Last Updated: 11 Jan 2026 1:34 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Lal Bahadur Shastri Death: 1966ರ ಜ. 10ರಂದು ಒಪ್ಪಂದಕ್ಕೆ ಸಹಿ ಹಾಕಿದ್ದ ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮರುದಿನವೇ ಉಜ್ಬೇಕಿಸ್ತಾನದ ತಾಷ್ಕೆಂಟ್ನಲ್ಲಿ ನಿಗೂಢವಾಗಿ ಮೃತಪಟ್ಟರು.
(21 hours ago)
19
Ayodhya Security Breach: ರಾಮ ಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರ ಮೂಲದ ಅಹಮದ್ ಶೇಖ್ ಎಂಬ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿ, ತನಿಖೆಗಾಗಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
(15 hours ago)
13
WPL Toss Update: ಮಹಿಳಾ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ದೆಹಲಿ ಕ್ಯಾಪಿಟಲ್ಸ್ಗೆ ಸವಾಲಿನ ಗುರಿ ನೀಡಿದೆ.
(16 hours ago)
13
US Oil Policy: ರಷ್ಯಾದಿಂದ ತೈಲ ಖರೀದಿಯನ್ನು ಭಾರತ ನಿಲ್ಲಿಸಬೇಕೆಂದು ಒತ್ತಡ ಹೇರುತ್ತಿರುವ ಬೆನ್ನಲ್ಲೇ ವೆನೆಜುವೆಲಾದ ತೈಲವನ್ನು ಭಾರತಕ್ಕೆ ಮಾರಾಟ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ವರದಿಯಾಗಿದೆ.
(21 hours ago)
13
ಭಾರತ– ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ ಇಂದು: ಕೊಹ್ಲಿ, ರೋಹಿತ್ ಕಡೆ ಮತ್ತೆ ಗಮನ
(13 hours ago)
13
ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು
(18 hours ago)
11
IMD Weather Forecast: ಕರ್ನಾಟಕದ ಉತ್ತರ ಒಳನಾಡು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಶೀತಗಾಳಿ ಬೀಸಲಿದ್ದು, ಕನಿಷ್ಠ ತಾಪಮಾನ ಮೂರರಿಂದ ಆರು ಸೆಲ್ಸಿಯಸ್ ದರೆಗೂ ಕುಸಿಯಲಿದೆ ಎಂದು ಐಎಂಡಿ ತಿಳಿಸಿದೆ.
(20 hours ago)
11
Pink Line Testing Begins: ಕಾಳೇನ ಅಗ್ರಹಾರ–ತಾವರೆಕೆರೆ ನಡುವಿನ ಗುಲಾಬಿ ಮೆಟ್ರೊ ಮಾರ್ಗದ ಪರೀಕ್ಷೆಗಳು ಜ.11ರಿಂದ ಆರಂಭವಾಗುತ್ತಿದ್ದು, ಏಪ್ರಿಲ್ ಮಧ್ಯದಲ್ಲಿ ಪೂರ್ಣಗೊಳ್ಳಲಿವೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
(15 hours ago)
10
Bangladeshi Immigrant Alert: ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಕಾರ್ಯ ನಡೆಯುತ್ತಿದೆ. ಮನೆ ಬಾಡಿಗೆಗೆ ನೀಡುವಾಗ ದಾಖಲೆ ಪರಿಶೀಲನೆ ಅಗತ್ಯವಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
(15 hours ago)
10
EV Expansion: ಶೀಘ್ರದಲ್ಲೇ ಬೆಂಗಳೂರಿನಲ್ಲಿ ಶೋ ರೂಂ ತೆರೆಯಲಿರುವ ಟೆಸ್ಲಾ ತನ್ನ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಘೋಷಣೆ ನೀಡಿದ್ದು, ಭಾರತದಲ್ಲಿ ಇದು ಟೆಸ್ಲಾದ ನಾಲ್ಕನೇ ಶೋ ರೂಮ್ ಆಗಿದೆ.
(19 hours ago)
10
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
Zee News ಕನ್ನಡ
ಮುಖ್ಯ ವಾರ್ತೆಗಳು
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
News18 ಕನ್ನಡ
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 11
Global Conflicts Reason: ಕೆಲವು ದೇಶಗಳು ತಮ್ಮ ಇಚ್ಛೆಯನ್ನು ಇತರರ ಮೇಲೆ ಹೇರಲು ಪ್ರಯತ್ನಿಸುತ್ತಿರುವುದೇ ಯುದ್ಧಗಳಿಗೆ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ದೋಬಾಲ್ ಶನಿವಾರ ಹೇಳಿದ್ದಾರೆ.
