Last Updated: 6 May 2026 11:34 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಎದುರಾಳಿಯೇ ಇಲ್ಲದಂತೆ ಮಾಡಲು ಹೋಗಿ ಬಿಜೆಪಿಯಿಂದ ಪೆಟ್ಟು ತಿಂದ ಮಮತಾ
(18 hours ago)
44
Mamata Banerjee: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
(18 hours ago)
23
Poll Results: ಮಮತಾ, ಸ್ಟಾಲಿನ್, ವಿಜಯ್ ಜೊತೆ ಮಾತನಾಡಿದ ರಾಹುಲ್ ಗಾಂಧಿ
(20 hours ago)
22
Assembly Elections: ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಬಹುಪಾಲು ಕಾಂಗ್ರೆಸ್ ಅಭ್ಯರ್ಥಿಗಳು ಮುಸ್ಲಿಮರಾಗಿದ್ದಾರೆ.
(20 hours ago)
21
Lottery King Martin: ತಮಿಳುನಾಡು ಚುನಾವಣೆಯಲ್ಲಿ ಸ್ಯಾಂಟಿಯಾಗೊ ಮಾರ್ಟಿನ್ ಕುಟುಂಬದ ಮೂವರು ಸದಸ್ಯರು ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು ಗಮನಸೆಳೆದಿದೆ.
(24 hours ago)
19
Bengal Politics: ಪಶ್ಚಿಮ ಬಂಗಾಳದ ಟಾಲಿಗಂಜ್ ಮತ್ತು ಹೌರಾ ಸೇರಿದಂತೆ ವಿವಿಧೆಡೆ ಟಿಎಂಸಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಮಾಜಿ ಸಚಿವ ಅರೂಪ್ ಬಿಶ್ವಾಸ್ ಅವರ ಕಚೇರಿ ಧ್ವಂಸಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(14 hours ago)
17
Mamata Banerjee: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು
(14 hours ago)
16
Viral Video Fact Check: ಬಾಂಗ್ಲಾದೇಶದ ಬರಿಸಾಲ್ ಜಿಲ್ಲೆಯ ಚಾರ್ಮೊನಾಯೀ ಮಹಫಿಲ್ ಸಮಾವೇಶದ ಹಳೆಯ ದೃಶ್ಯಗಳನ್ನು ಪಶ್ಚಿಮ ಬಂಗಾಳದ ಚುನಾವಣೆ ಹೆಸರಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ವರದಿಯು ಸ್ಪಷ್ಟಪಡಿಸಿದೆ.
(5 hours ago)
16
Karnataka School Guarantees: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ನೇಮಕ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 78.72 ರಷ್ಟು ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಎಂಟು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ.
(5 hours ago)
16
West Bengal Election Result: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೇ 9ರಂದು ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ತಿಳಿಸಿದ್ದಾರೆ.
(23 hours ago)
16
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ವಿಶ್ವವಾಣಿ
ಈ ಸಂಜೆ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 6
Tamil Nadu Politics: ತಮಿಳುನಾಡಿನ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆಯ ಬಹುಪಾಲು ನೂತನ ಶಾಸಕರು ಮುಂದಿನ ಸರ್ಕಾರ ರಚಿಸಲು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಬೆಂಬಲ ನೀಡುವಂತೆ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
9 mins ago
Vijay Political Win: ದಳಪತಿ ವಿಜಯ್ ಅವರು ಗೆಲುವಿನ ಸಂಭ್ರಮದಲ್ಲಿದ್ದಾರೆ. ಮೊದಲ ಚುನಾವಣೆಯಲ್ಲಿಯೇ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷವು ಯಶಸ್ವಿಯಾಗಿ ಆರಿಸಿ ಬಂದಿದೆ.
