Last Updated: 12 Feb 2026 3:35 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಸಚಿನ್ ತೆಂಡೂಲ್ಕರ್ ಸೊಸೆಯಾಗುತ್ತಿರುವ ಸಾನಿಯಾ ಚಂದೋಕ್ ಹಿನ್ನೆಲೆಯೇನು?
(15 hours ago)
47
ನಮೀಬಿಯಾ ಪಂದ್ಯಕ್ಕೂ ಮೊದಲು ಭಾರತಕ್ಕೆ ಆಘಾತ: ಸ್ಫೋಟಕ ಬ್ಯಾಟರ್ ಆಸ್ಪತ್ರೆಗೆ ದಾಖಲು
(18 hours ago)
25
ರಾಹುಲ್ ಗಾಂಧಿ ಭೇಟಿಯಾದ ಸಚಿನ್ ತೆಂಡೂಲ್ಕರ್: ಅರ್ಜುನ್ ಮದುವೆಗೆ ಆಹ್ವಾನ
(19 hours ago)
20
Viral Video: ಪಂಜರದೊಳಗೆ ಗರ್ಭಿಣಿ ಮಹಿಳೆಯನ್ನು ಕೂಡಿ ಹಾಕಿರುವ ವಿಡಿಯೊ ತುಣುಕೊಂದನ್ನು ’ಎಕ್ಸ್’ ಖಾತೆದಾರರೊಬ್ಬರು ಹಂಚಿಕೊಂಡಿದ್ದು, ಅದನ್ನು ಎಪ್ಸ್ಟೈನ್ ಫೈಲ್ಸ್ಗೆ ತಳಕು ಹಾಕಿದ್ದಾರೆ. ‘ಗರ್ಭಿಣಿ ಬಾಲಕಿಯರನ್ನು ಪ್ರಾಣಿಗಳ ರೀತಿಯಲ್ಲಿ ನೋಡಲಾಗಿದೆ.
(20 hours ago)
18
ಸಿಡಿಲಬ್ಬರದ ಬ್ಯಾಟಿಂಗ್: ಅಭಿಷೇಕ್ ಶರ್ಮಾ ದಾಖಲೆ ಮುರಿದ ಕಿವೀಸ್ ಬ್ಯಾಟರ್
(13 hours ago)
17
ಬೆನ್ ಸ್ಟೋಕ್ಸ್ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿ
(17 hours ago)
16
World Cup: ಒಂದೇ ಪಂದ್ಯದಲ್ಲಿ ಎರಡು ಸೂಪರ್ ಓವರ್; ಕೊನೆ ಎಸೆತದಲ್ಲಿ ಗೆದ್ದ ಹರಿಣ
(11 hours ago)
15
Lok Sabha Speaker: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವುದಕ್ಕೆ ಸಂಬಂಧಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸಲ್ಲಿಸಿರುವ ನೋಟಿಸ್ನಲ್ಲಿ ಹಲವು ನ್ಯೂನತೆಗಳು ಕಂಡುಬಂದಿವೆ ಎಂದು ವರದಿಯಾಗಿದೆ.
(15 hours ago)
14
ಮದುವೆಯು ಜೀವನದ ಮಹತ್ವದ ಘಟ್ಟ ಆಗಿರುವುದರಿಂದ ಬಾಳ ಸಂಗಾತಿಯ ಆಯ್ಕೆ ಬದುಕಿನ ದಿಕ್ಕನ್ನು ನಿರ್ಧರಿಸುತ್ತದೆ. ಹಾಗಾಗಿ, ಈ ವಿಚಾರದಲ್ಲಿ ಸಾಕಷ್ಟು ಎಚ್ಚರ ವಹಿಸುವುದು ಅತ್ಯಗತ್ಯ.
