Last Updated: 10 Aug 2026 12:35 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Canada police arrest: ಕೆನಡಾದ ಟೊರೊಂಟೊದಲ್ಲಿ ಹಿಮಾನ್ಶಿ ಖುರಾನಾ ಕೊಲೆಯಾದ ಏಳು ತಿಂಗಳ ಬಳಿಕ ಆಕೆಯ ಗೆಳೆಯ ಅಬ್ದುಲ್ ಗಫೂರಿಯನ್ನು ಪೊಲೀಸರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
(13 hours ago)
24
Bangalore cost of living: ಬೆಂಗಳೂರಿನಲ್ಲಿ ವಾರ್ಷಿಕ ₹50 ರಿಂದ ₹70 ಲಕ್ಷ ಗಳಿಸಿದರೂ ಶ್ರೀಮಂತರಾಗುವುದು ಸುಲಭವಲ್ಲ ಎಂದು ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಹೇಳಿದ್ದಾರೆ.
(9 hours ago)
22
ಅವರಿಗೆ ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ನಾಲ್ವರು ಪುತ್ರರು (ದೇವಿಚರಣ್ ಶೆಟ್ಟಿ, ಡಾ.ಶಿವಶರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ) ಇದ್ದಾರೆ.
(6 hours ago)
20
Amarinder Singh return:ಪಂಜಾಬ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮತ್ತೆ ಕಾಂಗ್ರೆಸ್ಗೆ ಮರಳಲಿದ್ದಾರೆಯೇ? ಎಂಬ ಊಹಾಪೋಹಗಳು ಹರಿದಾಡುತ್ತಿವೆ..
(14 hours ago)
15
Elephant attack: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಗೆ ಇಲಾಖೆಯ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
(16 hours ago)
15
Karnataka Assembly: ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ..
(11 hours ago)
13
Political Allegations: ‘ನನ್ನನ್ನು ಯಾರೂ ಕೊಂಡುಕೊಳ್ಳಲು ಆಗುವುದಿಲ್ಲ. ಅಂಥವರು ಇನ್ನೂ ಈ ರಾಜ್ಯದಲ್ಲಿ ಹುಟ್ಟಿಲ್ಲ. ನನ್ನ ಧ್ವನಿಯನ್ನು ನಿಲ್ಲಿಸುವುದಕ್ಕೂ ಆಗುವುದಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
(13 hours ago)
13
Stanford University: ಸ್ಟ್ಯಾನ್ಫರ್ಡ್ ವಿಜ್ಞಾನಿಗಳು 20 ಲಕ್ಷ ಜೀನೋಮ್ ಮಾಹಿತಿ ಬಳಸಿ 300 ಹೊಸ ವೈರಸ್ ವಿನ್ಯಾಸಗೊಳಿಸಿದ್ದು, ಇವುಗಳಲ್ಲಿ 16 ವೈರಸ್ಗಳು ಇ ಕೋಲಿ ಬ್ಯಾಕ್ಟೀರಿಯಾ ಕೊಲ್ಲುವಲ್ಲಿ ಯಶಸ್ವಿಯಾಗಿವೆ.
(7 hours ago)
12
ಕೇರಳಂನಲ್ಲಿ 'ವಂದೇ ಮಾತರಂ'ನ ಪೂರ್ಣ ಆವೃತ್ತಿಯನ್ನು ಈ ಜನ್ಮದಲ್ಲಿ ಎಂದೂ ಹಾಡುವುದಿಲ್ಲ ಎಂದು ಕಾಂಗ್ರೆಸ್ ಸಂಸದ ರಾಜ್ಮೋಹನ್ ಉನ್ನಿತನ್ ಭಾನುವಾರ ಹೇಳಿದ್ದಾರೆ.
(9 hours ago)
12
ಯುಪಿಐ ಬಳಸಿ ಮಾಡುವ ಪಾವತಿಗಳಿಗೆೆ ಎಂಡಿಆರ್ (ಮರ್ಚೆಂಟ್ ಡಿಸ್ಕೌಂಟ್ ರೇಟ್) ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯವು ಸ್ಪಷ್ಟಪಡಿಸಿದೆ.
