Last Updated: 30 Jun 2026 3:37 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಅನಿರುದ್ದ್ ಜೊತೆ ಹಸೆಮಣೆ ಏರಲು ಸಜ್ಜಾದ SRH ಮಾಲಕಿ ಕಾವ್ಯಾ ಮಾರನ್
(4 hours ago)
23
ಐರ್ಲೆಂಡ್ ವಿರುದ್ಧ ವಿಶ್ವ ಚಾಂಪಿಯನ್ನರಿಗೆ ಮುಖಭಂಗ: ಕೋಚ್ ಗಂಭೀರ್ ವೈಫಲ್ಯವೇ?
(24 hours ago)
21
Chikkaballapur homestay case: ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಯುವತಿ ಜೊತೆಯಲ್ಲಿದ್ದ ಯುವಕ ಅಸ್ವಸ್ಥನಾಗಿದ್ದು ಪ್ರಕರಣ ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದೆ.
(21 hours ago)
18
ಬಂಧಿತ ಜೆಡಿಎಸ್ ಮುಖಂಡರ ಕುಟುಂಬಗಳಿಗೆ ನಿಖಿಲ್ ಕುಮಾರಸ್ವಾಮಿ ಸಾಂತ್ವನ; ಜಿಲ್ಲಾ ಕಾರಾಗೃಹಕ್ಕೆ ಭೇಟಿ
(22 hours ago)
17
Sadananda Gowda Audio: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂಬುದಾಗಿ ಪ್ರದೀಪ್ ಎಂಬುವರ ಜತೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
(20 hours ago)
17
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇ ಕೊಠಡಿಯಲ್ಲಿ ಯುವತಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿ ಜತೆಯಲ್ಲಿದ್ದ ಯುವಕ ಕೂಡ ಅಸ್ವಸ್ಥನಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಹಲವು ರೀತಿ ಅನುಮಾನಗಳಿಗೆ ಕಾರಣವಾಗಿದೆ.
(8 hours ago)
14
ಕುಮಾರಸ್ವಾಮಿ ಜೈಲಿಗೆ ಹೋಗುವುದು ಬೇಡ: ಎಚ್.ಸಿ.ಬಾಲಕೃಷ್ಣ
(15 hours ago)
13
ಗುಂಡಣ್ಣ ಕಾರ್ಟೂನು: ಸೋಮವಾರ, 29 ಜೂನ್ 2026
(20 hours ago)
13
ಹೆಂಡತಿ ಆರ್ಥಿಕವಾಗಿ ಸದೃಢಳಾಗಿದ್ದು, ಗಂಡನಿಗಿಂತ ಹೆಚ್ಚು ಸಂಪಾದಿಸುತ್ತಾಳೆ ಮತ್ತು ಮಕ್ಕಳನ್ನು ನೋಡಿಕೊಳ್ಳುವಂತಹ ಯಾವುದೇ ಹೆಚ್ಚುವರಿ ಹೊಣೆಗಾರಿಕೆ ಹೊಂದಿಲ್ಲ ಎಂದಾದರೆ, ಪತ್ನಿಯು ತಮ್ಮ ಗಂಡನಿಂದ ಜೀವನಾಂಶ ಪಡೆಯಲು ಆದೇಶಿಸಲಾಗದು’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
(19 hours ago)
12
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ನಮ್ಮ ಯೋಧರು ಹುತಾತ್ಮರಾಗಿಲ್ಲ ಎಂದು ಸಂಸತ್ತಿಗೆ ಸುಳ್ಳು ಹೇಳಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ರಾಜೀನಾಮೆ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಯಾಚಿಸಬೇಕು’ ಎಂದು ಕಾಂಗ್ರೆಸ್ ಸೋಮವಾರ ಆಗ್ರಹಿಸಿದೆ.
