Last Updated: 12 Jan 2026 11:05 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಶ್ರೀರಂಗಪಟ್ಟಣದ ಶ್ರೀರಂಗನಾಥನ ದರ್ಶನಕ್ಕೆ ನೂಕು ನುಗ್ಗಲು
(18 hours ago)
59
ಜಗತ್ತಿನ ಎಲ್ಲ ಸಂಘರ್ಷಗಳಿಗೆ ಕಾರಣ ತಿಳಿಸಿದ ದೋಬಾಲ್
(19 hours ago)
25
Yash: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಬಿಡುಗಡೆಯಾದ ಟಾಕ್ಸಿಕ್ ಟೀಸರ್ಗೆ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಯಶ್ ಅವರೂ ಪ್ರತಿಕ್ರಿಯಿಸಿ ನಿಮ್ಮಂತಹ ಹಿರಿಯರಿಂದಲೇ ಕಲಿತೆ ಎಂದಿದ್ದಾರೆ.
(13 hours ago)
21
ಲಕ್ಕುಂಡಿ | ಸಿಕ್ಕಿದ್ದು ನಿಧಿಯಲ್ಲ, ಮುತ್ತಜ್ಜರಿಟ್ಟಿದ್ದ ಚಿನ್ನ: ಅಧಿಕಾರಿಗಳು
(4 hours ago)
21
ಒಂದೇ ತಂಡದ ಪರ ಆಡಿ ವಿಶ್ವ ದಾಖಲೆ ಬರೆದ ತಂದೆ–ಮಗ
(8 hours ago)
20
ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ: ಬಾಂಗ್ಲಾಗೆ ಎರಡು ಹೊಸ ಮೈದಾನಗಳನ್ನು ಸೂಚಿಸಿದ ICC
(11 hours ago)
19
India US Trade: ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯವಾದ ಪಾಲುದಾರ ಮತ್ತೊಂದಿಲ್ಲ. ವ್ಯಾಪಾರ ಒಪ್ಪಂದದ ಬಗ್ಗೆ ಉಭಯ ದೇಶಗಳ ನಡುವೆ ಮಾತುಕತೆ ನಡೆಯುತ್ತಿದೆ’ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದರು.
(8 hours ago)
17
IND vs NZ: ವಾಷಿಂಗ್ಟನ್ ಸುಂದರ್ ಗಾಯಾಳು; ಬಿಸಿಸಿಐಯಿಂದ ಅಚ್ಚರಿಯ ಆಯ್ಕೆ
(7 hours ago)
15
Nakka Indraiah: ಜಿಲ್ಲೆಯ ಲಕ್ಷ್ಮಿಪುರಂ ಗ್ರಾಮದಲ್ಲಿ ತಮ್ಮ ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದರು. ಸಮಾಧಿ ಪಕ್ಕದಲ್ಲಿ ಜೀವನ ಮತ್ತು ಮರಣದ ಕಹಿ ಸತ್ಯದ ಕುರಿತ ಸಂದೇಶವಿರುವ ಫಲಕವನ್ನು ಹಾಕಿದ್ದರು.
(6 hours ago)
15
Fan Reaction Issue: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿ, ತಮ್ಮ ಬ್ಯಾಟಿಂಗ್ ನೋಡುವ ಅಭಿಮಾನಿಗಳ ಆತುರದಿಂದ ಭಾರತ ವಿಕೆಟ್ ಬಿದ್ದಾಗ ಸಂಭ್ರಮಿಸುವುದಕ್ಕೆ ಬೇಸರ ವ್ಯಕ್ತಪಡಿಸಿದರು.
