Last Updated: 1 Mar 2026 6:35 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಒಂದೇ ದಿನ ಎರಡು ಸಲ ಅತ್ಯಾಚಾರವೆಸಗಿ ಬಹುಮಹಡಿ ಕಟ್ಟಡದಿಂದ ಸಂತ್ರಸ್ತೆಯ ಎಸೆದು ಕೊಲೆ
(23 hours ago)
462
ಟಿ20 ವಿಶ್ವಕಪ್ ಸೆಮಿಫೈನಲ್: ಪಾಕ್ಗೆ ಹೀಗಿದೆ ಲೆಕ್ಕಾಚಾರ
(24 hours ago)
27
ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ? ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ ಎಂದ ಆಶೋಕ
(23 hours ago)
22
Middle East Conflict: ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ ಟೆಲ್ ಅವೀವ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ತುರ್ತು ಪರಿಸ್ಥಿತಿ ಘೋಷಿಸಿದ ಇಸ್ರೇಲ್, ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಯುದ್ಧ ಭೀತಿಯಿಂದ ಇರಾಕ್ ವಾಯುಪ್ರದೇಶ ಸ್ಥಗಿತ.
(16 hours ago)
15
Super 8 Stage: ಪಾಕಿಸ್ತಾನ ತಂಡವು ಶನಿವಾರ ನಡೆಯುವ ಸೂಪರ್ ಎಂಟರ ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ. ಸೆಮಿಫೈನಲ್ ಪ್ರವೇಶಿಸಲು ಪಾಕಿಸ್ತಾನಕ್ಕೆ ದೊಡ್ಡ ಅಂತರದ ಗೆಲುವಿನ ಅಗತ್ಯವಿದೆ.
(24 hours ago)
12
Gujarat Marriage Act: ಮದುವೆಗಳ ನೋಂದಣಿಗೆ ಪೋಷಕರ ಸಮ್ಮತಿಯನ್ನು ಕಡ್ಡಾಯಗೊಳಿಸಲು ಗುಜರಾತ್ ಸರ್ಕಾರ ಪ್ರಯತ್ನಿಸುತ್ತಿದೆ. ಇದು ಸಾಂವಿಧಾನಿಕ ತತ್ತ್ವಗಳಿಗೆ ವಿರುದ್ಧವಾಗಿದೆ ಹಾಗೂ ಪ್ರತಿಗಾಮಿ ಚಿಂತನೆಯಾಗಿದೆ.
(24 hours ago)
12
ಗುಂಡಣ್ಣ: ಶನಿವಾರ, 28 ಫೆಬ್ರುವರಿ 2026
(9 hours ago)
9
T Twenty World Cup: ಕೋಲ್ಕತ್ತದ ಈಡೆನ್ ಗಾರ್ಡನ್ಸ್ನಲ್ಲಿ ನಡೆಯುವ ಭಾರತ–ವಿಂಡೀಸ್ ಸೂಪರ್ 8ರ ಪಂದ್ಯದ ಸಂದರ್ಭದಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ವಿವರ.
(19 hours ago)
9
HDK ಮತ್ತೆ ಸಿಎಂ ಮಾಡುವುದು ನನ್ನ ಕೈಯಲ್ಲಿಲ್ಲ; ಮೋದಿ, ಶಾ ತೀರ್ಮಾನ: ದೇವೇಗೌಡ
(19 hours ago)
9
Election Commission Update: ಎಸ್ಐಆರ್ ಪ್ರಕ್ರಿಯೆ ಬಳಿಕ ಪಶ್ಚಿಮ ಬಂಗಾಳದಲ್ಲಿ 63.66 ಲಕ್ಷ ಮತದಾರರ ಹೆಸರನ್ನು ಕೈಬಿಟ್ಟು ಒಟ್ಟು ಸಂಖ್ಯೆ 7.04 ಕೋಟಿಗೆ ಇಳಿದಿದೆ ಎಂದು ಆಯೋಗ ತಿಳಿಸಿದೆ.
