Last Updated: 17 Jan 2026 1:06 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
*ಮೂರು ಕೊಲ್ಲಿ ರಾಷ್ಟ್ರಗಳಿಂದ ಟ್ರಂಪ್ ಮನವೊಲಿಕೆ
(19 hours ago)
41
ಭಾರತ–ಚೀನಾ ಯುದ್ಧದ ವೇಳೆ 600KG ಚಿನ್ನ ನೀಡಿದ್ದ ಮಹಾರಾಣಿ ಕಾಮಸುಂದರಿ ದೇವಿ ನಿಧನ
(20 hours ago)
33
ಕೇರಳ: ಲಾಟರಿ ಟಿಕೆಟ್ನಲ್ಲಿ ಬಂದ ಅದೃಷ್ಟ ತೆರಿಗೆ ವಂಚಿಸಲು ಹೋದಾಗ ಪರರ ಪಾಲಾಯ್ತು!
(11 hours ago)
23
Vijay Hazare Trophy | ಸೆಮಿಯಲ್ಲಿ ಎಡವಿದ ಕರ್ನಾಟಕ: ಟೂರ್ನಿಯಿಂದ ನಿರ್ಗಮನ
(19 hours ago)
19
Traffic Fine: ಸೈಲೆನ್ಸರ್, ಗಾಜು, ಬಣ್ಣ, ಲೈಟ್ ಮಾರ್ಪಾಡು ಮಾಡಿದ್ದ ಕಾರಿಗೆ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ₹1,11,500 ದಂಡ ವಿಧಿಸಿದ್ದಾರೆ. ಕಾರು ಸುಮಾರು 17 ವರ್ಷಗಳಷ್ಟು ಹಳೆಯದಾಗಿದ್ದು ₹70 ಸಾವಿರ ಮೌಲ್ಯ ಎಂದು ಅಂದಾಜಿಸಲಾಗಿದೆ.
(19 hours ago)
17
ಮಹಿಳಾ ಪ್ರೀಮಿಯರ್ ಲೀಗ್: ಹ್ಯಾಟ್ರಿಕ್ ಗೆಲುವಿನ ಛಲದಲ್ಲಿ ಆರ್ಸಿಬಿ
(20 hours ago)
16
PC Mohan Twitter: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ರಾಜ್ಯದ 29 ಮುನ್ಸಿಪಲ್ ಕಾರ್ಪೊರೇಷನ್ಗಳಿಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ
(8 hours ago)
15
Israel Travel Alert: ಜೆರುಸಲೆಮ್: ನೆರೆಯ ಇರಾನ್ನಲ್ಲಿ ಆಡಳಿತ ವಿರೋಧಿ ಉಗ್ರ ಪ್ರತಿಭಟನೆ ಮತ್ತು ಅಮೆರಿಕ ವಾಯುದಾಳಿ ಬೆದರಿಕೆ ಹಿನ್ನೆಲೆಯಲ್ಲಿ ಇಸ್ರೇಲ್ನಲ್ಲಿರುವ ಮತ್ತು ಇಸ್ರೇಲ್ಗೆ ಪ್ರಯಾಣ ಬೆಳೆಸಲು ಉದ್ದೇಶಿಸಿರುವ ತಮ್ಮ ಪ್ರಜೆಗಳಿಗೆ ಜಾಗೃತರಾಗಿರುವಂತೆ ಸೂಚಿಸಿದ್ದು
(17 hours ago)
13
Shrikant Pangarkar: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪಾಂಗಾರಕರ್, ಮಹಾರಾಷ್ಟ್ರದ ಜಾಲ್ನಾ ನಗರ ಪಾಲಿಕೆ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಮತ ಎಣಿಕೆ ಶುಕ್ರವಾರ ನಡೆಯಿತು.
(6 hours ago)
12
Vulture Misconception: ಬಿಗ್ ಬಾಸ್ ಕನ್ನಡ ಷೋನಲ್ಲಿ ಕಿಚ್ಚ ಸುದೀಪ್ ನೀಡಿದ ತಪ್ಪು ಮಾಹಿತಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಲರ್ಸ್ ವಾಹಿನಿಗೆ ನೋಟಿಸ್ ನೀಡಿದ್ದು, ರಣಹದ್ದುಗಳ ಬಗ್ಗೆ ಸರಿಯಾದ ಸ್ಪಷ್ಟೀಕರಣ ನೀಡಲು ಸೂಚಿಸಲಾಗಿದೆ.
