Last Updated: 20 Apr 2026 3:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Kashmir Terror News: ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಸಾವನ್ನಪ್ಪಿದ್ದಾರೆ. ಈ ಭೀಕರ ಘಟನೆಯಿಂದ ಇಡೀ ರಾಜ್ಯ ಬೆಚ್ಚಿಬಿದ್ದಿದ್ದು ಉಗ್ರರ ಸಂಚಿಗೆ ಮತ್ತೊಂದು ಜೀವ ಬಲಿಯಾಗಿದೆ.
(19 hours ago)
685
Macron-Meloni hug ಇರಾನ್- ಇಸ್ರೇಲ್ ಯುದ್ಧದ ತಲೆಬಿಸಿಯಲ್ಲಿ ಜಗತ್ತು ಇದ್ದರೆ, ಅತ್ತ ಫ್ರಾನ್ಸ್ ಅಧ್ಯಕ್ಷ ಹಾಗೂ ಇಟಲಿ ಪ್ರಧಾನಿ ಇನ್ನೇನೋ ಬಿಸಿ ಏರಿಸುವ ರೀತಿ ನಡೆದುಕೊಂಡಿರುವುದು ಭಾರೀ ಚರ್ಚೆಯಾಗುತ್ತಿದೆ.
(15 hours ago)
26
Women Reservation Bill: ನನ್ನ ಹೆಂಡತಿ ಮಲಗಿದ್ದಾಗ ಅವಳ ಪಾದಗಳನ್ನು ಮುಟ್ಟಿ ನಮಸ್ಕರಿಸುತ್ತೇನೆ. ಏಕೆಂದರೆ ಆಕೆ ನನ್ನ ಕಷ್ಟದ ದಿನಗಳಲ್ಲಿ ಬೆಂಬಲವಾಗಿ ನಿಲ್ಲುತ್ತಾಳೆ ಎಂದು ಹೇಳಿದ್ದರು. ಅವರ ಮಾತು ಎಲ್ಲರ ಗಮನ ಸೆಳೆದಿದೆ.
(15 hours ago)
19
ತಂಡದ ಸೋಲಿಗೆ ಅವರೇ ಕಾರಣ: ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದ RCB ನಾಯಕ
(17 hours ago)
18
ನಿರ್ಲಕ್ಷ್ಯಕ್ಕೆ ಪಶುವೈದ್ಯೆ ಸಾವು; ಅಪಾಯದಲ್ಲಿ ಪ್ರಾಣಿಗಳು
(20 hours ago)
17
Tamil Nadu Elections: ಮಧುರೈ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ತಮ್ಮ ಪತಿಯ ರಾಜಕೀಯ ಅರ್ಹತೆ ಪ್ರಶ್ನಿಸಿದ ನಟ ಪ್ರಕಾಶ್ ರಾಜ್ ವಿರುದ್ಧ ನಟಿ, ಬಿಜೆಪಿ ನಾಯಕಿ ಖುಷ್ಬು ಸುಂದರ್ ವಾಗ್ದಾಳಿ ನಡೆಸಿದ್ದಾರೆ.
(10 hours ago)
14
Vaishali Kulkarni: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ
(19 hours ago)
13
CSK ತಂಡವು SRH ವಿರುದ್ಧ 10 ರನ್ಗಳಿಂದ ಸೋಲು ಅನುಭವಿಸಿತು. ಆದರೆ, ಸೋಲಿನ ನಡುವೆಯೂ ಸಿಎಸ್ಕೆ ತಂಡ ಅಂಕಪಟ್ಟಿಯಲ್ಲಿ ಏರಿಕೆ ಕಂಡಿದೆ.
