Last Updated: 9 Dec 2025 1:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ವೈದ್ಯರಿಗೆ ₹30 ಕೋಟಿ ವಂಚನೆ: ಪ್ರಸಿದ್ಧ ಚಲನಚಿತ್ರ ನಿರ್ಮಾಪಕ, ಪತ್ನಿ ಬಂಧನ
(14 hours ago)
51
Shiv Sena Protest: ಮಹಾರಾಷ್ಟ್ರ ಏಕೀಕರಣ ಸಮಿತಿಗೆ ನಿಷೇಧದ ಹಿನ್ನೆಲೆಯಲ್ಲಿ, ಶಿವಸೇನೆ ಉದ್ದವ್ ಬಣದ ಕಾರ್ಯಕರ್ತರು ಕೊಲ್ಹಾಪುರ ಬಸ್ ನಿಲ್ದಾಣದಲ್ಲಿ ಕರ್ನಾಟಕ ಬಸ್ ಸಂಚಾರ ತಡೆದು 'ಜೈ ಮಹಾರಾಷ್ಟ್ರ' ಸ್ಟಿಕ್ಕರ್ ಅಂಟಿಸಿದರು.
(14 hours ago)
22
Clean Air Cities: ಶುದ್ಧ ಗಾಳಿ ಎಂಬುದೇ ಮರೀಚಿಕೆಯಾಗಿರುವ ಕಾಲಘಟ್ಟದಲ್ಲಿ ಕರ್ನಾಟಕದ ಈ ನಗರಗಳು ರಾಷ್ಟ್ರೀಯ ಮಟ್ಟದ ಶುದ್ಧಗಾಳಿ ಲಭ್ಯವಿರುವ ಪ್ರಮುಖ 10 ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ
(10 hours ago)
21
ಕೆಎಸ್ಸಿಎಗೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷ
(21 hours ago)
20
Loan Savings: ರೆಪೊ ದರ ಶೇ 6.5ರಿಂದ ಶೇ 5.25ಕ್ಕೆ ಇಳಿದ ಪರಿಣಾಮ, ಗೃಹ ಸಾಲದ EMI ₹3,800ರಷ್ಟು ಕಡಿಮೆಯಾಗಿ, ಬಡ್ಡಿಯಲ್ಲಿ ₹9.12 ಲಕ್ಷದವರೆಗೂ ಉಳಿತಾಯ ಸಾಧ್ಯ. ರೆಪೊ ಕಡಿತದ ಲಾಭ ಪಡೆಯುವ ಮಾರ್ಗವನ್ನೂ ತಿಳಿದುಕೊಳ್ಳಿ.
(18 hours ago)
17
US-Ukraine Relations: ರಷ್ಯಾ-ಉಕ್ರೇನ್ ಯುದ್ಧ ಅಂತ್ಯಗೊಳಿಸುವ ಶಾಂತಿ ಪ್ರಸ್ತಾವನೆಗೆ ಝೆಲೆನ್ಸ್ಕಿ ಸಹಕರಿಸುತ್ತಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಅವರು ಹಿಂದೆ ಕಳುಹಿಸಿದ ಪ್ರಸ್ತಾವನೆಯನ್ನೂ ಓದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
(16 hours ago)
14
Supreme Court India: ಇಂಡಿಗೊ ವಿಮಾನಯಾನ ಸಂಸ್ಥೆಯಿಂದ ನೂರಾರು ವಿಮಾನಗಳ ರದ್ದತಿಗೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಮನಿಸಿ ತುರ್ತು ಮಧ್ಯಪ್ರವೇಶ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
(12 hours ago)
14
ಜೂನಿಯರ್ ವಿಶ್ವಕಪ್ ಹಾಕಿ: ಜರ್ಮನಿಗೆ ಮಣಿದ ಭಾರತ
(20 hours ago)
13
230 ಕೆ.ಜಿ ತೂಕದ ಯುವಕ, 128 ಕೆ.ಜಿ ತೂಕದ ಮಹಿಳೆ ಇಬ್ಬರೂ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ತೂಕ ಇಳಿಸಿಕೊಂಡ ಘಟನೆ ಬೆಂಗಳೂರಿನ ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ.