(17 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 9
ಬಂಡೆ ಮೇಲೆ ಮಾನವ ಸರಪಳಿ, ಭಿತ್ತಿಪತ್ರ ಹಿಡಿದು ಜಾಗೃತಿ
25 mins ago
Food safety raid: ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಭಾನುವಾರವೂ ನಗರದ ತಾರಾ ಹೋಟೆಲ್ಗಳ ಮೇಲೆ ದಾಳಿ ನಡೆಸಿ, ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿದರು. ಬಳಸಿದ ಎಣ್ಣೆ, ಕಳಪೆ ಗುಣಮಟ್ಟದ ಆಹಾರಗಳನ್ನು ವಶಪಡಿಸಿಕೊಂಡು ನಾಶಪಡಿಸಿದರು.
25 mins ago
ವಿವಾದಗಳ ಬಗ್ಗೆ ತಲೆಕೊಡಿಸಿಕೊಳ್ಳಬೇಡಿ: ಕಿಯಾರಾಗೆ ಯಶ್ ಸಲಹೆ
25 mins ago
Quit Vote Chori: ಮತಗಳ್ಳತನದ ವಿರುದ್ಧ 'ಕ್ವಿಟ್ ವೋಟ್ ಚೋರಿ' ಚಳವಳಿ ನಡೆಸಲು ಮತ್ತು ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಕಾರ್ಯಕರ್ತರಿಗೆ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
3 hours ago
Ashmita Chaliha: ಹೋರಾಟದಿಂದ ಕೂಡಿದ ಫೈನಲ್ನಲ್ಲಿ ಅಶ್ಮಿತಾ ಚಾಲಿಹಾ ಅವರು ನಾಲ್ಕನೇ ಶ್ರೇಯಾಂಕದ ಹಾನ್ ಕ್ವಿಯಾನ್ ಷಿ ಅವರಿಗೆ ಆಘಾತ ನೀಡಿ ಕೊರಿಯಾ ಮಾಸ್ಟರ್ಸ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಿ ಪ್ರಶಸ್ತಿ ಗೆದ್ದುಕೊಂಡರು.
3 hours ago
‘ವಿ.ಡಿ. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ’ ಎಂದು ವಿವರಿಸಿದ್ದ ರಸಪ್ರಶ್ನೆ ಸ್ಪರ್ಧೆ
3 hours ago
Techies attacked: ಬೆಂಗಳೂರಿನ ಎಇಸಿಎಸ್ ಲೇಔಟ್ನಲ್ಲಿ ಭಯೋತ್ಪಾದಕರೆಂದು ಶಂಕಿಸಿ ಇಬ್ಬರು ಸಾಫ್ಟ್ವೇರ್ ಎಂಜಿನಿಯರ್ಗಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಬೇಸ್ಬಾಲ್ ಬ್ಯಾಟ್ನಿಂದ ಹಲ್ಲೆ ನಡೆಸಿದ್ದಾನೆ.
3 hours ago
ಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಹೊರಕ್ಕೆ: ಸರ್ಫರಾಜ್ಗೆ ಸ್ಥಾನ
3 hours ago
ಆಶ್ಮಿತಾಗೆ ಕೊರಿಯಾ ಮಾಸ್ಟರ್ಸ್ ಕಿರೀಟ: ಚೊಚ್ಚಲ ಬಿಡಬ್ಲ್ಯುಎಫ್ ಪ್ರಶಸ್ತಿ
3 hours ago
ಆಗಸ್ಟ್ 15ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ ಹೊರಗುಳಿದಿದ್ದು, ಮುಂಬೈ ಬ್ಯಾಟರ್ ಸರ್ಫರಾಜ್ ಖಾನ್ಗೆ ಅವಕಾಶ ನೀಡಲಾಗಿದೆ.