(6 hours ago)
12
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
News18 ಕನ್ನಡ
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 16
WPL| ಶ್ರೇಯಾಂಕಾಗೆ ಐದು ವಿಕೆಟ್, ರಾಧಾ ಅರ್ಧಶತಕ: RCBಗೆ ಹ್ಯಾಟ್ರಿಕ್ ಗೆಲುವು
29 mins ago
Veteran Leader Passes: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.
89 mins ago
Veteran Leader Passes: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಸೋಮವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.
119 mins ago
ತುಮಕೂರು: ಕರ್ನಾಟಕ ಒಲಿಂಪಿಕ್ಸ್ಗೆ ಚಾಲನೆ
119 mins ago
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿ: ರವಿ ಬಿಷ್ಣೋಯಿ, ಶ್ರೇಯಸ್ ಅಯ್ಯರ್ ಆಯ್ಕೆ
119 mins ago
ವಿಜಯ್ ಹಜಾರೆ ಕ್ರಿಕೆಟ್ | ವಿಶ್ವರಾಜ್ ಜಡೇಜ ಶತಕ: ಫೈನಲ್ಗೆ ಸೌರಾಷ್ಟ್ರ
119 mins ago
ಸರ್ಕಾರದ ನಿರ್ಲಕ್ಷ್ಯ: 78.54 ಎಕರೆ ಕಾಡಿನಲ್ಲಿ ಎಂಬೆಸಿಯಿಂದ ಐ.ಟಿ ಪಾರ್ಕ್
2 hours ago
ಪುಣೆಯಲ್ಲಿ ಎನ್ಸಿಪಿ ಬಣಗಳ ಮೈತ್ರಿಯನ್ನೂ ಮಣಿಸಿದ ಕೇಸರಿ ಪಕ್ಷ
3 hours ago
ಇಂಡಿಯಾ ಓಪನ್ ಟೂರ್ನಿಯಿಂದ ಹೊರಬಿದ್ದ ಲಕ್ಷ್ಯ ಸೇನ್
4 hours ago
BJP Karnataka Strategy: ಮಹಾರಾಷ್ಟ್ರದಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ನಾಯಕ ಆರ್. ಅಶೋಕ ಭವಿಷ್ಯ ನುಡಿದರು.
4 hours ago
ಹ್ಯಾಮರ್ ಥ್ರೋ: ತಾನ್ಯಾ ರಾಷ್ಟ್ರೀಯ ದಾಖಲೆ ಮಾನ್ಯತೆ ಹಾದಿ ಕಠಿಣ?
4 hours ago
Family Milestone : ತರಳು ಗ್ರಾಮದ ಒಂದೇ ಕುಟುಂಬದ ಏಳು ದಂಪತಿಗಳು ಒಂದೇ ದಿನ ಷಷ್ಟ್ಯಬ್ದಿ ಆಚರಿಸಿದ್ದು, ಈ ಅಪರೂಪದ ಕ್ಷಣಕ್ಕೆ 14 ಸದಸ್ಯರು ಸೇರಿ ಕುಟುಂಬ ಸಮೇತವಾಗಿ ಸ್ಮರಣೀಯ ಆಚರಣೆ ನಡೆಸಿದರು.
4 hours ago
ರಣಜಿ ಟ್ರೋಫಿ: ಸ್ಮರಣ್ಗೆ ಗಾಯ, ಮರಳಿದ ನಿಕಿನ್
4 hours ago
Historical Heritage: ಗದಗ: ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಉತ್ಖನನ ಕಾರ್ಯ ಆರಂಭವಾಯಿತು. ಕಳೆದ ವರ್ಷ ಜೂನ್ನಲ್ಲಿ ಮುಖ್ಯಮಂತ್ರಿಯವರು ಉತ್ಖನನಕ್ಕೆ ಚಾಲನೆ ನೀಡಿದ್ದರು. ಆದರೆ, ಮಳೆಗಾಲ ಕಾರಣಕ್ಕೆ ಮುಂದೂಡಲಾಗಿತ್ತು.
4 hours ago
Pahalgam Terror Attack:ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿತ್ತು ಎಂದು ಲಷ್ಕರ್–ಎ–ತಯಬಾ (ಎಲ್ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ.