(8 hours ago)
8
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 1
Plant Chemistry: ಇತ್ತೀಚೆಗೆ ಮೈಸೂರಿನ ರಸ್ತೆ ಬದಿಯ ತರಕಾರಿ ಅಂಗಡಿಯಲ್ಲಿ ವಿಚಿತ್ರ ಸನ್ನಿವೇಶವೊಂದು ಎದುರಾಯಿತು. ಅಂಗಡಿಯ ಮಾಲೀಕ ಬಂದ ಗಿರಾಕಿಗಳಿಗೆ ಹಾಗಲಕಾಯಿ ತಗೊಳ್ಳಿ ಸಾರ್... ಶುಗರ್ಗೆ ಒಳ್ಳೇದು, ನವಿಲುಕೋಸು ಬಿ.ಪಿಗೆ ಒಳ್ಳೇದು, ಮೂಲಂಗಿ ತಗೊಳ್ಳಿ...ನುಗ್ಗೆಸೊಪ್ಪು ತಗೊಳ್ಳಿ
28 secs ago
ದಶಕದಲ್ಲಿ ಅರಣ್ಯ ಏರಿಕೆ –ವಿಜಯಪುರದಲ್ಲಿ ಹೆಚ್ಚಿದ ಹಸಿರು
28 secs ago
ಇರಾನ್ನಲ್ಲಿ ಇಂಟರ್ನೆಟ್ ಸ್ಥಗಿತ–ಬಂಧು, ಬಾಂಧವರೊಂದಿಗೆ ಸಂಪರ್ಕ ಕಡಿತ
28 secs ago
Tamil Nadu Election: ತಮಿಳುನಾಡು ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಸಂಬಂಧ ಆಡಳಿತಾರೂಢ ಡಿಎಂಕೆ–ಕಾಂಗ್ರೆಸ್ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದರೂ ಕಗ್ಗಂಟು ಬಗೆಹರಿದಿಲ್ಲ. 40 ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂಬ ಕಾಂಗ್ರೆಸ್ ನಾಯಕರ ಬೇಡಿಕೆಗೆ ಡಿಎಂಕೆ ಒಪ್ಪಿಲ್ಲ.
29 secs ago
Uttara Kannada Politics: ಎರಡು ವರ್ಷಗಳ ಬಳಿಕ ಲೋಕಸಭೆಯ ಮಾಜಿ ಸದಸ್ಯ ಅನಂತಕುಮಾರ ಹೆಗಡೆ ಮತ್ತೆ ಸಕ್ರಿಯ ರಾಜಕಾರಣದತ್ತ ಮುಖ ಮಾಡಲಿದ್ದಾರೆ ಎಂಬ ಚರ್ಚೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿದೆ.
29 secs ago
ಒಳನೋಟ: ನೆಡುತೋಪಿನಿಂದ ವನ ವಿಸ್ತರಣೆ?
91 mins ago
ಆಸ್ಟ್ರೇಲಿಯಾ ವಿರುದ್ಧದ ODI ಸರಣಿಯ 3ನೇ ಪಂದ್ಯ: ಪುಟಿದೇಳುವತ್ತ ಕೌರ್ ಪಡೆ ಚಿತ್ತ
91 mins ago
ರಣಜಿ ಟ್ರೋಫಿ ಕ್ರಿಕೆಟ್ ಫೈನಲ್: ಟಾಸ್ಗೂ ಮುನ್ನ ತಂಡ ಸೇರಿದ್ದ ಕಮ್ರಾನ್
91 mins ago
T20 WC | ಅಭಿಷೇಕ್, ತಿಲಕ್ ಮೇಲೆ ಭರವಸೆ: ವಿಂಡೀಸ್ ಮಣಿಸಿದರೆ ಭಾರತಕ್ಕೆ ಸೆಮಿಗೆ
2 hours ago
ಒಳನೋಟ | ಕೋಟಿ ವೃಕ್ಷ ಅಭಿಯಾನಕ್ಕೆ ಜನ ಸಹಭಾಗಿತ್ವ: ಹಸಿರಾಗುತ್ತಿದೆ ವಿಜಯಪುರ
2 hours ago
Ranji Trophy 2026: ದೇಶಿ ಕ್ರಿಕೆಟ್ಗೆ ಹೊಸ ‘ರಾಜ’ ಜಮ್ಮು–ಕಾಶ್ಮೀರ
2 hours ago
ಹಣ ಸಾಗಿಸುತ್ತಿದ್ದ ವಿಮಾನ ಪತನ: 20 ಮಂದಿ ಮೃತಪಟ್ಟರೂ ನೋಟಿಗಾಗಿ ಮುಗಿಬಿದ್ದ ಜನ!
