Last Updated: 19 Feb 2026 11:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Chillar Manju Engagement: ಹಾಸ್ಯ ನಟ ಚಿಲ್ಲರ್ ಮಂಜು (ಮಂಜುನಾಥ್) ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಹಾಸ್ಯ ನಟ ಶಿವು ಹಾಗೂ ಮಾನಸ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆ ಬೆನ್ನಲ್ಲೆ ಚಿಲ್ಲರ್ ಮಂಜು ಅವರು ಕೂಡ ಜಂಟಿಯಾಗಿದ್ದಾರೆ.
(11 hours ago)
29
ಕುಗ್ಗಲಿದೆ ‘ಇಂಡಿಯಾ’ ಮೈತ್ರಿ ಬಲ
(16 hours ago)
24
ರಾಮದೇವರ ಬೆಟ್ಟದ ರಣಹದ್ದು ಅಭಯಾರಣ್ಯದಲ್ಲಿ ಸತತ 5ನೇ ವರ್ಷವು ಸಂತಾನೋತ್ಪತ್ತಿ
(16 hours ago)
23
Karnataka Politics: ನಾಯಿ ಹಾಗೂ ಬಾಲ ರೂಪಕದ ಮೂಲಕ ಹೈಕಮಾಂಡ್, ಶಾಸಕರು ಮತ್ತು ಆಡಳಿತ ಪಕ್ಷದ ಒಳರಾಜಕೀಯವನ್ನು ವ್ಯಂಗ್ಯವಾಗಿ ಚಿತ್ರಿಸುವ ಹಾಸ್ಯಲೇಖನ.
(16 hours ago)
21
ಮತ್ತೆ ಒಂದಾದ ಬಿಗ್ಬಾಸ್ ಸ್ನೇಹಿತರು: ಹೊಸ ಸುದ್ದಿ ಕೊಟ್ಟ ಧನುಷ್, ಸ್ಪಂದನಾ
(13 hours ago)
18
Pinarayi Vijayan: ‘ದಿ ಕೇರಳ ಸ್ಟೋರಿ’ ಸಿನಿಮಾದ ಎರಡನೇ ಅಧ್ಯಾಯದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ. ಸಿನಿಮಾದ ಮೊದಲ ಭಾಗವನ್ನು ರಾಜ್ಯದ ವಿರುದ್ಧ ದ್ವೇಷ ಹರಡುವ ಉದ್ದೇಶದಿಂದ ಮಾಡಲಾಗಿತ್ತು ಎಂದಿದ್ದಾರೆ.
(12 hours ago)
17
ಆಸ್ಟ್ರೇಲಿಯಾ ವಿರುದ್ಧ ಮಹಿಳಾ ಟಿ20: ಭಾರತಕ್ಕೆ ಸರಣಿ ಜಯದ ಮೇಲೆ ಕಣ್ಣು
(19 hours ago)
17
Prince Andrew Arrest: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೈನ್ ಅವರೊಂದಿಗೆ ಸಂಪರ್ಕ ಹೊಂದಿದ್ದು, ಸಾರ್ವಜನಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ಬ್ಯಾಟನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
(7 hours ago)
16
ಕಿರಿಯ ವಯಸ್ಸಿನಲ್ಲೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಸುಮಂತ ನಾಯ್ಕ
(7 hours ago)
15
T20 WC | ಹ್ಯಾಟ್ರಿಕ್ ಸೊನ್ನೆ ಸುತ್ತಿದ ಅಭಿಷೇಕ್; ದುಬೆ ಮಿಂಚು: ಭಾರತ ಅಜೇಯ ಓಟ
(16 hours ago)
15
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 19
Unnao Cricket Tragedy: ಉನ್ನಾವೋದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿಯಿಂದ ಅಂಪೈರ್ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಆಟಗಾರರು ಗಾಯಗೊಂಡಿದ್ದಾರೆ.
