Last Updated: 2 Feb 2026 2:34 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ನೂರಾರು ಕನಸುಗಳಿತ್ತು, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು
(21 hours ago)
49
ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ.ಕೇಶವ ನಿಧನ
(17 hours ago)
41
ಸುಚೇತಾ...ಸುನೇತ್ರಾ: ಸಿಎಂ, ಡಿಸಿಎಂ ಹುದ್ದೆಗೇರಿದ ಮಹಿಳಾಮಣಿಗಳಿವರು..
(13 hours ago)
19
ದೇಶದ ಮಧ್ಯಮ ವರ್ಗ, ಸಣ್ಣ ತೆರಿಗೆ ಪಾವತಿದಾರರ ನಿರೀಕ್ಷೆಯಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ವರ್ಷದ ಪರಿಷ್ಕರಣೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.
(13 hours ago)
16
ಈ ಬಾರಿ ಜನಸಾಮಾನ್ಯರನ್ನು ಗಮನದಲ್ಲಿಟ್ಟು ಬಜೆಟ್ ಮಂಡಿಸುತ್ತೇವೆ ಎಂದಿದ್ದರು. ಹಾಗಾದರೆ ಸಾಮಾನ್ಯ ಜನರಿಗೆ ಈ ಬಾರಿ ಬಜೆಟ್ನಲ್ಲಿ ಸಿಕ್ಕಿದ್ದೇನು, ಯಾವುದೆಲ್ಲ ಇಳಿಕೆ ಮತ್ತು ಏರಿಕೆ ಎನ್ನುವ ಮಾಹಿತಿ ಇಲ್ಲಿದೆ.
(13 hours ago)
15
Union Budget 2026-27: ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ಸಂಸದ ಶಶಿ ತರೂರ್ ಕ್ರಿಕೆಟ್ ಕಾಮೆಂಟರಿ ಶೈಲಿಯಲ್ಲಿ ಟೀಕಿಸಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಕೇರಳದ ಬೇಡಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
(8 hours ago)
14
Direct and Indirect Tax: ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಬರುವ ಪ್ರತಿ ರೂಪಾಯಿ ಆದಾಯದಲ್ಲಿ 64 ಪೈಸೆ ನೇರ ಮತ್ತು ಪರೋಕ್ಷ ತೆರಿಗೆಗಳಿಂದ ಸಂಗ್ರಹವಾಗುತ್ತದೆ ಎಂದು ಬಜೆಟ್ ದಾಖಲೆಗಳಿಂದ ತಿಳಿದುಬಂದಿದೆ.
(9 hours ago)
14
Budget Data: ಕೇಂದ್ರ ಬಜೆಟ್ ಪ್ರಮುಖ ಅಂಕಿಅಂಶಗಳು ಇಲ್ಲಿವೆ.
(11 hours ago)
14
Union Budget Disappointment: ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿ, ಕರ್ನಾಟಕದ ಯೋಜನೆಗಳಿಗೆ ಅನುದಾನವೂ ಇಲ್ಲದೆ ದಕ್ಷಿಣ ರಾಜ್ಯಗಳ ನಿರ್ಲಕ್ಷ್ಯ ಆರೋಪಿಸಿದ್ದಾರೆ.
(6 hours ago)
14
ಪಡಿಕ್ಕಲ್ ಸ್ಫೋಟಕ ಶತಕ: ಟಿ20ಯಂತೆ ಬ್ಯಾಟಿಂಗ್ ಮಾಡಿ ಪಂಜಾಬ್ ಮಣಿಸಿದ ಕನ್ನಡಿಗರು
(7 hours ago)
14
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
Zee News ಕನ್ನಡ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಉದಯವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 1
Union Budget 2026; ಬಜೆಟ್ ಮುಖ್ಯಾಂಶಗಳು
106 mins ago
Ranji Trophy: ಪಡಿಕ್ಕಲ್ ಶತಕ; ಪಂಜಾಬ್ ಮಣಿಸಿ ಎಂಟರ ಘಟ್ಟಕ್ಕೇರಿದ ಕರ್ನಾಟಕ
106 mins ago
Delhi Capitals: ಮರೈಝನ್ ಕಾಪ್ ಅವರ ಪರಿಣಾಮಕಾರಿ ಬೌಲಿಂಗ್ ಹಾಗೂ ಲಾರಾ ವೋಲ್ವಾರ್ಟ್ ಅವರ ಬ್ಯಾಟಿಂಗ್ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಭಾನುವಾರ ಯು.ಪಿ. ವಾರಿಯರ್ಸ್ ತಂಡವನ್ನು ಮಣಿಸಿ, ಎಲಿಮಿನೇಟರ್ ಪ್ರವೇಶಿಸಿತು.