(16 hours ago)
12
Breaking News: ಭಾರತದ ಧ್ವಜವಿದ್ದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
(19 hours ago)
12
ಒಳನೋಟ: ಮೃಗಾಲಯದಲ್ಲಿ ಮೂಕರೋದನ
(20 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ವಿಶ್ವವಾಣಿ
ಈ ಸಂಜೆ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Apr 19
IPL 2026| ಅಜೇಯ ಓಟ ಮುಂದುವರಿಸಿದ ಪಂಜಾಬ್: ಪಂತ್ ಪಡೆಗೆ ಸೋಲು
99 mins ago
ಕೆ.ಆರ್.ಪೇಟೆಯಲ್ಲಿ 31 ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್: 'ಲೋಕಾ'ದಲ್ಲಿ ಪ್ರಕರಣ
3 hours ago
IPL 2026| ರನ್ ಹೊಳೆಯಲ್ಲಿ ಮುಂದುವರಿದ ಪಂಜಾಬ್ ಅಜೇಯ ಓಟ
4 hours ago
ಅಪ್ಪ ಜನರಿಗಾಗಿ ಬದುಕಿದ ನಾಯಕ: ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
5 hours ago
ಗುಂಡಣ್ಣ ಕಾರ್ಟೂನು: 2026ರ ಏಪ್ರಿಲ್ 19, ಭಾನುವಾರ
5 hours ago
ಟಿ20 ಕ್ರಿಕೆಟ್: ಭಾರತ ವನಿತೆಯರಿಗೆ ಎರಡನೇ ಸೋಲು
5 hours ago
ರಸ್ತೆ ಸುರಕ್ಷತೆ ಕೂಡ ಜೀವಿಸುವ ಹಕ್ಕಿನ ಭಾಗ | ಸುರಕ್ಷತೆಗೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂ ಕೋರ್ಟ್
5 hours ago
Wild Animal Menace: ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಕತ್ತೆಬೆನ್ನೂರು – ಅಂಗೂರು ಮಾರ್ಗ ಮಧ್ಯೆ ಶನಿವಾರ ರಾತ್ರಿ ಬೈಕ್ ಸವಾರರ ಮೇಲೆ ಚಿರತೆ ಎರಗಿದ್ದು, ಮೂವರು ಗಾಯಗೊಂಡಿದ್ದಾರೆ. ಅಂಗೂರು ಗ್ರಾಮದ
5 hours ago
ನುಸುಳುಕೋರರಿಗೆ ನೆಲೆ ಕಲ್ಪಿಸುವ ಮೂಲಕ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳದ ಭಾಷೆ ಮತ್ತು ಸಂಸ್ಕೃತಿಯನ್ನು ಬದಲಾಯಿಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
5 hours ago
Mamata Banerjee Strategy: ನವದೆಹಲಿ: ಜಾರಿ ನಿರ್ದೇಶನಾಲಯದ ಒತ್ತಡದಿಂದಾಗಿ ರಾಜಕೀಯ ಸಲಹಾ ಸಂಸ್ಥೆ ಐ– ಪ್ಯಾಕ್, ಪಶ್ಚಿಮ ಬಂಗಾಳದಲ್ಲಿ ತನ್ನ ಕೆಲಸ ಸ್ಥಗಿತಗೊಳಿಸಿದೆ ಎಂಬುದು ಗೊತ್ತಾಗಿದೆ.
6 hours ago
Rain Alert: ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದ 14 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಏ.20 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
6 hours ago
Opposition Strategy: ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪದಚ್ಯುತಿ ಪ್ರಕ್ರಿಯೆ ಆರಂಭಿಸುವಂತೆ ಕೋರಿ ಸಂಸತ್ತಿನಲ್ಲಿ ಹೊಸದಾಗಿ ನೋಟಿಸ್ ಸಲ್ಲಿಸಲು ವಿರೋಧ ಪಕ್ಷಗಳು ಚಿಂತಿಸಿವೆ.
6 hours ago
Fire Accident: ವಿರುಧುನಗರ: ಇಲ್ಲಿಗೆ ಸಮೀಪದ ಕಟ್ಟನಾರಪಟ್ಟಿ ಪ್ರದೇಶದ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಭಾನುವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ 18ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.
