Last Updated: 22 Feb 2026 3:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
US Supreme Court Tariff Ruling: ಅಮೆರಿಕ ಸುಪ್ರೀಂ ಕೋರ್ಟ್ ಹೆಚ್ಚುವರಿ ಸುಂಕ ರದ್ದು ಮಾಡಿದ ಬಳಿಕ, ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದರು.
(19 hours ago)
28
ಹಾರ್ದಿಕ್ ಪಾಂಡ್ಯ ಗೆಳತಿ ಮಹಿಕಾ ಶರ್ಮಾ ನಿಜವಾದ ವಯಸ್ಸೆಷ್ಟು ಗೊತ್ತಾ?
(14 hours ago)
21
Toxic Hindi Teaser: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಫೆ.20) ಬಿಡುಗಡೆಯಾಗಿದೆ. ‘ಕೆವಿಎನ್ ಪ್ರೊಡಕ್ಷನ್’ ಯೂಟ್ಯೂಬ್ ಚಾನೆಲ್ನಲ್ಲಿ 1 ನಿಮಿಷ 55 ಸೆಕೆಂಡಿನ ಟೀಸರ್ಗೆ ದಾಖಲೆಯ ವೀಕ್ಷಣೆ ಬಂದಿದೆ.
(15 hours ago)
20
ಸೂಪರ್ 8 ಇಂದಿನಿಂದ: ಕಿವೀಸ್ ಬ್ಯಾಟರ್ಗಳಿಗೆ ಪಾಕಿಸ್ತಾನ ಸ್ಪಿನ್ನರ್ಗಳ ಸವಾಲು
(22 hours ago)
20
ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಪೇಜಾವರ ಶ್ರೀ
(17 hours ago)
19
Vijay Raghavendra: ಊರಿನ ಕೊನೆಯಲ್ಲಿರುವ ಹಿನ್ನೀರಿನಲ್ಲಿ ನರಭಕ್ಷಕನಾಗಿ ಕುಳಿತ ಮೊಸಳೆಯೊಂದು ಜನರನ್ನು ತಿನ್ನುತ್ತಿದೆ ಎನ್ನುವ ಗುಲ್ಲು ಆ ಊರಿನ ಜನರನ್ನು ಮಾತ್ರವಲ್ಲದೆ ಪೋಲೀಸರ ನಿದ್ದೆಗೆಡಿಸುತ್ತದೆ. ಮೊಸಳೆಯ ಭಯದೊಂದಿಗೆ ಆರಂಭವಾಗುವ ಕಥೆ, ಸಾಗುತ್ತಾ ಕೊಲೆ ಪ್ರಕರಣಕ್ಕೆ ತೆರೆದುಕೊಳ್ಳುತ್ತದೆ.
(14 hours ago)
18
ಚಿನ್ನ ಹುಡುಕಿಕೊಂಡು ಹೋದ ಪೊಲೀಸರಿಗೆ ಸಿಕ್ಕಿದ್ದು ಚಾಕೊಲೆಟ್!
(18 hours ago)
18
Player statistics: ಟಿ20 ವಿಶ್ವಕಪ್ನಲ್ಲಿ ಲೀಗ್ ಹಂತದ ಆಟದಲ್ಲಿ ಹೆಚ್ಚು ರನ್ ಮತ್ತು ವಿಕೆಟ್ ಪಡೆದ ಆಟಗಾರರ ವಿವರ.
(16 hours ago)
15
T20 World Cup 2026: ಲೀಗ್ ಹಂತದಲ್ಲಿ ಹೆಚ್ಚು ರನ್, ವಿಕೆಟ್ ಪಡೆದ ಆಟಗಾರರಿವರು..
(16 hours ago)
14
Donald Trump Tariffs: ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಪ್ರತಿಸುಂಕವನ್ನು ರದ್ದುಗೊಳಿಸಿ ತೀರ್ಪು ನೀಡಿದ ಅಮೆರಿಕ ಸುಪ್ರೀಂ ಕೋರ್ಟ್ನ ಆರು ನ್ಯಾಯಮೂರ್ತಿಗಳ ವಿರುದ್ಧ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ್ದಾರೆ.