3 hours ago
Parliament Session: ಕಳೆದ 15 ದಿನಗಳಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆಯಿಂದಾಗಿ ಯಾವುದೇ ಅರ್ಥಪೂರ್ಣ ಚರ್ಚೆ ನಡೆದಿಲ್ಲ ಮತ್ತು ಗದ್ದಲದ ನಡುವೆಯೇ ಕೆಲವು ಮಸೂದೆಗಳಿಗೆ ಅಂಗೀಕಾರ ನೀಡಲಾಗಿದೆ.
4 hours ago
Electoral roll revision: ಎಸ್ಐಆರ್ ಮೂರನೇ ಹಂತದ ಪರಿಷ್ಕರಣೆಯಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಯಿಂದ ಒಟ್ಟು 1.58 ಕೋಟಿ ಹೆಸರುಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.
4 hours ago
ಹಮಾಸ್ ನಿಶ್ಶಸ್ತ್ರಗೊಳ್ಳುವವರೆಗೆ ಗಾಜಾದಿಂದ ಹಿಂದೆ ಸರಿಯಲ್ಲ: ನೆತನ್ಯಾಹು
4 hours ago
Kerala news: ಕೇರಳಂನಲ್ಲಿ ‘ವಂದೇ ಮಾತಂ’ ಗೀತೆಯನ್ನು ಸಂಪೂರ್ಣವಾಗಿ ಹಾಡುವುದಿಲ್ಲ ಎಂದು ರಾಜ್ಯದ ಆರೋಗ್ಯ ಸಚಿವ ಕೆ. ಮುರಳೀಧರನ್ ಮತ್ತು ಕಾಂಗ್ರೆಸ್ ಸಂಸದ ರಾಜಮೋಹನ್ ಉಣ್ಣಿತ್ತಾನ್ ಅವರು ಭಾನುವಾರ ತಿಳಿಸಿದರು.
5 hours ago
ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಕಾಂಗ್ರೆಸ್ಸಿನ ಪ್ರಿಯಾಂಕಾ ಗಾಂಧಿ ಅವರ ಎಐ (ಕೃತಕ ಬುದ್ದಿಮತ್ತೆ) ವಿಡಿಯೊ ಸೃಷ್ಟಿಸಿ ಹೂಡಿಕೆ ಹೆಸರಿನಲ್ಲಿ ₹ 20.87 ಲಕ್ಷ ವಂಚಿಸಲಾಗಿದೆ
5 hours ago
ಜಾರ್ಖಂಡ್ ಲೋಕ ಸೇವಾ ಆಯೋಗ(ಜೆಪಿಇಎಸ್ಸಿ) ನಡೆಸಿದ ನೇಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ನಡುವೆ ಆಯೋಗದ ಮೂವರು ಸದಸ್ಯರು ಭಾನುವಾರ ರಾಜೀನಾಮೆ ನೀಡಿದ್ದಾರೆ.
5 hours ago
National Unity: 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ನಾಗರಿಕರು ಉತ್ಸಾಹದಿಂದ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ(ಆ.9) ಮನವಿ ಮಾಡಿದ್ದಾರೆ.
5 hours ago
ಗುಂಡಣ್ಣ ಕಾರ್ಟೂನು: ಭಾನುವಾರ, ಆಗಸ್ಟ್ 9, 2026
5 hours ago
Top 10 News: ರಾಜ್ಯ, ದೇಶ, ವಿದೇಶ, ಸಿನಿಮಾ ಹಾಗೂ ಕ್ರೀಡೆಗಳಿಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
6 hours ago
ಅವರಿಗೆ ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ನಾಲ್ವರು ಪುತ್ರರು (ದೇವಿಚರಣ್ ಶೆಟ್ಟಿ, ಡಾ.ಶಿವಶರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ) ಇದ್ದಾರೆ.
