Last Updated: 5 Dec 2025 10:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Bengaluru Metro Incident: ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ಯುವಕರೊಬ್ಬರು ಮೆಟ್ರೊ ರೈಲು ಬರುವಾಗ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಯುವಕನ ವಿಳಾಸ ಸಾವಿಗೆ ಕಾರಣಗಳು ಇನ್ನಷ್ಟೇ ಗೊತ್ತಾಗಬೇಕಿದೆ
(12 hours ago)
31
ಬಿಗ್ಬಾಸ್ ವಿಜೇತ ಸೂರಜ್ ಚವಾಣ್ ಅದ್ಧೂರಿ ವಿವಾಹ; ಚಿತ್ರಗಳು ಇಲ್ಲಿವೆ
(18 hours ago)
24
ಸೋಮಣ್ಣ ಅಥವಾ ಜಗದೀಶ ಶೆಟ್ಟರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಮನವಿ
(22 hours ago)
23
ಬೆಂಗಳೂರಿನ ಪಬ್ವೊಂದರಲ್ಲಿ ನಟ ಶಾರುಕ್ ಮಗ ಆರ್ಯನ್ ಖಾನ್ ಅಸಭ್ಯ ವರ್ತನೆ
(12 hours ago)
22
ಕೂಚ್ ಬಿಹಾರ್ ಟ್ರೋಫಿ: ಆಂಧ್ರ– ಕರ್ನಾಟಕ ಪಂದ್ಯ ಡ್ರಾ
(22 hours ago)
17
Rakul Preet Singh: ಕನ್ನಡದ ‘ಗಿಲ್ಲಿ’ ನಟಿ ರಕುಲ್ ಪ್ರೀತ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಒಂದಲ್ಲಾ ಒಂದು ಬೋಲ್ಡ್ ಲುಕ್ನಲ್ಲಿ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ.
(9 hours ago)
16
Loan Interest Rates: ಆರ್ಥಿಕ ಬೆಳವಣಿಗೆ ಬಲಪಡಿಸುವ ಉದ್ದೇಶದಿಂದ ರೆಪೊ ದರವನ್ನು ಶೇ 5.25ಕ್ಕೆ ಇಳಿಸಿರುವ ಆರ್ಬಿಐ, ವಸತಿ ಮತ್ತು ವಾಹನ ಸಾಲಗಳು ಅಗ್ಗವಾಗುವ ನಿರೀಕ್ಷೆ ಇದೆ ಎಂದು ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.
(11 hours ago)
14
Russia India Relations: ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಸಂಜೆ ದೆಹಲಿಗೆ ಬಂದಿಳಿದಿದ್ದಾರೆ. ಇದು, ಕಳೆದ ನಾಲ್ಕು ವರ್ಷಗಳಲ್ಲಿ ಅವರು ಭಾರತಕ್ಕೆ ಕೈಗೊಂಡ ಎರಡನೇ ಭೇಟಿಯಾಗಿದೆ.
(9 hours ago)
13
ವಿಚಿತ್ರ ಅನಿಸಿದರೂ ಇದೇ ಸತ್ಯ: ಶತಕ ಸಿಡಿಸಿ ಹೇಡನ್ ಮಾನ ಕಾಪಾಡಿದ ಜೋ ರೂಟ್!
(6 hours ago)
12
Pilot Leave Rules: ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆ ಉಂಟಾಗಿರುವ ಬೆನ್ನಲ್ಲೇ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ), ಪೈಲಟ್ಗಳ ರಜಾ ನಿಯಮಗಳನ್ನು ಸಡಿಲಿಸಿದೆ.
