Last Updated: 3 Jun 2026 9:36 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
West Bengal Minister: ಒಂದು ಕಾಲದಲ್ಲಿ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸೋಮವಾರ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
(24 hours ago)
29
ಪಕ್ಷ ರಾಜಕೀಯದಲ್ಲಿ ಮುಳುಗಿ ಎದ್ದ ಐಎಎಸ್, ಐಪಿಎಸ್, ಐಎಫ್ಎಸ್, ಐಆರ್ಎಸ್ ಸಾಧಕರು
(14 hours ago)
19
Mallikarjun Kharge CWC: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಮಹತ್ವದ ನೇಮಕಾತಿ ಆದೇಶ ಹೊರಡಿಸಿದ್ದು, ಇದಕ್ಕೂ ಮೊದಲು ರಾಜ್ಯಸಭೆಯಿಂದ ಬಂದಿದ್ದ ಆಫರ್ ಅನ್ನು ಸಿದ್ದರಾಮಯ್ಯ ನಯವಾಗಿ ತಿರಸ್ಕರಿಸಿದ್ದರು.
(22 hours ago)
18
ಸ್ಪೀಕರ್ಗೆ ಹೈಕಮಾಂಡ್ ಇಲ್ಲ, ನನಗೆ ನಾನೇ ಹೈಕಮಾಂಡ್: ಯು.ಟಿ.ಖಾದರ್
(18 hours ago)
18
ಮಹಿಳೆಯರ 1,500 ಮೀ. ಓಟ: ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ದೀಕ್ಷಾ
(13 hours ago)
17
ನೆಟ್ ಬೌಲರ್ಗಳಾಗಿ ಅಕೀಬ್, ಪ್ರಿನ್ಸ್ಗೆ ಕರೆ
(14 hours ago)
17
Karnataka Deputy CM: ಕನಕಪುರದ ದೊಡ್ಡಆಲಹಳ್ಳಿಯ ಕೆಂಪೇಗೌಡ ಮತ್ತು ಗೌರಮ್ಮ ದಂಪತಿಯ ಪುತ್ರನಾಗಿ ಮೇ 15, 1962 ರಂದು ಜನಿಸಿದ ಇವರು, ಶಿವಾಲದಪ್ಪನ ಬೆಟ್ಟದ ದೈವದ ಹರಕೆಯ ಕಾರಣದಿಂದಾಗಿ ತಮ್ಮ ಮೂಲ ನಾಮಧೇಯವನ್ನು ಬದಲಿಸಿಕೊಂಡರು.
(10 hours ago)
16
K Annamalai Resignation: ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷರು ನಿತಿನ್ ನವೀನ್ ಅವರಿಗೆ ಪತ್ರ ಸಲ್ಲಿಸಿದ್ದು, ಅಮಿತ್ ಶಾ ಅವರು ದೆಹಲಿಯಲ್ಲೇ ಉಳಿಯುವಂತೆ ಮತ್ತು ಮರುಪರಿಶೀಲಿಸುವಂತೆ ಸೂಚಿಸಿ ನೈನಾರ್ ನಾಗೇಂದ್ರನ್ ಅವರನ್ನು ಕರೆಸಿದ್ದಾರೆ.
(14 hours ago)
16
Karnataka CM: ಲೋಕಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದರು. ಜಿ ಪರಮೇಶ್ವರ ಉಪಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ದೇವೇಗೌಡರು ಎಕ್ಸ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
(3 hours ago)
15
Karnataka Swearing in Ceremony: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸುವುದಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿಜೆಪಿ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
(9 hours ago)
15
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jun 3
Karnataka Deputy CM: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿರುವ ಸಿಎಂ ಕಚೇರಿಗೆ ಭೇಟಿ ನೀಡಿದ್ದಾರೆ.
