Last Updated: 8 Dec 2025 11:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
IND vs SA: ಕೊಹ್ಲಿ ಸಲಹೆ ಲೆಕ್ಕಿಸದ ರಾಹುಲ್; ರೋಹಿತ್ ರಿಯಾಕ್ಷನ್ ನೋಡಿ!
(22 hours ago)
30
Celebrity Relationship: ಕೆನಡಾ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಪಾಪ್ ಗಾಯಕಿ ಕೇಟಿ ಪೆರ್ರಿ ಜೊತೆ ಪ್ರೇಮ ಸಂಬಂಧದಲ್ಲಿದ್ದಾರೆ ಎನ್ನುವ ಮಾತುಗಳಿಗೆ ಕೇಟಿಯವರೇ ಅಧಿಕೃತ ಮುದ್ರೆ ಒತ್ತಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ಇವರ ಫೋಟೊಗಳು ಈಗ ವೈರಲ್
(14 hours ago)
16
ಜನವರಿ 1ರಿಂದ ಹೊಸ ನಿಯಮ ಜಾರಿಗೆ ಬರಲಿದೆ: ಸಾರಿಗೆ ಇಲಾಖೆ
(14 hours ago)
16
ಏಕದಿನ ಕ್ರಿಕೆಟ್ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಸ್ಥಾನವನ್ನು ಪ್ರಶ್ನೆ ಮಾಡುವುದರ ಬಗ್ಗೆ ಟೀಂ ಇಂಡಿಯಾದ ಮಾಜಿ ಕೋಚ್ ಸಂಜಯ್ ಬಂಗಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
(15 hours ago)
16
'ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
(19 hours ago)
16
Loan Savings: ರೆಪೊ ದರ ಶೇ 6.5ರಿಂದ ಶೇ 5.25ಕ್ಕೆ ಇಳಿದ ಪರಿಣಾಮ, ಗೃಹ ಸಾಲದ EMI ₹3,800ರಷ್ಟು ಕಡಿಮೆಯಾಗಿ, ಬಡ್ಡಿಯಲ್ಲಿ ₹9.12 ಲಕ್ಷದವರೆಗೂ ಉಳಿತಾಯ ಸಾಧ್ಯ. ರೆಪೊ ಕಡಿತದ ಲಾಭ ಪಡೆಯುವ ಮಾರ್ಗವನ್ನೂ ತಿಳಿದುಕೊಳ್ಳಿ.
(4 hours ago)
16
BMTC driver attacked ಬೆಂಗಳೂರು: ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣಕ್ಕೆ ಬಿಎಂಟಿಸಿ ಚಾಲಕನ ಮೇಲೆ ದ್ವಿಚಕ್ರ ವಾಹನ ಸವಾರ ಹಲ್ಲೆ ನಡೆಸಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
(14 hours ago)
15
Congress Leader Notice: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯ ಭಾಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅವರು ಓಷಿಯನ್ ಕನ್ಸ್ಟ್ರಕ್ಷನ್ಸ್ ಕಂಪನಿಯ ಮಾಲಕರು.
(16 hours ago)
14
Cricket Milestone: ಬ್ರಿಸ್ಬೇನ್ನ 'ದಿ ಗಬ್ಬಾ' ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ತಂಡದ ಎಲ್ಲ ಬ್ಯಾಟರ್ಗಳು ಎರಡಂಕಿ ಮೊತ್ತ ತಲುಪಿದ ಹಿನ್ನೆಲೆಯಲ್ಲಿ, ಟೆಸ್ಟ್ ಕ್ರಿಕೆಟ್ ಹಗಲು-ರಾತ್ರಿ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ.