(12 hours ago)
14
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
Zee News ಕನ್ನಡ
ಮುಖ್ಯ ವಾರ್ತೆಗಳು
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
News18 ಕನ್ನಡ
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 12
Vijay Hazare Trophy | ದೇಸಾಯಿ ಶತಕ: ಸೆಮಿಗೆ ಸೌರಾಷ್ಟ್ರ
34 mins ago
Sedam News: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿಬಿ ಜಿ ರಾಮ್ ಕಾಯ್ದೆ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಮತ್ತು ಈ ಕುರಿತು ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
34 mins ago
University Grant: ಮೈಸೂರು: ರಾಜ್ಯದ ಆರು ವಿಶ್ವವಿದ್ಯಾಲಯಗಳಿಗೆ ಪಿಂಚಣಿ ಪಾವತಿಗಾಗಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಲಯದಡಿ ಬರುವ ವಿ.ವಿಗಳಿಗೆ ರಾಜ್ಯ ವಲಯ ಯೋಜನೆಗಳಡಿ ಅನುದಾನ ಒದಗಿಸಲಾಗಿದೆ.
64 mins ago
WPL: ಯುಪಿ ವಾರಿಯರ್ಸ್ ವಿರುದ್ಧ ಆರ್ಸಿಬಿ ಗೆಲುವಿಗೆ 144 ರನ್ ಗುರಿ
94 mins ago
ರಾಷ್ಟ್ರೀಯ ಒಲಿಂಪಿಕ್ ಅಕಾಡೆಮಿಗೆ ಮರುಜೀವ: ಪಿ.ಟಿ.ಉಷಾ ಅಧ್ಯಕ್ಷೆ
94 mins ago
Womens Premier League: ನವಿ ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಯುಪಿ ವಾರಿಯರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿಗೆ 144 ರನ್ ಅಗತ್ಯವಿದೆ.
94 mins ago
Arpit Bhayani | ಬೆಂಗಳೂರು: ಇಲ್ಲಿನ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರು ಗೂಗಲ್ ತೊರೆದ ನಂತರ ತನ್ನ ಜೀವನದ ಕಹಿ ಕ್ಷಣಗಳನ್ನು ಕಳೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
94 mins ago
Tungabhadra Dam: ತುಂಗಭದ್ರಾ ಅಣೆಕಟ್ಟೆಯ ನೂತನ 18ನೇ ಕ್ರೆಸ್ಟ್ಗೇಟ್ ಅನ್ನು ಇಡಿಯಾಗಿ ಎತ್ತುವ ಪ್ರಯೋಗ ಸೋಮವಾರ ಸಂಜೆ ಯಶಸ್ವಿಯಾಗಿ ನಡೆದಿದ್ದು, ಎಂಜಿನಿಯರ್ಗಳು ಮತ್ತು ಕೆಲಸಗಾರರು ಸಂಭ್ರಮಿಸಿದರು.
94 mins ago
Rahul Gandhi Mysore Visit: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಜ.13) ಮಧ್ಯಾಹ್ನ 1.25ಕ್ಕೆ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು.
94 mins ago
Share Market Scam: ಷೇರು ಪೇಟೆಯಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಲಾಭಾಂಶ ಕೊಡುವುದಾಗಿ ನಂಬಿಸಿ ವಂಚಕರು ಖಾಸಗಿ ಕಂಪನಿ ಉದ್ಯೋಗಿಯೊಬ್ಬರಿಗೆ ₹55 ಲಕ್ಷ ವಂಚಿಸಿರುವ ಘಟನೆ ನಡೆದಿದೆ.
94 mins ago
ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ
2 hours ago
Sonic Weapon: ಜನವರಿ 3, 2026ರ ಬೆಳಗ್ಗೆ ಜಗತ್ತೇ ಒಂದು ಆಘಾತಕಾರಿ ಸುದ್ದಿಯೊಂದಿಗೆ ಎಚ್ಚರಗೊಂಡಿತು. ಅಮೆರಿಕ ವೆನೆಜುವೆಲಾ ನೆಲದಲ್ಲಿ ಒಂದು ದಿಟ್ಟ ಮಿಲಿಟರಿ ಕಾರ್ಯಾಚರಣೆ ಕೈಗೊಂಡಿತ್ತು.
