Last Updated: 16 Feb 2026 10:04 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಆಧಾರ್ ತೋರಿಸುವ ಬದಲು ಸ್ವೈಪ್‌ ಮಾಡಿ ಟಿಕೆಟ್‌ ಪಡೆಯುವ ವ್ಯವಸ್ಥೆ(15 hours ago)22
  2. Bagepalli Election Case: ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.(6 hours ago)22
  3. ರೈಸಿಂಗ್‌ ಸ್ಟಾರ್ಸ್ ಏಷ್ಯಾಕಪ್‌ ಟಿ20 ಕ್ರಿಕೆಟ್‌ ಟೂರ್ನಿ: ಭಾರತಕ್ಕೆ ಮಣಿದ ಪಾಕ್‌(24 hours ago)16
  4. Gangavati Rape Case: ವಿದೇಶಿ ಪ್ರವಾಸಿ ಮಹಿಳೆ ಮತ್ತು ಸ್ಥಳೀಯ ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಹಾಗೂ ಪ್ರವಾಸಿಗನ ಹತ್ಯೆ ಪ್ರಕರಣದಲ್ಲಿ ಮೂವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.(6 hours ago)16
  5. ಕನಿಷ್ಠ ಮೊತ್ತ ಕಾಯ್ದುಕೊಳ್ಳದವರಿಗೆ ದಂಡ; ಅಗ್ರಸ್ಥಾನದಲ್ಲಿ ಉತ್ತರ ಪ್ರದೇಶ, ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ(15 hours ago)15
  6. Government Employees Protection: ಸರ್ಕಾರಿ ನೌಕರರ ವಿರುದ್ಧ ಹಿಂಸಾಚಾರ ಹಾಗೂ ಕಚೇರಿ ಆಸ್ತಿ ಹಾನಿಗೆ 3 ವರ್ಷ ಜೈಲು, ₹50 ಸಾವಿರ ದಂಡ ವಿಧಿಸುವ ಕಾಯ್ದೆ ತರಲು ಸರ್ಕಾರ ಕರಡು ಸಿದ್ಧಪಡಿಸಿದೆ.(14 hours ago)15
  7. Chitradurga School Tragedy: ತಾಲ್ಲೂಕಿನ ಭರಮಸಾಗರದ ಡಿವಿಎಸ್ ಶಾಲೆಯ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 3ನೇ ಮಹಡಿಯಿಂದ ಬಿದ್ದು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 10ನೇ ತರಗತಿ ಓದುತ್ತಿದ್ದ ಕ್ರೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.(11 hours ago)14
  8. Assam CM Video Case: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿ ರೈಫಲ್‌ನಿಂದ ಗುಂಡು ಹಾರಿಸುತ್ತಿರುವ ಘಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.(7 hours ago)14
  9. Video| ಹಸ್ತಲಾಘವ ವಿವಾದ: ವಾಸಿಂ ಅಕ್ರಂಗೆ ರೋಹಿತ್ ಶರ್ಮಾ ಅಪ್ಪುಗೆ(5 hours ago)14
  10. India vs Pakistan T20: ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ತನ್ನ ‘ಬದ್ಧ ಎದುರಾಳಿ’ ಪಾಕಿಸ್ತಾನ ತಂಡದ ಎದುರು ನಿರೀಕ್ಷೆಗಿಂತಲೂ ಸುಲಭವಾಗಿ ಜಯಿಸಿತು. ಅದರೊಂದಿಗೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತಕ್ಕೆ ಲಗ್ಗೆಯಿಟ್ಟಿತು.(17 hours ago)13

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Feb 16