Last Updated: 5 May 2026 2:34 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
BJPಯಿಂದ ಸತತ 2ನೇ ಅವಧಿಗೆ ಶಾಸಕರಾಗಿ ಆಯ್ಕೆಯಾದ ಭಾರತ ತಂಡದ ಮಾಜಿ ವೇಗಿ
(6 hours ago)
46
ಐಷಾರಾಮಿ ಬಂಗಲೆಯ ಮಾಲೀಕ, ಭಾರತ ತಂಡದ ನಾಯಕ: ಗಿಲ್ ಮನೆ ಹೇಗಿದೆ ನೋಡಿ...
(23 hours ago)
46
TVK Manifestos: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಧಿಕಾರದ ಗದ್ದುಗೆಗೆ ಸನಿಹವಾಗಿದೆ. ಇದರೊಂದಿಗೆ, ಚುನಾವಣೆ ಪ್ರಚಾರ ಸಂದರ್ಭದಲ್ಲಿ ವಿಜಯ ಅವರು ನೀಡಿದ್ದ ಭರವಸೆಗಳು ಈಗ ಮತ್ತೆ ಚರ್ಚೆಗೆ ಕಾರಣವಾಗಿವೆ.
(18 hours ago)
34
IPL 2026: ಗೆಳತಿಯರೊಂದಿಗೆ ಸಲುಗೆ, ಸುತ್ತಾಟ; ಆಟಗಾರರ ನಡೆಗೆ ಬಿಸಿಸಿಐ ಆಕ್ಷೇಪ
(24 hours ago)
33
Maharashtra Election News: ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ನಾಗಾಲ್ಯಾಂಡ್, ತ್ರಿಪುರಾದಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.
(22 hours ago)
27
‘ಜೈ ಶ್ರೀರಾಮ್’ ವಿಕೆಟ್ ಪಡೆದು ವಿಭಿನ್ನವಾಗಿ ಸಂಭ್ರಮಿಸಿದ ಮುಂಬೈ ಬೌಲರ್ ಶರ್ಮಾ
(4 hours ago)
23
ಭಾರತಕ್ಕೆ ಜಪಾನ್ ಸವಾಲು
(7 hours ago)
21
Election Update:ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ..
(24 hours ago)
19
Vijay TVK Support: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 10 ಸ್ಥಾನಗಳ ಬಹುಮತದ ಕೊರತೆ ಎದುರಿಸುತ್ತಿರುವ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಪಿಎಂ ಪಕ್ಷ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
(4 hours ago)
17
ತಮಿಳುನಾಡು ಚುನಾವಣೆ: ವಿಜಯ್ ಕಾರು ಚಾಲಕನ ಮಗನಿಗೆ ಐತಿಹಾಸಿಕ ಗೆಲುವು
(4 hours ago)
17
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ವಿಶ್ವವಾಣಿ
ಈ ಸಂಜೆ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 5
Indian citizens injured: ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಸಂಯುಕ್ತ ಅರಬ್ ಒಕ್ಕೂಟದ (ಯುಎಇ) ಫುಜೈರಾ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದಾರೆ.
23 mins ago
Tamil Nadu Election Results: ಡಿಎಂಕೆ ಪಕ್ಷದ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಅವರು ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
52 mins ago
Tamil Nadu Election: ತಮಿಳುನಾಡಿನ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಂಗಳವಾರ ವಿಧಾನಸಭಾ ಚುನಾವಣೆಯ ಸೋಲನ್ನು ಒಪ್ಪಿಕೊಂಡಿದ್ದಾರೆ. ಜತೆಗೆ ರಾಜ್ಯದ ಜನತೆ ಮತ್ತು ಡಿಎಂಕೆ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ್ದಾರೆ.
83 mins ago
Postal Ballot Recount: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಆರಂಭದಲ್ಲಿ 201 ಮತಗಳಿಂದ ಗೆದ್ದಿದ್ದರು. ಈ ಕುರಿತು ರಾಜೇಗೌಡ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
83 mins ago
Election Result Details: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ, ಬಿಜೆಪಿ ಶೇ 45.84 ಮತಗಳನ್ನು ಪಡೆದರೆ, ಟಿಎಂಸಿ ಶೇ 40.80 ಮತಗಳನ್ನು ಗಳಿಸಿದೆ. ಈ ಮತಗಳಿಕೆಯ ವ್ಯತ್ಯಾಸದಿಂದ ಟಿಎಂಸಿ ಒಟ್ಟು 134 ಸ್ಥಾನಗಳನ್ನು ಕಳೆದುಕೊಂಡಿದೆ.