3 hours ago
Feb 28
West Asia Conflict: ದುಬೈ/ವಾಷಿಂಗ್ಟನ್/ಕೈರೊ (ಪಿಟಿಐ/ಎಎಫ್ಪಿ): ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಶನಿವಾರ ರಾತ್ರಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಿವೆ. ಇರಾನ್ ಕೂಡ ಪ್ರತಿದಾಳಿ ನಡೆಸಿದ್ದು, ಇದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ.
6 hours ago
ಧಾರಾವಾಹಿ ಅಲ್ಲ, ನಿಜ ಜೀವನದಲ್ಲೂ ಒಂದಾದ ಅಮೃತಧಾರೆ ರಾಣವ್ ಗೌಡ, ರಾಧಾ ಭಗವತಿ ಜೋಡಿ
7 hours ago
ಪಾಕ್ ಟಿ20 ತಂಡದ ನಾಯಕ ಸಲ್ಮಾನ್ ಅಲಿ ಆಘಾ ಪದಚ್ಯುತಿ ಸಾಧ್ಯತೆ
7 hours ago
T20 WC | ಲಂಕಾ ವಿರುದ್ಧ ಗೆದ್ದರೂ ನಾಕೌಟ್ಗೇರದ ಪಾಕ್: ನ್ಯೂಜಿಲೆಂಡ್ ಸೆಮಿಗೆ
7 hours ago
ಚೊಚ್ಚಲ ರಣಜಿ ಟ್ರೋಫಿ: ಜಮ್ಮು–ಕಾಶ್ಮೀರ ಚಾರಿತ್ರಿಕ ಸಾಧನೆ
7 hours ago
Kannadigas Safety: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
7 hours ago
Election Commission Update: ಎಸ್ಐಆರ್ ಪ್ರಕ್ರಿಯೆ ಬಳಿಕ ಪಶ್ಚಿಮ ಬಂಗಾಳದಲ್ಲಿ 63.66 ಲಕ್ಷ ಮತದಾರರ ಹೆಸರನ್ನು ಕೈಬಿಟ್ಟು ಒಟ್ಟು ಸಂಖ್ಯೆ 7.04 ಕೋಟಿಗೆ ಇಳಿದಿದೆ ಎಂದು ಆಯೋಗ ತಿಳಿಸಿದೆ.
8 hours ago
Reservation Policy Karnataka: ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ ಸಿಕ್ಕಿದ್ದು, ಶೇ 15ರ ಮಿತಿಯಲ್ಲಿ ಅನುಷ್ಠಾನ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
8 hours ago
ಕಾಕಿನಾಡ ಜಿಲ್ಲೆಯಲ್ಲಿನ ಪಟಾಕಿ ತಯಾರಿಕಾ ಘಟಕವೊಂದ ರಲ್ಲಿ ಶನಿವಾರ ಸ್ಫೋಟ ಸಂಭವಿಸಿದ್ದು, ಒಂಬತ್ತು ಮಹಿಳೆಯರು ಸೇರಿ 20 ಮಂದಿ ಮೃತಪಟ್ಟಿದ್ದಾರೆ.