82 mins ago
ಫೆ.20ರಿಂದ ಚೈರೋಸ್ ಭೀಮಯ್ಯ ಕಪ್ ಹಾಕಿ
112 mins ago
Microsoft Project Silica: ಲೇಸರ್ಗಳ ಮೂಲಕ ಗಾಜಿನ ಫಲಕದ ಮೇಲೆ ಬರೆಯಲಾದ ದತ್ತಾಂಶಗಳನ್ನು 10 ಸಾವಿರ ವರ್ಷಗಳಿಗೂ ಅಧಿಕ ಕಾಲ ಸಂರಕ್ಷಿಸಿಡಲು ಸಾಧ್ಯ ಎಂದು ಮೈಕ್ರೋಸಾಫ್ಟ್ ಕಂಪನಿಯ ಸಂಶೋಧಕರು ತಿಳಿಸಿದ್ದಾರೆ. ಈ ತಂತ್ರಜ್ಞಾನವು ದತ್ತಾಂಶಗಳ ಸಂಗ್ರಹಣೆಗೆ ಪೂರಕವಾಗಿದೆ.
2 hours ago
Bank Account Freeze: ‘ಸೈಬರ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಾಗ ತನಿಖಾ ಸಂಸ್ಥೆಗಳು ಮತ್ತು ಬ್ಯಾಂಕ್ಗಳು ಅಧಿಕಾರವನ್ನು ವಿವೇಚನೆಯಿಂದ ಬಳಸಬೇಕು’ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
2 hours ago
High Court Compensation: ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದು ನಾಲ್ಕು ದಿನ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಇರಿಸಿಕೊಂಡು, ನಂತರ ಎಫ್ಐಆರ್ ದಾಖಲಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್,...
2 hours ago
T20 World Cup |ಲಂಕಾ ವಿರುದ್ಧವೂ ಗೆದ್ದ ಜಿಂಬಾಬ್ವೆ: ಬಿ ಗುಂಪಿನಲ್ಲಿ ಅಗ್ರಸ್ಥಾನ
2 hours ago
Silver Price Rise: ಅಮೆರಿಕ–ಇರಾನ್ ಬಿಕ್ಕಟ್ಟು ಹಿನ್ನೆಲೆ 10 ಗ್ರಾಂ ಚಿನ್ನದ ದರ ₹1,950 ಏರಿಕೆ ಕಂಡು ₹1,58,650ಕ್ಕೆ ತಲುಪಿದೆ. ಬೆಳ್ಳಿ ದರ ಕೆ.ಜಿಗೆ ₹18 ಸಾವಿರ ಹೆಚ್ಚಾಗಿದೆ.
2 hours ago
ಲೋಹದ ಹಕ್ಕಿಯಲ್ಲಿ ಸಿದ್ಧವಾಗುತ್ತಿದೆ ರೆಸ್ಟೋರೆಂಟ್: ಗಮನ ಸೆಳೆಯುವ ‘ರನ್ವೇ –17’
3 hours ago
Prince Andrew Arrest: ಸರ್ಕಾರಿ ಕಚೇರಿಯಲ್ಲಿ ಅನುಚಿತವಾಗಿ ವರ್ತಿಸಿರುವ ಶಂಕೆಯ ಮೇರೆಗೆ ಬ್ರಿಟನ್ನ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ ಬ್ಯಾಟನ್–ವಿಂಡ್ಸರ್ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
3 hours ago
ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಿಗೆ ಶುಭಸುದ್ದಿ: ರಣಜಿ ಫೈನಲ್ ಹುಬ್ಬಳ್ಳಿ ಆತಿಥ್ಯ
3 hours ago
ಲಿಬೆರ್ವಿನ್ ಚಾಂಪಿಯನ್ಸ್ ಕಪ್ ಸ್ಕ್ವಾಷ್ ಟೂರ್ನಿ: ಪಂಕಜ್ ಅದ್ವಾನಿಗೆ ಕಿರೀಟ
3 hours ago
ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಕರ್ನಾಟಕ-ಕಾಶ್ಮೀರ ತಂಡಗಳ ಮುಖಾಮುಖಿ
3 hours ago
ದಿನ ಭವಿಷ್ಯ: ಅವಿವಾಹಿತ ಹೆಣ್ಣು ಮಕ್ಕಳಿಗೆ ಸಂಬಂಧ ಕೂಡಿ ಬರಲಿದೆ
4 hours ago
Aviation News: SpiceJet ವಿಮಾನಯಾನ ಸಂಸ್ಥೆಯು ಬಾಕಿ ಹಣವನ್ನು ಪಾವತಿಸದ ಕಾರಣ ಬಾಂಗ್ಲಾದೇಶವು ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಬಾಂಗ್ಲಾದೇಶದ ವಾಯುಪ್ರದೇಶವು ಬಳಕೆಗೆ ಲಭ್ಯವಿಲ್ಲದ ಕಾರಣ ವಿಮಾನಗಳು ದೀರ್ಘ ಮಾರ್ಗಗಳಲ್ಲಿವೆ.