(20 hours ago)
11
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jun 30
Ayodhya Ram Mandir: ಅಯೋಧ್ಯೆ ರಾಮಮಂದಿರದಲ್ಲಿ ನಡೆದಿರುವ ಲೂಟಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವು ದೇಶದ ಕೋಟ್ಯಂತರ ಜನರ ಧಾರ್ಮಿಕ ನಂಬಿಕೆಯ ಮೇಲಿನ ನೇರ ದಾಳಿಯಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ.
12 mins ago
Bengaluru Women Safety: ಬಿಗ್ ಬಾಸ್ ಕನ್ನಡ ಸೀಸನ್ 8ರ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್ ಅವರು ಜೂನ್ 28ರಂದು ಬೆಂಗಳೂರಿನಲ್ಲಿ ನಡೆದ ಘಟನೆಯೊಂದನ್ನು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು.
12 mins ago
ಶೀಘ್ರವೇ ಮುಂಗಾರು ಚುರುಕು: ಐಎಂಡಿ
72 mins ago
Yogeshgouda Goudar murder: ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ಪರ ಎಸ್ವಿ ರಾಜು ವಾದ ಮಂಡಿಸಿದ್ದು ಹೈಕೋರ್ಟ್ ನ್ಯಾಯಮೂರ್ತಿ ಪಿಎಂ ನವಾಜ್ ನೇತೃತ್ವದ ಪೀಠವು ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದೆ.
102 mins ago
Tamil Nadu Politics: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ತಮಿಳುನಾಡಿನಲ್ಲಿ ಸರ್ಕಾರ ರಚಿಸಿದ ಎರಡು ತಿಂಗಳ ನಂತರ ‘ಜಾತ್ಯತೀತ’ ಮೈತ್ರಿಕೂಟ ಆರಂಭಿಸಲು ಮುಂದಾಗಿದೆ.
2 hours ago
Karnataka Voter ID: ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಿದರು.
2 hours ago
Voter List Revision: ಮತದಾರರ ಪಟ್ಟಿ ಕುರಿತಂತೆ ಫಾರಂ ಸಲ್ಲಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲು ಮತ್ತು ಕರ್ನಾಟಕ ಕುಟುಂಬ ಐಡಿ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯು ಮಹತ್ವದ ನಿರ್ಣಯ ಕೈಗೊಂಡಿದೆ.
2 hours ago
Digital Trends: ಸಾಮಾಜಿಕ ಮಾಧ್ಯಮಗಳು ಇಂದು ನಮ್ಮೆಲ್ಲರ ದಿನಚರಿಯಲ್ಲಿ ಬೆರೆತು ಹೋಗಿವೆ. ಒಂದು ದಿನ ಅಲ್ಲ, ಒಂದು ಕ್ಷಣವೂ ಕೂಡ ಸಾಮಾಜಿಕ ಮಾಧ್ಯಮಗಳಿಂದ ದೂರ ಉಳಿಯಲು ಸಾಧ್ಯವಾಗದ ಪರಿಸ್ಥಿತಿಗೆ ನಾವೆಲ್ಲರೂ ತಲುಪಿದ್ದೇವೆ.
3 hours ago
Asian Games Cricket: ಸೆಪ್ಟೆಂಬರ್ 19ರಿಂದ ಜಪಾನ್ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟಕ್ಕೆ ಹರ್ಮನ್ಪ್ರೀತ್ ಕೌರ್ ನಾಯಕತ್ವದ 15 ಸದಸ್ಯರ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ.
3 hours ago
Ford Engineers: ಕೃತಕ ಬುದ್ಧಿಮತ್ತೆಯ ನ್ಯೂನತೆ ಸರಿದೂಗಿಸಲು 300 ಕ್ಕೂ ಹೆಚ್ಚು ಅನುಭವಿ ಇನ್ಸ್ಪೆಕ್ಟರ್ಗಳನ್ನು ನೇಮಕ ಮಾಡಿದ್ದು, ಭಾರತದಲ್ಲಿ ಇವಿ ತಯಾರಿಸದಿರಲು ಚಾರ್ಲ್ಸ್ ಪೂನ್ ನೇತೃತ್ವದ ಕಂಪನಿ ನಿರ್ಧರಿಸಿದೆ.