25 mins ago
ಹಿರಿಯೂರು ಬಳಿ ಲಾರಿ–ಕಾರು ಮುಖಾಮುಖಿ ಡಿಕ್ಕಿ: ಚಿತ್ರದುರ್ಗದ ನಾಲ್ವರು ಯುವಕರ ಸಾವು
85 mins ago
ಗಾಯಾಳು ಪಂತ್ ನ್ಯೂಜಿಲೆಂಡ್ ಸರಣಿಯಿಂದ ಔಟ್: ಯುವ ಆಟಗಾರನಿಗೆ ಒಲಿದ ಅದೃಷ್ಟ
85 mins ago
qDhruv Jurel Replacement: ಗಾಯಗೊಂಡಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಧ್ರುವ್ ಜುರೇಲ್ ಆಯ್ಕೆಯಾಗಿದ್ದಾರೆ.
85 mins ago
Women Peacekeeper Award: ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರಿಗೆ ವಿಶ್ವಸಂಸ್ಥೆಯು ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ ಲಭಿಸಿದೆ.
114 mins ago
‘ಮುಂಬೈ ಮಹಾರಾಷ್ಟ್ರದ ನಗರವಲ್ಲ. ಬದಲಾಗಿ, ಅಂತರರಾಷ್ಟ್ರೀಯ ನಗರ’ ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಸೇರಿದಂತೆ ಇತರೆ ರಾಜಕೀಯ ಪಕ್ಷಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿವೆ.
2 hours ago
Owaisi PM Remark: ಮುಂಬೈ: ಹಿಜಾಬ್ ಧರಿಸಿದ ಮಹಿಳೆಯು ಮುಂದೊಂದು ದಿನ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಎಐಎಂಐಎಂ ಮುಖಸ್ಥ ಒವೈಸಿ ಹೇಳಿದರು. ಈ ಹೇಳಿಕೆಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
3 hours ago
ಶತಾಯುಷಿ ಭೀಮಣ್ಣಾ ಖಂಡ್ರೆ ಆರೋಗ್ಯ ಕ್ಷೀಣ: ಆಸ್ಪತ್ರೆಗೆ ದಾಖಲು
3 hours ago
ಮುಂದಿನ 24 ಗಂಟೆ ಹುಷಾರು, ಭಾರೀ ಚಳಿ ಕಾಡಬಹುದು: ಐಎಂಡಿ ಮುನ್ಸೂಚನೆ
3 hours ago
US Military Operation: ಸಿರಿಯಾದಲ್ಲಿರುವ ಇಸ್ಲಾಮಿಕ್ ಸ್ಟೇಟ್ ವಿರುದ್ಧ ಅಮೆರಿಕ ಸೇನೆ ‘ಆಪರೇಷನ್ ಹಾಕೈ’ ಹೆಸರಿನಲ್ಲಿ 35ಕ್ಕೂ ಹೆಚ್ಚು ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಭದ್ರತಾ ಕಾಯಕವಾಗಿ ಬಣ್ಣಿಸಲಾಗಿದೆ.