4 hours ago
ಟಿ20 ಪಂದ್ಯ | ಜಾರ್ಜಿಯಾ ಅಬ್ಬರ: ಭಾರತ ವಿರುದ್ಧ ಆಸ್ಟ್ರೇಲಿಯಾ ವನಿತೆಯರಿಗೆ ಜಯ
4 hours ago
‘ಬಜೆಟ್ ಬೆಂಬಲ ಇಲ್ಲದೇ ಗುತ್ತಿಗೆ ನೀಡಿದ್ದ ಬಿಜೆಪಿಯದೇ ತಪ್ಪು‘
4 hours ago
T20 World Cup: ಇಟಲಿ ವಿರುದ್ಧ ವಿಂಡೀಸ್ಗೆ ನಿರೀಕ್ಷಿತ ಜಯ
4 hours ago
Bengaluru Metro: ಬೆಂಗಳೂರು ಮೆಟ್ರೋ ರೈಲು ನಿಗಮವು (ಬಿಎಂಆರ್ಸಿಎಲ್) ಮದ್ಯಪ್ರಿಯರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದೆ ಎನ್ನಲಾಗುತ್ತಿದೆ. 'ನಮ್ಮ ಮೆಟ್ರೋ' ರೈಲುಗಳಲ್ಲಿ ಪ್ರಯಾಣಿಸುವವರು, ಸಂಪೂರ್ಣ ಪ್ಯಾಕ್ ಮಾಡಿಕೊಂಡು ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗುತ್ತದೆ.
4 hours ago
Job Losses: ಹೊಸ ವರ್ಷ ಶುರುವಾತಿನಿಂದ ಒಂದಿಷ್ಟು ಬದಲಾವಣೆಗಳನ್ನು ಗಮನಿಸುತ್ತಿರುತ್ತೇವೆ. ಅದೆಲ್ಲವೂ ಸಹಜವೆಂಬುವಂತೆ ನಡೆಯುತ್ತಿರುತ್ತದೆ. ಆದರೆ, ಈ ವರ್ಷ 2026 ಜನವರಿ ಆರಂಭವಾದಾಗಿನಿಂದ ಎದ್ದಿರುವ ಆ ಒಂದಿಷ್ಟು ಬದಲಾವಣೆಗಳು ಮನುಕುಲದ ಮುಂದೆ ಭಾರಿ ಬಿರುಗಾಳಿಯನ್ನೇ
4 hours ago
Freebies vs Jobs: ಸರ್ಕಾರಗಳು ಜಾರಿಗೊಳಿಸುತ್ತಿರುವ 'ಉಚಿತ ಯೋಜನೆ'ಗಳನ್ನು ಟೀಕಿಸಿರುವ ಸುಪ್ರೀಂ ಕೋರ್ಟ್, ದೇಶದ ಆರ್ಥಿಕತೆ ಅಭಿವೃದ್ಧಿಗೆ ಹಿನ್ನಡೆಯನ್ನುಂಟು ಮಾಡುವ ನೀತಿಗಳನ್ನು ಮರುಪರಿಶೀಲಿಸುವ ಸಮಯ ಇದಾಗಿದೆ ಎಂದು ಗುರುವಾರ ಹೇಳಿದೆ.
5 hours ago
Kalaburagi news: ಕುಡಿಯುವ ನೀರಿನ ತುರ್ತು ಸ್ಪಂದನೆ ಮೊಬೈಲ್ಗೆ ‘ಸ್ವಿಚ್ಡ್ ಆಫ್’ ಟ್ಯೂನ್ ಇಟ್ಟ ಎಂಜಿನಿಯರ್ ವಿರುದ್ಧ ಅಮಾನತು ಕ್ರಮಕ್ಕೆ ಸೂಚನೆ ನೀಡಲಾಗಿದೆ.
5 hours ago
ಚುರುಮುರಿ | ನಿಯತ್ತಿನ ನಾಯಿ!