6 hours ago
Satellite Phone: ಶ್ರೀನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಯ ವೇಳೆ ಇಬ್ಬರು ಅಮೆರಿಕ ಪ್ರಜೆಗಳ ಲಗೇಜ್ನಲ್ಲಿ ಸ್ಯಾಟಲೈಟ್ ಫೋನ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 hours ago
Chennai Election Manifesto: ಚೆನ್ನೈ ನಗರ ಅಭಿವೃದ್ಧಿಗೆ ಡಿಎಂಕೆ ‘ಚೆನ್ನೈ ಸೂಪರ್–6’ ಪ್ರಣಾಳಿಕೆಯನ್ನು ಎಂ.ಕೆ. ಸ್ಟಾಲಿನ್ ಬಿಡುಗಡೆ ಮಾಡಿದ್ದು, ಮಿನಿ ಬಸ್, ಎಐ ಆಧಾರಿತ ಸಾರಿಗೆ ವ್ಯವಸ್ಥೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಭರವಸೆ ನೀಡಿದೆ.
6 hours ago
West Bengal Election: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಾರ್ಗ್ರಾಮದಲ್ಲಿ ಅಂಗಡಿವೊಂದರ ಮುಂದೆ ಕಾರು ನಿಲ್ಲಿಸಿ ಜಲ್ಮುರಿ ಸವಿದಿದ್ದಾರೆ.
6 hours ago
Climate Change: ದೇಶದಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ, ತಾಪಮಾನ ಏರಿಕೆ, ಹೀಟ್ ಡೋಮ್ ಪರಿಣಾಮ ಹಾಗೂ ನಗರಗಳ ಪರಿಸರ ಬದಲಾವಣೆ ಹೇಗೆ ಮಾನವ ಜೀವನ ಮತ್ತು ಕೃಷಿಗೆ ಸವಾಲು ತಂದಿದೆ ಎಂಬ ವಿವರಣೆ.
7 hours ago
IPL Match Result: ಐಪಿಎಲ್ 2026ರ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ 4 ವಿಕೆಟ್ಗಳಿಂದ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆದ್ದು ಈ ಸೀಸನ್ನ ಮೊದಲ ಜಯ ದಾಖಲಿಸಿದೆ. ರಿಂಕು ಸಿಂಗ್ ಅರ್ಧಶತಕದಿಂದ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
7 hours ago
IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್; ರಾಜಸ್ಥಾನ ವಿರುದ್ಧ ಗೆಲುವು
7 hours ago
Model Code of Conduct: ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಎಡಪಕ್ಷಗಳು ಮುಖ್ಯ ಚುನಾವಣಾ
7 hours ago
ವಾರ ಭವಿಷ್ಯ: ಈ ರಾಶಿಯವರಿಗೆ ಸಂಗಾತಿಯ ನಡವಳಿಕೆ ಬೇಸರ ತರಿಸಬಹುದು
8 hours ago
Mysuru Drowning Incident: ಮೈಸೂರು ಜಿಲ್ಲೆಯ ಕೆ.ಆರ್.ನಗರ ಸಮೀಪ ಅರ್ಕೇಶ್ವರ ದೇವಾಲಯದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆರು ಮಂದಿ ಮುಳುಗಿ ಮೃತಪಟ್ಟಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.
8 hours ago
Truth Social Post: ವಾಷಿಂಗ್ಟನ್: ಇರಾನ್ ಜೊತೆಗಿನ ಎರಡನೇ ಸುತ್ತಿನ ಮಾತುಕತೆಗಾಗಿ ಅಮೆರಿಕದ ಪ್ರತಿನಿಧಿಗಳು ನಾಳೆ ರಾತ್ರಿ ಪಾಕಿಸ್ತಾನದ ಇಸ್ಲಾಮಾಬಾದ್ಗೆ ತೆರಳಲಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
9 hours ago
Women Reservation Bill: ಮಹಿಳಾ ಮೀಸಲು ಕಾನೂನು ಜಾರಿ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ವಿಚಾರ ಮುಂದಿಟ್ಟು ಕೇಂದ್ರ ಸರ್ಕಾರ ಮಹಿಳೆಯರನ್ನು ರಾಜಕೀಯ ಗುರಾಣಿಯಂತೆ ಬಳಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
9 hours ago
Vijayapura Badminton: ವಿಜಯಪುರದಲ್ಲಿ ಮೇ 17ರಿಂದ 25ರವರೆಗೆ 13 ಮತ್ತು 17 ವರ್ಷ ಒಳಗಿನ ವಿಭಾಗಗಳಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ನಡೆಯಲಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.
