Last Updated: 7 Aug 2026 10:36 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Video | ಪಂದ್ಯದ ವೇಳೆ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾವು: ಭೀಕರ ದೃಶ್ಯ ಸೆರೆ
(19 hours ago)
38
ಹೊಸೂರು–ಬೊಮ್ಮಸಂದ್ರ ಮೆಟ್ರೊ: ಕರ್ನಾಟಕದೊಂದಿಗೆ ಚರ್ಚೆ ಎಂದ ತಮಿಳುನಾಡು ಸರ್ಕಾರ
(18 hours ago)
30
Elderly father death: ಹರಿಯಾಣದ ವೃದ್ಧಾಶ್ರಮದಲ್ಲಿದ್ದ ಶಿವಚರಣ್ ನಿಧನರಾದಾಗ ಅವರ ಮೂವರು ಪುತ್ರಿಯರು ಅಂತ್ಯಕ್ರಿಯೆಗೆ ಬಾರದೆ ವಿಡಿಯೊ ಕಾಲ್ ಮೂಲಕ ವೀಕ್ಷಿಸಿದರು. ಹಿರಿಯ ಮಗಳು ಆನ್ಲೈನ್ ಮೂಲಕ 5,100 ರೂಪಾಯಿ ಕಳುಹಿಸಿದ್ದಾರೆ.
(19 hours ago)
20
Bottlenose Dolphin: ಪಶ್ಚಿಮ ಆಸ್ಟ್ರೇಲಿಯಾದಲ್ಲಿ ಫ್ರಾಗಲ್ ಹೆಸರಿನ ಡಾಲ್ಫಿನ್ ತನ್ನ ಎರಡು ವಾರದ ಮೃತ ಮರಿಯನ್ನು ಹೊತ್ತು ಸಾಗಿಸಿದೆ. ಜಿಯೋಗ್ರಾಫ್ ಮರೀನ್ ರಿಸರ್ಚ್ ಸಂಸ್ಥೆಯು ಡ್ರೋನ್ ಮೂಲಕ ಈ ಎಪಿಮೆಲೆಟಿಕ್ ನಡವಳಿಕೆಯನ್ನು ಸೆರೆಹಿಡಿದಿದೆ.
(22 hours ago)
18
ಆಗಸ್ಟ್ 15ಕ್ಕೆ ಬನ್ನಿ, ಎಲ್ಲದಕ್ಕೂ ಉತ್ತರ ಕೊಡಲು ಸಿದ್ಧರಾಗಿದ್ದೇವೆ: ಗಂಭೀರ್
(18 hours ago)
17
ರಾಜಭೋಗ ತೊರೆದು ಸೇನೆಗೆ ಸೇರಿದ ಡೆನ್ಮಾರ್ಕ್ ರಾಜಕುಮಾರಿ: ಇತಿಹಾಸ ಸೃಷ್ಟಿ
(16 hours ago)
16
Rupali Ganguly BJP: ಕಿರುತೆರೆ ನಟಿ ಹಾಗೂ ಬಿಜೆಪಿ ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿಚಾರವಾಗಿ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.
(17 hours ago)
14
ರಸ್ತೆ ರಂಪಾಟ: ನ್ಯಾಯಾಧೀಶೆ ಗಾಯತ್ರಿ ಹುಮನಾಬಾದ್ಗೆ ವರ್ಗಾವಣೆ
(19 hours ago)
13
Jhansi Road Accident: ಗ್ಯಾಂಗ್ಸ್ಟರ್ನಿಂದ ರಾಜಕಾರಣಿಯಾಗಿದ್ದ ಅತೀಕ್ ಅಹ್ಮದ್ ಪುತ್ರ ಅಬಾನ್ ಅಹ್ಮದ್, ಕಾರು ಅಪಘಾತದಲ್ಲಿ ಗುರುವಾರ ಮೃತಪಟ್ಟಿದ್ದಾನೆ.
(19 hours ago)
13
Renukaswamy Murder Trial: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಗುರುವಾರ (ಆಗಸ್ಟ್ 6) ಮತ್ತೊಂದು ತಿರುವು ಪಡೆದುಕೊಂಡಿದೆ.
(12 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 7
Jharkhand Recruitment Protests: ಜಾರ್ಖಂಡ್ನ ಉದ್ಯೋಗ ನೇಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟ ಶುಕ್ರವಾರ 14ನೇ ದಿನಕ್ಕೆ ಕಾಲಿಟ್ಟಿದೆ.