(12 hours ago)
13
ಒಂದು ದಿನ ಮುಂಚಿತವಾಗಿಯೇ ಬಂದ ಸಿ.ಎಂ; ಬೆಳಗಾವಿಗೆ ಅಧಿಕಾರಿಗಳ ದಂಡು
(17 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
News18 ಕನ್ನಡ
ಉದಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Dec 8
ವಿಶ್ವಕಪ್ ಫುಟ್ಬಾಲ್: ಎಲ್ಲ ಪಂದ್ಯಗಳಿಗೆ ‘ಪಾನೀಯ ವಿರಾಮ’
21 mins ago
ಸೂಪರ್ ಕಪ್ ಫುಟ್ಬಾಲ್: ಪ್ರಶಸ್ತಿ ಉಳಿಸಿಕೊಂಡ ಎಫ್ಸಿ ಗೋವಾ
21 mins ago
ವಿಜಯ್ ಮರ್ಚೆಂಟ್ ಟ್ರೋಫಿ | ಸಮರ್ಥ್ ಮಿಂಚು; ಕರ್ನಾಟಕ ಮೇಲುಗೈ
21 mins ago
ಬೆಳಗಾವಿ ಅಧಿವೇಶನ: ಅಶೋಕ ಹೆಗಲ ಮೇಲೆ ಕೈ ಇಟ್ಟು ಸಿದ್ದರಾಮಯ್ಯ ಆಪ್ತ ಮಾತುಕತೆ
21 mins ago
ರಾಷ್ಟ್ರೀಯ ರ್ಯಾಂಕಿಂಗ್ ಟೇಬಲ್ ಟೆನಿಸ್: ಸಾಕ್ಷ್ಯಾಗೆ ಕಂಚು
21 mins ago
Bollywood Singer Performance: ಬೀದರ್ನ ಗುರುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಾವೇದ್ ಅಲಿ ಹಾಡಿದ ಭಕ್ತಿಗೀತೆ, ಸೂಫಿ ಹಾಗೂ ಬಾಲಿವುಡ್ ಗೀತೆಗಳಿಂದ ಶ್ರೋತರು ಮನಮುಟ್ಟುವಂತೆ ಕುಣಿದರು.
3 hours ago
Reality Show Update: ಬಿಗ್ಬಾಸ್ ಕನ್ನಡ ಸೀಸನ್ 12ನಿಂದ ಅಭಿಷೇಕ್ ಶ್ರೀಕಾಂತ್ ಎಲಿಮಿನೇಟ್ ಆಗಿದ್ದಾರೆ. ಈ ಸಂದರ್ಭದಲ್ಲಿ ಅವರು ಗಿಲ್ಲಿ ನಟನ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
3 hours ago
Travel Caution: ಅರುಣಾಚಲ ಮೂಲದ ಮಹಿಳೆಗೆ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳವಾದ ನಂತರ, ಚೀನಾಕ್ಕೆ ಅಥವಾ ಚೀನಾದ ಮೂಲಕ ಸಾಗುವ ಪ್ರಯಾಣಿಕರಿಗೆ ಜಾಗ್ರತೆ ವಹಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಲಹೆ ನೀಡಿದೆ.
3 hours ago
ಇಂಗ್ಲೆಂಡ್ನ ಕೌಂಟಿ ಪಂದ್ಯದಲ್ಲಿ ಆಡುವಾಗ ಸುಸ್ತಾಗಿ ಥ್ರೊ ಮಾಡುತ್ತಿದ್ದೆ: ಶಕೀಬ್
3 hours ago
Delhi AQI Remark: ದೆಹಲಿ ಸಿಎಂ ರೇಖಾ ಗುಪ್ತಾ ಅವರು AQI ಎಂದರೆ ತಾಪಮಾನ ಎಂದ ಹೇಳಿಕೆಗೆ, ಅರವಿಂದ ಕೇಜ್ರಿವಾಲ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ಮಾಲಿನ್ಯದ ಅಂಕಿಅಂಶಗಳನ್ನು ಮರೆಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ
3 hours ago
Audit Probe Update: ಕಸಾಪದಲ್ಲಿ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳಲ್ಲಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದವುಗಳನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
4 hours ago
Pre Wedding Tragedy: ಪ್ರಿ ವೆಡ್ಡಿಂಗ್ ಶೂಟ್ ಮುಗಿಸಿ ವಾಪಸ್ ತೆರಳುವಾಗ ನಡೆದ ರಸ್ತೆ ಅಪಘಾತದಲ್ಲಿ ಕರಿಯಪ್ಪ ಮಡಿವಾಳ ಮತ್ತು ಕವಿತಾ ಮೃತಪಟ್ಟಿದ್ದು, ಮದುವೆ ತಯಾರಿಯಲ್ಲಿದ್ದ ಕುಟುಂಬಗಳು ಶೋಕದಲ್ಲಿ ಮುಳುಗಿವೆ.