8 hours ago
Child Surname Case: ಮಗುವಿಗೆ ತಂದೆಯ ಉಪನಾಮ ಕಡ್ಡಾಯವಲ್ಲ, ತಾಯಿಯ ವಂಶಾವಳಿ ನಮೂದಿಸಲು ಸಾಂವಿಧಾನಿಕ ಅಡಚಣೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
8 hours ago
Bagalagunte Police: ಜ್ಯೋತಿಷಿ ಹೇಳಿದ ಮಾತಿನಿಂದ ಆತಂಕಗೊಂಡ ಸಾಫ್ಟ್ವೇರ್ ಉದ್ಯೋಗಿ ಪೀಣ್ಯ ದಾಸರಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಯುಡಿಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
8 hours ago
Russia Condemns Attack: ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿರುವುದನ್ನು ರಷ್ಯಾ ಖಂಡಿಸಿದೆ. ‘ಅಂತರರಾಷ್ಟ್ರೀಯ ಕಾನೂನು ಉಲ್ಲಂಘಿಸಿ ಸಾರ್ವಭೌಮ ರಾಷ್ಟ್ರದ ವಿರುದ್ಧ ಅಪ್ರಚೋದಿತ ಆಕ್ರಮಣಶೀಲತೆಯು ಖಂಡನೀಯವಾಗಿದ್ದು ಕೂಡಲೇ ಮಾತುಕತೆಗೆ ಮುಂದಾಗಬೇಕು.
9 hours ago
Israel Iran War: ದಬ್ಬಾಳಿಕೆಯ ನೊಗವನ್ನು ಕಿತ್ತೊಗೆದು ಮುಕ್ತ ಹಾಗೂ ಶಾಂತಿಯುತ ಇರಾನ್ ನಿರ್ಮಾಣಕ್ಕೆ ಇರಾನ್ನ ಎಲ್ಲ ನಾಗರಿಕರು ಕೈ ಜೋಡಿಸಬೇಕು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕರೆ ನೀಡಿದ್ದಾರೆ. ಇಸ್ರೇಲ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
9 hours ago
Kannadigas in Sharjah: ಯುಎಇ ಪ್ರವಾಸ ಕೈಗೊಂಡಿದ್ದ ದಾವಣಗೆರೆ, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳ 50 ಜನ ಪ್ರವಾಸಿಗರು, ಪಶ್ಚಿಮ ಏಷ್ಯದಲ್ಲಿ ಉಂಟಾಗಿರುವ ಸಂಘರ್ಷದ ಹಿನ್ನೆಲೆಯಲ್ಲಿ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಕಷ್ಟಕ್ಕೆ ಸಿಲುಕಿದ್ದಾರೆ.
9 hours ago
US Attacks Iran: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಶನಿವಾರ ರಾತ್ರಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಿವೆ. ಇರಾನ್ ಕೂಡ ಪ್ರತಿದಾಳಿ ನಡೆಸಿದ್ದು, ಇದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ.
9 hours ago
ಏಷ್ಯನ್ ಬಾಕ್ಸಿಂಗ್ ಇದೇ 28ರಿಂದ
9 hours ago
ಗುಂಡಣ್ಣ: ಶನಿವಾರ, 28 ಫೆಬ್ರುವರಿ 2026
9 hours ago
Iran Israel Conflict: ಮಿನಾಬ್ನ ಶಾಲೆಯ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಮಕ್ಕಳು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ಬ್ರಿಟನ್ ಮತ್ತು ಕೆನಡಾ ಪ್ರತಿಕ್ರಿಯೆ ವ್ಯಕ್ತಪಡಿಸಿದವು.
9 hours ago
Karnataka Politics: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಹಣೆಬರಹದ ಮೇಲೆ ಅವಲಂಬಿತ ಎಂದು ಡಿ.ಕೆ. ಸುರೇಶ್ ಹೇಳಿದರು. ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದರು.
10 hours ago
Iran Israel Conflict: ಇರಾನ್–ಇಸ್ರೇಲ್ ಸಂಘರ್ಷದ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿ, ಉದ್ವಿಗ್ನತೆ ತಗ್ಗಿಸಿ ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗ ಅನುಸರಿಸಲು ಮನವಿ ಮಾಡಿದೆ.