(20 hours ago)
14
ಕೆಎಸ್ಸಿಎಗೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷ
(7 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
News18 ಕನ್ನಡ
ಉದಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Dec 8
Farmer Relief Issue: ಬೆಳೆಹಾನಿಯ ಸಂಪೂರ್ಣ ಪರಿಹಾರ ತಲುಪದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ₹17 ಸಾವಿರ ಘೋಷಣೆಯ ಮಧ್ಯೆ ಕೇವಲ ₹6,800 ಜಮಾ ಎಂದು ಪ್ರಶ್ನೆ ಮಾಡಿದ್ದಾರೆ.
29 mins ago
Donald Trump Statement: ಹಾಲಿವುಡ್ನ ಪ್ರಮುಖ ಸ್ಟುಡಿಯೊವಾಗಿರುವ ವಾರ್ನರ್ ಬ್ರೋ ಅನ್ನು ಸ್ಟ್ರೀಮಿಂಗ್ ದೈತ್ಯ ನೆಟ್ಫ್ಲಿಕ್ಸ್ ಸಂಸ್ಥೆ ಖರೀದಿಸುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳವಳ ವ್ಯಕ್ತಪಡಿಸಿದ್ದಾರೆ.
29 mins ago
ವೈದ್ಯರಿಗೆ ₹30 ಕೋಟಿ ವಂಚನೆ: ಪ್ರಸಿದ್ಧ ಚಲನಚಿತ್ರ ನಿರ್ಮಾಪಕ, ಪತ್ನಿ ಬಂಧನ
29 mins ago
Flight Cancellations: ಇಂಡಿಗೊ ವಿಮಾನ ಸೇವೆಯಲ್ಲಿ ಸಂಭವಿಸಿದ ಅಡಚಣೆ ಏಳನೇ ದಿನವೂ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಮಾತ್ರವೇ 127 ವಿಮಾನಗಳು ರದ್ದುಗೊಂಡಿವೆ. ವಿಮಾನ ಸಂಸ್ಥೆ ಡಿಸೆಂಬರ್ 10ರಿಂದ ಸ್ಥಿತಿ ಸಾಮಾನ್ಯವಾಗಲಿದೆ ಎಂದಿದೆ.
59 mins ago
ಗೋವಾ ನೈಟ್ ಕ್ಲಬ್ ಬೆಂಕಿ ದುರಂತ: ಮ್ಯಾನೇಜರ್ ಸೇರಿ ನಾಲ್ವರ ಬಂಧನ
119 mins ago
US-Ukraine Relations: ರಷ್ಯಾ-ಉಕ್ರೇನ್ ಯುದ್ಧ ಅಂತ್ಯಗೊಳಿಸುವ ಶಾಂತಿ ಪ್ರಸ್ತಾವನೆಗೆ ಝೆಲೆನ್ಸ್ಕಿ ಸಹಕರಿಸುತ್ತಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಅವರು ಹಿಂದೆ ಕಳುಹಿಸಿದ ಪ್ರಸ್ತಾವನೆಯನ್ನೂ ಓದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2 hours ago
Religious Procession Clash: ಉತ್ತರಾಖಂಡದ ಹರಿದ್ವಾರದ ಜ್ವಾಲಾಪುರದಲ್ಲಿ ನಡೆದ ಬಜರಂಗದಳದ ಶೌರ್ಯ ಯಾತ್ರೆ ವೇಳೆ ಕಲ್ಲು ತೂರಾಟ ನಡೆದಿರುವ ಆರೋಪ ಬಂದಿದ್ದು, ಪೊಲೀಸರು ಸ್ಥಳದಲ್ಲೇ ಹಸ್ತಕ್ಷೇಪ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
3 hours ago
ಒಂದು ದಿನ ಮುಂಚಿತವಾಗಿಯೇ ಬಂದ ಸಿ.ಎಂ; ಬೆಳಗಾವಿಗೆ ಅಧಿಕಾರಿಗಳ ದಂಡು
3 hours ago
Goa Nightclub Fire: ಪಣಜಿಯಲ್ಲಿ ನೈಟ್ಕ್ಲಬ್ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮೂರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. 2023ರಲ್ಲಿ ಕಾರ್ಯಾಚರಣೆ ಅನುಮತಿಸಿದ್ದ ಕಾರಣದ ಮೇಲೆ ಕ್ರಮ ಕೈಗೊಳ್ಳಲಾಗಿದೆ.