4 hours ago
Narendra Modi Somnath Temple: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
5 hours ago
ಲಕ್ಕುಂಡಿಯಲ್ಲಿ ಮನೆ ಪಾಯ ತೋಡುವಾಗ ಮಹಿಳೆಗೆ ಸಿಕ್ಕ ಭಾರೀ ನಿಧಿ
5 hours ago
Congress MLA Arrest: ಪತನಂತಿಟ್ಟ: ಕೇರಳದ ಪಾಲಕ್ಕಾಡ್ನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
6 hours ago
ಟ್ರಂಪ್ ಇಷ್ಟೆಲ್ಲ ಮಾಡ್ತಿರೋದು ಭಾರತಕ್ಕೆ ವೆನೆಜುವೆಲಾ ತೈಲ ಮಾರಾಟಕ್ಕಾಗಿ: ವರದಿ
6 hours ago
ಯೋಜನೆಗಳ ಹೆಸರಿನಲ್ಲಿ ಪ್ರಾಕೃತಿಕ ಸಂಪತ್ತು ನಾಶ, ಆರಂಭವಾದ ಆಂದೋಲನ
6 hours ago
ಖೇಲೊ ಇಂಡಿಯಾ ಬೀಚ್ ಗೇಮ್ಸ್: ಕರ್ನಾಟಕದ ಮುಡಿಗೆ ಸಮಗ್ರ ಪ್ರಶಸ್ತಿ
8 hours ago
ಒಳನೋಟ: ಪಶ್ಚಿಮಘಟ್ಟಕ್ಕೆ ಅಭಿವೃದ್ಧಿಯ ಕುತ್ತು
9 hours ago
ಮಲೇಷ್ಯಾದಲ್ಲಿ ಲಕ್ಷ್ಮೀ ನಿವಾಸ ಧಾರಾವಾಹಿಯ ನಟಿ ವಿಜಯಲಕ್ಷ್ಮೀ ಸುತ್ತಾಟ
10 hours ago
Jan 10
ಬಾಲಕಿಯರ ಏಕದಿನ ಕ್ರಿಕೆಟ್ ಟೂರ್ನಿ: ನಾಕೌಟ್ಗೆ ರಾಜ್ಯ ಬಾಲಕಿಯರು
12 hours ago
WPL 2026: ಮುಂಬೈಗೆ ಮಣಿದ ಡೆಲ್ಲಿ ಕ್ಯಾಪಿಟಲ್ಸ್
13 hours ago
ಭಾರತ– ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ ಇಂದು: ಕೊಹ್ಲಿ, ರೋಹಿತ್ ಕಡೆ ಮತ್ತೆ ಗಮನ
13 hours ago
FIFA Trophy India Visit: ಫಿಫಾ ವಿಶ್ವಕಪ್ ಮೂಲ ಟ್ರೋಫಿಯು ವಿಶ್ವ ಪ್ರವಾಸದ ಭಾಗವಾಗಿ ದೆಹಲಿಗೆ ಆಗಮಿಸಿದ್ದು, ಡಿ’ಸಿಲ್ವ ಮತ್ತು ಸಚಿವ ಮಾಂಡವೀಯ ಟ್ರೋಫಿ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದಲ್ಲಿ 3 ದಿನದ ಪ್ರವಾಸ ನಿಗದಿಯಾಗಿದೆ.
15 hours ago
Pink Line Testing Begins: ಕಾಳೇನ ಅಗ್ರಹಾರ–ತಾವರೆಕೆರೆ ನಡುವಿನ ಗುಲಾಬಿ ಮೆಟ್ರೊ ಮಾರ್ಗದ ಪರೀಕ್ಷೆಗಳು ಜ.11ರಿಂದ ಆರಂಭವಾಗುತ್ತಿದ್ದು, ಏಪ್ರಿಲ್ ಮಧ್ಯದಲ್ಲಿ ಪೂರ್ಣಗೊಳ್ಳಲಿವೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
15 hours ago
ಬೆಂಗಳೂರು ಇಂದಿರಾನಗರದ 18ನೇ ಮುಖ್ಯರಸ್ತೆಯಲ್ಲಿ ವೇಗದ ಕಾರು ಪಾದಚಾರಿ ಮಾರ್ಗದತ್ತ ನುಗ್ಗಿದ ಭಯಾನಕ ಕ್ಷಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡೆರಿಕ್ ಟೋನಿ ಚಾಲಕರಾಗಿದ್ದು, ಮದ್ಯಪಾನದಿಂದ ನಿಯಂತ್ರಣ ತಪ್ಪಿದ್ದ कारು ಆರು ಮಂದಿಗೆ ಕೂದಲೆಳೆಯ ಅಂತರದಲ್ಲಿ ತಾಕದೇ ಪಾರಾದ ವರದಿ.