5 hours ago
Delhi Government Scheme: ದೆಹಲಿಯಲ್ಲಿ 25 ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸಿ ₹5ಕ್ಕೆ ಪೌಷ್ಟಿಕ ಆಹಾರ ಒದಗಿಸುವ ಯೋಜನೆ ಜಾರಿಗೆ ಬಂದಿದೆ. ಬಡವರು ಮತ್ತು ಕಾರ್ಮಿಕರಿಗೆ ಇದರ ಪ್ರಯೋಜನ ಲಭ್ಯವಾಗಲಿದೆ.
5 hours ago
Rahul Gandhi Threat Case: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರಿಗೆ ಗುಂಡಿಕ್ಕುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ರಾಜಸ್ಥಾನದ ಕೋಟಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
6 hours ago
ಚಿನಕುರುಳಿ: ಗುರುವಾರ, 19 ಫೆಬ್ರುವರಿ 2026
6 hours ago
Raj Shamani Gen Z: ಜೆನ್ ಝೀಗಳು ಪ್ರಯತ್ನ ಅಥವಾ ಶ್ರಮವನ್ನು ವಿರೋಧಿಸುವುದಿಲ್ಲ ಬದಲಾಗಿ ಉದ್ದೇಶವಿಲ್ಲದೆ ವಿಧೇಯತೆಯನ್ನು ಬೇಡುವ ಹಳೆಯ ವ್ಯವಸ್ಥೆಗಳನ್ನು ದ್ವೇಷಿಸುತ್ತಾರೆ ಎಂದು ಪಾಡ್ಕಾಸ್ಟರ್ ರಾಜ್ ಶಮಾನಿ ದುಬೈನಲ್ಲಿ ಅಭಿಪ್ರಾಯಪಟ್ಟಿದ್ದಾರೆ.
7 hours ago
Bengaluru Metro: ಬೆಂಗಳೂರು ಮೆಟ್ರೋ ರೈಲು ನಿಮಗವು (ಬಿಎಂಆರ್ಸಿಎಲ್) ಮದ್ಯಪ್ರಿಯರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದೆ ಎನ್ನಲಾಗುತ್ತಿದೆ. 'ನಮ್ಮ ಮೆಟ್ರೋ' ರೈಲುಗಳಲ್ಲಿ ಪ್ರಯಾಣಿಸುವವರು, ಸಂಪೂರ್ಣ ಪ್ಯಾಕ್ ಮಾಡಿಕೊಂಡು ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗುತ್ತದೆ.
7 hours ago
ಕಿರಿಯ ವಯಸ್ಸಿನಲ್ಲೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಸುಮಂತ ನಾಯ್ಕ
7 hours ago
Karnataka BJP: ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು.
7 hours ago
Prince Andrew Arrest: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೈನ್ ಅವರೊಂದಿಗೆ ಸಂಪರ್ಕ ಹೊಂದಿದ್ದು, ಸಾರ್ವಜನಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ಬ್ಯಾಟನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
7 hours ago
ಗುಂಡಣ್ಣ: ಗುರುವಾರ, 19 ಫೆಬ್ರುವರಿ 2026
7 hours ago
Kalaburagi news: ಇಸ್ಪೀಟ್ ಜೂಜಾಟದಲ್ಲಿ ಸಿಕ್ಕಿಬಿದ್ದ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ.
7 hours ago
DMK DMDK Alliance: ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ದಿವಂಗತ ನಟ ವಿಜಯಕಾಂತ್ ಅವರ ಡಿಎಂಡಿಕೆ ಪಕ್ಷವು ಡಿಎಂಕೆ ನೇತೃತ್ವದ ‘ಜಾತ್ಯತೀತ ಪ್ರಗತಿಪರ ಮೈತ್ರಿಕೂಟ’ಕ್ಕೆ (ಎಸ್ಪಿಎ) ಸೇರ್ಪಡೆಗೊಂಡಿದೆ.
8 hours ago
DMK DMDK Alliance: ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ದಿವಂಗತ ನಟ ವಿಜಯಕಾಂತ್ ಅವರ ಡಿಎಂಡಿಕೆ ಪಕ್ಷಯು ಡಿಎಂಕೆ ನೇತೃತ್ವದ ‘ಜಾತ್ಯತೀತ ಪ್ರಗತಿಪರ ಮೈತ್ರಿಕೂಟ’ಕ್ಕೆ (ಎಸ್ಪಿಎ) ಸೇರ್ಪಡೆಗೊಂಡಿದೆ.