(19 hours ago)
14
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ಸುವರ್ಣ ನ್ಯೂಸ್
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 21
ಭಾರತದೊಂದಿಗೆ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಿಲ್ಲ: ಡೊನಾಲ್ಡ್ ಟ್ರಂಪ್
12 mins ago
ಜೈನ್ ಹೆರಿಟೇಜ್ ಸ್ಪೋರ್ಟ್ಸ್ ಸ್ಕೂಲ್ಗೆ ಚಾಲನೆ
43 mins ago
ಟಿ20 ವಿಶ್ವಕಪ್ | ಮಳೆಗೆ ಮುಳುಗಿದ ಪಂದ್ಯ: ನ್ಯಜಿಲೆಂಡ್–ಪಾಕ್ಗೆ ತಲಾ ಒಂದು ಅಂಕ
73 mins ago
ರಣಜಿ; ಜಮ್ಮು– ಕಾಶ್ಮೀರ ತಂಡ ಅಭ್ಯಾಸ
73 mins ago
ಅಂಧರ ಕ್ರಿಕೆಟ್ಗೆ ಬಿಸಿಸಿಐ ರಚನಾತ್ಮಕ ಬೆಂಬಲ
73 mins ago
ಟಿ20 ವಿಶ್ವಕಪ್ ಸೂಪರ್ 8: ಕಠಿಣ ಪರೀಕ್ಷೆಯ ಹಾದಿಯಲ್ಲಿ ಸೂರ್ಯ ಪಡೆ
2 hours ago
ಧ್ರುವ ಪ್ರಭಾಕರ್ ಶತಕ: ಮುಂಬೈ ಎದುರು ಕರ್ನಾಟಕ ಸಾಧಾರಣ ಮೊತ್ತ
5 hours ago
BMTC Staff Suspension: ಮಹಿಳಾ ಪ್ರಯಾಣಿಕರೊಂದಿಗೆ ಜಗಳಕ್ಕಿಳಿದು ಅಸಭ್ಯ ಪದಗಳನ್ನು ಬಳಸಿದ್ದ ಬಿಎಂಟಿಸಿ ಬಸ್ ಚಾಲಕ ಕಂ ನಿರ್ವಾಹಕ ಕಾಂತರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
5 hours ago
2,500 ನಿರ್ವಾಹಕ ಹುದ್ದೆಗಳ ನೇಮಕ: ಸಚಿವ ರಾಮಲಿಂಗಾ ರೆಡ್ಡಿ
5 hours ago
Congress Support: ಬೆಂಗಳೂರು: ‘ಕಾಂಗ್ರೆಸ್ನಲ್ಲಿ ಯಾರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಲ್ಲ. ನಮ್ಮ ಪಕ್ಷದ ಎಲ್ಲರೂ ಅವರ ಜೊತೆಗೆ ಇದ್ದಾರೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದರು.
5 hours ago
ಕೆಎಎಸ್ ಅಧಿಕಾರಿ ನಟೇಶ್ ವಿರುದ್ಧ ಅಪಪ್ರಚಾರ ಆರೋಪ
5 hours ago
Weather Update: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದ ಕೆಲವೆಡೆ ಶನಿವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
5 hours ago
ಹಂತಹಂತವಾಗಿ ಭರ್ತಿಗೆ ಕ್ರಮ: ಸಿದ್ದರಾಮಯ್ಯ
5 hours ago
ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
5 hours ago
ಏಷ್ಯನ್ ಕ್ರಾಸ್ ಕಂಟ್ರಿ: ಹರ್ಮನ್ಜ್ಯೋತ್ ಸಿಂಗ್ಗೆ ಬೆಳ್ಳಿ
5 hours ago
Sexual Harassment: ಲಖನೌ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಯಾಗರಾಜ್ನ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯವೊಂದು ಶನಿವಾರ ಆದೇಶಿಸಿದೆ.
5 hours ago
Global AI Accord: ನವದೆಹಲಿ: ಕೃತಕ ಬುದ್ಧಿ ಮತ್ತೆಯ ಪ್ರಯೋಜನಗಳನ್ನು ಸಮಾನವಾಗಿ ಹಂಚಿಕೆ ಮಾಡುವ ಬದ್ಧತೆಯನ್ನು ಹೊಂದುವ ನಿರ್ಣಯದೊಂದಿಗೆ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ–2026’ ಶನಿವಾರ ಮುಕ್ತಾಯಗೊಂಡಿತು. 88 ರಾಷ್ಟ್ರಗಳು ಈ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿವೆ.