(17 hours ago)
14
₹2 ಕೋಟಿ ಪರಿಹಾರ ಕೇಳಿದ್ದ ಮಹಿಳೆ: ₹25 ಲಕ್ಷಕ್ಕೆ ಇಳಿಸಿದ ನ್ಯಾಯಾಲಯ
(7 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
Zee News ಕನ್ನಡ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಉದಯವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 11
KMF ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ: ಪೈಪೋಟಿಗಿಳಿದ ಸಿಎಂ, ಡಿಸಿಎಂ
89 mins ago
ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಿಸುವ ಕರ್ನಾಟಕದ ಯೋಜನೆಗೆ ಆಂಧ್ರ ಸಿಎಂ ಆಕ್ಷೇಪ
119 mins ago
‘ವಂದೇ ಮಾತರಂ’ನ ಎಲ್ಲ 6 ಚರಣ ಹಾಡುವುದು ಕಡ್ಡಾಯ: ಕೇಂದ್ರ
3 hours ago
T20 World Cup: ಶೆರ್ಫೇನ್ ಆಟಕ್ಕೆ ಒಲಿದ ಜಯ; ಇಂಗ್ಲೆಂಡ್ಗೆ ಆಘಾತ
4 hours ago
T20 World Cup: ಶೆರ್ಫೇನ್ ರುದರ್ಫೋರ್ಡ್ ಅವರ ಆಕ್ರಮಣಕಾರಿ ಅರ್ಧಶತಕದ ಬಳಿಕ ಗುಡಕೇಶ್ ಮೋತಿ ಅವರ ಪರಿಣಾಮಕಾರಿ ದಾಳಿಯ ನೆರವಿನಿಂದ ವೆಸ್ಟ್ ಇಂಡೀಸ್ ತಂಡವು ಟಿ20 ವಿಶ್ವಕಪ್ ಸಿ ಗುಂಪಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿತು.
4 hours ago
Medicine Purchase: ಔಷಧಗಳ ಕೊರತೆ ನಿವಾರಣೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು (ಕೆಎಸ್ಎಂಎಸ್ಸಿಎಲ್) 496 ಔಷಧಗಳ ಖರೀದಿ ಪ್ರಕ್ರಿಯೆ ಆರಂಭಿಸಿದೆ ಎಂದು ಅಧಿಕೃತವಾಗಿ ತಿಳಿಸಿದೆ.
6 hours ago
T-20 World Cup: ಡಬಲ್ ಸೂಪರ್ ಓವರ್ ಸವಾಲು ಗೆದ್ದ ದಕ್ಷಿಣ ಆಫ್ರಿಕಾ
6 hours ago
ಸಂಪೂರ್ಣ ನಶೆಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪಣ: ಜಿ.ಪರಮೇಶ್ವರ
6 hours ago
Karnataka Politics: ಬೆಂಗಳೂರು: ‘ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಯುತ್ತಾರೆ ಎಂಬ ಭರವಸೆ ನನಗಿದೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆಯೂ ಅವರು ಪ್ರತಿಕ್ರಿಯಿಸಿದ್ದಾರೆ.
6 hours ago
Rowdy Sheeter Murder: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.
6 hours ago
Trump Administration: ಭಾರತ–ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ (ಬಿಟಿಎ) ಸಂಬಂಧಿಸಿದಂತೆ ಟ್ರಂಪ್ ಆಡಳಿತವು ಮಂಗಳವಾರ, ಒಪ್ಪಂದದ ರೂಪುರೇಷೆ ನಿಬಂಧನೆಗಳನ್ನು ಒಳಗೊಂಡ ಪರಿಷ್ಕೃತ ಫ್ಯಾಕ್ಟ್ಶೀಟ್ ಪ್ರಕಟಿಸಿದೆ.
6 hours ago
Nirmala Sitharaman: 2026–27ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ಆಗುವ ವೆಚ್ಚಗಳ ಒಟ್ಟು ಮೊತ್ತವು ₹53.47 ಲಕ್ಷ ಕೋಟಿಯಾಗಲಿದೆ ಎಂಬ ಅಂದಾಜು ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಬುಧವಾರ ತಿಳಿಸಿದರು.
6 hours ago
Maha Shivaratri Puja: ಕಲಬುರಗಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಮಹಾಶಿವರಾತ್ರಿ ಪೂಜೆ ನಡೆಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿದೆ.