5 mins ago
Karnataka CM: ಲೋಕಭವನದಲ್ಲಿ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಡಿಕೆಶಿ ತಂತ್ರಜ್ಞಾನ ಯುಗದ ನವ ಆಲೋಚನೆ ಹಾಗೂ ಸೌಹಾರ್ದತೆಯ ಆಡಳಿತದ ಭರವಸೆಯನ್ನು ನೀಡಿದ್ದಾರೆ.
5 mins ago
Kerala Assembly: ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಗುಡ್ಡ ಕುಸಿತದಲ್ಲಿ ಮೃತಪಟ್ಟ ಅರ್ಜುನ್ ತಾಯಿ ಚುನಾವಣಾ ಠೇವಣಿ ನೀಡಿದ್ದನ್ನು ಸ್ಮರಿಸಿ, ಸದನದಲ್ಲಿ ಕೂಡಲಸಂಗಮದೇವನ ವಚನಗಳನ್ನು ಪ್ರಸ್ತಾಪಿಸಿ ಕೋಮುವಾದದ ವಿರುದ್ಧ ಭಾಷಣ ಮಾಡಿದರು.
5 mins ago
Forex Reserves: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳಿಂದ ವಿದೇಶಿ ಕರೆನ್ಸಿ ಮೀಸಲನ್ನು ಕಾಪಾಡಿಕೊಳ್ಳಲು ಆರ್ಬಿಐ ತನ್ನ ಸಂಗ್ರಹದಲ್ಲಿನ ಭೌತಿಕ ಚಿನ್ನವನ್ನು ಮಾರಾಟ ಮಾಡಿರಬಹುದು ಎಂಬುದಾಗಿ ಹೇಳುವ ವರದಿಗಳು ಆಧಾರವಿಲ್ಲದವು ಎಂದು ಆರ್ಬಿಐ ಸ್ಪಷ್ಟನೆ ನೀಡಿದೆ.
5 mins ago
Mental Cruelty:ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠವು, ‘ದೈಹಿಕ ಸಂಬಂಧ ತಡೆಯುವುದು ಭಾವನಾತ್ಮಕ ಒತ್ತಡಗಳಿಗೆ ಆಸ್ಪದವಾಗಲಿದೆ. ಅಲ್ಲದೆ, ವಿವಾಹದ ಉದ್ದೇಶಕ್ಕೆ ಧಕ್ಕೆ ತರಲಿದೆ’ ಎಂದಿದೆ.
35 mins ago
BK Hariprasad: ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿ ಮತ್ತು 2022ರಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಬಿ.ಕಾಂ ಪದವೀಧರರಾಗಿದ್ದಾರೆ.
35 mins ago
Karnataka Congress Leadership: ಹರಿಯಾಣ ಉಸ್ತುವಾರಿಯಾಗಿದ್ದ ಹರಿಪ್ರಸಾದ್ ಅವರನ್ನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಿಸಿದ್ದು, 19 ರಾಜ್ಯಗಳ ಉಸ್ತುವಾರಿ ಅನುಭವ ಹೊಂದಿರುವ ಇವರು ಜೂನ್ 30ರಂದು ಪರಿಷತ್ ಸದಸ್ಯತ್ವ ಪೂರೈಸಲಿದ್ದಾರೆ.
35 mins ago
Chief Election Commissioner: ಜ್ಞಾನೇಶ್ ಕುಮಾರ್ ದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಈ ಮಾಹಿತಿ ನೀಡಿದ್ದು, 100 ಕೋಟಿ ಮತದಾರರ ತಲುಪಲು ಬಿಎಲ್ಒಗಳಿಗೆ ವಿಶೇಷ ತರಬೇತಿ ನೀಡಲಾಗಿತ್ತು ಎಂದು ವಿವರಿಸಿದರು.