3 hours ago
Tamil Nadu Politics: ಮುಖ್ಯಮಂತ್ರಿ ವಿಜಯ್ ಜುಲೈ 1 ರಂದು ಪಂಚತಾರಾ ಹೋಟೆಲ್ನಲ್ಲಿ ಎಂಡಿಎಂಕೆ ಸೇರಿದಂತೆ ಮಿತ್ರಪಕ್ಷಗಳ ಸಭೆ ಕರೆದಿದ್ದಾರೆ. 107 ಸ್ಥಾನ ಗೆದ್ದಿರುವ ಟಿವಿಕೆ ಈಗ ಡಿಎಂಕೆ ಕೂಟವನ್ನು ದುರ್ಬಲಗೊಳಿಸಲು ಸಜ್ಜಾಗಿದೆ.
3 hours ago
ಏಷ್ಯನ್ ಕ್ರೀಡಾಕೂಟ: 15 ಸದಸ್ಯರ ಭಾರತ ಮಹಿಳಾ ತಂಡಕ್ಕೆ ಹರ್ಮನ್ಪ್ರೀತ್ ನಾಯಕಿ
3 hours ago
Toxic Movie: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ಲೋನ್ಅಪ್' ಸಿನಿಮಾವು ಆಗಸ್ಟ್ 26ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ನಟ ಯಶ್ ಅಭಿಮಾನಿಗಳಿಗೆ ಅಪ್ಡೇಟ್ವೊಂದನ್ನು ಕೊಟ್ಟಿದ್ದಾರೆ.
3 hours ago
WhatsApp Feature Update: ಸ್ನಾಪ್ಚಾಟ್ ಮಾದರಿಯ ಯೂಸರ್ ನೇಮ್ ಸೌಲಭ್ಯ ಈ ವಾರದಿಂದ ಲಭ್ಯವಿದ್ದು ಕುನಾಲ್ ಶಾ ಈಗಾಗಲೇ ಹೆಸರು ಕಾಯ್ದಿರಿಸಿದ್ದಾರೆ. ಸೆಟ್ಟಿಂಗ್ಸ್ ಆವೃತ್ತಿಯಲ್ಲಿ ಹೊಸ ಫೀಚರ್ ಅಪ್ಡೇಟ್ ಮಾಡಿಕೊಳ್ಳಲು ಅವಕಾಶವಿದೆ.
4 hours ago
Logo Design Competition: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಚಿನ್ನದ ವ್ಯಾಪಾರ ಮಾಡುವ ಕುಟುಂಬದಲ್ಲಿ ಜನಿಸಿದ ರಾಮ್ ಪ್ರಸಾದ್.ಕೆ ಅವರಿಗೀಗ 25 ವರ್ಷ. ಬಾಲ್ಯದಿಂದಲೇ ಚಿತ್ರಕಲೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು.
4 hours ago
Ajay Rai Arrest: ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದ ಕಾಂಗ್ರೆಸ್ ನಿಯೋಗದಲ್ಲಿದ್ದ ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ವರದಿಯಾಗಿದೆ.
4 hours ago
Punjab Kings Batter: ಮನೆ ಕೆಲಸದ ವ್ಯಕ್ತಿಯ ಮೇಲೆ ಹಲ್ಲೆ, ನಿಂದನೆ ಮತ್ತು ಬಲವಂತವಾಗಿ ಅವರ ಮೊಬೈಲ್ ಕಿತ್ತುಕೊಂಡ ಆರೋಪದ ಅಡಿಯಲ್ಲಿ ಶಶಾಂಕ್ ಸಿಂಗ್ ವಿರುದ್ಧ ದೂರು ದಾಖಲಾಗಿದೆ.
