Last Updated: 4 Mar 2026 5:34 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಖಮೇನಿ ಸಾವನ್ನುಮಹಿಳೆಯರು ಸಂಭ್ರಮಿಸಿದ್ದು 79ರ ಬಳಿಕದ ಈ ಕ್ರೌರ್ಯಗಳಿಗಾಗಿ
(8 hours ago)
49
Agumbe Ghat Project: ಆಗುಂಬೆ ಘಾಟಿ ವಿಸ್ತರಣೆ ಹಾಗೂ ಉದ್ದೇಶಿತ ಸುರಂಗ ಮಾರ್ಗ ಕುರಿತಂತೆ ಪರ–ವಿರೋಧದ ಚರ್ಚೆ ನಡೆಯುತ್ತಿದೆ. ಆಗುಂಬೆ ಆಸುಪಾಸಿನ ಪರಿಸರದಲ್ಲೇ ಬೆಳೆದಿರುವ ನನಗೆ, ‘ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡಂತೆ’ ಎನ್ನುವ ಗಾದೆ
(10 hours ago)
24
Chittoor Road Accident: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬುಧವಾರ ಕಾರೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
(3 hours ago)
19
Donald Trump vs Keir Starmer: ಇಸ್ರೇಲ್ ಜೊತೆ ಸೇರಿ ಇರಾನ್ ಮೇಲೆ ನಡೆಸುತ್ತಿರುವ ದಾಳಿ ಕುರಿತಂತೆ ಅಪಸ್ವರ ಎತ್ತಿದ್ದ ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಟೀಕಿಸಿದ್ದಾರೆ.
(19 hours ago)
19
ಮಗ ಅಕಾಯ್ ಜೊತೆ ಲಂಡನ್ ಬೀದಿಯಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ
(2 hours ago)
16
ಟಿ20 ವಿಶ್ವಕಪ್ನಲ್ಲಿ ಭಾರತ vs ಇಂಗ್ಲೆಂಡ್ 5 ಬಾರಿ ಮಖಾಮುಖಿ; ಯಾರಿಗೆ ಮೇಲುಗೈ?
(5 hours ago)
15
ಬದಲಾದ ಭಾರತದ ವಿದೇಶಾಂಗ ನೀತಿ; ಅಮೆರಿಕದೆಡೆಗೆ ಹೆಚ್ಚಾದ ಒಲವು
(10 hours ago)
15
ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕರಾಚಿಯ ಅಮೆರಿಕ ರಾಯಭಾರ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಪ್ರತಿಭಟನೆಯಲ್ಲಿ ಈವರೆಗೆ 34 ಮಂದಿ ಸಾವನ್ನಪ್ಪಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
(19 hours ago)
14
ಬೆಂಗಳೂರು ಟೆಕ್ಕಿಗೆ ‘ಎಐ ರೂಮ್ಮೇಟ್’; ಅಡುಗೆಯವರ ಕಳ್ಳತನ ಪತ್ತೆ, ಮುಂದೇನಾಯ್ತು?
(3 hours ago)
13
ಟಿ20 ವಿಶ್ವಕಪ್ ಸೆಮಿಫೈನಲ್: ಮರ್ಕರಂ–ಸ್ಯಾಂಟನರ್ ಮುಖಾಮುಖಿ ಕೌತುಕ
(13 hours ago)
13
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 4
ಪತ್ನಿ ಜೊತೆ ಹುಟ್ಟೂರಿಗೆ ಆಗಮಿಸಿದ ಕ್ರಿಕೆಟಿಗ ಕೆ. ಎಲ್. ರಾಹುಲ್
4 mins ago
ಪ್ರತಿಸುಂಕ ಮರುಪಾವತಿ: ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಹಿನ್ನಡೆ
4 mins ago
Kerala Cabinet: ‘ಬ್ರಹ್ಮೋಸ್’ ಕ್ಷಿಪಣಿ ತಯಾರಿಕಾ ಘಟಕಕ್ಕೆ ಉಚಿತವಾಗಿ 180 ಎಕರೆ ಭೂಮಿಯನ್ನು ನೀಡಲು ಕೇರಳ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
34 mins ago
ಟಿ20 ವಿಶ್ವಕಪ್| ಐದು ಬಾರಿ ಸೋತಿರುವ ಕಿವೀಸ್ಗೆ ಸಿಗುತ್ತಾ ಮೊದಲ ಗೆಲುವು
34 mins ago
ಚಿನಕುರುಳಿ: 2026ರ ಮಾರ್ಚ್ 4, ಬುಧವಾರ
34 mins ago
ಭಾರತ vs ಇಂಗ್ಲೆಂಡ್ ಪಂದ್ಯಕ್ಕೆ ಮಳೆಯ ಆತಂಕ
34 mins ago
ವಾಂಖೆಡೆ ಹವಾಮಾನ: ಭಾರತ vs ಇಂಗ್ಲೆಂಡ್ ಪಂದ್ಯ ರದ್ದಾದರೆ, ಮುಂದೇನು?