2 hours ago
ಲೆಜೆಂಡ್ಸ್ ಪ್ರೊ ಟಿ20 ಲೀಗ್ಗೆ ಗೋವಾ ಟೂರಿಸಂ ಬೆಂಬಲ
3 hours ago
Karnataka University: ಜ.15ರಂದು ನಡೆಯಬೇಕಿದ್ದ ಸ್ನಾತಕ ಪದವಿ ಪರೀಕ್ಷೆಗಳನ್ನು( 1, 3, 5 ಮತ್ತು 7 ನೇ ಸೆಮಿಸ್ಟರ್) ಕರ್ನಾಟಕ ವಿಶ್ವವಿದ್ಯಾಲಯ ಮುಂದೂಡಿದೆ.
3 hours ago
Daily News: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ‘ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯವಾದ ಪಾಲುದಾರ ಮತ್ತೊಂದಿಲ್ಲ. ವ್ಯಾಪಾರ ಒಪ್ಪಂದದ ಬಗ್ಗೆ ಉಭಯ ದೇಶಗಳ ನಡುವೆ ಮಾತುಕತೆ ನಡೆಯುತ್ತಿದೆ’
3 hours ago
Royal Society Gold Medal: ಅಮೆರಿಕದಲ್ಲಿ ನೆಲಸಿರುವ ಭಾರತ ಮೂಲದ ಖಗೋಳ ವಿಜ್ಞಾನಿ ಪ್ರೊಫೆಸರ್ ಶ್ರೀನಿವಾಸ ಕುಲಕರ್ಣಿ ಅವರಿಗೆ ಇಂಗ್ಲೆಂಡ್ನ ರಾಯಲ್ ಅಸ್ಟ್ರೊನಾಮಿಕಲ್ ಸೊಸೈಟಿಯ (ಆರ್ಎಎಸ್) ಚಿನ್ನದ ಪದಕ ಲಭಿಸಿದೆ.
3 hours ago
WPL: ಯುಪಿ ವಾರಿಯರ್ಸ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ಸಿಬಿ
4 hours ago
K Annamalai: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಕೊನೆ ಕ್ಷಣದ ಚುನಾವಣ ಪ್ರಚಾರದ ವೇಳೆ ವಾಗ್ವಾದಗಳು ಜೋರಾಗಿಯೇ ನಡೆಯುತ್ತಿವೆ.
4 hours ago
ಲಕ್ಕುಂಡಿ | ಸಿಕ್ಕಿದ್ದು ನಿಧಿಯಲ್ಲ, ಮುತ್ತಜ್ಜರಿಟ್ಟಿದ್ದ ಚಿನ್ನ: ಅಧಿಕಾರಿಗಳು
4 hours ago
ಪ್ರಾದೇಶಿಕ ಹಕ್ಕುಗಳ ಕುರಿತು ಚೀನಾ ಪುನರುಚ್ಚಾರ
4 hours ago
Suttur Jathre: ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದಿಂದ ಜ.15ರಿಂದ 20ರವರೆಗೆ ಆಯೋಜಿಸಲಾಗಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ 25 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕೆ ಪೂರಕವಾಗಿ ಪ್ರಸಾದದ ವ್ಯವಸ್ಥೆ, ಕಾರ್ಯಕ್ರಮಗಳಿಗೆ ವೇದಿಕೆಯನ್ನು ಸಜ್ಜುಗೊಳಿಸಲಾಗುತ್ತಿದೆ.
4 hours ago
India Open Badminton: ಭಾರತದ ಪ್ರಮುಖ ಆಟಗಾರರಿಂದ ಉತ್ತಮ ಆಟದ ನಿರೀಕ್ಷೆ
4 hours ago
Karnataka Cricket Victory: ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ನಲ್ಲಿ ಮಳೆ ಅಡಚಣೆ ನಂತರ ವಿಜೆಡಿ ನಿಯಮದಂತೆ ಕರ್ನಾಟಕ 55 ರನ್ಗಳಿಂದ ಮುಂಬೈ ವಿರುದ್ಧ ಜಯಗಳಿಸಿ ಸೆಮಿಫೈನಲ್ಗೆ ಪ್ರವೇಶಿಸಿದೆ.