(8 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
News18 ಕನ್ನಡ
ಉದಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Dec 5
Indigo Flights: ಕಳೆದ 3 ದಿನಗಳಲ್ಲಿ 1500ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ ! ಪರಿಣಾಮ, ದೇಶದ ಪ್ರತಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ
24 mins ago
Pan Masala: ಆರೋಗ್ಯಕ್ಕೆ ಹಾನಿಕಾರಕ ಎಂದು ಪರಿಗಣಿಸಲಾಗಿರುವ ಪಾನ್ ಮಸಾಲಾದಂತಹ ಸರಕುಗಳ ಮೇಲೆ ಸೆಸ್ ವಿಧಿಸಲು ಅವಕಾಶ ನೀಡುವ ‘ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ–2025’ ಅನ್ನು ಶುಕ್ರವಾರ ಲೋಕಸಭೆಯು ಅಂಗೀಕರಿಸಿತು.
54 mins ago
Putin Dinner Controversy: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ನೀಡಿದ್ದ ಔತಣಕೂಟಕ್ಕೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಆಹ್ವಾನಿಸದ ಕಾರಣಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದೆ.
54 mins ago
Gig Worker Safety: ಕ್ವಿಕ್ ಕಾಮರ್ಸ್ ಕಂಪನಿಗಳ ‘10 ನಿಮಿಷಗಳ ವಿತರಣಾ ಸೇವೆ’ಯನ್ನು ರದ್ದುಗೊಳಿಸುವ ಮೂಲಕ ಗಿಗ್ ಕಾರ್ಮಿಕರ ಜೀವ ರಕ್ಷಿಸಬೇಕು ಎಂದು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಶುಕ್ರವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
54 mins ago
Google Trends Punjab Kings: ಸರ್ಚ್ ಎಂಜಿನ್ ದೈತ್ಯ ಗೂಗಲ್ನಲ್ಲಿ 2025ನೇ ಸಾಲಿನಲ್ಲಿ ಅತಿ ಹೆಚ್ಚು ಹುಡುಕಾಡಿದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡ ಎಂಬ ಗೌರವಕ್ಕೆ ಪಂಜಾಬ್ ಕಿಂಗ್ಸ್ ಪಾತ್ರವಾಗಿದೆ.
84 mins ago
Congress Protest: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಏರ್ಪಡಿಸಿದ ಔತಣಕೂಟಕ್ಕೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ಇಂದು (ಶುಕ್ರವಾರ) ದೂರಿದೆ.
84 mins ago
ಆದಾಯ ಮಿತಿ ದಾಟಿದ್ದರೆ ಕೆನೆ ಪದರ ವ್ಯಾಪ್ತಿಗೆ | ಪ್ರವರ್ಗ 2-ಎ: ಸರ್ಕಾರದ ಮೇಲ್ಮನವಿ ಮಾನ್ಯ
84 mins ago
ಜೈನ್ ವಿವಿಗೆ 50 ಪದಕ: ಖೇಲೊ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟಕ್ಕೆ ತೆರೆ
84 mins ago
ಆ್ಯಷಸ್ ಪಿಂಕ್ಬಾಲ್ ಟೆಸ್ಟ್: ಎರಡನೇ ದಿನ ಆಸ್ಟ್ರೇಲಿಯಾ ಮೇಲುಗೈ
84 mins ago
ಆರ್ಸಿಬಿ, ಮುಂಬೈ ಅಲ್ಲ; ಇದುವೇ ಗೂಗಲ್ನಲ್ಲಿ ಹೆಚ್ಚು ಹುಡುಕಿದ ಐಪಿಎಲ್ ತಂಡ
84 mins ago
ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಚಿತ್ರಗಳು ಇಲ್ಲಿವೆ..
114 mins ago
Wildlife Operation: ಹಳೇ ಮೈಸೂರಿನ ಕೆಲವು ಭಾಗಗಳಲ್ಲಿ ಹುಲಿ ಓಡಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯೂ ಪರಿಶೀಲನೆ ನಡೆಸಿದೆ.
2 hours ago
SDPI Ban Demand: ಕೋಮು ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಎಸ್ಡಿಪಿಐಗೆ ಕಡಿವಾಣ ಹಾಕಬೇಕು ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಶುಕ್ರವಾರ ಇಲ್ಲಿ ಆಗ್ರಹಿಸಿದರು.
