆ ಮರಳಿದ್ದಾರೆ.
3 hours ago
Annamalai Movement: ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ‘ವಿ ದಿ ಲೀಡರ್ಸ್’ ಎಂಬ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸಿದ್ದಾರೆ.
3 hours ago
Delhi Police: ಸಿಜೆಪಿ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ 1,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಈ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
4 hours ago
Norway Chess Tournament: ಭಾರತದ ಗ್ರ್ಯಾಂಡ್ಮಾಸ್ಟರ್ ಆರ್.ಪ್ರಜ್ಞಾನಂದ ಅವರು ನಾರ್ವೆ ಚೆಸ್ ಟೂರ್ನಿಯ ಅಂತಿಮ ಸುತ್ತಿನ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
4 hours ago
India UN Envoy: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಪರ್ವತನೇನಿ ಹರೀಶ್ ಅವರು ಪಾಕಿಸ್ತಾನದ ರಾಜಕೀಯ ಅಜೆಂಡಾವನ್ನು ಖಂಡಿಸಿದರು. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಸ್ಪಷ್ಟಪಡಿಸಿ ದಾರಿತಪ್ಪಿಸುವ ಹೇಳಿಕೆಗಳಿಗೆ ತಿರುಗೇಟು ನೀಡಿದರು.
4 hours ago
ನಾರ್ವೆ ಚೆಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ
4 hours ago
Politics: ಕೆಪಿಸಿಸಿ ಸಾರಥ್ಯ ವಹಿಸಿಕೊಂಡಿರುವ ಡಿಕೆ ಶಿವಕುಮಾರ್, ಪಕ್ಷದ ವರಿಷ್ಠರ ನಿರ್ಧಾರವನ್ನು ವಿಶ್ಲೇಷಿಸುತ್ತಾ, ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು ಎಂದರು.
4 hours ago
ಯೋಗಾಸನ: ಭಾರತಕ್ಕೆ ಐದು ಚಿನ್ನ
5 hours ago
Kerala Monsoon Update: ದಕ್ಷಿಣದ ರಾಜ್ಯದಲ್ಲಿ ಮಳೆ ತೀವ್ರಗೊಂಡಿದ್ದು ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 6 ರಂದು ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
5 hours ago
Strait of Hormuz: ಹೊರ್ಮುಜ್ ಜಲಸಂಧಿಯನ್ನು ಗುರಿಯಾಗಿಸಿಕೊಂಡು ಹಾರಿಸಲಾದ ಇರಾನ್ನ ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಸೇನೆ ಹೇಳಿದೆ.
5 hours ago
Rajya Sabha Election: ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಪವನ್ ಖೇರಾ ಹಾಗೂ ಮನ್ಸೂರ್ ಅಲಿಖಾನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
5 hours ago
ಭಾರತ–ಅಫ್ಗಾನಿಸ್ತಾನ ಏಕೈಕ ಟೆಸ್ಟ್ ಇಂದಿನಿಂದ: ಭವಿಷ್ಯದ ಸರಣಿಗಳಿಗೆ ಪ್ರಯೋಗ ಶಾಲೆ
5 hours ago
ಕುಸ್ತಿ: ಮನೀಷಾ, ನೇಹಾಗೆ ಚಿನ್ನ
5 hours ago
Karnataka Politics: ರಾಜ್ಯದ ಶೇ 84 ರಷ್ಟು ಇರುವ ಹಿಂದೂ ಮತದಾರರ ಮನಗೆಲ್ಲಲು ಕಾಂಗ್ರೆಸ್ ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬೇಕು. ತಮಿಳುನಾಡಿನ 32,000 ದೇವಸ್ಥಾನಗಳ ಮಾದರಿಯಂತೆ ಧರ್ಮ ಮತ್ತು ಕೋಮುವಾದದ ವ್ಯತ್ಯಾಸ ತಿಳಿಯುವುದು ಅಗತ್ಯ.
5 hours ago
Karnataka Portfolio Crisis: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂದ ಎರಡೇ ದಿನದಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಖಾತೆ ಹಂಚಿಕೆಯ ಬಗ್ಗೆ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
5 hours ago
Southwest Monsoon: ಮಳೆಯ ಸರಾಸರಿಯು ಶೇ 90ರಷ್ಟು ಮಾತ್ರ ಇರಲಿದ್ದು ಕಳೆದ 11 ವರ್ಷಗಳಲ್ಲಿಯೇ ಅತ್ಯಂತ ದುರ್ಬಲ ಮಳೆಗಾಲ ಇದಾಗಲಿದೆ. ಎಲ್ ನಿನೊ ಪ್ರಭಾವದಿಂದ ಕೃಷಿ ಜಿಡಿಪಿ ಕುಸಿತ ಹಾಗೂ ಹಣದುಬ್ಬರ ತಡೆಗೆ ಸಿದ್ಧತೆ ಅಗತ್ಯವಿದೆ.
