Last Updated: 11 Aug 2026 6:05 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸಲು ವಿನಿಮಯ ಕೇಂದ್ರ ಸ್ಥಾಪನೆ: ಡಿಕೆಶಿ
(19 hours ago)
30
109 ವರ್ಷಗಳ ಹಿಂದೆ ಬ್ರಿಟೀಷರಿಗೆ ನೀಡಿದ ಸಾಲ ವಾಪಸ್ ಕೇಳಿದ ಉದ್ಯಮಿ ಕುಟುಂಬ
(7 hours ago)
26
ಶಿವನಸಮುದ್ರದಿಂದ ಬೆಂಗಳೂರಿನವರೆಗೆ ಬೆಳಕಿನ ಪಯಣ
(17 hours ago)
23
ಸುಪ್ರೀಂ ಕೋರ್ಟ್ಗೆ ತಿಳಿಸಿದ ರಾಜ್ಯ ಸರ್ಕಾರ; ದ್ವಿಚಕ್ರ ವಾಹನಗಳಲ್ಲಿ ಸುರಕ್ಷತಾ ವೈಶಿಷ್ಟ್ಯಗಳ ಕೊರತೆ
(18 hours ago)
22
ಹೆಚ್ಚುವರಿ ಹುದ್ದೆಯಿಂದ ಐಎಎಸ್ ಅಧಿಕಾರಿ ಫೌಜಿಯಾ ತರನ್ನುಮ್ ಬಿಡುಗಡೆ
(5 hours ago)
19
Trilateral defense pact: ಭವಿಷ್ಯದಲ್ಲಿ ಭಾರತದ ಯಾವುದೇ ಸೇನಾ ಕ್ರಮವನ್ನು ತಡೆಯಲು ಪಾಕಿಸ್ತಾನ ಮಾಸ್ಟರ್ ಪ್ಲಾನ್ ರೂಪಿಸಿದ್ದು ಇದಕ್ಕೆ ಟರ್ಕಿ ಮತ್ತು ಸೌದಿ ಅರೇಬಿಯಾ ದೇಶಗಳು ಸಾಥ್ ನೀಡಿವೆ.
(7 hours ago)
19
109 ವರ್ಷಗಳ ಹಿಂದೆ ಬ್ರಿಟೀಷರಿಗೆ ನೀಡಿದ್ದ ಸಾಲ ವಾಪಸ್ ಕೇಳಿದ ಉದ್ಯಮಿ ಕುಟುಂಬ
(4 hours ago)
18
Threat callsಶ್ರದ್ಧಾ ವಾಲ್ಕರ್ ಹತ್ಯೆ ನಡೆದು ನಾಲ್ಕು ವರ್ಷಗಳು ಕಳೆದರೂ, ಸಂತ್ರಸ್ತೆಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಈ ನಡುವೆ ಶ್ರದ್ಧಾ ಅವರ ಅತ್ತೆ ರಾಜಲ್ ನಾಯಕ್ ಅವರಿಗೆ ಪಾಕಿಸ್ತಾನದಿಂದ ಅನಾಮಧೇಯ ಬೆದರಿಕೆ ಕರೆಗಳು ಬರಲಾರಂಭಿಸಿವೆ.
(10 hours ago)
17
ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ: ಸಮರ್ಥನೆ
(17 hours ago)
16
Bigg Boss Season 13: ಬಿಗ್ಬಾಸ್ ಅಗ್ನಿಪರೀಕ್ಷೆಯಲ್ಲಿ ಸ್ಪರ್ಧಿಯೊಬ್ಬರು ವಿನಯ್ ಗೌಡ ಅವರ ಚಿತ್ರಕ್ಕೆ ಬೆಂಕಿ ಹಚ್ಚಿ, ಅವರು ಅಲ್ಲಿರಲು ಲಾಯಕ್ಕಿಲ್ಲ ಎಂದು ಹೇಳಿರುವ ಪ್ರೋಮೊ ಬಿಡುಗಡೆಯಾಗಿದೆ.
