Last Updated: 4 Jun 2026 2:05 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
‘ಒಂದು ವರ್ಷದೊಳಗೆ ಪ್ರಧಾನಿ ಸ್ಥಾನ ಕಳೆದುಕೊಳ್ಳುತ್ತಾರೆ ಮೋದಿ’
(6 hours ago)
147
West Bengal Politics: ಅಭಿಷೇಕ್ ಬ್ಯಾನರ್ಜಿ ನಾಯಕತ್ವ ವಿರೋಧಿಸಿ 58 ಶಾಸಕರು ಬಂಡಾಯವೆದ್ದಿದ್ದು, ಉಚ್ಚಾಟಿತ ಶಾಸಕ ರುತಬ್ರತಾ ಬ್ಯಾನರ್ಜಿ ಅವರನ್ನು ವಿರೋಧ ಪಕ್ಷದ ನಾಯಕನ್ನಾಗಿ ಸ್ಪೀಕರ್ ರತೀಂದ್ರ ಬೋಸ್ ಮಾನ್ಯ ಮಾಡಿದ್ದಾರೆ.
(6 hours ago)
26
Karnataka Governance: ಬೆಂಗಳೂರಿನಲ್ಲಿ ನಡೆದ ಸಮಾರಂಭಕ್ಕೆ ಆದಿ ಚುಂಚನಗಿರಿ ಶ್ರೀಗಳು ಹಾಗೂ ಪೇಜಾವರ ಶ್ರೀಗಳೂ ಸೇರಿದಂತೆ ಅನೇಕ ಧರ್ಮಗುರುಗಳು ಮತ್ತು ದೊಡ್ಡಾಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರತ್ಯಕ್ಷ ಸಾಕ್ಷಿಯಾದರು.
(16 hours ago)
26
BK Hariprasad: ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿ ಮತ್ತು 2022ರಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಬಿ.ಕಾಂ ಪದವೀಧರರಾಗಿದ್ದಾರೆ.
(17 hours ago)
23
Congress Candidates: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏಳು ಖಾಲಿ ಸ್ಥಾನಗಳ ಪೈಕಿ ನಾಲ್ಕಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿಯಲ್ಲಿ ತಿಪ್ಪಣ್ಣಪ್ಪ ಕಮಕನೂರು ಮತ್ತು ಪಿ.ವಿ. ಮೋಹನ್ ಹೆಸರಿದೆ.
(19 hours ago)
23
Karnataka Cabinet: ಬೆಂಗಳೂರಿನಲ್ಲಿ ಬುಧವಾರ ಸಚಿವರ ಪ್ರಮಾಣವಚನ ನಡೆದಿದ್ದು, ಸಂಪುಟದಲ್ಲಿ ದಲಿತ ವರ್ಗದ ನಾಲ್ವರಿಗೆ ಹಾಗೂ ಮುಸ್ಲಿಂ ಮತ್ತು ಕ್ರೈಸ್ತ ಸೇರಿ ಇಬ್ಬರು ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡುವ ಮೂಲಕ ಅಹಿಂದಕ್ಕೆ ಹೆಚ್ಚಿನ ಮಣೆ ಹಾಕಲಾಗಿದೆ.
(19 hours ago)
22
ಆಹಾರ ಸಚಿವರಾಗಿ ಕ್ರಾಂತಿ ಮಾಡಿದ್ದ ಖಾದರ್ಗೆ ಮತ್ತೊಮ್ಮೆ ದಕ್ಕಿದ ಮಂತ್ರಿಗಿರಿ
(6 hours ago)
19
ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ 10 ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. 1,413 ಕೋಟಿ ರೂ. ಆಸ್ತಿಯೊಂದಿಗೆ ಶಿವಕುಮಾರ್ ಅಗ್ರಸ್ಥಾನದಲ್ಲಿದ್ದರೆ, ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.