2 hours ago
Russia Ukraine War Missing: ಪುಟಿನ್ ಮತ್ತು ಮೋದಿ ಮಾತುಕತೆಯಿಂದ ಕೇರಳದ ಬಿನಿಲ್ ಬಾನು ಬಗ್ಗೆ ಮಾಹಿತಿ ಸಿಗಲಿದೆ ಎನ್ನುವ ನಂಬಿಕೆಯಲ್ಲಿ ಕುಟುಂಬವಿದೆ, ಅವರು ಜನವರಿಯಲ್ಲಿ ಯುದ್ಧಭೂಮಿಯಲ್ಲಿ ನಾಪತ್ತೆಯಾಗಿದ್ದರು.
2 hours ago
Trump Controversial Statement: ಅಮೆರಿಕದಲ್ಲಿರುವ ಸೋಮಾಲಿಯಾ ದೇಶದ ವಲಸಿಗರು ಕಸ ಇದ್ದಂತೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
3 hours ago
Live-in Relationship: ವಿವಾಹವಾಗಲು ಕಾನೂನುಬದ್ಧ ವಯಸ್ಸು ಆಗದಿದ್ದರೂ ಇಬ್ಬರು ವಯಸ್ಕರು ಸಹ ಜೀವನ ಸಂಬಂಧ ಹೊಂದಲು ಅರ್ಹರು ಎಂದು ರಾಜಸ್ಥಾನ ಹೈಕೋರ್ಟ್ ತೀರ್ಪು ನೀಡಿದೆ. ಈ ತೀರ್ಪು ಕೋಟಾದ ಜೋಡಿ ಸಲ್ಲಿಸಿದ ಅರ್ಜಿಗೆ ಸಂಬಂಧಪಟ್ಟದ್ದು.
3 hours ago
Kudankulam Nuclear Plant: ತಮಿಳನಾಡಿನ ಕೂಡಂಕುಳಂನಲ್ಲಿರುವ ಅಣು ವಿದ್ಯುತ್ ಸ್ಥಾವರದ ಮೂರನೇ ರಿಯಾಕ್ಟರ್ಗೆ ಮೊದಲ ಹಂತದ ಪರಮಾಣು ಇಂಧನವನ್ನು ಪೂರೈಕೆ ಮಾಡಿದ್ದಾಗಿ ರಷ್ಯಾದ ಅಣುಶಕ್ತಿ ನಿಗಮ ರೊಸಾಟಮ್ ಹೇಳಿದೆ.
3 hours ago
Kerala University VC Row: ಕೇರಳದ ಎರಡು ತಾಂತ್ರಿಕ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ಆಯ್ಕೆ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಒಮ್ಮತಕ್ಕೆ ಬರದಿದ್ದರೆ, ಬಿಕ್ಕಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುತ್ತದೆ.
3 hours ago
ದೇಗುಲದ ಹಣ ದೇವರಿಗೆ ಸೇರಿದ್ದು, ಸಹಕಾರಿ ಸಂಘವನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್
3 hours ago
Weather Forecast: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮುಂದಿನ ಎರಡು ದಿನ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಕಡೆ ತಾಪಮಾನ ಇಳಿಕೆಯಾಗಲಿದೆ.
3 hours ago
IndiGo Pilot Rules: ಪೈಲಟ್ಗಳ ರಜಾ ನಿಯಮ ಸಡಿಲಿಸಿ ಡಿಜಿಸಿಎ ಆದೇಶ ಹೊರಡಿಸಿದ ಬೆನ್ನಲ್ಲೇ ಇಂಡಿಗೋ ಕಂಪನಿಯ ಬ್ಲ್ಯಾಕ್ಮೇಲ್ ತಂತ್ರ ಯಶಸ್ವಿಯಾಗಿದೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದೆ.