34 mins ago
Energy Security: ಪಶ್ಚಿಮ ಏಷ್ಯಾ ಸಂಘರ್ಷದಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾದರೆ ಭಾರತಕ್ಕೆ ಇಂಧನ ಒದಗಿಸಲು ರಷ್ಯಾ ಸಿದ್ಧವಿದೆ ಎಂದು ತಿಳಿಸಿದೆ. ಭಾರತದಲ್ಲಿ ಸಾಕಷ್ಟು ದಾಸ್ತಾನು ಇದ್ದು ಪರಿಸ್ಥಿತಿಯನ್ನು ನಿಗಾದಲ್ಲಿ ಇಡಲಾಗಿದೆ.
64 mins ago
Health Benefits: ಸೀಬೆ ಹಣ್ಣಿನಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ಸ್, ನಾರಿನಾಂಶ, ಪೊಟ್ಯಾಷಿಯಂ ಸೇರಿ ಅನೇಕ ಪೋಷಕಾಂಶಗಳನ್ನು ಹೊಂದಿದೆ. ಇದನ್ನು ಪ್ರತಿದಿನ ನಿಯಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯ ವೃದ್ದಿಗೆ ಸಹಕಾರಿ.
64 mins ago
Darling Krishna: ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿದೆ. ಆದರೆ, ಅದೇ ದಿನ ಲವ್ ಮಾಕ್ಟೇಲ್–3 ಚಿತ್ರವನ್ನು ಬಿಡುಗಡೆ ಮಾಡಲು ಡಾರ್ಲಿಂಗ್ ಕೃಷ್ಣ ಸಿದ್ಧರಾಗಿದ್ದಾರೆ.
94 mins ago
rupee depreciation: ಭಾರತವು ಶೇ 80ರಷ್ಟು ಕಚ್ಚಾತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಪ್ರತಿ ಬ್ಯಾರಲ್ಗೆ 82 ಅಮೆರಿಕನ್ ಡಾಲರ್ಗೆ ಕಚ್ಚಾತೈಲ ಬೆಲೆ ಏರಿಕೆ. ರೂಪಾಯಿ ದುರ್ಬಲವಾಗಿರುವುದರಿಂದ ಆಮದು ದುಬಾರಿಯಾಗಲಿದೆ.
2 hours ago
ಮಗ ಅಕಾಯ್ ಜೊತೆ ಲಂಡನ್ ಬೀದಿಯಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ
2 hours ago
ಟಿ20 ವಿಶ್ವಕಪ್ ಇತಿಹಾಸದಲ್ಲೇ ಈ ಆವೃತ್ತಿಯಲ್ಲಿ ಹೆಚ್ಚು ವೀಕ್ಷಣೆ: ಜಯ್ ಶಾ
3 hours ago
ಬೆಂಗಳೂರು ಟೆಕ್ಕಿಗೆ ‘ಎಐ ರೂಮ್ಮೇಟ್’; ಅಡುಗೆಯವರ ಕಳ್ಳತನ ಪತ್ತೆ, ಮುಂದೇನಾಯ್ತು?
