Last Updated: 6 May 2026 6:05 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ
(12 hours ago)
22
Bengal Politics: ಪಶ್ಚಿಮ ಬಂಗಾಳದ ಟಾಲಿಗಂಜ್ ಮತ್ತು ಹೌರಾ ಸೇರಿದಂತೆ ವಿವಿಧೆಡೆ ಟಿಎಂಸಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಮಾಜಿ ಸಚಿವ ಅರೂಪ್ ಬಿಶ್ವಾಸ್ ಅವರ ಕಚೇರಿ ಧ್ವಂಸಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(21 hours ago)
19
ರಾಯಚೂರಿಗೆ ಹೊಸ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್. ನೇಮಕ
(8 hours ago)
19
Tamil Nadu Politics: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಇಂದು(ಬುಧವಾರ) ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಡಿಎಂಕೆಯೊಂದಿಗಿನ ದೀರ್ಘಕಾಲದ ಮೈತ್ರಿಯನ್ನು ಕಡಿದುಕೊಂಡಿದೆ.
(3 hours ago)
18
Viral Video Fact Check: ಬಾಂಗ್ಲಾದೇಶದ ಬರಿಸಾಲ್ ಜಿಲ್ಲೆಯ ಚಾರ್ಮೊನಾಯೀ ಮಹಫಿಲ್ ಸಮಾವೇಶದ ಹಳೆಯ ದೃಶ್ಯಗಳನ್ನು ಪಶ್ಚಿಮ ಬಂಗಾಳದ ಚುನಾವಣೆ ಹೆಸರಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ವರದಿಯು ಸ್ಪಷ್ಟಪಡಿಸಿದೆ.
(11 hours ago)
18
Karnataka School Guarantees: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ನೇಮಕ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 78.72 ರಷ್ಟು ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಎಂಟು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ.
(11 hours ago)
18
Vijay TVK Alliance: ತಮಿಳುನಾಡು ವಿಧಾಸನಭಾ ಚುನಾವಣಾ ಫಲಿತಾಂಶದ ನಂತರದ ಬೆಳವಣಿಗೆಗಳು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದ್ದು, ಮೈತ್ರಿಕೂಟ ಅಂತ್ಯಗೊಳ್ಳಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
(9 hours ago)
17
Mamata Banerjee: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು
(21 hours ago)
16
IPL Venue Change: ಮೇ 31 ರಂದು ನಡೆಯಬೇಕಿದ್ದ ಐಪಿಎಲ್ ಫೈನಲ್, ಅಹಮದಾಬಾದ್ಗೆ ಸ್ಥಳಾಂತರಗೊಂಡಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಟಿಕೆಟ್ ಬೇಡಿಕೆ ಸೇರಿದಂತೆ ಹಲವು ಕಾರಣಗಳಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
(5 hours ago)
16
IPL 2026: ವೈಯಕ್ತಿಕ ಮೈಲುಗಲ್ಲಿಗಿಂತ ತಂಡದ ಗೆಲುವು ಮುಖ್ಯ ಎಂದ ಸಂಜು ಸ್ಯಾಮ್ಸನ್
(8 hours ago)
16
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ವಿಶ್ವವಾಣಿ
ಈ ಸಂಜೆ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 6
ಚಿನಕುರುಳಿ ಕಾರ್ಟೂನು: 06 ಮೇ 2026
20 mins ago
Palakkad Politics: ಈ ಬಾರಿಯ ಕೇರಳ ವಿಧಾನಸಭೆ ಚುನಾವಣೆ ಹಲವಾರು ಕಾರಣಗಳಿಗಾಗಿ ಗಮನ ಸೆಳೆದಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಒಂದೇ ಮನೆಯ ಇಬ್ಬರು ಜನಪ್ರತಿನಿಧಿಗಳು ಒಂದೇ ಪ್ರದೇಶವನ್ನು ಪ್ರತಿನಿಧಿಸುತ್ತಿರುವ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ.
