Last Updated: 5 May 2026 10:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
BJPಯಿಂದ ಸತತ 2ನೇ ಅವಧಿಗೆ ಶಾಸಕರಾಗಿ ಆಯ್ಕೆಯಾದ ಭಾರತ ತಂಡದ ಮಾಜಿ ವೇಗಿ
(14 hours ago)
85
‘ಜೈ ಶ್ರೀರಾಮ್’ ವಿಕೆಟ್ ಪಡೆದು ವಿಭಿನ್ನವಾಗಿ ಸಂಭ್ರಮಿಸಿದ ಮುಂಬೈ ಬೌಲರ್ ಶರ್ಮಾ
(12 hours ago)
43
ತಮಿಳುನಾಡು ಚುನಾವಣೆ: ವಿಜಯ್ ಕಾರು ಚಾಲಕನ ಮಗನಿಗೆ ಐತಿಹಾಸಿಕ ಗೆಲುವು
(12 hours ago)
32
ಭಾರತಕ್ಕೆ ಜಪಾನ್ ಸವಾಲು
(15 hours ago)
30
Mamata Banerjee: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
(5 hours ago)
21
ಎದುರಾಳಿಯೇ ಇಲ್ಲದಂತೆ ಮಾಡಲು ಹೋಗಿ ಬಿಜೆಪಿಯಿಂದ ಪೆಟ್ಟು ತಿಂದ ಮಮತಾ
(5 hours ago)
19
Assembly Elections: ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಬಹುಪಾಲು ಕಾಂಗ್ರೆಸ್ ಅಭ್ಯರ್ಥಿಗಳು ಮುಸ್ಲಿಮರಾಗಿದ್ದಾರೆ.
(7 hours ago)
17
Lottery King Martin: ತಮಿಳುನಾಡು ಚುನಾವಣೆಯಲ್ಲಿ ಸ್ಯಾಂಟಿಯಾಗೊ ಮಾರ್ಟಿನ್ ಕುಟುಂಬದ ಮೂವರು ಸದಸ್ಯರು ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು ಗಮನಸೆಳೆದಿದೆ.
(11 hours ago)
17
Vijay TVK Support: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 10 ಸ್ಥಾನಗಳ ಬಹುಮತದ ಕೊರತೆ ಎದುರಿಸುತ್ತಿರುವ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಪಿಎಂ ಪಕ್ಷ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
(12 hours ago)
17
West Bengal Election Result: ಪಶ್ಚಿಮ ಬಂಗಾಳದ ಮೊಯ್ನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಾರತದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಅವರು 16,241 ಮತಗಳ ಅಂತರದಿಂದ ಗೆಲುವು ಸಾಧಿಸಿ, ಸತತ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
(14 hours ago)
17
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ವಿಶ್ವವಾಣಿ
ಈ ಸಂಜೆ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 5
Karnataka Politics: ದಾವಣಗೆರೆ ದಕ್ಷಿಣದಲ್ಲಿ ಚಲಾವಣೆಯಾದ 56 ಸಾವಿರ ಮುಸ್ಲಿಂ ಮತಗಳಲ್ಲಿ ಕಾಂಗ್ರೆಸ್ 35 ಸಾವಿರ ಪಡೆದಿದೆ. ಬಾಗಲಕೋಟೆ ಉಪಚುನಾವಣೆ ಗೆಲುವು 2028ರ ಅಧಿಕಾರಕ್ಕೆ ದಿಕ್ಸೂಚಿ ಎಂದು ಮುಖ್ಯಮಂತ್ರಿ ವಿಶ್ಲೇಷಿಸಿದ್ದಾರೆ.
88 mins ago
IPL 2026: ಸಿಎಸ್ಕೆ ಬಿಗಿ ದಾಳಿಗೆ ರನ್ ಗಳಿಸಲು ಪರದಾಡಿದ ಡೆಲ್ಲಿ ಕ್ಯಾಪಿಟಲ್ಸ್
88 mins ago
Tamil Nadu: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಅವರು ಕಾಂಗ್ರೆಸ್ನ ಬೆಂಬಲ ಕೋರಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೇಳಿದ್ದಾರೆ.