65 mins ago
US Middle East Policy: ಬೈರೂತ್ ದಾಳಿಯಿಂದ ಇರಾನ್ ಶಾಂತಿ ಮಾತುಕತೆಗೆ ಹಿನ್ನಡೆಯಾದ ಹಿನ್ನೆಲೆ ನೆತನ್ಯಾಹು ಅವರನ್ನು ಟ್ರಂಪ್ ಟೀಕಿಸಿದ್ದಾರೆ. ನ್ಯೂಯಾರ್ಕ್ ಪೋಸ್ಟ್ ಪಾಡ್ಕಾಸ್ಟ್ನಲ್ಲಿ ಈ ಸಂಭಾಷಣೆಯನ್ನು ಅವರು ಖಚಿತಪಡಿಸಿದರು.
2 hours ago
ಖಂಡ್ರೆಗೆ ಕೊನೆಯ ಕ್ಷಣದಲ್ಲಿ ಖುಲಾಯಿಸಿದ ಅದೃಷ್ಟ; ಮೂರನೇ ಸಲ ಸಚಿವಗಿರಿ
2 hours ago
Congress Candidates: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏಳು ಖಾಲಿ ಸ್ಥಾನಗಳ ಪೈಕಿ ನಾಲ್ಕಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿಯಲ್ಲಿ ತಿಪ್ಪಣ್ಣಪ್ಪ ಕಮಕನೂರು ಮತ್ತು ಪಿ.ವಿ. ಮೋಹನ್ ಹೆಸರಿದೆ.
2 hours ago
Middle East Crisis: ಕುವೈತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಪಡೆಗಳು ನಡೆಸಿದ ವೈಮಾನಿಕ ದಾಳಿಯಿಂದಾಗಿ ಭಾರತೀಯ ಪ್ರಜೆ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೇನೆ ಮತ್ತು ರಾಯಭಾರ ಕಚೇರಿ ಅಧಿಕಾರಿಗಳು ಬುಧವಾರ ಖಚಿತಪಡಿಸಿದ್ದಾರೆ.
2 hours ago
Karnataka Cabinet: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
3 hours ago
Karnataka Cabinet: ಬೆಂಗಳೂರಿನಲ್ಲಿ ಬುಧವಾರ ಸಚಿವರ ಪ್ರಮಾಣವಚನ ನಡೆದಿದ್ದು, ಸಂಪುಟದಲ್ಲಿ ದಲಿತ ವರ್ಗದ ನಾಲ್ವರಿಗೆ ಹಾಗೂ ಮುಸ್ಲಿಂ ಮತ್ತು ಕ್ರೈಸ್ತ ಸೇರಿ ಇಬ್ಬರು ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡುವ ಮೂಲಕ ಅಹಿಂದಕ್ಕೆ ಹೆಚ್ಚಿನ ಮಣೆ ಹಾಕಲಾಗಿದೆ.
3 hours ago
Karnataka CM: ಲೋಕಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದರು. ಜಿ ಪರಮೇಶ್ವರ ಉಪಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ದೇವೇಗೌಡರು ಎಕ್ಸ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
3 hours ago
Karnataka CM: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
3 hours ago
ಸುದ್ದಿ ಗುದ್ದು | ತಿಂಗಳೇಶ: ಬುಧವಾರ, 03 ಜೂನ್ 2026
3 hours ago
ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಪ್ರಮಾಣ ವಚನ ಸಮಾರಂಭದ ವಿವರ ಇಲ್ಲಿದೆ.
4 hours ago
ಚಿನಕುರುಳಿ ಕಾರ್ಟೂನು; ಜೂನ್ 03, ಬುಧವಾರ 2026
4 hours ago
ಗುಂಡಣ್ಣ ಕಾರ್ಟೂನು: ಬುಧವಾರ, ಜೂನ್ 03, 2026
4 hours ago
Karnataka Cabinet: ಬೆಂಗಳೂರಿನಲ್ಲಿಯೇ ಐದು ದಶಕದಿಂದಲೂ ರಾಜಕೀಯದಲ್ಲಿರುವ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ನ ಹಿರಿಯ ನಾಯಕ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಎಲ್ಲಾ ಸಂಪುಟಗಳಲ್ಲಿ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
4 hours ago
Karnataka Cabinet: ಕೃಷ್ಣ ಬೈರೇಗೌಡ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದರು. ಇದೀಗ ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ಶಾಸಕ. ಐದು ಬಾರಿ ಶಾಸಕರಾಗಿದ್ದಾರೆ.