(6 hours ago)
15
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 11
Railway Maintenance: ಪಶ್ಚಿಮ ಘಟ್ಟದ ಸಿರಿಬಾಗಿಲು ಮತ್ತು ಯಡಕುಮರಿ ನಡುವಿನ ಹಳಿ ನಿರ್ವಹಣೆ ಕಾರ್ಯದಿಂದಾಗಿ ಅಕ್ಟೋಬರ್ 4ರಿಂದ ನವೆಂಬರ್ 4ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಕೆಲವು ರೈಲುಗಳ ಸಂಚಾರ ರದ್ದಾಗಲಿದೆ.
71 secs ago
ಜಮ್ಮು ಮತ್ತು ಕಾಶ್ಮೀರದ ದೊಡಾ ಜಿಲ್ಲೆಯ ರಾಮಕುಂಡ ಶಿಖರದಲ್ಲಿ ನಾಲ್ವರು ಶಂಕಿತ ಉಗ್ರರು ಓಡಾಡುತ್ತಿರುವ ವಿಡಿಯೊ ಹರಿದಾಡುತ್ತಿದ್ದು, ಭಾರತೀಯ ಸೇನೆಯು ಬೃಹತ್ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
31 mins ago
Cauvery water release: ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶ ನೀಡಿದ್ದು, 15 ದಿನಗಳಲ್ಲಿ 15.50 ಟಿಎಂಸಿ ನೀರು ಬಿಡಲು ಸೂಚಿಸಿದೆ.
31 mins ago
ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕು ತೀರ್ಥ ಗ್ರಾಮದ ಬೀಬಿ ಫಾತಿಮಾ ಮುಂಚೂಣಿ ಪ್ರಯತ್ನಕ್ಕೆ ಸಿಗುತ್ತಿದೆ ಫಲ
61 mins ago
DK Shivakumar: ಷ್ಟಾಚಾರ ವಿಚಾರದಲ್ಲಿ ನಾನು ರಾಜಿ ಇಲ್ಲ. ಡಬಲ್ ಬಿಲ್, ನಕಲಿ ಬಿಲ್ ಮಾಡುವವರನ್ನು ಬಡಿದು ಹಾಕುವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ನೌಕರರಿಗೆ ಎಚ್ಚರಿಕೆ ನೀಡಿದರು.
61 mins ago
Career Growth: ಐಐಐಟಿ ಧಾರವಾಡದ ವಿದ್ಯಾರ್ಥಿ ಆದಿತ್ಯ ಅರೆಪಲ್ಲಿ 13 ಲಕ್ಷದ ಕೆಲಸ ಬಿಟ್ಟು, ಅಮೆರಿಕದಲ್ಲಿ ಎಐ ಪದವಿ ಮುಗಿಸಿ ಈಗ ಅಮೆಜಾನ್ ಸಂಸ್ಥೆಯಲ್ಲಿ 1.5 ಕೋಟಿ ರೂಪಾಯಿ ಸಂಬಳದ ಉದ್ಯೋಗ ಪಡೆದಿದ್ದಾರೆ.
91 mins ago
ಮದುವೆಯಾಗುವುದಾಗಿ ನಂಬಿಸಿ ವೈದ್ಯಕೀಯ ವಿದ್ಯಾರ್ಥಿನಿ ಜೊತೆ ಲೈಂಗಿಕ ಸಂಬಂಧ ಇರಿಸಿಕೊಂಡು ವಂಚಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕ್ರಿಕೆಟಿಗ ಮತ್ತು ಐಪಿಎಲ್ನ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವ ಅಭಿಷೇಕ್ ಪೊರೆಲ್ ಅವರನ್ನು ಹೂಘ್ಲಿ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ಧಾರೆ.
91 mins ago
Basavaraj Horatti: ನಾನು ಆಸ್ಪತ್ರೆಯಲ್ಲಿದ್ದಾಗಲೂ ದೂರವಾಣಿ ಮೂಲಕ ಸಂಪರ್ಕಿಸಿ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಒತ್ತಾಯಿಸಿದರು. ರಾಜೀನಾಮೆ ಪತ್ರ ಸಿದ್ಧಪಡಿಸುವಂತೆ ನಾನು ಯಾರಿಗೂ ಹೇಳಿರಲಿಲ್ಲ.