14 mins ago
ಜನನ ಪ್ರವಾಸೋದ್ಯಮ ಮತ್ತು ಜನ್ಮಸಿದ್ಧ ಪೌರತ್ವಕ್ಕೆ ಅರ್ಹರನ್ನು ಮಿತಿಗೊಳಿಸುವ ಎರಡು ಪ್ರಮುಖ ಕಾರ್ಯಕಾರಿ ಆದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.
14 mins ago
ದಶಕಗಳ ಹಿಂದಿನ ಪ್ರಕರಣದ ತನಿಖೆಗೆ ಮರುಜೀವ ಕೊಡುವ ಉದ್ದೇಶದಿಂದ ಅಡ್ವೊಕೇಟ್ ಅಜಯ್ ಕೆ ಅಗರ್ವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜಸ್ಟೀಸ್ ಜೆ.ಬಿ. ಪರದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ ವಜಾ ಮಾಡಿದೆ.
14 mins ago
Pakistan Press Freedom: ಪಾಕಿಸ್ತಾನ ಸರ್ಕಾರವು, ದೇಶದ ಮೂರು ಪ್ರಮುಖ ನಗರಗಳನ್ನು ಹೊರತುಪಡಿಸಿ ಇತರೆಡೆಗಳಲ್ಲಿ ವರದಿ ಮಾಡಲು ಬಯಸುವ ಅಂತರರಾಷ್ಟ್ರೀಯ ಮಾಧ್ಯಮಗಳಿಗೆ ನೋಂದಣಿ ಹಾಗೂ ಸರ್ಕಾರದ ಪೂರ್ವಾನುಮತಿಯನ್ನು ಕಡ್ಡಾಯಗೊಳಿಸಿದೆ.
44 mins ago
PM Modi Travel Cost: ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಂಸದರು ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರ ನೀಡಿರುವ ಅಧಿಕೃತ ದತ್ತಾಂಶ ಪ್ರಕಾರ, 2025ರ ಸಾಲಿನಲ್ಲಿ ಪ್ರಧಾನಿ ಮೋದಿ ಅವರ ವಿದೇಶ ಪ್ರವಾಸಗಳಿಗೆ ಬರೋಬ್ಬರಿ ₹187 ಕೋಟಿ ವೆಚ್ಚವಾಗಿದೆ.
104 mins ago
Top News Today: ರಾಜ್ಯ, ದೇಶ, ವಿದೇಶ, ಸಿನಿಮಾ ಹಾಗೂ ಕ್ರೀಡೆಗಳಿಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ....
104 mins ago
GRWM Trend: ರಾಷ್ಟ್ರೀಯ ಕೈಮಗ್ಗ ದಿನವಾದ ಇಂದು ಕೈಮಗ್ಗದ ಉಡುಪು ಧರಿಸಿ ‘ಗೆಟ್ ರೆಡಿ ವಿತ್ ಮಿ’(ಜಿಆರ್ಡಬ್ಲ್ಯೂಎಮ್) ವಿಡಿಯೊಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಯುವಜನತೆಗೆ ಕರೆ ನೀಡಿದ್ದಾರೆ.
104 mins ago
Anthropic AI: ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ಎರಡು ಲಕ್ಷ ಜನರಿಗೆ ತರಬೇತಿ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
3 hours ago
Trump vs Hegseth: ಪ್ರಮುಖ ಯುದ್ಧ ಸಾಮಗ್ರಿಗಳ ಕೊರತೆ ವಿಚಾರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು 'ವಾಷಿಂಗ್ಟನ್ ಪೋಸ್ಟ್' ವರದಿ ಮಾಡಿದೆ.
