Last Updated: 24 Jan 2026 6:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Kannada Actor Wedding: ಚಂದನವನದ ನಟ, ಬಿಗ್ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.
(19 hours ago)
33
Atal Pension Yojana Extension: ಕೇಂದ್ರ ಸರ್ಕಾರವು ಅಟಲ್ ಪಿಂಚಣಿ ಯೋಜನೆಯನ್ನು 2030-31ರವರೆಗೆ ವಿಸ್ತರಿಸಿದೆ. 18-40 ವಯಸ್ಸಿನವರು ತಿಂಗಳಿಗೆ ₹210 ಹೂಡಿಕೆ ಮಾಡುವ ಮೂಲಕ ₹5,000 ವರೆಗೆ ಮಾಸಿಕ ಪಿಂಚಣಿ ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ.
(19 hours ago)
21
ಭೋಜಶಾಲಾ ವಿವಾದ: ಹಿಂದೂಗಳಿಂದ ಪೂಜೆ, ಮುಸ್ಲಿಮರ ನಮಾಜ್ಗೆ ಸುಪ್ರಿಂ ಕೋರ್ಟ್ ಅವಕಾಶ
(22 hours ago)
19
US Military Deployment: ಇರಾನ್ ವಿರುದ್ಧ ದಾಳಿ ಸಿದ್ಧತೆ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾಗೆ ಅಮೆರಿಕ ಪಡೆಗಳು ತೆರಳಿದ್ದು, ಎಫ್–15ಇ ಜೆಟ್ಗಳು, THAAD ಮತ್ತು Patriot ವ್ಯವಸ್ಥೆಗಳು ಇಸ್ರೇಲ್, ಕತಾರ್ನಲ್ಲಿ ನಿಯೋಜನೆಯಾಗಿದೆ.
(10 hours ago)
17
ವಾಲ್ಮೀಕಿ ನಿಗಮ ಹಗರಣ: ಮುಂಬೈ ಮಹಿಳೆ ನಾಗೇಂದ್ರ ಪತ್ನಿ; ಹೈಕೋರ್ಟ್ಗೆ ಸಿಬಿಐ
(15 hours ago)
17
ಮೇರಿ ಕೋಮ್: ವಿಚ್ಛೇದನ, ಆರೋಪ ಮತ್ತು ಬಯೋಪಿಕ್ ವಿವಾದ
(22 hours ago)
17
Ramesh Aravind Pahalgam: ನಟ, ನಿರ್ದೇಶಕ ರಮೇಶ್ ಅರವಿಂದ್ ಸದ್ಯ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿದ್ದಾರೆ. ಅಲ್ಲಿನ ಸುಂದರ ತಾಣಗಳಿಗೆ ಭೇಟಿ ಕೊಟ್ಟು ವಾಪಸ್ ಆಗುವ ಹೊತ್ತಿಗೆ ಏಕಾಏಕಿ ವಿಮಾನ ಹಾರಾಟ ರದ್ದಾಗಿದೆ ಎಂದು ತಿಳಿಸಿದ್ದಾರೆ.
(13 hours ago)
16
Immigration Controversy: ಮಿನ್ನೇಸೋಟದಲ್ಲಿ ಪ್ರೀ ಸ್ಕೂಲ್ ಮುಗಿಸಿ ಮನೆಗೆ ಹೋಗುತ್ತಿದ್ದ 5 ವರ್ಷದ ಲಿಯಾಮ್ ರಾಮೋಸ್ ಅನ್ನು ಐಸಿಇ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
(14 hours ago)
13
Amazon Job Cuts: ಅಮೆಜಾನ್ ಕಂಪನಿಯು 14 ಸಾವಿರದಷ್ಟು ಉದ್ಯೋಗ ಕಡಿತ ಮಾಡಲಿದೆ ಎಂದು ವರದಿಯಾಗಿದೆ.
(17 hours ago)
13
Cricket Revenue Hit: ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ಪಂದ್ಯಗಳಿಗೆ ಬಾಂಗ್ಲಾದೇಶ ತಂಡ ಭಾಗವಹಿಸದ ನಿರ್ಧಾರದಿಂದಾಗಿ, ಬಿಸಿಬಿಗೆ ₹240 ಕೋಟಿಗೂ ಅಧಿಕ ನಷ್ಟ ಸಂಭವಿಸಬಹುದು ಎಂದು ಐಸಿಸಿ ಮೂಲಗಳು ತಿಳಿಸಿವೆ.
