Last Updated: 1 Aug 2026 11:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Farmer Movements: ಇತ್ತೀಚೆಗಷ್ಟೇ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ದೇಶದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಚಳವಳಿಯೊಂದಕ್ಕೆ ವೇದಿಕೆ ಸಿದ್ಧವಾಗುತ್ತಿರುವ ಮುನ್ಸೂಚನೆಗಳು ಸಿಕ್ಕಿವೆ.
(19 hours ago)
24
ಮುಸಲ್ಮಾನರಲ್ಲಿರುವ ಬಹುಪತ್ನಿತ್ವವನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಕೋರಿದೆ.
(14 hours ago)
18
Mrs Globe India Classic: ಕ್ಯಾಲಿಫೊರ್ನಿಯಾದಲ್ಲಿ ಜೂನ್ 16 ರಿಂದ 21ರವರೆಗೆ ನಡೆದ ಸ್ಪರ್ಧೆಯಲ್ಲಿ ನಯನಾ ವಿನ್ಯಾಸಗೊಳಿಸಿದ ಉಡುಪು ತೊಟ್ಟಿದ್ದ ಅರ್ಪಿತಾ, 30 ಸೆಕೆಂಡ್ಗಳ ವ್ಯಕ್ತಿತ್ವ ಪರಿಚಯ ಸುತ್ತಿನಲ್ಲಿ ಗೆದ್ದು ಬೀಗಿದ್ದಾರೆ.
(18 hours ago)
15
IAS Posting: ಐಎಎಸ್ ಅಧಿಕಾರಿ ಫೌಜಿಯಾ ತರನ್ನುಮ್ ಇ ಗವರ್ನೆನ್ಸ್ ನಿರ್ದೇಶಕಿ
(21 hours ago)
15
Former Dharwad MLA Case: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡ ಕ್ಷೇತ್ರದ ಮಾಜಿ ಶಾಸಕ ವಿನಯ ಕುಲಕರ್ಣಿಗೆ ಹೈಕೋರ್ಟ್ ರಿಲೀಫ್ ನೀಡಿದೆ.
(24 hours ago)
15
ಕೃಷ್ಣರಾಜ ಸಾಗರ ಜಲಾಶಯದಲ್ಲಿ ಈಗ ಶೇ 36ರಷ್ಟು ಮಾತ್ರ ನೀರು ಭರ್ತಿ
(16 hours ago)
14
Karnataka Ministry: ಜೂನ್ 3ರಂದು ಅಸ್ತಿತ್ವಕ್ಕೆ ಬಂದ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ನಡೆದಿದ್ದು, ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಟ್ಟಿ ಅಂತಿಮಗೊಂಡಿದೆ.
(12 hours ago)
14
BJP Spokesperson: ಬಿಜೆಪಿಯ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
(22 hours ago)
13
Ram Mandir Donation Scam: ಅಯೋಧ್ಯೆಯ ರಾಮಮಂದಿರದ ದೇಣಿಗೆ ದುರ್ಬಳಕೆ ಆರೋಪವನ್ನು ಖಂಡಿಸಿ ಇಂಡಿಯಾ ಒಕ್ಕೂಟದ ಸಂಸದರು ಶುಕ್ರವಾರ (ಜುಲೈ 31) ಸಂಸತ್ ಭವನದ ಆವರಣದಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
(18 hours ago)
12
Cauvery River Flow: ಹಲವು ದಿನಗಳಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತದಲ್ಲಿ ನಾಲ್ಕು ದಿನಗಳಿಂದ ಸ್ವಲ್ಪಮಟ್ಟಿನ ನೀರಿನ ಹರಿವು ಕಾಣಿಸಿಕೊಂಡಿದೆ.
(14 hours ago)
11
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 1
Cauvery Farmers Association: ಆಗಸ್ಟ್ 3ರಂದು ನಿಗದಿಯಾಗಿದ್ದ ಡಿ.ಕೆ. ಶಿವಕುಮಾರ್ ಮತ್ತು ವಿಜಯ್ ಅವರ ಭೇಟಿಯನ್ನು ಮುಂದೂಡುವಂತೆ ಮನವಿ ಮಾಡಲಾಗಿದೆ. ಮೇಕೆದಾಟು ಅಣೆಕಟ್ಟು ವಿವಾದದ ನಡುವೆ ಡೆಲ್ಟಾ ಜಿಲ್ಲೆಗಳ ವೈಮಾನಿಕ ಸಮೀಕ್ಷೆಗೆ ಆಗ್ರಹಿಸಲಾಗಿದೆ.