15 hours ago
ದೆಹಲಿಗೆ ಬಂದಿಳಿದ ಫಿಫಾ ವಿಶ್ವಕಪ್ ಟ್ರೋಫಿ
15 hours ago
ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಸೆಮೀಸ್ನಲ್ಲಿ ಸಿಂಧುಗೆ ಸೋಲು
15 hours ago
Bangladeshi Immigrant Alert: ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಕಾರ್ಯ ನಡೆಯುತ್ತಿದೆ. ಮನೆ ಬಾಡಿಗೆಗೆ ನೀಡುವಾಗ ದಾಖಲೆ ಪರಿಶೀಲನೆ ಅಗತ್ಯವಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
15 hours ago
Ayodhya Security Breach: ರಾಮ ಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರ ಮೂಲದ ಅಹಮದ್ ಶೇಖ್ ಎಂಬ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿ, ತನಿಖೆಗಾಗಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
15 hours ago
WPL 2026: ಡೆಲ್ಲಿ ಕ್ಯಾಪಿಟಲ್ಸ್ಗೆ 196 ರನ್ ಗುರಿಯೊಡ್ಡಿದ ಮುಂಬೈ ಇಂಡಿಯನ್ಸ್
16 hours ago
ಸ್ನಾಯುರಜ್ಜು ನೋವು: ಪೂಜಾ ವಸ್ತ್ರಾಕರ್ ಅಲಭ್ಯ
16 hours ago
WPL Toss Update: ಮಹಿಳಾ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ದೆಹಲಿ ಕ್ಯಾಪಿಟಲ್ಸ್ಗೆ ಸವಾಲಿನ ಗುರಿ ನೀಡಿದೆ.
16 hours ago
Air Accident:ಲಘು ವಿಮಾನವೊಂದು ಶನಿವಾರ ಒಡಿಶಾದ ರೂರ್ಕೆಲಾ ಬಳಿ ತುರ್ತು ಭೂಸ್ಪರ್ಶವಾಗಿದ್ದು, ಈ ಘಟನೆಯಲ್ಲಿ ಕನಿಷ್ಠ 6 ಮಂದಿಗೆ ಗಾಯಗಳಾಗಿವೆ ಎಂದು ಸಾರಿಗೆ ಸಚಿವ ಬಿ.ಬಿ ಜೆನಾ ತಿಳಿಸಿದ್ದಾರೆ.
16 hours ago
Drone Arms Smuggling: ಪಾಕಿಸ್ತಾನದಿಂದ ಡ್ರೋನ್ ಮೂಲಕ ಜಮ್ಮು-ಕಾಶ್ಮೀರದ ಅಂತರರಾಷ್ಟ್ರೀಯ ಗಡಿಗೆ ಎಸೆಯಲಾಗಿದ್ದ ಪಿಸ್ತೂಲ್, ಗ್ರೆನೇಡ್ ಮತ್ತು ಗಾಳಿವಸ್ತುಗಳನ್ನು ಬಿಎಸ್ಎಫ್ ಹಾಗೂ ಎಸ್ಒಜಿ ತಂಡವು ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
16 hours ago
ಗುಂಡಣ್ಣ: ಶನಿವಾರ, 10 ಜನವರಿ 2026
17 hours ago
ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು
18 hours ago
Political Targeting: ಚುನಾವಣೆಗಳ ಸಮಯದಲ್ಲಿ ಜಾರಿ ಜಾರಿ ನಿರ್ದೇಶನಾಲಯ (ಇ.ಡಿ) ವಿರೋಧ ಪಕ್ಷಗಳ ನಾಯಕರ ವಿರುದ್ಧ ಏಕೆ ಕ್ರಮಕೈಗೊಳ್ಳುತ್ತದೆ ಎಂದು ಸಂಸದ ಕಪಿಲ್ ಸಿಬಲ್ ಶನಿವಾರ ತಿಳಿಸಿದ್ದಾರೆ.
18 hours ago
Illegal Transport: ಹೊಸಪೇಟೆ–ಬಳ್ಳಾರಿ ಹೆದ್ದಾರಿಯಲ್ಲಿ 67 ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣ ಪತ್ತೆಯಾಗಿದ್ದು, ಕೇರಳ ಮತ್ತು ಕರ್ನಾಟಕದ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
18 hours ago
ಆಸ್ಟ್ರೇಲಿಯನ್ ಓಪನ್: ಅಲ್ಕರಾಜ್ಗೆ ಮಣಿದ ಸಿನ್ನರ್
18 hours ago
Dalit Community Issues: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೊನಿಯಲ್ಲಿ ವಾಸವಿರುವ ಅಲೆಮಾರಿ ಸಮುದಾಯದವರು ಅನುಭವಿಸುತ್ತಿರುವ ಕುಡಿಯುವ ನೀರಿನ ಕೊರತೆ, ಶೌಚಾಲಯದ ಗೊಂದಲ, ಸುರಕ್ಷತಾ ಸಮಸ್ಯೆಗಳ ಕುರಿತು ದೂರುಗಳು ಎತ್ತಿದ್ದಾರೆ.