4 hours ago
ಚುರುಮುರಿ: ದುಡ್ಡೇ ದೊಡ್ಡಣ್ಣ
4 hours ago
Vijay Hazare Trophy| ಮಿಂಚಿದ ಪಡಿಕ್ಕಲ್, ಕರುಣ್: ಸೆಮಿಫೈನಲ್ಗೆ ಕರ್ನಾಟಕ
5 hours ago
AIIMS Delhi: ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 74 ವರ್ಷದ ಧನಕರ್ ಅವರನ್ನು ಎಂಆರ್ಐ ಸ್ಕ್ಯಾನ್ಗೆ ಒಳಪಡಿಸಲಾಗುವುದು.
5 hours ago
ಚಿನಕುರುಳಿ Cartoon: ಸೋಮವಾರ, 12 ಜನವರಿ 2026
5 hours ago
Deepfake Images: ಬ್ಯಾಂಕಾಕ್: ಮಹಿಳೆಯರ ಅಸಭ್ಯ ಡೀಪ್ಫೇಕ್ ಚಿತ್ರ ಆರೋಪದ ಬಳಿಕ ಇಲಾನ್ ಮಸ್ಕ್ ಒಡೆತನದ ಕೃತಕ ಬುದ್ಧಿಮತ್ತೆಯ ಚಾಟ್ಬಾಟ್ ಗ್ರೋಕ್ಗೆ ಇಂಡೊನೇಷ್ಯಾ ಹಾಗೂ ಮಲೇಷ್ಯಾ ತಾತ್ಕಾಲಿಕ ನಿಷೇಧ ಹೇರಿವೆ.
5 hours ago
Raghav Chadha Blinkit: ಬ್ಲಿಂಕಿಟ್ ಡೆಲಿವರಿ ಬಾಯ್ ವೇಷದಲ್ಲಿ ಎಎಪಿ ನಾಯಕ ರಾಘವ್ ಚಡ್ಡಾ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಒಂದನ್ನು ಅವರು ಹಂಚಿಕೊಂಡಿದ್ದಾರೆ.
6 hours ago
Monalisa romantic song: ಮಹಾಕುಂಭ ಮೇಳದಲ್ಲಿ ತನ್ನ ಸುಂದರ ಕಣ್ಣಿನಿಂದ ಗಮನ ಸೆಳೆದು ಬಾಲಿವುಡ್ಗೆ ಕಾಲಿಟ್ಟಿದ್ದ 16 ವರ್ಷದ ಮೊನಾಲಿಸಾ ರೊಮ್ಯಾಂಟಿಕ್ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಮಾರ್ತ್ ಮೆಹ್ತಾ ಅಭಿನಯಿಸಿರುವ ʻದಿಲ್ ಜಾನಿಯಾʼ ರೊಮ್ಯಾಂಟಿಕ್ ಆಲ್ಬಂ ಹಾಡು ಬಿಡುಗಡೆಯಾಗಿದೆ.
6 hours ago
Nakka Indraiah: ಜಿಲ್ಲೆಯ ಲಕ್ಷ್ಮಿಪುರಂ ಗ್ರಾಮದಲ್ಲಿ ತಮ್ಮ ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದರು. ಸಮಾಧಿ ಪಕ್ಕದಲ್ಲಿ ಜೀವನ ಮತ್ತು ಮರಣದ ಕಹಿ ಸತ್ಯದ ಕುರಿತ ಸಂದೇಶವಿರುವ ಫಲಕವನ್ನು ಹಾಕಿದ್ದರು.