54 mins ago
Actor Parikshith: ನವೀನ್ ಕೃಷ್ಣ ನಿರ್ದೇಶನದ ಧಾರಾವಾಹಿಯಲ್ಲಿ ಈ ಹಿಂದೆ ವ್ಯಾಸರಾಯರಾಗಿ ನಟಿಸಿದ್ದ ಪರೀಕ್ಷಿತ್, ಈಗ 14 ವರ್ಷಗಳ ನಂತರ ಮರಳಿ ರಾಯರ ಪಾತ್ರವನ್ನು ನಿರ್ವಹಿಸಿ ಅಭಿಮಾನಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ.
54 mins ago
Heavy Rainfall: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
54 mins ago
Narendra Modi Case: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಯುವತಿ ರುಚಿಕಾ ಸಿಂಗ್, ಕ್ಷಮೆ ಯಾಚಿಸಿದ್ದಾರೆ.
85 mins ago
Kabini Reservoir update: ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಭರ್ತಿಯಾಗುವ ಹಾದಿಯಲ್ಲಿದೆ.
85 mins ago
Politics: ನೀಟ್ ಪ್ರಶ್ನೆಪತ್ರಿಕೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ತನ್ನ ಹಾಗೂ ತಾಯಿಯ ನಿಂದನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
85 mins ago
CWG Athletics: ರಾಷ್ಟ್ರೀಯ ದಾಖಲೆ ಹೊಂದಿರುವ ತೇಜಸ್ವಿನ್ ಶಂಕರ್ ಅವರು ಗಾಯದ ಸಮಸ್ಯೆಯನ್ನು ಮೆಟ್ಟಿನಿಂತು ಹೊಸ ಇತಿಹಾಸ ಬರೆದಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದ ಡೆಕಥ್ಲಾನ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2 hours ago
Dehradun Dowry Harassment: ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ವರದಕ್ಷಿಣೆ ಪಿಡುಗಿಗೆ ತಡೆ ಬಿದ್ದಿಲ್ಲ. ಇದೇ ವಿಷಯಕ್ಕಾಗಿನ ಕೌಟುಂಬಿಕ ದೌರ್ಜನ್ಯಗಳು, ಮಾನಸಿಕ ಹಾಗೂ ದೈಹಿಕ ಕಿರುಕುಳ ಪ್ರಕರಣಗಳು ನಿತ್ಯ ಬೆಳಕಿಗೆ ಬರುತ್ತಲೇ ಇವೆ.
2 hours ago
ಕಾಮನ್ವೆಲ್ತ್ ಕ್ರೀಡೆ: ಡೆಕಥ್ಲಾನ್ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ತೇಜಸ್ವಿನ್
2 hours ago
ಕಾಮನ್ವೆಲ್ತ್ ಕ್ರೀಡೆ: ಜಾವೆಲಿನ್ನಲ್ಲಿ ಚೋಪ್ರಾಗೆ ಬೆಳ್ಳಿ, ಯಶ್ವೀರ್ಗೆ ಕಂಚು
3 hours ago
Commercial LPG Price: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಆರಂಭವಾದ ಬಳಿಕ ಎರಡನೇ ಬಾರಿಗೆ ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರವನ್ನು ಇಳಿಕೆ ಮಾಡಿವೆ.