(13 hours ago)
12
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 24
ರಣಜಿ ಟ್ರೋಫಿ: ಫಾಲೋ ಆನ್ ತಪ್ಪಿಸಲು ಅನೀಶ್ ಹೋರಾಟ
88 mins ago
ಡಿಆರ್ಸಿ ಮೊರೆಹೋದ ಹತಾಶ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ
88 mins ago
ಆರ್ಸಿಬಿ–ಡಿಸಿ ಪಂದ್ಯ ಇಂದು: ಸ್ಮೃತಿ ಮಂದಾನ ಪಡೆ ಗೆದ್ದರೆ ನೇರ ಫೈನಲ್ಗೆ
88 mins ago
ಆಸ್ಟ್ರೇಲಿಯಾ ಓಪನ್ ಟೆನಿಸ್: ಪ್ರಿಕ್ವಾರ್ಟರ್ ಫೈನಲ್ಗೆ ಅಲ್ಕರಾಜ್ ಲಗ್ಗೆ
88 mins ago
5 ವರ್ಷದ ಬಾಲಕನ ಬಂಧನ: ಟ್ರಂಪ್ ದೇಶದಲ್ಲಿ ಆತ ಮಾಡಿದ ತಪ್ಪೇನು?
116 mins ago
Jan 23
IND vs NZ | ಇಶಾನ್–ಸೂರ್ಯ ಅಬ್ಬರ: ದಾಖಲೆ ವೇಗದಲ್ಲಿ ಗೆದ್ದ ಭಾರತ
4 hours ago
ದೆಹಲಿಯ ನೀತಿ ಆಯೋಗದ ಕಚೇರಿ ಆವರಣದೊಳಗೆ ನುಗ್ಗಲು ಯತ್ನಿಸಿದ ವ್ಯಕ್ತಿ
7 hours ago
ಫೋನ್ ಪೇ ಮೂಲಕ ₹10 ಸಾವಿರ ಲಂಚ ಪಡೆದಿದ್ದ ಸತೀಶ ರಾಠೋಡ: ಎಫ್ಡಿಎ ‘ಲೋಕಾ’ ಬಲೆಗೆ
7 hours ago
ಜಾಗತಿಕ ಸಾಮರ್ಥ್ಯ ಕೇಂದ್ರ ಸ್ಥಾಪಿಸಲು ನೋಕಿಯಾ ಒಲವು
7 hours ago
IND vs NZ | ಇಶಾನ್-ಸೂರ್ಯ ಆಟಕ್ಕೆ ಒಲಿದ ಜಯ: ಅತಿವೇಗದ ರನ್ಚೇಸ್ ದಾಖಲೆ
7 hours ago
Davanagere Court Verdict: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಅಪರಾಧಿ ಎಂ. ಅರುಣನಿಗೆ ದಾವಣಗೆರೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡಲು ನ್ಯಾಯಾಧೀಶರು ಶಿಫಾರಸು ಮಾಡಿದ್ದಾರೆ.
9 hours ago
ರಣಜಿ ಟ್ರೋಫಿ: ಎರಡನೇ ದಿನವೇ ಗೆದ್ದ ಸೌರಾಷ್ಟ್ರ
9 hours ago
IND vs NZ|ಸ್ಯಾಂಟ್ನರ್, ರಚಿನ್ ಸ್ಫೋಟಕ ಬ್ಯಾಟಿಂಗ್: ಭಾರತ ಗೆಲುವಿಗೆ ಬೃಹತ್ ಗುರಿ
9 hours ago
ಸಿ.ಕೆ.ನಾಯ್ದು ಟ್ರೋಫಿ: ಕಾರ್ತಿಕೇಯ ಅಜೇಯ ಶತಕ
9 hours ago
T20 Match Update: ನ್ಯೂಜಿಲೆಂಡ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದ್ದು, ಭಾರತ ಗೆಲ್ಲಲು 209 ರನ್ ಗುರಿಯಾಗಿದೆ. ಸ್ಯಾಂಟ್ನರ್ ಮತ್ತು ರಚಿನ್ ರವೀಂದ್ರದ ಬ್ಯಾಟಿಂಗ್ ಮಿಂಚು ತಂದಿತು.