88 mins ago
Mamata Banerjee: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು
88 mins ago
Bengal Politics: ಪಶ್ಚಿಮ ಬಂಗಾಳದ ಟಾಲಿಗಂಜ್ ಮತ್ತು ಹೌರಾ ಸೇರಿದಂತೆ ವಿವಿಧೆಡೆ ಟಿಎಂಸಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಮಾಜಿ ಸಚಿವ ಅರೂಪ್ ಬಿಶ್ವಾಸ್ ಅವರ ಕಚೇರಿ ಧ್ವಂಸಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
88 mins ago
Punjab CM: ಪಂಜಾಬ್ ನಿಂದ ಆಯ್ಕೆಯಾದ 6 ಸಂಸದರು ಬಿಜೆಪಿ ಸೇರಿರುವುದರ ವಿರುದ್ಧ ಭಗವಂತ್ ಮಾನ್ ರಾಷ್ಟ್ರಪತಿಗೆ ದೂರು ನೀಡಿದ್ದು, ರಾಘವ್ ಚಡ್ಡಾ ಸೇರಿದಂತೆ 7 ಮಂದಿ ಪಕ್ಷಾಂತರಿಗಳ ವಿರುದ್ಧ ಸಂವಿಧಾನಿಕ ಕ್ರಮಕ್ಕೆ ಒತ್ತಾಯಿಸಿದ್ದಾರೆ.
88 mins ago
Money Laundering Case: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತ ನಗರದ ಡಿಸಿಪಿ ಶಂತನು ಸಿನ್ಹಾ ಬಿಸ್ವಾಸ್ ಅವರ ವಿರುದ್ಧ ಜಾರಿ ನಿರ್ದೇಶನಾಲಯವು(ಇ.ಡಿ) ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.
88 mins ago
ದಿನ ಭವಿಷ್ಯ: ಈ ರಾಶಿಯ ಮಹಿಳೆಯರಿಗೆ ಆಡಳಿತ ಅಧಿಕಾರದ ಸ್ಥಾನ ಲಭ್ಯವಾಗಲಿದೆ
118 mins ago
Mamata Banerjee Resignation: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ.
2 hours ago
Delhi Liquor Policy: ಸಿಬಿಐ ಮೇಲ್ಮನವಿ ವಿಚಾರಣೆಗೆ ಹಾಜರಾಗದ ಹಿನ್ನೆಲೆ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಅಮಿಕಸ್ ಕ್ಯೂರಿ ನೇಮಿಸಲಿದ್ದು, ಮುಂದಿನ ವಿಚಾರಣೆಯನ್ನು ಮೇ ಎಂಟಕ್ಕೆ ಮುಂದೂಡಲಾಗಿದೆ.
3 hours ago
Ram Gopal Varma: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಜನನಾಯಕನಾಗಿ ಹೊರಹೊಮ್ಮಿದ್ದು, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ.
3 hours ago
IPL 2026: ಸಿಎಸ್ಕೆ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ
3 hours ago
West Bengal Violence: ಪಶ್ಚಿಮ ಬಂಗಾಳದಲ್ಲಿ ವರದಿಯಾಗುತ್ತಿರುವ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಕಾಂತ ಮಜುಂದಾರ್, ಟಿಎಂಸಿ ರೀತಿ ವರ್ತಿಸಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
4 hours ago
IPL 2026: 33ನೇ ವರ್ಷದಲ್ಲಿ ಚೊಚ್ಚಲ ವಿಕೆಟ್ ಕಿತ್ತ ಎಂಜಿನಿಯರಿಂಗ್ ಪದವೀಧರ
4 hours ago
ಚಿನಕುರುಳಿ ಕಾರ್ಟೂನು: 05 ಮೇ 2026
4 hours ago
MI Spinner Journey: ಮುಂಬೈ ಇಂಡಿಯನ್ಸ್ ಸ್ಪಿನ್ನರ್ ರಘು ಶರ್ಮಾ ತಮ್ಮ ಚೊಚ್ಚಲ ಐಪಿಎಲ್ ವಿಕೆಟ್ ಪಡೆದಿದ್ದಾರೆ. ಬಿ.ಟೆಕ್ ಎಂಜಿನಿಯರಿಂಗ್ ಪದವೀಧರರಾದ ಇವರನ್ನು 2025ರ ಹರಾಜಿನಲ್ಲಿ ಮುಂಬೈ ತಂಡವು ₹30 ಲಕ್ಷ ಮೂಲಬೆಲೆಗೆ ಖರೀದಿಸಿತ್ತು.