6 hours ago
T20 World Cup: ಎಲಿಸ್, ಜಂಪಾ ದಾಳಿಗೆ ಐರ್ಲೆಂಡ್ ತತ್ತರ
6 hours ago
ಏಷ್ಯನ್ ಶೂಟಿಂಗ್ | ಅನೀಶ್ಗೆ ಕಂಚು: ಭಾರತದ ಪದಕಗಳ ಸಂಖ್ಯೆ 75ಕ್ಕೆ ಏರಿಕೆ
7 hours ago
₹2 ಕೋಟಿ ಪರಿಹಾರ ಕೇಳಿದ್ದ ಮಹಿಳೆ: ₹25 ಲಕ್ಷಕ್ಕೆ ಇಳಿಸಿದ ನ್ಯಾಯಾಲಯ
7 hours ago
ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.
7 hours ago
Kiren Rijiju Statement: ‘ಕಾಂಗ್ರೆಸ್ನ 20–25 ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚೇಂಬರ್ಗೆ ತೆರಳಿದ್ದ ವೇಳೆ ಅವರನ್ನು ನಿಂದಿಸಿದ್ದಾರೆ. ಈ ವೇಳೆ, ಹಾಜರಿದ್ದ ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತಡೆಯಲಿಲ್ಲ.
7 hours ago
Gold And Silver Prices: ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಏರಿಕೆ ಆಗಿದೆ.
8 hours ago
ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಟಂಬ್ಲರ್ ರಿಡ್ಜ್ ನಗರದಲ್ಲಿರುವ ‘ಟಂಬ್ಲರ್ ರಿಡ್ಜ್ ಹೈಸ್ಕೂಲ್’ಗೆ ಮಹಿಳೆಯೊಬ್ಬರು ನುಗ್ಗಿ ಗುಂಡಿನ ದಾಳಿ ನಡೆಸಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಇದೇ ವೇಳೆ, ಶಾಲೆ ಹತ್ತಿರದ ಮನೆಯೊಂದರಲ್ಲಿ ಎರಡು ಶವಗಳು ಪತ್ತೆಯಾಗಿವೆ.
8 hours ago
ವಿಶ್ವಕಪ್ ಆಡದಿರುವ ನಿರ್ಧಾರ ಬಿಸಿಬಿ, ಆಟಗಾರರದ್ದು: ಆಸಿಫ್ ನಝ್ರುಲ್
8 hours ago
Udayaravi Museum: ‘ಮೈಸೂರಿನಲ್ಲಿರುವ, ರಾಷ್ಟ್ರಕವಿ ಕುವೆಂಪು ಅವರ ‘ಉದಯರವಿ’ ಮನೆಯನ್ನು ಮಾರುವ ಅಥವಾ ಸರ್ಕಾರಕ್ಕೆ ಹಸ್ತಾಂತರಿಸುವ ಉದ್ದೇಶ ನಮ್ಮ ಮುಂದಿಲ್ಲ. ನಾವೇ ವಸ್ತುಸಂಗ್ರಹಾಲಯವನ್ನಾಗಿ ರೂಪಿಸುತ್ತೇವೆ’ ಎಂದು ಕುಟುಂಬ ತಿಳಿಸಿದೆ.
8 hours ago
ಚುರುಮುರಿ: ಕಲಾಪ ಪ್ರತಾಪ
9 hours ago
Apple Nutrition: ‘ದಿನಕ್ಕೊಂದು ಸೇಬಿನ ಸೇವನೆ, ವೈದ್ಯರಿಂದ ದೂರವಿಡುತ್ತದೆ‘ ಎಂಬ ಮಾತು ಆಗಾಗ ಕೇಳುತ್ತಿರುತ್ತೇವೆ. ಸೇಬು ನೈಸರ್ಗಿಕವಾಗಿ ಪೋಷಕಾಂಶ ಭರಿತ ಹಣ್ಣಾಗಿದೆ. ದೇಹಕ್ಕೆ ಅನುಕೂಲಕರವಾದ ಫೈಬರ್, ಜೀವಸತ್ವಗಳು ಹಾಗೂ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುತ್ತದೆ.