5 hours ago
Caste Politics: ಬೆಂಗಳೂರು: ರಾಜಕೀಯವಾಗಿ ಅತಂತ್ರವಾದಾಗ ಆಶ್ರಯ ನೀಡಿದ್ದ ಕಾಂಗ್ರೆಸ್ ಹಿರಿಯರನ್ನೇ ಮೂಲೆಗುಂಪು ಮಾಡಿ ಪಕ್ಷದ ಮೇಲೆ ಹಿಡಿತ ಸಾಧಿಸಿದ್ದ ಸಿದ್ದರಾಮಯ್ಯ, ಈಗ ಮುಖ್ಯಮಂತ್ರಿ ಕುರ್ಚಿ ಬಿಡುವುದಿಲ್ಲ ಎನ್ನುವುದನ್ನು ಹೇಳಲು ಜಾತಿಯ ಅಸ್ತ್ರ ಬಳಸಿದ್ದಾರೆ.
5 hours ago
ಒಂದು ದಿನಕ್ಕೆ ಇಂತಿಷ್ಟೇ ಭೇಟಿಗೆ ಅವಕಾಶ ಮಿತಿ ಹೇರಿ ಆದೇಶ
6 hours ago
ಪ್ರೊ ಲೀಗ್ ಹಾಕಿ: : ಸ್ಪೇನ್ ಎದುರು ಭಾರತಕ್ಕೆ ಸೋಲು
6 hours ago
Kerala Politics: ಕೇರಳ ಕಾಂಗ್ರೆಸ್ನ ನಾಯಕಿ ಆರ್. ರೇಷ್ಮಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡರು. ವಿಧಾನಸಭಾ ಚುನಾವಣೆಯಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ವಿರುದ್ಧ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ತೊರೆದಿದ್ದಾರೆ.
6 hours ago
T20 ವಿಶ್ವಕಪ್– ಸೂಪರ್ ಎಂಟು: ಭಾರತಕ್ಕೆ ಕಠಿಣ ಸವಾಲುಗಳುಂಟು!
6 hours ago
ಮಹಿಳಾ ಕ್ರಿಕೆಟ್: ಸ್ಮೃತಿ, ಜಿಮಿಮಾ ಶತಕದ ಜೊತೆಯಾಟ
6 hours ago
Goa Maritime Conclave: ಪಣಜಿ: ಭಾರತೀಯ ನೌಕಾಪಡೆಯ ‘2026ರ ಗೋವಾ ಕಡಲ ಸಮಾವೇಶ’ವನ್ನು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರು ಶನಿವಾರ ಉದ್ಘಾಟಿಸಿದರು. 14 ರಾಷ್ಟ್ರಗಳು ಈ ಸಮ್ಮೇಳನದಲ್ಲಿ ಭಾಗವಹಿಸಿವೆ.
6 hours ago
Judicial Accountability: ರಾಜ್ಯದಾದ್ಯಂತ ಜೈಲುಗಳಲ್ಲಿರುವ ವಿಚಾರಣಾ ಕೈದಿಗಳಲ್ಲಿ ಕಳೆದ ಆರು ತಿಂಗಳಿನಿಂದ ಈತನಕ ಎಷ್ಟು ಜನರನ್ನು ನಿಯಮಿತವಾಗಿ ಕೋರ್ಟ್ ವಿಚಾರಣೆಗೆ ಹಾಜರುಪಡಿಸಲಾಗಿದೆ ಎಂಬ ಬಗ್ಗೆ ಸಮಗ್ರ ವರದಿ ಸಲ್ಲಿಸಿ ಎಂದು ಹೈಕೋರ್ಟ್ ತಾಕೀತು ಮಾಡಿದೆ.
6 hours ago
Legal Evolution: ‘ಸಮಾಜವನ್ನು ನಿರಂಕುಶತೆಯಿಂದ ತಡೆಯಲು ಕಾನೂನು ಕೋಟೆಯಾಗಿ ಇರಲು ಸಾಧ್ಯವಿಲ್ಲ’ ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ತಿಳಿಸಿದ್ದಾರೆ.
6 hours ago
Congress Protest: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಮುಂಬೈನಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದರು. ಇತ್ತೀಚೆಗೆ ನಡೆದ ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ವಿವರಣೆ ಪಡೆದುಕೊಂಡರು.
6 hours ago
ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದು ಇತಿಹಾಸ ಬರೆದ ಭಾರತ ತಂಡ
6 hours ago
ದಿನ ಭವಿಷ್ಯ: ಈ ರಾಶಿಯವರು ಹಣಕಾಸಿನ ಬಗ್ಗೆ ಜಾಗ್ರತೆ ವಹಿಸಿ
7 hours ago
Global Trade: ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಪ್ರತಿಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಕುರಿತು ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಅವಲೋಕನ ನಡೆಸಲಾಗುತ್ತಿದೆ ಎಂದು ಹೇಳಿದೆ.