4 hours ago
ಅನಿರುದ್ದ್ ಜೊತೆ ಹಸೆಮಣೆ ಏರಲು ಸಜ್ಜಾದ SRH ಮಾಲಕಿ ಕಾವ್ಯಾ ಮಾರನ್
4 hours ago
ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ: ಪಂಜಾಬ್ ಕಿಂಗ್ಸ್ ಬ್ಯಾಟರ್ ವಿರುದ್ಧ ದೂರು
4 hours ago
Chigateri District Hospital: ಮಂಗಳವಾರ ಬೆಳಿಗ್ಗೆ 8.45ಕ್ಕೆ ಸಂಭವಿಸಿದ ಈ ಅವಘಡದಲ್ಲಿ ಸುಮಾರು 75 ಲಕ್ಷ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಭಸ್ಮವಾಗಿದ್ದು, 12 ಕೆಜಿ ಸಾಮರ್ಥ್ಯದ ಸಿಲಿಂಡರ್ ತಾಂತ್ರಿಕ ತೊಂದರೆಯಿಂದ ಸ್ಫೋಟಗೊಂಡಿದೆ.
4 hours ago
Basanagouda Mali Patil: ಯಾದಗಿರಿ ಜಿಲ್ಲೆಯ ಗಣೇಶ ಬಡಾವಣೆಯ ನಿವಾಸದಲ್ಲಿ 64 ವರ್ಷದ ಬ್ಯಾಂಕ್ ಅಧ್ಯಕ್ಷರು ನೇಣಿಗೆ ಶರಣಾಗಿದ್ದಾರೆ. ಹತ್ತು ಕೋಟಿ ರೂಪಾಯಿ ಠೇವಣಿ ಮರಳಿಸುವಂತೆ ಗ್ರಾಹಕರು ಇತ್ತೀಚೆಗೆ ಧರಣಿ ನಡೆಸಿದ್ದರು.
4 hours ago
Venezuela Earthquake: ವೆನೆಜುವೆಲಾ ಭೂಕಂಪದಲ್ಲಿ ಮೃತರ ಸಂಖ್ಯೆ 1700ಕ್ಕೆ ಏರಿಕೆಯಾಗಿದ್ದು, ಬಿಲಿಯನೇರ್ ವಾರೆನ್ ಬಫೆಟ್ ಅವರು ಗೇಟ್ಸ್ ಫೌಂಡೇಷನ್ಗೆ ದೇಣಿಗೆ ನೀಡದಿರಲು ನಿರ್ಧರಿಸಿದ್ದಾರೆ ಎಂಬ ಪ್ರಮುಖ ವರದಿಗಳು ಇಲ್ಲಿವೆ.
4 hours ago
SpaceX Starmind: ಭೂಮಿಯ ವಿದ್ಯುತ್ ಸಮಸ್ಯೆ ನೀಗಿಸಲು ಬಾಹ್ಯಾಕಾಶದಲ್ಲಿ 70 ಮೀಟರ್ ಅಗಲದ ಸೌರ ಫಲಕಗಳಿರುವ ಎಐ ಉಪಗ್ರಹ ನಿರ್ಮಿಸಲು ಮಸ್ಕ್ ಮುಂದಾಗಿದ್ದಾರೆ. 2027ರ ವೇಳೆಗೆ ಟೆಕ್ಸಾಸ್ ಗಿಗಾಸ್ಯಾಟ್ ಘಟಕದಲ್ಲಿ ಉತ್ಪಾದನೆ ಆರಂಭವಾಗಲಿದೆ.
5 hours ago
India Monsoon: ದೇಶದಲ್ಲಿ ಜೂನ್ ತಿಂಗಳ ಮಳೆ ಪ್ರಮಾಣವು 126 ವರ್ಷಗಳಲ್ಲೇ ಮೂರನೇ ಅತ್ಯಂತ ಕಳಪೆ ಮಟ್ಟಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ದೇಶದಾದ್ಯಂತ ಸೋಮವಾರದವರೆಗೆ ಕೇವಲ 92.1 ಮಿಲಿಮೀಟರ್ ಮುಂಗಾರು ಮಳೆಯಾಗಿದ್ದು, ಶೇಕಡ 42ರಷ್ಟು ಕೊರತೆ ಹೊಂದಿದೆ.