3 hours ago
ಸ್ಮೃತಿ ಮಂದಾನ ಹೊಸ ಇನ್ಸ್ಟಾಗ್ರಾಮ್ ಪೋಸ್ಟ್; ನಿಶ್ಚಿತಾರ್ಥದ ಉಂಗುರ ಮಾಯ?
3 hours ago
OTT Deal: ಸ್ಟ್ರೀಮಿಂಗ್ ದೈತ್ಯ ಎಂದೇ ಖ್ಯಾತವಾಗಿರುವ ಪ್ರಮುಖ ಒಟಿಟಿ ವೇದಿಕೆ ನೆಟ್ಫ್ಲಿಕ್ಸ್, ಇದೀಗ ಅಮೆರಿಕದ ಪ್ರಮುಖ ಟೆಲಿವಿಷನ್ ಸ್ಟುಡಿಯೊ ವಾರ್ನರ್ ಬ್ರೋ. ಡಿಸ್ಕವರಿಯನ್ನು ಖರೀದಿಸಲು ಮುಂದಾಗಿದೆ.
3 hours ago
ದಿನ ಭವಿಷ್ಯ: ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯುವ ಸೂಚನೆಗಳು ಕಾಣಿಸಲಿವೆ..
3 hours ago
Smriti Mandhana Instagram: ಸಂಗೀತ ನಿರ್ದೇಶಕ ಪಲಾಶ್ ಮುಚ್ಛಲ್ ಅವರ ಜೊತೆಗಿನ ವಿವಾಹ ಮುಂದೂಡಿಕೆಯಾದ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂದಾನ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಮೊದಲ ಬಾರಿ ಪೋಸ್ಟ್ ಹಾಕಿದ್ದಾರೆ.
3 hours ago
ಬೆಂಗಳೂರು | ಟೆನಿಸ್ ಲೀಗ್ ವೇಳಾಪಟ್ಟಿ ಇಲ್ಲಿದೆ; ಟಿಕೆಟ್ ಬುಕಿಂಗ್ ಆರಂಭ
4 hours ago
Family Tragedy: ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
4 hours ago
AI Startup: ವಯಸ್ಸು 22, ಹಾರ್ವರ್ಡ್ ವಿಶ್ವವಿದ್ಯಾಲಯದ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಕನ್ನಡಿಗ ಆದರ್ಶ ಹಿರೇಮಠ ಅವರು ಸ್ನೇಹಿತರ ಜತೆಗೂಡಿ ತಮ್ಮದೇ ಸಂಸ್ಥೆ ಸ್ಥಾಪಿಸುವ ಮೂಲಕ ಶತಕೋಟಿ ಒಡೆಯ ಎನಿಸಿಕೊಂಡಿದ್ದಾರೆ.
4 hours ago
India vs South Africa Final: ವಿರಾಟ್ ಕೊಹ್ಲಿಯ ಶತಕಗಳಿಂದ ವಿಶಾಖಪಟ್ಟಣ ಕ್ರಿಕೆಟ್ ಮೈದಾನದಲ್ಲಿ ಪ್ರೇಕ್ಷಕರ ಪ್ರವಾಹ! ಟಿಕೆಟ್ಗಳು ಕ್ಷಣದಲ್ಲಿ ಮಾರಾಟವಾಗಿವೆ.
4 hours ago
Darshan Trailer: ದಿ ಡೆವಿಲ್ ಟ್ರೇಲರ್ ಬಿಡುಗಡೆಯಾಗಿ 7 ಗಂಟೆಯಲ್ಲಿ 31 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಸರೆಗಮ ಯೂಟ್ಯೂಬ್ನಲ್ಲಿ ಬಿಡುಗಡೆಯಾದ ಟ್ರೇಲರ್ನಲ್ಲಿ ದರ್ಶನ್ ಧನುಷ್ ಆಗಿ ಸ್ಟೈಲಿಶ್ ಲುಕ್ನಲ್ಲಿ ಮಿಂಚಿದ್ದಾರೆ.