5 hours ago
ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಫೈನಲ್ಗೆ
5 hours ago
ಗ್ರ್ಯಾನ್ಸ್ಲಾಮ್ ಗೆಲ್ಲುವತ್ತ ಜ್ವರೇವ್
5 hours ago
ಶ್ರೇಯಸ್ ಅಯ್ಯರ್ಗೆ ಟಿ20 ತಂಡದ ಸಾರಥ್ಯ?
5 hours ago
ನಾರ್ವೆ ಚೆಸ್ ಟೂರ್ನಿ: ಪ್ರಶಸ್ತಿಗೆ ಮೂವರ ಪೈಪೋಟಿ
5 hours ago
ಭವಿಷ್ಯದ ಸರಣಿಗಳಿಗೆ ಪ್ರಯೋಗ ಶಾಲೆ
7 hours ago
ಡಿಕ್ಯಾತಲಾನ್: ಅಥ್ಲೆಟಿಕ್ಸ್ ಅಂಗಳದ ತೇಜಸ್ವಿ
7 hours ago
Jun 5
HESCOM Chairman Khadri: ದಾವಣಗೆರೆಯಲ್ಲಿ ಜಮೀರ್ ಪ್ರಚಾರದಿಂದ 5000 ಹೆಚ್ಚುವರಿ ಮತಗಳು ಬಂದಿವೆ ಎಂದು ಅಜ್ಜಂಪೀರ್ ಖಾದ್ರಿ ತಿಳಿಸಿದ್ದು, ಸಮುದಾಯಕ್ಕೆ ಸಚಿವ ಸಂಪುಟದಲ್ಲಿ 4 ಸ್ಥಾನ ನೀಡುವಂತೆ ಧರ್ಮಗುರುಗಳು ಒತ್ತಾಯಿಸಿದ್ದಾರೆ.
13 hours ago
Karnataka MLC Election: ಡಿ.ಕೆ.ಶಿವಕುಮಾರ್ ಆಪ್ತ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಕೆ. ಒಬ್ಬ ಅಭ್ಯರ್ಥಿಯ ಗೆಲುವಿಗೆ 32 ಮತಗಳ ಅಗತ್ಯವಿದ್ದು, ಪ್ರತಿಪಕ್ಷ ಜೆಡಿಎಸ್ ಶಾಸಕರ ಬೆಂಬಲ ಪಡೆಯಲು ಕಾಂಗ್ರೆಸ್ ಸಜ್ಜಾಗಿದೆ.
14 hours ago
PM Modi Gujarat Visit: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾದ ಕೆಲವೇ ದಿನಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
15 hours ago
Missing Case: 6 ವರ್ಷಗಳ ಹಿಂದೆ ಕಾಣೆಯಾಗಿದ್ದ ಚಿಂಚೋಳಿ ತಾಲ್ಲೂಕಿನ ಭಕ್ತಂಪಳ್ಳಿ ಗ್ರಾಮದ ಜಗಮ್ಮ ಬುಡ್ಗಜಂಗಮ ಎನ್ನುವ ಮಹಿಳೆಯೊಬ್ಬರು ಇತ್ತೀಚೆಗೆ ಪತ್ತೆಯಾಗಿದ್ದಾರೆ.
16 hours ago
ಆಯಾ ದೇಶಗಳ ರಾಯಭಾರ ಕಚೇರಿಯೊಂದಿಗೆ ಸಂಪರ್ಕ: ರಣಧೀರ್ ಜೈಸ್ವಾಲ್
16 hours ago
Konanakatte Estate: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಕೋಣನಕಟ್ಟೆ ತೋಟದಲ್ಲಿ ಶುಕ್ರವಾರ ನಡೆದ ಕಾಡಾನೆ ದಾಳಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ(51) ಮೃತಪಟ್ಟಿದ್ದಾರೆ.
16 hours ago
Mallikarjun Kharge: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ ಹಾಗೂ ಜೂನ್ 6 ರಂದು ಸಿಇಟಿ ಫಲಿತಾಂಶ ಪ್ರಕಟವಾಗುವ ಕುರಿತಾದ ಪ್ರಮುಖ ವರದಿಗಳು ಮತ್ತು ಈ ದಿನದ ಹತ್ತು ಸುದ್ದಿಗಳ ಸಂಪೂರ್ಣ ವಿವರ ಇಲ್ಲಿದೆ.