7 hours ago
ಗುಂಡಣ್ಣ: ಶನಿವಾರ, 21 ಫೆಬ್ರುವರಿ 2026
8 hours ago
ಸಿ.ಎಂ ಬದಲಾವಣೆ ಆಗಬೇಕೆಂಬುದು ಸಚಿವರು, ಶಾಸಕರ ಬಯಕೆ ಎಂದ ಡಿಸಿಎಂ ಆಪ್ತ ಶಾಸಕ
9 hours ago
Google Environmental Report: ಗೂಗಲ್ನ ಡಾಟಾ ಸೆಂಟರ್ಗಳಿಗೆ ಬಳಕೆಯಾಗುತ್ತಿರುವ ನೀರಿನ ಬಗ್ಗೆ ಜಾಗತಿಕವಾಗಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. 2023ರಲ್ಲಿ ಗೂಗಲ್ನ ಡಾಟಾ ಸೆಂಟರ್ಗಳು ತಮ್ಮ ಸರ್ವರ್ಗಳನ್ನು ತಂಪಾಗಿಸಲು ಸುಮಾರು 23 ಶತಕೋಟಿ ಲೀಟರ್ ನೀರನ್ನು ಬಳಕೆ ಮಾಡಿದೆ.
9 hours ago
ಚುರುಮುರಿ | ಬಿಟ್ ಬಿಟ್ ಪರೀಕ್ಷೆ!
9 hours ago
ಚಿನಕುರುಳಿ: ಶನಿವಾರ 21 ಫೆಬ್ರುವರಿ 2026
10 hours ago
Illegal Migrants: ಭಾರತವು ನಕ್ಸಲರಿಂದ ಮುಕ್ತವಾಗಲು ಸಾಧ್ಯವಾದರೆ, ನುಸುಳುಕೋರರಿಂದಲೂ ಮುಕ್ತವಾಗಲು ಸಾಧ್ಯ ಎಂದು ಪ್ರತಿಪಾದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಂದಿನ ಐದು ವರ್ಷಗಳಲ್ಲಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಮಾತ್ರವಲ್ಲದೆ ದೇಶದಿಂದಲೇ
11 hours ago
Corruption Case: ಗುತ್ತಿಗೆದಾರರಿಂದ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪಿಎ ಮಂಜುನಾಥ ತಳವಾರ ಹಾಗೂ ಗುರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶನಿವಾರ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
11 hours ago
Congress Protest: ಮುಂಬೈ: ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಎ.ಐ ಶೃಂಗಸಭೆಯ ‘ಎಕ್ಸ್ಪೋ’ ನಡೆಯುತ್ತಿರುವ ಹಾಲ್ನಲ್ಲಿ ನಡೆಸಿದ ಪ್ರತಿಭಟನೆಗೆ ಪ್ರತೀಕಾರವಾಗಿ ಬಿಜೆಪಿ ಕಾರ್ಯಕರ್ತರು ಶನಿವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ.
12 hours ago
Indian Local Languages: ಇಂದು 'ವಿಶ್ವ ಮಾತೃಭಾಷಾ' ದಿನ. ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ, ಸ್ಪಂದನದ ಅಗತ್ಯ ಇರಲೇಬೇಕು. ಇದಕ್ಕೆ ಚಂದದ ಸೇತುವೆಯೇ ಭಾಷೆ.
13 hours ago
AI Literacy: ‘ಇಡೀ ಜಗತ್ತಿಗೇ ಮಾದರಿಯಾಗಿರುವ ಭಾರತೀಯ ತತ್ವವನ್ನು ತಂತ್ರಜ್ಞಾನದೊಂದಿಗೆ ಬೆಸೆಯುವುದೇ ನನ್ನ ಗುರಿ’ ಎಂದು ಆತ್ಮವಿಶ್ವಾಸದಿಂದ ಹೇಳುವ 8ರ ಪೋರನ ಮಾತು ಸದ್ಯ ಸುದ್ದಿಯಲ್ಲಿದೆ. ದೆಹಲಿಯ ಭಾರತ ಮಂಟಪದಲ್ಲಿ ಆಯೋಜನೆಗೊಂಡಿರುವ ಜಾಗತಿಕ ಎಐ ಶೃಂಗ.
14 hours ago
Prajavani Phone-In: SSLC ಮತ್ತು PU ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಕುರಿತು ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಹಾಗೂ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದರು.