(6 hours ago)
19
Donald Trump War Powers: ಅಮೆರಿಕ ಸಂಸತ್ತಿನಲ್ಲಿ 215-208 ಮತಗಳಿಂದ ನಿರ್ಣಯ ಅಂಗೀಕಾರವಾಗಿದ್ದು, ಗ್ರೆಗೊರಿ ಮೀಕ್ಸ್ ಮಂಡಿಸಿದ ಈ ಪ್ರಸ್ತಾವನೆಯನ್ನು ರಿಪಬ್ಲಿಕನ್ ಪಕ್ಷದ ನಾಲ್ವರು ಸಂಸದರು ಬೆಂಬಲಿಸಿರುವುದು ಟ್ರಂಪ್ಗೆ ಹಿನ್ನಡೆಯಾಗಿದೆ.
(5 hours ago)
18
Kerala Assembly: ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಗುಡ್ಡ ಕುಸಿತದಲ್ಲಿ ಮೃತಪಟ್ಟ ಅರ್ಜುನ್ ತಾಯಿ ಚುನಾವಣಾ ಠೇವಣಿ ನೀಡಿದ್ದನ್ನು ಸ್ಮರಿಸಿ, ಸದನದಲ್ಲಿ ಕೂಡಲಸಂಗಮದೇವನ ವಚನಗಳನ್ನು ಪ್ರಸ್ತಾಪಿಸಿ ಕೋಮುವಾದದ ವಿರುದ್ಧ ಭಾಷಣ ಮಾಡಿದರು.
(17 hours ago)
18
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jun 4
India Meteorological Department: ಕೇರಳಂಗೆ ಗುರುವಾರ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
43 mins ago
Army Pilot Proposal: ತರಬೇತಿ ಮುಗಿಸಿ ಪೈಲಟ್ ಆದ ಖುಷಿಯಲ್ಲಿ ಹೆಲಿಕಾಪ್ಟರ್ನ ಮುಂದೆ ಮಂಡಿಯೂರಿ ಕುಳಿತು ಯುವ ಕ್ಯಾಪ್ಟನ್ಒಬ್ಬರು ಗೆಳತಿಗೆ ಪ್ರೇಮ ನಿವೇದನೆ ಮಾಡಿದ್ದರು. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ
73 mins ago
ಇಂದಿನಿಂದ ಮೊಟ್ಟಮೊದಲ 'ವಿಶ್ವ ಯೋಗಾಸನ ಚಾಂಪಿಯನ್ಶಿಪ್'!
73 mins ago
Kannada Medium Students: ಎನ್ಎಲ್ಪಿ ತಂತ್ರಜ್ಞಾನದಿಂದ ಚಾಟ್ಬಾಟ್ ವಿನ್ಯಾಸ ಮತ್ತು ಕಂಟೆಂಟ್ ರಿವ್ಯೂವರ್ನಂತಹ ರಂಗಗಳಲ್ಲಿ ಉದ್ಯೋಗ ಲಭ್ಯವಿದೆ. ಪ್ರಾಂಪ್ಟ್ ಎಂಜಿನಿಯರಿಂಗ್ ಕೌಶಲ್ಯವು ಡಿಜಿಟಲ್ ಆರ್ಥಿಕತೆಯಲ್ಲಿ ಹೊಸ ಹಾದಿ ತೆರೆಯಲಿದೆ.
73 mins ago
Valley of Flowers National Park: ಉತ್ತರಾಖಂಡದ ಪ್ರಸಿದ್ದ ಪ್ರವಾಸಿತಾಣವಾದ ‘ಹೂವುಗಳ ಕಣಿವೆ’ ಎಂದೇ ಕರೆಯಲ್ಪಡುವ ಉದ್ಯಾನ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ. ‘ಫ್ಲವರ್ಸ್ ಆಫ್ ವ್ಯಾಲಿ’ಯನ್ನು ಯುನೆಸ್ಕೊ ಗುರುತಿಸಿದೆ.
2 hours ago
India vs Afghanistan: ಮಂಡಿರಜ್ಜು ಗಾಯದ ಹಿನ್ನೆಲೆಯಲ್ಲಿ ಜೂನ್ 13ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಯಿಂದ ಕೊಹ್ಲಿ ಹೊರಬಿದ್ದಿದ್ದಾರೆ.