18 hours ago
Swadeshi Movement: ಜೋಧಪುರದ ಮಹೇಶ್ವರಿ ಜಾಗತಿಕ ಸಮಾವೇಶದಲ್ಲಿ ಅಮಿತ್ ಶಾ ಮಾತನಾಡುತ್ತಾ, ದೇಶೀಯ ಉತ್ಪನ್ನಗಳ ತಯಾರಿಕೆ ಹಾಗೂ ಭಾಷಾ ಪ್ರೋತ್ಸಾಹವೇ ಆತ್ಮನಿರ್ಭರ ಭಾರತದ ದಾರಿ ಎಂದು ತಿಳಿಸಿದ್ದಾರೆ.
18 hours ago
ಝೆಲೆಝ್ನಿ ಜೊತೆ ತರಬೇತಿ ಒಪ್ಪಂದ ಕೊನೆಗೊಳಿಸಿದ ನೀರಜ್ ಚೋಪ್ರಾ
18 hours ago
Tarique Rahman Appointed: ಮಾಜಿ ಪ್ರಧಾನಿ ಖಾಲಿದಾ ಜಿಯಾ ಅವರ ನಿಧನದ ನಂತರ ಬಿಎನ್ಪಿ ಅಧ್ಯಕ್ಷ ಸ್ಥಾನಕ್ಕೆ ಅವರ ಪುತ್ರ ತಾರಿಕ್ ರಹಮಾನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ ಸ್ಥಾಯಿ ಸಮಿತಿ ತಿಳಿಸಿದೆ.
18 hours ago
WPL Toss Update: ನವಿ ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ದೆಹಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
18 hours ago
WPL 2026: ಜಯದ ನಿರೀಕ್ಷೆಯಲ್ಲಿರುವ ಮುಂಬೈ ಎದುರು ಟಾಸ್ ಗೆದ್ದ ದೆಹಲಿ
18 hours ago
Hidden Treasure: ಗದಗ ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿಯಲ್ಲಿ ಮನೆ ಅಡಿಪಾಯ ತೆಗೆಯುವಾಗ ಪ್ರಾಚೀನ ವಿನ್ಯಾಸದ ಚಿನ್ನಾಭರಣಗಳು ಪತ್ತೆಯಾದವು. ಪುರಾತತ್ವ ಇಲಾಖೆಯ ತಜ್ಞರು ಪರಿಶೀಲನೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
18 hours ago
ಭಾರತ– ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ ನಾಳೆ: ಕೊಹ್ಲಿ, ರೋಹಿತ್ ಕಡೆ ಮತ್ತೆ ಗಮನ
18 hours ago
WPL 2026: RCB ಮಾಜಿ ಆಟಗಾರ್ತಿ ಆಲ್ರೌಂಡ್ ಆಟ; ಯುಪಿ ಎದುರು ಗುಜರಾತ್ಗೆ ಜಯ
18 hours ago
Air Accident: ಭುವನೇಶ್ವರ: ಖಾಸಗಿ ಲಘು ವಿಮಾನವೊಂದು ಶನಿವಾರ ಒಡಿಶಾದ ರೂರ್ಕೆಲಾ ಬಳಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಕನಿಷ್ಠ 6 ಮಂದಿಗೆ ಗಾಯಗಳಾಗಿವೆ ಎಂದು ಸಾರಿಗೆ ಸಚಿವ ಬಿ.ಬಿ ಜೆನಾ ತಿಳಿಸಿದ್ದಾರೆ.
18 hours ago
EV Expansion: ಶೀಘ್ರದಲ್ಲೇ ಬೆಂಗಳೂರಿನಲ್ಲಿ ಶೋ ರೂಂ ತೆರೆಯಲಿರುವ ಟೆಸ್ಲಾ ತನ್ನ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಘೋಷಣೆ ನೀಡಿದ್ದು, ಭಾರತದಲ್ಲಿ ಇದು ಟೆಸ್ಲಾದ ನಾಲ್ಕನೇ ಶೋ ರೂಮ್ ಆಗಿದೆ.
19 hours ago
Women's Premier League: ಜಾರ್ಜಿಯಾ ವೇರ್ಹ್ಯಾಮ್ ಅವರ ಆಲ್ರೌಂಡ್ ಪ್ರದರ್ಶನದಿಂದ ಗುಜರಾತ್ ಜೈಂಟ್ಸ್ ತಂಡವು ಯುಪಿ ವಾರಿಯರ್ಸ್ ವಿರುದ್ಧ 10 ರನ್ ಅಂತರದ ಗೆಲುವು ದಾಖಲಿಸಿದೆ.