3 hours ago
VIDEO: 'ಕಲಿಯುಗದ ಕಾಮಧೇನು’ ನವಲಗುಂದದ ಕಾಮದೇವರು
3 hours ago
Rajya Sabha: ಮಹಾರಾಷ್ಟ್ರ; ಬಿಜೆಪಿಯಿಂದ ನಾಲ್ವರು ಅಭ್ಯರ್ಥಿಗಳ ಹೆಸರು ಪ್ರಕಟ
3 hours ago
ಹಂಪಿಯಲ್ಲಿ ಹೋಳಿ ಸಂಭ್ರಮ: ನೂರಾರು ವಿದೇಶಿಯರ ಸಹಿತ ಸ್ಥಳೀಯರಿಂದ ಬಣ್ಣದೋಕುಳಿ
3 hours ago
ಗುಂಡಣ್ಣ: ಬುಧವಾರ, 04 ಮಾರ್ಚ್ 2026
3 hours ago
Chittoor Road Accident: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬುಧವಾರ ಕಾರೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
3 hours ago
Foreign Tourists Holi: ಹಂಪಿಯ ವಿರೂಪಾಕ್ಷ ದೇವಸ್ಥಾನದ ಮುಂಭಾಗ ಬುಧವಾರ ನೂರಾರು ವಿದೇಶಿಯರ ಸಹಿತ ಸಾವಿರಾರು ಮಂದಿ ಬಣ್ಣದೋಕುಳಿಯಲ್ಲಿ ಮಿಂದೆದ್ದು ಹೋಳಿ ಆಚರಿಸಿದರು. ಬೆಳಿಗ್ಗೆ 10 ಗಂಟೆಯಿಂದಲೇ ದೇವಸ್ಥಾನದ ಮುಂಭಾಗ ಸೇರತೊಡಗಿದ ಜನರು ಪರಸ್ಪರ ಬಣ್ಣ ಹಚ್ಚಿಕೊಂಡರು.
4 hours ago
Congress Candidate List: ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಗೌರವ್ ಗೋಗೊಯಿ ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.
4 hours ago
Israel Iran Tensions: ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷ ಬೆದರಿಕೆ ಹಾಕಿದ್ದಾರೆ.
4 hours ago
Iran vs America: ಕುವೈತ್ನ 'ಟ್ಯಾಕ್ಟಿಕಲ್ ಆಪರೇಷನ್ ಸೆಂಟರ್' ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿಯಲ್ಲಿ ನಮ್ಮ ದೇಶದ ಆರು ಸೈನಿಕರು ಮೃತಪಟ್ಟಿದ್ದಾರೆ’ ಎಂದು ಅಮೆರಿಕದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
5 hours ago
Oil Supply Security: ಹೊರ್ಮುಜ್ ಜಲಸಂಧಿಯಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ ಎಂದು ಇರಾನ್ನ ರೆವೆಲ್ಯೂಷನರಿ ಗಾರ್ಡ್ಸ್ ಹೇಳಿಕೊಂಡಿದೆ.
5 hours ago
ಟಿ20 ವಿಶ್ವಕಪ್ನಲ್ಲಿ ಭಾರತ vs ಇಂಗ್ಲೆಂಡ್ 5 ಬಾರಿ ಮಖಾಮುಖಿ; ಯಾರಿಗೆ ಮೇಲುಗೈ?
5 hours ago
T20 World Cup Head to Head: ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಇಂಗ್ಲೆಂಡ್ 5 ಬಾರಿ ಮುಖಾಮುಖಿಯಾಗಿದ್ದು, ಗೆಲುವು-ಸೋಲು ವಿವರಗಳು ಮತ್ತು ಸೆಮಿಫೈನಲ್ ಹಿನ್ನೆಲೆ ಇಲ್ಲಿದೆ.
5 hours ago
Mojtaba Khamenei: ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಬಳಿಕ ಆ ಸ್ಥಾನಕ್ಕೆ ಅವರ ಮಗ ಮೊಜತಬಾ ಖಮೇನಿ ಅವರನ್ನು ನೇಮಿಸಲು ಬಹುತೇಕ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
6 hours ago
Yash Toxic: ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.
6 hours ago
Indian Stock Market: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿರುವಂತೆಯೇ ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ದೇಶದ ಷೇರುಪೇಟೆ ಸೂಚ್ಯಂಕಗಳು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಇಳಿಕೆ ಕಂಡಿವೆ.