5 hours ago
Karnataka Deputy CM: ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು.
5 hours ago
Karnataka Cabinet: ಹಿರಿಯ ರಾಜಕಾರಣಿ ಕೆ.ಎಚ್.ಮುನಿಯಪ್ಪ ಸಿದ್ದರಾಮಯ್ಯ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಇದೀಗ ಎರಡನೇ ಬಾರಿ ಶಾಸಕರಾಗಿ ಮಂತ್ರಿ ಮಂಡಲ ಸೇರಿಕೊಂಡಿದ್ದಾರೆ.
5 hours ago
Eshwar Khandre Political Achievements: ಭಾಲ್ಕಿ ಶಾಸಕರು 12 ಸಾವಿರ ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಿ 11 ಕೋಟಿ ಸಸಿಗಳನ್ನು ನೆಟ್ಟಿದ್ದಾರೆ. ಬೆಂಗಳೂರಿನಲ್ಲಿ 153 ಎಕರೆ ಜೈವಿಕ ಉದ್ಯಾನಕ್ಕೆ ಚಾಲನೆ ನೀಡಿ ಮರಗಳ ರಕ್ಷಣೆಗೆ ಶ್ರಮಿಸಿದ್ದಾರೆ.
5 hours ago
Karnataka Cabinet: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆ.ಜೆ ಜಾರ್ಜ್, ಐದು ದಶಕಗಳಿಗೂ ಹೆಚ್ಚು ರಾಜಕೀಯ ಅನುಭವ ಹೊಂದಿದ್ದಾರೆ.
5 hours ago
Karnataka Cabinet: ಸರಳ, ಸಜ್ಜನ, ಸಂಭಾವಿತ ರಾಜಕಾರಣಿ ಎಂದೇ ಜನಜನಿತವಾಗಿರುವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದು ಬಂದಿದೆ.
5 hours ago
Yathindra Siddaramaiah: ಡಾ.ಯತೀಂದ್ರ ಅವರು ೨೦೧೬ ರಲ್ಲಿ ಬೆಲ್ಜಿಯಂನಲ್ಲಿ ಅಣ್ಣ ರಾಕೇಶ್ ನಿಧನರಾದ ಬಳಿಕ ರಾಜಕೀಯ ಪ್ರವೇಶಿಸಿದರು. ಪ್ರಸ್ತುತ ವಿಧಾನಪರಿಷತ್ ಸದಸ್ಯರಾಗಿದ್ದು ವರುಣ ಕ್ಷೇತ್ರದ ಕೆಡಿಪಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
5 hours ago
ಚಿತ್ತಾಪುರ ಮತಕ್ಷೇತ್ರದಿಂದ ಮೂರನೇ ಸಲ ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ
5 hours ago
Karnataka Cabinet: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನ ರೀತಿಯಲ್ಲಿಯೇ ರಾಜಕೀಯವಾಗಿ ಬೆಳೆದು ಬಂದವರು ಬೈರತಿ ಸುರೇಶ್ ಸತತ ಎರಡನೇ ಬಾರಿಗೆ ಸಚಿವರಾಗುತ್ತಿದ್ದಾರೆ.
5 hours ago
Karnataka Cabinet: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
5 hours ago
SPB Birth Anniversary: ಜೂನ್ 4ರ ಜನ್ಮದಿನದ ಅಂಗವಾಗಿ ಕೆ. ಕಲ್ಯಾಣ್ ಮತ್ತು ನಾಗೇಂದ್ರ ಪ್ರಸಾದ್ ಸಮ್ಮುಖದಲ್ಲಿ ಲಿಟಲ್ ಚಾಂಪ್ಸ್ ಮಕ್ಕಳು ಎಸ್ ಪಿ ಬಿ ಹಾಡಿದ್ದ 40 ಸಾವಿರ ಗೀತೆಗಳ ಸಾಧನೆಯನ್ನು ಸ್ಮರಿಸಿದರು.