2 hours ago
ಚೆಸ್: ಪ್ರಶಸ್ತಿ ಸನಿಹದಲ್ಲಿ ನಾದಿರ್ಬೆಕ್
3 hours ago
ಯೂತ್ ವಿಶ್ವಕಪ್: ಪಾಕಿಸ್ತಾನವನ್ನು ಸೋಲಿಸಿ ಸೆಮಿಫೈನಲ್ ತಲುಪಿದ ಭಾರತ
3 hours ago
Union Budget 2026: ಆರ್ಥಿಕ ಬೆಳವಣಿಗೆ, ಕುಟುಂಬ ಆದಾಯದ ಹೆಚ್ಚಳವೇ ನಿರ್ಮಲಾ ಆಯವ್ಯಯದ ಸೂತ್ರ
3 hours ago
Social Media Arrest: ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ನಗರದ ಸಬರ್ಬನ್ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
3 hours ago
ಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನ
3 hours ago
Delhi Capitals: ಮಹಿಳೆಯರ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಕೊನೇ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಗೆಲುವಿನ ನಗೆ ಬೀರಿರುವ ಡೆಲ್ಲಿ ಕ್ಯಾಪಿಟಲ್ಸ್, ಎಲಿಮಿನೇಟರ್ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದೆ.
4 hours ago
WPL: ಎಲಿಮಿನೇಟರ್ಗೆ ಡೆಲ್ಲಿ; ಪ್ರಶಸ್ತಿ ರೇಸ್ನಿಂದ ಹೊರಬಿದ್ದ ಮುಂಬೈ, ಯುಪಿ
4 hours ago
ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್: ಕರ್ನಾಟಕ ಬಾಲಕಿಯರಿಗೆ ಪ್ರಶಸ್ತಿ
5 hours ago
ಬ್ಯಾಡ್ಮಿಂಟನ್: ಥಾಯ್ಲೆಂಡ್ ಮಾಸ್ಟರ್ಸ್ ಗೆದ್ದ ದೇವಿಕಾ ಸಿಹಾಗ್
5 hours ago
ರ್ಯಾಪಿಡ್ ಚೆಸ್ ಟೂರ್ನಿ: ಸಾಯಿ ಅಗ್ನಿಗೆ ‘ಪ್ರಶಸ್ತಿ ಡಬಲ್’ ಸಂಭ್ರಮ
5 hours ago
India Military Modernization: 2026ರ ಬಜೆಟ್ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ದಾಖಲೆಯ ₹7.84 ಲಕ್ಷ ಕೋಟಿ ಮೀಸಲಾಗಿ, ಆಧುನೀಕರಣ, ದೇಶೀಯ ಉತ್ಪಾದನೆ, ಗಡಿಯಾಚೆ ಕಾರ್ಯಾಚರಣೆಗಳಿಗೆ ಹೆಚ್ಚಿನ ಒತ್ತುವರಿಯಿದೆ.
5 hours ago
India vs Pakistan Boycott: ಐಸಿಸಿ ಟಿ20 ವಿಶ್ವಕಪ್ ಪಂದ್ಯವಾಡದಂತೆ ಪಾಕಿಸ್ತಾನ ತಂಡ ಫೆಬ್ರವರಿ 15ರ ಭಾರತ ವಿರೋಧಿ ಪಂದ್ಯವನ್ನು ಬಹಿಷ್ಕರಿಸಲು ನಿರ್ಧಾರ ಮಾಡಿಕೊಂಡಿರುವುದಾಗಿ ಘೋಷಿಸಿದೆ.
5 hours ago
T20 World Cup: ಭಾರತದ ವಿರುದ್ಧ ಆಡಲ್ಲ: ಪಾಕಿಸ್ತಾನದಿಂದ ಅಚ್ಚರಿ ನಿರ್ಧಾರ
5 hours ago
ಗುಂಡಣ್ಣ: 2026ರ ಫೆಬ್ರುವರಿ 1, ಭಾನುವಾರ
5 hours ago
Union Budget Disappointment: ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿ, ಕರ್ನಾಟಕದ ಯೋಜನೆಗಳಿಗೆ ಅನುದಾನವೂ ಇಲ್ಲದೆ ದಕ್ಷಿಣ ರಾಜ್ಯಗಳ ನಿರ್ಲಕ್ಷ್ಯ ಆರೋಪಿಸಿದ್ದಾರೆ.