91 mins ago
ಕರ್ನಾಟಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ:ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನ ಬಂಧನ
91 mins ago
ರಾಷ್ಟ್ರಗೀತೆಗೆ ಪ್ರಸ್ತುತ ನೀಡಲಾಗಿರುವ ಕಾನೂನು ರಕ್ಷಣೆಯನ್ನೇ ರಾಷ್ಟ್ರೀಯ ಗೀತೆ 'ವಂದೇ ಮಾತರಂ'ಗೂ ವಿಸ್ತರಿಸಿ, ಅದನ್ನು ಹಾಡುವುದಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವುದು ಅಥವಾ ತಡೆಯುವುದನ್ನು ಅಪರಾಧವೆಂದು ಪರಿಗಣಿಸುವ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ
91 mins ago
ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ: 'ಸುಪ್ರೀಂ'ಗೆ ರಾಜ್ಯ ಸರ್ಕಾರ
91 mins ago
Tamil Nadu Assembly: ನೀಟ್ ಪರೀಕ್ಷೆ ರದ್ದುಗೊಳಿಸಿ, 12ನೇ ತರಗತಿ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಅಂಗೀಕರಿಸಿದೆ.
91 mins ago
ಕಾಂಗ್ರೆಸ್ ಸರ್ಕಾರದ 7ನೇ ಗ್ಯಾರಂಟಿ ನೀರಾವರಿ: ಸಿಎಂ ಡಿ.ಕೆ.ಶಿವಕುಮಾರ್
91 mins ago
Rukmini Vasanth: ನಟಿ ರುಕ್ಮಿಣಿ ವಸಂತ್ ಮಲಯಾಳಂ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಮಲಯಾಳಂ ಖ್ಯಾತ ನಟ ನಿವಿನ್ ಪೌಲಿ ನಟನೆಯ ನೂತನ ಚಿತ್ರದ ಮೂಲಕ ಮೋಲಿವುಡ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವುದಾಗಿ ನಟಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
2 hours ago
ತಮಿಳುನಾಡು ಬೇಡಿಕೆಗೆ ಅನುಗುಣವಾಗಿ ಹೆಚ್ಚು ನೀರು ಹರಿಯೋದು ಕಬಿನಿ ಜಲಾಶಯದಿಂದಲೇ
2 hours ago
Congress internal rift: ಸಚಿವ ಸ್ಥಾನ ಕೈ ತಪ್ಪಿದ ಬೆನ್ನಲ್ಲೇ ಮೈಸೂರಿನ ಮೂವರು ಶಾಸಕರು ಮಂಗಳವಾರ ಒಟ್ಟಿಗೆ ಸಭೆ ನಡೆಸಿದ್ದು, ಕುತೂಹಲ ಮೂಡಿಸಿದೆ.
2 hours ago
Uttarakhand Rain: ಭಾರಿ ಮಳೆಯಿಂದ ಉಂಟಾದ ಹಠಾತ್ ಪ್ರವಾಹಕ್ಕೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ನೀತಿ ಕಣಿವೆಯ ಸಮೀಪ ತಮಕ್ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ಹಲವು ವಾಹನಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ.
2 hours ago
Pellet gun injuries: ಜುಲೈ 20ರ ಸಿಜೆಪಿ ಪ್ರತಿಭಟನೆಯಲ್ಲಿ ಕನಿಷ್ಠ 10 ಮಂದಿ ಪೆಲೆಟ್ ಗನ್ನಿಂದ ಗಾಯಗೊಂಡಿದ್ದಾರೆ ಎಂದು ಸಾಕೇತ್ ಗೋಖಲೆ ಅವರು ಆರ್ಟಿಐ ಮೂಲಕ ಪಡೆದ ಮಾಹಿತಿಯಿಂದ ತಿಳಿದುಬಂದಿದೆ.
2 hours ago
Netaji Subhash Chandra Bose: ಟೋಕಿಯೊದ ರೆಂಕೋಜಿ ದೇಗುಲದಲ್ಲಿರುವ ನೇತಾಜಿ ಸುಭಾಷಚಂದ್ರ ಬೋಸ್ ಅವರ ಚಿತಾಭಸ್ಮವನ್ನು ಭಾರತಕ್ಕೆ ಮರಳಿ ತರಲು ಕೋರಿ ಅವರ ಪುತ್ರಿ ಸಲ್ಲಿಸಿದ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೇಳಿದೆ.