6 hours ago
ಚಿನಕುರುಳಿ ಕಾರ್ಟೂನ್: ಆಗಸ್ಟ್ 09 ಭಾನುವಾರ 2026
6 hours ago
ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಬಹುದೇ ಹೊರತು ಲಾಠಿ ಪ್ರಹಾರದಿಂದಲ್ಲ: ಸೊರೇನ್
6 hours ago
ಸುದ್ದಿ ಗುದ್ದು | ತಿಂಗಳೇಶ: ಭಾನುವಾರ, 09 ಆಗಸ್ಟ್ 2026
6 hours ago
Stanford University: ಸ್ಟ್ಯಾನ್ಫರ್ಡ್ ವಿಜ್ಞಾನಿಗಳು 20 ಲಕ್ಷ ಜೀನೋಮ್ ಮಾಹಿತಿ ಬಳಸಿ 300 ಹೊಸ ವೈರಸ್ ವಿನ್ಯಾಸಗೊಳಿಸಿದ್ದು, ಇವುಗಳಲ್ಲಿ 16 ವೈರಸ್ಗಳು ಇ ಕೋಲಿ ಬ್ಯಾಕ್ಟೀರಿಯಾ ಕೊಲ್ಲುವಲ್ಲಿ ಯಶಸ್ವಿಯಾಗಿವೆ.
7 hours ago
ಸ್ವತ್ತು ಮಾರಾಟದ ವೇಳೆಯೇ ಪೂರ್ಣ ಹಣ ಪಾವತಿ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್
8 hours ago
ಬಿಸಿಸಿಐನ ಶ್ರೇಷ್ಠತಾ ಕೇಂದ್ರವನ್ನು(ಸಿಒಇ) ಬಲವಾಗಿ ಸಮರ್ಥಿಸಿಕೊಂಡ ಅದರ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್, ಆಟಗಾರರು ಚೇತರಿಸಿಕೊಳ್ಳುವಲ್ಲಿನ ವಿಳಂಬಕ್ಕೆ ಈ ಕೇಂದ್ರವನ್ನು ದೂಷಿಸಬಾರದು ಎಂದು ಹೇಳಿದ್ದಾರೆ.
8 hours ago
ನಿಗದಿತ ಸಮಯದೊಳಗೆ ಚೇತರಿಸಿಕೊಳ್ಳಲು ಆಟಗಾರರು ಯಂತ್ರವಲ್ಲ: ವಿವಿಎಸ್ ಲಕ್ಷ್ಮಣ್
8 hours ago
External forces: 'ಜೆನ್ ಝೀ'ಗಳನ್ನು ದಾರಿತಪ್ಪಿಸಲು ಮತ್ತು ಜಾಗತಿಕ ಮಟ್ಟದಲ್ಲಿ ಭಾರತವನ್ನು ದುರ್ಬಲಗೊಳಿಸಲು ಯತ್ನಿಸುತ್ತಿರುವ ಬಾಹ್ಯ ಶಕ್ತಿಗಳ ಬಲೆಗೆ ಬೀಳದಂತೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಯುವಜನರಿಗೆ ಎಚ್ಚರಿಸಿದ್ದಾರೆ.
9 hours ago
Bangalore cost of living: ಬೆಂಗಳೂರಿನಲ್ಲಿ ವಾರ್ಷಿಕ ₹50 ರಿಂದ ₹70 ಲಕ್ಷ ಗಳಿಸಿದರೂ ಶ್ರೀಮಂತರಾಗುವುದು ಸುಲಭವಲ್ಲ ಎಂದು ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಹೇಳಿದ್ದಾರೆ.
9 hours ago
ಕೇರಳಂನಲ್ಲಿ 'ವಂದೇ ಮಾತರಂ'ನ ಪೂರ್ಣ ಆವೃತ್ತಿಯನ್ನು ಈ ಜನ್ಮದಲ್ಲಿ ಎಂದೂ ಹಾಡುವುದಿಲ್ಲ ಎಂದು ಕಾಂಗ್ರೆಸ್ ಸಂಸದ ರಾಜ್ಮೋಹನ್ ಉನ್ನಿತನ್ ಭಾನುವಾರ ಹೇಳಿದ್ದಾರೆ.