3 hours ago
₹414 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ರೈಲು ಕೋಚ್ಗಳ ನಿರ್ಮಾಣ
4 hours ago
Clean Energy: ಇಂಗಾಲ ಉತ್ಸರ್ಜನೆ ತಡೆಯಲು 'ಹಸಿರು ಅಮೋನಿಯ' ಮಹತ್ವ ಹೆಚ್ಚಾಗುತ್ತಿದ್ದು, ಇದು ಭವಿಷ್ಯದ ಶುದ್ಧ ಇಂಧನ ಪರಿಹಾರವಾಗಿ ರೂಪುಗೊಳ್ಳುತ್ತಿದೆ. ಭಾರತದಲ್ಲಿ ಗ್ರೀನ್ ಹೈಡ್ರೋಜನ್ ಮಿಷನ್ ಮೂಲಕ ಉತ್ಪಾದನೆಗೆ ಗುರಿ ನಿರ್ಧರಿಸಲಾಗಿದೆ.
4 hours ago
Karnataka Assembly Politics: ಬೆಳಗಾವಿಯಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಉತ್ತರ ಕರ್ನಾಟಕದ ಸಮಸ್ಯೆಗಳು, ಬೆಲೆ ಏರಿಕೆ ಮತ್ತು ರೈತರ ವಿಚಾರಗಳೊಂದಿಗೆ ಆಡಳಿತ–ವಿರೋಧ ಪಕ್ಷಗಳ ಗುದ್ದಾಟ ಆರಂಭವಾಗಲಿದೆ.
4 hours ago
Regional Neglect: ಬೆಳಗಾವಿ ಅಧಿವೇಶನದ ಹೊತ್ತಿನಲ್ಲಿ, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅನೇಕ ಯೋಜನೆಗಳು ನನೆಗುದಿಗೆ ಬಿದ್ದಿವೆ. ನೀರಾವರಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಸೇರಿದಂತೆ ನೂರಾರು ಬೇಡಿಕೆಗಳಿಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ ಎಂಬ ಜನದನಿ ಹಬ್ಬುತ್ತಿದೆ.
4 hours ago
Nightclub Accident: ಗೋವಾದ 'ಬರ್ಚ್ ಬೈ ರೋಮಿಯೊ ಲೇನ್' ನೈಟ್ಕ್ಲಬ್ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬೆಂಗಳೂರಿನ ಇಶಾಕ್ ಎಂಬುವರು ಸಾವಿಗೀಡಾಗಿದ್ದಾರೆ. ಉಳಿದ ನಾಲ್ವರು ಸ್ನೇಹಿತರು ಪಾರಾಗಿದ್ದಾರೆ.
4 hours ago
Rohit, Kohli important in dressing room 2027ರ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು, ಹಿರಿಯ ಆಟಗಾರರನ್ನು ಸಂಪೂರ್ಣವಾಗಿ ಕೈಬಿಡದೆ, ಹೊಸಬರನ್ನೂ ಒಳಗೊಂಡಂತೆ ಸಮತೋಲನದಿಂದ ಕೂಡಿದ ಭಾರತ ತಂಡ ಕಟ್ಟುವ ಪ್ರಯತ್ನಗಳು ನಡೆಯುತ್ತಿವೆ.
4 hours ago
Legislative Preparation: ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನಕ್ಕೆ 10,000 ಸಿಬ್ಬಂದಿ ನಿಯೋಜನೆಯಾಗಿದ್ದು, 3,000 ಕೊಠಡಿಗಳು, 500ಕ್ಕೂ ಹೆಚ್ಚು ವಾಹನಗಳು ಹಾಗೂ ಹೆಲಿಪ್ಯಾಡ್ ಸಿದ್ಧವಾಗಿದೆ. ಪ್ರತಿಭಟನೆಗಳ ಸಂಖ್ಯೆ 100 ದಾಟುವ ನಿರೀಕ್ಷೆ ಇದೆ.