3 hours ago
Voter list issue: ಎಸ್ಐಆರ್ ಬಳಿಕ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಲಾಗಿದೆ ಎಂದು ನಟ ಪ್ರಕಾಶ್ ರಾಜ್ ಅವರು ಮಂಗಳವಾರ(ಆ.11) ಆರೋಪಿಸಿದ್ದಾರೆ.
3 hours ago
Sambhal Mosque Case: ಸಂಭಲ್ ಶಾಹಿ ಜಮಾ ಮಸೀದಿ ಸಮೀಕ್ಷೆ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 18ರವರೆಗೆ ಮುಂದೂಡಿದೆ ಎಂದು ವರದಿಯಾಗಿದೆ.
3 hours ago
Water release: ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
4 hours ago
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿ: ದರ್ಶನ್ ಅರ್ಜಿ ತಿರಸ್ಕಾರ
4 hours ago
109 ವರ್ಷಗಳ ಹಿಂದೆ ಬ್ರಿಟೀಷರಿಗೆ ನೀಡಿದ್ದ ಸಾಲ ವಾಪಸ್ ಕೇಳಿದ ಉದ್ಯಮಿ ಕುಟುಂಬ
4 hours ago
Worker safety: ಕಂಠೀರವ ಸ್ಟುಡಿಯೊ ಬಳಿ ರಸ್ತೆ ಕಾಮಗಾರಿ ವೇಳೆ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
4 hours ago
ಜಮ್ಮು ಮತ್ತು ಕಾಶ್ಮೀರದ ಮತದಾರರು ಜನಪ್ರತಿನಿಧಿಗಳ ಸರ್ಕಾರವನ್ನು ಆಯ್ಕೆ ಮಾಡಿ ಎರಡು ವರ್ಷ ಕಳೆಯುತ್ತಾ ಬಂದಿದೆ. ಇದರ ನಡುವೆ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಸಚಿವ ಸಂಪುಟ ವಿಸ್ತರಣೆ ಕುರಿತಾದ ಧರ್ಮಸಂಕಟವನ್ನು ಎದುರಿಸುತ್ತಿದ್ದಾರೆ.
4 hours ago
Tungabhadra reservoir water: ರೈತರ ನೆಮ್ಮದಿಯೇ ನಮ್ಮ ನೆಮ್ಮದಿ. ರಾಜ್ಯ ಸರ್ಕಾರ ರೈತರ ಪರವಾಗಿದೆ. ಕಾಲುವೆಗೆ ನೀರು ಹರಿಸುವ ವಿಷಯದಲ್ಲಿ ಯಾವ ಜಿಲ್ಲೆಗಳ ರೈತರಿಗೂ ಅನ್ಯಾಯ ಮಾಡುವುದಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಸ್ಪಷ್ಟಪಡಿಸಿದರು.
5 hours ago
Madhya Pradesh wildlife: ದೇಶದಲ್ಲೇ ಅತಿ ಹೆಚ್ಚು ಹುಲಿ ಮತ್ತು ಚಿರತೆಗಳನ್ನು ಹೊಂದಿರುವ 'ವನ್ಯಜೀವಿಗಳ ಸ್ವರ್ಗ' ಎಂದೇ ಖ್ಯಾತಿ ಪಡೆದಿರುವ ಮಧ್ಯಪ್ರದೇಶದಲ್ಲಿ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಈ ವರ್ಷ ಅಧಿಕವಾಗಿದೆ.
5 hours ago
ಹೆಚ್ಚುವರಿ ಹುದ್ದೆಯಿಂದ ಐಎಎಸ್ ಅಧಿಕಾರಿ ಫೌಜಿಯಾ ತರನ್ನುಮ್ ಬಿಡುಗಡೆ
5 hours ago
Shivamogga tragedy: ಶಿವಮೊಗ್ಗ: ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
6 hours ago
ಆಲಮಟ್ಟಿ, ನಾರಾಯಪುರ, ಹಾರಂಗಿ, ಕಬಿನಿ, ಘಟಪ್ರಭಾ ಜಲಾಶಯ ಭರ್ತಿ
6 hours ago
ಗ್ರಾಮೀಣ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ರಾಷ್ಟ್ರವ್ಯಾಪಿ ಅಭಿಯಾನ ನಡೆಸಲಾಗುವುದು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಘೋಷಿಸಿದ್ದಾರೆ.