9 hours ago
Women Education: ಮಹಿಳೆಯರಿಗೆ ಶಿಕ್ಷಣ ಮೊದಲ ಆದ್ಯತೆಯಾಗಬೇಕು ಎಂದು ನವಜಾತ ಶಿಶುವಿನೊಂದಿಗೆ ಬಂದು ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆ ಬರೆದ ತಾಯಿಯೊಬ್ಬರು ಹೇಳಿದ್ದಾರೆ.
10 hours ago
Yash Toxic Update: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕುರಿತು ಚಿತ್ರತಂಡ ಅಪ್ಡೇಟ್ ಒಂದನ್ನು ಕೊಟ್ಟಿದೆ. 2026 ಮಾರ್ಚ್ 19ರಂದು ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ನಾಳೆ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿದೆ.
10 hours ago
Buchi Babu Sana Birthday: ತೆಲುಗಿನ ಖ್ಯಾತ ಸಿನಿಮಾ ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಸೇರಿದಂತೆ ಹಿತೈಷಿಗಳು ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ತಿಳಿಸಿದ್ದರು.
10 hours ago
Mukesh Ambani AI Impact Summit: ಮೊಬೈಲ್ ದತ್ತಾಂಶದಲ್ಲಿ ಮಾಡಿದಂತೆ ಕೃತಕ ಬುದ್ಧಿಮತ್ತೆಯಲ್ಲಿ (ಎ.ಐ) ಕ್ರಾಂತಿಕಾರಿ ಬದಲಾವಣೆಯನ್ನುಂಟು ಮಾಡುವುದಾಗಿ ಭರವಸೆ ನೀಡಿರುವ ಉದ್ಯಮಿ ಮುಕೇಶ್ ಅಂಬಾನಿ, ರಿಲಯನ್ಸ್ನೊಂದಿಗೆ ಜಿಯೊ ₹10 ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.
11 hours ago
WhatsApp New Feature: ವಾಟ್ಸ್ಆ್ಯಪ್ ಇಂದು ಜನಪ್ರಿಯ ಮೆಸೇಜಿಂಗ್ ಆ್ಯಪ್ ಆಗಿದೆ. ಆರಂಭದಲ್ಲಿ ಸಂದೇಶ ಕಳುಹಿಸಲು ಮಾತ್ರ ಬಳಕೆಯಾಗುತ್ತಿದ್ದ ವಾಟ್ಸ್ಆ್ಯಪ್ ಇಂದು ಹತ್ತಾರು ಹೊಸ ವೈಶಿಷ್ಟ್ಯಗಳೊಂದಿಗೆ ಎಲ್ಲರ ಮನಸ್ಸು ಗೆದ್ದಿದೆ. ಮೊಬೈಲ್ನಲ್ಲಿ ಯಾವ ಆ್ಯಪ್ ಇಲ್ಲದಿದ್ದರೂ ಪರವಾಗಿಲ್ಲ.
11 hours ago
Param Robo Dog: ದೆಹಲಿಯಲ್ಲಿ ನಡೆಯುತ್ತಿರುವ ಎ.ಐ ಶೃಂಗದಲ್ಲಿ ನೊಯಿಡಾದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯದ ಪ್ರತಿನಿಧಿಗಳು ಚೀನಾ ನಿರ್ಮಿತ ‘ರೋಬೊಶ್ವಾನ’ ಪ್ರದರ್ಶಿಸಿ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಭಾರತದ ಸ್ಟಾರ್ಟ್ಅಪ್ ‘ಜನರಲ್ ಅಟಾನಮಿ’ ಸ್ವದೇಶಿ ನಿರ್ಮಿತ ರೋಬೊಟ್ ಪ್ರದರ್ಶಿಸಿದೆ.
11 hours ago
Husband Suicide: ಪತ್ನಿ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಕಾಞಂಗಾಡಿನನಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಞಂಗಾಡ್ನ ಕಡಪ್ಪುರದ ಬಾವಾನಗರ ನಿವಾಸಿ ಇಬ್ರಾಹೀಂ ಮೃತ ವ್ಯಕ್ತಿ.