9 hours ago
ದಿನ ಭವಿಷ್ಯ: ಹಣಕಾಸು ಪರಿಸ್ಥಿತಿ ಸಂಪೂರ್ಣ ಹಿಡಿತದಲ್ಲಿಡಲು ಪ್ರಯತ್ನಿಸಿ
9 hours ago
ಗುಂಡಣ್ಣ: ಬುಧವಾರ, 11 ಫೆಬ್ರುವರಿ 2026
10 hours ago
Osho Spiritual Stories: ಮುಲ್ಲಾ ನಸರುದ್ದೀನ್ನ ಮೇಲೆ ನ್ಯಾಯಾಲಯದಲ್ಲಿ ಒಂದು ದೂರು ದಾಖಲಾಯಿತು; ಆರೋಪದ ಬಗ್ಗೆ ವಿಚಾರಣೆಯೂ ಆರಂಭವಾಯಿತು. ಅವನು ಹಲವು ಮದುವೆಗಳನ್ನು ಮಾಡಿಕೊಂಡು, ಆ ಮೂಲಕ ಹಲವರು ಹೆಣ್ಣುಗಳಿಗೆ ವಂಚಿಸಿ ಅನ್ಯಾಯ ಮಾಡಿದ್ದಾನೆ ಎಂಬ ದೂರು.
10 hours ago
Penguin India Statement: ಪೆಂಗ್ವಿನ್ ಇಂಡಿಯಾ ಪ್ರಕಟಿಸಿಲ್ಲ ಎಂದ ಹಿನ್ನೆಲೆ ಮನೋಜ್ ನರವಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕೃತಿ ಕುರಿತು ಟ್ವೀಟ್, ಸಂಸತ್ ಚರ್ಚೆ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದ ತೀವ್ರವಾಗಿದೆ.
10 hours ago
Mumbai Mayor: ಭಾರತದ ಅತ್ಯಂತ ಶ್ರೀಮಂತ ಪಾಲಿಕೆ ಎನಿಸಿರುವ ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಮೇಯರ್ ಆಗಿ ರಿತು ತಾವ್ಡೆ ಅವಿರೋಧ ಆಯ್ಕೆಯಾದರು. ಈ ಮೂಲಕ ಮುಂಬೈನಲ್ಲಿ ಬಿಜೆಪಿಯ ಮೊದಲ ಮೇಯರ್ ಆಯ್ಕೆಯಾದ ಇತಿಹಾಸ ನಿರ್ಮಾಣವಾಯಿತು.
11 hours ago
World Cup: ಒಂದೇ ಪಂದ್ಯದಲ್ಲಿ ಎರಡು ಸೂಪರ್ ಓವರ್; ಕೊನೆ ಎಸೆತದಲ್ಲಿ ಗೆದ್ದ ಹರಿಣ
11 hours ago
World Cup:ಒಂದೇ ಪಂದ್ಯದಲ್ಲಿ ಎರಡು ಸೂಪರ್ ಓವರ್;ಕೊನೆ ಎಸೆತದಲ್ಲಿ ಗೆದ್ದ ಹರಿಣಗಳು
11 hours ago
Sharad Pawar Hospitalized: ಎನ್ಸಿಪಿ (ಎಸ್ಪಿ) ಅಧ್ಯಕ್ಷ ಶರದ್ ಪವಾರ್ (85) ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಬುಧವಾರ ತಿಳಿಸಿದ್ದಾರೆ.
11 hours ago
Mysore Sandal Soap: ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ರಾಯಭಾರಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಮಂಗಳವಾರ (ಫೆ.10)ರಂದು ನಗರದ ತಾಜ್ ವೆಸ್ಟ್ಎಂಡ್ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದರು.
11 hours ago
ಚಿನಕುರುಳಿ: ಬುಧವಾರ, 11 ಫೆಬ್ರುವರಿ 2026
11 hours ago
South Africa vs Afghanistan: ಅಫ್ಗಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು ಸೂಪರ್ ಓವರ್ಗಳಿಗೆ ಸಾಕ್ಷಿಯಾಯಿತು. ಎರಡನೇ ಸೂಪರ್ ಓವರ್ನ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಗೆಲುವು ಸಾಧಿಸಿತು.