50 mins ago
ಸುದ್ದಿ ಗುದ್ದು | ತಿಂಗಳೇಶ: ಬುಧವಾರ, 06 ಮೇ 2026
80 mins ago
Narendra Modi Stadium: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 19ನೇ ಆವೃತ್ತಿಯ ಫೈನಲ್ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೇ 6ರಂದು ಘೋಷಿಸಿದೆ.
80 mins ago
ಮತ್ತೊಂದು IPL ಫೈನಲ್ ಪಂದ್ಯವೂ ‘ಮೋದಿ ಮೈದಾನ’ದಲ್ಲಿ: ಅಲ್ಲಿಗೆ ಯಾಕಿಷ್ಟು ಆದ್ಯತೆ?
80 mins ago
Jammu and Kashmir Security: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷ. 2018ರಲ್ಲಿ ಸರ್ಕಾರ 14,000 ಬಂಕರ್ಗಳಿಗೆ ಅನುದಾನ ನೀಡಿದ್ದರೂ, ಪೂಂಚ್-ರಜೌರಿಯಂತಹ ಗಡಿ ಪ್ರದೇಶಗಳಲ್ಲಿ ನಾಗರಿಕರಿಗೆ ಇಂದಿಗೂ ಸುರಕ್ಷತೆಯ ಕೊರತೆ ಇದೆ.
109 mins ago
Vijay TVK: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚಿಸಲು ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷವು ಹಕ್ಕು ಪತ್ರವನ್ನು ಮಂಡಿಸಿದೆ.
109 mins ago
Tamil Nadu Politics: ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸ್ ನಿರ್ಧಾರಕ್ಕೆ ಡಿಎಂಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನ್ನ ಈ ನಿರ್ಧಾರದ ಬಗ್ಗೆ ಕಾಂಗ್ರೆಸ್ ಪಶ್ಚಾತ್ತಾಪ ಪಡಲಿದೆ ಎಂದು ಹೇಳಿದೆ.
109 mins ago
Tamil Nadu Politics: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಇಂದು(ಬುಧವಾರ) ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಡಿಎಂಕೆಯೊಂದಿಗಿನ ದೀರ್ಘಕಾಲದ ಮೈತ್ರಿಯನ್ನು ಕಡಿದುಕೊಂಡಿದೆ.
3 hours ago
Kerala Karnataka Connection: ತಾಲ್ಲೂಕಿನ ತುಮರಿ ಗ್ರಾಮದ ಹಾ.ಮ.ಭಟ್ಟ ಅವರ ಅಳಿಯ, ಕವಯತ್ರಿ ಹಾ.ಮ.ಕನಕ ಅವರ ಪತಿ ಪಿ.ಸಿ.ವಿಷ್ಣುನಾಥ್ ಕೇರಳ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ 4ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
3 hours ago
Assam Government Formation: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
5 hours ago
Karnataka CM: ‘ನಾನು ಹೈಕಮಾಂಡ್ ಮಾತನ್ನು ಮಾತ್ರವೇ ಕೇಳುವುದು, ಅವರು ಹೇಳಿದರೆ ಐದು ವರ್ಷವೂ ಮುಖ್ಯಮಂತ್ರಿ ಆಗಿರುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದರು.
5 hours ago
IPL Venue Change: ಮೇ 31 ರಂದು ನಡೆಯಬೇಕಿದ್ದ ಐಪಿಎಲ್ ಫೈನಲ್, ಅಹಮದಾಬಾದ್ಗೆ ಸ್ಥಳಾಂತರಗೊಂಡಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಟಿಕೆಟ್ ಬೇಡಿಕೆ ಸೇರಿದಂತೆ ಹಲವು ಕಾರಣಗಳಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
5 hours ago
ಶಾಸಕರ ಟಿಕೆಟ್ ದಾಹ: ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ಗೆ ಶಿಫ್ಟ್
5 hours ago
West Bengal Election: ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಲ್ಲಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ. ಈ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ.