7 hours ago
ಚಿಕ್ಕಬಳ್ಳಾಪುರ: ಪಿಎಸ್ಐ, ಎಎಸ್ಐ ಲೋಕಾಯುಕ್ತ ಬಲೆಗೆ
7 hours ago
ಖಮೇನಿ ಸಾವನ್ನುಮಹಿಳೆಯರು ಸಂಭ್ರಮಿಸಿದ್ದು 79ರ ಬಳಿಕದ ಈ ಕ್ರೌರ್ಯಗಳಿಗಾಗಿ
8 hours ago
Mojtaba Khamenei: ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಬಳಿಕ ಅವರ ಉತ್ತರಾಧಿಕಾರಿಯ ಆಯ್ಕೆ ಬಹುತೇಕ ಖಚಿತಗೊಂಡಿದೆ ಎಂದು ವರದಿಯಾಗಿದೆ.
8 hours ago
ತಮಿಳುನಾಡು ಚುನಾವಣೆ: ಸೀಟು ಹಂಚಿಕೆ ಬಗ್ಗೆ ಸ್ಟಾಲಿನ್, ಚಿದಂಬರಂ ಚರ್ಚೆ
9 hours ago
US Central Command: ಇರಾನ್ನಲ್ಲಿ ಸುಮಾರು 2,000 ಗುರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಒಂದು ಜಲಾಂತರ್ಗಾಮಿ ನೌಕೆ ಸೇರಿದಂತೆ 17 ಹಡಗುಗಳನ್ನು ನಾಶಪಡಿಸಲಾಗಿದೆ ಎಂದು ಅಮೆರಿಕ ಸೇನೆ ಹೇಳಿದೆ.
9 hours ago
Iran US Israel Conflict: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸಿದ ದಾಳಿಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ.
10 hours ago
‘ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ದಾಳಿ ನಡೆಸುತ್ತಿರುವ ಈ ವೇಳೆಯಲ್ಲಿ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲಸಿರುವ ಕೋಟಿ ಭಾರತೀಯರ ಸುರಕ್ಷತೆಯೇ ನಮ್ಮ ಪರಮ ಆದ್ಯತೆ’ ಎಂದು ಭಾರತ ಮಂಗಳವಾರ ಹೇಳಿದೆ.
10 hours ago
Middle East Conflict: ಇರಾನ್–ಇಸ್ರೇಲ್ ಯುದ್ಧದ ನಂತರ ಪಶ್ಚಿಮ ಏಷ್ಯಾದಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ಮತ್ತೆ ಶುರುವಾಗಿದೆ. ಅಬುಧಾಬಿ, ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿದ್ದ ಕನ್ನಡಿಗರು ಮರಳಿದ್ದಾರೆ.
10 hours ago
War Philosophy: ‘ಜಗಳ ಆಡಬೇಡಿ, ಫ್ರೆಂಡ್ಸ್ ಆಗಿರಿ ಎಂದು ಮಕ್ಕಳಿಗೆ ಬುದ್ಧಿ ಹೇಳಬಹುದು. ಯುದ್ಧ ಮಾಡಬೇಡಿ, ಅನ್ಯೋನ್ಯವಾಗಿರಿ ಎಂದು ಆ ದೇಶಗಳವರಿಗೆ ಹೇಳಲಾಗುವುದಿಲ್ಲ...’ ಎಂದು ನ್ಯೂಸ್ ಪೇಪರ್ ಓದುತ್ತಿದ್ದ ಸುಮಿ ನಿಟ್ಟುಸಿರುಬಿಟ್ಟಳು. ‘ಯುದ್ಧೋನ್ಮಾದದಲ್ಲಿ