2 hours ago
ಅಫ್ಗಾನಿಸ್ತಾನ ಸರಣಿಗೆ ವಿರಾಟ್ ಕೊಹ್ಲಿ ಅಲಭ್ಯ: ಅಭಿಮಾನಿಗಳಿಗೆ ಬೇಸರದ ಸುದ್ದಿ
2 hours ago
ಪ್ರಜಾವಾಣಿ ಪಾಡ್ಕಾಸ್ಟ್ ರೂಬರೂಹ್ ಹೃದಯಚೂರಾಗಿಸಿದ ಪರಿಯನ್ನು ಕೇಳಬೇಡ ಎಲ್ಲರೆದುರು
3 hours ago
ಜನಪ್ರಿಯ ಪ್ರವಾಸಿತಾಣ ‘ಅಲಿಬಾಗ್’ಬಳಿ ಜಮೀನು ಖರೀದಿಸಿದ ನಟ ಯಶ್ ದಂಪತಿ
3 hours ago
ಫ್ರೆಂಚ್ ಓಪನ್ ಪುರುಷರ ಡಬಲ್ಸ್: ಬಾಲಾಜಿ–ಮಾರ್ಸೆಲೊ ಜೋಡಿ ನಿರ್ಗಮನ
4 hours ago
Donald Trump War Powers: ಅಮೆರಿಕ ಸಂಸತ್ತಿನಲ್ಲಿ 215-208 ಮತಗಳಿಂದ ನಿರ್ಣಯ ಅಂಗೀಕಾರವಾಗಿದ್ದು, ಗ್ರೆಗೊರಿ ಮೀಕ್ಸ್ ಮಂಡಿಸಿದ ಈ ಪ್ರಸ್ತಾವನೆಯನ್ನು ರಿಪಬ್ಲಿಕನ್ ಪಕ್ಷದ ನಾಲ್ವರು ಸಂಸದರು ಬೆಂಬಲಿಸಿರುವುದು ಟ್ರಂಪ್ಗೆ ಹಿನ್ನಡೆಯಾಗಿದೆ.
5 hours ago
ವಿಧಾನ ಪರಿಷತ್ ಚುನಾವಣೆ: ಹರಿಪ್ರಸಾದ್ ಸೇರಿ ನಾಲ್ವರಿಗೆ ಕಾಂಗ್ರೆಸ್ ಟಿಕೆಟ್
5 hours ago
‘ಒಂದು ವರ್ಷದೊಳಗೆ ಪ್ರಧಾನಿ ಸ್ಥಾನ ಕಳೆದುಕೊಳ್ಳುತ್ತಾರೆ ಮೋದಿ’
147
6 hours ago
Muzaffarpur Fire: ಬಿಹಾರದ ಮುಜಾಫರ್ಪುರದಲ್ಲಿರುವ ಪ್ರಸಾದ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಗುರುವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
6 hours ago
West Bengal Politics: ಅಭಿಷೇಕ್ ಬ್ಯಾನರ್ಜಿ ನಾಯಕತ್ವ ವಿರೋಧಿಸಿ 58 ಶಾಸಕರು ಬಂಡಾಯವೆದ್ದಿದ್ದು, ಉಚ್ಚಾಟಿತ ಶಾಸಕ ರುತಬ್ರತಾ ಬ್ಯಾನರ್ಜಿ ಅವರನ್ನು ವಿರೋಧ ಪಕ್ಷದ ನಾಯಕನ್ನಾಗಿ ಸ್ಪೀಕರ್ ರತೀಂದ್ರ ಬೋಸ್ ಮಾನ್ಯ ಮಾಡಿದ್ದಾರೆ.
6 hours ago
Congress Candidates: ಜೂನ್ 18ರಂದು ನಡೆಯಲಿರುವ ಈ ಚುನಾವಣೆಗೆ ಪಿ.ವಿ.ಮೋಹನ್ ಮತ್ತು ಬಿ.ಕೆ.ಹರಿಪ್ರಸಾದ್ ಸೇರಿದಂತೆ ನಾಲ್ವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ಒಬಿಸಿ ಸಮುದಾಯದ ಅಭ್ಯರ್ಥಿಗಳಿಗೆ ಪಕ್ಷ ಹೆಚ್ಚಿನ ಆದ್ಯತೆ ನೀಡಿದೆ.