4 hours ago
Temple Booking Rules: ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಯಾತ್ರೆ ಆರಂಭವಾಗಿದ್ದು, ಸ್ಪಾಟ್ ಬುಕಿಂಗ್ ಮತ್ತು ವರ್ಚುವಲ್ ಕ್ಯೂ (ಆನ್ಲೈನ್ ಬುಕಿಂಗ್) ವ್ಯವಸ್ಥೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
4 hours ago
Political Challenge: ‘ನಾನು ಕೊಡಿದ್ದು ಪಟ್ಟಿ ಮಾಡುತ್ತೇನೆ. ಮೊದಲು ನೀವು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯ ಅಭಿವೃದ್ಧಿಗೆ ಏನು ಕೊಟ್ಟಿರಿ ಎಂಬುದನ್ನು ಹೇಳಿ’ ಎಂದು ಸಿದ್ದರಾಮಯ್ಯಗೆ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.
4 hours ago
Bail Rejected: ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
4 hours ago
Project Feasibility: ಮೇಕೆದಾಟು ಯೋಜನೆಯ ತಾಂತ್ರಿಕ–ಆರ್ಥಿಕ ಮೌಲ್ಯಮಾಪನಕ್ಕಾಗಿ ಕರ್ನಾಟಕ ಸರ್ಕಾರವು ಜಲ ಆಯೋಗಕ್ಕೆ ಪತ್ರ ಬರೆದು ಪ್ರಕ್ರಿಯೆ ತ್ವರಿತಗೊಳಿಸಲು ಒತ್ತಡ ಹೇರಿದೆ. ತಮಿಳುನಾಡು ಮೇಲ್ಮನವಿ ಯನ್ನು ಸೀಲ್ ಮಾಡಲಾಗಿದೆ.
4 hours ago
High Court Notice: ಬಳ್ಳಾರಿ ನಗರದಲ್ಲಿನ ₹100 ಕೋಟಿ ಮೌಲ್ಯದ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಐಡಿ ಅಥವಾ ಎಸ್ಐಟಿಗೆ ವರ್ಗಾಯಿಸುವ ಕುರಿತು ಸಲ್ಲಿಸಿದ ಅರ್ಜಿಯ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಯಾಗಿದೆ.
4 hours ago
Owner's Response: ಗೋವಾದ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್ಕ್ಲಬ್ ದುರ್ಘಟನೆಯ ಕುರಿತು ಮಾಲೀಕ ಸೌರಭ್ ಲೂತ್ರಾ ತೀವ್ರ ಆಘಾತ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಸಹಾಯ ಭರವಸೆ ನೀಡಿದ್ದಾರೆ. ಪ್ರಕರಣಕ್ಕೆ ಎಫ್ಐಆರ್ ಕೂಡ ದಾಖಲಾಗಿದೆ.
4 hours ago
Aviation Ministry Action: ಇಂಡಿಗೊ ಸಂಸ್ಥೆಯು ತನ್ನ ವಿಮಾನಗಳ ಹಾರಾಟ ರದ್ದುಪಡಿಸಿದ್ದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನಿಖೆ ಆರಂಭಿಸಿದ್ದು, ನಿಯಮ ಉಲ್ಲಂಘನೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮಮೋಹನ್ ನಾಯ್ಡು ಹೇಳಿದರು.