39 mins ago
ದಾವಣಗೆರೆಯಲ್ಲಿ SDPIಗೆ ಮತ: ಪಕ್ಷ ಮಟ್ಟದಲ್ಲಿ ಪರಿಶೀಲನೆ ಎಂದ ಸಿ.ಎಂ ಸಿದ್ದರಾಮಯ್ಯ
39 mins ago
National and State News:ಈ ದಿನದ ಟಾಪ್ 10 ಸುದ್ದಿಗಳು: ಬುಧವಾರ,06 ಮೇ 2026
39 mins ago
ರಾಯಚೂರಿಗೆ ಹೊಸ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್. ನೇಮಕ
69 mins ago
Indian Space Startup: ಸ್ಪೇಸ್ಎಕ್ಸ್ನ ಫಾಲ್ಕನ್ 9 ರಾಕೆಟ್ ಮೂಲಕ ಕ್ಯಾಲಿಫೋರ್ನಿಯಾದಿಂದ 'ಮಿಷನ್ ದೃಷ್ಟಿ' ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಇದು ವಿಶ್ವದ ಮೊದಲ ಆಪ್ಟೋಸಾರ್ ಮತ್ತು ಭಾರತದಲ್ಲಿ ಖಾಸಗಿಯಾಗಿ ನಿರ್ಮಿಸಲಾದ ಅತಿದೊಡ್ಡ ಉಪಗ್ರಹವಾಗಿದೆ.
69 mins ago
IPL Match Highlights: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ, ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ ಅಜೇಯ 87 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು. ಈ ಜಯದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ.
99 mins ago
Karnataka 1976 Flashback: 1976ರ ಮೇ 6ರ ಪ್ರಮುಖ ಸುದ್ದಿಗಳಲ್ಲಿ, ಮೇಲುಕೋಟೆಯಲ್ಲಿ ತೋಳ ರಕ್ಷಣಾ ಧಾಮ ಸ್ಥಾಪನೆಗೆ ಕೇಂದ್ರ ₹6 ಲಕ್ಷ ಅನುಮೋದಿಸಿತ್ತು ಹಾಗೂ ಭಾರತೀಯ ರೈಲ್ವೆಯು ಐತಿಹಾಸಿಕ ಎಂಜಿನ್ಗಳ ವಿಶೇಷ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿತ್ತು.
99 mins ago
IPL 2026: ವೈಯಕ್ತಿಕ ಮೈಲುಗಲ್ಲಿಗಿಂತ ತಂಡದ ಗೆಲುವು ಮುಖ್ಯ ಎಂದ ಸಂಜು ಸ್ಯಾಮ್ಸನ್
99 mins ago
Vijay TVK Alliance: ತಮಿಳುನಾಡು ವಿಧಾಸನಭಾ ಚುನಾವಣಾ ಫಲಿತಾಂಶದ ನಂತರದ ಬೆಳವಣಿಗೆಗಳು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದ್ದು, ಮೈತ್ರಿಕೂಟ ಅಂತ್ಯಗೊಳ್ಳಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
2 hours ago
South India Real Estate: ದಕ್ಷಿಣ ಭಾರತದ ಪ್ರಮುಖ ನಗರಗಳಾದ ಹೈದರಾಬಾದ್, ಬೆಂಗಳೂರು, ಚೆನ್ನೈಯಲ್ಲಿ 2025-26ನೇ ಸಾಲಿನಲ್ಲಿ 800ಕ್ಕೂ ಹೆಚ್ಚು ಐಷಾರಾಮಿ ಮನೆಗಳು ಮಾರಾಟವಾಗಿವೆ ಎಂದು ಸಮೀಕ್ಷೆ ವರದಿ ತಿಳಿಸಿದೆ.
3 hours ago
Trump Project Freedom: ಇರಾನ್ನ ಹಿಡಿತದಲ್ಲಿರುವ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಹಡಗುಗಳ ಸುಗಮ ಸಂಚಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲು ಉದ್ದೇಶಿಸಿದ್ದ ‘ಪ್ರಾಜೆಕ್ಟ್ ಫ್ರೀಡಂ’ ಉಪಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
4 hours ago
3ನೇ ಸ್ಥಾನದಲ್ಲಿ ಭಾರತ ತಂಡ
5 hours ago
ಭಾರತದ ಆಟಗಾರ್ತಿಯರ ಮುನ್ನಡೆ
5 hours ago
ಪರಿಷ್ಕೃತ ನಿಯಮ ಹೆಚ್ಚು ವ್ಯತ್ಯಾಸವಿಲ್ಲ: ಚಿರಾಗ್ ಶೆಟ್ಟಿ
5 hours ago
Viral Video Fact Check: ಬಾಂಗ್ಲಾದೇಶದ ಬರಿಸಾಲ್ ಜಿಲ್ಲೆಯ ಚಾರ್ಮೊನಾಯೀ ಮಹಫಿಲ್ ಸಮಾವೇಶದ ಹಳೆಯ ದೃಶ್ಯಗಳನ್ನು ಪಶ್ಚಿಮ ಬಂಗಾಳದ ಚುನಾವಣೆ ಹೆಸರಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ವರದಿಯು ಸ್ಪಷ್ಟಪಡಿಸಿದೆ.