5 hours ago
Karnataka Politics: ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಕೊರಟಗೆರೆ ಮೀಸಲು ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಸತತ 8 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
5 hours ago
Karnataka Deputy CM: ರಾಜ್ಯದ ನೂತ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ತೆರಳುವ ಮೊದಲು ಡಿಕೆಶಿ ತಾಯಿಯ
6 hours ago
Karnataka Deputy CM Swearing in: LIVE: ಡಿ.ಕೆ.ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿ ವೀಕ್ಷಿಸಿ..
6 hours ago
Sonia Gandhi: ಸಂಜೆ 4 ಗಂಟೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಲಿದ್ದು, ಗಾಜಿನ ಮನೆಯಲ್ಲಿ 13 ಹೊಸ ಸಚಿವರು ಅಧಿಕಾರ ಸ್ವೀಕರಿಸಲಿದ್ದಾರೆ. ಲೋಕಭವನ ಆವರಣದಲ್ಲಿ 2500 ಆಸನ ವ್ಯವಸ್ಥೆ ಮಾಡಲಾಗಿದೆ.
6 hours ago
ಇಂದು ಸಚಿವರ ಪಟ್ಟಿ ಪ್ರಕಟ: ಮಾಧ್ಯಮಗಳಲ್ಲಿನ ಹೆಸರುಗಳು ಅಧಿಕೃತವಲ್ಲ; ಶಿವಕುಮಾರ್
6 hours ago
Karnataka Politics: ರಾಜ್ಯದ ಡಿಸಿಎಂ ಆಗಿ ಪರಮೇಶ್ವರ ನೇಮಕಗೊಂಡಿದ್ದು ಸಿದ್ದರಾಮಯ್ಯ ಮೇ 28ರಂದು ರಾಜೀನಾಮೆ ನೀಡಿದ ನಂತರ ಡಿಕೆಶಿ ಪದಗ್ರಹಣಕ್ಕೂ ಮುನ್ನ ಯಡಿಯೂರಪ್ಪ ಹಾಗೂ ದೇವೇಗೌಡರ ಆಶೀರ್ವಾದ ಪಡೆದಿದ್ದಾರೆ ಎಂದು ತಿಳಿಸಿದರು.
6 hours ago
CBSE Verification Process: ಮರುಮೌಲ್ಯಮಾಪನಕ್ಕೆ ಪ್ರತಿ ಪ್ರಶ್ನೆಗೆ 25 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಬಿಐ ಹಾಗೂ ಕೆನರಾ ಬ್ಯಾಂಕ್ ಸೇರಿದಂತೆ ನಾಲ್ಕು ಬ್ಯಾಂಕ್ ಗೇಟ್ವೇ ಬಳಸಿ ಜೂನ್ 6ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
6 hours ago
ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಪ್ರಮಾಣ ವಚನ ಸಮಾರಂಭದ ನೇರ ಪ್ರಸಾರ ಇಲ್ಲಿದೆ
7 hours ago
Karnataka Cabinet: ಜೂನ್ ಮೂರರಂದು ಸಂಜೆ ಒಟ್ಟು ಹದಿಮೂರು ಶಾಸಕರು ಸಚಿವರಾಗಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಾಯಕರಿಗೆ ಅವರು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
8 hours ago
Karnataka Government: ಲೋಕ ಭವನದ ಗಾಜಿನ ಮನೆಯಲ್ಲಿ ಸಂಜೆ 4:05ಕ್ಕೆ ಪ್ರಮಾಣ ವಚನ ನಡೆಯಲಿದ್ದು, ವಾರ್ತಾ ಇಲಾಖೆ ಹಾಗೂ ವೃತ್ತಿ ಸೊಲ್ಯೂಷನ್ಸ್ ಸಹಯೋಗದಲ್ಲಿ ಡಿಜಿಟಲ್ ಪರದೆಗಳ ಮೂಲಕ ನೇರ ಪ್ರಸಾರಕ್ಕೆ ಸಜ್ಜುಗೊಳಿಸಲಾಗಿದೆ.