4 hours ago
ಮಳೆಯಾಶ್ರಿತ ಹೆಕ್ಟೇರ್ಗೆ ಪರಿಹಾರ ಘೋಷಿಸಿದ್ದು ₹17,000; ಬಂದಿದ್ದು ₹6,800
4 hours ago
ವಿಧಾನಮಂಡಲದ ಕಲಾಪಗಳು ಜನರ ಆಶೋತ್ತರಗಳಿಗೆ ಧ್ವನಿ ಆಗಬೇಕೇ ಹೊರತು, ಆಡಳಿತ ಮತ್ತು ವಿರೋಧ ಪಕ್ಷಗಳ ಒಣಪ್ರತಿಷ್ಠೆಯ ಪ್ರದರ್ಶನಕ್ಕೆ ವೇದಿಕೆ ಆಗಬಾರದು.
4 hours ago
Loan Savings: ರೆಪೊ ದರ ಶೇ 6.5ರಿಂದ ಶೇ 5.25ಕ್ಕೆ ಇಳಿದ ಪರಿಣಾಮ, ಗೃಹ ಸಾಲದ EMI ₹3,800ರಷ್ಟು ಕಡಿಮೆಯಾಗಿ, ಬಡ್ಡಿಯಲ್ಲಿ ₹9.12 ಲಕ್ಷದವರೆಗೂ ಉಳಿತಾಯ ಸಾಧ್ಯ. ರೆಪೊ ಕಡಿತದ ಲಾಭ ಪಡೆಯುವ ಮಾರ್ಗವನ್ನೂ ತಿಳಿದುಕೊಳ್ಳಿ.
4 hours ago
ಮನರಂಜನೆ ಹೆಸರಿನಲ್ಲಿ ಕರಾವಳಿಯ ಯಕ್ಷಗಾನ ಕಲೆಯ ಸಾಂಪ್ರದಾಯಿಕ ಹಾಗೂ ಕಲಾತ್ಮಕ ಸ್ವರೂಪಕ್ಕೆ ಧಕ್ಕೆ ತರುವ ಪ್ರಯತ್ನಗಳು ವ್ಯಾಪಕವಾಗಿವೆ.
4 hours ago
ಎಸ್ಡಿಪಿಯಿಂದ ₹17,710 ಕೋಟಿ, ಕೆಕೆಆರ್ಡಿಬಿಯಿಂದ ₹13,488 ಕೋಟಿ ವೆಚ್ಚ
4 hours ago
Flight Disruption: ಇಂಡಿಗೊ ವಿಮಾನಯಾನ ಬಿಕ್ಕಟ್ಟು ಆರು ದಿನಗಳ ಬಳಿಕವೂ ಮುಂದುವರಿಯುತ್ತಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅನಿಶ್ಚಿತತೆ, ಸಮಸ್ಯೆ, ಮತ್ತು ಅವ್ಯವಸ್ಥೆ ಕಾಡುತ್ತಿದೆ.
4 hours ago
Spiritual Gathering India: ಕೋಲ್ಕತ್ತದ ಪರೇಡ್ ಮೈದಾನದಲ್ಲಿ ಭಾನುವಾರ ಭಗವದ್ಗೀತೆಯ ಶ್ಲೋಕ ಪಠಣ ಕಾರ್ಯಕ್ರಮದಲ್ಲಿ ಐದು ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸಿದರು. ಸನಾತನ ಸಂಸ್ಕೃತಿಯ ಉಳಿವಿಗೆ ಇಹೊಂದು ಮಹತ್ವದ ಸಮಾರಂಭವಾಯಿತು.