4 hours ago
ಎದುರಾಳಿಯೇ ಇಲ್ಲದಂತೆ ಮಾಡಲು ಹೋಗಿ ಬಿಜೆಪಿಯಿಂದ ಪೆಟ್ಟು ತಿಂದ ಮಮತಾ
5 hours ago
west Bengal election result: ಬಿಜೆಪಿಗೆ ಪರ್ಯಾಯ ವೇದಿಕೆ ಸಂಘಟಿಸದಿದ್ದರೆ ಪ್ರಾದೇಶಿಕ ಪಕ್ಷಗಳ ಅಸ್ತಿತ್ವ ಉಳಿಯುವುದು ಕಷ್ಟ
5 hours ago
Nemom election results: ಕೇರಳಂ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನೇಮಂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್ ವಿರುದ್ಧ ಶಿಕ್ಷಣ ಸಚಿವ ವಿ.ಶಿವನ್ಕುಟ್ಟಿ ಪರಾಭವಗೊಂಡಿದ್ದರು.
5 hours ago
Isha Ambani: ನ್ಯೂಯಾರ್ಕ್ ನಗರದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ನಲ್ಲಿ ಪ್ರತಿ ವರ್ಷ ಮೇ ಮೊದಲ ಸೋಮವಾರದಿಂದ ಈ ಮೆಟ್ ಗಾಲಾ ಫ್ಯಾಶನ್ ಶೋ ಆರಂಭವಾಗುತ್ತದೆಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ
5 hours ago
Mamata Banerjee: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
5 hours ago
West Bengal Elections: ಕಳೆದ 15 ವರ್ಷಗಳ ಟಿಎಂಸಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಓವೈಸಿ, ಅಸ್ಸಾಂ ಚುನಾವಣೆಯಲ್ಲಿ 50 ಸಾವಿರ ಮುಸ್ಲಿಮರನ್ನು ಸ್ಥಳಾಂತರಿಸಲಾಗಿದೆ ಎಂದು ಎಎನ್ಐಗೆ ತಿಳಿಸಿದರು.
6 hours ago
Assam Poll Analysis: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಐತಿಹಾಸಿಕ ಗೆಲುವು ದಾಖಲಿಸಿದೆ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 102 ಸ್ಥಾನಗಳನ್ನು ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದೆ.
6 hours ago
Vijay's TVK Party: ನಟ ವಿಜಯ್ರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಯಶಸ್ಸಿನ ಹಿಂದೆ 2009ರಿಂದಲೇ ಸಿದ್ಧಗೊಂಡಿದ್ದ ಅಭಿಮಾನಿ ಸಂಘಗಳಿವೆ. ಈ ಸಂಘಗಳು 2021ರ ಸ್ಥಳೀಯ ಚುನಾವಣೆಯಲ್ಲಿ 115 ಸ್ಥಾನ ಗೆದ್ದು ತಮ್ಮ ಶಕ್ತಿ ಸಾಬೀತುಪಡಿಸಿದ್ದವು.
6 hours ago
Mamata Banerjee: ಮತದಾರರ ಪಟ್ಟಿಯಿಂದ 90 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ತಮ್ಮ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಗಂಭೀರವಾಗಿ ಆರೋಪಿಸಿದ್ದಾರೆ.
6 hours ago
Indian Politics Analysis: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಟಿಎಂಸಿ ಪಕ್ಷದ ಸೋಲು ಅನಿರೀಕ್ಷಿತ ಅಲ್ಲ. ದೀರ್ಘಕಾಲ ಅಧಿಕಾರದಲ್ಲಿರುವ ಪಕ್ಷದ ಬಗ್ಗೆ ಜನರಲ್ಲಿ ಒಂದು ಬಗೆ ಅಸಮಾಧಾನ ಇರುತ್ತದೆ. ಅದು ದಿನೇ ದಿನೇ ಹೆಚ್ಚಾಗುತ್ತಲೇ ಇರು ತ್ತದೆ.
6 hours ago
Youth Voters Impact: ತಮಿಳುನಾಡು ಚುನಾವಣೆಯಲ್ಲಿ 14.59 ಲಕ್ಷ ಚೊಚ್ಚಲ ಮತದಾರರು ಸೇರಿದಂತೆ 1.22 ಕೋಟಿ ಯುವಜನರು ಫಲಿತಾಂಶದ ಮೇಲೆ ಪ್ರಭಾವ ಬೀರಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಶಿಕ್ಷಣ ಸುಧಾರಣೆಯಂತಹ ವಿಷಯಗಳಿಗೆ ಇವರು ಆದ್ಯತೆ ನೀಡಿದ್ದಾರೆ.