83 mins ago
West Bengal Politics: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆಯಿಂದ ಬಿಜೆಪಿ ಮತ್ತು ಟಿಎಂಸಿಗೆ ಲಾಭವಾಗಿದೆ ಎಂಬುದು ಅಂಕಿ ಅಂಶಗಳಿಂದ ಸಾಬೀತಾಗಿದೆ.
83 mins ago
Kerala Election Results: 'ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಶಬರಿಮಲೆ ಚಿನ್ನ ಕಳವು ಪ್ರಕರಣವು ಬಿಜೆಪಿಗೆ ಮತವಾಗಿ ಪರಿವರ್ತನೆಯಾಗಲು ನೆರವಾಯಿತು' ಎಂದು ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.
83 mins ago
West Bengal Election: ತೃಣಮೂಲ ಕಾಂಗ್ರೆಸ್ಗೆ ಹೀನಾಯ ಸೋಲುಣಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಾಳಯದಲ್ಲಿ ಈಗ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಚರ್ಚೆ ಜೋರಾಗಿದೆ.
113 mins ago
Uttar Pradesh elections: ಮಮತಾ ಬ್ಯಾನರ್ಜಿ ಭವಾನಿಪುರದಲ್ಲಿ 15,000ಕ್ಕೂ ಅಧಿಕ ಮತಗಳಿಂದ ಸೋತಿದ್ದಾರೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಬಿಜೆಪಿಯ ಮುಂದಿನ ಗುರಿ ಅಖಿಲೇಶ್ ಯಾದವ್ ಆಗಿದ್ದು, ತಮಗೆ ಸಿಪಿಎಂ ಬೆಂಬಲಿಗರೂ ಮತ ಹಾಕಿದ್ದಾರೆ ಎಂದು ತಿಳಿಸಿದರು.
113 mins ago
Actor Vijay Chief Minister: 2024ರಲ್ಲಿ ತಮ್ಮ ಟಿವಿಕೆ ಪಕ್ಷವನ್ನು ಸ್ಥಾಪಿಸಿದ ನಟ ವಿಜಯ್, ಪ್ರಸ್ತುತ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖ್ಯಮಂತ್ರಿ ಹುದ್ದೆಗೆ ಸಿದ್ಧರಾಗಿದ್ದಾರೆ. ಅವರ ಪ್ರಭಾವದಿಂದ ರಾಜ್ಯದಲ್ಲಿ ದಾಖಲೆಯ 85.1% ಮತದಾನವಾಗಿದೆ.
113 mins ago
Puducherry Results| 5ನೇ ಬಾರಿಗೆ ಸಿಎಂ ಸ್ಥಾನಕ್ಕೆ ರಂಗಸಾಮಿ: ಏನಿವರ ಹಿನ್ನೆಲೆ?
2 hours ago
West Bengal Election Result: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೇ 9ರಂದು ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ತಿಳಿಸಿದ್ದಾರೆ.
2 hours ago
Indians injured Fujairah: ಯುಎಇಯ ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲಿನ ಇರಾನ್ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದಾರೆ. ಯುಎಇ 15 ಕ್ಷಿಪಣಿಗಳು ಮತ್ತು ನಾಲ್ಕು ಡ್ರೋನ್ಗಳನ್ನು ಹೊಡೆದುರುಳಿಸಿದೆ. ಭಾರತವು ನಾಗರಿಕರ ಮೇಲಿನ ಈ ದಾಳಿಯನ್ನು ಖಂಡಿಸಿದೆ.