6 hours ago
Mexico Mayor Viral Video: ಪಶ್ಚಿಮ ಮೆಕ್ಸಿಕೊದಲ್ಲಿ ಹೊಸ ರೈಲು ಮಾರ್ಗದ ಉದ್ಘಾಟನೆಗೆ ಅತಿಥಿಯಾಗಿದ್ದ ಟ್ಲಾಜೊಮುಲ್ಕೊ ಡಿ ಜುನಿಗಾದ ಮೇಯರ್ ಬರುವಷ್ಟರಲ್ಲಿ ರೈಲು ಹೊರಟು ಹೋಗಿದ್ದು, ಈ ಘಟನೆ ವಿಡಿಯೋ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
7 hours ago
Ayush Badoni: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಕ್ಕಾಗಿ ಭಾರತ ತಂಡಕ್ಕೆ ಆಯುಷ್ ಬಡೋನಿ ಆಯ್ಕೆಯಾಗಿದ್ದಾರೆ.
7 hours ago
Nobel Peace Prize: ಭಾರತ-ಪಾಕಿಸ್ತಾನ ಸೇರಿದಂತೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಆದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಕ್ಕಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
7 hours ago
Mary Kom Personal Life: ಬಾಕ್ಸಿಂಗ್ನಲ್ಲಿ ಆರು ಬಾರಿ ವಿಶ್ವ ಚಾಂಪಿಯನ್ ಆಗಿ, ಒಲಿಂಪಿಕ್ಸ್ನಲ್ಲಿ ಕಂಚು ಗೆದ್ದು ಭಾರತಕ್ಕೆ ಹೆಮ್ಮೆ ಮೂಡಿಸಿರುವ ಮೇರಿ ಕೋಮ್ ವೈಯಕ್ತಿಕ ಜೀವನದಲ್ಲಿ ನಡೆದಿದ್ದು ಮಾತ್ರ ದುರಂತ.
7 hours ago
ಅಂತರ ವಿವಿ ಅಥ್ಲೆಟಿಕ್: ಮಂಗಳೂರು ವಿವಿಯ ನಿರ್ಮಲಾಗೆ ‘10ಕೆ’ ಚಿನ್ನ
7 hours ago
Suspicious Object Found: ಅರಾವಳಿ ವಿಹಾರ್ ಪ್ರದೇಶದ ವಿವೇಕಾನಂದ ನಗರ ಸೆಕ್ಟರ್-4ರಲ್ಲಿ ಈ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅದನ್ನು ನಗರದಿಂದ ಸುಮಾರು ಆರೂವರೆ ಕಿಲೋಮೀಟರ್ ದೂರದಲ್ಲಿದೆ.
7 hours ago
IND vs NZ: ವಾಷಿಂಗ್ಟನ್ ಸುಂದರ್ ಗಾಯಾಳು; ಬಿಸಿಸಿಐಯಿಂದ ಅಚ್ಚರಿಯ ಆಯ್ಕೆ
7 hours ago
Toxic movie teaser issue: ಇತ್ತೀಚೆಗೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರತಂಡ ವಿಡಿಯೊವೊಂದನ್ನು ಬಿಡುಗಡೆ ಮಾಡಿತ್ತು. ಟಾಕ್ಸಿಕ್ ಸಿನಿಮಾದಲ್ಲಿ ಯಶ್ ನಟಿಸುತ್ತಿರುವ ಪಾತ್ರದ ಹೆಸರನ್ನು ವಿಡಿಯೊ ಮೂಲಕ ಬಹಿರಂಗಪಡಿಸಲಾಗಿತ್ತು.
8 hours ago
ಒಂದೇ ತಂಡದ ಪರ ಆಡಿ ವಿಶ್ವ ದಾಖಲೆ ಬರೆದ ತಂದೆ–ಮಗ
8 hours ago
India US Trade: ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯವಾದ ಪಾಲುದಾರ ಮತ್ತೊಂದಿಲ್ಲ. ವ್ಯಾಪಾರ ಒಪ್ಪಂದದ ಬಗ್ಗೆ ಉಭಯ ದೇಶಗಳ ನಡುವೆ ಮಾತುಕತೆ ನಡೆಯುತ್ತಿದೆ’ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದರು.