6 hours ago
Puducherry Government: 30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಎಐಎನ್ಆರ್ಸಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲೇ ಎನ್.ರಂಗಸ್ವಾಮಿ ಅವರು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
6 hours ago
Kerala Assembly Polls: ಕೇರಳ ಚುನಾವಣೆಯಲ್ಲಿ ಯುಡಿಎಫ್ ಜಯಭೇರಿ ಬಾರಿಸಿದೆ. ಆಡಳಿತಾರೂಢ ಎಲ್ಡಿಎಫ್ನ 13 ಸಚಿವರು ಸೋಲು ಕಂಡರೆ, ಯುಡಿಎಫ್ ಮಿತ್ರಪಕ್ಷ ಐಯುಎಂಎಲ್ 22 ಸ್ಥಾನಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದೆ.
7 hours ago
Sanjay Raut: ಚುನಾವಣೆಯಲ್ಲಿ ಬಿಜೆಪಿ ಮತ ಕಳವು ಮಾಡುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದರೂ, ಅದನ್ನು ಕಡೆಗಣಿಸಿರುವ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ.
7 hours ago
West Bengal Election: ಔಸ್ಗ್ರಾಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಲಿತಾ ಮಾಝಿ, ತೃಣಮೂಲ ಕಾಂಗ್ರೆಸ್ನ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳಿಂದ ಸೋಲಿಸಿ ಶಾಸಕಿಯಾಗಿದ್ದಾರೆ. ಅವರು ಈ ಹಿಂದೆ ನಾಲ್ಕು ಮನೆಗಳಲ್ಲಿ ಕೆಲಸ ಮಾಡುತ್ತಿದ್ದರು.
7 hours ago
Poll Results: ಮಮತಾ, ಸ್ಟಾಲಿನ್, ವಿಜಯ್ ಜೊತೆ ಮಾತನಾಡಿದ ರಾಹುಲ್ ಗಾಂಧಿ
7 hours ago
Vijay election celebration: ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು 108 ಸ್ಥಾನಗಳನ್ನು ಗೆದ್ದ ಹಿನ್ನೆಲೆಯಲ್ಲಿ, ಮಹಿಳಾ ಅಭಿಮಾನಿಯೊಬ್ಬರು ಪಕ್ಷದ ಚಿಹ್ನೆ ಮತ್ತು ವಿಜಯ್ ಚಿತ್ರವಿರುವ ಸೀರೆಯುಟ್ಟು ಸಂಭ್ರಮಿಸಿದ್ದಾರೆ.
7 hours ago
Assembly Elections: ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಬಹುಪಾಲು ಕಾಂಗ್ರೆಸ್ ಅಭ್ಯರ್ಥಿಗಳು ಮುಸ್ಲಿಮರಾಗಿದ್ದಾರೆ.
7 hours ago
West Bengal Results: ಪಶ್ಚಿಮ ಬಂಗಾಳದ 23 ಜಿಲ್ಲೆಗಳ ಪೈಕಿ 9ರಲ್ಲಿ ಖಾತೆ ತೆರೆಯಲು ತೃಣಮೂಲ ಕಾಂಗ್ರೆಸ್ ವಿಫಲವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 206 ಸ್ಥಾನಗಳನ್ನು ಗೆದ್ದು ಮೂರನೇ ಎರಡರಷ್ಟು ಬಹುಮತ ಗಳಿಸಿದೆ.
8 hours ago
Tamil Nadu election results: ತಮಿಳುನಾಡು ಚುನಾವಣೆಯಲ್ಲಿ ಗೆದ್ದ ನಟ ವಿಜಯ್ ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಅವರು ಪೆರಂಬೂರಿನಲ್ಲಿ 53,715 ಮತಗಳ ಅಂತರದಿಂದ ಮತ್ತು ತಿರುಚಿ ಪೂರ್ವದಲ್ಲಿ 27,416 ಮತಗಳಿಂದ ಜಯಿಸಿದ್ದಾರೆ.
8 hours ago
Arvind Kejriwal Allegations: ಪ್ರಜಾಪ್ರಭುತ್ವ ಸಂಸ್ಥೆಗಳು ಅಪಾಯದಲ್ಲಿದೆ ಎಂದ ಎಎಪಿ ಶಾಸಕರ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಪಂಜಾಬ್ ಚುನಾವಣಾ ಫಲಿತಾಂಶ ಭಾರಿ ಹಿನ್ನಡೆ ತರಲಿದೆ.
8 hours ago
BJP Kerala Winners:ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಗಮನಾರ್ಹ ಸಾಧನೆ ಮಾಡಿರುವ ಬಿಜೆಪಿ, ಇತರೆ ಆರು ಕ್ಷೇತ್ರಗಳಲ್ಲಿ ಎರಡನೇ ಸ್ಥಾನ ಗಳಿಸಿದೆ.
