Last Updated: 2 Aug 2026 2:35 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. Railway Services: ಯಡಕುಮೇರಿ ಮತ್ತು ಶಿರಿಬಾಗಿಲು ನಡುವೆ ಭೂಕುಸಿತ ಸಂಭವಿಸಿದ್ದು, ವಿಜಯಪುರ ಎಕ್ಸ್‌ಪ್ರೆಸ್ ರೈಲನ್ನು ನಿಲ್ಲಿಸಲಾಗಿದೆ. ಪಂಚಗಂಗಾ ಎಕ್ಸ್‌ಪ್ರೆಸ್ ರೈಲನ್ನು ಹಾಸನ ನಿಲ್ದಾಣದಲ್ಲಿ ಸ್ಥಗಿತಗೊಳಿಸಲಾಗಿದೆ.(13 hours ago)26
  2. Narendra Modi Mysore: ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ, ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 1.40 ಲಕ್ಷಕ್ಕೆ ಏರಿಕೆಯಾಗಿದ್ದು 838 ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.(20 hours ago)24
  3. Bengaluru Advocates Association: ಕೆ ಎಂ ವಿನಯ್ ಮತ್ತು 70 ವರ್ಷದ ವೆಂಕಟೇಶ್ ಎಂಬುವವರನ್ನು ಅಕ್ರಮವಾಗಿ ಬಂಧಿಸಿ ರಾತ್ರಿ 1 ಗಂಟೆಗೆ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸುವಂತೆ ಡಿಜಿಪಿ ಎಂ ಎ ಸಲೀಂ ಅವರಿಗೆ ಮನವಿ ಸಲ್ಲಿಸಲಾಗಿದೆ.(23 hours ago)24
  4. Karnataka Police Case: ಕಾವೇರಿ ನೀರು ವಿಚಾರದಲ್ಲಿ ಮದ್ದೂರಿನ ಜ್ಯೋತಿ ವಿರುದ್ಧ ಮಂಡ್ಯ ಪೊಲೀಸರು ಕೇಸ್ ದಾಖಲಿಸಿದ್ದು, ಎಸ್ಪಿ ವಿಜೆ ಶೋಭಾರಾಣಿ ಎಚ್ಚರಿಕೆ ನೀಡಿದ್ದಾರೆ. ಈಕೆ ಬಳಿಕ ಸಿಎಂ ಕ್ಷಮೆ ಕೇಳಿ ವಿಡಿಯೋ ಹಂಚಿಕೊಂಡಿದ್ದಾರೆ.(15 hours ago)21
  5. Kerala Monsoon News: ಮಣಿಮಾಲ ಮತ್ತು ಪಂಪಾ ನದಿಗಳು ಉಕ್ಕಿ ಹರಿಯುತ್ತಿದ್ದು ಸುಮತಿ ಹಾಗೂ ಪ್ರಭಾಕರನ್ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. ಶಬರಿಮಲೆ ಯಾತ್ರಾರ್ಥಿಗಳು ಆಗಸ್ಟ್ 3ರವರೆಗೆ ಭೇಟಿ ನೀಡದಂತೆ ಟಿಡಿಬಿ ಸೂಚಿಸಿದೆ.(18 hours ago)19
  6. Shimoga rainfall: ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಸಮೀಪದ ಗಾಂಧಿ ನಗರದಲ್ಲಿ ನಸುಕಿನಲ್ಲಿ ಗುಡ್ಡ ಕುಸಿದಿದೆ. ಈ ವೇಳೆ ಮಣ್ಣಿನಡಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ಒಬ್ಬರು ತೀವ್ರ ಗಾಯಗೊಂಡಿದ್ದಾರೆ.(5 hours ago)16
  7. Mekedatu Project: ತಮಿಳುನಾಡಿನಲ್ಲಿ 130 ಟಿಎಂಸಿ ಅಂತರ್ಜಲವಿದ್ದರೂ 5 ಮೀಟರ್ ಆಳದಲ್ಲಿ ನೀರು ಲಭ್ಯವಿದೆ. 1924ರ ಒಪ್ಪಂದದಂತೆ ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಲಾಯಿತಾದರೂ ಇದೀಗ ಮೇಕೆದಾಟು ಯೋಜನೆ ಮೂಲಕ ನೀರಿನ ಬವಣೆ ನೀಗಿಸಬಹುದು.(22 hours ago)13
  8. ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳ ಒಳಹರಿವು ಭಾರಿ ಹೆಚ್ಚಳ(7 hours ago)13
  9. Kabini Dam Inflow: ಎಚ್.ಡಿ.ಕೋಟೆ ತಾಲ್ಲೂಕಿನ ಬಿದರಹಳ್ಳಿ ಸೇತುವೆ ಮುಳುಗಡೆಯಾಗುವ ಭೀತಿಯಿದ್ದು, ಹೆಚ್ಚುವರಿ 13,00೦ ಕ್ಯುಸೆಕ್ ನೀರನ್ನು ನದಿಗೆ ಬಿಡಲು ಕಾವೇರಿ ನೀರಾವರಿ ನಿಗಮವು ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಿದೆ.(13 hours ago)13
  10. Nirmal Purja death: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್‌ನಲ್ಲಿರುವ ಬ್ರಾಡ್ ಶಿಖರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಹಿರಿಯ ನೇಪಾಳಿ-ಬ್ರಿಟಿಷ್ ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿದಂತೆ 10 ಜನರು ಮೃತಪಟ್ಟಿದ್ದಾರೆ ಎಂದು ಅವರ ಪರ್ವತಾರೋಹಣ ಸಂಸ್ಥೆ ಶನಿವಾರ(ಆ.1) ತಿಳಿಸಿದೆ.(6 hours ago)12

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Aug 2
Aug 1