10 hours ago
T20 World Cup: ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಾಕ್ ಆರಂಭಿಕ ಬ್ಯಾಟರ್ಗಳ ಅಬ್ಬರ
10 hours ago
Legal Education India: ಕಾನೂನು ಪದವೀಧರರು ನ್ಯಾಯಾಲಯ ಅಭ್ಯಾಸ ಬಿಟ್ಟು ಕಾರ್ಪೊರೇಟ್ ಕ್ಷೇತ್ರಕ್ಕೆ ಹೋಗುತ್ತಿರುವುದು ಚಿಂತಾಜನಕ ಎಂದು ಸಿಜೆಐ ಸೂರ್ಯಕಾಂತ್ ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಹೇಳಿದರು.
10 hours ago
Jammu and Kashmir Cricket: ಕರ್ನಾಟಕವನ್ನು ಸೋಲಿಸಿ ಜಮ್ಮು ಮತ್ತು ಕಾಶ್ಮೀರ ಮೊದಲ ಬಾರಿಗೆ ರಣಜಿ ಟ್ರೋಫಿ ಜಯಿಸಿದೆ. ಜಮ್ಮುವಿನಲ್ಲಿ ಅಭಿಮಾನಿಗಳು, ಕುಟುಂಬಸ್ಥರು ಸಂಭ್ರಮಾಚರಣೆ ನಡೆಸಿದರು.
10 hours ago
The Kerala Story 2 : ನ್ಯಾಯಾಲಯ ಅನುಮತಿ ನೀಡಿದರೂ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ಕೇರಳದಲ್ಲಿ ಟಿಕೆಟ್ ಮಾರಾಟ ನೀರಸವಾಗಿದ್ದು, ಡಿವೈಎಫ್ಐ ಕಾರ್ಯಕರ್ತರು ಚಿತ್ರಮಂದಿರಗಳ ಮುಂದೆ ಪ್ರತಿಭಟನೆ ನಡೆಸಿದರು.
10 hours ago
Karnataka Administration: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕ್ರಮ.
10 hours ago
Rahul Gandhi Rally: ಭಾರತ–ಅಮೆರಿಕ ವ್ಯಾಪಾರ ಒಪ್ಪಂದವು ರೈತರ ಹಿತಾಸಕ್ತಿಗೆ ವಿರುದ್ಧ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಕೃಷಿ ವಲಯಕ್ಕೆ ಹಾನಿಯಾಗಲಿದೆ ಎಂದು ಮಜ್ದೂರ್ ಕಿಸಾನ್ ರ್ಯಾಲಿಯಲ್ಲಿ ಹೇಳಿದರು.
10 hours ago
ಜಮ್ಮು ಮತ್ತು ಕಾಶ್ಮೀರಕ್ಕೆ ರಣಜಿ ಟ್ರೋಫಿ: ಜಮ್ಮುವಿನಲ್ಲಿ ಸಂಭ್ರಮ...
11 hours ago
ದಿನ ಭವಿಷ್ಯ: ಈ ರಾಶಿಯ ಔಷಧಿ ವ್ಯಾಪಾರಿಗಳಿಗೆ ಲಾಭ ಹೆಚ್ಚುವುದು..
11 hours ago
ಕಾನೂನು ವಿವಿ ಕ್ರೀಡಾಕೂಟ: ಹಿಮಪೂರ್ವಿಗೆ 5 ಪದಕ
11 hours ago
Middle East Tensions: ಇರಾನ್ ಮೇಲಿನ ಅಮೆರಿಕ ದಾಳಿಯ ಬಳಿಕ ವಿಮಾನ ಸಂಚಾರ ಅಸ್ತವ್ಯಸ್ತವಾಗಿದ್ದು, ಟಿ20 ವಿಶ್ವಕಪ್ ಬಳಿಕ ಆಟಗಾರರ ಸುರಕ್ಷಿತ ಮರಳಿಗೆ ಐಸಿಸಿ ಪರ್ಯಾಯ ಪ್ರಯಾಣ ಯೋಜನೆ ರೂಪಿಸುತ್ತಿದೆ.