5 hours ago
ಶಾಸಕರ IPL ಟಿಕೆಟ್ ಬೇಡಿಕೆಯಿಂದಾಗಿ ಫೈನಲ್ ಆತಿಥ್ಯ ಬೆಂಗಳೂರಿಗೆ ಕೈತಪ್ಪುವ ಭೀತಿ
6 hours ago
ಒಂದೇ ಆವೃತ್ತಿಯಲ್ಲಿ ತಂಡವೊಂದರ ವಿರುದ್ಧ ಹೆಚ್ಚು ರನ್: ದಾಖಲೆ ಬರೆದ ಸಂಜು
6 hours ago
Biocon Claire Mazumdar: ಜೈವಿಕ ತಂತ್ರಜ್ಞಾನ ವಲಯದ ಪ್ರಮುಖ ಕಂಪನಿಯಾದ ಬಯೊಕಾನ್ಗೆ ಉತ್ತರಾಧಿಕಾರಿಯಾಗಿ ಸೋದರನ ಮಗಳು ‘ಕ್ಲೇರ್ ಮಜುಂದಾರ್’ ಅವರನ್ನು ಆಯ್ಕೆ ಮಾಡಿರುವುದಾಗಿ ಕಿರಣ್ ಮಜುಂದಾರ್ ಷಾ ಘೋಷಿಸಿದ್ದಾರೆ.
6 hours ago
Digital Arrest: ಡಿಜಿಟಲ್ ಕಣ್ಗಾವಲು ಮತ್ತು ಸೈಬರ್ ವಂಚನೆ ಕುರಿತ ವರದಿಗಾಗಿ ಭಾರತದ ಇಬ್ಬರು ಪತ್ರಕರ್ತರು ಪ್ರತಿಷ್ಟಿತ ಪುಲಿಟ್ಜರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
6 hours ago
Tamil Nadu Politics: ತಮಿಳುನಾಡಿನ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆಯ ಬಹುಪಾಲು ನೂತನ ಶಾಸಕರು ಮುಂದಿನ ಸರ್ಕಾರ ರಚಿಸಲು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಬೆಂಬಲ ನೀಡುವಂತೆ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
7 hours ago
Vijay Political Win: ದಳಪತಿ ವಿಜಯ್ ಅವರು ಗೆಲುವಿನ ಸಂಭ್ರಮದಲ್ಲಿದ್ದಾರೆ. ಮೊದಲ ಚುನಾವಣೆಯಲ್ಲಿಯೇ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷವು ಯಶಸ್ವಿಯಾಗಿ ಆರಿಸಿ ಬಂದಿದೆ.
7 hours ago
ದಾವಣಗೆರೆಯಲ್ಲಿ SDPIಗೆ ಮತ: ಪಕ್ಷ ಮಟ್ಟದಲ್ಲಿ ಪರಿಶೀಲನೆ ಎಂದ ಸಿ.ಎಂ ಸಿದ್ದರಾಮಯ್ಯ
7 hours ago
National and State News:ಈ ದಿನದ ಟಾಪ್ 10 ಸುದ್ದಿಗಳು: ಬುಧವಾರ,06 ಮೇ 2026
7 hours ago
ರಾಯಚೂರಿಗೆ ಹೊಸ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್. ನೇಮಕ
8 hours ago
Indian Space Startup: ಸ್ಪೇಸ್ಎಕ್ಸ್ನ ಫಾಲ್ಕನ್ 9 ರಾಕೆಟ್ ಮೂಲಕ ಕ್ಯಾಲಿಫೋರ್ನಿಯಾದಿಂದ 'ಮಿಷನ್ ದೃಷ್ಟಿ' ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಇದು ವಿಶ್ವದ ಮೊದಲ ಆಪ್ಟೋಸಾರ್ ಮತ್ತು ಭಾರತದಲ್ಲಿ ಖಾಸಗಿಯಾಗಿ ನಿರ್ಮಿಸಲಾದ ಅತಿದೊಡ್ಡ ಉಪಗ್ರಹವಾಗಿದೆ.