6 hours ago
ಆಹಾರ ಸಚಿವರಾಗಿ ಕ್ರಾಂತಿ ಮಾಡಿದ್ದ ಖಾದರ್ಗೆ ಮತ್ತೊಮ್ಮೆ ದಕ್ಕಿದ ಮಂತ್ರಿಗಿರಿ
6 hours ago
BK Hariprasad: ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಬಿ.ಕೆ.ಹರಿಪ್ರಸಾದ್ ಅವರನ್ನು ಎಐಸಿಸಿ ನೂತನ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಜೂನ್ 30ಕ್ಕೆ ಇವರ ಪರಿಷತ್ ಸದಸ್ಯತ್ವ ಅವಧಿ ಮುಕ್ತಾಯಗೊಳ್ಳಲಿದ್ದು, ಹರಿಯಾಣ ಉಸ್ತುವಾರಿಯಾಗಿಯೂ ಇವರು ಕೆಲಸ ಮಾಡುತ್ತಿದ್ದಾರೆ.
6 hours ago
ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ 10 ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. 1,413 ಕೋಟಿ ರೂ. ಆಸ್ತಿಯೊಂದಿಗೆ ಶಿವಕುಮಾರ್ ಅಗ್ರಸ್ಥಾನದಲ್ಲಿದ್ದರೆ, ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.
6 hours ago
DK Shivakumar Government: ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬುವ ಸುದೀರ್ಘ ಹೋರಾಟದ ಪರಂಪರೆಯ ಡಿ.ಕೆ. ಶಿವಕುಮಾರ್, ಅಧಿಕಾರ ಹಸ್ತಾಂತರದ ಗೊಂದಲಗಳನ್ನೆಲ್ಲ ಕಳೆದುಕೊಂಡು ‘ಶುಭಮುಹೂರ್ತ’ದಲ್ಲಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ.
7 hours ago
ಏಷ್ಯನ್ ರಿಲೆ ಚಾಂಪಿಯನ್ಷಿಪ್: ಗುರಿಂದರ್ವೀರ್ ಸಿಂಗ್ ನಾಯಕ
7 hours ago
ಬಾಲಾಜಿ–ಮಾರ್ಸೆಲೊ ಜೋಡಿ ನಿರ್ಗಮನ
7 hours ago
ಹಾಕಿ: ಭಾರತ ತಂಡಗಳಿಗೆ ಭರ್ಜರಿ ಜಯ
7 hours ago
ಕಿವೀಸ್, ಭಾರತ ಐತಿಹಾಸಿಕ ಸರಣಿಗೆ ವೇದಿಕೆ ಸಜ್ಜು
7 hours ago
‘ಟೆಸ್ಟ್ ತಂಡದಲ್ಲಿ ಅಕೀಬ್ ನಬಿಗೆ ಅವಕಾಶ ಕೊಡಬೇಕಿತ್ತು’
7 hours ago
ಅಪ್ಪನಿಗೆ ನೆರವಾಗಲೆಂದು ರಾಜಕೀಯಕ್ಕೆ ಧುಮುಕಿದ ಯತೀಂದ್ರ ಸಿದ್ದರಾಮಯ್ಯ ಈಗ ಸಚಿವ
8 hours ago
‘ಡಿ.ಕೆ. ಶಿವಕುಮಾರ್ ಎಂಬ ಹೆಸರಿನ ನಾನು...’ ಕೂಲಿ ಕೇಳಿ ಪದವಿಗೇರಿದ ‘ಡಿಕೆ’
9 hours ago
Jun 3
ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸುವ ನಾಯಕರು ಇವರೇ..
12 hours ago
Supreme Court Collegium: ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಘವೇಂದ್ರ ಸೀತಾರಾಮ್ ಹಾಗೂ ಹೇಮಾ ಕುಲಕರ್ಣಿ ಸೇರಿದಂತೆ ಆರು ವಕೀಲರ ಹೆಸರನ್ನು ಶಿಫಾರಸು ಮಾಡಲಾಗಿದ್ದು ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಲಿದೆ.