6 hours ago
Student Protests: ದೆಹಲಿ ಮತ್ತು ಜಾರ್ಖಂಡ್ನಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ ಖಂಡಿಸಿ ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಮತ್ತು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸಂಸದರು ಸಂಸತ್ ಭವನದ ಆವರಣದಲ್ಲಿ ಪರಸ್ಪರ ಪ್ರತಿಭಟನೆ ನಡೆಸಿದ್ದಾರೆ.
6 hours ago
Bigg Boss Season 13: ಬಿಗ್ಬಾಸ್ ಅಗ್ನಿಪರೀಕ್ಷೆಯಲ್ಲಿ ಸ್ಪರ್ಧಿಯೊಬ್ಬರು ವಿನಯ್ ಗೌಡ ಅವರ ಚಿತ್ರಕ್ಕೆ ಬೆಂಕಿ ಹಚ್ಚಿ, ಅವರು ಅಲ್ಲಿರಲು ಲಾಯಕ್ಕಿಲ್ಲ ಎಂದು ಹೇಳಿರುವ ಪ್ರೋಮೊ ಬಿಡುಗಡೆಯಾಗಿದೆ.
6 hours ago
Trilateral defense pact: ಭವಿಷ್ಯದಲ್ಲಿ ಭಾರತದ ಯಾವುದೇ ಸೇನಾ ಕ್ರಮವನ್ನು ತಡೆಯಲು ಪಾಕಿಸ್ತಾನ ಮಾಸ್ಟರ್ ಪ್ಲಾನ್ ರೂಪಿಸಿದ್ದು ಇದಕ್ಕೆ ಟರ್ಕಿ ಮತ್ತು ಸೌದಿ ಅರೇಬಿಯಾ ದೇಶಗಳು ಸಾಥ್ ನೀಡಿವೆ.
7 hours ago
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ ಪ್ರಮಾಣ
7 hours ago
109 ವರ್ಷಗಳ ಹಿಂದೆ ಬ್ರಿಟೀಷರಿಗೆ ನೀಡಿದ ಸಾಲ ವಾಪಸ್ ಕೇಳಿದ ಉದ್ಯಮಿ ಕುಟುಂಬ
7 hours ago
Police Company Movie: ಸಿನಿಮಾ ವಿಮರ್ಶೆ ಹಾಗೂ ನಿರ್ದೇಶನಕ್ಕೆ ಹೆಸರುವಾಸಿಯಾಗಿರುವ ರಾಮ್ ಗೋಪಾಲ್ ವರ್ಮಾ ಅವರು, ತಮ್ಮ ಮುಂಬರುವ ಸಿನಿಮಾದ ಶೀರ್ಷಿಕೆಯನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಅನಾವರಣಗೊಳಿಸಿದ್ದಾರೆ.
8 hours ago
Zuckerberg statement: ಭವಿಷ್ಯದಲ್ಲಿ ಎಐನಿಂದ ಉದ್ಯೋಗಗಳ ಕೊರತೆಯಾಗುವುದಿಲ್ಲ, ಬದಲಿಗೆ ಉದ್ಯೋಗಗಳು ಹೆಚ್ಚಾಗುತ್ತವೆ ಎಂದು ಮೆಟಾ ಸಿಇಒ ಮಾರ್ಕ್ ಜುಕರ್ಬರ್ಗ್
8 hours ago
Jharkhand Recruitment: ಜಾರ್ಖಂಡ್ನಲ್ಲಿ ನೇಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ವಿರೋಧಿಸಿ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ ನಾಯಕ ದೇವೇಂದ್ರ ಮಹತೊ ಅವರ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
8 hours ago
US visa cancellation: ಲೈಂಗಿಕ ದೌರ್ಜನ್ಯ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಹಾಗೂ ದೇಶದ ಭದ್ರತೆಗೆ ಧಕ್ಕೆ ತಂದ ಆರೋಪದ ಮೇಲೆ ಸುಮಾರು 1.75 ಲಕ್ಷಕ್ಕೂ ಹೆಚ್ಚು ವೀಸಾಗಳನ್ನು ರದ್ದುಗೊಳಿಸಿರುವುದಾಗಿ ಅಮೆರಿಕ ಹೇಳಿದೆ.