10 hours ago
Karnataka Politics: ನನ್ನ ಮತ್ತು ಮುಖ್ಯಮಂತ್ರಿ ನಡುವಿನ ಸಂಬಂಧ ಖಂಡಿತ ಹಾಲು ಜೇನಿನ ಸಂಬಂಧ. 2023ರ ಚುನಾವಣೆ ಮಾತ್ರವಲ್ಲ, 2028ರ ಚುನಾವಣೆಯಲ್ಲೂ ಹೀಗೆ ಇರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
10 hours ago
GST ಸ್ಲ್ಯಾಬ್ ಪರಿಷ್ಕರಣೆಯಿಂದ ನಷ್ಟ
10 hours ago
Karnataka Education: ಬಜೆಟ್ ಎನ್ನುವುದು ಆರ್ಥಿಕ ವರ್ಷದ ಆದಾಯ–ವೆಚ್ಚಗಳ ಲೆಕ್ಕಾಚಾರ ಮಾತ್ರವಲ್ಲ; ಅದು ನಾಡಿನ ಅಭಿವೃದ್ಧಿಗೆ ಈ ಹಿಂದೆ ಕೈಗೊಂಡ ಕಾರ್ಯಕ್ರಮಗಳನ್ನು ಪರಾಮರ್ಶಿಸಿ, ನಿರಂತರತೆ ಮತ್ತು ನಾವೀನ್ಯದ ಮೂಲಕ ಭವಿಷ್ಯದಲ್ಲಿ ಎಲ್ಲರನ್ನೊಳಗೊಳ್ಳುವ ಬಲಿಷ್ಠ
10 hours ago
Chikkaballapur Tourists: ಯುದ್ಧ ಪೀಡಿತ ಅಬುಧಾಬಿ ಮತ್ತು ದುಬೈನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 20 ಪ್ರವಾಸಿಗರು ಸಿಲುಕಿದ್ದಾರೆ. ಬಾಗೇಪಲ್ಲಿ ಮತ್ತು ಶಿಡ್ಲಘಟ್ಟದ ಈ ಪ್ರವಾಸಿಗರು ವಿಮಾನ ಸಂಚಾರ ರದ್ದತಿಯಿಂದ ಹೋಟೆಲ್ಗಳಲ್ಲಿ ಉಳಿದುಕೊಂಡಿದ್ದಾರೆ.
10 hours ago
Agumbe Ghat Project: ಆಗುಂಬೆ ಘಾಟಿ ವಿಸ್ತರಣೆ ಹಾಗೂ ಉದ್ದೇಶಿತ ಸುರಂಗ ಮಾರ್ಗ ಕುರಿತಂತೆ ಪರ–ವಿರೋಧದ ಚರ್ಚೆ ನಡೆಯುತ್ತಿದೆ. ಆಗುಂಬೆ ಆಸುಪಾಸಿನ ಪರಿಸರದಲ್ಲೇ ಬೆಳೆದಿರುವ ನನಗೆ, ‘ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡಂತೆ’ ಎನ್ನುವ ಗಾದೆ
10 hours ago
‘ಸ್ವಾರ್ಥಕ್ಕಾಗಿ ಬ್ಲ್ಯಾಕ್ಮೇಲ್ ಮಾಡುವುದಿಲ್ಲ, ಪಕ್ಷಕ್ಕೆ ತೊಂದರೆಯನ್ನೂ ಮಾಡಲಾರೆ’
10 hours ago
ಬದಲಾದ ಭಾರತದ ವಿದೇಶಾಂಗ ನೀತಿ; ಅಮೆರಿಕದೆಡೆಗೆ ಹೆಚ್ಚಾದ ಒಲವು
10 hours ago
Lebanon Crisis: ಹಿಜ್ಬುಲ್ಲಾ ಬಂಡುಕೋರರನ್ನು ಬಗ್ಗುಬಡಿಯಲು ಇಸ್ರೇಲ್ ಸೇನೆಯು ಭೂಸೇನಾ ದಾಳಿ ಆರಂಭಿಸಿದ್ದು, 80 ಗ್ರಾಮಗಳ ನಿವಾಸಿಗಳಿಗೆ ಮನೆ ಖಾಲಿ ಮಾಡಲು ಸೂಚಿಸಿದೆ. ಹಿಜ್ಬುಲ್ಲಾ ಕೂಡ ಯುದ್ಧಕ್ಕೆ ಸಿದ್ಧ ಎಂದು ಘೋಷಿಸಿದೆ.