6 hours ago
ವಾರ ಭವಿಷ್ಯ: ವೃತ್ತಿಯ ಸ್ಥಳದಲ್ಲಿ ಹೊಸ ಸ್ಥಾನ ಸಿಗುವ ಸಾಧ್ಯತೆಯಿದೆ
7 hours ago
Venezuela Oil Deal: ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ಕಚ್ಚಾತೈಲವನ್ನು ಖರೀದಿ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. ವೆನೆಜುವೆಲಾಗೆ ನೀಡಿರುವ ಸಾಲವನ್ನು ಚೀನಾ ವಾಪಸ್ ಪಡೆಯಲಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
7 hours ago
ಕೃಷಿಯಲ್ಲೂ ಎಐ, ಗೋಡಂಬಿ, ಮೀನುಗಾರಿಕೆ, ಪಶುಸಂಗೋಪನೆಗೆ ಪ್ರೋತ್ಸಾಹ, ತೆಂಗಿಗೆ ಉತ್ತೇಜನ
7 hours ago
ಯುದ್ಧ ಕೊನೆಗೊಳಿಸಲು ಎದುರು ನೋಡುತ್ತಿದ್ದೇವೆ...
7 hours ago
Maharashtra Local Body Polls: ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕಾರಣದಿಂದಾಗಿ ಮುಂಬರುವ ಜಿಲ್ಲಾ ಪರಿಷತ್ ಮತ್ತು ಪಂಚಾಯಿತಿ ಸಮಿತಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗದಿರಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಿರ್ಧರಿಸಿದ್ದಾರೆ.
7 hours ago
Digital Platform: ದೇಶದಾದ್ಯಂತ ಇರುವ ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ಪ್ರಮುಖ ಪುರಾತತ್ವ ತಾಣಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ರಾಷ್ಟ್ರೀಯ ಮಟ್ಟದ ಡಿಜಿಟಲ್ ವೇದಿಕೆಯನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಪ್ರಸ್ತಾಪಿಸಿದೆ.
7 hours ago
Tier 2 Cities: ಎರಡನೇ ಮತ್ತು ಮೂರನೇ ಹಂತದ ಮತ್ತು ಧಾರ್ಮಿಕ ಕೇಂದ್ರಗಳಿರುವ ನಗರ ಮತ್ತು ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಅಂಥ ನಗರಗಳ ಮೂಲಸೌಕರ್ಯ ಮತ್ತು ಆಧುನಿಕರಣದತ್ತ ಗಮನ ಹರಿಸಲಾಗುತ್ತದೆ.
7 hours ago
Customs Duty Exemption: 2026–27ನೇ ಸಾಲಿನ ಬಜೆಟ್ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ₹ 7,84,678 ಕೋಟಿ ಕಾಯ್ದಿರಿಸಲಾಗಿದೆ. ಇದು ಕಳೆದ ವರ್ಷದ ಬಜೆಟ್ನಲ್ಲಿ ನಿಗದಿಯಾಗಿದ್ದಕ್ಕಿಂತ ₹ 1,03,468 ಕೋಟಿ ಅಧಿಕವಾಗಿದೆ.
7 hours ago
Lakhpati Didi: ‘ಲಕ್ಪತಿ ದೀದಿ’ ಕಾರ್ಯಕ್ರಮದ ಯಶಸ್ಸಿನ ಬೆನ್ನಲ್ಲೇ, ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗುವಂತೆ ಸ್ವಯಂ ಸೇವಾ ಸಂಸ್ಥೆಗಳ ಮಾಲೀಕತ್ವದಲ್ಲಿ ‘ಬಿಡಿ ಮಳಿಗೆ’ ಸ್ಥಾಪಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಉತ್ತೇಜನ ನೀಡಲಿದೆ.
7 hours ago
ಪಡಿಕ್ಕಲ್ ಸ್ಫೋಟಕ ಶತಕ: ಟಿ20ಯಂತೆ ಬ್ಯಾಟಿಂಗ್ ಮಾಡಿ ಪಂಜಾಬ್ ಮಣಿಸಿದ ಕನ್ನಡಿಗರು
7 hours ago
Karnataka Budget Allocation: 2026–27ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲು ಸೇರಿದಂತೆ ಯಾವ ವಲಯಗಳಲ್ಲಿ ನೆರವು ಸಿಕ್ಕಿದೆ ಮತ್ತು ಯಾವ ಕ್ಷೇತ್ರಗಳಲ್ಲಿ ನಿರಾಸೆ ಉಳಿದಿದೆ ಎಂಬ ಮಾಹಿತಿ ಇಲ್ಲಿದೆ.