4 hours ago
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಆಹಾರ ಸುರಕ್ಷತೆ ಇಲಾಖೆ ಮುಂದಡಿ
4 hours ago
ಮಲೆನಾಡು ಜಿಲ್ಲೆಗಳಲ್ಲಿ, ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ
4 hours ago
ಬಿಎಂಟಿಸಿ ನೌಕರರ ಮಕ್ಕಳಿಗೆ ನಾಲ್ಕು ವರ್ಷಗಳಿಂದ ಸಿಗದ ವಿದ್ಯಾರ್ಥಿ ವೇತನ
4 hours ago
Krs Dam: ಕೊಡಗಿನಲ್ಲಿ ಮಳೆ, ಕೆಆರ್ಎಸ್ ಜಲಾಶಯಕ್ಕೂ ಹೆಚ್ಚಿದ ಒಳಹರಿವು
4 hours ago
100 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ನೀರು ಹರಿಸಲಾಗಿದೆ
4 hours ago
ಯೋಜನೆಗೆ ₹3.15 ಲಕ್ಷ ಕೋಟಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ
4 hours ago
₹5.09 ಕೋಟಿ ಮೊತ್ತದಲ್ಲಿ ನಿರ್ಮಿಸಲು ರಾಜ್ಯ ಸರ್ಕಾರದಿಂದ ಕ್ರಿಯಾಯೋಜನೆ
4 hours ago
10ನೇ ವರ್ಷಾಚರಣೆಯತ್ತ ಮಹತ್ವಕಾಂಕ್ಷಿ ಯೋಜನೆ l ರುಚಿ, ಸ್ವಚ್ಛತೆ ಮರೀಚಿಕೆ
4 hours ago
ಫುಟ್ಬಾಲ್ ದಿಗ್ಗಜ ಬರೆಸಿ ನಿಧನ
4 hours ago
ಇಟಲಿಯ ಫುಟ್ಬಾಲ್ ದಿಗ್ಗಜ ಫ್ರಾಂಕೊ ಬರೆಸಿ ನಿಧನ
5 hours ago
ಪ್ರಜಾವಾಣಿ ಸಂದರ್ಶನ| ‘ದೇಶಕ್ಕೆ ಪದಕ ತಂದುಕೊಟ್ಟ ಹೆಮ್ಮೆ’
5 hours ago
ಜುಡೊ ಮ್ಯಾಟ್ನಲ್ಲಿ ಹರ್ಷ್ ಸಿಂಗ್, ಅಸ್ಮಿತಾಗೆ ಚಾರಿತ್ರಿಕ ಚಿನ್ನ
6 hours ago
ಬಿಜೆಪಿಗೆ ಶಹಜಾದ್ ಪೂನಾವಾಲ ರಾಜೀನಾಮೆ
7 hours ago
Jul 31
ಜುಡೋ: ಭಾರತದ ಮೂವರು ಫೈನಲ್ಗೆ
10 hours ago
ಮಹಿಳೆಯರ ಡಿಸ್ಕಸ್ ಥ್ರೋನಲ್ಲಿ ಕಂಚು: ಸವಾಲುಗಳ ಸೀಮೆ ಮೀರಿ ಸೀಮಾ ಸಾಧನೆ
10 hours ago
ಬಾಕ್ಸಿಂಗ್ನಲ್ಲಿ ಭಾರತ ಪ್ರಾಬಲ್ಯ : ಫೈನಲ್ಗೆ ಅರುಂಧತಿ, ಜೈಸ್ಮಿನ್, ಜಾದುಮಣಿ,
11 hours ago
ಜುಡೊ ಮ್ಯಾಟ್ನಲ್ಲಿ ಚಿನ್ನದ ಸಂಭ್ರಮ
11 hours ago
ಐಎಸ್ಎಲ್ನಿಂದ ಹಿಂದೆಸರಿದ ಜಮ್ಷೆಡ್ಪುರ ಎಫ್ಸಿ
11 hours ago
ಖಾಸಗಿ ಹೂಡಿಕೆ ಪ್ರಸ್ತಾವಕ್ಕೆ ಫಿಫಾ ಪಟ್ಟು
11 hours ago
Karnataka Ministry: ಜೂನ್ 3ರಂದು ಅಸ್ತಿತ್ವಕ್ಕೆ ಬಂದ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ನಡೆದಿದ್ದು, ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಟ್ಟಿ ಅಂತಿಮಗೊಂಡಿದೆ.
12 hours ago
ಕಡಲಾಚೆಯ ಪರಿಶೋಧನೆ ಯೋಜನೆ; ಪ್ರತಿ ತೈಲ ಬಾವಿಗಳಿಗೂ ₹650 ಕೋಟಿ ವೆಚ್ಚ ಮಾಡಲು ನಿರ್ಧಾರ
13 hours ago
Extreme Weather Grade Fuel: ಮೈನಸ್ 42 ಡಿಗ್ರಿ ಸೆಲ್ಸಿಯಸ್ ಚಳಿಯಲ್ಲೂ ಕಾರ್ಯನಿರ್ವಹಿಸುವ ವಿಶೇಷ ಇಂಧನವನ್ನು ಜನರಲ್ ಧೀರಜ್ ಸೇಠ್ ಬಿಡುಗಡೆ ಮಾಡಿದರು. ಇದು ಎಂಜಿನ್ ಮಾರ್ಪಾಡಿಲ್ಲದ ಸೇನಾ ವಾಹನಗಳಿಗೆ ಸೂಕ್ತವಾಗಿದೆ.