5 hours ago
ಫಿಫಾ ವಿಶ್ವಕಪ್: ಪ್ರಿಕ್ವಾರ್ಟರ್ಗೆ ದಾಪುಗಾಲಿಟ್ಟ ಕೆನಡಾ
5 hours ago
Nagpur Police Commissioner: ನಾಗ್ಪುರದ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ವಿಶ್ವಾಸ್ ನಂಗರೆ ಪಾಟೀಲ್ ಅವರು, ಆರ್ಎಸ್ಎಸ್ ಕುರಿತು ಆಡಿದ್ದ ಮಾತುಗಳು ಇದೀಗ ವಿವಾದಕ್ಕೆ ಕಾರಣವಾಗಿವೆ.
5 hours ago
Arabian Sea Rescue: ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
5 hours ago
Natural Disaster Stats: ವೆನೆಜುವೆಲಾದಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ ಎಂದು ಶಾಸಕ ಜಾರ್ಜ್ ರೊಡ್ರಿಗಸ್ ಹೇಳಿದ್ದಾರೆ.
5 hours ago
ಫಿಫಾ ವಿಶ್ವಕಪ್: ಅರ್ಲಿಂಗ್ ಆಟದ ಮೇಲೆ ಕಣ್ಣು
6 hours ago
ಟೆಸ್ಟ್ ಸರಣಿ ಗೆದ್ದ ನ್ಯೂಜಿಲೆಂಡ್
6 hours ago
ಕಳಪೆ ಆಟ: ಕೋಚ್ ಮುಜುಂದಾರ್ ಅಸಮಾಧಾನ
6 hours ago
World Cup 2026: ಫಿಫಾ ವಿಶ್ವಕಪ್ 2026ರ ಆವೃತ್ತಿಯ ‘32ರ ಘಟ್ಟ’ದ ಪಂದ್ಯದಲ್ಲಿ ಜಯ ಸಾಧಿಸಿರುವ ಬ್ರೆಜಿಲ್ ಹಾಗೂ ಪೆರುಗ್ವೆ, ಮುಂದಿನ ಹಂತಕ್ಕೆ ಪ್ರವೇಶ ಪಡೆದಿವೆ.
6 hours ago
ಒಲಿಂಪಿಕ್ಸ್: ಭಾರತ ಮಹಿಳಾ ತಂಡಕ್ಕೆ ನೇರ ಅರ್ಹತೆ
6 hours ago
FIFA: ಕೊನೇ ಕ್ಷಣದಲ್ಲಿ ಎಡವಿದ ಜಪಾನ್; ಪೆನಾಲ್ಟಿ ಶೂಟೌಟ್ನಲ್ಲಿ ಗೆದ್ದ ಪೆರುಗ್ವೆ
7 hours ago
India US Relations: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು ಅಂತಿಮ ಹಂತದಲ್ಲಿದ್ದು, ಶೇಕಡ 1ರಷ್ಟು ಮಾತುಕತೆ ಮಾತ್ರ ಬಾಕಿ ಉಳಿದಿದೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಗಿಯೊ ಗೋರ್ ಹೇಳಿದ್ದಾರೆ.
7 hours ago
Pakistan Airstrike: ಅಫ್ಘಾನ್ ಗಡಿಯಲ್ಲಿ 36 ನಾಗರಿಕರ ಸಾವಿಗೆ ಭಾರತ ಸಂತಾಪ ಸೂಚಿಸಿದೆ. 163 ಮಂದಿ ಗಾಯಗೊಂಡಿದ್ದು, 29 ಉಗ್ರರನ್ನು ಕೊಂದಿರುವುದಾಗಿ ಪಾಕ್ ಹೇಳಿದೆ. ವಿದೇಶಾಂಗ ಇಲಾಖೆಯು ಅಚಲ ಬೆಂಬಲವನ್ನು ವ್ಯಕ್ತಪಡಿಸಿದೆ.