2 hours ago
Kerala UDF Victory: ಕೇರಳದಲ್ಲಿ ಯುಡಿಎಫ್ 102 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿದೆ. ಮುಖ್ಯಮಂತ್ರಿ ಹುದ್ದೆಗೆ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಕೆ.ಸಿ. ವೇಣುಗೋಪಾಲ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
3 hours ago
West Bengal Election: ಪಶ್ಚಿಮ ಬಂಗಾಳ. ವಿಧಾನಸಭಾ ಚುನಾವಣೆಯಲ್ಲಿ 206 ಕ್ಷೇತ್ರಗಳಲ್ಲಿ ಜಯಗಳಿಸಿದ ಬಿಜೆಪಿ, 15 ವರ್ಷಗಳಿಂದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಛಿದ್ರ ಮಾಡಿ ಅಭೂತಪೂರ್ವ ಗೆಲುವು ದಾಖಲಿಸಿದೆ.
3 hours ago
TMC Party Violence: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುವುದರ ಜತೆಗೆ ರಾಜ್ಯದ ಹಲವೆಡೆ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಕಚೇರಿಗಳನ್ನು ಧ್ವಂಸಗೊಳಿಸಿದ್ದು, ಬೆಂಕಿ ಹಚ್ಚಿರುವ ಪ್ರಕರಣಗಳು ವರದಿಯಾಗಿವೆ.
3 hours ago
ಭಾಗಲ್ಪುರ್ ಜಿಲ್ಲಾಧಿಕಾರಿ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
3 hours ago
Lottery King Martin: ತಮಿಳುನಾಡು ಚುನಾವಣೆಯಲ್ಲಿ ಸ್ಯಾಂಟಿಯಾಗೊ ಮಾರ್ಟಿನ್ ಕುಟುಂಬದ ಮೂವರು ಸದಸ್ಯರು ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು ಗಮನಸೆಳೆದಿದೆ.
3 hours ago
Bhabanipur Election Fraud: 16ನೇ ಸುತ್ತಿನವರೆಗೂ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆಯಲ್ಲಿದ್ದರೂ, ಅಕ್ರಮವಾಗಿ ಸೋಲಿಸಲಾಗಿದೆ ಎಂದು ಮಮತಾ ಆರೋಪಿಸಿದ್ದಾರೆ. ಈ ಕುರಿತು ಕಾನೂನು ಹೋರಾಟ ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ.
3 hours ago
Tamil Nadu Politics: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮಗ, ಟಿವಿಕೆ ಮುಖ್ಯಸ್ಥ ವಿಜಯ್ ಅವರ ಸಾಧನೆ ಬಗ್ಗೆ ಖ್ಯಾತ ನಿರ್ಮಾಪಕ ಎಸ್.ಎ. ಚಂದ್ರಶೇಖರ್ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
3 hours ago
Vijay TVK Support: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 10 ಸ್ಥಾನಗಳ ಬಹುಮತದ ಕೊರತೆ ಎದುರಿಸುತ್ತಿರುವ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಪಿಎಂ ಪಕ್ಷ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
4 hours ago
West Bengal: ಭವಾನಿಪುರದಲ್ಲಿ ಮಮತಾಗೆ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಸೋಲು
4 hours ago
‘ಜೈ ಶ್ರೀರಾಮ್’ ವಿಕೆಟ್ ಪಡೆದು ವಿಭಿನ್ನವಾಗಿ ಸಂಭ್ರಮಿಸಿದ ಮುಂಬೈ ಬೌಲರ್ ಶರ್ಮಾ
4 hours ago
ತಮಿಳುನಾಡು ಚುನಾವಣೆ: ವಿಜಯ್ ಕಾರು ಚಾಲಕನ ಮಗನಿಗೆ ಐತಿಹಾಸಿಕ ಗೆಲುವು
4 hours ago
Tamil Nadu Politics: ಚೊಚ್ಚಲ ಪ್ರಯತ್ನದಲ್ಲೇ ಅಮೋಘ ಸಾಧನೆ ಮಾಡಿರುವ ವಿಜಯ್ ಅವರಿಗೆ ದಕ್ಷಿಣ ಭಾರತದ ಚಲನಚಿತ್ರೋದ್ಯಮದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ.