4 hours ago
ಜೂನಿಯರ್ ವಿಶ್ವಕಪ್ ಹಾಕಿ: ಜರ್ಮನಿಗೆ ಮಣಿದ ಭಾರತ
6 hours ago
ಕೆಎಸ್ಸಿಎಗೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷ
7 hours ago
Dec 7
ಟೆನಿಸ್: ದಿಗ್ವಿಜಯ್ ಪ್ರತಾಪ್ಗೆ ಕಿರೀಟ
10 hours ago
ನಾಮಧಾರಿ ಕಪ್ ಹಾಕಿ: ನೈಋತ್ಯ ರೈಲ್ವೆ ತಂಡಕ್ಕೆ ಜಯ
10 hours ago
ಗೋವಾ ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು
13 hours ago
ವಿಶ್ವಕಪ್ ಶೂಟಿಂಗ್: ಚೊಚ್ಚಲ ಯತ್ನದಲ್ಲಿ ಬೆಳ್ಳಿ ಗೆದ್ದ ಐಶ್ವರಿ ಪ್ರಸಾದ್
13 hours ago
ವಿಜಯ್ ಮರ್ಚೆಂಟ್ ಟ್ರೋಫಿ: ಗೌರವ ಹಂಚಿಕೊಂಡ ಕರ್ನಾಟಕ, ಮಧ್ಯಪ್ರದೇಶ
13 hours ago
ಹೈದರಾಬಾದ್ನ ನಾನಾಕ್ರಮ್ಗುಡದಲ್ಲಿರುವ ಯುಎಸ್ ಕಾನ್ಸುಲೆಟ್ ಜನರಲ್ ಕಚೇರಿಯುದ್ದಕ್ಕೂ ಇರುವ ಪ್ರತಿಷ್ಠಿತ ರಸ್ತೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.
13 hours ago
Celebrity Relationship: ಕೆನಡಾ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಪಾಪ್ ಗಾಯಕಿ ಕೇಟಿ ಪೆರ್ರಿ ಜೊತೆ ಪ್ರೇಮ ಸಂಬಂಧದಲ್ಲಿದ್ದಾರೆ ಎನ್ನುವ ಮಾತುಗಳಿಗೆ ಕೇಟಿಯವರೇ ಅಧಿಕೃತ ಮುದ್ರೆ ಒತ್ತಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ಇವರ ಫೋಟೊಗಳು ಈಗ ವೈರಲ್
14 hours ago
BMTC driver attacked ಬೆಂಗಳೂರು: ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣಕ್ಕೆ ಬಿಎಂಟಿಸಿ ಚಾಲಕನ ಮೇಲೆ ದ್ವಿಚಕ್ರ ವಾಹನ ಸವಾರ ಹಲ್ಲೆ ನಡೆಸಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
14 hours ago
ಜನವರಿ 1ರಿಂದ ಹೊಸ ನಿಯಮ ಜಾರಿಗೆ ಬರಲಿದೆ: ಸಾರಿಗೆ ಇಲಾಖೆ
14 hours ago
ದೇಶದ ಬಂಡವಾಳ ಮಾರುಕಟ್ಟೆಗಳಲ್ಲಿ ಷೇರು ಮಾರಾಟಕ್ಕೆ ಗಮನ ನೀಡಿರುವ ವಿದೇಶಿ ಹೂಡಿಕೆದಾರರು
14 hours ago
ಏಕದಿನ ಕ್ರಿಕೆಟ್ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಸ್ಥಾನವನ್ನು ಪ್ರಶ್ನೆ ಮಾಡುವುದರ ಬಗ್ಗೆ ಟೀಂ ಇಂಡಿಯಾದ ಮಾಜಿ ಕೋಚ್ ಸಂಜಯ್ ಬಂಗಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
15 hours ago
Flight Disruption Refunds: ವಿಮಾನ ಸಂಚಾರದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂಡಿಗೊ ಸಂಸ್ಥೆ ಪ್ರಯಾಣಿಕರಿಗೆ ₹610 ಕೋಟಿ ಮರುಪಾವತಿ ಆರಂಭಿಸಿದೆ. ಸಚಿವಾಲಯದ ಸೂಚನೆಯಂತೆ ಲಗೇಜು ವಾಪಸಿ, ರಿಬುಕಿಂಗ್ ಸಹಾಯ ಹಾಗೂ ಸಹಜತೆ ಕ್ರಮ ಕೈಗೊಳ್ಳಲಾಗಿದೆ.