8 hours ago
Tamil Nadu Government Formation: ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 118 ಸ್ಥಾನಗಳ ಅಗತ್ಯವಿದ್ದು, 108 ಸ್ಥಾನಗಳನ್ನು ಗೆದ್ದಿರುವ ನಟ ವಿಜಯ್ ಅವರ ಟಿವಿಕೆ ಪಕ್ಷವು ಕಾಂಗ್ರೆಸ್ ಹಾಗೂ ಇತರ ಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗಿದೆ.
8 hours ago
Tamil Nadu Elections: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಸಚಿವ ಸಂಪುಟದ ರಾಜೀನಾಮೆಯನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಂಗೀಕರಿಸಿದ್ದಾರೆ ಎಂದು ಲೋಕಭವನ ತಿಳಿಸಿದೆ.
8 hours ago
Indian citizens injured: ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಸಂಯುಕ್ತ ಅರಬ್ ಒಕ್ಕೂಟದ (ಯುಎಇ) ಫುಜೈರಾ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದಾರೆ.
8 hours ago
Tamil Nadu Election Results: ಡಿಎಂಕೆ ಪಕ್ಷದ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಅವರು ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
9 hours ago
Tamil Nadu Election: ತಮಿಳುನಾಡಿನ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಂಗಳವಾರ ವಿಧಾನಸಭಾ ಚುನಾವಣೆಯ ಸೋಲನ್ನು ಒಪ್ಪಿಕೊಂಡಿದ್ದಾರೆ. ಜತೆಗೆ ರಾಜ್ಯದ ಜನತೆ ಮತ್ತು ಡಿಎಂಕೆ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ್ದಾರೆ.
9 hours ago
Postal Ballot Recount: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಆರಂಭದಲ್ಲಿ 201 ಮತಗಳಿಂದ ಗೆದ್ದಿದ್ದರು. ಈ ಕುರಿತು ರಾಜೇಗೌಡ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
9 hours ago
Election Result Details: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ, ಬಿಜೆಪಿ ಶೇ 45.84 ಮತಗಳನ್ನು ಪಡೆದರೆ, ಟಿಎಂಸಿ ಶೇ 40.80 ಮತಗಳನ್ನು ಗಳಿಸಿದೆ. ಈ ಮತಗಳಿಕೆಯ ವ್ಯತ್ಯಾಸದಿಂದ ಟಿಎಂಸಿ ಒಟ್ಟು 134 ಸ್ಥಾನಗಳನ್ನು ಕಳೆದುಕೊಂಡಿದೆ.
9 hours ago
West Bengal Politics: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆಯಿಂದ ಬಿಜೆಪಿ ಮತ್ತು ಟಿಎಂಸಿಗೆ ಲಾಭವಾಗಿದೆ ಎಂಬುದು ಅಂಕಿ ಅಂಶಗಳಿಂದ ಸಾಬೀತಾಗಿದೆ.
9 hours ago
Kerala Election Results: 'ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಶಬರಿಮಲೆ ಚಿನ್ನ ಕಳವು ಪ್ರಕರಣವು ಬಿಜೆಪಿಗೆ ಮತವಾಗಿ ಪರಿವರ್ತನೆಯಾಗಲು ನೆರವಾಯಿತು' ಎಂದು ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.
9 hours ago
West Bengal Election: ತೃಣಮೂಲ ಕಾಂಗ್ರೆಸ್ಗೆ ಹೀನಾಯ ಸೋಲುಣಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಾಳಯದಲ್ಲಿ ಈಗ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಚರ್ಚೆ ಜೋರಾಗಿದೆ.
10 hours ago
Uttar Pradesh elections: ಮಮತಾ ಬ್ಯಾನರ್ಜಿ ಭವಾನಿಪುರದಲ್ಲಿ 15,000ಕ್ಕೂ ಅಧಿಕ ಮತಗಳಿಂದ ಸೋತಿದ್ದಾರೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಬಿಜೆಪಿಯ ಮುಂದಿನ ಗುರಿ ಅಖಿಲೇಶ್ ಯಾದವ್ ಆಗಿದ್ದು, ತಮಗೆ ಸಿಪಿಎಂ ಬೆಂಬಲಿಗರೂ ಮತ ಹಾಕಿದ್ದಾರೆ ಎಂದು ತಿಳಿಸಿದರು.