9 hours ago
'ಬಿಡದಿ ಟೌನ್ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ' ಎಂದು ವಿರೋಧ ಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
9 hours ago
Air India: ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಪೈಲಟ್ ಡೋಪ್ ಪರೀಕ್ಷೆಯಲ್ಲಿ ವಿಫಲರಾಗಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ತನಿಖೆ ವೇಳೆ ಈ ಅಂಶ ಬಯಲಾಗಿದ್ದು, ಅಂತಿಮ ವರದಿ ಬರಬೇಕಿದೆ.
10 hours ago
JDS Padayatra: ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ ಜೆಡಿಎಸ್ ವತಿಯಿಂದ ಬೈರಮಂಗಲದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಮೂರು ದಿನಗಳ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಮಧ್ಯಾಹ್ನ ಬೈರಮಂಗಲದಲ್ಲಿ ಚಾಲನೆ ನೀಡಿದರು.
10 hours ago
NTA Jobs 2026: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು 2026ನೇ ಸಾಲಿನ ವಿವಿಧ ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮತ್ತು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.
10 hours ago
Video: ಮಗನ ಜತೆ ವೇದಿಕೆ ಮೇಲೆ ‘ಮೇಘ ಬಂತು ಮೇಘ’ ಹಾಡು ಹಾಡಿದ ನಟ ನವೀನ್ ಕೃಷ್ಣ
10 hours ago
Draft electoral rolls: ಜುಲೈನಿಂದ ಈಚೆಗೆ 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಳಿಕ ಕೈಬಿಡಲಾದ ಹೆಸರುಗಳ ಸಂಖ್ಯೆ 1.58 ಕೋಟಿಗೆ ತಲುಪಿದೆ.
11 hours ago
Iran supreme leader: ಮೊಜ್ತಬಾ ಖಮೇನಿ ಅವರ ಆರೋಗ್ಯದ ಕುರಿತು ಕೆಲವು ತಿಂಗಳುಗಳಿಂದ ವ್ಯಾಪಕ ಊಹಾಪೋಹಗಳು ಹಬ್ಬಿರುವ ಹಿನ್ನೆಲೆಯಲ್ಲಿ, ಇರಾನ್ ನಿಯಂತ್ರಣದ ಸುದ್ದಿ ಸಂಸ್ಥೆ ‘ಮೆಹರ್‘ ಮೊಜ್ತಬಾ ಖಮೇನಿ ಅವರ ದಿನಾಂಕವಿಲ್ಲದ ವಿಡಿಯೊವೊಂದನ್ನು ಹಂಚಿಕೊಂಡಿದೆ.
11 hours ago
Bigg Boss Kannada 13: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 13ರ ಪ್ರಾರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಆಗಸ್ಟ್ 16 ರಿಂದ ಬಿಗ್ ಬಾಸ್ ಸೀಸನ್ 13 ಆರಂಭವಾಗುತ್ತಿದೆ.
11 hours ago
Karnataka Assembly: ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ..
11 hours ago
Jorge Messi death: ಅರ್ಜೆಂಟೀನಾ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಅವರ ತಂದೆ ಜಾರ್ಜ್ ಮೆಸ್ಸಿ ಅವರು 68ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರೊಸಾರಿಯೊ ಆಸ್ಪತ್ರೆಯ ವೈದ್ಯರು ಈ ಸುದ್ದಿಯನ್ನು ದೃಢಪಡಿಸಿದ್ದಾರೆ.
12 hours ago
Payment quota ministers:ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಶೇ 80ರಷ್ಟು ಸಚಿವರನ್ನು ‘ಪೇಮೆಂಟ್’ ಕೋಟಾದಡಿ ಆಯ್ಕೆ ಮಾಡಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವ್ಯಂಗ್ಯವಾಡಿದರು.