4 hours ago
Siddaramaiah on Vote Fraud: ಬಿಎಂಸಿ ಚುನಾವಣೆಯಲ್ಲಿ ಶಾಯಿಯು ಸುಲಭವಾಗಿ ಅಳಿಸಬಹುದೆಂಬ ಮಾಧ್ಯಮ ವರದಿ ಮತದಾನದ ವಿಶ್ವಾಸಾರ್ಹತೆಗೆ ಗಂಭೀರ ಚಿಂತೆ ಹುಟ್ಟಿಸಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
4 hours ago
WPL| ಆರ್ಸಿಬಿಗೆ ಆಸರೆಯಾದ ಮಧ್ಯಮ ಕ್ರಮಾಂಕ: ಗುಜರಾತ್ ಜೈಂಟ್ಸ್ಗೆ 183 ರನ್ ಗುರಿ
4 hours ago
DK Shivakumar Statement: ಮುಖ್ಯಮಂತ್ರಿ ಸ್ಥಾನ ಸಂಬಂಧಿತ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಷಯವಾಗಿದೆ. ಇದನ್ನು ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
4 hours ago
Stock Market Update: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1ರಂದು ಬಜೆಟ್ ಮಂಡಿಸಲಿರುವ ಹಿನ್ನೆಲೆಯಲ್ಲಿ ಅಂದು ಬಿಎಸ್ಇ ಮತ್ತು ಎನ್ಎಸ್ಇಯಲ್ಲಿ ಷೇರುಪೇಟೆ ವಹಿವಾಟು ನಡೆಯಲಿದೆ ಎಂದು ಪ್ರಕಟಿಸಲಾಗಿದೆ.
4 hours ago
Lalitha Jewellery Honour: ಲಲಿತಾ ಜ್ಯುವೆಲ್ಲರಿ ಅಧ್ಯಕ್ಷ ಎಂ.ಕಿರಣ್ ಕುಮಾರ್ ಅವರು ಚೆನ್ನೈ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಪದ್ಮಾ ಅವರನ್ನು ಗೌರವಿಸಿ ಸನ್ಮಾನಿಸಿದ್ದಾರೆ.
4 hours ago
ಅಂತರ ವಿವಿ ಅಥ್ಲೆಟಿಕ್ | ರಿಲೆಯಲ್ಲಿ ದಾಖಲೆ; ಮಂಗಳೂರು ವಿವಿ ರನ್ನರ್ಸ್
4 hours ago
Donald Trump: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾರ್ಚ್ನಲ್ಲಿ ಗ್ರೀನ್ಲ್ಯಾಂಡ್ಗೆ ಭೇಟಿ ನೀಡಲು ಯೋಜಿಸಿದ್ದಾರೆ ಎಂದು ಟ್ರಂಪ್ ಅವರ ವಿಶೇಷ ನಿಯೋಗದ ಸದಸ್ಯರೊಬ್ಬರು ಹೇಳಿದ್ದಾರೆ.
5 hours ago
ಚಿನ್ನಸ್ವಾಮಿ ಮೈದಾನಕ್ಕೆ ಎ.ಐ.ಕ್ಯಾಮೆರಾ ಅಳವಡಿಕೆ: ಪ್ರಸ್ತಾವ ಸಲ್ಲಿಸಿದ ಆರ್ಸಿಬಿ
5 hours ago
ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆಯಲ್ಲಿ ಇರಾನ್ಗೆ ಎಚ್ಚರಿಕೆ
5 hours ago
Shrikant Pangarkar: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪಾಂಗಾರಕರ್, ಮಹಾರಾಷ್ಟ್ರದ ಜಾಲ್ನಾ ನಗರ ಪಾಲಿಕೆ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಮತ ಎಣಿಕೆ ಶುಕ್ರವಾರ ನಡೆಯಿತು.
6 hours ago
WPL|ಟಾಸ್ ಗೆದ್ದ ಗುಜರಾತ್ ಜೈಂಟ್ಸ್: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ RCB
6 hours ago
ಚುರುಮುರಿ: ಕುರ್ಚಿ ಜ್ವರ!
6 hours ago
Top 10 News: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
6 hours ago
Indians in Iran: ಇರಾನ್ನಲ್ಲಿ ಪ್ರಸ್ತುತ 9 ಸಾವಿರ ಭಾರತೀಯರು ವಾಸಿಸುತ್ತಿದ್ದು, ಅವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
6 hours ago
Vulture Misconception: ಬಿಗ್ ಬಾಸ್ ಕನ್ನಡ ಷೋನಲ್ಲಿ ಕಿಚ್ಚ ಸುದೀಪ್ ನೀಡಿದ ತಪ್ಪು ಮಾಹಿತಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಲರ್ಸ್ ವಾಹಿನಿಗೆ ನೋಟಿಸ್ ನೀಡಿದ್ದು, ರಣಹದ್ದುಗಳ ಬಗ್ಗೆ ಸರಿಯಾದ ಸ್ಪಷ್ಟೀಕರಣ ನೀಡಲು ಸೂಚಿಸಲಾಗಿದೆ.