16 hours ago
Karnataka Politics: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು, ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಹೊಸ ಮುಖವಾಗಿದ್ದಾರೆ. ಬುಧವಾರದ ಈ ಸಮಾರಂಭವು ಹೊಸ ರಾಜಕೀಯ ಪರ್ವಕ್ಕೆ ಮುನ್ನುಡಿ ಬರೆದಿದೆ.
16 hours ago
Karnataka Politics: ನಿಜಲಿಂಗಪ್ಪ, ಅರಸು ಮತ್ತು ಸಿದ್ದರಾಮಯ್ಯ ಮಾತ್ರ ಐದು ವರ್ಷಗಳ ಕಾಲ ಆಡಳಿತ ನಡೆಸಿದ್ದು, 1956ರಿಂದ ಈವರೆಗೆ ರಾಜ್ಯವು ಒಟ್ಟು ಇಪ್ಪತ್ತೈದು ಮುಖ್ಯಮಂತ್ರಿಗಳನ್ನು ಕಂಡಿದೆ ಎಂದು ಇತಿಹಾಸ ತಿಳಿಸುತ್ತದೆ.
16 hours ago
Siddaramaiah Congratulations: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯಗಳನ್ನು ತಿಳಿಸಿದ್ದಾರೆ.
16 hours ago
Karnataka Governance: ಬೆಂಗಳೂರಿನಲ್ಲಿ ನಡೆದ ಸಮಾರಂಭಕ್ಕೆ ಆದಿ ಚುಂಚನಗಿರಿ ಶ್ರೀಗಳು ಹಾಗೂ ಪೇಜಾವರ ಶ್ರೀಗಳೂ ಸೇರಿದಂತೆ ಅನೇಕ ಧರ್ಮಗುರುಗಳು ಮತ್ತು ದೊಡ್ಡಾಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರತ್ಯಕ್ಷ ಸಾಕ್ಷಿಯಾದರು.
16 hours ago
Karnataka Cabinet Expansion: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
16 hours ago
Karnataka Deputy CM: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿರುವ ಸಿಎಂ ಕಚೇರಿಗೆ ಭೇಟಿ ನೀಡಿದ್ದಾರೆ.
17 hours ago
Karnataka CM: ಲೋಕಭವನದಲ್ಲಿ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಡಿಕೆಶಿ ತಂತ್ರಜ್ಞಾನ ಯುಗದ ನವ ಆಲೋಚನೆ ಹಾಗೂ ಸೌಹಾರ್ದತೆಯ ಆಡಳಿತದ ಭರವಸೆಯನ್ನು ನೀಡಿದ್ದಾರೆ.
17 hours ago
Kerala Assembly: ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಗುಡ್ಡ ಕುಸಿತದಲ್ಲಿ ಮೃತಪಟ್ಟ ಅರ್ಜುನ್ ತಾಯಿ ಚುನಾವಣಾ ಠೇವಣಿ ನೀಡಿದ್ದನ್ನು ಸ್ಮರಿಸಿ, ಸದನದಲ್ಲಿ ಕೂಡಲಸಂಗಮದೇವನ ವಚನಗಳನ್ನು ಪ್ರಸ್ತಾಪಿಸಿ ಕೋಮುವಾದದ ವಿರುದ್ಧ ಭಾಷಣ ಮಾಡಿದರು.
17 hours ago
Forex Reserves: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳಿಂದ ವಿದೇಶಿ ಕರೆನ್ಸಿ ಮೀಸಲನ್ನು ಕಾಪಾಡಿಕೊಳ್ಳಲು ಆರ್ಬಿಐ ತನ್ನ ಸಂಗ್ರಹದಲ್ಲಿನ ಭೌತಿಕ ಚಿನ್ನವನ್ನು ಮಾರಾಟ ಮಾಡಿರಬಹುದು ಎಂಬುದಾಗಿ ಹೇಳುವ ವರದಿಗಳು ಆಧಾರವಿಲ್ಲದವು ಎಂದು ಆರ್ಬಿಐ ಸ್ಪಷ್ಟನೆ ನೀಡಿದೆ.