8 hours ago
Natural Disaster: ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ದುರಂತದಲ್ಲಿ 132 ಮಂದಿ ಮೃತಪಟ್ಟಿದ್ದು, 570 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
9 hours ago
Gurugram real estate: ಡಿಎಲ್ಎಫ್ ಸಂಸ್ಥೆಯ ಅಲ್ಟ್ರಾ-ಲಕ್ಷುರಿ ವಸತಿ ಯೋಜನೆಯಾದ ‘ದಿ ಡಾಲಿಯಾಸ್’ನಲ್ಲಿ ಉದ್ಯಮಿ ಮಾನವ್ ಸರ್ದಾನ ₹271 ಕೋಟಿ ಮೌಲ್ಯದ ಪೆಂಟ್ಹೌಸ್ ಖರೀದಿಸಿದ್ದಾರೆ.
9 hours ago
Political dispute: ರಾಜಸ್ಥಾನದಲ್ಲಿ ವರದಿಯಾದ ವಿಡಿಯೊವನ್ನು ಪಂಜಾಬ್ ರಾಜ್ಯದ್ದು ಎಂದು ಹೇಳಿ, ಇಲ್ಲಿ ‘ಜಾಂಬಿ ಡ್ರಗ್ಸ್’ ಹಾವಳಿ ಹೆಚ್ಚಾಗಿದೆ ಎಂದು ಬಿಂಬಿಸಲು ಬಿಜೆಪಿ ಯತ್ನಿಸಿದೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ತೀವ್ರ ವಾಗ್ದಾಳಿ ನಡೆಸಿದೆ.
10 hours ago
Adani Court Ruling: ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಿ ಅಮೆರಿಕ ನ್ಯಾಯಾಲಯ ನೀಡಿದ ತೀರ್ಪನ್ನು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಸ್ವಾಗತಿಸಿದ್ದು, ‘ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ನನಗೆ ಅಪಾರ ಗೌರವವಿದೆ’ ಎಂದು ಹೇಳಿದ್ದಾರೆ.
10 hours ago
Cabinet expansion: ವಿಧಾನಮಂಡಲ ಅಧಿವೇಶನ ಮುಗಿದ ನಂತರ ಸಚಿವ ಸಂಪುಟದ ಗೊಂದಲಗಳನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಬಳಿಕ ತಿಳಿಸಿದ್ದಾರೆ.
10 hours ago
ಕೃಶವಾಗಿರುವ ಗ್ರಾ.ಪಂ.ಗಳಿಗೆ ಹೊರಲಾಗುತ್ತಿಲ್ಲ ಆರೈಕೆದಾರರ ಗೌರವಧನದ ‘ಭಾರ’
10 hours ago
Air India Turbulence: ಆಗಸ್ಟ್ 4ರಂದು ಥಾಯ್ಲೆಂಡ್ನ ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ಇಂಡಿಯಾ ವಿಮಾನವು ಪ್ರಕ್ಷುಬ್ಧ ಸ್ಥಿತಿಗೆ ಸಿಲುಕಿ ಏಕಾಏಕಿ 300 ಅಡಿಗಳಷ್ಟು ಕುಸಿದು ಕೆಲವು ಪ್ರಯಾಣಿಕರು ಗಾಯಗೊಂಡಿರುವ ಪ್ರಕರಣ ನಡೆದಿತ್ತು.
10 hours ago
Threat callsಶ್ರದ್ಧಾ ವಾಲ್ಕರ್ ಹತ್ಯೆ ನಡೆದು ನಾಲ್ಕು ವರ್ಷಗಳು ಕಳೆದರೂ, ಸಂತ್ರಸ್ತೆಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಈ ನಡುವೆ ಶ್ರದ್ಧಾ ಅವರ ಅತ್ತೆ ರಾಜಲ್ ನಾಯಕ್ ಅವರಿಗೆ ಪಾಕಿಸ್ತಾನದಿಂದ ಅನಾಮಧೇಯ ಬೆದರಿಕೆ ಕರೆಗಳು ಬರಲಾರಂಭಿಸಿವೆ.
