Last Updated: 16 Sep 2026 7:32 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಬದುಕು ಬದಲಿಸಿದ ಆರೋಗ್ಯ ಸಮಸ್ಯೆ: ಸಾವಯವ ಕೃಷಿಯಲ್ಲಿ ಯಶಸ್ಸು ಕಂಡ ದಂಪತಿ(21 hours ago)27
  2. ₹2.57 ಲಕ್ಷ ಕೋಟಿಗೆ ಇಳಿದ ವ್ಯಾಪಾರ ಕೊರತೆ(20 hours ago)25
  3. ಮುಸ್ಲಿಮರ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾ ಮೇಲೆ ಹೂಥಿ ಬಂಡುಕೋರರು ಹಾರಿಸಿದ್ದ ಡ್ರೋನ್ ಅನ್ನು ಹೊಡೆದುರಳಿಸಲಾಗಿದೆ ಎಂದು ಸೌದಿ ಅರೇಬಿಯಾ ಹೇಳಿದೆ. ಈ ದಾಳಿ ಯತ್ನವು ಧಾರ್ಮಿಕ ನಗರ ಮೆಕ್ಕಾದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.(10 hours ago)21
  4. ಟ್ರೋಫಿ ಸ್ವೀಕರಿಸದಿರುವುದು ಸಂಘಟಿತ ನಿರ್ಧಾರ: BCCI ಉಪಾಧ್ಯಕ್ಷ ರಾಜೀವ್ ಶುಕ್ಲಾ(22 hours ago)21
  5. Russia oil sanctions: ರಷ್ಯಾದಿಂದ ಇಂಧನ ಖರೀದಿಸುವ ಭಾರತ ಸೇರಿ ಐದು ದೇಶಗಳ ಮೇಲೆ ಶೇ 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಅಂಗೀಕಾರ ದೊರೆತಿದೆ.(11 hours ago)20
  6. ವರ್ಗಾವಣೆಗೆ ಲಂಚದ ಸಂಭಾಷಣೆಯ ಸಿಡಿ: ಸಿಎಂ ವಿರುದ್ಧ ಕುಮಾರಸ್ವಾಮಿ ಆರೋಪ(12 hours ago)20
  7. Bhadra Water Release: ಭದ್ರಾ ಮೇಲ್ದಂಡೆ ಯೋಜನೆಯಡಿ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ನಾಲೆಗೆ (ಸಿಬಿಸಿ) ಪರೀಕ್ಷಾರ್ಥವಾಗಿ ನೀರು ಹರಿಸಿದ ನಂತರ ಕೋಟೆನಾಡಿನ ಜನರು ರೋಮಾಂಚನಗೊಂಡಿದ್ದಾರೆ. ಹಲವು ದಶಕಗಳ ಕನಸು ನನಸಾದ ಭಾವನೆ ಅವರಲ್ಲಿದೆ.(12 hours ago)20
  8. ತಾಯಿಯ ಅಚಲ ನಂಬಿಕೆಯೇ ಕಾರಣ: ಅಮೆರಿಕ ಓಪನ್‌ ಟೆನಿಸ್‌ ಗೆದ್ದ ಜ್ವರೇವ್‌(8 hours ago)18
  9. SIT investigation: ನಕಲಿ ಔಷಧಗಳ ಮರು ಪ್ಯಾಕಿಂಗ್ ಹಾಗೂ ಮಾರಾಟ ಜಾಲದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು, ಪ್ರಕರಣದ ಪ್ರಮುಖ ಸಂಚುಕೋರ ಆಗಿರುವ ನಾಗರಬಾವಿ ನಿವಾಸಿ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ.(20 hours ago)13
  10. Karnataka NEET Counselling: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ಎರಡನೇ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.(20 hours ago)12

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Sep 16
Sep 15