4 hours ago
ಶೂಟಿಂಗ್ ವಿಶ್ವಕಪ್ ಫೈನಲ್: 6 ಪದಕಗಳೊಂದಿಗೆ ಭಾರತದ ಅಭಿಯಾನಕ್ಕೆ ತೆರೆ
4 hours ago
Pawan Singh Threat: ಭೋಜಪುರಿ ನಟ ಹಾಗೂ ಬಿಗ್ಬಾಸ್ ಸ್ಪರ್ಧಿ ಪವನ್ ಸಿಂಗ್ಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ಕೊಲೆ ಬೆದರಿಕೆ ಬಂದಿದೆ. ಸಲ್ಮಾನ್ ಖಾನ್ ಜೊತೆ ವೇದಿಕೆ ಹಂಚಿಕೊಳ್ಳಬಾರದು ಎಂಬುದೇ ಕಾರಣ ಎಂದು ಹೇಳಲಾಗಿದೆ
5 hours ago
Public Distribution Scam: ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣಗಳಲ್ಲಿ 2,960 ಟನ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
5 hours ago
Political Controversy: ‘ಕಾಂಗ್ರೆಸ್ ಪಕ್ಷವು ನಮ್ಮಿಂದ ಏನನ್ನೂ ಕೇಳಿಲ್ಲ ಎಂಬ ನನ್ನ ಹೇಳಿಕೆಯನ್ನು ತಿರುಚಿರುವುದನ್ನು ನೋಡಿ ಆಘಾತ ಉಂಟಾಗಿದೆ’ ಎಂದು ನವಜೋತ್ ಕೌರ್ ಸ್ಪಷ್ಟನೆ ನೀಡಿದ್ದಾರೆ.
5 hours ago
ಸಾಯ್ನಲ್ಲಿ 1191 ಹುದ್ದೆ ಖಾಲಿ: ಸಚಿವ ಮಾಂಡವೀಯ
5 hours ago
IndiGo Refund: ಡಿಸೆಂಬರ್ 1ರಿಂದ 7ರ ವರೆಗೆ ವಿಮಾನ ಸಂಚಾರ ವ್ಯತ್ಯಯದಿಂದ ತೊಂದೆಗೊಳಗಾದ ಪ್ರಯಾಣಿಕರಿಗೆ ಇಂಡಿಗೊ ₹569 ಕೋಟಿ ಮರುಪಾವತಿಸಿದ್ದು, ಸುಮಾರು 5.87 ಲಕ್ಷ ಮಂದಿ ಪಿಎನ್ಆರ್ಗಳು ರದ್ದಾಗಿವೆ
5 hours ago
Supreme Court Notice: ಯಾವುದೇ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಘೋಷಣೆಯು ಚುನಾವಣಾ ಅಕ್ರಮ ಹೇಗಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ.
5 hours ago
ವಿವಾದಿತ ಗಡಿ ಪ್ರದೇಶದಲ್ಲಿ ವೈಮಾನಿಕ ದಾಳಿ ಆರಂಭಿಸಿದ ಥಾಯ್ಲೆಂಡ್
5 hours ago
ತಾವರೆಕೆರೆಯ ಒಂದನೇ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ಘಟನೆ
5 hours ago
ಆರೋಪಿಗಳಿಗೆ ಶೋಧ ಕಾರ್ಯ, ಬ್ಯಾಡರಹಳ್ಳಿ ಠಾಣೆಯ ಪೊಲೀಸರಿಂದ ತನಿಖೆ
5 hours ago
Kannada Schools Policy: ‘ಕನ್ನಡ ನಮ್ಮ ರಕ್ತದಲ್ಲಿಯೇ ಇದೆ. ಒಂದೇ ಒಂದು ಮಗು ದಾಖಲಾಗಿದ್ದರೂ ರಾಜ್ಯದಲ್ಲಿನ ಯಾವ ಕನ್ನಡ ಶಾಲೆಯನ್ನೂ ಮುಚ್ಚುವುದಿಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
5 hours ago
ದಿನ ಭವಿಷ್ಯ | ಈ ರಾಶಿಯವರು ಚಿನ್ನ, ಬೆಳ್ಳಿ ಖರೀದಿಸುವ ಸಾಧ್ಯತೆಯಿದೆ
5 hours ago
ಸೈಯದ್ ಮುಷ್ತಾಕ್ ಅಲಿ ಟಿ20: ಕರ್ನಾಟಕಕ್ಕೆ ತ್ರಿಪುರ ಆಘಾತ
5 hours ago
ಭಾರತೀಯರು ಹೆಚ್ಚು ಸರ್ಚ್ ಮಾಡಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಕೊಹ್ಲಿಗಿಲ್ಲ ಸ್ಥಾನ!