8 hours ago
Delhi Fire Tragedy: ದಕ್ಷಿಣ ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್ವೊಂದರಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು, ವಿದೇಶಿಗರು ಸೇರಿದಂತೆ 21 ಜನರು ಮೃತಪಟ್ಟಿದ್ದಾರೆ.
8 hours ago
Karnataka Swearing in Ceremony: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸುವುದಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿಜೆಪಿ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
9 hours ago
Karnataka Cabinet: ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರು ಸಂಜೆ 4.05 ಗಂಟೆಗೆ ಪ್ರಮಾಣವಚನ ಬೋಧಿಸಲಿದ್ದು, ಜಿ. ಪರಮೇಶ್ವರ್ ಮತ್ತು ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಒಟ್ಟು 13 ನಾಯಕರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
9 hours ago
5G Internet Speed: ಇತ್ತೀಚಿನ ವರ್ಷಗಳಲ್ಲಿ ಇ–ಸಿಮ್ (e–SIM) ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದೆ. ವಿಶೇಷವಾಗಿ 5ಜಿ ಸ್ಮಾರ್ಟ್ಫೋನ್ಗಳು ಬಂದ ನಂತರ, ಇ–ಸಿಮ್ ಬಳಸಿದರೆ ಇಂಟರ್ನೆಟ್
9 hours ago
Karnataka Deputy CM: ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನಾಂಕ ನಿಗದಿಯಾದ ಬೆನ್ನಲ್ಲೇ, ಅವರ ಉಡುಗೆ–ತೊಡುಗೆ ಸೇರಿದಂತೆ ‘ಭಗವದ್ಗೀತೆ’ಯಲ್ಲಿನ ವಾಕ್ಯಗಳನ್ನು ಉಲ್ಲೇಖಿಸಿದ್ದರ ಕುರಿತಾದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
9 hours ago
Kevin Kunta: ಸಾಮಾನ್ಯವಾಗಿ ಸ್ಟಾರ್ ನಟರು ಎಂದಮೇಲೆ ಬಾಡಿಗಾರ್ಡ್ (ಅಂಗರಕ್ಷಕರ) ಇದ್ದೇ ಇರುತ್ತಾರೆ. ಕೆಲವೊಮ್ಮೆ ಅವರ ನಡೆ, ಹಾವ–ಭಾವದಿಂದಲೇ ಜನರ ಮನಸ್ಸು ಗೆದ್ದು ಜನಪ್ರಿಯಗೊಳ್ಳುತ್ತಾರೆ.
9 hours ago
Karnataka Deputy CM: ಕನಕಪುರದ ದೊಡ್ಡಆಲಹಳ್ಳಿಯ ಕೆಂಪೇಗೌಡ ಮತ್ತು ಗೌರಮ್ಮ ದಂಪತಿಯ ಪುತ್ರನಾಗಿ ಮೇ 15, 1962 ರಂದು ಜನಿಸಿದ ಇವರು, ಶಿವಾಲದಪ್ಪನ ಬೆಟ್ಟದ ದೈವದ ಹರಕೆಯ ಕಾರಣದಿಂದಾಗಿ ತಮ್ಮ ಮೂಲ ನಾಮಧೇಯವನ್ನು ಬದಲಿಸಿಕೊಂಡರು.