4 hours ago
IND vs SA Final | ವಿರಾಟ್ ಕೊಹ್ಲಿ ಶತಕ: ಕ್ಷಣಮಾತ್ರದಲ್ಲಿ ಭರ್ತಿಯಾದ ಇಡೀ ಮೈದಾನ
4 hours ago
Supreme Court Verdict: ಅರುಂಧತಿ ರಾಯ್ ಅವರ ಆತ್ಮಚರಿತ್ರೆ ‘ಮದರ್ ಮೇರಿ ಕಮ್ಸ್ ಟು ಮೀ’ ಪುಸ್ತಕದ ನಿಷೇಧಕ್ಕೆ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.
4 hours ago
IndiGo Flight Disruption: ದೇಶದಾದ್ಯಂತ ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆ ಉಂಟಾಗಿರುವ ಬೆನ್ನಲ್ಲೇ ಬೆಂಗಳೂರಿನಿಂದ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಮುಖ ಸೂಚನೆಯೊಂದನ್ನು ನೀಡಿದೆ.
4 hours ago
Beard Grooming: ಪುರುಷರ ಸೌಂದರ್ಯ ಹೆಚ್ಚಿಸುವಲ್ಲಿ ಗಡ್ಡದ ಪಾತ್ರ ಪ್ರಮುಖ.
4 hours ago
ಚುರುಮುರಿ: ಕೋಳಿ ರಾಜಕೀಯ!
5 hours ago
ಚಿನಕುರುಳಿ | ಶುಕ್ರವಾರ, 05 ಡಿಸೆಂಬರ್ 2025
5 hours ago
ಆಡಿ ಬಾ ಮಗನೇ, ಮಣ್ಣಲ್ಲಿ; ಹೊಳಯಲಿ ಕಾಂತಿ ನಿನ್ನ ಕಣ್ಣಲ್ಲಿ
5 hours ago
Hardik Pandya: ಫಿಟ್ನೆಸ್ ಬಗ್ಗೆ ಹೆಚ್ಚಿನ ಗಮನಕೊಡುತ್ತಿರುವ ಭಾರತ ತಂಡದ ತಾರಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ, ಗೆಳತಿ ಮಹಿಕಾ ಶರ್ಮಾ ಅವರೊಂದಿಗೆ ಜಿಮ್ನಲ್ಲಿ ದೇಹ ದಂಡಿಸುತ್ತಿರುವ ವಿಡಿಯೊವನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ
5 hours ago
Russia India Energy: ಭಾರತಕ್ಕೆ ನಿರಂತರ ತೈಲ ಪೂರೈಕೆ ಮಾಡುವುದಾಗಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು (ಶುಕ್ರವಾರ) ಹೇಳಿದ್ದಾರೆ.
5 hours ago
ಗೆಳತಿ ಜೊತೆ ಹಾರ್ದಿಕ್ ದೇಹ ದಂಡನೆ: ಜಿಮ್ ಫೋಟೊ ಹಂಚಿಕೊಂಡ ಕ್ರಿಕೆಟಿಗ
6 hours ago
Flight Disruption: ದೇಶದ ಅತಿದೊಡ್ಡ ವಿಮಾನ ಸಂಸ್ಥೆಯಾದ ಇಂಡಿಗೋ ತನ್ನ ಸುಮಾರು 500 ವಿಮಾನಗಳ ಹಾರಟವನ್ನು ರದ್ದುಗೊಳಿಸಿದೆ. ನವದೆಹಲಿ ಮತ್ತು ಚೆನ್ನೈನಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ
6 hours ago
Weekend Travel Karnataka: ತಣ್ಣನೆಯ ಕಾವೇರಿ ನದಿಯ ತೀರ, ಹಸಿರುಗಡ್ಡೆಗಳು, ದಬ್ಬಗುಳಿ ದೇವಾಲಯ ಮತ್ತು ಕಾವೇರಿ ವನ್ಯಜೀವಿ ಅಭಯಾರಣ್ಯದಿಂದ ಸುತ್ತಿರುವ ಈ ಸ್ಥಳ ಕುಟುಂಬ ಪಿಕ್ನಿಕ್ಗಾಗಿ ಶ್ರೇಷ್ಠ ಸ್ಥಳವಾಗಿರುತ್ತದೆ.