11 hours ago
Chillar Manju Engagement: ಹಾಸ್ಯ ನಟ ಚಿಲ್ಲರ್ ಮಂಜು (ಮಂಜುನಾಥ್) ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಹಾಸ್ಯ ನಟ ಶಿವು ಹಾಗೂ ಮಾನಸ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆ ಬೆನ್ನಲ್ಲೆ ಚಿಲ್ಲರ್ ಮಂಜು ಅವರು ಕೂಡ ಜಂಟಿಯಾಗಿದ್ದಾರೆ.
11 hours ago
ಗೆಳತಿ ಮಹಿಕಾ ಶರ್ಮಾ ಹುಟ್ಟುಹಬ್ಬಕ್ಕೆ ಹಾರ್ದಿಕ್ ಪಾಂಡ್ಯ ಸ್ಪೆಷಲ್ ವಿಶ್
12 hours ago
T20 WC: ಭಾರತ ಸೇರಿದಂತೆ ಸೂಪರ್ 8ರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
12 hours ago
Super 8 Schedule: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ 'ಸೂಪರ್ 8'ರ ಹಂತಕ್ಕೆ ವೇದಿಕೆ ಸಿದ್ಧಗೊಂಡಿದೆ. ಭಾರತ ತಂಡವು 'ಎ' ಗುಂಪಿನಲ್ಲಿ ಕಾಣಿಸಿಕೊಂಡಿದೆ.
12 hours ago
Narendra Modi AI: ಕೃತಕ ಬುದ್ಧಿಮತ್ತೆಯನ್ನು ಪ್ರಜಾಸತಾತ್ಮಕಗೊಳಿಸಬೇಕು; ಅದನ್ನು ಒಳಗೊಳ್ಳುವಿಕೆ ಹಾಗೂ ಸಬಲೀಕರಣಕ್ಕೆ ಸಾಧನವಾಗಬೇಕು, ವಿಶೇಷವಾಗಿ ಅಭಿವೃದ್ಧಿ ಶೀಲ ರಾಷ್ಟ್ರಗಳಿಗೆ ಪೂರಕವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
12 hours ago
Pinarayi Vijayan: ‘ದಿ ಕೇರಳ ಸ್ಟೋರಿ’ ಸಿನಿಮಾದ ಎರಡನೇ ಅಧ್ಯಾಯದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ. ಸಿನಿಮಾದ ಮೊದಲ ಭಾಗವನ್ನು ರಾಜ್ಯದ ವಿರುದ್ಧ ದ್ವೇಷ ಹರಡುವ ಉದ್ದೇಶದಿಂದ ಮಾಡಲಾಗಿತ್ತು ಎಂದಿದ್ದಾರೆ.
12 hours ago
Indian Navy Founder: 16 ವರ್ಷದಲ್ಲಿರುವಾಗಲೇ ಸಕಲ ಯುದ್ದ ಕಲೆಗಳನ್ನು ಮೈಗೂಡಿಸಿಕೊಂಡಿದ್ದ ಯುವಕನೊಬ್ಬ ತೋರ್ನಾ ಕೋಟೆಯನ್ನು ವಶಪಡಿಸಿಕೊಂಡಿದ್ದನು. ಮೊಘಲ್ ಪಡೆಗಳಿಗೆ ಸಿಂಹ ಸ್ವಪ್ನವಾಗಿದ್ದ ಶಿವಾಜಿ ಆಧುನಿಕ ಯುದ್ಧ ನೀತಿಯಿಂದ ಸಾಮ್ರಾಜ್ಯ ಕಟ್ಟಿದರು.
12 hours ago
ಮತ್ತೆ ಒಂದಾದ ಬಿಗ್ಬಾಸ್ ಸ್ನೇಹಿತರು: ಹೊಸ ಸುದ್ದಿ ಕೊಟ್ಟ ಧನುಷ್, ಸ್ಪಂದನಾ
13 hours ago
Hypopigmentation: ಹೈಪೋಪಿಗ್ಮೆಂಟೇಶನ್ ಎಂದು ಗುರುತಿಸಲಾಗಿದೆ ಎಂದರು. ಮಕ್ಕಳ ಅಂದಗೆಡಿಸುವ ಬಿಳಿ ಮಚ್ಚೆಗೆ ಕಾರಣವೇನು, ಪರಿಹಾರಕ್ಕೆ ಏನು ಮಾಡಬೇಕು ಎಂದು ಮಕ್ಕಳ ಆರೋಗ್ಯ ವಿಭಾಗದ ಆಯುರ್ವೇದ ತಜ್ಞೆ ಡಾ. ಪೂರ್ಣಿಮಾ ಎನ್. ಮಾಹಿತಿ ನೀಡಿದ್ದಾರೆ.