3 hours ago
ಆಂಥ್ರೋಪಿಕ್ ಜತೆ ಮುಖ್ಯಮಂತ್ರಿ ಶಿವಕುಮಾರ್ ಸಮಾಲೋಚನೆ
3 hours ago
Bengaluru Event: ಲಾಲ್ಬಾಗ್ನ ಗಾಜಿನ ಮನೆಯಲ್ಲಿ 36 ಲಕ್ಷ ಹೂಗಳು ಗಂಗ ಸಾಮ್ರಾಜ್ಯದ ವೈಭವ ಅನಾವರಣಗೊಳಿಸಿದವು. ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
3 hours ago
ಬ್ಯಾಂಕ್ಗಳಿಂದ ದಾಖಲೆಯ ಮೊತ್ತದ ದಂಡ ಸಂಗ್ರಹ, ಖಾಸಗಿ ಬ್ಯಾಂಕ್ಗಳು ಮುಂದು
3 hours ago
US Iran Conflict: ಇರಾನ್ ವಿರುದ್ಧದ ಯುದ್ಧ ಶೀಘ್ರದಲ್ಲೇ ಅಂತ್ಯ ಕಾಣಲಿದೆ. ಇರಾನ್ಗೆ ಹೆಚ್ಚು ಕಾಲ ಮುಂದುವರಿಯಲು ಸಾಧ್ಯವಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
3 hours ago
ಜಲಮಂಡಳಿ; ನೀರು, ಒಳಚರಂಡಿ ಪೈಪ್ಲೈನ್ ಅಳವಡಿಕೆ ವಿಳಂಬ, ಕೆಲವೆಡೆ ಸ್ಥಗಿತ
3 hours ago
Politics: ಬಾಗಲಕೋಟೆ: ಸಚಿವ ಸ್ಥಾನಕ್ಕೆ ಪೇಮೆಂಟ್ ಮಾಡಲಾಗಿದೆ ಎಂದು ಸ್ವತಃ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ, ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹಿಸಿತು.
3 hours ago
‘ಮಾಫಿ ಸಾಕ್ಷಿ’ಗೆ ಪ್ರಾಸಿಕ್ಯೂಷನ್ ಷರತ್ತುಬದ್ಧ ಒಪ್ಪಿಗೆ* ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ
3 hours ago
ಎಎಸ್ಡಿಡಿಒ: ರಾಜ್ಯದ 1.10 ಕೋಟಿಗೂ ಹೆಚ್ಚು ಮತದಾರರು ಮತದಾರರ ಕರಡು ಪಟ್ಟಿಯಿಂದ ಹೊರಕ್ಕೆ * ವರ್ಗೀಕರಣ ಲೋಪ ಸರಿಪಡಿಸುವಿಕೆ– 69,524 ಮತದಾರರು ನಿರಾಳ
3 hours ago
Wrestlers Protest Verdict: ಲೈಂಗಿಕ ಕಿರುಕುಳ ಕೇಸಿನಲ್ಲಿ ಬ್ರಿಜ್ ಭೂಷಣ್ ಅವರನ್ನು ದೆಹಲಿ ಕೋರ್ಟ್ ಖುಲಾಸೆಗೊಳಿಸಿದೆ. 2023ರಲ್ಲಿ ಜಂತರ್ ಮಂತರ್ ಪ್ರತಿಭಟನೆ ಮತ್ತು ಸುಪ್ರೀಂ ಸೂಚನೆಯ ಎಫ್ಐಆರ್ ಬಳಿಕವೂ ಸಾಕ್ಷ್ಯಾಧಾರ ಕೊರತೆಯಿಂದ ಈ ತೀರ್ಪು ಬಂದಿದೆ.
3 hours ago
ಜೆನ್-ಜಿ ಶಕ್ತಿ ಕುಂದಿಸಲು ಮೀಸಲಾತಿ ಹಠಾವೋ ಪ್ರಯೋಗ
3 hours ago
ಯುವ ಸಬಲೀಕರಣ–ಕ್ರೀಡಾ ಇಲಾಖೆಯಿಂದ ಸನ್ಮಾನ
3 hours ago
Bengaluru News: ಬೈಕ್ ಟ್ಯಾಕ್ಸಿಗಳಿಗೆ ಹಳದಿ ನೋಂದಣಿ ಫಲಕ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲು ಸಿದ್ಧರಿರುವುದಾಗಿ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮನವಿ ಮಾಡಿದೆ.