14 hours ago
ಹಾರ್ದಿಕ್ ಪಾಂಡ್ಯ ಗೆಳತಿ ಮಹಿಕಾ ಶರ್ಮಾ ನಿಜವಾದ ವಯಸ್ಸೆಷ್ಟು ಗೊತ್ತಾ?
14 hours ago
Vijay Raghavendra: ಊರಿನ ಕೊನೆಯಲ್ಲಿರುವ ಹಿನ್ನೀರಿನಲ್ಲಿ ನರಭಕ್ಷಕನಾಗಿ ಕುಳಿತ ಮೊಸಳೆಯೊಂದು ಜನರನ್ನು ತಿನ್ನುತ್ತಿದೆ ಎನ್ನುವ ಗುಲ್ಲು ಆ ಊರಿನ ಜನರನ್ನು ಮಾತ್ರವಲ್ಲದೆ ಪೋಲೀಸರ ನಿದ್ದೆಗೆಡಿಸುತ್ತದೆ. ಮೊಸಳೆಯ ಭಯದೊಂದಿಗೆ ಆರಂಭವಾಗುವ ಕಥೆ, ಸಾಗುತ್ತಾ ಕೊಲೆ ಪ್ರಕರಣಕ್ಕೆ ತೆರೆದುಕೊಳ್ಳುತ್ತದೆ.
14 hours ago
Lashkar-e-Taiba: ಕೆಂಪು ಕೋಟೆ ಬಳಿ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
15 hours ago
ಸೂಫಿ ಶೈನ್ ಜತೆ ಸಪ್ತಪದಿ ತುಳಿಯಲು ಸಜ್ಜಾದ ಧವನ್: 40ನೇ ವರ್ಷಕ್ಕೆ 2ನೇ ಮದುವೆ
15 hours ago
Toxic Hindi Teaser: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಫೆ.20) ಬಿಡುಗಡೆಯಾಗಿದೆ. ‘ಕೆವಿಎನ್ ಪ್ರೊಡಕ್ಷನ್’ ಯೂಟ್ಯೂಬ್ ಚಾನೆಲ್ನಲ್ಲಿ 1 ನಿಮಿಷ 55 ಸೆಕೆಂಡಿನ ಟೀಸರ್ಗೆ ದಾಖಲೆಯ ವೀಕ್ಷಣೆ ಬಂದಿದೆ.
15 hours ago
ಭಾರತ ಸೇರಿ ವಿವಿಧ ದೇಶಗಳಮೇಲೆ ಟ್ರಂಪ್ ವಿಧಿಸಿದ್ದ ಸುಂಕ ರದ್ದು:US ಸುಪ್ರೀಂಕೋರ್ಟ್
15 hours ago
Player statistics: ಟಿ20 ವಿಶ್ವಕಪ್ನಲ್ಲಿ ಲೀಗ್ ಹಂತದ ಆಟದಲ್ಲಿ ಹೆಚ್ಚು ರನ್ ಮತ್ತು ವಿಕೆಟ್ ಪಡೆದ ಆಟಗಾರರ ವಿವರ.
16 hours ago
Toxic Hindi Teaser: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಫೆ.20) ಬಿಡುಗಡೆಯಾಗಿದೆ. ‘ಕೆವಿಎನ್ ಪ್ರೋಡಕ್ಷನ್’ ಎಂಬ ಯೂಟ್ಯೂಬ್ ಚಾನೆಲ್ನಲ್ಲಿ 1 ನಿಮಿಷ 55 ಸೆಕೆಂಡಿನ ಟೀಸರ್ಗೆ ದಾಖಲೆಯ ವೀಕ್ಷಣೆ ಬಂದಿದೆ.
16 hours ago
T20 World Cup 2026: ಲೀಗ್ ಹಂತದಲ್ಲಿ ಹೆಚ್ಚು ರನ್, ವಿಕೆಟ್ ಪಡೆದ ಆಟಗಾರರಿವರು..
16 hours ago
ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಪೇಜಾವರ ಶ್ರೀ
17 hours ago
US Supreme Court Verdict: ಟ್ರಂಪ್ ವಿಧಿಸಿದ ಹೆಚ್ಚುವರಿ ಸುಂಕ ರದ್ದು ಮಾಡಿದ ಐತಿಹಾಸಿಕ ತೀರ್ಪಿನಲ್ಲಿ ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಪ್ರಮುಖ ವಾದ ಮಂಡಿಸಿ ಗಮನಸೆಳೆದರು.