10 hours ago
Political leaders success stories: 2003ರಲ್ಲಿ ವೈಎಸ್ಆರ್ 11475 ಕಿಮೀ ಯಾತ್ರೆ ನಡೆಸಿ 185 ಸ್ಥಾನ ಗೆದ್ದರು. 2010ರಲ್ಲಿ ಸಿದ್ದರಾಮಯ್ಯ ಬಳ್ಳಾರಿ ಚಲೋ ಮೂಲಕ 320 ಕಿಮೀ ಕ್ರಮಿಸಿದ್ದು ಅವರಿಗೆ ಮಾಸ್ ಲೀಡರ್ ಇಮೇಜ್ ತಂದಿತು.
10 hours ago
ಚಾಮುಂಡಿಬೆಟ್ಟ, ಜಿಟಿಡಿ ನಿವಾಸಕ್ಕೆ ದುರ್ಗಾ ಸ್ಟಾಲಿನ್ ಭೇಟಿ
11 hours ago
Karnataka Cabinet: ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು
11 hours ago
Congress CWC Member: ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಎಂಟು ವರ್ಷಗಳ ಕಾಲ ಸಿಎಂ ಆಗಿದ್ದ ಅವರ ಅನುಭವವು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪಕ್ಷ ಬಲಪಡಿಸಲು ಸಹಕಾರಿಯಾಗಿದೆ.
11 hours ago
Bengaluru Traffic Police:ಬುಧವಾರ ಸಂಜೆ 4 ಗಂಟೆಗೆ ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕಭವನದ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ನಡೆಯಲಿರುವುದರಿಂದ ವಾಹನ ಸವಾರರಿಗೆ ಸಂಚಾರ ಮಾರ್ಗಸೂಚಿಗಳನ್ನು ಬೆಂಗಳೂರು ಸಂಚಾರ ಪೊಲೀಸ್ ಬಿಡುಗಡೆ ಮಾಡಿದೆ.
11 hours ago
Karnataka Politics: ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ, ಜ್ಯೋತಿಷ್ಯ, ದೇಗುಲಗಳ ಓಡಾಟ ಸೇರಿದಂತೆ ಅಪಾರ ಧಾರ್ಮಿಕ ನಂಬಿಕೆ ಇರುವ ಡಿ.ಕೆ.ಶಿವಕುಮಾರ್ ನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ
11 hours ago
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಕೆಲವೇ ದಿನಗಳಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದೊಳಗೆ ಆಂತರಿಕ ಬಿಕ್ಕಟ್ಟು ಉದ್ಭವವಾಗಿದೆ ಎಂದು ವರದಿಯಾಗಿದೆ.
12 hours ago
Middle East crisis: ಕುವೈತ್ ಮತ್ತು ಬಹರೇನ್ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.
12 hours ago
ಮಹಿಳೆಯರ 1,500 ಮೀ. ಓಟ: ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ದೀಕ್ಷಾ
13 hours ago
K Annamalai Resignation: ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷರು ನಿತಿನ್ ನವೀನ್ ಅವರಿಗೆ ಪತ್ರ ಸಲ್ಲಿಸಿದ್ದು, ಅಮಿತ್ ಶಾ ಅವರು ದೆಹಲಿಯಲ್ಲೇ ಉಳಿಯುವಂತೆ ಮತ್ತು ಮರುಪರಿಶೀಲಿಸುವಂತೆ ಸೂಚಿಸಿ ನೈನಾರ್ ನಾಗೇಂದ್ರನ್ ಅವರನ್ನು ಕರೆಸಿದ್ದಾರೆ.
14 hours ago
US Missile Attack: ಬೋಟ್ಸ್ವಾನಾ ಧ್ವಜದ ಎಂಟಿ ಲೆಕ್ಸಿ ನೌಕೆ ಮೇಲೆ ಅಮೆರಿಕ ಹೆಲ್ಫೈರ್ ಕ್ಷಿಪಣಿ ಹಾರಿಸಿದೆ. ಏಪ್ರಿಲ್ 13ರಿಂದ ಆರಂಭವಾದ ದಿಗ್ಬಂಧನ ಉಲ್ಲಂಘಿಸಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೇನೆ ಸ್ಪಷ್ಟಪಡಿಸಿದೆ.
14 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