17 hours ago
Mental Cruelty:ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠವು, ‘ದೈಹಿಕ ಸಂಬಂಧ ತಡೆಯುವುದು ಭಾವನಾತ್ಮಕ ಒತ್ತಡಗಳಿಗೆ ಆಸ್ಪದವಾಗಲಿದೆ. ಅಲ್ಲದೆ, ವಿವಾಹದ ಉದ್ದೇಶಕ್ಕೆ ಧಕ್ಕೆ ತರಲಿದೆ’ ಎಂದಿದೆ.
17 hours ago
BK Hariprasad: ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿ ಮತ್ತು 2022ರಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಬಿ.ಕಾಂ ಪದವೀಧರರಾಗಿದ್ದಾರೆ.
17 hours ago
Karnataka Congress Leadership: ಹರಿಯಾಣ ಉಸ್ತುವಾರಿಯಾಗಿದ್ದ ಹರಿಪ್ರಸಾದ್ ಅವರನ್ನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಿಸಿದ್ದು, 19 ರಾಜ್ಯಗಳ ಉಸ್ತುವಾರಿ ಅನುಭವ ಹೊಂದಿರುವ ಇವರು ಜೂನ್ 30ರಂದು ಪರಿಷತ್ ಸದಸ್ಯತ್ವ ಪೂರೈಸಲಿದ್ದಾರೆ.
17 hours ago
Chief Election Commissioner: ಜ್ಞಾನೇಶ್ ಕುಮಾರ್ ದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಈ ಮಾಹಿತಿ ನೀಡಿದ್ದು, 100 ಕೋಟಿ ಮತದಾರರ ತಲುಪಲು ಬಿಎಲ್ಒಗಳಿಗೆ ವಿಶೇಷ ತರಬೇತಿ ನೀಡಲಾಗಿತ್ತು ಎಂದು ವಿವರಿಸಿದರು.
18 hours ago
US Middle East Policy: ಬೈರೂತ್ ದಾಳಿಯಿಂದ ಇರಾನ್ ಶಾಂತಿ ಮಾತುಕತೆಗೆ ಹಿನ್ನಡೆಯಾದ ಹಿನ್ನೆಲೆ ನೆತನ್ಯಾಹು ಅವರನ್ನು ಟ್ರಂಪ್ ಟೀಕಿಸಿದ್ದಾರೆ. ನ್ಯೂಯಾರ್ಕ್ ಪೋಸ್ಟ್ ಪಾಡ್ಕಾಸ್ಟ್ನಲ್ಲಿ ಈ ಸಂಭಾಷಣೆಯನ್ನು ಅವರು ಖಚಿತಪಡಿಸಿದರು.
19 hours ago
ಖಂಡ್ರೆಗೆ ಕೊನೆಯ ಕ್ಷಣದಲ್ಲಿ ಖುಲಾಯಿಸಿದ ಅದೃಷ್ಟ; ಮೂರನೇ ಸಲ ಸಚಿವಗಿರಿ
19 hours ago
Congress Candidates: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏಳು ಖಾಲಿ ಸ್ಥಾನಗಳ ಪೈಕಿ ನಾಲ್ಕಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿಯಲ್ಲಿ ತಿಪ್ಪಣ್ಣಪ್ಪ ಕಮಕನೂರು ಮತ್ತು ಪಿ.ವಿ. ಮೋಹನ್ ಹೆಸರಿದೆ.
19 hours ago
Middle East Crisis: ಕುವೈತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಪಡೆಗಳು ನಡೆಸಿದ ವೈಮಾನಿಕ ದಾಳಿಯಿಂದಾಗಿ ಭಾರತೀಯ ಪ್ರಜೆ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೇನೆ ಮತ್ತು ರಾಯಭಾರ ಕಚೇರಿ ಅಧಿಕಾರಿಗಳು ಬುಧವಾರ ಖಚಿತಪಡಿಸಿದ್ದಾರೆ.