10 hours ago
Actor Vijay Chief Minister: 2024ರಲ್ಲಿ ತಮ್ಮ ಟಿವಿಕೆ ಪಕ್ಷವನ್ನು ಸ್ಥಾಪಿಸಿದ ನಟ ವಿಜಯ್, ಪ್ರಸ್ತುತ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖ್ಯಮಂತ್ರಿ ಹುದ್ದೆಗೆ ಸಿದ್ಧರಾಗಿದ್ದಾರೆ. ಅವರ ಪ್ರಭಾವದಿಂದ ರಾಜ್ಯದಲ್ಲಿ ದಾಖಲೆಯ 85.1% ಮತದಾನವಾಗಿದೆ.
10 hours ago
Puducherry Results| 5ನೇ ಬಾರಿಗೆ ಸಿಎಂ ಸ್ಥಾನಕ್ಕೆ ರಂಗಸಾಮಿ: ಏನಿವರ ಹಿನ್ನೆಲೆ?
10 hours ago
West Bengal Election Result: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೇ 9ರಂದು ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ತಿಳಿಸಿದ್ದಾರೆ.
10 hours ago
Indians injured Fujairah: ಯುಎಇಯ ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲಿನ ಇರಾನ್ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದಾರೆ. ಯುಎಇ 15 ಕ್ಷಿಪಣಿಗಳು ಮತ್ತು ನಾಲ್ಕು ಡ್ರೋನ್ಗಳನ್ನು ಹೊಡೆದುರುಳಿಸಿದೆ. ಭಾರತವು ನಾಗರಿಕರ ಮೇಲಿನ ಈ ದಾಳಿಯನ್ನು ಖಂಡಿಸಿದೆ.
10 hours ago
Kerala UDF Victory: ಕೇರಳದಲ್ಲಿ ಯುಡಿಎಫ್ 102 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿದೆ. ಮುಖ್ಯಮಂತ್ರಿ ಹುದ್ದೆಗೆ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಕೆ.ಸಿ. ವೇಣುಗೋಪಾಲ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
11 hours ago
West Bengal Election: ಪಶ್ಚಿಮ ಬಂಗಾಳ. ವಿಧಾನಸಭಾ ಚುನಾವಣೆಯಲ್ಲಿ 206 ಕ್ಷೇತ್ರಗಳಲ್ಲಿ ಜಯಗಳಿಸಿದ ಬಿಜೆಪಿ, 15 ವರ್ಷಗಳಿಂದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಛಿದ್ರ ಮಾಡಿ ಅಭೂತಪೂರ್ವ ಗೆಲುವು ದಾಖಲಿಸಿದೆ.
11 hours ago
TMC Party Violence: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುವುದರ ಜತೆಗೆ ರಾಜ್ಯದ ಹಲವೆಡೆ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಕಚೇರಿಗಳನ್ನು ಧ್ವಂಸಗೊಳಿಸಿದ್ದು, ಬೆಂಕಿ ಹಚ್ಚಿರುವ ಪ್ರಕರಣಗಳು ವರದಿಯಾಗಿವೆ.
11 hours ago
ಭಾಗಲ್ಪುರ್ ಜಿಲ್ಲಾಧಿಕಾರಿ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
11 hours ago
Lottery King Martin: ತಮಿಳುನಾಡು ಚುನಾವಣೆಯಲ್ಲಿ ಸ್ಯಾಂಟಿಯಾಗೊ ಮಾರ್ಟಿನ್ ಕುಟುಂಬದ ಮೂವರು ಸದಸ್ಯರು ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು ಗಮನಸೆಳೆದಿದೆ.
11 hours ago
Bhabanipur Election Fraud: 16ನೇ ಸುತ್ತಿನವರೆಗೂ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆಯಲ್ಲಿದ್ದರೂ, ಅಕ್ರಮವಾಗಿ ಸೋಲಿಸಲಾಗಿದೆ ಎಂದು ಮಮತಾ ಆರೋಪಿಸಿದ್ದಾರೆ. ಈ ಕುರಿತು ಕಾನೂನು ಹೋರಾಟ ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ.
11 hours ago
Tamil Nadu Politics: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮಗ, ಟಿವಿಕೆ ಮುಖ್ಯಸ್ಥ ವಿಜಯ್ ಅವರ ಸಾಧನೆ ಬಗ್ಗೆ ಖ್ಯಾತ ನಿರ್ಮಾಪಕ ಎಸ್.ಎ. ಚಂದ್ರಶೇಖರ್ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
11 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