6 hours ago
Youth Contribution: ದೇಶದ ಯುವಜನರು ಜ್ಞಾನ ಸಂಪಾದನೆಗೆ ವಿದೇಶಗಳಿಗೆ ತೆರಳಲು ಹಿಂಜರಿಯಬೇಡಿ. ಆದರೆ, ಆ ಕೌಶಲ್ಯಗಳನ್ನು ಉಪಯೋಗಿಸಿಕೊಂಡು ಭಾರತದ ಅಭಿವೃದ್ಧಿ ಮಾಡಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
6 hours ago
Karnataka Politics: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿನಲ್ಲಿ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದರು.
7 hours ago
ದಿನ ಭವಿಷ್ಯ: ಈ ರಾಶಿಯವರ ಕಂಕಣ ಬಲದ ಸಾಧ್ಯತೆಯು ಹೆಚ್ಚಾಗಿ ಇರುವುದು
7 hours ago
ಟಾಟಾ ಸ್ಟೀಲ್ ಮಾಸ್ಟರ್ಸ್ ಚೆಸ್: ಭಾರತದ ಆಟಗಾರರಿಗೆ ಕಠಿಣ ಸವಾಲು
7 hours ago
ಚಿನಕುರುಳಿ Cartoon: ಶುಕ್ರವಾರ, 16 ಜನವರಿ 2026
7 hours ago
Former Minister Health Update: ಭಾಲ್ಕಿಯ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರಿಗೆ ಶುಕ್ರವಾರ ಮಧ್ಯಾಹ್ನ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡುಬಂದಿದ್ದು, ವೈದ್ಯರ ತಂಡ ತಕ್ಷಣ ಚಿಕಿತ್ಸೆ ನೀಡುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
7 hours ago
PC Mohan Twitter: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ರಾಜ್ಯದ 29 ಮುನ್ಸಿಪಲ್ ಕಾರ್ಪೊರೇಷನ್ಗಳಿಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ
8 hours ago
Special Train: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆಯನ್ನು ಪ್ರಕಟಿಸಿದೆ.
8 hours ago
Shrikant Pangarkar: ಜಾಲ್ನಾ ಮಹಾನಗರ ಪಾಲಿಕೆ(ಜೆಎಂಸಿ) ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಜಯ ಗಳಿಸಿದ್ದಾರೆ.
8 hours ago
National Startup Day: ನವೋದ್ಯಮವನ್ನು ಪ್ರೋತ್ಸಾಹಿಸಲು ಮತ್ತು ಭಾರತದ ಸ್ವಾವಲಂಬನೆಯ ಗುರಿಯನ್ನು ಸಾಧಿಸುವ ಉದ್ದೇಶದಿಂದ ಪ್ರತಿವರ್ಷ ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಲಾಗುತ್ತದೆ.
9 hours ago
BMC Results Update: ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ 227 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ ಮಹಾಯುತಿ 129 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆ ಉಂಟಾಗಿದೆ.
9 hours ago
Nitin Nabin: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕವನ್ನು ಇಂದು (ಶುಕ್ರವಾರ) ಘೋಷಿಸಲಾಗಿದೆ. ಜನವರಿ 19 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಜ.20ರಂದು ನೂತನ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ಪಕ್ಷ ತಿಳಿಸಿದೆ.
9 hours ago
Trade Union Veteran: ಕೋಲ್ಕತ್ತದ ಬಿಧಾನ್ನಗರದಲ್ಲಿರುವ ತನ್ನ ನಿವಾಸದಲ್ಲಿ ಶತಾಯುಷಿ ಚಂದ್ರಶೇಖರ್ ಬಸು ನಿಧನರಾದರು. ಎಡಪಂಥೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದ ಅವರು ವಿಮಾ ಉದ್ಯೋಗಿಗಳ ಹಕ್ಕುಗಳಿಗಾಗಿ ಹೋರಾಡಿದ್ದರು.