19 hours ago
Karnataka Cabinet: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
19 hours ago
Karnataka Cabinet: ಬೆಂಗಳೂರಿನಲ್ಲಿ ಬುಧವಾರ ಸಚಿವರ ಪ್ರಮಾಣವಚನ ನಡೆದಿದ್ದು, ಸಂಪುಟದಲ್ಲಿ ದಲಿತ ವರ್ಗದ ನಾಲ್ವರಿಗೆ ಹಾಗೂ ಮುಸ್ಲಿಂ ಮತ್ತು ಕ್ರೈಸ್ತ ಸೇರಿ ಇಬ್ಬರು ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡುವ ಮೂಲಕ ಅಹಿಂದಕ್ಕೆ ಹೆಚ್ಚಿನ ಮಣೆ ಹಾಕಲಾಗಿದೆ.
19 hours ago
Karnataka CM: ಲೋಕಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದರು. ಜಿ ಪರಮೇಶ್ವರ ಉಪಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ದೇವೇಗೌಡರು ಎಕ್ಸ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
20 hours ago
Karnataka CM: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
20 hours ago
ಸುದ್ದಿ ಗುದ್ದು | ತಿಂಗಳೇಶ: ಬುಧವಾರ, 03 ಜೂನ್ 2026
20 hours ago
ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಪ್ರಮಾಣ ವಚನ ಸಮಾರಂಭದ ವಿವರ ಇಲ್ಲಿದೆ.
20 hours ago
ಚಿನಕುರುಳಿ ಕಾರ್ಟೂನು; ಜೂನ್ 03, ಬುಧವಾರ 2026
20 hours ago
ಗುಂಡಣ್ಣ ಕಾರ್ಟೂನು: ಬುಧವಾರ, ಜೂನ್ 03, 2026
20 hours ago
Karnataka Cabinet: ಬೆಂಗಳೂರಿನಲ್ಲಿಯೇ ಐದು ದಶಕದಿಂದಲೂ ರಾಜಕೀಯದಲ್ಲಿರುವ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ನ ಹಿರಿಯ ನಾಯಕ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಎಲ್ಲಾ ಸಂಪುಟಗಳಲ್ಲಿ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
21 hours ago
Karnataka Cabinet: ಕೃಷ್ಣ ಬೈರೇಗೌಡ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದರು. ಇದೀಗ ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ಶಾಸಕ. ಐದು ಬಾರಿ ಶಾಸಕರಾಗಿದ್ದಾರೆ.
21 hours ago
Karnataka Deputy CM: ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು.
21 hours ago
Karnataka Cabinet: ಹಿರಿಯ ರಾಜಕಾರಣಿ ಕೆ.ಎಚ್.ಮುನಿಯಪ್ಪ ಸಿದ್ದರಾಮಯ್ಯ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಇದೀಗ ಎರಡನೇ ಬಾರಿ ಶಾಸಕರಾಗಿ ಮಂತ್ರಿ ಮಂಡಲ ಸೇರಿಕೊಂಡಿದ್ದಾರೆ.
21 hours ago
Eshwar Khandre Political Achievements: ಭಾಲ್ಕಿ ಶಾಸಕರು 12 ಸಾವಿರ ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಿ 11 ಕೋಟಿ ಸಸಿಗಳನ್ನು ನೆಟ್ಟಿದ್ದಾರೆ. ಬೆಂಗಳೂರಿನಲ್ಲಿ 153 ಎಕರೆ ಜೈವಿಕ ಉದ್ಯಾನಕ್ಕೆ ಚಾಲನೆ ನೀಡಿ ಮರಗಳ ರಕ್ಷಣೆಗೆ ಶ್ರಮಿಸಿದ್ದಾರೆ.
21 hours ago
Karnataka Cabinet: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆ.ಜೆ ಜಾರ್ಜ್, ಐದು ದಶಕಗಳಿಗೂ ಹೆಚ್ಚು ರಾಜಕೀಯ ಅನುಭವ ಹೊಂದಿದ್ದಾರೆ.
21 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