5 hours ago
Russia Ceasefire: ಎರಡನೇ ವಿಶ್ವಯುದ್ಧದ 81ನೇ ವಿಜಯೋತ್ಸವದ ಪ್ರಯುಕ್ತ ಮಾಸ್ಕೊ ಶುಕ್ರವಾರ ಮತ್ತು ಶನಿವಾರ ಕದನ ವಿರಾಮ ಘೋಷಿಸಿದೆ. ಉಕ್ರೇನ್ ಅಡ್ಡಿಪಡಿಸಿದರೆ ರಾಜಧಾನಿ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
5 hours ago
Karnataka School Guarantees: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ನೇಮಕ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 78.72 ರಷ್ಟು ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಎಂಟು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ.
5 hours ago
ಎಎಫ್ಸಿ ಏಷ್ಯನ್ ಕಪ್: ಜಪಾನ್ಗೆ ಮಣಿದ ಭಾರತ ವನಿತೆಯರು
5 hours ago
ಭಾರತೀಯ ವಾಯುಪಡೆ ಬೀದರ್ ತರಬೇತಿ ಕೇಂದ್ರಕ್ಕಿದೆ ಎರಡನೇ ವಿಶ್ವಯುದ್ಧದ ಇತಿಹಾಸ
5 hours ago
South India Politics: ತಮಿಳುನಾಡಿನಲ್ಲಿ, ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಕೇರಳದಲ್ಲಿ, ಕಾಂಗ್ರೆಸ್ 63 ಸ್ಥಾನಗಳನ್ನು ಗೆದ್ದು ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ.
5 hours ago
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ
6 hours ago
ಚುನಾವಣೆ ಸೋಲಿನ ಬಳಿಕ ದೀದಿ ಮುಂದಿನ ನಡೆ ಏನು?
6 hours ago
ಮಮತಾ ಸೋಲಿನ ಬೆನ್ನಲ್ಲೇ ಬಿಜೆಪಿ ಮುಂದಿನ ಗುರಿ ಅಖಿಲೇಶ್ ಯಾದವ್: ಸುವೇಂದು ಅಧಿಕಾರಿ
9 hours ago
May 5
ಗುಂಡಣ್ಣ ಕಾರ್ಟೂನು: ಮಂಗಳವಾರ 05 ಮೇ 2026
12 hours ago
ಸಂಜು ಸಾಮ್ಯನ್ಸ್ ಅವರ ಸ್ಫೋಟಕ ಅರ್ಧಶತಕದ (87 ರನ್, 57 ಎಸೆತ) ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಅಮೋಘ ಗೆಲುವು ದಾಖಲಿಸಿತು.
12 hours ago
IPL 2026 | ಸಂಜು ಸ್ಫೋಟಕ ಬ್ಯಾಟಿಂಗ್: ಡೆಲ್ಲಿ ವಿರುದ್ಧ ಗೆಲುವು ಸಾಧಿಸಿದ ಚೆನ್ನೈ
12 hours ago
Karnataka Politics: ದಾವಣಗೆರೆ ದಕ್ಷಿಣದಲ್ಲಿ ಚಲಾವಣೆಯಾದ 56 ಸಾವಿರ ಮುಸ್ಲಿಂ ಮತಗಳಲ್ಲಿ ಕಾಂಗ್ರೆಸ್ 35 ಸಾವಿರ ಪಡೆದಿದೆ. ಬಾಗಲಕೋಟೆ ಉಪಚುನಾವಣೆ ಗೆಲುವು 2028ರ ಅಧಿಕಾರಕ್ಕೆ ದಿಕ್ಸೂಚಿ ಎಂದು ಮುಖ್ಯಮಂತ್ರಿ ವಿಶ್ಲೇಷಿಸಿದ್ದಾರೆ.