11 hours ago
DMK Alliance ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸ್ಥಾನ ಹಂಚಿಕೆ ಬಗ್ಗೆ ಚರ್ಚೆ ಆರಂಭಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ, ಆಡಳಿತಾರೂಢ ಡಿಎಂಕೆ ಮೈತ್ರಿ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸಮಿತಿ ರಚಿಸಲಾಗುವುದು ಎಂದು ತಿಳಿಸಿದೆ
13 hours ago
ಸಿಡಿಲಬ್ಬರದ ಬ್ಯಾಟಿಂಗ್: ಅಭಿಷೇಕ್ ಶರ್ಮಾ ದಾಖಲೆ ಮುರಿದ ಕಿವೀಸ್ ಬ್ಯಾಟರ್
13 hours ago
Siddaramaiah VS DK Shivakumar: ‘ಹೈಕಮಾಂಡ್ ನಿರ್ಧಾರ ಅಂತಿಮ ಎಂದು ಎಷ್ಟು ಸಲ ಹೇಳಬೇಕು. ಹೈಕಮಾಂಡ್ ಹೇಳಿದರೆ ನಾನೂ ಕೇಳಬೇಕು. ಅವರೂ (ಡಿ.ಕೆ. ಶಿವಕುಮಾರ್) ಕೇಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮ್ಯಯ ಗರಂ ಆದರು.
14 hours ago
US Embassy Statement: ಭಾರತದೊಂದಿಗೆ ಬಲವಾದ ಸಂಬಂಧ ಇಲ್ಲವೆಂದು ಹೇಳಿ ವೀಸಾ ತಿರಸ್ಕರಿಸಿದ ಅಮೆರಿಕ ರಾಯಭಾರ ಕಚೇರಿ ಕ್ರಮದ ವಿರುದ್ಧ ಗುರುಗ್ರಾಮದ ಸಿಇಒ ಜಸ್ವೀರ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.
15 hours ago
Government Welfare Schemes: ಏಕಾತ್ಮ ಮಾನವ ವಾದದ ಪ್ರವರ್ತಕ ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿರುವ ಗ್ರಾಮೀಣ ಕೌಶಲ್ಯ ಯೋಜನೆ, ಗ್ರಾಮ ಜ್ಯೋತಿ ಯೋಜನೆ, ಸ್ಪರ್ಶ ಯೋಜನೆ ಹಾಗೂ ಅಂತ್ಯೋದಯ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
15 hours ago
ಸಚಿನ್ ತೆಂಡೂಲ್ಕರ್ ಸೊಸೆಯಾಗುತ್ತಿರುವ ಸಾನಿಯಾ ಚಂದೋಕ್ ಹಿನ್ನೆಲೆಯೇನು?
15 hours ago
Saniya Chandok: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್ ಜತೆಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. 2025ರ ಆಗಸ್ಟ್ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಜೋಡಿಯ ನಿಶ್ಚಿತಾರ್ಥ ನೆರವೇರಿತ್ತು.
15 hours ago
Lok Sabha Speaker: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವುದಕ್ಕೆ ಸಂಬಂಧಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸಲ್ಲಿಸಿರುವ ನೋಟಿಸ್ನಲ್ಲಿ ಹಲವು ನ್ಯೂನತೆಗಳು ಕಂಡುಬಂದಿವೆ ಎಂದು ವರದಿಯಾಗಿದೆ.
15 hours ago
Bollywood Actor Threat: ಕೋಟ್ಯಂತರ ರೂಪಾಯಿ ಹಣ ನೀಡುವುಂತೆ ಬಾಲಿವುಡ್ ನಟ ರಣವೀರ್ ಸಿಂಗ್ಗೆ ಅಪರಿಚಿತರಿಂದ ಬೆದರಿಕೆ ಸಂದೇಶ ಬಂದಿದೆ. ವಾಟ್ಸ್ಆ್ಯಪ್ನಲ್ಲಿ ವಾಯ್ಸ್ ನೋಟ್ ಕಳಿಸುವ ಮೂಲಕ ಬೆದರಿಕೆಯೊಡ್ಡಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
16 hours ago
Vande Mataram Mandatory: ರಾಷ್ಟ್ರಗೀತೆ ‘ಜನಗಣಮನ’ದಂತೆಯೇ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ಶಾಲೆಗಳಲ್ಲಿ ಇನ್ನಮುಂದೆ ‘ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
16 hours ago
Bengaluru KMF Election: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರದ ಮೇಲಾಟಗಳ ನಡುವೆ ಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನದ ಚುನಾವಣೆ ಸಮೀಪಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ಪೈಪೋಟಿ ಜೋರಾಗಿದೆ.