15 hours ago
ಏಕದಿನ ತಂಡದಲ್ಲಿ ರೋ–ಕೊ ಸ್ಥಾನವನ್ನು ಯಾರೂ ಪ್ರಶ್ನಿಸಬಾರದು: ಸಂಜಯ್ ಬಂಗಾರ್
15 hours ago
RCB ಫ್ಯಾನ್ಸ್ಗೆ ಗುಡ್ ನ್ಯೂಸ್: ಬೆಂಗಳೂರಿಂದ IPL ಪಂದ್ಯಗಳ ಸ್ಥಳಾಂತರವಿಲ್ಲ–DKS
15 hours ago
Bengaluru Stampede IPL: ‘ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಿಂದ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳನ್ನು ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
15 hours ago
ವಾರ ಭವಿಷ್ಯ: ಈ ರಾಶಿಯವರ ವೃತ್ತಿಯಲ್ಲಿ ಏರಿಳಿತಗಳು ಇರುವುದಿಲ್ಲ
15 hours ago
Flight Disruptions Impact Tourism: ಇಂಡಿಗೊ ವಿಮಾನ ಸಂಚಾರದ ಬಿಕ್ಕಟ್ಟಿನಿಂದ ರಾಜಸ್ಥಾನ ಪ್ರವಾಸೋದ್ಯಮ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೋಟೆಲ್ ಬುಕಿಂಗ್ಗಳು ರದ್ದಾಗುತ್ತಿರುವ ಪರಿಣಾಮ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುತ್ತಿದೆ.
15 hours ago
ದಕ್ಷಿಣ ಆಫ್ರಿಕಾ ಎದುರು ಅಮೋಘ ಆಟದ ಬೆನ್ನಲ್ಲೇ ರೋ–ಕೊ ಅನುಭವ ಅಗತ್ಯ ಎಂದ ಗಂಭೀರ್
15 hours ago
ಗುವಾಹಟಿ ಮಾಸ್ಟರ್ಸ್ ಬ್ಯಾಡ್ಮಿಂಟನ್: ಸಾರಸ್ವಾತ್ಗೆ ಚೊಚ್ಚಲ ಸೂಪರ್ 100 ಪ್ರಶಸ್ತಿ
16 hours ago
Babri Mosque Issue: ಮೊಘಲ್ ಚಕ್ರವರ್ತಿ ಬಾಬರ್ ಹೆಸರಿನಲ್ಲಿ ಮಸೀದಿ ನಿರ್ಮಿಸಿದರೆ ವಿರೋಧ ವ್ಯಕ್ತವಾಗಲಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಎಚ್ಚರಿಕೆ ನೀಡಿದರು.
16 hours ago
ರೋಹಿತ್ ಶರ್ಮಾ–ವಿರಾಟ್ ಕೊಹ್ಲಿ ಅನುಭವ ನಮಗೆ ಮಹತ್ವದ್ದು: ಗೌತಮ್ ಗಂಭೀರ್
16 hours ago
ಭಾರತದ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ಸಂಗೀತ ಸಂಯೋಜಕ ಪಲಾಶ್ ಮುಚ್ಛಲ್ ಅವರನ್ನು ಇನ್ಸ್ಟಾಗ್ರಾಂನಲ್ಲಿ 'ಅನ್ಫಾಲೋ' ಮಾಡಿದ್ದಾರೆ.