8 hours ago
Nitin Naveen Warangal Visit: ವೈರಸ್ ಮತ್ತು ಕಾಕ್ರೋಚ್ಗಳ (ಜಿರಳೆ) ಗ್ಯಾಂಗ್ ದೇಶವನ್ನು ವಿಭಜಿಸಲು ಬಯಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ವಾಗ್ದಾಳಿ ನಡೆಸಿದ್ದಾರೆ.
8 hours ago
ಬೆಂಗಳೂರು ಮಹಾನಗರದ ‘ನಮ್ಮ ಮೆಟ್ರೊ’ ನೇರಳೆ ಮಾರ್ಗದಲ್ಲಿ ಕಳೆದ ವಾರ ಸೇವಾ ವ್ಯತ್ಯಯದ ಎರಡು ಘಟನೆಗಳು ಸಂಭವಿಸಿವೆ. ಎರಡು ದಿನಗಳ ಅಂತರದಲ್ಲಿ ಸಂಭವಿಸಿದ ಈ ಅಡಚಣೆಗಳು, ರಾಜಧಾನಿಯ ಅತ್ಯಂತ ಪ್ರಮುಖ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ದೌರ್ಬಲ್ಯವನ್ನು ಅನಾವರಣಗೊಳಿಸಿವೆ.
8 hours ago
ಇಂದಿನಿಂದ ಮನೆ ಮನೆಗೆ ಬರಲಿದ್ದಾರೆ ಮತಗಟ್ಟೆ ಅಧಿಕಾರಿಗಳು
8 hours ago
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇ ಕೊಠಡಿಯಲ್ಲಿ ಯುವತಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿ ಜತೆಯಲ್ಲಿದ್ದ ಯುವಕ ಕೂಡ ಅಸ್ವಸ್ಥನಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಹಲವು ರೀತಿ ಅನುಮಾನಗಳಿಗೆ ಕಾರಣವಾಗಿದೆ.
8 hours ago
ವಾಲಿಬಾಲ್: ಭಾರತಕ್ಕೆ ಕಂಚು
8 hours ago
ಕಿದಂಬಿ ಶ್ರೀಕಾಂತ್ ರನ್ನರ್ ಅಪ್
8 hours ago
ಅಕ್ಟೋಬರ್ 1ಕ್ಕೆ ಅಥವಾ ಅದಕ್ಕೂ ಮೊದಲು 18 ವರ್ಷ ತುಂಬಿದ ಯುವಕ–ಯುವತಿಯರಿಗೂ ಗಣತಿ ನಮೂನೆ
8 hours ago
ಅಯೋಧ್ಯೆ ರಾಮಮಂದಿರದ ಕಾಣಿಕೆ ಹಾಗೂ ದೇಣಿಗೆ ಕಳವು ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
8 hours ago
16ರ ಘಟ್ಟಕ್ಕೆ ಬ್ರೆಜಿಲ್ ಲಗ್ಗೆ
8 hours ago
ಸೋಲಿನ ಅಪಾಯದಿಂದ ಸಿನ್ನರ್ ಪಾರು
8 hours ago
ಹೊಸ ಪ್ರತಿಭೆಗಳಿಗೆ, ಕಥೆಗಾರರಿಗೆ ಪ್ರಿಯಾ ಸುದೀಪ್ ಕಡೆಯಿಂದ ಸುವರ್ಣ ಅವಕಾಶ
9 hours ago
ತವರಿನಲ್ಲಿ ಟೈಗರ್ಸ್ ಜಯಭೇರಿ
9 hours ago
ವಿದ್ಯುತ್ ಕ್ಷೇತ್ರದ ಖಾಸಗೀಕರಣದ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧಾರ: ಸಿಎಂ ಡಿಕೆಶಿ
11 hours ago
Jun 29
ಕುಮಾರಸ್ವಾಮಿ ಜೈಲಿಗೆ ಹೋಗುವುದು ಬೇಡ: ಎಚ್.ಸಿ.ಬಾಲಕೃಷ್ಣ
15 hours ago
2025–26ರ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ದೇಶದ ಒಟ್ಟು ಬಾಹ್ಯ ಸಾಲವು ₹72.11 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತಿಳಿಸಿದೆ.
18 hours ago
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ‘ಪೋಲಿಯೊ ಮುಕ್ತ ಪಾಕಿಸ್ತಾನ’ ಎಂಬ ಬರಹವಿರುವ ಅನಧಿಕೃತ ಕರಪತ್ರವನ್ನು ಹಂಚಲಾಗಿದೆ.
18 hours ago
Ram Mandir Case: ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳವು ಪ್ರಕರಣದಲ್ಲಿ ಚಂಪತ್ ರಾಯ್ ಅವರನ್ನು ಸಮರ್ಥನೆ ಮಾಡಿರುವ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ಎಸ್ಐಟಿ ತನಿಖೆಗೆ ಆಗ್ರಹಿಸಿದೆ.
18 hours ago
ಹೆಂಡತಿ ಆರ್ಥಿಕವಾಗಿ ಸದೃಢಳಾಗಿದ್ದು, ಗಂಡನಿಗಿಂತ ಹೆಚ್ಚು ಸಂಪಾದಿಸುತ್ತಾಳೆ ಮತ್ತು ಮಕ್ಕಳನ್ನು ನೋಡಿಕೊಳ್ಳುವಂತಹ ಯಾವುದೇ ಹೆಚ್ಚುವರಿ ಹೊಣೆಗಾರಿಕೆ ಹೊಂದಿಲ್ಲ ಎಂದಾದರೆ, ಪತ್ನಿಯು ತಮ್ಮ ಗಂಡನಿಂದ ಜೀವನಾಂಶ ಪಡೆಯಲು ಆದೇಶಿಸಲಾಗದು’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
19 hours ago
ನೂರಾರು ವರ್ಷಗಳಿಂದ ವಿದ್ಯುತ್ ಲೈನ್ ಎಳೆದ ನೌಕರರು: ಶ್ಲಾಘನೆ
19 hours ago
ಭೂಕಂಪದಿಂದ ನಲುಗಿರುವ ವೆನೆಜುವೆಲಾದಲ್ಲಿ ಭಾರತೀಯ ಸೇನೆ ತಾತ್ಕಾಲಿಕ ಆಸ್ಪತ್ರೆ ಆರಂಭಿಸಿದೆ.
19 hours ago
Paper Leak: ಕಳೆದೆರೆಡು ವರ್ಷಗಳಲ್ಲಿ ದೇಶದಲ್ಲಿ ಪ್ರಮುಖ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದು, ಲಕ್ಷಾಂತರ ಆಕಾಂಕ್ಷಿಗಳ ಭವಿಷ್ಯಕ್ಕೆ ಅಡ್ಡಿಯಾಗಿದೆ. ವರ್ಷಾನುಗಟ್ಟಲೇ ಪರೀಕ್ಷೆಗೆ ಸಿದ್ದತೆ ನಡೆಸುವ ಅವರ ಪ್ರಯತ್ನಕ್ಕೆ ಬೆಲೆಯಿಲ್ಲದಂತಾಗಿದೆ
19 hours ago
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ನಮ್ಮ ಯೋಧರು ಹುತಾತ್ಮರಾಗಿಲ್ಲ ಎಂದು ಸಂಸತ್ತಿಗೆ ಸುಳ್ಳು ಹೇಳಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ರಾಜೀನಾಮೆ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಯಾಚಿಸಬೇಕು’ ಎಂದು ಕಾಂಗ್ರೆಸ್ ಸೋಮವಾರ ಆಗ್ರಹಿಸಿದೆ.
20 hours ago
ಗುಂಡಣ್ಣ ಕಾರ್ಟೂನು: ಸೋಮವಾರ, 29 ಜೂನ್ 2026
20 hours ago
ಚಿನಕುರುಳಿ: ಸೋಮವಾರ, 29 ಜೂನ್ 2026
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