4 hours ago
Assembly Elections 2026 Live: ಬಂಗಾಳದಲ್ಲಿ ಬಿಜೆಪಿ ಅಲೆ, ತಮಿಳುನಾಡಿನಲ್ಲಿ 'ಪರ್ಯಾಯ' ಪಕ್ಷ ಉದಯ
5 hours ago
Election by one vote: ತಮಿಳುನಾಡಿನ ತಿರುಪ್ಪತ್ತೂರು ಕ್ಷೇತ್ರದಲ್ಲಿ, ಸಹಕಾರ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರು ಟಿವಿಕೆ ಪಕ್ಷದ ಸೀನಿವಾಸ ಸೇತುಪತಿ ವಿರುದ್ಧ ಕೇವಲ ಒಂದು ಮತದಿಂದ ಸೋತಿದ್ದಾರೆ. ಸೇತುಪತಿ 83,375 ಮತಗಳನ್ನು ಪಡೆದರು.
5 hours ago
Actor Vijay Chief Minister: ಕಾಲಿವುಡ್ನ ನಟ ದಳಪತಿ ವಿಜಯ್ ತಮಿಳುನಾಡು ಚುನಾವಣಾ ಕಣಕ್ಕೆ ಧುಮುಕಿದಾಗ, ಚಿತ್ರನಟರು ತಮ್ಮ ಅಭಿಮಾನಿ ಬಳಗವನ್ನೇ ವೋಟ್ ಬ್ಯಾಂಕ್ ಆಗಿ ಪರಿವರ್ತಿಸುವ ರಾಜ್ಯದ ಹಳೆಯ ಪರಂಪರೆಯ ಮುಂದುವರಿಕೆ ಎಂದೇ ಅನೇಕರು ಭಾವಿಸಿದ್ದರು
6 hours ago
BJPಯಿಂದ ಸತತ 2ನೇ ಅವಧಿಗೆ ಶಾಸಕರಾಗಿ ಆಯ್ಕೆಯಾದ ಭಾರತ ತಂಡದ ಮಾಜಿ ವೇಗಿ
6 hours ago
West Bengal Election Result: ಪಶ್ಚಿಮ ಬಂಗಾಳದ ಮೊಯ್ನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಾರತದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಅವರು 16,241 ಮತಗಳ ಅಂತರದಿಂದ ಗೆಲುವು ಸಾಧಿಸಿ, ಸತತ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
6 hours ago
ತವರಲ್ಲಿ ಡೆಲ್ಲಿಗೆ ನಿರ್ಣಾಯಕ ಪಂದ್ಯ
7 hours ago
Assembly Election 2026: ಸೋಲಿನ ಸುಳಿಯಲ್ಲಿ ಸಿಎಂಗಳಾದ ಸ್ಟಾಲಿನ್, ಪಿಣರಾಯಿ...
7 hours ago
ಭಾರತಕ್ಕೆ ಜಪಾನ್ ಸವಾಲು
7 hours ago
ಲಖನೌ ತಂಡಕ್ಕೆ ಆಸರೆಯಾದ ಪೂರನ್
7 hours ago
ಶಾಟ್ಗನ್ ವಿಶ್ವಕಪ್: ಭಾರತದ ಶೂಟರ್ಗಳ ನೀರಸ ಪ್ರದರ್ಶನ
7 hours ago
Bangalore Medical Facility Updates: ವಿಕ್ಟೋರಿಯಾ ಆಸ್ಪತ್ರೆಯಲ್ಲಿ 68.53 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹತ್ತು ಮಹಡಿಗಳ ಕ್ಯೂ ಬ್ಲಾಕ್ ಸಿದ್ಧವಾಗಿದ್ದು ಇಲ್ಲಿ ಹೆಚ್ಚುವರಿ 650 ಹಾಸಿಗೆಗಳ ವ್ಯವಸ್ಥೆ ಇರಲಿದೆ.
8 hours ago
Blood Donation awareness: ಕೇವಲ ಐದು ನಿಮಿಷಗಳಲ್ಲಿ ಆಧಾರ್ ಸಂಖ್ಯೆ ಮತ್ತು ಓಟಿಪಿ ಬಳಸಿ ಅಂಗಾಂಗ ದಾನದ ಪ್ರತಿಜ್ಞೆ ಮಾಡಬಹುದಾಗಿದ್ದು ಭಾರತದಲ್ಲಿ ಇದುವರೆಗೆ ಐದು ಲಕ್ಷಕ್ಕಿಂತ ಕಡಿಮೆ ಜನರು ನೋಂದಾಯಿಸಿಕೊಂಡಿದ್ದಾರೆ.