9 hours ago
ಚಿನ್ನಸ್ವಾಮಿ ಮೈದಾನದಲ್ಲಿ ಜನದಟ್ಟಣೆ ನಿಯಂತ್ರಿಸಲು ಎಐ ಬಳಕೆಗೆ ಆರ್ಸಿಬಿ ಮನವಿ
9 hours ago
Police Discrimination: ಪೊಲೀಸ್ ಇಲಾಖೆಯಲ್ಲಿನ ಜಾತಿ ತಾರತಮ್ಯ, ಕೆಳ ಹಂತದ ಅಧಿಕಾರಿಗಳ ಸಂಕಷ್ಟ, ಕೈದಿಗಳ ಮನಸ್ಥಿತಿ, ವ್ಯವಸ್ಥೆ, ನ್ಯಾಯಾಂಗ ಪಕ್ಷಪಾತ, ಜಾತಿ ಪದ್ದತಿ.. ಹೀಗೆ ಹಲವು ಹಂತಗಳಲ್ಲಿ ಪೊಲೀಸ್ ವ್ಯವಸ್ಥೆಯನ್ನು ತೆರೆದಿಡುವ ತಮಿಳಿನ ಆ್ಯಕ್ಷನ್–ಥ್ರಿಲ್ಲರ್ ಸಿನಿಮಾ
9 hours ago
MNREGA Policy Criticism: ಮನರೇಗಾ ಯೋಜನೆಗೆ ನಾಥೂರಾಮ್ ಗೋಡ್ಸೆ ತತ್ವಗಳನ್ನು ಬಳಸಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಸಚಿವ ಶರಣ ಪ್ರಕಾಶ ಪಾಟೀಲ ಆರೋಪಿಸಿದರು. ಅವರು ಯೋಜನೆಯ ಬದಲಾವಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
9 hours ago
BMC Results Update: ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ 227 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ ಮಹಾಯುತಿ 129 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಉದ್ದವ್ ಠಾಕ್ರೆ ಬಣಕ್ಕೆ ಹಿನ್ನಡೆ ಉಂಟಾಗಿದೆ.
9 hours ago
ಕೇಶವ್ ಟು ಆದಿತ್ಯ: ಬೇರೆ ದೇಶಗಳ ಪರ ಮಿಂಚುತ್ತಿರುವ ಭಾರತೀಯ ಮೂಲದ ಕ್ರಿಕೆಟಿಗರು
11 hours ago
Indian Origin Cricketers List: ಕೇಶವ್ ಮಹಾರಾಜ್ನಿಂದ ಹಿಡಿದು ರಚಿನ್ ರವೀಂದ್ರವರೆಗೆ, ವಿಶ್ವದ ವಿವಿಧ ರಾಷ್ಟ್ರೀಯ ಕ್ರಿಕೆಟ್ ತಂಡಗಳಲ್ಲಿ ಮಿಂಚುತ್ತಿರುವ ಭಾರತೀಯ ಮೂಲದ ಆಟಗಾರರ ವಿಶೇಷ ಮಾಹಿತಿ ಇಲ್ಲಿದೆ.
11 hours ago
ಕೇರಳ: ಲಾಟರಿ ಟಿಕೆಟ್ನಲ್ಲಿ ಬಂದ ಅದೃಷ್ಟ ತೆರಿಗೆ ವಂಚಿಸಲು ಹೋದಾಗ ಪರರ ಪಾಲಾಯ್ತು!
11 hours ago
Kite Flying: ಚೀನಾ ಮಾಂಜಾ ಬಳಕೆಯಿಂದ ಮಾನವರು ಮತ್ತು ಪಕ್ಷಿಗಳ ಜೀವಕ್ಕೆ ಅಪಾಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಮಕರ ಸಂಕ್ರಾಂತಿ ವೇಳೆ ಇದರ ಬಳಕೆಯನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
12 hours ago
Celebrity Restaurant Opening: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನೀನಾದೆ ನಾ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ದಿಲೀಪ್ ಶೆಟ್ಟಿ ಹಾಗೂ ನಟಿ ರಮಿಕಾ ಶಿವು ಅವರು ಹೊಸ ಹೋಟೆಲ್ ಅನ್ನು ಉದ್ಘಾಟಿಸಿದ್ದಾರೆ.