6 hours ago
Modi Putin Meeting: ಭಾರತ ಪ್ರವಾಸ ಕೈಗೊಂಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
6 hours ago
ವಿಚಿತ್ರ ಅನಿಸಿದರೂ ಇದೇ ಸತ್ಯ: ಶತಕ ಸಿಡಿಸಿ ಹೇಡನ್ ಮಾನ ಕಾಪಾಡಿದ ಜೋ ರೂಟ್!
6 hours ago
Rachita Ram: ಸೀರೆಯಲಿ ಡಿಂಪಲ್ ಕ್ವೀನ್ ರಚ್ಚು
6 hours ago
Russia India Summit: ಎರಡು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಪುಟಿನ್ ಅವರು ರಾಜ್ಘಾಟ್ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿ, ಸಂದರ್ಶಕರ ಪುಸ್ತಕದಲ್ಲಿ ಗೌರವಾನ್ವಿತ ಬರಹವನ್ನೂ ಬರೆದಿದ್ದಾರೆ.
7 hours ago
Video Wedding Reception: ಇತ್ತೀಚೆಗಷ್ಟೇ ಮದುವೆಯಾಗಿದ್ದ ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ದಂಪತಿ, ಆರತಕ್ಷತೆಯ ಕಾರ್ಯಕ್ರಮವನ್ನು ವಿಡಿಯೊ ಕಾನ್ಪರೆನ್ಸ್ ಮೂಲಕ ಮಾಡಿಕೊಂಡಿದ್ದಾರೆ.
7 hours ago
Ashes Test 2025: ಬ್ರಿಸ್ಬೇನ್ ಟೆಸ್ಟ್ನಲ್ಲಿ ಜೋ ರೂಟ್ ಸಿಡಿಸಿದ ಅಜೇಯ 138 ರನ್ಗಳಿಂದ ಇಂಗ್ಲೆಂಡ್ 334 ರನ್ ಕಲೆಹಾಕಿತು. ಈ ನಡುವೆ ಪಾಡ್ಕಾಸ್ಟ್ ಒಂದರಲ್ಲಿ ಹೇಡನ್ ನೀಡಿದ್ದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
7 hours ago
Skincare Tips: ಮೂಗಿನ ಮೇಲೆ ಕಪ್ಪು ಮಚ್ಚೆಗಳು ಬಹುತೇಕ ಎಲ್ಲರೂ ಎದುರಿಸುವ ಸಮಸ್ಯೆಯಾಗಿದೆ. ಮುಖದ ಇತರ ಭಾಗಗಳಿಗಿಂತ ಮೂಗಿನಲ್ಲಿ ಹೆಚ್ಚು ಎಣ್ಣೆ ಗ್ರಂಥಿಗಳಿವೆ.
7 hours ago
Internet Disruption: byline no author page goes here ಕ್ಲೌಡ್ಫ್ಲೇರ್ ಸರ್ವರ್ ಸಮಸ್ಯೆಯಿಂದ ಚಾಟ್ಜಿಪಿಟಿ, ಪರ್ಪ್ಲೆಕ್ಸಿಟಿ, ಎಕ್ಸ್, ಕ್ಯಾನ್ವ, ಬುಕ್ಮೈಶೋ, ಲಿಂಕಡ್ಇನ್, ಸ್ಪೆಸ್ಎಕ್ಸ್ ಸೇರಿದಂತೆ ಹಲವೆಡೆ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿತು. ಸಮಸ್ಯೆ ಈಗ ಪರಿಹಾರವಾಗಿದೆ.