11 hours ago
US Defense Deployment: ಇರಾನ್ ಉದ್ವಿಗ್ನತೆಯ ನಡುವೆ ಪಶ್ಚಿಮ ಏಷ್ಯಾದಲ್ಲಿ ಯುಎಸ್ಎಸ್ ಅಬ್ರಹಾಂ ಲಿಂಕನ್, ಗೆರಾಲ್ಡ್ ಆರ್ ಫೋರ್ಡ್ ಸೇರಿದಂತೆ ಯುದ್ಧನೌಕೆಗಳು ಮತ್ತು ಎಫ್–22, ಎಫ್–35 ಯುದ್ಧವಿಮಾನಗಳನ್ನು ಅಮೆರಿಕ ನಿಯೋಜಿಸಿದೆ.
11 hours ago
ಇರಾನ್ ಮೇಲೆ ಅಮೆರಿಕ ದಾಳಿ: ಪರ್ಯಾಯ ಪ್ರಯಾಣ ಯೋಜನೆಗೆ ಐಸಿಸಿ ಸಿದ್ಧತೆ
12 hours ago
Middle East War Update:ಪರಮಾಣು ಒಪ್ಪಂದದ ಮಾತುಕತೆಗೆ ಸ್ಪಂದಿಸದ ಇರಾನ್ ಮೇಲೆ ಅಮೆರಿಕ–ಇಸ್ರೇಲ್ ಜಂಟಿಯಾಗಿ ದಾಳಿ ನಡೆಸಿದೆ. ಇಸ್ರೇಲ್ ರಾಜಧಾನಿ ಮತ್ತು ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ವಾಯನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಪ್ರತೀಕಾರದ ದಾಳಿ ನಡೆಸಿದೆ.
12 hours ago
ಪ್ರಾಗ್ ಚೆಸ್: ಗುಕೇಶ್ಗೆ ಸೋಲಿನ ಆಘಾತ
12 hours ago
ವಿಶ್ವಕಪ್: ದಕ್ಷಿಣ ಆಫ್ರಿಕಾಕ್ಕೆ ಜಿಂಬಾಬ್ವೆ ಸವಾಲು; ಮರ್ಕರಂ ಪಡೆಗೆ ಗೆಲುವಿನ ತವಕ
12 hours ago
‘ಭಾರತದ ಮುಕುಟ’ಕ್ಕೆ ರಣಜಿಯ ಚೊಚ್ಚಲ ಕಿರೀಟ: ಫಲಿಸದ ಕರ್ನಾಟಕದ ಸೆಣೆಸಾಟ
13 hours ago
ಚುರುಮುರಿ: ಲಾವ್ ಲಾವ್ ಲೆಟರ್!
13 hours ago
Iran Strike Update: ರಾಜಧಾನಿ ಟೆಹರಾನ್ ಸೇರಿದಂತೆ ಇರಾನ್ನ 30ಕ್ಕೂ ಹೆಚ್ಚು ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿವೆ ಎಂದು ವರದಿಯಾಗಿದೆ.
