Last Updated: 15 Feb 2026 11:34 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಬಾಂಗ್ಲಾದೇಶ ಚುನಾವಣೆ: ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತ ವಿರೋಧಿಗಳು ಈಗ ಸಂಸದರು(7 hours ago)16
  2. ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಕ್ ‘ಔಟ್ ಆಫ್ ಸಿಲಬಸ್ ಕೊಶ್ಚನ್’: ಸೂರ್ಯಕುಮಾರ್(15 hours ago)15
  3. Ranji Trophy Semifinal: ಫೈನಲ್‌ನತ್ತ ದೇವದತ್ತ ಪಡೆಯ ಚಿತ್ತ(6 hours ago)15
  4. BNP Leaders Acquitted: ಶೇಖ್ ಹಸೀನಾ ಪದಚ್ಯುತಿ ಬಳಿಕ ನಡೆದ ಚುನಾವಣೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಬಿಎನ್‌ಪಿ ಮತ್ತು ಜಮಾತ್ ನಾಯಕರು ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ. ಭಾರತದ ದೃಷ್ಟಿಯಲ್ಲಿ ಬೆಳವಣಿಗೆ ಗಮನಾರ್ಹ.(23 hours ago)14
  5. Lord Shiva: ಇಡಿಯ ಸೃಷ್ಟಿ ಶಿವನ ದೇಹವೇ ಆಗಿದೆ ಎಂಬುದು ನಮ್ಮ ಸಂಸ್ಕೃತಿಯ ಒಕ್ಕಣೆ. ಈ ಭಾವವನ್ನು ಮಹಾಕವಿ ಕಾಳಿದಾಸ ತುಂಬ ಸೊಗಸಾಗಿ ಎತ್ತಿಹಿಡಿದಿದ್ದಾನೆ(4 hours ago)13
  6. BY Vijayendra: ಬೆಂಗಳೂರು: ‘ರಾಜ್ಯದ ವಿವಿಧ ನೀರಾವರಿ ನಿಗಮಗಳಿಗೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದ ₹1,324 ಕೋಟಿ ವಿಶೇಷ ಅನುದಾನದ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು, ನಕಲಿ ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಸಿದೆ’ ಎಂದು ಬಿವೈವಿ ಆರೋಪಿಸಿದರು.(14 hours ago)11
  7. Bank Gold Theft: ಗಿರಿನಗರದ ಬ್ಯಾಂಕ್‌ವೊಂದರಲ್ಲಿ ಗ್ರಾಹಕರು ಅಡಮಾನ ಇರಿಸಿದ್ದ ₹4 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಸಹಾಯಕ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿನೊ ಸಾಲ ತೀರಿಸಲು ಈ ಕೃತ್ಯ ಎಸಗಿದ್ದಾರೆ.(14 hours ago)11
  8. Karnataka Politics: ಹಾವೇರಿಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141 ಸ್ಥಾನಗಳು ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.(19 hours ago)10
  9. ಚಿನಕುರುಳಿ: ಶನಿವಾರ, 14 ಫೆಬ್ರುವರಿ 2026(19 hours ago)10
  10. Banjara Community Protest: ಸಂತ ಸೇವಾಲಾಲ್ ಜಯಂತಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಒಳಮೀಸಲಾತಿ ನೀತಿಗೆ ಆಕ್ರೋಶ ವ್ಯಕ್ತವಾಗಿ ಬಂಜಾರ ಸಮುದಾಯ ಕಪ್ಪು ಬಟ್ಟೆ ಪ್ರದರ್ಶಿಸಿತು.(19 hours ago)10

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Feb 15
Feb 14