3 hours ago
ತರಬೇತುದಾರರ ಸವಾಲು ಹೆಚ್ಚುತ್ತಿವೆ: ಪಟೇಲ್
4 hours ago
IAS Transfer: ಮತ್ತೆ 6 ಐಎಎಸ್ ಅಧಿಕಾರಿಗಳ ವರ್ಗ, ಮಂಜುಶ್ರೀಗೆ ಹೊಸ ಹುದ್ದೆ
4 hours ago
ಕ್ವಾರ್ಟರ್ ಫೈನಲ್ಗೆ ತನ್ವಿ, ರಕ್ಷಿತಾಶ್ರೀ
4 hours ago
ಗಯಾನಾದಲ್ಲಿ ಕನ್ನಡಿಗನ ಕೃಷಿ ಸಾಧನೆ: ನಿಪ್ಪಾಣಿಯ ಅಭಿಲಾಷ್ ಯಶೋಗಾಥೆ
6 hours ago
Aug 6
ಪ್ಯಾರಾ ಅಥ್ಲೀಟ್ ಶಿಲ್ಪಾಗೆ ₹ 15 ಲಕ್ಷ , ನೌಕರಿ
11 hours ago
Metro Schedule: ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಹೊಸ ರೈಲುಗಳನ್ನು ಸೇರ್ಪಡೆಗೊಳಿಸುವುದಕ್ಕೆ ಪೂರ್ವಭಾವಿಯಾಗಿ ತಪಾಸಣೆ ಹಮ್ಮಿಕೊಂಡಿರುವುದರಿಂದ ಆಗಸ್ಟ್ 7ರಂದು ರಾತ್ರಿ 10.30ರ ನಂತರ ಮೆಟ್ರೊ ಸಂಚಾರ ವ್ಯತ್ಯಯಗೊಳ್ಳಲಿದೆ.
11 hours ago
ದಕ್ಷಿಣ ಆಫ್ರಿಕಾ ಪ್ರವಾಸ: ಟಿ20 ಸರಣಿ ಆಡಲಿರುವ ಭಾರತ ಮಹಿಳಾ ತಂಡ
11 hours ago
Pakistan Vs West Indies: ಪಾಕ್ಗೆ ಮಣಿದ ವಿಂಡೀಸ್
12 hours ago
ಸ್ಪಿನ್ ಅಸ್ತ್ರಕ್ಕೆ ಸಜ್ಜಾಗಲು ಅವಕಾಶ
12 hours ago
ಚೆಸ್ ಚಾಂಪಿಯನ್ಷಿಪ್: ಮೊದಲ ಸ್ಥಾನಕ್ಕೇರಿದ ಕರ್ನಾಟಕದ ನಕ್ಷತ್ರ
12 hours ago
ಟಿ.ಟಿ: ಅರ್ಣವ್, ಧನ್ವಿತಾಗೆ ಪ್ರಶಸ್ತಿ
12 hours ago
Renukaswamy Murder Trial: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಗುರುವಾರ (ಆಗಸ್ಟ್ 6) ಮತ್ತೊಂದು ತಿರುವು ಪಡೆದುಕೊಂಡಿದೆ.
12 hours ago
ವಕೀಲರ ಸಂಘ ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಕ್ಯಾ.ರಾಜಾ ರಾವ್ ಅಭಿಮತ
12 hours ago
ಭಾರತೀಯ ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್
13 hours ago
Rahul Gandhi Event Row: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರಯಾಗ್ರಾಜ್ನಲ್ಲಿ ಶುಕ್ರವಾರ ನಡೆಯಬೇಕಿದ್ದ ‘ಛಾತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಪ್ರತಿಧ್ವನಿ) ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ.
13 hours ago
UP Rains: ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆ ಕುಸಿದು ಇಬ್ಬರು ನವಜಾತ ಶಿಶುಗಳು ಸೇರಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.
13 hours ago
ಗುಂಡಣ್ಣ ಕಾರ್ಟೂನು: ಗುರುವಾರ, ಆಗಸ್ಟ್ 6, 2026
13 hours ago
Basavaraju Shivaganga: ‘ಈ ಬಾರಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ನಿರೀಕ್ಷೆ ಇತ್ತು. ಆದರೆ ಸ್ಥಾನ ಸಿಗದಿದ್ದಕ್ಕೆ ಬೇಸರವೇನೂ ಆಗಿಲ್ಲ. ಮುಂದೆ ಸಾಕಷ್ಟು ಅವಕಾಶಗಳಿದ್ದು, ಕಾಯುತ್ತೇನೆ’ ಎಂದು ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ‘ ಹೇಳಿದರು.