13 hours ago
Kiara Advani: ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಚಿತ್ರತಂಡ ಒಂದೊಂದೆ ಅಪ್ಡೇಟ್ಗಳನ್ನು ನೀಡುತ್ತಿದೆ. ಈಗಾಗಲೇ ಟಾಕ್ಸಿಕ್ ಚಿತ್ರದ ಎರಡು ಟೀಸರ್ಗಳು ಬಿಡುಗಡೆಯಾಗಿ ಸಖತ್ ಸದ್ದು ಮಾಡಿವೆ. ಈಗ ಟಾಕ್ಸಿಕ್ನ ಮೊದಲ ಹಾಡು ಬಿಡುಗಡೆ
13 hours ago
ಚಿನಕುರುಳಿ: ಶನಿವಾರ, 28 ಫೆಬ್ರುವರಿ 2026
13 hours ago
Gulf Travel Advisory: ಇರಾನ್, ಸೌದಿ ಅರೇಬಿಯಾ, ಯುಎಇ, ಜೋರ್ಡನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದಿರಲು ರಾಯಭಾರ ಕಚೇರಿಗಳು ಸೂಚನೆ ನೀಡಿವೆ; ಅನಗತ್ಯ ಪ್ರಯಾಣ ತಡೆಯಲು ಮನವಿ ಮಾಡಿವೆ.
13 hours ago
VIDEO| ವೆಸ್ಟ್ ಇಂಡೀಸ್ ಎದುರಿಸಲು ಟೀಂ ಇಂಡಿಯಾ ಸಜ್ಜು: ಹೇಗಿದೆ ಗೇಮ್ಪ್ಲಾನ್ ?
14 hours ago
Gujarat Wildlife: ಗಿರ್ ಅರಣ್ಯದಲ್ಲಿ ಎರಡು ವರ್ಷಗಳಲ್ಲಿ 322 ಸಿಂಹಗಳು ಸಾವನ್ನಪ್ಪಿದ್ದು, 64 ಅಸಹಜ ಸಾವುಗಳಾಗಿವೆ. ಸರ್ಕಾರ ಸಿಂಹ ರಕ್ಷಣೆಗೆ ಕೈಗೊಂಡ ಕ್ರಮಗಳು ಹಾಗೂ 2025ರ ಗಣತಿ ವಿವರಗಳು ಇಲ್ಲಿವೆ.
15 hours ago
Toraja Funeral Tradition: ಇಂಡೋನೇಷ್ಯಾದ ಟೊರಾಜಾ ಜನಾಂಗದಲ್ಲಿ ಅಂತ್ಯಸಂಸ್ಕಾರಕ್ಕಾಗಿ ವರ್ಷಗಳ ಕಾಲ ಶವವನ್ನು ಮನೆಯಲ್ಲಿ ಇಡುತ್ತಾರೆ.
15 hours ago
India US Relations: ಪಾಕಿಸ್ತಾನಕ್ಕೆ ಟ್ರಂಪ್ ಬೆಂಬಲ ಘೋಷಿಸಿದ ಹಿನ್ನೆಲೆ ಮೋದಿ ರಾಜತಾಂತ್ರಿಕತೆಗೆ ಹಿನ್ನಡೆ ಉಂಟಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ವಾಣಿಜ್ಯ ಒಪ್ಪಂದ ಹಾಗೂ ಸುಂಕ ವಿಚಾರವೂ ಚರ್ಚೆಗೆ ಬಂದಿದೆ.
15 hours ago
Operation Epic Fury: ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಯನ್ನು ಅಮೆರಿಕದ ರಕ್ಷಣಾ ದಳ ಪೆಂಟಗನ್ ‘ಆಪರೇಷನ್ ಎಪಿಕ್ ಫ್ಯೂರಿ’ ಎಂದು ಕರೆದಿದೆ.
15 hours ago
Vijay Deverakonda: ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಬೆನ್ನಲ್ಲೆ ಅಭಿಮಾನಿಗಳಿಗೆ ಶುಭ ಸುದ್ದಿವೊಂದನ್ನು ಕೊಟ್ಟಿದ್ದಾರೆ. ಫೆ.26ರಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ವಿರೋಶ್ ತಮ್ಮ ಮುಂದಿನ ಸಿನಿಮಾದ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ.
15 hours ago
ರಣಜಿ ಪ್ರಶಸ್ತಿ ಗೆಲ್ಲದಿದ್ದರೂ, ಟೂರ್ನಿಯಲ್ಲಿ ಅತಿಹೆಚ್ಚು ರನ್ ಬಾರಿಸಿದ ಕನ್ನಡಿಗ
15 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