9 hours ago
ಎಚ್ಐಎಲ್: ತೂಫಾನ್ಸ್ಗೆ ಮಣಿದ ಎಚ್ಐಎಲ್
9 hours ago
ಗುಂಡಣ್ಣ: ಶುಕ್ರವಾರ, 23 ಜನವರಿ 2026
9 hours ago
ಇಂಡೊನೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಸಿಂಧು,ಲಕ್ಷ್ಯ ಪರಾಭವ:ಭಾರತದ ಸವಾಲು ಅಂತ್ಯ
10 hours ago
ಇಂಡೊನೇಷ್ಯಾ ಮಾಸ್ಟರ್ಸ್: ಭಾರತದ ಸವಾಲು ಅಂತ್ಯ
10 hours ago
US Military Deployment: ಇರಾನ್ ವಿರುದ್ಧ ದಾಳಿ ಸಿದ್ಧತೆ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾಗೆ ಅಮೆರಿಕ ಪಡೆಗಳು ತೆರಳಿದ್ದು, ಎಫ್–15ಇ ಜೆಟ್ಗಳು, THAAD ಮತ್ತು Patriot ವ್ಯವಸ್ಥೆಗಳು ಇಸ್ರೇಲ್, ಕತಾರ್ನಲ್ಲಿ ನಿಯೋಜನೆಯಾಗಿದೆ.
10 hours ago
BJP South Strategy: ಕೇರಳದಲ್ಲಿ ಶಬರಿಮಲೆ ಚಿನ್ನ ಕಳವು ಪ್ರಕರಣ ತನಿಖೆ ಗ್ಯಾರಂಟಿ, ತಮಿಳುನಾಡಿನಲ್ಲಿ ಡಿಎಂಕೆ ವಿರುದ್ಧ ಭಾರೀ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಸಿಎಂಸಿ ಸರ್ಕಾರದಿಂದ ಮುಕ್ತಿಯ ಘೋಷಣೆ ನೀಡಿದ್ದಾರೆ.
11 hours ago
IND vs NZ: ಟಾಸ್ ಗೆದ್ದ ಭಾರತ: ಆಡುವ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ
11 hours ago
T20 Series Update: ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲ ಗೆಲುವಿನ ಬಳಿಕ ತಂಡದಲ್ಲಿ ಕೆಲವು ಬದಲಾವಣೆಗಳು ಮಾಡಲಾಗಿದೆ.
11 hours ago
ಟಿ20 ವಿಶ್ವಕಪ್ಗೂ ಮುನ್ನ ನ್ಯೂಜಿಲೆಂಡ್ಗೆ ಆಘಾತ: ತಾರಾ ವೇಗಿ ತಂಡದಿಂದ ಹೊರಕ್ಕೆ
11 hours ago
ದಿನ ಭವಿಷ್ಯ: ಜೀವನಶೈಲಿಯಲ್ಲಿ ಮಹತ್ತರ ಬದಲಾವಣೆ ತಂದುಕೊಳ್ಳುವ ಸನ್ನಿವೇಶ ಬರಲಿದೆ
11 hours ago
ಚಿನಕುರುಳಿ: ಶುಕ್ರವಾರ, 23 ಜನವರಿ 2026
12 hours ago
Rupee vs Dollar: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಮಟ್ಟ 91.95 ತಲುಪಿದ್ದು, ಜಾಗತಿಕ ಉದ್ವಿಗ್ನತೆ, ಎಫ್ಐಐ ಮಾರಾಟ, ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಅನಿಶ್ಚಿತತೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ.
12 hours ago
Red Rose Demand: ಫೆ.14 ಪ್ರೇಮಿಗಳ ದಿನಾಚರಣೆ. ಫೆಬ್ರುವರಿ ತಿಂಗಳು ಬಂತೆಂದರೆ ಸಾಕು ಪ್ರೇಮಿಗಳು ಹಬ್ಬದಂತೆ ಸಂಭ್ರಮಿಸುತ್ತಾರೆ. ಈ ವ್ಯಾಲೆಂಟೈನ್ಸ್ ಡೇ ದಿನದಂದು ಕೆಂಪು ಗುಲಾಬಿ ಕೇವಲ ಪ್ರೇಮಿಗಳಿಗಷ್ಟೇ ಅಲ್ಲ ಬೆಳೆಗಾರರ ಮುಖದಲ್ಲೂ ಮಂದಹಾಸ ಮೂಡಿಸುತ್ತದೆ.