9 hours ago
ವೇಗವಾಗಿ ಸಾವಿರ ರನ್: IPLನಲ್ಲಿ ಹೊಸ ದಾಖಲೆ ಬರೆದ RCBಯ ಟಿಮ್ ಡೇವಿಡ್
9 hours ago
Kerala Hotel Arrest: ಮಲಪ್ಪುರಂ: ಹೋಟೆಲ್ವೊಂದರ ಪ್ರಚಾರಕ್ಕಾಗಿ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನೊಳಗೊಂಡ ‘ವಿಷು’ ಹಬ್ಬದ ಪೋಸ್ಟರ್ ಹಂಚಿಕೊಂಡ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ
9 hours ago
ದಿನ ಭವಿಷ್ಯ: ಈ ರಾಶಿಯವರಿಗೆ ಹಳೆಯ ಸ್ನೇಹಿತರೇ ಕಷ್ಟ ಕಾಲದಲ್ಲಿ ಕೈಹಿಡಿಯುವವರು
9 hours ago
ಸುದ್ದಿ ಗುದ್ದು | ತಿಂಗಳೇಶ: ಭಾನುವಾರ, 19 ಏಪ್ರಿಲ್ 2026
10 hours ago
ಚಿನಕುರುಳಿ ಕಾರ್ಟೂನು: ಭಾನುವಾರ, 19 ಏಪ್ರಿಲ್ 2026
10 hours ago
Tamil Nadu Elections: ಮಧುರೈ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ತಮ್ಮ ಪತಿಯ ರಾಜಕೀಯ ಅರ್ಹತೆ ಪ್ರಶ್ನಿಸಿದ ನಟ ಪ್ರಕಾಶ್ ರಾಜ್ ವಿರುದ್ಧ ನಟಿ, ಬಿಜೆಪಿ ನಾಯಕಿ ಖುಷ್ಬು ಸುಂದರ್ ವಾಗ್ದಾಳಿ ನಡೆಸಿದ್ದಾರೆ.
10 hours ago
Women Reservation Bill: ಮಹಿಳಾ ಮೀಸಲಾತಿ ಮಸೂದೆ ಕುರಿತು ಕೇಂದ್ರ ಸರ್ಕಾರ ತರಾತುರಿಯಲ್ಲಿ ಕ್ರಮ ಕೈಗೊಂಡಿದ್ದು ಬಿಜೆಪಿ ನಿಜವಾದ ಮಹಿಳಾ ವಿರೋಧಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
10 hours ago
Jairam Ramesh: ಲೋಕಸಭೆಯ ಹಾಲಿ ಬಲದ ಆಧಾರದ ಮೇಲೆ ಮಹಿಳಾ ಮೀಸಲಾತಿಯನ್ನು ತಕ್ಷಣವೇ ಜಾರಿ ಮಾಡಬೇಕೆಂದು ಒತ್ತಾಯಿಸಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಭಾನುವಾರ ಪ್ರತಿಭಟನೆ ನಡೆಸಿತು. ರಾಜಕೀಯ
10 hours ago
India Sri Lanka Relations: ಅಧಿಕಾರ ಸ್ವೀಕರಿಸಿದ ನಂತರ ಮೊದಲ ವಿದೇಶ ಪ್ರವಾಸವಾಗಿ ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಶ್ರೀಲಂಕಾಕ್ಕೆ ಭೇಟಿ ನೀಡಿ ಉಭಯ ದೇಶಗಳ ಸಂಬಂಧ ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ.
10 hours ago
1, 50, 100ನೇ ಪಂದ್ಯದಲ್ಲಿ ಸೋತು ಬೇಡದ ದಾಖಲೆಗೆ ಕೊರಳೊಡ್ಡಿದ RCB
11 hours ago
IPL 2026 | ಟಾಸ್ ಗೆದ್ದ ರಾಜಸ್ಥಾನ: ಸೋಲಿನ ನಡುವೆಯೂ ಆಡುವ ಬಳಗ ಬದಲಿಸದ KKR
12 hours ago
RR vs KKR ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸತತ ಸೋಲಿನ ನಡುವೆಯೂ ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.