7 hours ago
Service Sector: ಉನ್ನತ ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರ ಪರಸ್ಪರ ಪೂರಕವಾಗಿರಬೇಕು, ಶಿಕ್ಷಣ, ಕೌಶಲಗಳು ಒಂದು ಕಡೆ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಹಲವು ಯೋಜನೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
7 hours ago
Budget 2026 Highlights: ಭಾನುವಾರ ಮಂಡನೆಯಾದ 2026ರ ಕೇಂದ್ರ ಬಜೆಟ್ ಈ ಬಾರಿ ಯಾವುದೇ ಘೋಷಣೆಗಳಿಲ್ಲದ, ನಿರೀಕ್ಷೆಗೂ ತಕ್ಕಂತೆ ಇಲ್ಲದ ಮುಂಗಡ ಪತ್ರವಾಯಿತು ಎಂಬ ವಿಶ್ಲೇಷಣೆಗಳು ಹೊರಬಿದ್ದಿವೆ.
7 hours ago
ಚಿನಕುರುಳಿ ಕಾರ್ಟೂನು: ಭಾನುವಾರ, 01 ಫೆಬ್ರವರಿ 2026
8 hours ago
Kuruba ST Status: ರಾಯಚೂರಿನಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ರಾಜ್ಯದ ಎಲ್ಲಾ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡದಲ್ಲಿ ಸೇರಿಸಲು ಕೇಂದ್ರಕ್ಕೆ ಶಿಫಾರಸು ಕಳುಹಿಸಲಾಗಿದೆಯೆಂದು ತಿಳಿಸಿದ್ದಾರೆ.
8 hours ago
Union Budget 2026-27: ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ಸಂಸದ ಶಶಿ ತರೂರ್ ಕ್ರಿಕೆಟ್ ಕಾಮೆಂಟರಿ ಶೈಲಿಯಲ್ಲಿ ಟೀಕಿಸಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಕೇರಳದ ಬೇಡಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
8 hours ago
Gen Z Budget: ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲಿ ಜೆನ್–ಝೀ ತಲೆಮಾರಿನವರಿಗೆ ಅನುಕೂಲವಾಗುವ ಘೋಷಣೆಗಳಿವೆ. ಅನಿಮೇಷನ್, ವಿಶ್ಯುವಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ವಲಯಕ್ಕೆ ಉತ್ತೇಜನ ನೀಡಲಾಗಿದೆ.
9 hours ago
Direct and Indirect Tax: ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಬರುವ ಪ್ರತಿ ರೂಪಾಯಿ ಆದಾಯದಲ್ಲಿ 64 ಪೈಸೆ ನೇರ ಮತ್ತು ಪರೋಕ್ಷ ತೆರಿಗೆಗಳಿಂದ ಸಂಗ್ರಹವಾಗುತ್ತದೆ ಎಂದು ಬಜೆಟ್ ದಾಖಲೆಗಳಿಂದ ತಿಳಿದುಬಂದಿದೆ.
9 hours ago
Nirmala Sitharaman: Union Budget 2026: ಕೇಂದ್ರ ಬಜೆಟ್ನ ಪ್ರಮುಖ ಘೋಷಣೆಗಳು-ಸಮಗ್ರ ಮಾಹಿತಿ ಇಲ್ಲಿದೆ
10 hours ago
Economic Growth: ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ತವರು ರಾಜ್ಯ ತಮಿಳುನಾಡಿನ ಸಾಂಪ್ರದಾಯಿಕ ಕಾಂಚೀವರಂ ಸೀರೆಯುಟ್ಟು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಸತತ 9ನೇ ಬಾರಿಗೆ ಲೋಕಸಭೆಯಲ್ಲಿ ವಾರ್ಷಿಕ ಆಯವ್ಯಯ ಮಂಡಿಸಿದರು.