12 hours ago
Fuel Security Pakistan: ಇಸ್ಲಾಮಾಬಾದ್: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ತೈಲ ನಿಕ್ಷೇಪ ಪತ್ತೆಯಾಗಿದೆ ಎಂದು ಪಾಕಿಸ್ತಾನದ ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಅಭಿವೃದ್ಧಿ ಕಂಪನಿ (ಒಜಿಡಿಸಿಎಲ್) ತಿಳಿಸಿದೆ. ಇದರಿಂದಾಗಿ ದೇಶೀಯ ತೈಲ ಪೂರೈಕೆಗೆ ಬಲ ಬರಲಿದೆ.
13 hours ago
Cricket Revenue Hit: ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ಪಂದ್ಯಗಳಿಗೆ ಬಾಂಗ್ಲಾದೇಶ ತಂಡ ಭಾಗವಹಿಸದ ನಿರ್ಧಾರದಿಂದಾಗಿ, ಬಿಸಿಬಿಗೆ ₹240 ಕೋಟಿಗೂ ಅಧಿಕ ನಷ್ಟ ಸಂಭವಿಸಬಹುದು ಎಂದು ಐಸಿಸಿ ಮೂಲಗಳು ತಿಳಿಸಿವೆ.
13 hours ago
ಟಿ20 ವಿಶ್ವಕಪ್: ಬಾಂಗ್ಲಾದೇಶ ಕ್ರಿಕೆಟ್ಗೆ ಭಾರೀ ನಷ್ಟ
13 hours ago
Health Benefits of Water: ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ, ಚಯಾಪಚಯ, ಆಮ್ಲಜನಕ ಪೂರೈಕೆ, ಚರ್ಮ ಹಾಗೂ ಹೃದಯದ ಆರೋಗ್ಯ ಸುಧಾರಣೆಯಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.
13 hours ago
Ramesh Aravind Pahalgam: ನಟ, ನಿರ್ದೇಶಕ ರಮೇಶ್ ಅರವಿಂದ್ ಸದ್ಯ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿದ್ದಾರೆ. ಅಲ್ಲಿನ ಸುಂದರ ತಾಣಗಳಿಗೆ ಭೇಟಿ ಕೊಟ್ಟು ವಾಪಸ್ ಆಗುವ ಹೊತ್ತಿಗೆ ಏಕಾಏಕಿ ವಿಮಾನ ಹಾರಾಟ ರದ್ದಾಗಿದೆ ಎಂದು ತಿಳಿಸಿದ್ದಾರೆ.
13 hours ago
Congress Leadership Rift: ಕೇರಳ ಕಾಂಗ್ರೆಸ್ನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಿ, ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಇಂದು ಕರೆದಿದ್ದ ಸಭೆಗೆ ಶಶಿ ತರೂರ್ ಗೈರು ಹಾಜರಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
13 hours ago
Congress Leadership Rift: ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಡಿಕೆಶಿ ಭಾರತ ಬೆಳೆಯುತ್ತಿದೆ ಎಂದು ಹೇಳಿದ್ದರೆ, ರಾಹುಲ್ ಗಾಂಧಿ ಭಾರತ ಸತ್ತ ಆರ್ಥಿಕತೆ ಎಂದು ಹೇಳುತ್ತಿದ್ದಾರೆ ಎಂದು ಅಶೋಕ ವ್ಯಂಗ್ಯ ಮಾಡಿದ್ದಾರೆ.
13 hours ago
Money Laundering Case: ಕಳೆದ ತಿಂಗಳು ಅಗ್ನಿ ದುರಂತ ಸಂಭವಿಸಿದ ‘ಬಿರ್ಚ್ ಬೈ ರೋಮಿಯೋ ಲೇನ್ ನೈಟ್ಕ್ಲಬ್’ನ ಮಾಲೀಕರಾದ ಲೂಥ್ರಾ ಸಹೋದರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯವು...
14 hours ago
High Court Verdict: ಅರ್ಹ ಮೋಟಾರ್ ಸೈಕಲ್ಗಳನ್ನು, ಬೈಕ್ ಟ್ಯಾಕ್ಸಿಗಳನ್ನಾಗಿ ಬಳಸಬಹುದು’ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಿಭಾಗೀಯ ನ್ಯಾಯಪೀಠವು ಮುನ್ನಡೆಸಿದ ವಿಚಾರಣೆಯ ಬಳಿಕ ತೀರ್ಪು ಪ್ರಕಟಿಸಿದೆ.