8 hours ago
ಅದ್ದೂರಿ ಆಚರಣೆಗಳು ಜನಸಾಮಾನ್ಯರಿಗೆ ಚಕ್ರವ್ಯೂಹ ಇದ್ದಂತೆ. ಒಳಪ್ರವೇಶಿಸಿ ಹೊರಬರಲಾಗದೆ ಒದ್ದಾಡುವ ಅಭಿಮನ್ಯು ಮಧ್ಯಮವರ್ಗಕ್ಕೆ ಪಾಠ ಆಗಬೇಕು.
8 hours ago
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತ ಗಳಿಸಿದೆ. ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕೇರಳದಲ್ಲಿ ಯುಡಿಎಫ್ ಮೈತ್ರಿಕೂಟ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ.
8 hours ago
ಸಂಘಟನಾತ್ಮಕ ಪ್ರಯತ್ನಕ್ಕೆ ಸಂದ ಯಶಸ್ಸು
8 hours ago
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ಪಕ್ಷಕ್ಕೆ ಬಾರಿ ಮುಖಭಂಗವಾಗಿದೆ. ಬಿಜೆಪಿ ಪಕ್ಷವು ಗೆಲುವಿನ ಕಡೆ ಹೆಜ್ಜೆ ಹಾಕುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವು ಮೀಮ್ಗಳು ಹರಿದಾಡುತ್ತಿವೆ..
8 hours ago
West Bengal Elections: ಪಶ್ಚಿಮ ಬಂಗಾಳದ 153 ಮುಸ್ಲಿಂ ಮತದಾರರು ಕಡಿಮೆ ಇರುವ ಕ್ಷೇತ್ರಗಳ ಪೈಕಿ 120ರಲ್ಲಿ ಬಿಜೆಪಿ ಜಯಗಳಿಸಿದೆ. ಕೇರಳದಲ್ಲಿ ಯುಡಿಎಫ್ ಮೈತ್ರಿಕೂಟವು 140 ಸ್ಥಾನಗಳ ಪೈಕಿ 102ರಲ್ಲಿ ಗೆಲುವು ಸಾಧಿಸಿ ಅಧಿಕಾರ ಹಿಡಿದಿದೆ.
8 hours ago
Karnataka Politics: ಕಾಂಗ್ರೆಸ್ ಪಕ್ಷದ ಸಮರ್ಥ್ ಶಾಮನೂರು ದಾವಣಗೆರೆಯಲ್ಲಿ ಜಯಗಳಿಸಿದ್ದು, ಈ ಉಪಚುನಾವಣೆ ಫಲಿತಾಂಶವು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ಹಗ್ಗಜಗ್ಗಾಟಕ್ಕೆ ಸದ್ಯ ಅಲ್ಪವಿರಾಮ ಹಾಕಿದೆ.
8 hours ago
Bangalore Metro: ಕಾಮಗಾರಿ ಪೂರ್ಣಗೊಳಿಸುವ ಅವಧಿಯನ್ನು 2031ರ ಮೇ ವರೆಗೆ ವಿಸ್ತರಿಸಲಾಗಿದ್ದು, ಯೋಜನಾ ವೆಚ್ಚವು 15,611 ಕೋಟಿ ರೂಪಾಯಿಗಳಿಂದ ಶೇಕಡಾ 5 ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.
8 hours ago
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ತ್ರಿಶಾ: ವಿಜಯ್ ಗೆಲುವಿಗೆ ಪ್ರಾರ್ಥಿಸಿದರೇ?
11 hours ago
May 4
IPL Cricket: ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ 229 ರನ್ ಬೆನ್ನಟ್ಟಿ ಗೆದ್ದಿದೆ. ಗಾಯದಿಂದ ಚೇತರಿಸಿಕೊಂಡ ರೋಹಿತ್ ಶರ್ಮಾ 84 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ ಅಲಭ್ಯತೆಯಲ್ಲಿ ಸೂರ್ಯಕುಮಾರ್ ನಾಯಕತ್ವ ವಹಿಸಿದ್ದರು.