10 hours ago
Service Sector: ವಿಶ್ವವಿದ್ಯಾಲಯ ಟೌನ್ಶಿಪ್, ಮೆಡಿಕಲ್ ಟೂರಿಸಂ, ಹೊಸ ಭಾರತೀಯ ವಿನ್ಯಾಸ ಸಂಸ್ಥೆ ಸೇರಿ ಹಲವು ಯೋಜನೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ, ಉನ್ನತ ಮಟ್ಟದ ಶಿಕ್ಷಣದಿಂದ ಉದ್ಯೋಗ ಹಾಗೂ ಉದ್ಯಮಶೀಲತೆ ಸ್ಥಾಯಿ ಸಮಿತಿ ರಚನೆ.
10 hours ago
Union Budget 2026 criticism: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಮ್ಮ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.
10 hours ago
Union Budget 2026-27: ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ಹೈಸ್ಪೀಡ್ ರೈಲು ಮತ್ತು ಉದ್ಯೋಗ ಖಾತರಿ ಯೋಜನೆಯ ಬದಲಾವಣೆಗಳ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
10 hours ago
Cancer Drug Relief: ನವ ಬಜೆಟ್ ಪ್ರಕಾರ, ನಿರ್ಮಲಾ ಸೀತಾರಾಮನ್ ಕ್ಯಾನ್ಸರ್ ಮತ್ತು ಅಪರೂಪದ ಕಾಯಿಲೆಗಳ ಔಷಧಿಗಳ ಮೇಲೆ ಕಸ್ಟಮ್ಸ್ ಸುಂಕ ರದ್ದು ಮಾಡುವ ಮೂಲಕ ಚಿಕಿತ್ಸೆ ಖರ್ಚು ತಗ್ಗಿಸಲು ಸಹಾಯ ಮಾಡಲಿದ್ದಾರೆ.
10 hours ago
Khadi and Village Industries: ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯವನ್ನು ಬಲಪಡಿಸುವ ಉದ್ದೇಶದಿಂದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ಯನ್ನು ಜಾರಿಗೆ ತಂದಿರುವುದಾಗಿ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
10 hours ago
MGNREGA Budget: ನವದೆಹಲಿ: ಹೆಸರು ಬದಲಾವಣೆಯಿಂದ ಇತ್ತೀಚೆಗೆ ಹೆಚ್ಚು ಚರ್ಚೆಗೆ ಒಳಗಾದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಾದ ಸ್ವರೂಪ (ಮನರೇಗಾ) ‘ವಿಬಿ–ಜಿ–ರಾಮ್–ಜಿ‘ಗೆ ಕೇಂದ್ರದ ಬಜೆಟ್ನಲ್ಲಿ ಹೆಚ್ಚಿನ ಹಣ ತೆಗೆದಿರಿಸಲಾಗಿದೆ.
11 hours ago
Budget 2026: ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ನಲ್ಲಿ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಮತದಾನ ನಡೆಯಲಿದ್ದು, ಈ ರಾಜ್ಯಗಳು ನಿರೀಕ್ಷೆಯಂತೆ ಬಜೆಟ್ನಲ್ಲಿ ಸಿಂಹಪಾಲು ಪಡೆದುಕೊಂಡಿವೆ.
11 hours ago
Tourism Development: 2026ನೇ-27 ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದ್ದಾರೆ. ಕರ್ನಾಟಕವು ಸೇರಿ ದೇಶದ 20 ಐತಿಹಾಸಿಕ ಸ್ಥಳಗಳಿಗೆ ಹತ್ತು ಸಾವಿರ ಪ್ರವಾಸಿ ಮಾರ್ಗದರ್ಶಕರನ್ನು ನೇಮಿಸಿ ತರಬೇತಿ ನೀಡಲಾಗುತ್ತದೆ.
11 hours ago
Budget Data: ಕೇಂದ್ರ ಬಜೆಟ್ ಪ್ರಮುಖ ಅಂಕಿಅಂಶಗಳು ಇಲ್ಲಿವೆ.
11 hours ago
Viksit Bharat: ಈ ಬಾರಿಯ ಕೇಂದ್ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಸ್ಪಷ್ಟ ಮಾರ್ಗಸೂಚಿಯನ್ನು ಒದಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
11 hours ago
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲಿ ಎಲ್ಲರ ಜತೆ, ಎಲ್ಲರ ವಿಕಾಸ, ಜನರ ಆಶೋತ್ತರಗಳ ಈಡೇರಿಕೆ, ಪ್ರತಿಯೊಬ್ಬರಿಗೂ ಸಂಪನ್ಮೂಲ ಬಳಕೆಯ ಸಮಾನ ಅವಕಾಶ ಎಂಬದನ್ನು ಪ್ರತಿಪಾದಿಸಿದ್ದಾರೆ.