16 hours ago
ಮದುವೆ ರದ್ದಾಗುತ್ತಿದ್ದಂತೆ ಪರಸ್ಪರ 'ಅನ್ಫಾಲೋ' ಮಾಡಿಕೊಂಡ ಸ್ಮೃತಿ, ಪಲಾಶ್
16 hours ago
Congress Leader Notice: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯ ಭಾಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅವರು ಓಷಿಯನ್ ಕನ್ಸ್ಟ್ರಕ್ಷನ್ಸ್ ಕಂಪನಿಯ ಮಾಲಕರು.
16 hours ago
ದಿನ ಭವಿಷ್ಯ: ಅವಿವಾಹಿತರಿಗೆ ಶುಭ ಫಲಗಳು ಲಭಿಸುವುದು..
16 hours ago
ಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್ಕ್ಲಬ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರು, ಪರಿಚಯದವರು ಸರ್ಕಾರಿ ಆಸ್ಪತ್ರೆಯ ಶವಾಗಾರದ ಎದುರು ಜಮಾಯಿಸಿದ್ದಾರೆ.
17 hours ago
ಚಿನಕುರುಳಿ | ಭಾನುವಾರ, 07 ಡಿಸೆಂಬರ್ 2025
17 hours ago
IndiGo disruption: ಸತತ ಆರನೇ ದಿನವಾದ ಭಾನುವಾರವೂ ಇಂಡಿಗೊ ಏರ್ಲೈನ್ಸ್ಗೆ ಸೇರಿದ ವಿಮಾನಗಳ ಹಾರಾಟದಲ್ಲಿ ಅಡಚಣೆ ಮುಂದುವರಿದಿದೆ.
18 hours ago
Flight Disruptions: ಇಂಡಿಗೋ ವಿಮಾನಯಾನ ಸಂಸ್ಥೆಯು ಪೈಲಟ್ಗಳಿಗೆ ಹೊಸ ಕಾರ್ಯದ ನಿಯಮಗಳ ಪರಿಣಾಮವಾಗಿ ಸಾವಿರಾರು ವಿಮಾನ ರದ್ದತಿಗೆ ಕಾರಣವಾಗಿದ್ದು, ದೇಶದಾದ್ಯಂತ ಪ್ರಯಾಣಿಕರಿಗೆ ತೊಂದರೆಯಾಗಿದೆ.
18 hours ago
Virat Kohli darshan: ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಭೇಟಿ ನೀಡಿದ್ದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಶ್ರೀ ವರಾಹ ಲಕ್ಷ್ಮಿನರಸಿಂಹಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
18 hours ago
ಇಂಗ್ಲೆಂಡ್ ಎದುರು ಮತ್ತೆ ಗೆದ್ದ ಆಸ್ಟ್ರೇಲಿಯಾ: ಆ್ಯಷಸ್ ಸರಣಿಯಲ್ಲಿ 2–0 ಮುನ್ನಡೆ
18 hours ago
AUS vs ENG Highlights: ಆತಿಥೇಯ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧದ ಆ್ಯಷಸ್ ಟೆಸ್ಟ್ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲೂ ಗೆದ್ದು ಬೀಗಿದೆ. ಇದರೊಂದಿಗೆ 2–0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
18 hours ago
ಸಿಂಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದೇಗುಲಕ್ಕೆ ಕೊಹ್ಲಿ ಭೇಟಿ: ವಿಶೇಷ ಪೂಜೆ
19 hours ago
Blackbuck tragedy: ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿರುವ ಮೃಗಾಲಯದಲ್ಲಿ ಮಾರಣಾಂತಿಕ ಬ್ಯಾಕ್ಟೀರಿಯಾ ಸೋಂಕಿನಿಂದ 10 ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
19 hours ago
ನೂರು 'ನೂರು': ಸಚಿನ್ ದಾಖಲೆ ಮುರಿಯುವರೇ ಕೊಹ್ಲಿ: ಗವಾಸ್ಕರ್ ಹೇಳಿದ್ದಿಷ್ಟು...
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