8 hours ago
IPL Match Highlights: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ, ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ ಅಜೇಯ 87 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು. ಈ ಜಯದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ.
8 hours ago
Karnataka 1976 Flashback: 1976ರ ಮೇ 6ರ ಪ್ರಮುಖ ಸುದ್ದಿಗಳಲ್ಲಿ, ಮೇಲುಕೋಟೆಯಲ್ಲಿ ತೋಳ ರಕ್ಷಣಾ ಧಾಮ ಸ್ಥಾಪನೆಗೆ ಕೇಂದ್ರ ₹6 ಲಕ್ಷ ಅನುಮೋದಿಸಿತ್ತು ಹಾಗೂ ಭಾರತೀಯ ರೈಲ್ವೆಯು ಐತಿಹಾಸಿಕ ಎಂಜಿನ್ಗಳ ವಿಶೇಷ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿತ್ತು.
8 hours ago
IPL 2026: ವೈಯಕ್ತಿಕ ಮೈಲುಗಲ್ಲಿಗಿಂತ ತಂಡದ ಗೆಲುವು ಮುಖ್ಯ ಎಂದ ಸಂಜು ಸ್ಯಾಮ್ಸನ್
8 hours ago
Vijay TVK Alliance: ತಮಿಳುನಾಡು ವಿಧಾಸನಭಾ ಚುನಾವಣಾ ಫಲಿತಾಂಶದ ನಂತರದ ಬೆಳವಣಿಗೆಗಳು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದ್ದು, ಮೈತ್ರಿಕೂಟ ಅಂತ್ಯಗೊಳ್ಳಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
9 hours ago
South India Real Estate: ದಕ್ಷಿಣ ಭಾರತದ ಪ್ರಮುಖ ನಗರಗಳಾದ ಹೈದರಾಬಾದ್, ಬೆಂಗಳೂರು, ಚೆನ್ನೈಯಲ್ಲಿ 2025-26ನೇ ಸಾಲಿನಲ್ಲಿ 800ಕ್ಕೂ ಹೆಚ್ಚು ಐಷಾರಾಮಿ ಮನೆಗಳು ಮಾರಾಟವಾಗಿವೆ ಎಂದು ಸಮೀಕ್ಷೆ ವರದಿ ತಿಳಿಸಿದೆ.
10 hours ago
Trump Project Freedom: ಇರಾನ್ನ ಹಿಡಿತದಲ್ಲಿರುವ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಹಡಗುಗಳ ಸುಗಮ ಸಂಚಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲು ಉದ್ದೇಶಿಸಿದ್ದ ‘ಪ್ರಾಜೆಕ್ಟ್ ಫ್ರೀಡಂ’ ಉಪಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
11 hours ago
3ನೇ ಸ್ಥಾನದಲ್ಲಿ ಭಾರತ ತಂಡ
11 hours ago
ಭಾರತದ ಆಟಗಾರ್ತಿಯರ ಮುನ್ನಡೆ
11 hours ago
ಪರಿಷ್ಕೃತ ನಿಯಮ ಹೆಚ್ಚು ವ್ಯತ್ಯಾಸವಿಲ್ಲ: ಚಿರಾಗ್ ಶೆಟ್ಟಿ
11 hours ago
Viral Video Fact Check: ಬಾಂಗ್ಲಾದೇಶದ ಬರಿಸಾಲ್ ಜಿಲ್ಲೆಯ ಚಾರ್ಮೊನಾಯೀ ಮಹಫಿಲ್ ಸಮಾವೇಶದ ಹಳೆಯ ದೃಶ್ಯಗಳನ್ನು ಪಶ್ಚಿಮ ಬಂಗಾಳದ ಚುನಾವಣೆ ಹೆಸರಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ವರದಿಯು ಸ್ಪಷ್ಟಪಡಿಸಿದೆ.