10 hours ago
UAE Missile Attack: ಯುದ್ಧ ಪೀಡಿತ ಯುಎಇಯ ಅಬುದಾಬಿಯಲ್ಲಿ ಹಾವೇರಿಯ ಎಂಜಿನಿಯರ್ ರಾಘವೇಂದ್ರ ಕುದರಿ ಅವರ ಕುಟುಂಬ ಸಿಲುಕಿದ್ದು, ತಾವು ವಾಸವಿದ್ದ ಮನೆಯನ್ನು ಬಿಟ್ಟು ಹೋಟೆಲ್ನಲ್ಲಿ ಆಶ್ರಯ ಪಡೆದಿದ್ದಾರೆ ತಾಲ್ಲೂಕಿನ ಕನವಳ್ಳಿ ಗ್ರಾಮದ ರಾಘವೇಂದ್ರ ಕುದರಿ
10 hours ago
ಭಾರತೀಯ ದೂತವಾಸ ಕಚೇರಿಯಲ್ಲಿ ಸಹಕಾರ ಸಿಗಲಿಲ್ಲ: ಬೇಸರದ ನುಡಿ
10 hours ago
Excise Policy Case: ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ಬಿಡುಗಡೆ ಆಗಿರುವುದು, ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ ಎನ್ನುವ ಆರೋಪಗಳನ್ನು ಬಲಪಡಿಸುತ್ತಿದೆ. ತನಿಖಾ ಸಂಸ್ಥೆಗಳ ದುರುಪಯೋಗದ
10 hours ago
ಅಸಭ್ಯವಾಗಿ ವಿಡಿಯೊ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ
11 hours ago
ಭಾರತ ಫುಟ್ಬಾಲ್ ತಂಡದ ಆಟಗಾರ್ತಿಯರಿಗೆ ಕಳಪೆ ಕಿಟ್
12 hours ago
ಬಿಲ್ಲೀ ಜೀನ್ ಕಿಂಗ್ ಕಪ್: ಭಾರತ ತಂಡಕ್ಕೆ ವೈಷ್ಣವಿ
12 hours ago
ಕಲಬುರಗಿ ಓಪನ್ ಮಹಿಳೆಯರ ಟೆನಿಸ್ ಟೂರ್ನಿ: ವೈಷ್ಣವಿಗೆ ಸಾಟಿಯಾಗದ ಚೆವಿಕಾ ಸಮಾ
12 hours ago
ಟಿ20 ವಿಶ್ವಕಪ್ ಸೆಮಿಫೈನಲ್: ಮರ್ಕರಂ–ಸ್ಯಾಂಟನರ್ ಮುಖಾಮುಖಿ ಕೌತುಕ
13 hours ago
Mar 3
ಖಮೇನಿ ಸಾವಿಗೆ ಮೋದಿ ಸರ್ಕಾರದ ಮೌನ ತಟಸ್ಥ ಧೋರಣೆಯಲ್ಲ, ತಿರಸ್ಕಾರ: ಸೋನಿಯಾ
15 hours ago
T20 World Cup: ಭಾರತ ತಂಡದ ಅಭ್ಯಾಸಕ್ಕೆ ‘ಗ್ರಹಣ’
15 hours ago
ಐಪಿಎಲ್ ಫೈನಲ್, ಪ್ಲೇಆಫ್ ಪಂದ್ಯಗಳಿಗೂ ಬೆಂಗಳೂರು ಆತಿಥ್ಯ: ವೆಂಕಟೇಶ್ ಪ್ರಸಾದ್
15 hours ago
ಸರ್ಕಾರಿ ಕ್ಷೌರದ ಅಂಗಡಿ ತೆರೆದವರ ವಿರುದ್ಧ ಕ್ರಮ ಕೈಗೊಳ್ಳಿ: ಸಾಹಿತಿ ಸೂಳಿಭಾವಿ
19 hours ago
ಮಹಿಳಾ ಕ್ರಿಕೆಟ್: ಕಾಶ್ಮೀರ ತಂಡದ ವಿರುದ್ಧ ಕರ್ನಾಟಕ ಶುಭಾರಂಭ
19 hours ago
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅಧ್ಯಕ್ಷತೆ ವಹಿಸಿದ್ದಾರೆ. 'ಸಂಘರ್ಷದಲ್ಲಿ ಮಕ್ಕಳು' ಎಂಬ ವಿಷಯದ ಕುರಿತು ಈ ವಿಶೇಷ ಸಭೆ ನಡೆಯಿತು.
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