19 hours ago
ISRO Chairman: ಭಾರತೀಯ ಬಾಹ್ಯಾಕಾಶ ಸಂಸ್ಥೆಯು ಭೂ ವೀಕ್ಷಣಾ ಉಪಗ್ರಹ ‘ಇಒಎಸ್–ಎನ್1’ವನ್ನು ಉಡ್ಡಯನಕ್ಕೆ ಸಜ್ಜು ಮಾಡಿದ್ದು, ಅಧ್ಯಕ್ಷ ನಾರಾಯಣನ್ ತಿರುಪತಿಯಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
19 hours ago
Toxic Movie: ‘ಟಾಕ್ಸಿಕ್‘ ಮಾದರಿಯಲ್ಲೇ ರಚಿಸಲಾದ ವಿಡಿಯೊವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಟಾಕ್ಸಿಕ್ ಟೀಸರ್ನಲ್ಲಿರುವಂತೆ ಮತ್ತೆ ರಾಜ್ಯ ರಾಜಕಾರಣಕ್ಕೆ ಬಂದು ಕಬ್ಜಾ ಮಾಡ್ಕೊಳ್ಳಲು ಎಚ್ಡಿಕೆ ಸಜ್ಜಾಗಿದ್ದಾರಾ ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ.
19 hours ago
IMD Weather Forecast: ಕರ್ನಾಟಕದ ಉತ್ತರ ಒಳನಾಡು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಶೀತಗಾಳಿ ಬೀಸಲಿದ್ದು, ಕನಿಷ್ಠ ತಾಪಮಾನ ಮೂರರಿಂದ ಆರು ಸೆಲ್ಸಿಯಸ್ ದರೆಗೂ ಕುಸಿಯಲಿದೆ ಎಂದು ಐಎಂಡಿ ತಿಳಿಸಿದೆ.
20 hours ago
ದಿನ ಭವಿಷ್ಯ: ಜನವರಿ 10 ಶನಿವಾರ 2026– ಅನುಕೂಲಕ್ಕಾಗಿ ಪರಿಸ್ಥಿತಿ ಬದಲಿಸುವ ಯತ್ನ
20 hours ago
Meat Supply Restriction: ಅಯೋಧ್ಯೆಯ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರಿ ಆಹಾರ ಪದಾರ್ಥಗಳ ವಿತರಣೆಯನ್ನು ನಿಷೇಧಿಸಿ ಅಯೋಧ್ಯೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
20 hours ago
Lal Bahadur Shastri Death: 1966ರ ಜ. 10ರಂದು ಒಪ್ಪಂದಕ್ಕೆ ಸಹಿ ಹಾಕಿದ್ದ ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮರುದಿನವೇ ಉಜ್ಬೇಕಿಸ್ತಾನದ ತಾಷ್ಕೆಂಟ್ನಲ್ಲಿ ನಿಗೂಢವಾಗಿ ಮೃತಪಟ್ಟರು.
21 hours ago
US Oil Policy: ರಷ್ಯಾದಿಂದ ತೈಲ ಖರೀದಿಯನ್ನು ಭಾರತ ನಿಲ್ಲಿಸಬೇಕೆಂದು ಒತ್ತಡ ಹೇರುತ್ತಿರುವ ಬೆನ್ನಲ್ಲೇ ವೆನೆಜುವೆಲಾದ ತೈಲವನ್ನು ಭಾರತಕ್ಕೆ ಮಾರಾಟ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ವರದಿಯಾಗಿದೆ.
21 hours ago
Dalit Leadership Debate: ಮೈಸೂರಿನಲ್ಲಿ ನಡೆದ 'ಗುರಿಮುಟ್ಟದ ದಲಿತ ರಾಜಕಾರಣ' ವಿಚಾರಸಂಕಿರಣದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ಸಿದ್ದರಾಮಯ್ಯ ಅವರು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂದು ಒತ್ತಾಯಿಸಿದರು.
21 hours ago
ಚಿನಕುರುಳಿ ಕಾರ್ಟೂನ್: ಜನವರಿ 10 ಶನಿವಾರ 2026
23 hours ago
Donald Trump Greenland: ಡೆನ್ಮಾರ್ಕ್ ಅಧೀನದಲ್ಲಿರುವ ಗ್ರೀನ್ಲ್ಯಾಂಡ್ ಅನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
24 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