13 hours ago
Karnataka Politics: ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಸಚಿವ ಸ್ಥಾನ ವಂಚಿತರಾದ ಹಿನ್ನೆಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಇವರು ಮುಖ್ಯಮಂತ್ರಿಯ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.
13 hours ago
Central Water Ministry: ಜಲಜೀವನ್ ಮಿಷನ್ 2.0 ಯೋಜನೆಯಡಿ ಕರ್ನಾಟಕಕ್ಕೆ ₹796 ಕೋಟಿಯನ್ನು ಕೇಂದ್ರ ಜಲಶಕ್ತಿ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ.
13 hours ago
Biogas production: ದೇಶದಲ್ಲಿ ಜೈವಿಕ ಅನಿಲ ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹೊಂದಿರುವ ₹23,731 ಕೋಟಿ ಮೊತ್ತದ ‘ಏಕೀಕೃತ ವೃತ್ತಾಕಾರದ ಜೈವಿಕ ಇಂಧನ ಯೋಜನೆ’ಗೆ (ಗೋಬರ್ ಧನ್) ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
13 hours ago
Donald Trump Successor: 2028ರ ಅಧ್ಯಕ್ಷೀಯ ಚುನಾವಣೆಗೆ ಜೆ.ಡಿ. ವ್ಯಾನ್ಸ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಾಸಗಿ ಸಭೆಯೊಂದರಲ್ಲಿ ಚರ್ಚಿಸಿದ್ದಾರೆ ಎಂದು ‘ವಾಷಿಂಗ್ಟನ್ ಪೋಸ್ಟ್’ ವರದಿ ಮಾಡಿದೆ.
13 hours ago
NEET UG reforms: ನೀಟ್ (ಯುಜಿ) ಪರೀಕ್ಷೆಯನ್ನು ಆನ್ಲೈನ್ ಮಾದರಿಯಲ್ಲಿ ನಡೆಸಲು ಉದ್ದೇಶಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ವೈದ್ಯರ ಸಂಘವೊಂದು ಸೇರಿದಂತೆ ಸಂಬಂಧಿತ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚಿಸಿದೆ.
13 hours ago
Child Murder Case: ನ್ಯಾಯಮೂರ್ತಿ ಹಸ್ಮುಖ್ ಡಿ. ಸುತಾರ್ ಅವರು ಲಖಿಬೇನ್ ಸೋಲಂಕಿ ಎಂಬುವವರಿಗೆ ರಿಲೀಫ್ ನೀಡಿದ್ದು, ಆರು ವರ್ಷದೊಳಗಿನ ಮಕ್ಕಳ ಪೌಷ್ಟಿಕಾಂಶ ಮತ್ತು ಆರೋಗ್ಯ ಕಾಪಾಡುವುದು ಸರ್ಕಾರದ ಕರ್ತವ್ಯವೆಂದು ತಿಳಿಸಿದ್ದಾರೆ.
13 hours ago
Top Stories: ರಾಜ್ಯ, ರಾಷ್ಟ್ರೀಯ, ವಿದೇಶ, ವಾಣಿಜ್ಯ ಹಾಗೂ ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
13 hours ago
Supreme Court Relief: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಆಸಾರಾಂಗೆ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನಿರಾಕರಿಸಿದೆ. ಅದಾಗ್ಯೂ, ದಿನ ಪೂರ್ತಿ ಸಹಾಯ ಮಾಡಲು ತನ್ನಿಷ್ಟದ ತರಬೇತಿ ಹೊಂದಿದ ಆರೈಕೆದಾರನನ್ನು ನೇಮಿಸಿಕೊಳ್ಳಲು ಅನುಮತಿ ನೀಡಿದೆ
13 hours ago
Sarat Crime Case: ಅಮ್ಮಾ... ಹಸಿವಾಗಿದೆ ಅನ್ನ ಕೊಡು ಎಂದು ತೊದಲ ನುಡಿಯಲ್ಲಿ ಕೇಳಿದ ಎರಡು ವರ್ಷದ ಕಂದಮ್ಮನಿಗೆ ಸಿಕ್ಕಿದ್ದು ಪ್ರೀತಿಯ ಅಪ್ಪುಗೆಯಲ್ಲ ಬದಲಿಗೆ ಜೀವವನ್ನೇ ತೆಗೆದ ಪೆಟ್ಟುಗಳು...