17 hours ago
ಚಿನ್ನ ಹುಡುಕಿಕೊಂಡು ಹೋದ ಪೊಲೀಸರಿಗೆ ಸಿಕ್ಕಿದ್ದು ಚಾಕೊಲೆಟ್!
18 hours ago
Donald Trump Tariffs: ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಪ್ರತಿಸುಂಕವನ್ನು ರದ್ದುಗೊಳಿಸಿ ತೀರ್ಪು ನೀಡಿದ ಅಮೆರಿಕ ಸುಪ್ರೀಂ ಕೋರ್ಟ್ನ ಆರು ನ್ಯಾಯಮೂರ್ತಿಗಳ ವಿರುದ್ಧ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ್ದಾರೆ.
19 hours ago
US Supreme Court Tariff Ruling: ಅಮೆರಿಕ ಸುಪ್ರೀಂ ಕೋರ್ಟ್ ಹೆಚ್ಚುವರಿ ಸುಂಕ ರದ್ದು ಮಾಡಿದ ಬಳಿಕ, ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದರು.
19 hours ago
BMRCL Decision: ನಮ್ಮ ಮೆಟ್ರೊದಲ್ಲಿ ಮದ್ಯ ಸಾಗಾಟಕ್ಕೆ ಅವಕಾಶ ನೀಡುವ ಚಿಂತನೆ ಹಾಸ್ಯಾಸ್ಪದ ಎಂದು ಪ್ರಯಾಣಿಕರ ವೇದಿಕೆ ಟೀಕಿಸಿದೆ. ದರ ಇಳಿಕೆ, ಹೆಚ್ಚುವರಿ ರೈಲು, ಪಾರ್ಕಿಂಗ್ ಮತ್ತು ಫೀಡರ್ ಬಸ್ ಅಗತ್ಯವಿದೆ ಎಂದು ಒತ್ತಾಯಿಸಿದೆ.
20 hours ago
Self Improvement: ಎಲ್ಲರ ಜೀವನದಲ್ಲೂ ಇಂಥವು ನಡೆದೇ ಇರುತ್ತದೆ. ಅದ್ಯಾಕೆ ಹಾಗೆ ಮಾಡುತ್ತೇವೆ ಎಂಬುದಕ್ಕೆ ಉತ್ತರ ಸಿಗುವುದೇ ಇಲ್ಲ. ಎಲ್ಲವೂ ಗೊತ್ತಿದ್ದೂ ನಾವು ಹಾಗೆ ವರ್ತಿಸಿರುತ್ತೇವೆ, ಅದು ತಪ್ಪು ಎಂಬುದು ಗೊತ್ತಿದ್ದೂ ಮಾಡಿರುತ್ತೇವೆ.
20 hours ago
ಸಾಮಾಜಿಕ ಜಾಲತಾಣದಲ್ಲಿ ಸರಣಿ ‘ಪೋಸ್ಟ್’ ಹಂಚಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ
20 hours ago
Emotional Journey: ದಿನಂಪ್ರತಿ ಎಷ್ಟೋ ಹೃದಯಗಳಲ್ಲಿ ಪ್ರೀತಿ ಹುಟ್ಟುತ್ತಲೇ ಇರುತ್ತದೆ; ಮಳೆಗಾಲದಲ್ಲಿ ಹುಟ್ಟುವ ಅಣಬೆಗಳಂತೆ ದಿನ, ವಾರಗಳಲ್ಲೆ ನಶಿಸಿಯೂ ಹೋಗುತ್ತದೆ. ಆದರೆ ಕೆಲವು ಹೃದಯಗಳ ನಡುವಿನ ಪ್ರೀತಿಯು ವರ್ಷಗಟ್ಟಲೆ ಅಗೋಚರವಾಗಿ ಇದ್ದರೂ ಉಳಿಯುತ್ತದೆ.
20 hours ago
AI Impact Summit: ಕೃತಕ ಬುದ್ಧಿಮತ್ತೆ ಯುಗದಲ್ಲಿ ಕವಿರಾಜಮಾರ್ಗದ ಬೆಳಕಿನಲ್ಲಿ ಕನ್ನಡ ಮತ್ತು ಮಾತೃಭಾಷೆಗಳ ಪಾತ್ರ, ಭಾಷಾ ವೈವಿಧ್ಯ ಮತ್ತು ತಂತ್ರಜ್ಞಾನ ನಡುವಿನ ಸಂಬಂಧದ ವಿಶ್ಲೇಷಣೆ.
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