11 hours ago
16th Finance Commission: 2026-27ನೇ ಸಾಲಿಗೆ ಕರ್ನಾಟಕದ ತೆರಿಗೆ ಪಾಲು ಶೇ 4.13ಕ್ಕೆ ಏರಿಕೆ. ಕೇಂದ್ರದಿಂದ ₹63,049 ಕೋಟಿ ಹಂಚಿಕೆ. 15ನೇ ಆಯೋಗಕ್ಕಿಂತ ಹೆಚ್ಚಿನ ಅನುದಾನ ನೀಡಿದೆ.
12 hours ago
India Oil Import: ಇರಾನ್ ಬದಲಿಗೆ ಭಾರತವು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಸಂಬಂಧಿಸಿ ಕೇಂದ್ರ ಸರ್ಕಾರವನ್ನು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
12 hours ago
ಕೊಟ್ಟೂರು ನಾಪತ್ತೆ ಪ್ರಕರಣ: ತಂದೆ, ತಾಯಿ, ತಂಗಿ ಶವ ಮನೆಯಲ್ಲೇ ಹೂತಿಟ್ಟ ಪುತ್ರ
12 hours ago
Khelo India Mission: ಕೇಂದ್ರ ಬಜೆಟ್ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಖೇಲೊ ಇಂಡಿಯಾ ಮಿಷನ್ ಮೂಲಕ ಕ್ರೀಡಾ ಪ್ರತಿಭೆಗಳನ್ನು ಪೋಷಿಸಲು ಐದು ಪ್ರಮುಖ ಕ್ರಮಗಳನ್ನು ಘೋಷಿಸಲಾಗಿದೆ.
12 hours ago
Union Budget 2026: ಸುಸ್ಥಿರ ಆರ್ಥಿಕ ಬೆಳವಣಿಗೆ, ಜನರ ಬೇಡಿಕೆಗಳನ್ನು ಈಡೇರಿಸುವುದು ಮತ್ತು ಸಬ್ ಕಾ ಸಾಥ್ ಹಾಗೂ ಸಬ್ ಕಾ ವಿಕಾಸ್ ಎಂಬ ಮೂರು ಕರ್ತವ್ಯಗಳನ್ನು ಉಲ್ಲೇಖಿಸುತ್ತಾ 2026-27ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದಾರೆ.
12 hours ago
ದೇಶದ ಮಧ್ಯಮ ವರ್ಗ, ಸಣ್ಣ ತೆರಿಗೆ ಪಾವತಿದಾರರ ನಿರೀಕ್ಷೆಯಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ವರ್ಷದ ಪರಿಷ್ಕರಣೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.
13 hours ago
Union Budget 2026: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026–27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಸತತ 9ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಐತಿಹಾಸಿಕ ದಾಖಲೆ ಬರೆದಿದ್ದಾರೆ.
13 hours ago
Budget Speech Duration: ಮೂರು ಪ್ರಮುಖ ಕರ್ತವ್ಯಗಳನ್ನು ಬೋಧಿಸುವ ಮೂಲಕ ಬಜೆಟ್ ಆರಂಭಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದು ಗಂಟೆ 25 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ್ದಾರೆ.
13 hours ago
ಮೈಸೂರು: 84 ಕಿ.ಮೀ. ಉದ್ದದ ‘ಹೊಸ ಪಥ’ ನಿರ್ಮಾಣ
13 hours ago
ಸುಚೇತಾ...ಸುನೇತ್ರಾ: ಸಿಎಂ, ಡಿಸಿಎಂ ಹುದ್ದೆಗೇರಿದ ಮಹಿಳಾಮಣಿಗಳಿವರು..
13 hours ago
ಈ ಬಾರಿ ಜನಸಾಮಾನ್ಯರನ್ನು ಗಮನದಲ್ಲಿಟ್ಟು ಬಜೆಟ್ ಮಂಡಿಸುತ್ತೇವೆ ಎಂದಿದ್ದರು. ಹಾಗಾದರೆ ಸಾಮಾನ್ಯ ಜನರಿಗೆ ಈ ಬಾರಿ ಬಜೆಟ್ನಲ್ಲಿ ಸಿಕ್ಕಿದ್ದೇನು, ಯಾವುದೆಲ್ಲ ಇಳಿಕೆ ಮತ್ತು ಏರಿಕೆ ಎನ್ನುವ ಮಾಹಿತಿ ಇಲ್ಲಿದೆ.
13 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