10 hours ago
Foreign funding regulation: ಕೇಂದ್ರ ಸರ್ಕಾರವು ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಗೆ (ಎಫ್ಸಿಆರ್ಎ) ತಿದ್ದುಪಡಿ ತರಲು ಮುಂದಾಗಿದೆ.
10 hours ago
ಕಣಿಮಿಣಿಕೆ ಬಳಿ ಅಡ್ಡಗಟ್ಟಿದ ಪೊಲೀಸರು; ಸ್ಥಳದಲ್ಲಿ ವಾಗ್ವಾದ, ಬಿಗುವಿನ ವಾತಾವರಣ; ಪಾದಯಾತ್ರೆ ಮುಕ್ತಾಯವೆಂದ ನಿಖಿಲ್
10 hours ago
Karnataka Cabinet: ಅಧಿಕಾರ ಹಸ್ತಾಂತರ ನಡೆದು ಎರಡು ತಿಂಗಳ ನಂತರವೂ ಸಂಪುಟಕ್ಕೆ ಸಂಬಂಧಿಸಿದ ಗೊಂದಲಗಳು ಬಗೆಹರಿದಿಲ್ಲ; ಖಾತೆ ಹಂಚಿಕೆಯೂ ನಡೆದಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ.
10 hours ago
Electoral reforms:ಯುವಭಾರತ ಎಚ್ಚತ್ತುಕೊಂಡಂತೆ ಕಾಣಿಸುತ್ತಿರುವ ಸಂದರ್ಭದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ ಆಗಬೇಕಾಗಿರುವ ಸುಧಾರಣೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ.ಈ ಚರ್ಚೆಯನ್ನು ಐವತ್ತು ವರ್ಷಗಳ ಹಿಂದೆಯೇ ಕುವೆಂಪು ಆರಂಭಿಸಿದ್ದರು ಹಾಗೂ ತಮ್ಮ ಕನಸುಗಳ ಕೇಂದ್ರದಲ್ಲಿ ಯುವಶಕ್ತಿಯನ್ನು ಇರಿಸಿಕೊಂಡಿದ್ದರು
10 hours ago
ವಿಜಯಪುರದಲ್ಲಿ ಸರಾಸರಿ ₹ 5 ಕೋಟಿಯಿಂದ ₹12 ಕೋಟಿಗೆ ವಹಿವಾಟು ಏರಿಕೆ
10 hours ago
UPI transaction fees: ಮೂಲಸೌಕರ್ಯ ರೂಪದಲ್ಲಿರುವ ‘ಯುಪಿಐ’ಗೆ ಶುಲ್ಕ ಗ್ರಾಹಕಸ್ನೇಹಿ ನಡೆಯಲ್ಲ. ಸೇವೆಯ ಗುಣಮಟ್ಟದ ಕಾರಣಕ್ಕಾಗಿ ಮಧ್ಯಮಮಾರ್ಗ ಕಂಡುಕೊಳ್ಳಬೇಕಾಗಿದೆ.
10 hours ago
ಏಷ್ಯಾಕಪ್ ಬ್ಯಾಸ್ಕೆಟ್ಬಾಲ್ 13ರಿಂದ
11 hours ago
ತಂಡದಲ್ಲಿ ಅವಕಾಶ ಪಡೆದ ಧಾಮ್ನೆ
11 hours ago
ವಿಶ್ವಕೂಟಕ್ಕೆ ಆಯುಷ್ ಶೆಟ್ಟಿ ಸಜ್ಜು
11 hours ago
ವಿಶ್ವ ಯುವ ಫೆನ್ಸಿಂಗ್: ಭಾರತ ಪಾರಮ್ಯ
11 hours ago
‘ಮೈ ಡಿಯರ್ ವೈಫ್’ ಎಂದು ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ ಯುವಕ: ಯುವತಿ ಆತ್ಮಹತ್ಯೆ
15 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