14 hours ago
Agni-4: ಅಣ್ವಸ್ತ್ರ ಸಿಡಿತಲೆ ಹೊತ್ತು ಸಾಗಬಲ್ಲ ಅಗ್ನಿ–4 ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಗುರುವಾರ ಯಶಸ್ವಿಯಾಗಿ ನಡೆಸಲಾಗಿದೆ.
14 hours ago
ಪ್ರತಿಭಟನೆ ಮಾಡಿದಾಕ್ಷಣ 'ಜೆನ್ ಝೀ'ಗಳು (ಇಂದಿನ ಯುವ ಪೀಳಿಗೆ) ದೇಶ ವಿರೋಧಿಗಳಾಗುವುದಿಲ್ಲ, ಪ್ರತಿಭಟಿಸುವುದು ಅವರ ಹಕ್ಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.
14 hours ago
Sarat Crime Case: ಲಖಿಬೇನ್ ಸೋಲಂಕಿ ತನ್ನ ಎರಡು ವರ್ಷದ ಮಗಳು ಈಷಾ ಊಟ ಕೇಳಿದಳು ಎಂದು ಹೊಡೆದಿದ್ದಕ್ಕೆ ಮಗು ಮೃತಪಟ್ಟಿದೆ. ಈ ಪ್ರಕರಣದಲ್ಲಿ ಲಖಿಬೇನ್ ಸೋಲಂಕಿಗೆ ಜಾಮೀನು ಮಂಜೂರು ಮಾಡಿದೆ.
14 hours ago
India Israel Relations: ಪಶ್ಚಿಮ ಏಷ್ಯಾದ ಸದ್ಯದ ಪರಿಸ್ಥಿತಿ ಸೇರಿದಂತೆ ಮುಕ್ತ ವ್ಯಾಪಾರ ಒಪ್ಪಂದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ.
15 hours ago
Karnataka Recruitment: ಗ್ರಾಮ ಆಡಳಿತ ಅಧಿಕಾರಿ (ವಿಎಒ) ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಆಗಸ್ಟ್ 20ರವರೆಗೆ ವಿಸ್ತರಿಸಿದೆ.
15 hours ago
Social Media Strategy: ದೇಶದ ಯುವ ಜನತೆಯನ್ನು (ಜೆನ್ ಝೀ) ತಲುಪಲು ಮತ್ತು ಅವರೊಂದಿಗೆ ಸಂಪರ್ಕ ಸಾಧಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮದ ಪ್ರತಿಯೊಂದು ವೇದಿಕೆಯನ್ನೂ ಬಳಸಿಕೊಳ್ಳಲು ಮುಂದಾಗಿದೆ.
15 hours ago
Jharkhand student protest: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು, ಸಮಸ್ಯೆಯನ್ನು ಬಗೆಹರಿಸಲು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧರಾಗಿದ್ದಾರೆ.
16 hours ago
ಸುದ್ದಿ ಗುದ್ದು | ತಿಂಗಳೇಶ: ಗುರುವಾರ, 06 ಆಗಸ್ಟ್ 2026
16 hours ago
Meta Apology Dispute: 'ನೀವು ಭಾರತದ ಜನರ ಧ್ವನಿಯನ್ನು ಅಳಿಸಿ ಹಾಕಿದಿರಿ. ಆದರೆ, ಪ್ರಧಾನಿ ಅವರಲ್ಲಿ ಮಾತ್ರವೇ ಕ್ಷಮೆ ಕೇಳುತ್ತೀರಿ’ ಎಂದು ಮೆಟಾ ಅಧಿಕಾರಿಗಳ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
16 hours ago
ರಾಜಭೋಗ ತೊರೆದು ಸೇನೆಗೆ ಸೇರಿದ ಡೆನ್ಮಾರ್ಕ್ ರಾಜಕುಮಾರಿ: ಇತಿಹಾಸ ಸೃಷ್ಟಿ
16 hours ago
ಪ್ರತಿ ವರ್ಷ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ವಿಶೇಷ ಫಲ ಪುಷ್ಪ ಪ್ರದರ್ಶನ ಆಯೋಜನೆ
16 hours ago
Jharkhand Exam Protest: ಕಳೆದ 13 ದಿನಗಳಿಂದ ಜೈಪಾಲ್ ಸಿಂಗ್ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದು, ಆರು ಮಂದಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