11 hours ago
Russia Ceasefire: ಎರಡನೇ ವಿಶ್ವಯುದ್ಧದ 81ನೇ ವಿಜಯೋತ್ಸವದ ಪ್ರಯುಕ್ತ ಮಾಸ್ಕೊ ಶುಕ್ರವಾರ ಮತ್ತು ಶನಿವಾರ ಕದನ ವಿರಾಮ ಘೋಷಿಸಿದೆ. ಉಕ್ರೇನ್ ಅಡ್ಡಿಪಡಿಸಿದರೆ ರಾಜಧಾನಿ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
11 hours ago
Karnataka School Guarantees: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ನೇಮಕ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 78.72 ರಷ್ಟು ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಎಂಟು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ.
11 hours ago
ಎಎಫ್ಸಿ ಏಷ್ಯನ್ ಕಪ್: ಜಪಾನ್ಗೆ ಮಣಿದ ಭಾರತ ವನಿತೆಯರು
11 hours ago
ಭಾರತೀಯ ವಾಯುಪಡೆ ಬೀದರ್ ತರಬೇತಿ ಕೇಂದ್ರಕ್ಕಿದೆ ಎರಡನೇ ವಿಶ್ವಯುದ್ಧದ ಇತಿಹಾಸ
11 hours ago
South India Politics: ತಮಿಳುನಾಡಿನಲ್ಲಿ, ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಕೇರಳದಲ್ಲಿ, ಕಾಂಗ್ರೆಸ್ 63 ಸ್ಥಾನಗಳನ್ನು ಗೆದ್ದು ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ.
11 hours ago
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ
12 hours ago
ಚುನಾವಣೆ ಸೋಲಿನ ಬಳಿಕ ದೀದಿ ಮುಂದಿನ ನಡೆ ಏನು?
13 hours ago
ಮಮತಾ ಸೋಲಿನ ಬೆನ್ನಲ್ಲೇ ಬಿಜೆಪಿ ಮುಂದಿನ ಗುರಿ ಅಖಿಲೇಶ್ ಯಾದವ್: ಸುವೇಂದು ಅಧಿಕಾರಿ
15 hours ago
May 5
ಗುಂಡಣ್ಣ ಕಾರ್ಟೂನು: ಮಂಗಳವಾರ 05 ಮೇ 2026
19 hours ago
ಸಂಜು ಸಾಮ್ಯನ್ಸ್ ಅವರ ಸ್ಫೋಟಕ ಅರ್ಧಶತಕದ (87 ರನ್, 57 ಎಸೆತ) ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಅಮೋಘ ಗೆಲುವು ದಾಖಲಿಸಿತು.
19 hours ago
IPL 2026 | ಸಂಜು ಸ್ಫೋಟಕ ಬ್ಯಾಟಿಂಗ್: ಡೆಲ್ಲಿ ವಿರುದ್ಧ ಗೆಲುವು ಸಾಧಿಸಿದ ಚೆನ್ನೈ
19 hours ago
Karnataka Politics: ದಾವಣಗೆರೆ ದಕ್ಷಿಣದಲ್ಲಿ ಚಲಾವಣೆಯಾದ 56 ಸಾವಿರ ಮುಸ್ಲಿಂ ಮತಗಳಲ್ಲಿ ಕಾಂಗ್ರೆಸ್ 35 ಸಾವಿರ ಪಡೆದಿದೆ. ಬಾಗಲಕೋಟೆ ಉಪಚುನಾವಣೆ ಗೆಲುವು 2028ರ ಅಧಿಕಾರಕ್ಕೆ ದಿಕ್ಸೂಚಿ ಎಂದು ಮುಖ್ಯಮಂತ್ರಿ ವಿಶ್ಲೇಷಿಸಿದ್ದಾರೆ.