12 hours ago
ಅರ್ಜೆಂಟೀನಾ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ತಂದೆ ನಿಧನ
12 hours ago
Career growth: 9ನೇ ತರಗತಿ ಓದಿದ ಟ್ಯಾಕ್ಸಿ ಚಾಲಕ ಅಡಾನ್ಮೊ ಕಂಪನಿಯಲ್ಲಿ ತರಬೇತಿ ಮತ್ತು ಶ್ರಮದ ಮೂಲಕ ತಂಡದ ಮುಖ್ಯಸ್ಥರಾಗಿ ಬೆಳೆದಿರುವ ಸ್ಪೂರ್ತಿದಾಯಕ ಯಶೋಗಾಥೆ ಇಲ್ಲಿದೆ.
12 hours ago
Fishermen release request: ಜೈಲು ಶಿಕ್ಷೆ ಪೂರ್ಣಗೊಳಿಸಿರುವ ಮೀನುಗಾರರನ್ನು ಬಿಡುಗಡೆ ಮಾಡುವಂತೆ ಕೋರಿ ಭಾರತ ಮತ್ತು ಪಾಕಿಸ್ತಾನ ಸರ್ಕಾರಕ್ಕೆ ಮೀನುಗಾರರ ಕುಟುಂಬ ಸದಸ್ಯರು ಹಾಗೂ ಸರ್ಕಾರೇತರ ಸಂಸ್ಥೆಗಳು ಮನವಿ ಮಾಡಿವೆ.
12 hours ago
Canada police arrest: ಕೆನಡಾದ ಟೊರೊಂಟೊದಲ್ಲಿ ಹಿಮಾನ್ಶಿ ಖುರಾನಾ ಕೊಲೆಯಾದ ಏಳು ತಿಂಗಳ ಬಳಿಕ ಆಕೆಯ ಗೆಳೆಯ ಅಬ್ದುಲ್ ಗಫೂರಿಯನ್ನು ಪೊಲೀಸರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
13 hours ago
Political Allegations: ‘ನನ್ನನ್ನು ಯಾರೂ ಕೊಂಡುಕೊಳ್ಳಲು ಆಗುವುದಿಲ್ಲ. ಅಂಥವರು ಇನ್ನೂ ಈ ರಾಜ್ಯದಲ್ಲಿ ಹುಟ್ಟಿಲ್ಲ. ನನ್ನ ಧ್ವನಿಯನ್ನು ನಿಲ್ಲಿಸುವುದಕ್ಕೂ ಆಗುವುದಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
13 hours ago
Karnataka news: ಈ ವಾರದ ರಾಜ್ಯ, ರಾಷ್ಟ್ರೀಯ ಮತ್ತು ವಿದೇಶದ ಪ್ರಮುಖ 10 ಸುದ್ದಿಗಳ ಸಂಕಲನ ಇಲ್ಲಿದೆ.
13 hours ago
Amarinder Singh return:ಪಂಜಾಬ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮತ್ತೆ ಕಾಂಗ್ರೆಸ್ಗೆ ಮರಳಲಿದ್ದಾರೆಯೇ? ಎಂಬ ಊಹಾಪೋಹಗಳು ಹರಿದಾಡುತ್ತಿವೆ..