14 hours ago
IPL 2026: ಸಿಎಸ್ಕೆ ಬಿಗಿ ದಾಳಿಗೆ ರನ್ ಗಳಿಸಲು ಪರದಾಡಿದ ಡೆಲ್ಲಿ ಕ್ಯಾಪಿಟಲ್ಸ್
14 hours ago
Tamil Nadu: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಅವರು ಕಾಂಗ್ರೆಸ್ನ ಬೆಂಬಲ ಕೋರಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೇಳಿದ್ದಾರೆ.
14 hours ago
Mamata Banerjee: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು
14 hours ago
Bengal Politics: ಪಶ್ಚಿಮ ಬಂಗಾಳದ ಟಾಲಿಗಂಜ್ ಮತ್ತು ಹೌರಾ ಸೇರಿದಂತೆ ವಿವಿಧೆಡೆ ಟಿಎಂಸಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಮಾಜಿ ಸಚಿವ ಅರೂಪ್ ಬಿಶ್ವಾಸ್ ಅವರ ಕಚೇರಿ ಧ್ವಂಸಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
14 hours ago
Punjab CM: ಪಂಜಾಬ್ ನಿಂದ ಆಯ್ಕೆಯಾದ 6 ಸಂಸದರು ಬಿಜೆಪಿ ಸೇರಿರುವುದರ ವಿರುದ್ಧ ಭಗವಂತ್ ಮಾನ್ ರಾಷ್ಟ್ರಪತಿಗೆ ದೂರು ನೀಡಿದ್ದು, ರಾಘವ್ ಚಡ್ಡಾ ಸೇರಿದಂತೆ 7 ಮಂದಿ ಪಕ್ಷಾಂತರಿಗಳ ವಿರುದ್ಧ ಸಂವಿಧಾನಿಕ ಕ್ರಮಕ್ಕೆ ಒತ್ತಾಯಿಸಿದ್ದಾರೆ.
14 hours ago
Money Laundering Case: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತ ನಗರದ ಡಿಸಿಪಿ ಶಂತನು ಸಿನ್ಹಾ ಬಿಸ್ವಾಸ್ ಅವರ ವಿರುದ್ಧ ಜಾರಿ ನಿರ್ದೇಶನಾಲಯವು(ಇ.ಡಿ) ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.
14 hours ago
ದಿನ ಭವಿಷ್ಯ: ಈ ರಾಶಿಯ ಮಹಿಳೆಯರಿಗೆ ಆಡಳಿತ ಅಧಿಕಾರದ ಸ್ಥಾನ ಲಭ್ಯವಾಗಲಿದೆ
15 hours ago
Mamata Banerjee Resignation: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ.
15 hours ago
Delhi Liquor Policy: ಸಿಬಿಐ ಮೇಲ್ಮನವಿ ವಿಚಾರಣೆಗೆ ಹಾಜರಾಗದ ಹಿನ್ನೆಲೆ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಅಮಿಕಸ್ ಕ್ಯೂರಿ ನೇಮಿಸಲಿದ್ದು, ಮುಂದಿನ ವಿಚಾರಣೆಯನ್ನು ಮೇ ಎಂಟಕ್ಕೆ ಮುಂದೂಡಲಾಗಿದೆ.
16 hours ago
Ram Gopal Varma: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಜನನಾಯಕನಾಗಿ ಹೊರಹೊಮ್ಮಿದ್ದು, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ.