13 hours ago
ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಾಗಲೇ ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭವಾಗಿವೆ. ಕೂಡಲೇ ಸರ್ಕಾರ ಅಮೂಲ್ಯ ಜೀವಗಳ ಸಾವನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.
14 hours ago
Maharashtra Dam Water: ಮಹಾರಾಷ್ಟ್ರದ ಉಜನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ಹಾಗೂ ವೀರಭಟಕಲ್ ಜಲಾಶಯದಿಂದ 63,323 ಕ್ಯೂಸೆಕ್ ಸೇರಿದಂತೆ ಒಟ್ಟಾರೆ 1,43,323 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.
14 hours ago
BJP Protests: ತಮಿಳುನಾಡಿಗೆ 15 ದಿನ ನಿತ್ಯ 3,500 ಕ್ಯುಸೆಕ್ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನ ವಿರೋಧಿಸಿ ಬಿಜೆಪಿ ನಾಯಕರು ಶುಕ್ರವಾರ ಕೆಆರ್ಎಸ್ ಅಣೆಕಟ್ಟೆಗೆ ಮುತ್ತಿಗೆ ಹಾಕಿದರು.
14 hours ago
Medical Emergency: ಸೂರತ್ನಿಂದ ಅಹಮದಾಬಾದ್ಗೆ ವಿಶೇಷ ಗ್ರೀನ್ ಕಾರಿಡಾರ್ ವ್ಯವಸ್ಥೆಯಡಿ ಅಂಗಾಂಗ ರವಾನಿಸಲಾಗಿದೆ. ಡಿಆರ್ಎಂ ವೇದ ಪ್ರಕಾಶ್ ಮಾರ್ಗದರ್ಶನದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ಕಾರ್ಯಾಚರಣೆ ಯಶಸ್ವಿಯಾಯಿತು.
14 hours ago
Cauvery River Flow: ಹಲವು ದಿನಗಳಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತದಲ್ಲಿ ನಾಲ್ಕು ದಿನಗಳಿಂದ ಸ್ವಲ್ಪಮಟ್ಟಿನ ನೀರಿನ ಹರಿವು ಕಾಣಿಸಿಕೊಂಡಿದೆ.
14 hours ago
MEA Spokesperson Randhir Jaiswal: ರಷ್ಯಾ ಸೇನೆಯಲ್ಲಿ ಅಡುಗೆಯವರು ಹಾಗೂ ಸಹಾಯಕರಾಗಿದ್ದ 139 ಭಾರತೀಯರನ್ನು ಬಿಡುಗಡೆಗೊಳಿಸಲಾಗಿದ್ದು, ಉಳಿದ 24 ಮಂದಿಗಾಗಿ ರಾಜತಾಂತ್ರಿಕ ಪ್ರಯತ್ನಗಳು ಮುಂದುವರಿದಿವೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
14 hours ago
ಮುಸಲ್ಮಾನರಲ್ಲಿರುವ ಬಹುಪತ್ನಿತ್ವವನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಕೋರಿದೆ.
14 hours ago
South Western Railway: ಕಾರ್ಯಾಚರಣೆಯ ಕಾರಣಗಳಿಂದಾಗಿ ಕೆಲವು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ.
14 hours ago
Karnataka High Court: ಚಿಕ್ಕಮಗಳೂರು ವಿಧಾನಪರಿಷತ್ ಚುನಾವಣೆಯಲ್ಲಿ 12 ನಾಮನಿರ್ದೇಶಿತ ಸದಸ್ಯರ ಮತದಾನದ ತಕರಾರು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಜಿ ಪಂಡಿತ್ ಅವರ ಪೀಠವು ಗಾಯತ್ರಿ ಶಾಂತೇಗೌಡ ಅವರ ಪರವಾಗಿ ಮಹತ್ವದ ತೀರ್ಪು ನೀಡಿದೆ.
14 hours ago
Ceuta Border Influx: ಕಳೆದ 24 ಗಂಟೆಗಳಲ್ಲಿ 60 ಸಾವಿರ ಜನರು ಗಡಿ ದಾಟಿದ್ದು ಸುಮಾರು ಶೇ 70ರಷ್ಟು ಜನಸಂಖ್ಯೆ ಹೆಚ್ಚಳವಾಗಿದೆ. ಪ್ರಧಾನಿ ಪೆಡ್ರೊ ಸಾಂಚೆಜ್ ಸಾರ್ವಭೌಮತ್ವದ ಉಲ್ಲಂಘನೆ ಎಂದು ಗಂಭೀರವಾಗಿ ಪರಿಗಣಿಸಿದ್ದಾರೆ.
