Last Updated: 1 Aug 2026 11:05 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. Farmer Movements: ಇತ್ತೀಚೆಗಷ್ಟೇ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ದೇಶದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್‌ ಚಳವಳಿಯೊಂದಕ್ಕೆ ವೇದಿಕೆ ಸಿದ್ಧವಾಗುತ್ತಿರುವ ಮುನ್ಸೂಚನೆಗಳು ಸಿಕ್ಕಿವೆ.(19 hours ago)24
  2. ಮುಸಲ್ಮಾನರಲ್ಲಿರುವ ಬಹುಪತ್ನಿತ್ವವನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಕೋರಿದೆ.(14 hours ago)18
  3. Mrs Globe India Classic: ಕ್ಯಾಲಿಫೊರ್ನಿಯಾದಲ್ಲಿ ಜೂನ್ 16 ರಿಂದ 21ರವರೆಗೆ ನಡೆದ ಸ್ಪರ್ಧೆಯಲ್ಲಿ ನಯನಾ ವಿನ್ಯಾಸಗೊಳಿಸಿದ ಉಡುಪು ತೊಟ್ಟಿದ್ದ ಅರ್ಪಿತಾ, 30 ಸೆಕೆಂಡ್‌ಗಳ ವ್ಯಕ್ತಿತ್ವ ಪರಿಚಯ ಸುತ್ತಿನಲ್ಲಿ ಗೆದ್ದು ಬೀಗಿದ್ದಾರೆ.(18 hours ago)15
  4. IAS Posting: ಐಎಎಸ್‌ ಅಧಿಕಾರಿ ಫೌಜಿಯಾ ತರನ್ನುಮ್‌ ಇ ಗವರ್ನೆನ್ಸ್‌ ನಿರ್ದೇಶಕಿ(21 hours ago)15
  5. Former Dharwad MLA Case: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡ ಕ್ಷೇತ್ರದ ಮಾಜಿ ಶಾಸಕ ವಿನಯ ಕುಲಕರ್ಣಿಗೆ ಹೈಕೋರ್ಟ್‌ ರಿಲೀಫ್‌ ನೀಡಿದೆ.(24 hours ago)15
  6. ಕೃಷ್ಣರಾಜ ಸಾಗರ ಜಲಾಶಯದಲ್ಲಿ ಈಗ ಶೇ 36ರಷ್ಟು ಮಾತ್ರ ನೀರು ಭರ್ತಿ(16 hours ago)14
  7. Karnataka Ministry: ಜೂನ್ 3ರಂದು ಅಸ್ತಿತ್ವಕ್ಕೆ ಬಂದ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ನಡೆದಿದ್ದು, ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಟ್ಟಿ ಅಂತಿಮಗೊಂಡಿದೆ.(12 hours ago)14
  8. BJP Spokesperson: ಬಿಜೆಪಿಯ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.(22 hours ago)13
  9. Ram Mandir Donation Scam: ಅಯೋಧ್ಯೆಯ ರಾಮಮಂದಿರದ ದೇಣಿಗೆ ದುರ್ಬಳಕೆ ಆರೋಪವನ್ನು ಖಂಡಿಸಿ ಇಂಡಿಯಾ ಒಕ್ಕೂಟದ ಸಂಸದರು ಶುಕ್ರವಾರ (ಜುಲೈ 31) ಸಂಸತ್ ಭವನದ ಆವರಣದಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.(18 hours ago)12
  10. Cauvery River Flow: ಹಲವು ದಿನಗಳಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತದಲ್ಲಿ ನಾಲ್ಕು ದಿನಗಳಿಂದ ಸ್ವಲ್ಪಮಟ್ಟಿನ ನೀರಿನ ಹರಿವು ಕಾಣಿಸಿಕೊಂಡಿದೆ.(14 hours ago)11

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Aug 1
Jul 31