21 hours ago
IPL 2026: ಸಿಎಸ್ಕೆ ಬಿಗಿ ದಾಳಿಗೆ ರನ್ ಗಳಿಸಲು ಪರದಾಡಿದ ಡೆಲ್ಲಿ ಕ್ಯಾಪಿಟಲ್ಸ್
21 hours ago
Tamil Nadu: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಅವರು ಕಾಂಗ್ರೆಸ್ನ ಬೆಂಬಲ ಕೋರಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೇಳಿದ್ದಾರೆ.
21 hours ago
Mamata Banerjee: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು
21 hours ago
Bengal Politics: ಪಶ್ಚಿಮ ಬಂಗಾಳದ ಟಾಲಿಗಂಜ್ ಮತ್ತು ಹೌರಾ ಸೇರಿದಂತೆ ವಿವಿಧೆಡೆ ಟಿಎಂಸಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಮಾಜಿ ಸಚಿವ ಅರೂಪ್ ಬಿಶ್ವಾಸ್ ಅವರ ಕಚೇರಿ ಧ್ವಂಸಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
21 hours ago
Punjab CM: ಪಂಜಾಬ್ ನಿಂದ ಆಯ್ಕೆಯಾದ 6 ಸಂಸದರು ಬಿಜೆಪಿ ಸೇರಿರುವುದರ ವಿರುದ್ಧ ಭಗವಂತ್ ಮಾನ್ ರಾಷ್ಟ್ರಪತಿಗೆ ದೂರು ನೀಡಿದ್ದು, ರಾಘವ್ ಚಡ್ಡಾ ಸೇರಿದಂತೆ 7 ಮಂದಿ ಪಕ್ಷಾಂತರಿಗಳ ವಿರುದ್ಧ ಸಂವಿಧಾನಿಕ ಕ್ರಮಕ್ಕೆ ಒತ್ತಾಯಿಸಿದ್ದಾರೆ.
21 hours ago
Money Laundering Case: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತ ನಗರದ ಡಿಸಿಪಿ ಶಂತನು ಸಿನ್ಹಾ ಬಿಸ್ವಾಸ್ ಅವರ ವಿರುದ್ಧ ಜಾರಿ ನಿರ್ದೇಶನಾಲಯವು(ಇ.ಡಿ) ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.
21 hours ago
ದಿನ ಭವಿಷ್ಯ: ಈ ರಾಶಿಯ ಮಹಿಳೆಯರಿಗೆ ಆಡಳಿತ ಅಧಿಕಾರದ ಸ್ಥಾನ ಲಭ್ಯವಾಗಲಿದೆ
21 hours ago
Mamata Banerjee Resignation: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ.
22 hours ago
Delhi Liquor Policy: ಸಿಬಿಐ ಮೇಲ್ಮನವಿ ವಿಚಾರಣೆಗೆ ಹಾಜರಾಗದ ಹಿನ್ನೆಲೆ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಅಮಿಕಸ್ ಕ್ಯೂರಿ ನೇಮಿಸಲಿದ್ದು, ಮುಂದಿನ ವಿಚಾರಣೆಯನ್ನು ಮೇ ಎಂಟಕ್ಕೆ ಮುಂದೂಡಲಾಗಿದೆ.
22 hours ago
Ram Gopal Varma: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಜನನಾಯಕನಾಗಿ ಹೊರಹೊಮ್ಮಿದ್ದು, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ.
22 hours ago
IPL 2026: ಸಿಎಸ್ಕೆ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ
23 hours ago
West Bengal Violence: ಪಶ್ಚಿಮ ಬಂಗಾಳದಲ್ಲಿ ವರದಿಯಾಗುತ್ತಿರುವ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಕಾಂತ ಮಜುಂದಾರ್, ಟಿಎಂಸಿ ರೀತಿ ವರ್ತಿಸಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
23 hours ago
IPL 2026: 33ನೇ ವರ್ಷದಲ್ಲಿ ಚೊಚ್ಚಲ ವಿಕೆಟ್ ಕಿತ್ತ ಎಂಜಿನಿಯರಿಂಗ್ ಪದವೀಧರ
24 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