7 hours ago
ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಟ್ರೇಲರ್ ಸದ್ದು ಮಾಡುತ್ತಿದ್ದು, ದರ್ಶನ್ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿದ್ದಾರೆ.
7 hours ago
Indian Education Policy: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿರುವುದು ಶ್ಲಾಘನೀಯ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇಂದು (ಶುಕ್ರವಾರ) ಹೇಳಿದ್ದಾರೆ.
7 hours ago
Flight Disruption: ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿ ಇಂಡಿಗೊ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿ, ಶೇಕಡಾಂತರ ಪ್ರಯಾಣಿಕರು ತೊಂದೆಗೊಳಗಾಗಿದ್ದಾರೆ. ಮದುವೆ ಮುಂದೂಡಬೇಕಾದ ಪರಿಸ್ಥಿತಿ ಎದುರಾದದ್ದು ಅಚ್ಚರಿ ತಂದಿದೆ.
7 hours ago
Alia Ranbir New Home: ಕಳೆದ ತಿಂಗಳು ತಮ್ಮ ಕನಸಿನ ಮನೆಗೆ ಪ್ರವೇಶಿಸಿರುವ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ದಂಪತಿ, ಗೃಹ ಪ್ರವೇಶದ ಕ್ಷಣಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
7 hours ago
Religious Places: ಕರ್ನಾಟಕದ ಆಧ್ಯಾತ್ಮಿಕ ಪರಂಪರೆ ಬಹು ದೊಡ್ಡದು. ಕದಂಬರಿಂದ ಆರಂಭವಾಗಿ ಮೈಸೂರು ಒಡೆಯರವರೆಗೆ ನೂರಾರು ದೇವಾಲಯಗಳು, ಆಧ್ಯಾತ್ಮಿಕ ತಾಣಗಳನ್ನು ನಿರ್ಮಾಣ ಮಾಡಲಾಗಿದೆ. ಇಂದಿಗೂ ಇವು ಕರ್ನಾಟಕದ ಆಧ್ಯಾತ್ಮಿಕ ಪರಂಪರೆಯನ್ನು ಬಿಚ್ಚಿಡುತ್ತವೆ
7 hours ago
Akhanda 2 Delay: ನಟ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಅಂದುಕೊಂಡಂತೆ ಇಂದು (ಡಿಸೆಂಬರ್ 5) ಅಖಂಡ 2 ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು.
7 hours ago
Pilot Leave Rules: ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆ ಉಂಟಾಗಿರುವ ಬೆನ್ನಲ್ಲೇ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ), ಪೈಲಟ್ಗಳ ರಜಾ ನಿಯಮಗಳನ್ನು ಸಡಿಲಿಸಿದೆ.
8 hours ago
Farmer Compensation: ಅತಿವೃಷ್ಟಿಯಿಂದ ಹಾನಿಗೊಳಗಾದ ಉತ್ತರ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ನೀಡುವಂತೆ ಸಂಸದ ಸಾಗರ್ ಖಂಡ್ರೆ ಅವರು ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.
8 hours ago
Rakul Preet Singh: ಕನ್ನಡದ ‘ಗಿಲ್ಲಿ’ ನಟಿ ರಕುಲ್ ಪ್ರೀತ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಒಂದಲ್ಲಾ ಒಂದು ಬೋಲ್ಡ್ ಲುಕ್ನಲ್ಲಿ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ.
9 hours ago
Russia India Relations: ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಸಂಜೆ ದೆಹಲಿಗೆ ಬಂದಿಳಿದಿದ್ದಾರೆ. ಇದು, ಕಳೆದ ನಾಲ್ಕು ವರ್ಷಗಳಲ್ಲಿ ಅವರು ಭಾರತಕ್ಕೆ ಕೈಗೊಂಡ ಎರಡನೇ ಭೇಟಿಯಾಗಿದೆ.
9 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