14 hours ago
Immigration Controversy: ಮಿನ್ನೇಸೋಟದಲ್ಲಿ ಪ್ರೀ ಸ್ಕೂಲ್ ಮುಗಿಸಿ ಮನೆಗೆ ಹೋಗುತ್ತಿದ್ದ 5 ವರ್ಷದ ಲಿಯಾಮ್ ರಾಮೋಸ್ ಅನ್ನು ಐಸಿಇ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
14 hours ago
Himachal Pradesh Tourism: ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಹಿಮ ಬೀಳುತ್ತಿದೆ. ಮಳೆಯಂತೆ ಹಿಮ ಬೀಳುತ್ತಿರುವುದನ್ನು ಕಂಡ ಪ್ರವಾಸಿಗರು ಕುಣಿದು ಕುಪ್ಪಳಿಸಿದ್ದಾರೆ. ಈ ಸುಂದರ ದೃಶ್ಯಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ.
14 hours ago
Kannada Superstar Celebration: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ಚಿತ್ರರಂಗಕ್ಕೆ ಪ್ರವೇಶಿಸಿ 40 ವರ್ಷಗಳು ಭರ್ತಿಯಾಗಿವೆ. ಈ ಸಂಭ್ರಮವನ್ನು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ವಿಶೇಷವಾಗಿ ಆಚರಿಸಲಾಗಿದೆ.
14 hours ago
Hayagreeva Movie Teaser: ನಟ ಧನ್ವೀರ್ ನಟನೆಯಲ್ಲಿ ಮೂಡಿಬರುತ್ತಿರುವ ‘ಹಯಗ್ರೀವ’ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್ನಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ಜೊತೆಗೆ ಹಯಗ್ರೀವ ಸಿನಿಮಾದ ಬಿಡುಗಡೆ ದಿನಾಂಕವೂ ಘೋಷಿಸಲಾಗಿದೆ.
15 hours ago
Muslim Politics: ‘ಕಾಂಗ್ರೆಸ್ ಮುಸ್ಲಿಮರನ್ನು ರಾಜಕೀಯಾಗಿ ಬಳಕೆ ಮಾಡಿಕೊಳ್ಳುತ್ತಿದೆಯೇ ವಿನಃ ಸಮಾಜದ ಅಭಿವೃದ್ಧಿಗೆ ಮುಂದಾಗುತ್ತಿಲ್ಲ’ ಎಂದು ಎಐಎಂಐಎಂ ರಾಜ್ಯ ಘಟಕದ ಅಧ್ಯಕ್ಷ ಲತೀಫ್ ಖಾನ್ ಪಠಾಣ ಹೇಳಿದರು. ಪಟ್ಟಣದ ಮಸ್ಕಿ ರಸ್ತೆಯಲ್ಲಿರುವ ಖದೀಜಾ ಫಂಕ್ಷನ್ ಹಾಲ್ನಲ್ಲಿ
15 hours ago
ವಾಲ್ಮೀಕಿ ನಿಗಮ ಹಗರಣ: ಮುಂಬೈ ಮಹಿಳೆ ನಾಗೇಂದ್ರ ಪತ್ನಿ; ಹೈಕೋರ್ಟ್ಗೆ ಸಿಬಿಐ
15 hours ago
ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ. ಅವರ ಜೀವನ ಕುರಿತಾದ ಪ್ರಮುಖ 5 ಚಿತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ.
16 hours ago
Koppal Tourism: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
16 hours ago
Amazon Job Cuts: ಅಮೆಜಾನ್ ಕಂಪನಿಯು 14 ಸಾವಿರದಷ್ಟು ಉದ್ಯೋಗ ಕಡಿತ ಮಾಡಲಿದೆ ಎಂದು ವರದಿಯಾಗಿದೆ.
17 hours ago
Bigg Boss 12 Twelve: ಕನ್ನಡದ ಬಿಗ್ಬಾಸ್ ಸೀಸನ್ 12ರಲ್ಲಿ ರನ್ನರ್ ಅಪ್ ಆದ ರಕ್ಷಿತಾ ಶೆಟ್ಟಿ ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ್ದಾರೆ. ‘ನನ್ನನ್ನು ಮನೆ ಮಗಳ ರೀತಿಯಲ್ಲಿ ನೋಡಿದ್ದೀರಿ, ಇದಕ್ಕಿಂತ ಇನ್ನೇನು ಬೇಕು’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
18 hours ago
Donald Trump: ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಕಾರ್ಯಕ್ರಮದ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೂತನ 'ಶಾಂತಿ ಮಂಡಳಿ' ಅನ್ನು ಉದ್ಘಾಟಿಸಿದ್ದಾರೆ.