15 hours ago
Privilege Motion: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದು, ಶುಕ್ರವಾರ ಈ ಕುರಿತ ನೋಟಿಸ್ ಸಲ್ಲಿಸಿದ್ದಾರೆ.
15 hours ago
ನೂರಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ, ಬಿಡುಗಡೆ
15 hours ago
ದಿನ ಭವಿಷ್ಯ: ಈ ರಾಶಿಯವರಿಗೆ ನಿಸ್ವಾರ್ಥ ಮನೋಭಾವದಿಂದ ಮಾಡಿದ ಕೆಲಸ ಫಲ ನೀಡಲಿದೆ
15 hours ago
Ayodhya Temple Security: ಅಯೋಧ್ಯೆಯ 40 ಕಾಣಿಕೆ ಪೆಟ್ಟಿಗೆಗಳ ಮೇಲೆ 360 ಡಿಗ್ರಿ ಕ್ಯಾಮೆರಾ ಕಣ್ಗಾವಲು ಇಡಲಾಗಿದ್ದು, ಜುಲೈ 25 ರಿಂದ ಎಂಟು ಸದಸ್ಯರ ವಿಶೇಷ ತಂಡ ಮತ್ತು ಎಸ್ಬಿಐ ಅಧಿಕಾರಿಗಳು ಎಣಿಕೆ ಪ್ರಕ್ರಿಯೆ ಮೇಲ್ವಿಚಾರಣೆ ನಡೆಸಲಿದ್ದಾರೆ.
15 hours ago
Dhar Security Update: ಸುಪ್ರೀಂಕೋರ್ಟ್ ಅನುಮತಿ ಬಳಿಕ ಮಧ್ಯಪ್ರದೇಶದ ಧಾರ್ ನಗರದಲ್ಲಿರುವ ಭೋಜಶಾಲಾ– ಕಮಾಲ್ ಮೌಲಾ ಸಂಕೀರ್ಣದಲ್ಲಿ ಮುಸ್ಲಿಮರು ಶುಕ್ರವಾರ ಪ್ರಾರ್ಥನೆ (ನಮಾಜ್) ಸಲ್ಲಿಸಿದರು.
15 hours ago
Karnataka drought relief: ಚೇಳೂರು ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮದಲ್ಲಿ ಮಳೆಗಾಗಿ ಮುಸ್ಲಿಮರು ಗ್ರಾಮದಲ್ಲಿ ಬತ್ತಿರುವ ಕೆರೆ ಅಂಗಳದಲ್ಲಿ ಶುಕ್ರವಾರ ಸಾಮೂಹಿಕ ನಮಾಜ್ ಮಾಡಿದರು.
16 hours ago
ಕೃಷ್ಣರಾಜ ಸಾಗರ ಜಲಾಶಯದಲ್ಲಿ ಈಗ ಶೇ 36ರಷ್ಟು ಮಾತ್ರ ನೀರು ಭರ್ತಿ
16 hours ago
Delhi Riot Case: ಅಂಕಿತ್ ಶರ್ಮಾ ಹತ್ಯೆಗಾಗಿ ತಾಹಿರ್ ಹುಸೇನ್ ಸೇರಿ ಐವರಿಗೆ ನ್ಯಾಯಾಧೀಶ ಪ್ರವೀಣ್ ಸಿಂಗ್ ಶಿಕ್ಷೆ ನೀಡಿದ್ದಾರೆ. ಮರಣದಂಡನೆ ಮನವಿಯನ್ನು ಕೋರ್ಟ್ ತಿರಸ್ಕರಿಸಿದ್ದು, ಐಪಿಸಿ ಸೆಕ್ಷನ್ 302 ಮತ್ತು 147ರಡಿ ದಂಡ ವಿಧಿಸಿದೆ.
16 hours ago
Cauvery Water Dispute: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಿಳುನಾಡಿನ ನೀರುಗಂಟಿಯಾಗಿ ಕೆಲಸ ಮಾಡಬಾರದು. ರಾಜ್ಯದ ಹಿತವನ್ನು ಕಾಯಬೇಕು. ದಿವಂಗತ ಎಸ್.ಬಂಗಾರಪ್ಪ ಅವರಂತೆ ನೀರು ಬಿಡದೆ ತಮಿಳುನಾಡಿಗೆ ಸಡ್ಡು ಹೊಡೆಯಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಒತ್ತಾಯಿಸಿದರು.