6 hours ago
ಬ್ಯಾರಕ್ನಲ್ಲಿದ್ದ ನಾಲ್ವರಿಗೆ ಕಾಲಿನಿಂದ ಒದ್ದಿರುವ ಆರೋಪ..
6 hours ago
Most Searched Athletes India: 2025ರಲ್ಲಿ ಭಾರತೀಯರು ಗೂಗಲ್ನಲ್ಲಿ ಹೆಚ್ಚಾಗಿ ಹುಡುಕಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ಮೊದಲ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿಗೆ ಸ್ಥಾನವೇ ಸಿಗಲಿಲ್ಲ
6 hours ago
ಮಹಿಳಾ ಹಾಕಿ: ಭಾರತಕ್ಕೆ ಮಣಿದ ವೇಲ್ಸ್
6 hours ago
ದಿ. ಅಂಬರೀಷ್ ಹಾಗೂ ನಟಿ ಸುಮಲತಾ ಅಂಬರೀಷ್ ಅವರ 34ನೇ ವಿವಾಹ ವಾರ್ಷಿಕೋತ್ಸವ. ಅಂಬಿ ನೆನಪಿನಲ್ಲಿ ನಟಿ ಸುಮಲತಾ ಸಾಮಾಜಿಕ ಮಾಧ್ಯಮದಲ್ಲಿ ಅಪರೂಪದ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
6 hours ago
Abhishek Sharma Popularity: ಏಷ್ಯಾಕಪ್ನಲ್ಲಿ ಪಾಕ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ, ಪಾಕಿಸ್ತಾನದಲ್ಲಿ 2025ರಲ್ಲಿ ಗೂಗಲ್ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಕ್ರೀಡಾಪಟು ಎನಿಸಿದ್ದಾರೆ
6 hours ago
ನಿಧಾನಗತಿಯ ಓವರ್: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡಕ್ಕೆ ದಂಡ
6 hours ago
ಪಾಕಿಸ್ತಾನದಲ್ಲಿ ಹೆಚ್ಚು ಜನ ಗೂಗಲ್ನಲ್ಲಿ ಸರ್ಚ್ ಮಾಡಿದ್ದು ಭಾರತದ ಆಟಗಾರನಿಗಾಗಿ!
6 hours ago
ಗೋಮೂತ್ರದ ಪ್ರಯೋಜನಗಳು, ಯಾವ ರೋಗಗಳಿಗೆ ಬಳಕೆ, ನೇರ ಸೇವನೆಯ ಅಪಾಯಗಳು ಮತ್ತು ಸಂಸ್ಕರಿಸಿದ ಗೋಮೂತ್ರದ ಜಾಗ್ರತೆಗಳ ಕುರಿತು ಎನ್ಡಿಆರ್ಎ ನಿವೃತ್ತ ವಿಜ್ಞಾನಿ ಡಾ. ಕೆ.ಪಿ. ರಮೇಶ್ ಅವರ ಮಾಹಿತಿ ನೀಡಿದರು.
6 hours ago
Blue Origin: ಬಾಹ್ಯಾಕಾಶಕ್ಕೆ ಕರೆದೊಯ್ದು ಮರಳಿ ಕರೆತರುವ ಪ್ರಯತ್ನದಲ್ಲಿ ‘ಬ್ಲೂ ಆರಿಜಿನ್’ ಬಾಹ್ಯಾಕಾಶ ಸಂಶೋಧನಾ ಕಂಪನಿ ಯಶಸ್ವಿಯಾಗಿ ಅಚ್ಚರಿ ಮೂಡಿಸಿದೆ. ಇದರ ಮೂಲಕ ಬಾಹ್ಯಾಕಾಶ ಯಾನವನ್ನು ಇನ್ನಷ್ಟು ಸ್ಪರ್ಧಾತ್ಮಕಗೊಳಿಸಿದೆ.
6 hours ago
Sandalwood Actress: ಚಂದನವದ ತಾರೆ, ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.