18 hours ago
Netaji Quotes: ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ. ಈ ದಿನವನ್ನು (ಜನವರಿ 23) ‘ಪರಾಕ್ರಮ ದಿವಸ್’ ಆಗಿ ಆಚರಿಸಲಾಗುತ್ತದೆ.
18 hours ago
Saraswati Puja Significance: ಜನವರಿ 23ರ ಮಾಘ ಮಾಸದ ಶುಕ್ಲ ಪಕ್ಷದ 5ನೇ ದಿನ ಅಂದರೆ ಪಂಚಮಿ ತಿಥಿಯಂದು ‘ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ. ಈ ದಿನದಿಂದಲೇ ವಸಂತನ ಆಗಮನವಾಗುತ್ತದೆ.
18 hours ago
Vasant Panchami: ಮಾಘಮೇಳದಲ್ಲಿ ವಸಂತ ಪಂಚಮಿ ದಿನದ ಅಂಗವಾಗಿ ಇಂದು (ಶುಕ್ರವಾರ) ತ್ರಿವೇಣಿ ಸಂಗಮದಲ್ಲಿ ಒಂದು ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
19 hours ago
Atal Pension Yojana Extension: ಕೇಂದ್ರ ಸರ್ಕಾರವು ಅಟಲ್ ಪಿಂಚಣಿ ಯೋಜನೆಯನ್ನು 2030-31ರವರೆಗೆ ವಿಸ್ತರಿಸಿದೆ. 18-40 ವಯಸ್ಸಿನವರು ತಿಂಗಳಿಗೆ ₹210 ಹೂಡಿಕೆ ಮಾಡುವ ಮೂಲಕ ₹5,000 ವರೆಗೆ ಮಾಸಿಕ ಪಿಂಚಣಿ ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ.
19 hours ago
Kannada Actor Wedding: ಚಂದನವನದ ನಟ, ಬಿಗ್ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.
19 hours ago
Legislative Uproar: ರಾಜ್ಯಪಾಲರು ಸರ್ಕಾರದ ಭಾಷಣವನ್ನು ಓದದೆ ಸಭೆಯಿಂದ ನಿರ್ಗಮಿಸಿದ ಕ್ರಮದ ವಿರುದ್ಧ ವಿಧಾನಸಭೆಯಲ್ಲಿ ಜೋರಾದ ಧಿಕ್ಕಾರ ಕೂಗಲಾಯಿತು. ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಶಬ್ದಯುದ್ಧ ನಡೆಯಿತು.
22 hours ago
PM Modi: ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
22 hours ago
ಭೋಜಶಾಲಾ ವಿವಾದ: ಹಿಂದೂಗಳಿಂದ ಪೂಜೆ, ಮುಸ್ಲಿಮರ ನಮಾಜ್ಗೆ ಸುಪ್ರಿಂ ಕೋರ್ಟ್ ಅವಕಾಶ
22 hours ago
ಮೇರಿ ಕೋಮ್: ವಿಚ್ಛೇದನ, ಆರೋಪ ಮತ್ತು ಬಯೋಪಿಕ್ ವಿವಾದ
22 hours ago
ಶಿರೂರು ಗುಡ್ಡ ಕುಸಿತ: ಐಐಟಿ ಧಾರವಾಡದಿಂದ ಅಧ್ಯಯನ
23 hours ago
Drug Smuggling: ಬ್ರೆಜಿಲ್ನಿಂದ ಬಂದ ಪ್ರಯಾಣಿಕನ ಸೂಟ್ಕೇಸ್ನಲ್ಲಿ 7.72 ಕೆ.ಜಿ ಕೊಕೇನ್ ಪತ್ತೆಯಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ₹38.60 ಕೋಟಿ ಎಂದು ಅಂದಾಜಿಸಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
23 hours ago
Political Fallout: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರೋಪ–ಪ್ರತ್ಯಾರೋಪಗಳು ಚುರುಕುಗೊಂಡಿವೆ. ಗಂಭೀರವಾಗಿ ಖಂಡಿಸಿರುವ ವಿರೋಧ ಪಕ್ಷಗಳು ಸದಸ್ಯರ ಅಮಾನತು ಮತ್ತು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿವೆ.
23 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