16 hours ago
ಪ್ರಧಾನಿ ಮೋದಿ, ರಾಹುಲ್ ಭೇಟಿಯಾದ ಸಚಿನ್ ತೆಂಡೂಲ್ಕರ್: ಅರ್ಜುನ್ ಮದುವೆಗೆ ಆಹ್ವಾನ
17 hours ago
ಬೆನ್ ಸ್ಟೋಕ್ಸ್ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿ
17 hours ago
Arjun Tendulkar Wedding: ಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ಪುತ್ರ ಅರ್ಜುನ್ ಮದುವೆಗೆ ಆಹ್ವಾನಿಸಿದ್ದಾರೆ.
17 hours ago
ಮದುವೆಯು ಜೀವನದ ಮಹತ್ವದ ಘಟ್ಟ ಆಗಿರುವುದರಿಂದ ಬಾಳ ಸಂಗಾತಿಯ ಆಯ್ಕೆ ಬದುಕಿನ ದಿಕ್ಕನ್ನು ನಿರ್ಧರಿಸುತ್ತದೆ. ಹಾಗಾಗಿ, ಈ ವಿಚಾರದಲ್ಲಿ ಸಾಕಷ್ಟು ಎಚ್ಚರ ವಹಿಸುವುದು ಅತ್ಯಗತ್ಯ.
17 hours ago
ನಮೀಬಿಯಾ ಪಂದ್ಯಕ್ಕೂ ಮೊದಲು ಭಾರತಕ್ಕೆ ಆಘಾತ: ಸ್ಫೋಟಕ ಬ್ಯಾಟರ್ ಆಸ್ಪತ್ರೆಗೆ ದಾಖಲು
18 hours ago
T20 World Cup 2026: ನಮೀಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಹೊಟ್ಟೆ ಸೋಂಕಿನಿಂದಾಗಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
18 hours ago
Karnataka Headlines: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ (ಈಗಿನ ಎಂಡಿಎ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಲೋಕಾಯುಕ್ತ ಪೊಲೀಸರು ಇನ್ನಷ್ಟು ಮಂದಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
19 hours ago
Arjun Tendulkar Wedding: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ಪುತ್ರ ಅರ್ಜುನ್ ಮದುವೆಗೆ ಆಹ್ವಾನಿಸಿದ್ದಾರೆ.
19 hours ago
Canada School Shooting: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶಂಕಿತ ಬಂದೂಕುಧಾರಿ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ. ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದ ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
19 hours ago
Chandrababu Naidu: ಹೈದರಾಬಾದ್: ಕೃಷ್ಣಾ ಮೇಲ್ದಂಡೆಯ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಕ್ರಮಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
19 hours ago
ರಾಹುಲ್ ಗಾಂಧಿ ಭೇಟಿಯಾದ ಸಚಿನ್ ತೆಂಡೂಲ್ಕರ್: ಅರ್ಜುನ್ ಮದುವೆಗೆ ಆಹ್ವಾನ
19 hours ago
Siddaramaiah vs DK Shivakumar: ‘ಸಿದ್ದರಾಮಯ್ಯ, ವರಿಷ್ಠರು ಸೇರಿಕೊಂಡೇ ಮಾತುಕತೆ ನಡೆಸಿದ್ದೆವು’ ಎಂಬ ಶಿವಕುಮಾರ್ ಮಾತಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದರಾಮಯ್ಯ ‘ಈ ಕುರಿತು ಅವರನ್ನೇ ಕೇಳಿ’ ಎಂದರು. ಸುದ್ದಿಗಾರರ ಪ್ರಶ್ನೆಗಳಿಗೆ ತುಸು ಸಿಟ್ಟಾದ ಸಿದ್ದರಾಮಯ್ಯ.
20 hours ago
Street Vendor Rights: ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಬೆಂಗಳೂರಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯು, ದುರ್ಬಲ ವರ್ಗಕ್ಕೆ ಆಡಳಿತ ವ್ಯವಸ್ಥೆಯು ನ್ಯಾಯ ಹಾಗೂ ಸಹಾನುಭೂತಿ ನಿರಾಕರಿಸುತ್ತಿರುವುದರ ಸಂಕೇತ.
20 hours ago
Chandra Grahan: ಚಂದ್ರಗ್ರಹಣದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್ 2 ಮತ್ತು 3ರಂದು ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇವಳದ ಆಡಳಿತ ತಿಳಿಸಿದೆ.
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