8 hours ago
Actor Vijay: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಅವರು ಕೇಂದ್ರ ತನಿಖಾ ದಳ (ಸಿಬಿಐ) ಎದುರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
8 hours ago
Sesame Benefits: ಸುಗ್ಗಿ ಹಬ್ಬ, ಕೊಯ್ಲಿನ ಹಬ್ಬವೆಂದು ಕರೆಯಲ್ಪಡುವ ಮಕರ ಸಂಕ್ರಾಂತಿಯ ದಿನ ಎಳ್ಳು–ಬೆಲ್ಲ ತಿನ್ನುವುದು ಸಂಪ್ರದಾಯವಾಗಿದೆ. ಪ್ರಾಚೀನ ಭಾರತೀಯ ಉಪಕಾಂಡದಲ್ಲಿ 5,500 ವರ್ಷಗಳಿಂದ ಎಳ್ಳಿನ ಬಳಕೆ ಮಾಡಲಾಗುತ್ತಿತ್ತು. ಇತಿಹಾಸದಲ್ಲಿ ಎಳ್ಳು ಮತ್ತು ಅದರ ಎಣ್ಣೆಯ ಮಹತ್ವ.
9 hours ago
Diabetes Treatment: ಮನುಷ್ಯನ ಚಟುವಟಿಕೆಗೆ ಅತಿ ಅಗತ್ಯವಾದ, ಜೀವಕೋಶಗಳ ರಚನೆಗೆ ಬೇಕಾದ ಗ್ಲೂಕೋಸ್ ಉತ್ಪಾದನೆ ಮತ್ತು ಅದರ ಸಮತೋಲನ ಹಾರ್ಮೋನುಗಳ ಮೇಲೆ ಅವಲಂಬಿತವಾಗಿದೆ. ಈ ವ್ಯವಸ್ಥೆಯಲ್ಲಿ ಏರುಪೇರು ಉಂಟಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ.
9 hours ago
WPL: 2ನೇ ಪಂದ್ಯದಲ್ಲೇ ಹ್ಯಾಟ್ರಿಕ್, ಅತ್ತ ಒಂದೇ ಓವರ್ಗೆ 32 ರನ್ ಚಚ್ಚಿದ ಸೋಫಿ
10 hours ago
ನ್ಯೂಜಿಲೆಂಡ್ ಸರಣಿ ನಡುವೆ ಭಾರತದ ತಾರಾ ಅಲ್ರೌಂಡರ್ಗೆ ಗಾಯ: ತಂಡದಿಂದ ಹೊರಕ್ಕೆ
10 hours ago
650 ಸಿಕ್ಸರ್: ವಿಶ್ವದ ಯಾವುದೇ ಬ್ಯಾಟರ್ ಮಾಡದ ದಾಖಲೆ ಬರೆದ ‘ಹಿಟ್ಮ್ಯಾನ್’ ಶರ್ಮಾ
10 hours ago
Inspirational Quotes: ಮಾನವಪ್ರೇಮವೇ ಪ್ರಮುಖವಾದದ್ದು ಎಂದು ಪ್ರತಿಪಾದಿಸಿದ್ದ ಸ್ವಾಮಿ ವಿವೇಕಾನಂದರು, ತಾವು ಸ್ಥಾಪಿಸಿದ ರಾಮಕೃಷ್ಣ ಮಹಾಸಂಘದ ಘೋಷವಾಕ್ಯವನ್ನೂ ‘ಆತ್ಮನೋ ಮೋಕ್ಷಾರ್ಥಂ ಜಗದ್ಧಿತಾಯ ಚ’ಎಂದಿರಿಸಿದ್ದರು.