13 hours ago
NCP President: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು, ರಾಷ್ಟ್ರೀಯವಾದ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ರಾಷ್ಟ್ರೀಯ ಅಧ್ಯಕ್ಷರಾಗಿ ಫೆಬ್ರುವರಿ 26 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪ್ರಫುಲ್ ಪಟೇಲ್ ಬುಧವಾರ ಹೇಳಿದ್ದಾರೆ.
13 hours ago
AI Summit: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಎ.ಐ ಇಂಪ್ಯಾಕ್ಟ್ ಶೃಂಗದಲ್ಲಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಬೀಟ್ಸ್ ಭಾಗವಹಿಸುವುದಿಲ್ಲ ಎಂದು ಗೇಟ್ಸ್ ಫೌಂಡೇಷನ್ ಸ್ಪಷ್ಟಪಡಿಸಿದೆ.
13 hours ago
Mohan Bhagwat: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಬಿಜೆಪಿಯನ್ನು ರಿಮೋಟ್ ಕಂಟ್ರೋಲ್ ಮಾಡುತ್ತಿಲ್ಲ ಎಂದು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಬಿಜೆಪಿಯನ್ನು ವಿರೋಧಿಸುವವರು ಆರ್ಎಸ್ಎಸ್ ಅನ್ನೂ ವಿರೋಧಿಸುತ್ತಾರೆ ಎಂದಿದ್ದಾರೆ.
13 hours ago
Ajit Pawar death investigation: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಹಾಗೂ ಇತರ ನಾಲ್ವರು ಸಾವಿಗೀಡಾದ ವಿಮಾನ ಪತನ ದುರಂತದ ಸಮಗ್ರ ತನಿಖೆ ನಡೆಸಲು ಅವರ ಕಿರಿಯ ಪುತ್ರ ಜಯ್ ಪವಾರ್ ಆಗ್ರಹಿಸಿದ್ದಾರೆ.
14 hours ago
T20 WC | ಹ್ಯಾಟ್ರಿಕ್ ಸೊನ್ನೆ ಸುತ್ತಿದ ಅಭಿಷೇಕ್; ದುಬೆ ಮಿಂಚು: ಭಾರತ ಅಜೇಯ ಓಟ
16 hours ago
India vs Netherlands: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ 'ಎ' ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡವು ನೆದರ್ಲೆಂಡ್ಸ್ ವಿರುದ್ಧ 17 ರನ್ ಅಂತರದ ಪ್ರಯಾಸದ ಗೆಲುವು ದಾಖಲಿಸಿತು. ಇದರೊಂದಿಗೆ ಟೂರ್ನಿಯಲ್ಲಿ ಅಜೇಯ ಓಟ ಮುಂದುವರಿಸಿತು.
16 hours ago
Media Restrictions: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳು ನಿಗದಿತ ಸ್ಥಳದಲ್ಲೇ ಹೇಳಿಕೆ ಪಡೆಯಬೇಕು ಎಂದು ಡಿಪಿಎಆರ್ ಸೂಚನೆ ನೀಡಿದ್ದು, ಭದ್ರತಾ ಹಿತದೃಷ್ಟಿಯಿಂದ ಹೊಸ ನಿಯಮ ಜಾರಿ.
16 hours ago
ಕುಗ್ಗಲಿದೆ ‘ಇಂಡಿಯಾ’ ಮೈತ್ರಿ ಬಲ
16 hours ago
NCB Operation: ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎನ್ಸಿಬಿ ಅಧಿಕಾರಿಗಳು ನಾಲ್ಕು ಕೆಜಿ ಕೊಕೇನ್ ಜಪ್ತಿ ಮಾಡಿ ಬ್ರೆಜಿಲ್ ಪ್ರಜೆಯನ್ನು ಬಂಧಿಸಿದ್ದಾರೆ.
16 hours ago
ನ್ಯಾಯಾಲಯದ ಅನುಮತಿ ಪಡೆದು ದಾನ ಮಾಡಿದ ಮಣಿಪಾಲ್ ಆಸ್ಪತ್ರೆ ವೈದ್ಯೆ
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