12 hours ago
Family Dispute: ಮಹಿಳೆಯೊಬ್ಬರು ತುಪ್ಪದ ವಿಚಾರಕ್ಕೆ ತನ್ನ ಅತ್ತೆಯೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
13 hours ago
Election Commission Update: ನವದೆಹಲಿ: ಪಶ್ಚಿಮ ಬಂಗಾಳ, ಗೋವಾ, ಲಕ್ಷದ್ವೀಪ, ರಾಜಸ್ಥಾನ ಮತ್ತು ಪುದುಚೇರಿಯಲ್ಲಿ ಎಸ್ಐಆರ್ ಮತದಾರರ ಪಟ್ಟಿಯ ಕರಡು ಪಟ್ಟಿಗೆ ಆಕ್ಷೇಪಣೆಗಳ ಅರ್ಜಿ ಸಲ್ಲಿಸಲು ಅವಧಿ ಜನವರಿ 19ರವರೆಗೆ ವಿಸ್ತರಿಸಲಾಗಿದೆ.
13 hours ago
Online Scam: ತುಮಕೂರಿನ ಎ.ಸೀತರಾಮಾಂಜಿನೇಯ ರೆಡ್ಡಿಗೆ JAGJIT SINGH STOCKS WISDOM CENTER ಎಂಬ ವಾಟ್ಸ್ಆ್ಯಪ್ ಗ್ರೂಪ್ ಮುಖಾಂತರ ಹೂಡಿಕೆ ಆಮಿಷವೊಡ್ಡಿ ₹73.70 ಲಕ್ಷ ವಂಚಿಸಲಾಗಿದೆ; ಶಿರಾ ಪ್ರದೇಶದಲ್ಲೂ ₹5.49 ಲಕ್ಷ ವಂಚನೆಯ ಮತ್ತೊಂದು ಪ್ರಕರಣ ನಡೆದಿದೆ.
13 hours ago
Yemen Leadership Change: ಸೌದಿ ಬೆಂಬಲಿತ ಅಧ್ಯಕ್ಷೀಯ ಮಂಡಳಿಯು ಯೆಮನ್ ಪ್ರಧಾನಿ ಸಲೇಮ್ ಬಿನ್ ಬ್ರೀಕ್ ರಾಜೀನಾಮೆ ಅಂಗೀಕರಿಸಿ ಶಯಾ ಮೊಹ್ಸೆನ್ ಜಿಂದಾನಿ ಅವರನ್ನು ನೂತನ ಪ್ರಧಾನಿಯಾಗಿ ನೇಮಿಸಿದೆ ಎಂದು ವರದಿಯಾಗಿದೆ.
13 hours ago
Republic Day Honour: ಮುದ್ರಾ ಯೋಜನೆಯಡಿಯಲ್ಲಿ ಸಣ್ಣ ಉದ್ಯಮ ನಡೆಸುತ್ತಿರುವ ಮೈಸೂರು ಮೂಲದ ಸರಸ್ವತಿ ಎಂ. ಅವರನ್ನು ಗಣರಾಜ್ಯೋತ್ಸವ ಪರೇಡ್ಗೆ ಆಹ್ವಾನಿಸಲಾಗಿದೆ. ಅವರು ಯೋಜನೆಯ ಮೂಲಕ ಸ್ವಾವಲಂಬಿಯಾಗಿ ಬಟಿಕ್ ನಡೆಸುತ್ತಿದ್ದಾರೆ.
13 hours ago
Judicial Corruption Probe: ಸುಟ್ಟ ನೋಟುಗಳ ಪತ್ತೆಯ ಹಿನ್ನೆಲೆಯಲ್ಲಿ ನ್ಯಾ. ಯಶವಂತ್ ವರ್ಮಾ ವಿರುದ್ಧ ರಚಿಸಲಾಗಿರುವ ತನಿಖಾ ಸಮಿತಿಯನ್ನು ರದ್ದುಪಡಿಸಲು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
13 hours ago
Nobel Peace Prize Rules: ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಡೊನಾಲ್ಡ್ ಟ್ರಂಪ್ಗೆ ಹಸ್ತಾಂತರಿಸಿದ್ದಾರೆ. ಆದರೆ ನಿಯಮಗಳ ಪ್ರಕಾರ ಪ್ರಶಸ್ತಿ ವರ್ಗಾವಣೆ ಸಾಧ್ಯವೇ? ನೊಬೆಲ್ ಸಮಿತಿ ಹೇಳುವುದೇನು?
13 hours ago
2,877 ಎಕರೆ ದಟ್ಟಾರಣ್ಯದ ಜಾಗ ಗುರುತಿಸಿದ ಅರಣ್ಯ ಇಲಾಖೆ
13 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