16 hours ago
IPL 2026: ಸಿಎಸ್ಕೆ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ
16 hours ago
West Bengal Violence: ಪಶ್ಚಿಮ ಬಂಗಾಳದಲ್ಲಿ ವರದಿಯಾಗುತ್ತಿರುವ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಕಾಂತ ಮಜುಂದಾರ್, ಟಿಎಂಸಿ ರೀತಿ ವರ್ತಿಸಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
17 hours ago
IPL 2026: 33ನೇ ವರ್ಷದಲ್ಲಿ ಚೊಚ್ಚಲ ವಿಕೆಟ್ ಕಿತ್ತ ಎಂಜಿನಿಯರಿಂಗ್ ಪದವೀಧರ
17 hours ago
ಚಿನಕುರುಳಿ ಕಾರ್ಟೂನು: 05 ಮೇ 2026
17 hours ago
MI Spinner Journey: ಮುಂಬೈ ಇಂಡಿಯನ್ಸ್ ಸ್ಪಿನ್ನರ್ ರಘು ಶರ್ಮಾ ತಮ್ಮ ಚೊಚ್ಚಲ ಐಪಿಎಲ್ ವಿಕೆಟ್ ಪಡೆದಿದ್ದಾರೆ. ಬಿ.ಟೆಕ್ ಎಂಜಿನಿಯರಿಂಗ್ ಪದವೀಧರರಾದ ಇವರನ್ನು 2025ರ ಹರಾಜಿನಲ್ಲಿ ಮುಂಬೈ ತಂಡವು ₹30 ಲಕ್ಷ ಮೂಲಬೆಲೆಗೆ ಖರೀದಿಸಿತ್ತು.
17 hours ago
ಎದುರಾಳಿಯೇ ಇಲ್ಲದಂತೆ ಮಾಡಲು ಹೋಗಿ ಬಿಜೆಪಿಯಿಂದ ಪೆಟ್ಟು ತಿಂದ ಮಮತಾ
18 hours ago
west Bengal election result: ಬಿಜೆಪಿಗೆ ಪರ್ಯಾಯ ವೇದಿಕೆ ಸಂಘಟಿಸದಿದ್ದರೆ ಪ್ರಾದೇಶಿಕ ಪಕ್ಷಗಳ ಅಸ್ತಿತ್ವ ಉಳಿಯುವುದು ಕಷ್ಟ
18 hours ago
Nemom election results: ಕೇರಳಂ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನೇಮಂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್ ವಿರುದ್ಧ ಶಿಕ್ಷಣ ಸಚಿವ ವಿ.ಶಿವನ್ಕುಟ್ಟಿ ಪರಾಭವಗೊಂಡಿದ್ದರು.
18 hours ago
Isha Ambani: ನ್ಯೂಯಾರ್ಕ್ ನಗರದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ನಲ್ಲಿ ಪ್ರತಿ ವರ್ಷ ಮೇ ಮೊದಲ ಸೋಮವಾರದಿಂದ ಈ ಮೆಟ್ ಗಾಲಾ ಫ್ಯಾಶನ್ ಶೋ ಆರಂಭವಾಗುತ್ತದೆಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ
18 hours ago
Mamata Banerjee: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
18 hours ago
West Bengal Elections: ಕಳೆದ 15 ವರ್ಷಗಳ ಟಿಎಂಸಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಓವೈಸಿ, ಅಸ್ಸಾಂ ಚುನಾವಣೆಯಲ್ಲಿ 50 ಸಾವಿರ ಮುಸ್ಲಿಮರನ್ನು ಸ್ಥಳಾಂತರಿಸಲಾಗಿದೆ ಎಂದು ಎಎನ್ಐಗೆ ತಿಳಿಸಿದರು.
19 hours ago
Assam Poll Analysis: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಐತಿಹಾಸಿಕ ಗೆಲುವು ದಾಖಲಿಸಿದೆ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 102 ಸ್ಥಾನಗಳನ್ನು ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದೆ.
19 hours ago
Vijay's TVK Party: ನಟ ವಿಜಯ್ರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಯಶಸ್ಸಿನ ಹಿಂದೆ 2009ರಿಂದಲೇ ಸಿದ್ಧಗೊಂಡಿದ್ದ ಅಭಿಮಾನಿ ಸಂಘಗಳಿವೆ. ಈ ಸಂಘಗಳು 2021ರ ಸ್ಥಳೀಯ ಚುನಾವಣೆಯಲ್ಲಿ 115 ಸ್ಥಾನ ಗೆದ್ದು ತಮ್ಮ ಶಕ್ತಿ ಸಾಬೀತುಪಡಿಸಿದ್ದವು.