6 hours ago
Winter Health Tips: ಚಳಿಗಾಲದಲ್ಲಿ ಹೆಚ್ಚು ಟೀ, ಕಾಫಿ ಕುಡಿಯುವುದು ಒಳ್ಳೆಯದಾ? ಎಷ್ಟು ಪ್ರಮಾಣದಲ್ಲಿ ಕುಡಿಯುವುದು ಸುರಕ್ಷಿತ ಹಾಗೂ ಅತಿಯಾದ ಕೆಫೀನ್ನ ಪರಿಣಾಮಗಳೇನು ಎಂಬುದನ್ನು ತಿಳಿಯಿರಿ.
6 hours ago
Chikkaballapura: ತನ್ನ ತಾಯಿಯನ್ನು ತೀವ್ರವಾಗಿ ಥಳಿಸಿ ಅವರ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ ಕ್ರೂರಿಗೆ ಇಲ್ಲಿನ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
7 hours ago
Healthy Eating: ಇತ್ತೀಚಿನ ದಿನಗಳಲ್ಲಿ ಆರೋಗ್ಯ ಜಾಗೃತಿಯ ಮಹತ್ವ ಹೆಚ್ಚುತ್ತಿರುವ ಸಂದರ್ಭಗಳಲ್ಲಿ ಸಸ್ಯ ಆಧಾರಿತ ಆಹಾರ ಪದ್ಧತಿ ಹೆಚ್ಚಾಗಿ ಚರ್ಚೆಗೆ ಬರುತ್ತಿದೆ. ಸಸ್ಯ ಮೂಲದ ಆಹಾರಗಳಿಗೆ ಹೆಚ್ಚಿನ ಸ್ಥಾನ ನೀಡುವುದು ಇದರ ಮುಖ್ಯ ಅಂಶ.
7 hours ago
Vande Mataram: ಸಾಮಾಜಿಕ ಸಾಮರಸ್ಯದ ನೆಪದಲ್ಲಿ ಕಾಂಗ್ರೆಸ್, ‘ವಂದೇ ಮಾತರಂ’ ಗೀತೆಯನ್ನು ತುಂಡು ತುಂಡಾಗಿ ಒಡೆದು ಹಾಕಿದ್ದಲ್ಲದೆ ಈಗಲೂ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
7 hours ago
Temple Significance: ಮಧ್ಯಪ್ರದೇಶದ ಮಹಾಕಾಳೇಶ್ವರ ದೇವಸ್ಥಾನದ 2ನೇ ಮಹಡಿಯಲ್ಲಿರುವ ಶ್ರೀ ನಾಗಚಂದ್ರೇಶ್ವರ ದೇವಾಲಯವು ನಾಗರ ಪಂಚಮಿಯಂದು ಮಾತ್ರ ತೆರೆಯಲ್ಪಡುತ್ತದೆ. ನಾಗದೋಷ ಪರಿಹಾರಕ್ಕಾಗಿ ಭಕ್ತರು ಇಲ್ಲಿ ವಿಶೇಷವಾಗಿ ಭೇಟಿ ನೀಡುತ್ತಾರೆ.
7 hours ago
ಚುರುಮುರಿ | ಗುಂಡಿ ಯಾನ
8 hours ago
Kannada Movie Trailers: ದರ್ಶನ್ ಅಭಿನಯದ 'ಡೆವಿಲ್' ಮತ್ತು ಸುದೀಪ್ ನಟನೆಯ 'ಮಾರ್ಕ್' ಸಿನಿಮಾಗಳ ಟ್ರೇಲರ್ಗಳು ಬಿಡುಗಡೆಯಾಗಿ ವೈರಲ್ ಆಗಿದ್ದು, 'ಮಾರ್ಕ್' ಟ್ರೇಲರ್ ಹೆಚ್ಚು ವೀಕ್ಷಣೆ ಗಳಿಸಿದೆ
8 hours ago
ODI Ranking: ರೋಹಿತ್ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರುವರೇ 'ಕಿಂಗ್' ಕೊಹ್ಲಿ?