16 hours ago
ಫಿಪಾ ವಿಶ್ವಕಪ್: ತಾಂತ್ರಿಕ ದೋಷದಿಂದ ಉಚಿತವಾಗಿ ನೀಡಲಾಗಿದ್ದ ಟಿಕೆಟ್ ರದ್ದು
16 hours ago
: ‘ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಬಿಹಾರದಲ್ಲಿ ಜನಸಂಖ್ಯಾ ಸ್ವರೂಪದಲ್ಲಿನ ಬದಲಾವಣೆಯನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ. ಒಳನುಸುಳುವಿಕೆ ತಡೆಯಲು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಭದ್ರತೆ ಬಿಗಿಗೊಳಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
16 hours ago
Delhi Police Statement: ದೆಹಲಿಯ ಜಂತರ್–ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಯೋಜಿಸಿರುವ ಪ್ರತಿಭಟನೆಗೆ ಅನುಮತಿ ಕೋರಿ ಯಾವುದೇ ಅರ್ಜಿ ಬಂದಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
16 hours ago
ಭಾರತದಲ್ಲಿಯೇ ಉತ್ಪಾದಿಸಲು ರಷ್ಯಾ ಅಧ್ಯಕ್ಷ ಪುಟಿನ್ ಒಲವು
16 hours ago
Delhi Police IFSO: ಸಂತ್ರಸ್ತ ಪೋರ್ಟಲ್ ಮೇಲೆ 15 ಲಕ್ಷ ನುಸುಳುವಿಕೆ ಯತ್ನ ನಡೆದಿದ್ದು ಐಟಿ ಕಾಯ್ದೆಯಡಿ ದೂರು ದಾಖಲಾಗಿದೆ. ಐಐಟಿ ತಜ್ಞರ ನೆರವಿನಿಂದ ದತ್ತಾಂಶ ಸುರಕ್ಷಿತವಾಗಿದ್ದು ಜೂನ್ 6 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
16 hours ago
Karnataka CET Results: ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲರು ಜೂನ್ 6 ರಂದು ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.
17 hours ago
Uttar Pradesh Tragedy: ಚೌರಿ ಚೌರಾ ಬಳಿ ವೇಗದ ಟ್ರಕ್ ಡಿಕ್ಕಿಯಿಂದ ಸಂತರಾಜ್ ಭಾರತಿ ಹಾಗೂ ಪ್ರೇಮಶೀಲಾ ಮೃತಪಟ್ಟಿದ್ದು, 7 ವರ್ಷದ ಬಾಲಕನನ್ನು ಚಿಕಿತ್ಸೆಗಾಗಿ ಗೋರಖ್ಪುರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
17 hours ago
ಕರ್ನಾಟಕದಲ್ಲೂ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ( SIR) ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ.
17 hours ago
Karnataka Politics: ಬೆಂಗಳೂರು ಅಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರೆಡ್ಡಿ ಅವರನ್ನು ಮನವೊಲಿಸಲು ಡಿಕೆ ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
18 hours ago
ಗುಂಡಣ್ಣ ಕಾರ್ಟೂನು: ಶುಕ್ರವಾರ, ಜೂನ್ 05, 2026
19 hours ago
Saokat Molla absconding: ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಮಾರ್ಚ್ 19ರಂದು ಬಾಂಬ್ ತಯಾರಿಸುವ ವೇಳೆ ಸ್ಫೋಟ ಸಂಭವಿಸಿತ್ತು. ಈಗ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅರೆಸ್ಟ್ ಆಗಿದ್ದು, ಬಿಎಸ್ಎಫ್ ನೆರವು ಪಡೆಯಲಾಗಿದೆ.
19 hours ago
ಚುರುಮುರಿ: ನಿಂತ್ರೆ ಪೂರ್ವ, ಕುಂತ್ರೆ ಉತ್ತರ!
19 hours ago
ಚಿನಕುರುಳಿ ಕಾರ್ಟೂನು; ಜೂನ್ 05, ಶುಕ್ರವಾರ, 2026
19 hours ago
Mamata Banerjee: ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಹಲವು ಶಾಸಕರು ಪಕ್ಷದೊಳಗೆ ಬಂಡಾಯ ಎದ್ದಿರುವ ಬೆನ್ನಲ್ಲೇ ಇದೀಗ 20ರಿಂದ 23 ಸಂಸದರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಕೂಡ ಪಕ್ಷಾಂತರ ಮಾಡಲು ಯೋಚನೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
19 hours ago
Pickles Dog FIFA: 1996ರಲ್ಲಿ ಲಂಡನ್ನಲ್ಲಿ ನಡೆದ ಫೀಫಾ ವಿಶ್ವಕಪ್ ಟ್ರೋಫಿಯು ಕಳ್ಳತನವಾಗಿತ್ತು. ಆ ಟ್ರೋಫಿಯನ್ನು ‘ಪಿಕಲ್ಸ್’ ಹೆಸರಿನ ಸಾಮಾನ್ಯ ನಾಯಿಯೊಂದು ಪತ್ತೆ ಮಾಡಿತ್ತು.
20 hours ago
ಕಳುವಾಗಿದ್ದ ಫೀಫಾ ವಿಶ್ವಕಪ್ ಕಂಡು ಹಿಡಿದ ‘ಪಿಕಲ್ಸ್’ ನಾಯಿಯ ರೋಚಕ ಕಥೆ
20 hours ago
Bigg Boss Kannada 12 contestant: ಬಿಗ್ಬಾಸ್ ಕನ್ನಡ ಸೀಸನ್ 12 ರ ಸ್ಪರ್ಧಿಯಾಗಿದ್ದ ಮಲ್ಲಮ್ಮ ಇತ್ತೀಚೆಗೆ ಹೊಸ ಕಾರನ್ನು ಖರೀದಿ ಮಾಡಿದ್ದಾರೆ.
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