19 hours ago
Mamata Banerjee: ಮತದಾರರ ಪಟ್ಟಿಯಿಂದ 90 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ತಮ್ಮ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಗಂಭೀರವಾಗಿ ಆರೋಪಿಸಿದ್ದಾರೆ.
19 hours ago
Indian Politics Analysis: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಟಿಎಂಸಿ ಪಕ್ಷದ ಸೋಲು ಅನಿರೀಕ್ಷಿತ ಅಲ್ಲ. ದೀರ್ಘಕಾಲ ಅಧಿಕಾರದಲ್ಲಿರುವ ಪಕ್ಷದ ಬಗ್ಗೆ ಜನರಲ್ಲಿ ಒಂದು ಬಗೆ ಅಸಮಾಧಾನ ಇರುತ್ತದೆ. ಅದು ದಿನೇ ದಿನೇ ಹೆಚ್ಚಾಗುತ್ತಲೇ ಇರು ತ್ತದೆ.
19 hours ago
Youth Voters Impact: ತಮಿಳುನಾಡು ಚುನಾವಣೆಯಲ್ಲಿ 14.59 ಲಕ್ಷ ಚೊಚ್ಚಲ ಮತದಾರರು ಸೇರಿದಂತೆ 1.22 ಕೋಟಿ ಯುವಜನರು ಫಲಿತಾಂಶದ ಮೇಲೆ ಪ್ರಭಾವ ಬೀರಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಶಿಕ್ಷಣ ಸುಧಾರಣೆಯಂತಹ ವಿಷಯಗಳಿಗೆ ಇವರು ಆದ್ಯತೆ ನೀಡಿದ್ದಾರೆ.
19 hours ago
Puducherry Government: 30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಎಐಎನ್ಆರ್ಸಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲೇ ಎನ್.ರಂಗಸ್ವಾಮಿ ಅವರು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
19 hours ago
Kerala Assembly Polls: ಕೇರಳ ಚುನಾವಣೆಯಲ್ಲಿ ಯುಡಿಎಫ್ ಜಯಭೇರಿ ಬಾರಿಸಿದೆ. ಆಡಳಿತಾರೂಢ ಎಲ್ಡಿಎಫ್ನ 13 ಸಚಿವರು ಸೋಲು ಕಂಡರೆ, ಯುಡಿಎಫ್ ಮಿತ್ರಪಕ್ಷ ಐಯುಎಂಎಲ್ 22 ಸ್ಥಾನಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದೆ.
20 hours ago
Sanjay Raut: ಚುನಾವಣೆಯಲ್ಲಿ ಬಿಜೆಪಿ ಮತ ಕಳವು ಮಾಡುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದರೂ, ಅದನ್ನು ಕಡೆಗಣಿಸಿರುವ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ.
20 hours ago
West Bengal Election: ಔಸ್ಗ್ರಾಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಲಿತಾ ಮಾಝಿ, ತೃಣಮೂಲ ಕಾಂಗ್ರೆಸ್ನ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳಿಂದ ಸೋಲಿಸಿ ಶಾಸಕಿಯಾಗಿದ್ದಾರೆ. ಅವರು ಈ ಹಿಂದೆ ನಾಲ್ಕು ಮನೆಗಳಲ್ಲಿ ಕೆಲಸ ಮಾಡುತ್ತಿದ್ದರು.
20 hours ago
Poll Results: ಮಮತಾ, ಸ್ಟಾಲಿನ್, ವಿಜಯ್ ಜೊತೆ ಮಾತನಾಡಿದ ರಾಹುಲ್ ಗಾಂಧಿ
20 hours ago
Vijay election celebration: ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು 108 ಸ್ಥಾನಗಳನ್ನು ಗೆದ್ದ ಹಿನ್ನೆಲೆಯಲ್ಲಿ, ಮಹಿಳಾ ಅಭಿಮಾನಿಯೊಬ್ಬರು ಪಕ್ಷದ ಚಿಹ್ನೆ ಮತ್ತು ವಿಜಯ್ ಚಿತ್ರವಿರುವ ಸೀರೆಯುಟ್ಟು ಸಂಭ್ರಮಿಸಿದ್ದಾರೆ.
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