16 hours ago
ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರು ಚೇತರಿಸಿಕೊಂಡಿದ್ದು, ಬೆಂಗಳೂರಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ಮುಂದಿನ ತಿಂಗಳು ಶ್ರೀಲಂಕಾದ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ಕಣಕ್ಕಿಳಿಯುವುದು ಖಚಿತವಾಗಿದೆ.
16 hours ago
Karnataka Monsoon Tourism: ಬೆಟ್ಟಗುಡ್ಡಗಳನ್ನು ಸುತ್ತುತ್ತ, ಚಾರಣ ಮಾಡಲು ಮುಂಗಾರು ಸೂಕ್ತ ಸಮಯ. ನಗರದ ಜನಜಂಗುಳಿಯಿಂದ ಬಿಡುವು ಮಾಡಿಕೊಂಡು ಬೆಂಗಳೂರಿನ ಸಮೀಪದಲ್ಲಿಯೇ ಇರುವ ಕೆಲವು ಸ್ಥಳಗಳಿಗೆ ಭೇಟಿ ನೀಡಬಹುದು.
18 hours ago
Mrs Globe India Classic: ಕ್ಯಾಲಿಫೊರ್ನಿಯಾದಲ್ಲಿ ಜೂನ್ 16 ರಿಂದ 21ರವರೆಗೆ ನಡೆದ ಸ್ಪರ್ಧೆಯಲ್ಲಿ ನಯನಾ ವಿನ್ಯಾಸಗೊಳಿಸಿದ ಉಡುಪು ತೊಟ್ಟಿದ್ದ ಅರ್ಪಿತಾ, 30 ಸೆಕೆಂಡ್ಗಳ ವ್ಯಕ್ತಿತ್ವ ಪರಿಚಯ ಸುತ್ತಿನಲ್ಲಿ ಗೆದ್ದು ಬೀಗಿದ್ದಾರೆ.
18 hours ago
Cauvery row: ಸಿಡಬ್ಲ್ಯುಎಂಎ ತಮಿಳುನಾಡಿಗೆ ನಿತ್ಯ 3,500 ಕ್ಯುಸೆಕ್ ನೀರು ಹರಿಸಲು ಆದೇಶಿಸಿದ ಕಾರಣ ಮಂಡ್ಯದಲ್ಲಿ ವಿಜಯ್ ನಟನೆಯ ಚಿತ್ರದ ಪೋಸ್ಟರ್ ಹರಿದು ಬೆಂಗಳೂರಿನಲ್ಲೂ ದಿನದ ಎಲ್ಲಾ ಪ್ರದರ್ಶನ ರದ್ದುಗೊಳಿಸಲಾಗಿದೆ.
18 hours ago
ಉದ್ಯೋಗ ಖಾತ್ರಿ ಕಾಮಗಾರಿ ನಡೆಸದೆ ನಕಲಿ ಬಿಲ್ ಮಾಡಿ ಹಣ ಪಡೆದರೆ ಕಠಿಣ ಕ್ರಮ: ಸಚಿವ ಈಶ್ವರ ಖಂಡ್ರೆ
18 hours ago
Ram Mandir Donation Scam: ಅಯೋಧ್ಯೆಯ ರಾಮಮಂದಿರದ ದೇಣಿಗೆ ದುರ್ಬಳಕೆ ಆರೋಪವನ್ನು ಖಂಡಿಸಿ ಇಂಡಿಯಾ ಒಕ್ಕೂಟದ ಸಂಸದರು ಶುಕ್ರವಾರ (ಜುಲೈ 31) ಸಂಸತ್ ಭವನದ ಆವರಣದಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
18 hours ago
Cauvery Water Dispute: ಆಗಸ್ಟ್ 13ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ 12 ಗಂಟೆಗಳ ಕಾಲ ಬಂದ್ ನಡೆಯಲಿದ್ದು ಲಾರಿ ಮಾಲೀಕರು ಹಾಗೂ ಹೋಟೆಲ್ ಸಂಘಟನೆಗಳ ಬೆಂಬಲ ಕೋರಲಾಗಿದೆ. ಆಸ್ಪತ್ರೆ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.
18 hours ago
ಚಿನಕುರುಳಿ ಕಾರ್ಟೂನು: ಗುರುವಾರ, ಜುಲೈ 30, 2026
18 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