8 hours ago
Traditional Knowledge: ಇವತ್ತಿಗೆ ಸರಿಯಾಗಿ 23 ವರ್ಷಗಳ ಹಿಂದೆ, ಡಿಸೆಂಬರ್ 8ರಂದೇ ನಮ್ಮ ಪಾರಂಪರಿಕ, ಔಷಧೀಯ ಮೌಲ್ಯದ ವಸ್ತುವೊಂದರ ಮೇಲಿನ ಆಧಿಕಾರಯುತ ಹಕ್ಕುಸ್ವಾಮ್ಯವನ್ನು ಅಮೆರಿಕ ಕಸಿದುಕೊಂಡು ಬಿಟ್ಟಿತು.
8 hours ago
Virat Kohli Ranking: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ, 303 ರನ್ ಗಳಿಸಿ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ಮೊದಲ ಸ್ಥಾನ ಪಡೆಯುವತ್ತ ಮುನ್ನುಗ್ಗುತ್ತಿದ್ದಾರೆ
8 hours ago
Landlord Movie: ‘ಸು ಫ್ರಂ ಸೋ‘ ನಂತರ ರಾಜ್ ಬಿ ಶೆಟ್ಟಿ ಲ್ಯಾಂಡ್ಲಾರ್ಡ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಂಡಿರುವ ರಾಜ್ ಸಿನಿಮಾ ಒಪ್ಪಿಕೊಂಡಿದ್ದು ಹೇಗೆ ಎನ್ನುವುದರ ಬಗ್ಗೆ ಮಾತನಾಡಿದ್ದಾರೆ.
8 hours ago
ಚಿನಕುರುಳಿ: 08 ಡಿಸೆಂಬರ್ 2025, ಸೋಮವಾರ
8 hours ago
Survivor Role: ದುನಿಯಾ ವಿಜಯ್ ನಟಿಸಿರುವ ಲ್ಯಾಂಡ್ ಲಾರ್ಡ್ ಸಿನಿಮಾ ಬಹಳ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸರ್ವೈವರ್ ಆಗಿ ಕಾಣಿಸಿಕೊಳ್ಳುತ್ತಿರುವ ವಿಜಯ್ ತಮ್ಮ ಸಿನಿಮಾದ ಬಗ್ಗೆ ಹೇಳಿದ್ದು ಹೀಗೆ..
8 hours ago
Bhavana Rao: ಸ್ಯಾಂಡಲ್ವುಡ್ನ ಬಹು ನಿರೀಕ್ಷಿತ ಸಿನಿಮಾ ಲ್ಯಾಂಡ್ಲಾರ್ಡ್ ಜನವರಿಯಲ್ಲಿ ತೆರೆಕಾಣಲಿದೆ. ಈ ಚಿತ್ರದಲ್ಲಿ ಪದ್ಮ ಪಾತ್ರದಲ್ಲಿ ನಟಿಸಿರುವ ಭಾವನಾ ರಾವ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
8 hours ago
Indian Rupee vs US Dollar: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 14 ಪೈಸೆಯಷ್ಟು ಕುಸಿದಿದ್ದು, ಕಳೆದೊಂದು ವಾರದಲ್ಲಿ ಎರಡನೇ ಬಾರಿಗೆ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಇಳಿದಿದೆ.
9 hours ago
ಕೊಪ್ಪಳ: ಗವಿಮಠದ ಜಾತ್ರೆ ಉದ್ಘಾಟಿಸಲಿರುವ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್
9 hours ago
Cancer Awareness: ವಿಶ್ವದಾಂತ್ಯಂತ ಸಂಭವಿಸುವ ಸಾವುಗಳಲ್ಲಿ ಕ್ಯಾನ್ಸರ್ ಪ್ರಮುಖ ಕಾರಣ. ಪ್ರಾರಂಭ ಹಂತದಲ್ಲೇ ಪತ್ತೆಹಚ್ಚುವುದು ಅತ್ಯಂತ ಮುಖ್ಯ. ಮಹಿಳೆಯರು ಮತ್ತು ಪುರುಷರಲ್ಲಿ ಕಂಡುಬರುವ ವಿವಿಧ ಕ್ಯಾನ್ಸರ್ಗಳಿಗೆ ಕಾರಣಗಳು ಹಾಗೂ ತಪಾಸಣೆ ಬಗ್ಗೆ ತಿಳಿಯಿರಿ.
9 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