10 hours ago
ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ: ಬಾಂಗ್ಲಾಗೆ ಎರಡು ಹೊಸ ಮೈದಾನಗಳನ್ನು ಸೂಚಿಸಿದ ICC
11 hours ago
ಸೋಮವಾರ, 12 ಜನವರಿ 2026
11 hours ago
Bangladesh Cricket: ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಬಾಂಗ್ಲಾದೇಶ ತಾವು ಆಡುವ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ.
11 hours ago
ಅವೆಲ್ಲವನ್ನೂ ‘ಅಮ್ಮ’ ಜೋಪಾನವಾಗಿಟ್ಟಿದ್ದಾರೆ: POTM ಕುರಿತು ವಿರಾಟ್ ಹೇಳಿಕೆ
11 hours ago
Iran Protest Violence: ವಾಷಿಂಗ್ಟನ್: ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಒಡ್ಡಿದ ನಂತರ, ಇರಾನ್ ನಾಯಕತ್ವವು ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
11 hours ago
NSA Ajit Doval: ಇಂದಿನ ದಿನಮಾನದಲ್ಲಿ ಮೊಬೈಲ್, ಇಂಟರ್ನೆಟ್ ಬಳಸದೇ ಇರುವುದು ಕಷ್ಟಸಾಧ್ಯ. ಆದರೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಅವರು ಮೊಬೈಲ್ ಅಥವಾ ಇಂಟರ್ನೆಟ್ ಜಗತ್ತಿನಿಂದ ದೂರವಿದ್ದಾರೆ.
11 hours ago
Space Launch: ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ವಿ–ಸಿ62 ರಾಕೆಟ್, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿದೆ.
12 hours ago
Space Launch: ISRO's PSLV-C62 rocket successfully launched from Sriharikota, carrying Earth observation satellite and 14 other satellites into orbit.
12 hours ago
Bigg Boss Mallamma: ಕನ್ನಡದ ಬಿಗ್ಬಾಸ್ ಸೀಸನ್ 12 ಮುಕ್ತಾಯ ಹಂತಕ್ಕೆ ತಲುಪಿದೆ. ಇನ್ನು ಒಂದು ವಾರದಲ್ಲಿ ಬಿಗ್ಬಾಸ್ ಅಂತ್ಯ ಹಾಡಲಿದೆ. ಇದೇ ಹೊತ್ತಲ್ಲೇ ಅಚ್ಚರಿಯ ಎಂಬಂತೆ ಬಿಗ್ಬಾಸ್ ಮನೆಗೆ ಮತ್ತೆ ಮಲ್ಲಮ್ಮ ಎಂಟ್ರಿ ಕೊಟ್ಟಿದ್ದಾರೆ.
12 hours ago
Fan Reaction Issue: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿ, ತಮ್ಮ ಬ್ಯಾಟಿಂಗ್ ನೋಡುವ ಅಭಿಮಾನಿಗಳ ಆತುರದಿಂದ ಭಾರತ ವಿಕೆಟ್ ಬಿದ್ದಾಗ ಸಂಭ್ರಮಿಸುವುದಕ್ಕೆ ಬೇಸರ ವ್ಯಕ್ತಪಡಿಸಿದರು.
12 hours ago
Yash: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಬಿಡುಗಡೆಯಾದ ಟಾಕ್ಸಿಕ್ ಟೀಸರ್ಗೆ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಯಶ್ ಅವರೂ ಪ್ರತಿಕ್ರಿಯಿಸಿ ನಿಮ್ಮಂತಹ ಹಿರಿಯರಿಂದಲೇ ಕಲಿತೆ ಎಂದಿದ್ದಾರೆ.
13 hours ago
ಧೋನಿ ವಿಷಯದಲ್ಲೂ ಹೀಗೆ ಆಗುತ್ತೆ, ನನಗೂ ಇಷ್ಟವಾಗಲ್ಲ: ಪಂದ್ಯದ ಬಳಿಕ ಕೊಹ್ಲಿ ಬೇಸರ
13 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