12 hours ago
CSKಗೆ ತಪ್ಪದ ಸಂಕಷ್ಟ: ಟೂರ್ನಿಯಿಂದ ಹೊರಬೀಳ್ತಾರಾ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ?
12 hours ago
Money Laundering Case: ಕೋಲ್ಕತ್ತಾ ಪೊಲೀಸ್ ಉಪ ಕಮಿಷನರ್ ಶಾಂತನು ಸಿನ್ಹಾ ಬಿಸ್ವಾಸ್ ಮತ್ತು ಸ್ಥಳೀಯ ಉದ್ಯಮಿಯೊಬ್ಬರಿಗೆ ಸೇರಿದ ಸ್ಥಳಗಳ ಮೇಲೆ ಇ.ಡಿ ಭಾನುವಾರ ದಾಳಿ ನಡೆಸಿದೆ.ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ
12 hours ago
ಮಹಾವತಾರ ನರಸಿಂಹ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್ ‘ಮಹಾವತಾರ ಪರಶುರಾಮ’ ಆನಿಮೇಟೆಡ್ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದು, 2027 ಡಿಸೆಂಬರ್ನಲ್ಲಿ ರಿಲೀಸ್ ಆಗಲಿದೆ.
13 hours ago
ಅಗರ್ಕರ್ ಮನವಿ ಪುರಸ್ಕರಿಸಿದ BCCI: ಆಯ್ಕೆ ಸಮಿತಿಗೆ ಅವರೇ ಅಧ್ಯಕ್ಷರು?
14 hours ago
Opposition Strategy: ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಸೋಲಿಗೆ ವಿರೋಧ ಪಕ್ಷಗಳು ವಾಟ್ಸ್ಆ್ಯಪ್ ಗುಂಪುಗಳ ಮೂಲಕ ಸಂಸದರನ್ನು ಸಮನ್ವಯಗೊಳಿಸಿ ಹಾಜರಾತಿ ಮತ್ತು ಮತದಾನ ತಂತ್ರ ರೂಪಿಸಿದವು.
15 hours ago
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವುದನ್ನು ಇನ್ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ.
15 hours ago
ಬಾಂಗ್ಲಾ ಮುಸ್ಲಿಮರು ಪಶ್ಚಿಮ ಬಂಗಾಳ ಕಸಿದುಕೊಳ್ಳುತ್ತಾರೆ: ಅಸ್ಸಾಂ ಸಿಎಂ ಶರ್ಮಾ
15 hours ago
Women Reservation Bill: ನನ್ನ ಹೆಂಡತಿ ಮಲಗಿದ್ದಾಗ ಅವಳ ಪಾದಗಳನ್ನು ಮುಟ್ಟಿ ನಮಸ್ಕರಿಸುತ್ತೇನೆ. ಏಕೆಂದರೆ ಆಕೆ ನನ್ನ ಕಷ್ಟದ ದಿನಗಳಲ್ಲಿ ಬೆಂಬಲವಾಗಿ ನಿಲ್ಲುತ್ತಾಳೆ ಎಂದು ಹೇಳಿದ್ದರು. ಅವರ ಮಾತು ಎಲ್ಲರ ಗಮನ ಸೆಳೆದಿದೆ.
15 hours ago
Macron-Meloni hug ಇರಾನ್- ಇಸ್ರೇಲ್ ಯುದ್ಧದ ತಲೆಬಿಸಿಯಲ್ಲಿ ಜಗತ್ತು ಇದ್ದರೆ, ಅತ್ತ ಫ್ರಾನ್ಸ್ ಅಧ್ಯಕ್ಷ ಹಾಗೂ ಇಟಲಿ ಪ್ರಧಾನಿ ಇನ್ನೇನೋ ಬಿಸಿ ಏರಿಸುವ ರೀತಿ ನಡೆದುಕೊಂಡಿರುವುದು ಭಾರೀ ಚರ್ಚೆಯಾಗುತ್ತಿದೆ.