14 hours ago
ರಿಯಾನ್, ರೋಹಿತ್ ಅಬ್ಬರ: ಲಖನೌ ವಿರುದ್ಧ ಮುಂಬೈಗೆ ಗೆಲುವು
14 hours ago
ಗುಂಡಣ್ಣ ಕಾರ್ಟೂನು: ಸೋಮವಾರ 04 ಮೇ 2026
15 hours ago
Assembly Elections 2026 Live: ಕೇರಳದಲ್ಲಿ UDF, ಬಂಗಾಳದಲ್ಲಿ BJP, ಮಮತಾಗೆ ಸೋಲು
16 hours ago
West Bengal Result: ಬಾರಿ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಗೆಲುವು ಬಹುತೇಕ ಖಚಿತವಾಗಿದೆ. ಆ ಮೂಲಕ ಜನಸಂಘ ಸಂಸ್ಥಾಪಕ ಶ್ಯಾಮ್ಪ್ರಸಾದ್ ಮುಖರ್ಚಿ ಅವರ ತವರಿನಲ್ಲಿ ಇದೇ ಮೊದಲ ಬಾರಿ ಕಮಲ ಅರಳಲಿದೆ.
16 hours ago
ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದ್ದು, ನಟ ವಿಜಯ್ ಹಾಗೂ ನಟಿ ತ್ರಿಶಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವು ಮೀಮ್ಗಳು ಹರಿದಾಡುತ್ತಿವೆ..
16 hours ago
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿನ ಕಡೆ ಮುಖ ಮಾಡಿದೆ. ಇದರ ನಡುವೆಯೇ ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಮಮತಾ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಸೋಲನುಭವಿಸಿದ್ದಾರೆ.
17 hours ago
Vijay and NTR: ಭಾರತದಲ್ಲಿ ಹೊಸ ಪಕ್ಷವೊಂದು ಸ್ಥಾಪನೆಯಾದ ಒಂದೆರಡೇ ವರ್ಷಗಳಲ್ಲಿ ಅಧಿಕಾರದ ಗದ್ದುಗೆ ಏರಿರುವಂತಹ ಉದಾಹರಣೆಗಳು ವಿರಳ.
17 hours ago
By-election Results: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ನಡೆದ ಉಪಚುನಾವಣೆಗಳಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕುಟುಂಬ ರಾಜಕಾರಣಕ್ಕೆ ಮತ್ತೆ ಮತದಾರರು ಮಣೆ ಹಾಕಿದ್ದಾರೆ.
17 hours ago
IPL 2026| ಪೂರನ್ ಸ್ಪೋಟಕ ಆಟ: ಮುಂಬೈಗೆ 229 ರನ್ ಗುರಿ
17 hours ago
ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ಡಿಎಫ್ಗೆ ಸೋಲು
17 hours ago
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿನ ಕಡೆ ಮುಖ ಮಾಡಿದೆ. ಇದರ ನಡುವೆಯೇ ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ದೀದಿ ಕೂಡ ಹಿನ್ನಡೆ ಅನುಭವಿಸಿದ್ದಾರೆ.
17 hours ago
ಸ್ವಯಂ ಸೇವಕರಿಂದ ದೊಡ್ಡ ಮಟ್ಟದಲ್ಲಿ ಅಭಿಯಾನ, ಅರಿವು
17 hours ago
DK Shivakumar: ಗ್ಯಾರಂಟಿ ಯೋಜನೆಗಳು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿವೆ. ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶವಾಗಿದ್ದು, ಅಲ್ಲಿನ ಜನರ ನಾಡಿಮಿಡಿತ ಗ್ರಹಿಸಲು ಆಗಲಿಲ್ಲ
18 hours ago
Tamil Nadu elections: ತಮಿಳುನಾಡಿನ ಕೊಳತ್ತೂರು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಟಿವಿಕೆ ಅಭ್ಯರ್ಥಿ ವಿ.ಎಸ್ ಬಾಬು ಅವರ ಎದುರು 8,795 ಮತಗಳ ಅಂತರದಲ್ಲಿ ಸೋಲನುಭವಿಸಿದ್ದಾರೆ.
18 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