14 hours ago
Yash Toxic trailer: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ, ಟಾಕ್ಸಿಕ್ ಸಿನಿಮಾದ ಟ್ರೇಲರ್ ಆಗಸ್ಟ್ 8ರಂದು ಆದ್ದೂರಿಯಾಗಿ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡದ ನಟಿ ರುಕ್ಮಿಣಿ ವಸಂತ ಕುರಿತು ನಟ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
14 hours ago
ಜಾವೆಲಿನ್: ಸ್ವರ್ಣ ಗೆದ್ದ ಶಾರುಕ್
14 hours ago
ಬೆಂಗಳೂರು: ‘ಸೋಮವಾರದೊಳಗೆ ಸಚಿವರಿಗೆ ಖಾತೆ ಹಂಚಿಕೆ ಅಂತಿಮಗೊಳ್ಳುವ ಸಾಧ್ಯತೆ ಇದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸಚಿವ ಸಂಪುಟ ವಿಸ್ತರಣೆಯಾದರೂ ಖಾತೆ ಹಂಚಿಕೆ ವಿಳಂಬ ಆಗಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ
14 hours ago
Toxic movie: ರಾಕಿಂಗ್ ಸ್ಟಾರ್ ಯಶ್ ಹಾಗೂ ಚೆಂದುಳ್ಳಿ ಚೆಲುವೆ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿರುವ ತಬಾಹಿ ಹಾಡು, ಸಿನಿ ಜಗತ್ತಿನಾದ್ಯಂತ ಸುದ್ದಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ, ಇವರಿಬ್ಬರ ಬೋಲ್ಡ್ ದೃಶ್ಯಗಳು, ಕೆಮಿಸ್ಟ್ರಿಯದ್ದೇ ಮಾತು.
14 hours ago
ಸಿನಿ ಸಿಪ್: ರವಿಯ ಕ್ರಾಂತಿಯೂ ಭ್ರಾಂತಿಯೂ ಕಾಂತಿಯೂ
14 hours ago
Sathish Ninasam: ನಟ ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಅಯೋಗ್ಯ–2 ಸಿನಿಮಾ ಆಗಸ್ಟ್ 7ರಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
14 hours ago
Toxic movie: ತಬಾಹಿ ಹಾಡಿನ ವಿವಾದದ ಬಗ್ಗೆ ತಲೆಕೆಡಿಸಿಕೊಳ್ಳದಂತೆ ನಟಿ ಕಿಯಾರಾ ಅಡ್ವಾಣಿಗೆ ನಟ ಯಶ್ ಸಲಹೆ ನೀಡಿದ್ದಾರೆ ಮತ್ತು ಅವರ ಕೆಲಸದ ಸಮರ್ಪಣಾ ಭಾವವನ್ನು ಶ್ಲಾಘಿಸಿದ್ದಾರೆ.
15 hours ago
ಯಾವುದೇ ಷರತ್ತಿಲ್ಲದೆ ಮಹಿಳಾ ಮೀಸಲು ಕಾಯ್ದೆ ಜಾರಿಗೊಳಿಸಿ: ಕೇಂದ್ರಕ್ಕೆ ರಾಹುಲ್
15 hours ago
ಸೈಕಿಯಾ ಭೇಟಿ ಇಂದು: ಭಾರತ ತಂಡದ ‘ಗಾಯ’ಕ್ಕೆ ಸಿಗುವುದೇ ಮದ್ದು?
15 hours ago
Elephant attack: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಗೆ ಇಲಾಖೆಯ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
16 hours ago
NEET paper leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ವೇಳೆ ಕೆಲವರು ಜೆನ್–ಝೀ ಯುವಕರನ್ನು ದಾರಿ ತಪ್ಪಿಸಲು ಯತ್ನಿಸಿದ್ದರು ಎಂದು ಮಾಜಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭುವನೇಶ್ವರದಲ್ಲಿ ಆರೋಪಿಸಿದ್ದಾರೆ.
16 hours ago
Tarun Tejpal case: ತನಿಖಾ ಪತ್ರಿಕೋದ್ಯಮ ನಡೆಸಿದ್ದಕ್ಕಾಗಿ ತನ್ನ ತಂದೆ ತರುಣ್ ತೇಜ್ಪಾಲ್ ಅವರ ಬಾಯಿ ಮುಚ್ಚಿಸುವ ಯತ್ನ ನಡೆದಿದೆ ಎಂದು ಮಗಳು ಕಾರಾ ತೇಜ್ಪಾಲ್ ಗಂಭೀರ ಆರೋಪ ಮಾಡಿದ್ದಾರೆ.
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