15 hours ago
SRH ವಿರುದ್ಧ ಸೋತರೂ IPL ಅಂಕಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಿದ CSK!
16 hours ago
CSK ತಂಡವು SRH ವಿರುದ್ಧ 10 ರನ್ಗಳಿಂದ ಸೋಲು ಅನುಭವಿಸಿತು. ಆದರೆ, ಸೋಲಿನ ನಡುವೆಯೂ ಸಿಎಸ್ಕೆ ತಂಡ ಅಂಕಪಟ್ಟಿಯಲ್ಲಿ ಏರಿಕೆ ಕಂಡಿದೆ.
16 hours ago
ಕರ್ನಾಟಕ ಲೋಕಾಯುಕ್ತ ದೇಶಕ್ಕೇ ಮಾದರಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾ. ಸೂರ್ಯಕಾಂತ್
17 hours ago
Pakistan Sponsored Terrorism: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ ತುಂಬುತ್ತಿರುವ ಹಿನ್ನೆಲೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಎತ್ತಿ ತೋರಿಸಲು ಮತ್ತು ಆಪರೇಷನ್ ಸಿಂಧೂರ ಮೂಲಕ ಉಗ್ರರ ಹುಟ್ಟಡಗಿಸಿದ್ದನ್ನು ಗುರುತಿಸಲಿದೆ.
17 hours ago
ತಂಡದ ಸೋಲಿಗೆ ಅವರೇ ಕಾರಣ: ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದ RCB ನಾಯಕ
17 hours ago
IPL 2026ರಲ್ಲಿ ಡೆಲ್ಲಿ ವಿರುದ್ಧದ ಸೋಲಿನ ಬಳಿಕ ಆರ್ಸಿಬಿ ನಾಯಕ ರಜತ್ ಪಾಟಿದಾರ್, ಮಧ್ಯಮ ಕ್ರಮಾಂಕದ ಬ್ಯಾಟರ್ಗಳ ವೈಫಲ್ಯವೇ ಪಂದ್ಯದ ಸೋಲಿಗೆ ಕಾರಣ ಎಂದು ಹೇಳಿದ್ದಾರೆ.
17 hours ago
NIA Investigation: ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ವರ್ಷವಾಗುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ತಾಂತ್ರಿಕ ಮಾಹಿತಿ ಸೇರಿದಂತೆ ತನಿಖೆ ನಡೆಸುತ್ತಿದೆ.
17 hours ago
TN Assembly Election: ಕನ್ಯಾಕುಮಾರಿಯಲ್ಲಿ ಅಲೆ ಎಬ್ಬಿಸುತ್ತಿದೆ ‘ದಳಪತಿ’ಯ ಸೀಟಿ
17 hours ago
Viral Video: ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಾಧ್ಯಾಪಕಿಯೊಬ್ಬರು ಭರ್ಜರಿಯಾಗಿ ನೃತ್ಯ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಮತ್ತು
18 hours ago
ಮತ್ತೆ ಹೊರ್ಮುಜ್ ಮುಚ್ಚಿದ ಇರಾನ್ ಸೇರಿದಂತೆ ದಿನದ ಪ್ರಮುಖ 10 ಸುದ್ದಿಗಳು
18 hours ago
Kashmir Terror News: ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಸಾವನ್ನಪ್ಪಿದ್ದಾರೆ. ಈ ಭೀಕರ ಘಟನೆಯಿಂದ ಇಡೀ ರಾಜ್ಯ ಬೆಚ್ಚಿಬಿದ್ದಿದ್ದು ಉಗ್ರರ ಸಂಚಿಗೆ ಮತ್ತೊಂದು ಜೀವ ಬಲಿಯಾಗಿದೆ.
685
19 hours ago
IPL 2026: ಆರ್ಸಿಬಿ ಓಟಕ್ಕೆ ಕ್ಯಾಪಿಟಲ್ಸ್ ತಡೆ
19 hours ago
Vaishali Kulkarni: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ
19 hours ago
Breaking News: ಭಾರತದ ಧ್ವಜವಿದ್ದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