Last Updated: 6 Nov 2025 4:35 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. Farmer Protest: ಭೂಸ್ವಾಧೀನಗೊಂಡ ಜಮೀನಿಗೆ ಪರಿಹಾರ ಸಿಕ್ಕಿಲ್ಲವೆಂದು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.(19 hours ago)30
  2. Mira Nair Son: ನ್ಯೂಯಾರ್ಕ್‌ನ ಮೇಯರ್ ಆಗಿ ಆಯ್ಕೆಯಾಗಿರುವ ಪುತ್ರ ಜೊಹ್ರಾನ್‌ ಮಮ್ದಾನಿ ಅವರ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಭಾರತ ಮೂಲದ ನಿರ್ದೇಶಕಿ ಮೀರಾ ನಾಯರ್‌ ಅವರು ಇನ್‌ಸ್ಟಾಗ್ರಾಂ ಮೂಲಕ ಪುತ್ರನನ್ನು ಅಭಿನಂದಿಸಿದ್ದಾರೆ.(17 hours ago)20
  3. Indian Prisoner Released: ಅಮೆರಿಕದಲ್ಲಿ 43 ವರ್ಷ ಜೈಲುವಾಸ ಅನುಭವಿಸಿದ ಸುಬ್ರಹ್ಮಣ್ಯಂ ವೇದಂ ಅವರನ್ನು ಗಡಿಪಾರು ಮಾಡಬಾರದು ಎಂದು ಎರಡು ನ್ಯಾಯಾಲಯಗಳು ತಾತ್ಕಾಲಿಕ ತಡೆ ನೀಡಿದ್ದು, ಅವರ ಅಪರಾಧವಿಲ್ಲದ ನಿರ್ಧಾರವು ಹೊಸ ಬೆಳವಣಿಗೆಗೆ ಕಾರಣವಾಗಿದೆ.(21 hours ago)19
  4. Farmer Suicide Compensation: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಿಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.(14 hours ago)18
  5. ಏಳನೇ ದಿನಕ್ಕೆ ಕಾಲಿಟ್ಟ ಮುಷ್ಕರ, ಬಿಜೆಪಿ ನಾಯಕರ ಬೆಂಬಲ, ಅಪಾರ ಸಂಖ್ಯೆಯಲ್ಲಿ ಸೇರಿದ ರೈತರು(21 hours ago)18
  6. Anti-Corruption Drive: ಕಾರವಾರ, ಉಡುಪಿ ಸೇರಿ 10 ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಲಂಚ ಆರೋಪಗಳ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದರು.(16 hours ago)15
  7. India Women Victory: ಚೊಚ್ಚಲ ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡದ ಹರ್ಮನ್‌ಪ್ರೀತ್ ಕೌರ್, ದೀಪ್ತಿ ಶರ್ಮಾ, ಶಫಾಲಿ ವರ್ಮಾ ಮುಂತಾದವರ ಛಲ, ಶ್ರಮ ಹಾಗೂ ಬೌಲಿಂಗ್-ಬ್ಯಾಟಿಂಗ್ ಆಟದ ವೈಭವದ ಕಥೆ ಇಲ್ಲಿ ಉಜ್ವಲವಾಗಿದೆ.(21 hours ago)15
  8. Leadership Change: ಬೆಳಗಾವಿ ಅಧಿವೇಶನದ ಹೊತ್ತಿಗೆ ಹೊಸ ಮುಖ್ಯಮಂತ್ರಿ ಬರಲಿದ್ದು, ಡಿ.ಕೆ. ಶಿವಕುಮಾರ್ ಅವರು 2028ರ ತನಕ ಸಿಎಂ ಆಗುವ ಸಾಧ್ಯತೆಯಿಲ್ಲ ಎಂದು ಬಿ.ಶ್ರೀರಾಮುಲು ಹೇಳಿದ್ದಾರೆ. ಮೂರನೇ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂದರು.(12 hours ago)14
  9. State Welfare Schemes: ಪಿಆರ್‌ಎಸ್‌ ಲೆಜಿಸ್ಲೇಟಿವ್ ರಿಸರ್ಚ್ ವರದಿ ಪ್ರಕಾರ 12 ರಾಜ್ಯಗಳು ಮಹಿಳೆಯರಿಗೆ ನೇರ ನಗದು ಯೋಜನೆಗಾಗಿ ₹1.68 ಲಕ್ಷ ಕೋಟಿಯನ್ನು ಮೀಸಲಿಟ್ಟಿವೆ. ಇಂಥ ಯೋಜನೆಗಳಿಂದ ರಾಜ್ಯಗಳ ಬೊಕ್ಕಸಕ್ಕೆ ಹೊರೆಯಾಗುತ್ತಿದೆ.(14 hours ago)14
  10. 9 ಬೌಂಡರಿ, 4 ಸಿಕ್ಸರ್: ರಣಜಿಯಲ್ಲೂ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್(17 hours ago)14

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Nov 5